ರಟ್ಟೀಹಳ್ಳಿ ತಾಲೂಕು ಶ್ರೀ ಹಡಪದ ಅಪ್ಪಣ್ಣ ಸಮಾಜದ ನೂತನ ಅಧ್ಯಕ್ಷರಾಗಿ ಶಿವಪ್ಪ ಗುತ್ತಲ ಆಯ್ಕೆ ಹಾವೇರಿ ಜಿಲ್ಲಾ ರಟ್ಟೀಹಳ್ಳಿ ತಾಲೂಕು ನೂತನ ಪದಾಧಿಕಾರಿಗಳ ಆಯ್ಕೆಯು ಜಿಲ್ಲಾ ಅಧ್ಯಕ್ಷರು ಶ್ರೀ ಷಣ್ಮುಖಪ್ಪ ಕಾಯಕದ ರಾಜ್ಯ ಮಾಧ್ಯಮ ಪ್ರತಿನಿಧಿ ಮಲ್ಲಿಕಾರ್ಜುನ ಹಡಪದ ಜಿಲ್ಲಾ ಪ್ರತಿನಿಧಿ ಹನುಮಂತಪ್ಪ ಹಡಪದ ಜಿಲ್ಲಾ ಕಾರ್ಯದರ್ಶಿ ಬಾಬಣ್ಣ ಕ್ಯಾಲಕೊಂಡ ಜಿಲ್ಲಾ ಮಾಧ್ಯಮ ಪ್ರತಿನಿಧಿ ಚೆಂದ್ರ ಶೇಖರ್ ಹಡಪದ ನಿಕಟ ಪೂರ್ವ ತಾಲೂಕು ಅಧ್ಯಕ್ಷರು ಸಿದ್ದಪ್ಪ ಹಡಪದ ನಿಕಟ ಪೂರ್ವ ತಾಲೂಕು ಕಾರ್ಯದರ್ಶಿ ಅಶೋಕ ಹಡಪದ ಹಾಗೂ ಸಮಾಜದ ಹಿರೇಯೆರ ಉಪಸ್ಥಿತಿಯೆಲ್ಲಿ ನಡೆಯಿತು ನೂತನವಾಗಿ ರಟ್ಟೀಹಳ್ಳಿ ತಾಲೂಕು ಹಡಪದ ಅಪ್ಪಣ್ಣಸಮಾಜದ ತಾಲೂಕ ಮಟ್ಟದ ಕಮಿಟಿಗೆ ಆಯ್ಕೆಯಾದ ಅಧ್ಯಕ್ಷರಾದ ಶಿವಣ್ಣ ಗುತ್ತಲ್ ಉಪಾಧ್ಯಕ್ಷರಾಗಿ ಮಲ್ಲೇಶಪ್ಪ ತಡಕ್ನಳ್ಳಿ ಮತ್ತು ಮತ್ತೊಬ್ಬ ಉಪಾಧ್ಯಕ್ಷರಾದ ಕುಮಾರ ಸೋಮಪ್ಪ ಪುರುತ್ಗೆರಿ ಗೌರವಾಧ್ಯಕ್ಷರಾಗಿ ಶಂಕ್ರಪ್ಪ ಕಾಯಕದ ನಸ್ವಿ ಪ್ರಧಾನ ಕಾರ್ಯದರ್ಶಿಯಾಗಿ ಶಿವಪುತ್ರಪ್ಪ ನಾಗೊಂದ ಸಹಕಾರದರ್ಶಿಯಾಗಿ ಹನುಮಂತಪ್ಪ ಕಮಲಾಪುರ ಸಂಘಟನಾ ಕಾರ್ಯದರ್ಶಿಯಾಗಿ ಗುರುರಾಜ್ ಪುರಗೇರಿ ಮತ್ತೊಬ್ಬ ಸಂಘಟನಾ ಕಾರ್ಯದರ್ಶಿಯಾಗಿ ಮಧು ಹಿರೇ ಕಬ್ಬಾರ್ ಸಂಚಾಲಕರಾಗಿ ಪರಮೇಶ್ ಉಲ್ಲತಿ ಇವರೆಲ್ಲರೂ ತಾಲೂಕ ಮಟ್ಟದ ಕಾರ್ಯಕಾರಿ ಮಂಡಳಿಯ ಪದಾಧಿಕಾರಿಗಳಾಗಿ ಆಯ್ಕೆಯಾಗಿರುತ್ತಾರೆ ಇದೆ ಸಂದರ್ಭದಲ್ಲಿ ರಾಜು ಕಾಯಕದ ಮಧುಸೂದನ್ ಹಡಪದ.. ಕಟ್ಟಿಮನಿ ಹಿರೇಯೇರು ಹಾಗೂ ಸಮಾಜ ಬಾಂದವರು ಇವರೆಲ್ಲರಿಗೂ ಮತ್ತೊಮ್ಮೆ ಹೃದಯಪೂರ್ವಕ ಅಭಿನಂದನೆಗಳನ್ನು ತಿಳಿಸಿ ಸಮಾಜಕ್ಕೆ ನಿಮ್ಮಿಂದ ಒಳ್ಳೆಯ ಸೇವೆ ಸಿಗಲೆಂದು ಹಾರೈಸಿದರು.. ವರದಿ ಮಲ್ಲಿಕಾರ್ಜುನ ಹಡಪದ ಶಿಗ್ಗಾವ
ರಟ್ಟೀಹಳ್ಳಿ ತಾಲೂಕು ಶ್ರೀ ಹಡಪದ ಅಪ್ಪಣ್ಣ ಸಮಾಜದ ನೂತನ ಅಧ್ಯಕ್ಷರಾಗಿ ಶಿವಪ್ಪ ಗುತ್ತಲ ಆಯ್ಕೆ ಹಾವೇರಿ ಜಿಲ್ಲಾ ರಟ್ಟೀಹಳ್ಳಿ ತಾಲೂಕು ನೂತನ ಪದಾಧಿಕಾರಿಗಳ ಆಯ್ಕೆಯು ಜಿಲ್ಲಾ ಅಧ್ಯಕ್ಷರು ಶ್ರೀ ಷಣ್ಮುಖಪ್ಪ ಕಾಯಕದ ರಾಜ್ಯ ಮಾಧ್ಯಮ ಪ್ರತಿನಿಧಿ ಮಲ್ಲಿಕಾರ್ಜುನ ಹಡಪದ ಜಿಲ್ಲಾ ಪ್ರತಿನಿಧಿ ಹನುಮಂತಪ್ಪ ಹಡಪದ ಜಿಲ್ಲಾ ಕಾರ್ಯದರ್ಶಿ ಬಾಬಣ್ಣ ಕ್ಯಾಲಕೊಂಡ ಜಿಲ್ಲಾ ಮಾಧ್ಯಮ ಪ್ರತಿನಿಧಿ ಚೆಂದ್ರ ಶೇಖರ್ ಹಡಪದ ನಿಕಟ ಪೂರ್ವ ತಾಲೂಕು ಅಧ್ಯಕ್ಷರು ಸಿದ್ದಪ್ಪ ಹಡಪದ ನಿಕಟ ಪೂರ್ವ ತಾಲೂಕು ಕಾರ್ಯದರ್ಶಿ ಅಶೋಕ ಹಡಪದ ಹಾಗೂ ಸಮಾಜದ ಹಿರೇಯೆರ ಉಪಸ್ಥಿತಿಯೆಲ್ಲಿ ನಡೆಯಿತು ನೂತನವಾಗಿ ರಟ್ಟೀಹಳ್ಳಿ ತಾಲೂಕು ಹಡಪದ ಅಪ್ಪಣ್ಣಸಮಾಜದ ತಾಲೂಕ ಮಟ್ಟದ ಕಮಿಟಿಗೆ ಆಯ್ಕೆಯಾದ ಅಧ್ಯಕ್ಷರಾದ
ಶಿವಣ್ಣ ಗುತ್ತಲ್ ಉಪಾಧ್ಯಕ್ಷರಾಗಿ ಮಲ್ಲೇಶಪ್ಪ ತಡಕ್ನಳ್ಳಿ ಮತ್ತು ಮತ್ತೊಬ್ಬ ಉಪಾಧ್ಯಕ್ಷರಾದ ಕುಮಾರ ಸೋಮಪ್ಪ ಪುರುತ್ಗೆರಿ ಗೌರವಾಧ್ಯಕ್ಷರಾಗಿ ಶಂಕ್ರಪ್ಪ ಕಾಯಕದ ನಸ್ವಿ ಪ್ರಧಾನ ಕಾರ್ಯದರ್ಶಿಯಾಗಿ ಶಿವಪುತ್ರಪ್ಪ ನಾಗೊಂದ ಸಹಕಾರದರ್ಶಿಯಾಗಿ ಹನುಮಂತಪ್ಪ ಕಮಲಾಪುರ ಸಂಘಟನಾ ಕಾರ್ಯದರ್ಶಿಯಾಗಿ ಗುರುರಾಜ್ ಪುರಗೇರಿ ಮತ್ತೊಬ್ಬ ಸಂಘಟನಾ ಕಾರ್ಯದರ್ಶಿಯಾಗಿ ಮಧು ಹಿರೇ ಕಬ್ಬಾರ್ ಸಂಚಾಲಕರಾಗಿ ಪರಮೇಶ್ ಉಲ್ಲತಿ ಇವರೆಲ್ಲರೂ ತಾಲೂಕ ಮಟ್ಟದ ಕಾರ್ಯಕಾರಿ ಮಂಡಳಿಯ ಪದಾಧಿಕಾರಿಗಳಾಗಿ ಆಯ್ಕೆಯಾಗಿರುತ್ತಾರೆ ಇದೆ ಸಂದರ್ಭದಲ್ಲಿ ರಾಜು ಕಾಯಕದ ಮಧುಸೂದನ್ ಹಡಪದ.. ಕಟ್ಟಿಮನಿ ಹಿರೇಯೇರು ಹಾಗೂ ಸಮಾಜ ಬಾಂದವರು ಇವರೆಲ್ಲರಿಗೂ ಮತ್ತೊಮ್ಮೆ ಹೃದಯಪೂರ್ವಕ ಅಭಿನಂದನೆಗಳನ್ನು ತಿಳಿಸಿ ಸಮಾಜಕ್ಕೆ ನಿಮ್ಮಿಂದ ಒಳ್ಳೆಯ ಸೇವೆ ಸಿಗಲೆಂದು ಹಾರೈಸಿದರು.. ವರದಿ ಮಲ್ಲಿಕಾರ್ಜುನ ಹಡಪದ ಶಿಗ್ಗಾವ
- ಹಾನಗಲ್...ತಾಲೂಕು ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ ಆರೋಪ. ಚಿಕಿತ್ಸೆ ವಿಳಂಬದಿಂದ ಮಗು ಮೃತಪಟ್ಟಿದೆ ಎಂದು ಕುಟುಂಬಸ್ಥರ ಆರೋಪ ಆಸ್ಪತ್ರೆ ಎದುರು ಪ್ರತಿಭಟನೆ ಮಂಗಳವಾರ ಪಟ್ಟಣದ ತಾಲೂಕು ಆಸ್ಪತ್ರೆಯ ಎದುರು ಮಗುವಿನ ಶವವಿಟ್ಟು ಪ್ರತಿಭಟಿಸಿದ ಕುಟುಂಬಸ್ಥರು. ಸ್ಥಳಕ್ಕೆ ಮೆಲ್ಮಟ್ಟದ ಅಧಿಕಾರಿಗಳು ಸ್ಥಳಕ್ಕೆ1
- ಆಂಜನೇಯ ದೇವಾಲಯದ ಆವರಣದಲ್ಲಿ ಅಪವಿತ್ರ ಕೃತ್ಯ – ಸ್ವಯಂಪ್ರೇರಿತ ಬಂದ್ಗೆ ಅಭೂತಪೂರ್ವ ಬೆಂಬಲ; ಪೊಲೀಸ್ ಇಲಾಖೆಯ ಧೋರಣೆಗೆ ಬಿಜೆಪಿ ಆಕ್ರೋಶ ಆಂಜನೇಯ ದೇವಾಲಯದ ಆವರಣದಲ್ಲಿ ಅಪವಿತ್ರ ಕೃತ್ಯ – ಸ್ವಯಂಪ್ರೇರಿತ ಬಂದ್ಗೆ ಅಭೂತಪೂರ್ವ ಬೆಂಬಲ; ಪೊಲೀಸ್ ಇಲಾಖೆಯ ಧೋರಣೆಗೆ ಬಿಜೆಪಿ ಆಕ್ರೋಶ ಶಿಗ್ಗಾವಿ: ಪಟ್ಟಣದ ಆಂಜನೇಯ ಸ್ವಾಮಿ ದೇವಾಲಯದ ಆವರಣದಲ್ಲಿ ಅನ್ಯ ಕೋಮಿನ ಯುವಕನೊಬ್ಬ ಮೂತ್ರ ವಿಸರ್ಜನೆ ಮಾಡಿ, ಅಪವಿತ್ರಗೊಳಿಸಿದ ಘಟನೆಯನ್ನು ಖಂಡಿಸಿ ಪ್ರಮೋದ್ ಮುತಾಲಿಕ್ ಹಾಗೂ ಮಾಜಿ ಮುಖ್ಯಮಂತ್ರಿ, ಸಂಸದ ಬಸವರಾಜ ಬೊಮ್ಮಾಯಿ ಅವರು ನೀಡಿದ್ದ ಬಂದ ಕರೆಗೆ ಸಾರ್ವಜನಿಕರು ಹಾಗೂ ವರ್ತಕರಿಂದ ವ್ಯಾಪಕ ಬೆಂಬಲ ವ್ಯಕ್ತವಾಗಿದೆ ಎಂದು ಬಿಜೆಪಿ ತಾಲೂಕಾ ಅಧ್ಯಕ್ಷ ವಿಶ್ವನಾಥ ಹರವಿ ಹೇಳಿದರು. ಪಟ್ಟಣದ ಬಿಜೆಪಿ ಕಾರ್ಯಾಲಯದಲ್ಲಿ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ದೇವಸ್ಥಾನದಲ್ಲಿ ನಡೆದ ಘಟನೆಯಿಂದ ಭಕ್ತಾದಿಗಳ ಮನಸ್ಸಿನಲ್ಲಿ ಆತಂಕ ಉಂಟಾಗಿದ್ದು, ಶಾಂತಿಯುತವಾಗಿ ಬಂದ್ ಆಚರಿಸುವ ಮೂಲಕ, ಆರೋಪಿಗೆ ಕಠಿಣಾತಿ ಕಠೀಣ ಶಿಕ್ಷೆ ಯಾಗಲೇಬೇಕೆಂದು ಸರ್ಕಾರಕ್ಕೆ ಒತ್ತಾಯಿಸಲಾಗಿದೆ. ಅಪರಾಧಿಗೆ ರಕ್ಷಣೆ ನೀಡುವ ಹುನ್ನಾರ ನಡೆದರೆ ಮತ್ತು ತಾಲೂಕಿನಲ್ಲಿ ಅವನಿಗೆ ನೀಡಿರುವ ಸೌಲತ್ತುಗಳನ್ನು ಹಿಂಪಡೆದು ಗಡಿಪಾರು ಮಾಡದಿದ್ದರೆ ಉಗ್ರ ಹೋರಾಟ ರೂಪಿಸಲಾಗುತ್ತದೆ ಎಂದರು. ಬಿಜೆಪಿ ಜಿಲ್ಲಾ ಕಾರ್ಯದರ್ಶಿ ನರಹರಿ ಕಟ್ಟಿ ಮಾತನಾಡಿ, ಘಟನೆಗೆ ಸಂಬಂಧವಿಲ್ಲದ ಸಣ್ಣ ಹುಡುಗರು, ಬಿಜೆಪಿ ನಾಯಕರು ಸೇರಿದಂತೆ ಇತರರಿಗೆ ಪೊಲೀಸ್ ನೋಟಿಸ್ ಜಾರಿ ಮಾಡಿ ನಮ್ಮ ಪ್ರತಿಭಟನೆಯ ಹಕ್ಕನ್ನು ಹತ್ತಿಕ್ಕಲು ಪೊಲೀಸರ ಮೂಲ ಪ್ರಯತ್ನಿಸಲಾಗಿದ್ದು ತೀವ್ರ ಖಂಡನೀಯ. ಸರ್ಕಾರಗಳು ಬರುತ್ತವೆ, ಹೋಗುತ್ತವೆ. ಆದರೆ ಪೊಲೀಸ್ ಇಲಾಖೆಯು ರಾಜಕೀಯ ಒತ್ತಡಕ್ಕೆ ಮಣಿಯದೆ ನಿಷ್ಪಕ್ಷಪಾತವಾಗಿ ಸಾರ್ವಜನಿಕರಿಗೆ ಹಾಗೂ ಭಕ್ತರಿಗೆ ನ್ಯಾಯ ಒದಗಿಸುವ ಕೆಲಸ ಮಾಡಬೇಕು. ಇಲ್ಲವಾದಲ್ಲಿ ರಾಜ್ಯ ನಾಯಕರ ನೇತೃತ್ವದಲ್ಲಿ ಬೀದಿಗಿಳಿದು ಹೋರಾಟ ಮಾಡಲಾಗುತ್ತದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರುಗಳಾದ ರೇಣಕನಗೌಡ ಪಾಟೀಲ, ಅನೀಲ ಸಾತಣ್ಣನವರ ಸೇರಿದಂತೆ ಇತರರಿದ್ದರು.4
- ವಿವಿಧ ಇಲಾಖೆಗಳಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿದ್ದು ಖಂಡಿಸಿ ಲೋಕಾಯುಕ್ತರಿಗೆ ದೂರು ಮಾನ್ಯ ಲೋಕಾಯುಕ್ತರು ಶ್ರೀ ಬಿ ಎಸ್ ಪಾಟೀಲ್ ಸರ್ ಅವರಿಗೆ ಹಾವೇರಿ ಜಿಲ್ಲೆಯಲ್ಲಿ ಎನ್ ಆರ್ ಎಲ್ ಎಂ ಥೀಮ್ ನಲ್ಲಿ ಆಗಿರುವ ಹಗರಣ ಹಾಗೂ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ನಡೆದಿರುವ ಹಗರಣ, ಹಾಗೂ ಅಕ್ಷರ ದಾಸೋಹ ಯೋಜನೆಯಹಳ್ಳಿ ನಡೆದಿರುವ ಹಗರಣ ಹಾಗೂ ಪಿಡಬ್ಲ್ಯೂಡಿ ಇಲಾಖೆ ವತಿಯಿಂದ ನಿರ್ಮಾಣಗೊಳ್ಳುತ್ತಿರುವ ಕಾಗಿನೆಲೆ ರೋಡ ಹಗರಣ, ಕನವಳ್ಳಿಯಲ್ಲಿ ಮೊಲನ ಆಜಾದ್ ಮಾದರಿ ಶಾಲೆಯ ದುರಸ್ತಿ ಕಾಮಗಾರಿಯಲ್ಲಿ 21 ಲಕ್ಷ ಹಗರಣ, ಜಮ್ ಪೋರ್ಟಲ್ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು ಮಾಡಿರುವ ಹಗರಣ, ಮತ್ತು ಎಂ ಜಿ ಎನ್ ಆರ್ ಜಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವ ಇಂಜಿನಿಯರ್ಗಳನ್ನು ರುಚಿಯಿಂದಾಲ್ ಮೇಡಂ ಅವರು ವರ್ಗಾವಣೆ ಮಾಡಿರುವ ಆದೇಶವನ್ನು ತಡೆ ಹಿಡಿದಿರುವ ವಿರೋಧಿಸಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳ ವಿರುದ್ಧ ದೂರನ್ನು ನೀಡಲಾಯಿತು. ಹಾವೇರಿ ಜಿಲ್ಲೆಯಲ್ಲಿ ವಿವಿಧ ಇಲಾಖೆಗಳಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿದ್ದು ಖಂಡಿಸಿ ಮತ್ತು ವಿವಿಧ ಹಳ್ಳಿಗಳಲ್ಲಿ ಇರುವ ಗೋಮಾಳ ಜಾಗವನ್ನು ಖಾಸಗಿ ವ್ಯಕ್ತಿಗಳು ತಮ್ಮ ಹೆಸರಿಗೆ ಮಾಡಿಕೊಳ್ಳುವುದನ್ನು ಖಂಡಿಸಿ ಮತ್ತು ವೈದ್ಯ ಇಲಾಖೆ ಹಾಗೂ ಜಿಲ್ಲಾ ಆಸ್ಪತ್ರೆಯಲ್ಲಿ ನಡೆಯುತ್ತಿರುವ ಅವ್ಯವಹಾರ ವೈದ್ಯಕೀಯ ನಿರ್ಲಕ್ಷತೆ ವಿರುದ್ಧ, ಹಿರೇಕೆರೂರು ತಾಲೂಕ್ ಎಳವಾಳ ಗ್ರಾಮದ ಗೋಮಾಳ ಆಸ್ತಿಯನ್ನು ಒಬ್ಬರು ತಮ್ಮ ವೈಯಕ್ತಿಕ ಹೆಸರಿನಲ್ಲಿ ಮಾಡಿಕೊಂಡಿರುವ ವಿರುದ್ಧ ಮತ್ತು ಬ್ಯಾಡಗಿ ತಾಲೂಕ್ ಸುಭಾಷ್ ತುಪ್ಪದ್ ಇವರ ಮಗಳಾದ ವಂದನಾ ಅವರ ಚಿರಾಯು ಆಸ್ಪತ್ರೆಯಲ್ಲಿ ವೈದ್ಯಕೀಯ ನಿರ್ಲಕ್ಷತೆಯಿಂದ ಆಗಿರುವ ಸಾವನ್ನು ಖಂಡಿಸಿ ಮತ್ತು ರಟ್ಟಿಹಳ್ಳಿ ತಾಲೂಕ ಚಾಂದ್ ಪೀರ್ 6 ವರ್ಷದ ಮಗು ಜಿಲ್ಲಾ ಜಿಲ್ಲಾ ಆಸ್ಪತ್ರೆ ವೈದ್ಯರ ನಿರ್ಲಕ್ಷತೆಯಿಂದ ಕೋಮಾದಲ್ಲಿ ಹೋಗಿರುವುದನ್ನು ಖಂಡಿಸಿ ಮಾನ್ಯ ಲೋಕಾಯುಕ್ತರಿಗೆ ಮನವಿ ಸಲ್ಲಿಸಿ ತನಿಖೆಯನ್ನು ನಡೆಸಲು ಆಗ್ರಹಿಸಲಾಯಿತು1
- ಶಿಕಾರಿಪುರ. 'ಕ್ರಾಂತಿಯ ಜ್ಯೋತಿ: ಪ್ರವಾದಿ ಮುಹಮ್ಮದ್(ಸ)' ಜಮಾಅತೆ ಇಸ್ಲಾಮೀ ಹಿಂದ್ ಕರ್ನಾಟಕ ಅಧ್ಯಕ್ಷರಾದ ಮೊಹಮ್ಮದ್ ಹುಸೇನ್ ಶಿರಾಳಕೊಪ್ಪ. ಶಿಕಾರಿಪುರ. ಜಮಾಅತೆ ಇಸ್ಲಾಮೀ ಹಿಂದ್ ಕರ್ನಾಟಕದ ವತಿಯಿಂದ ದಿನಾಂಕ 26-08-2026ರಿಂದ 06-09-20265 ತನಕ ಪ್ರವಾದಿ ಮುಹಮ್ಮದ್(ಸ)ರವರ ಜನ್ಮ ದಿನದ ಪ್ರಯುಕ್ತ ರಾಜ್ಯಾದ್ಯಂತ ಸೀರತ್ ಅಭಿಯಾನ ನಡೆಯಲಿದೆ. ಶಿಕಾರಿಪುರ ಪತ್ರಿಕಾ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮೊಹಮ್ಮದ್ ಹುಸೇನ್ ಅಧ್ಯಕ್ಷ ಶಿರಾಳಕೊಪ್ಪ ಮಾತನಾಡಿ, ಪ್ರವಾದಿಮುಹಮ್ಮದ್(ಸ)ರವರು ಜಗತ್ತಿನಲ್ಲಿ ತಂದ ಸಮಗ್ರ ಕ್ರಾಂತಿಯು ಸತ್ಯ, ನ್ಯಾಯ, ಕರುಣೆ, ಮಾನವ ಸಮಾನತೆ, ಮಾನವ ಘನತೆ ಹಾಗೂ ಮಾನವ ಕುಲದ ಏಕತೆಯ ಮೇಲೆ ಸ್ಥಾಪಿತವಾಗಿದೆ. ಅವರು ಜನದ ಮನಸ್ಸನ್ನು ಸಂಸ್ಕರಿಸಿ, ಅವರ ನೈತಿಕತೆ ಮತ್ತು ಚಾರಿತ್ಯವನ್ನು ಶುದ್ದೀಕರಿಸುವ ಮೂಲಕ ವ್ಯಕ್ತಿಗಳನ್ನು ಸಮಾಜವನ್ನು ಪರಿವರ್ತಿಸಿದರು. ಅವರ ಕ್ರಾಂತಿಯು ಅಪ್ಪಟ ಮಾನವೀಯ ಕ್ರಾಂತಿಯಾಗಿತ್ತು ಹಾಗೂ ಮಾನವ ಜೀವನದ ಆಧ್ಯಾತ್ಮಿಕ, ಸಾಮಾಜಿಕ, ಕೌಟುಂಬಿಕ, ಆರ್ಥಿಕ, ಶೈಕ್ಷಣಿಕ, ಆಡಳಿತ ಹೀಗೆ ಎಲ್ಲ ಕ್ಷೇತ್ರಗಳನ್ನು ಬೆಳಗಿಸಿದ ಕ್ರಾಂತಿಯಾಗಿತ್ತು. ಸುಭಿಕ್ಷೆ ಮತ್ತು ನಿರ್ಭಯತ್ವದ ಸಮಾಜ ನಿರ್ಮಾಣ ಅವರ ಗುರಿಯಾಗಿತ್ತು. ಪ್ರವಾದಿಮುಹಮ್ಮದ್(ಸ)ರವರು ಈ ಸಂದೇಶಗಳನ್ನು ಕನ್ನಡ ಜನತೆಗೆ ಪರಿಚಯಿಸುವುದು, ತಪ್ಪು ಕಲ್ಪನೆಗಳನ್ನು ಹೋಗಲಾಡಿಸುವುದು, ಪರಸ್ಪರ ಬಾಂಧವ್ಯಗಳನ್ನು ಬಲಪಡಿಸುವುದು ಈ ಅಭಿಯಾನದ ಉದ್ದೇಶವಾಗಿದೆ. ಅಭಿಯಾನದ ಪ್ರಯುಕ್ತ, ಖ್ಯಾತ ಸಾಹಿತಿ ಹಾಗೂ ಗ್ರಂಥಕರ್ತ ಶ್ರೀ ಯೋಗೇಶ್ ಮಾಸ್ಟರ್ ಅವರು ಬರೆದ 'ಮಾನವ ಮನಸ್ಸಿನ ಕೃಷಿಕ ಮನದೊಡೆಯ ಪ್ರವಾದಿ ಮುಹಮ್ಮದ್(ಸ)' ಹಾಗೂ ವಾರ್ತಾ ಭಾರತಿ ದಿನಪತ್ರಿಕೆಯ ಪ್ರಧಾನ ಸಂಪಾದಕರಾದ ಅಬ್ದುಸ್ಸಲಾಮ್ ಪುತ್ತಿಗೆಯವರು ಬರೆದ 'ಸಮಗ್ರ ಕ್ರಾಂತಿಯ ಜ್ಯೋತಿ ಬೆಳಗಿದ ಪೈಗಂಬರ್ ಮುಹಮ್ಮದ್(ಸ)' ಎಂಬ ಎರಡು ಕೃತಿಗಳನ್ನು ರಾಜ್ಯಾದ್ಯಂತ ಬಿಡುಗಡೆಗೊಳಿಸಲಾಗುವುದು. ಅಭಿಯಾನದ ಪ್ರಯುಕ್ತ ರಾಜ್ಯಾದ್ಯಂತ ವೈಯಕ್ತಿಕ ಭೇಟಿ, 'ಕ್ರಾಂತಿಯ ಜ್ಯೋತಿ ಪ್ರವಾದಿ ಮುಹಮ್ಮದ್(ಸ)' ಎಂಬ ವಿಚಾರಗೋಷ್ಠಿಗಳು, ಸಾರ್ವಜನಿಕ ಸಮಾವೇಶಗಳು, ಸಂವಾದ ಕಾರ್ಯಕ್ರಮ. ಚರ್ಚಾಗೋಷ್ಠಿಗಳು, ಸೀರತ್ ಪ್ರವಚನ. ಪ್ರವಚನ, ಸೀರತ್ ಎಕ್ಸಿಬಿಶನ್, ಸಮಾಜಸೇವಾ ಚಟುವಟಿಕೆಗಳು, ಸೌಹಾರ್ದ ಸಂದೇಶ ರ್ಕ್ಯಾಲಿಗಳು ಹೀಗೆ ವೈವಿಧ್ಯಮಯ ಕಾರ್ಯಕ್ರಮಗಳು ನಡೆಯಲಿರುವುದು ಎಂದರು. ಜಕೀ ಅಹ್ಮದ್ ಆಫ್ರಿದಿ ಕಾರ್ಯದರ್ಶಿ ಶಿರಾಳಕೊಪ್ಪ ಮಾತನಾಡಿ, ರೋಗಿಗಳ ಭೇಟಿ ಮತ್ತು ಹಣ್ಣು ವಿತರಣೆ ಬಡ ವಿದ್ಯಾರ್ಥಿಗಳಿಗೆ ನೋಟ್ಬುಕ್, ಪೆನ್ ವಿತರಣೆ ಬಡ ಮತ್ತು ಅಗತ್ಯವಿರುವ ಕುಟುಂಬಗಳನ್ನು ಭೇಟಿ ಮಾಡಿ ಸಮಸ್ಯೆ ಪರಿಹರಿಸಲು ಪ್ರಯತ್ನ ಮನೆ ನಿರ್ಮಾಣಕ್ಕೆ ಸಹಾಯ - ಇತ್ತೀಚೆಗೆ ಮೇಲ್ಚಾವಣಿಯ ಸ್ಲಾಬ್ ಹಾಕಿಸಿದ ಸೇವಾ ಕಾರ್ಯಹಾಗೂ ಮುಸ್ಲಿಮರು ಮತ್ತು ಮುಸ್ಲಿಮೇತರರಿಗಾಗಿ ರಕ್ತದಾನ ಶಿಬಿರ ಮತ್ತು ರೇಷನ್ ಕಿಟ್ ವಿತರಣೆ, ಪರಿಸರ ಮತ್ತು ಸ್ವಚ್ಛತಾ ಕಾರ್ಯ ಶಾಲೆ ಆಸ್ಪತ್ರೆ ಗ್ರಂಥಾಲಯ ಮುಂತಾದ ಸ್ಥಳಗಳಲ್ಲಿ ಸೀರತ್ ಪುಸ್ತಕಗಳ ವಿತರಣೆ, ಉಲಾಮ ಗಣ್ಯರು ಮತ್ತು ವಿವಿಧ ಕ್ಷೇತ್ರಗಳ ಪ್ರಮುಖ ವ್ಯಕ್ತಿಗಳ ಭೇಟಿ,ಮೊಹ್ಸಿನೇ ಇನ್ಸಾನಿಯತ್ ಪುಸ್ತಕವನ್ನು ಕಾರ್ಯಕರ್ತರು ಅಧ್ಯಯನ ಮಾಡುವಂತೆ ಪ್ರೋತ್ಸಾಹಿಸುವುದು, ಕನ್ನಡ ಮತ್ತು ಉರ್ದು ಭಾಷೆಗಳಲ್ಲಿ ಸ್ಪರ್ಧೆಗಳು ಸಂದೇಶಗಳನ್ನು ಸೇವಾ ಕಾರ್ಯಗಳ ಮೂಲಕ ಸಮಾಜದ ಎಲ್ಲಾ ವರ್ಗಗಳಿಗೂ ತಲುಪಿಸುವುದು ಎಂದರು. ಇದೇ ಸಂದರ್ಭದಲ್ಲಿ ಪತ್ರಿಕಾ ಗೋಷ್ಠಿಯಲ್ಲಿ ಸಿಬ್ ಗತ್ ಉಲ್ಲಾ ಕಾರ್ಯಕರ್ತರು,ಅಬ್ದುಲ್ ಗಪೂರ್ ಸ್ಥಾನೀಯ ಅಧ್ಯಕ್ಷರು,ಶಿಕಾರಿಪುರ, ಜಾಕಿರ್ ಹುಸೇನ್ ಸ್ಥಾನೀಯ ಅಧ್ಯಕ್ಷರು, ಚಿಕ್ಕ ಜಂಬೂರು ಅಬ್ದುಲ್ ಕಬೀರ್ ಕಾರ್ಯಕರ್ತರು, ಅಬ್ದುಲ್ ರೆಹಮಾನ್ ಸ್ಥಾಯಿ ಕಾರ್ಯದರ್ಶಿ ಎಸ್.ಐ.ಒ. ಸಂಘಟನೆ ಶಿರಾಳಕೊಪ್ಪ ಉಪಸ್ಥಿತರಿದ್ದರು.1
- ಈದ್ ಮಿಲಾದ್ ಹಬ್ಬದ ಅಂಗವಾಗಿ ಮುಸ್ಲಿಂ ಬಾಂಧವರಲ್ಲಿ ಸಂಭ್ರಮಾಚರಣೆ ಮನೆ ಮಾಡಿದೆ1
- ಕನ್ನಡ ಸಾಹಿತ್ಯ ಸಮ್ಮೇಳನ ಗದಗ ಜಿಲ್ಲಾ ಮುಂಡರಗಿ ತಾಲೂಕಿನಲ್ಲಿ ನಡೆದ ವಿಶೇಷ ಆಕರ್ಷಣೆ ಗದಗ ಜಿಲ್ಲಾ ಮುಂಡರಗಿ ತಾಲೂಕಿನ ಕಪ್ಪತ್ತಗುಡ್ಡದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನದ ಕುರಿತು ಮಾತನಾಡಿದ ಮಂಜುನಾಥ್ ಮುಧೋಳ1
- ಈದ್ ಮಿಲಾದ್ಗೆ ಶಿವಮೊಗ್ಗ ಸಜ್ಜು: ಹಸಿರು ಬಾವುಟಗಳಿಂದ ಕಂಗೊಳಿಸಿದ ನಗರ ಪ್ರವಾದಿ ಮೊಹಮ್ಮದ್ ಜನ್ಮದಿನಾಚರಣೆಗೆ ಶಿವಮೊಗ್ಗದಲ್ಲಿ ಭರ್ಜರಿ ಸಿದ್ಧತೆ1
- ವಿವಿಧ ಇಲಾಖೆಗಳಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿದ್ದು ಖಂಡಿಸಿ, ಎಂ ಎನ್ ನಾಯಕ್ ನೇತೃತ್ವದಲ್ಲಿ ಲೋಕಾಯುಕ್ತರಿಗೆ ಮನವಿ. ಹಾವೇರಿ ಜಿಲ್ಲೆಯಲ್ಲಿ ವಿವಿಧ ಇಲಾಖೆಗಳಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿದ್ದು ಖಂಡಿಸಿ ಮತ್ತು ವಿವಿಧ ಹಳ್ಳಿಗಳಲ್ಲಿ ಇರುವ ಗೋಮಾಳ ಜಾಗವನ್ನು ಖಾಸಗಿ ವ್ಯಕ್ತಿಗಳು ತಮ್ಮ ಹೆಸರಿಗೆ ಮಾಡಿಕೊಳ್ಳುವುದನ್ನು ಖಂಡಿಸಿ ಮತ್ತು ವೈದ್ಯ ಇಲಾಖೆ ಹಾಗೂ ಜಿಲ್ಲಾ ಆಸ್ಪತ್ರೆಯಲ್ಲಿ ನಡೆಯುತ್ತಿರುವ ಅವ್ಯವಹಾರ ವೈದ್ಯಕೀಯ ನಿರ್ಲಕ್ಷತೆ ವಿರುದ್ಧ, ಹಿರೇಕೆರೂರು ತಾಲೂಕ್ ಎಳವಾಳ ಗ್ರಾಮದ ಗೋಮಾಳ ಆಸ್ತಿಯನ್ನು ಒಬ್ಬರು ತಮ್ಮ ವೈಯಕ್ತಿಕ ಹೆಸರಿನಲ್ಲಿ ಮಾಡಿಕೊಂಡಿರುವ ವಿರುದ್ಧ ಮತ್ತು ಬ್ಯಾಡಗಿ ತಾಲೂಕ್ ಸುಭಾಷ್ ತುಪ್ಪದ್ ಇವರ ಮಗಳಾದ ವಂದನಾ ಅವರ ಚಿರಾಯು ಆಸ್ಪತ್ರೆಯಲ್ಲಿ ವೈದ್ಯಕೀಯ ನಿರ್ಲಕ್ಷತೆಯಿಂದ ಆಗಿರುವ ಸಾವನ್ನು ಖಂಡಿಸಿ ಮತ್ತು ರಟ್ಟಿಹಳ್ಳಿ ತಾಲೂಕ ಚಾಂದ್ ಪೀರ್ ಆರು ವರ್ಷದ ಮಗು ಜಿಲ್ಲಾ ಕೋಮಾದಲ್ಲಿ ಹೋಗಿರುವುದನ್ನು ಖಂಡಿಸಿ ಮಾನ್ಯ ಲೋಕಾಯುಕ್ತರಿಗೆ ಮನವಿ ಸಲ್ಲಿಸಿ ತನಿಖೆಯನ್ನು ನಡೆಸಲು ಆಗ್ರಹಿಸಲಾಯಿತು.1