logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಮಾಲೂರು ತಾಲ್ಲೂಕಿನ ಟೇಕಲ್ ಹೋಬಳಿಯ ಕೊಮ್ಮನಹಳ್ಳಿ ಗ್ರಾಮದಲ್ಲಿ ಮಾನ್ಯ ಶಾಸಕರ ನಿವಾಸದ ಬಳಿ ಶ್ರೀ ದೇವರಾಜ ಅರಸು ಹಿಂದುಳಿದ ವರ್ಗಗಳ ನಿಗಮದ ವತಿಯಿಂದ ಅರ್ಹ ಫಲಾನುಭವಿಗಳಿಗೆ ಉಚಿತ ಹೊಲಿಗೆ ಯಂತ್ರ ವಿತರಣೆ ಕಾರ್ಯಕ್ರಮದಲ್ಲಿ *ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷರಾದ ಶ್ರೀಮತಿ ರತ್ನಮ್ಮ ನಂಜೇಗೌಡ ರವರು ಹಾಗೂ ಮಾಲೂರು ತಾಲ್ಲೂಕಿನ ಜನಪ್ರಿಯ ಶಾಸಕರು, ಕೋಮುಲ್ ಅಧ್ಯಕ್ಷರಾದ ಶ್ರೀ ಕೆ ವೈ ನಂಜೇಗೌಡ* ರವರು ಭಾಗವಹಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಮಾತನಾಡಿ *ಹಿಂದುಳಿದ ವರ್ಗಗಳ ಅಭಿವೃದ್ಧಿ ನಮ್ಮ ಮೊದಲ ಆದ್ಯತೆಯಾಗಿದೆ.* *ಅರ್ಹ ಫಲಾನುಭವಿಗಳಿಗೆ ನೇರವಾಗಿ ಸೌಲಭ್ಯಗಳನ್ನು ತಲುಪಿಸುವ ಮೂಲಕ ಸ್ವಾಭಿಮಾನಿ ಬದುಕಿಗೆ ದಾರಿ ಮಾಡಿಕೊಡುತ್ತಿದ್ದೇವೆ. ಯಾರೂ ಮಧ್ಯವರ್ತಿಗಳ ಕೈಗೆ ಸಿಲುಕದೇ, ಸರ್ಕಾರದ ಯೋಜನೆಗಳು ಜನರಿಗೆ ನೇರವಾಗಿ ತಲುಪಿಸುವುದೇ ನಮ್ಮ ಉದ್ದೇಶ ಎಂದು ತಿಳಿಸಿದರು.* *ಸರ್ಕಾರದ ಯೋಜನೆಗಳು ನಿಜವಾದ ಫಲಾನುಭವಿಗಳ ಮನೆಮನೆಗೆ ತಲುಪಬೇಕು ಎಂಬ ಬದ್ಧತೆಯೊಂದಿಗೆ ಕೆಲಸ ಮಾಡುತ್ತಿದ್ದೇವೆ, ಹಾಗೂ ಸ್ವಾವಲಂಬಿ ಬದುಕಿನ ದಿಕ್ಕಿನಲ್ಲಿ ಇಂತಹ ಸಹಾಯಗಳು ಮಹಿಳೆಯರು ಮತ್ತು ಕುಟುಂಬಗಳ ಆರ್ಥಿಕ ಸ್ಥಿತಿಯನ್ನು ಬಲಪಡಿಸುತ್ತವೆ ಎಂದು ಹೇಳಿದರು.* ಈ ಸಂದರ್ಭದಲ್ಲಿ ಜನಪ್ರತಿನಿಧಿಗಳು, ಮುಖಂಡರು ಹಾಗೂ ಅಧಿಕಾರಿಗಳು ಮತ್ತು ಅರ್ಹ ಫಲಾನುಭವಿಗಳು ಉಪಸ್ಥಿತರಿದ್ದರು.

19 hrs ago
user_Rownak Ali khan
Rownak Ali khan
Local News Reporter ಕೋಲಾರ, ಕೋಲಾರ, ಕರ್ನಾಟಕ•
19 hrs ago
e312464a-305f-41fd-8dff-18c891f1d0ac

ಮಾಲೂರು ತಾಲ್ಲೂಕಿನ ಟೇಕಲ್ ಹೋಬಳಿಯ ಕೊಮ್ಮನಹಳ್ಳಿ ಗ್ರಾಮದಲ್ಲಿ ಮಾನ್ಯ ಶಾಸಕರ ನಿವಾಸದ ಬಳಿ ಶ್ರೀ ದೇವರಾಜ ಅರಸು ಹಿಂದುಳಿದ ವರ್ಗಗಳ ನಿಗಮದ ವತಿಯಿಂದ ಅರ್ಹ ಫಲಾನುಭವಿಗಳಿಗೆ ಉಚಿತ ಹೊಲಿಗೆ ಯಂತ್ರ ವಿತರಣೆ ಕಾರ್ಯಕ್ರಮದಲ್ಲಿ *ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷರಾದ ಶ್ರೀಮತಿ ರತ್ನಮ್ಮ ನಂಜೇಗೌಡ ರವರು ಹಾಗೂ ಮಾಲೂರು ತಾಲ್ಲೂಕಿನ ಜನಪ್ರಿಯ ಶಾಸಕರು, ಕೋಮುಲ್ ಅಧ್ಯಕ್ಷರಾದ ಶ್ರೀ ಕೆ ವೈ ನಂಜೇಗೌಡ* ರವರು ಭಾಗವಹಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಮಾತನಾಡಿ *ಹಿಂದುಳಿದ ವರ್ಗಗಳ ಅಭಿವೃದ್ಧಿ ನಮ್ಮ ಮೊದಲ ಆದ್ಯತೆಯಾಗಿದೆ.* *ಅರ್ಹ ಫಲಾನುಭವಿಗಳಿಗೆ ನೇರವಾಗಿ ಸೌಲಭ್ಯಗಳನ್ನು ತಲುಪಿಸುವ ಮೂಲಕ ಸ್ವಾಭಿಮಾನಿ ಬದುಕಿಗೆ ದಾರಿ ಮಾಡಿಕೊಡುತ್ತಿದ್ದೇವೆ. ಯಾರೂ ಮಧ್ಯವರ್ತಿಗಳ ಕೈಗೆ ಸಿಲುಕದೇ, ಸರ್ಕಾರದ ಯೋಜನೆಗಳು ಜನರಿಗೆ ನೇರವಾಗಿ ತಲುಪಿಸುವುದೇ ನಮ್ಮ ಉದ್ದೇಶ ಎಂದು ತಿಳಿಸಿದರು.* *ಸರ್ಕಾರದ ಯೋಜನೆಗಳು ನಿಜವಾದ ಫಲಾನುಭವಿಗಳ ಮನೆಮನೆಗೆ ತಲುಪಬೇಕು ಎಂಬ ಬದ್ಧತೆಯೊಂದಿಗೆ ಕೆಲಸ ಮಾಡುತ್ತಿದ್ದೇವೆ, ಹಾಗೂ ಸ್ವಾವಲಂಬಿ ಬದುಕಿನ ದಿಕ್ಕಿನಲ್ಲಿ ಇಂತಹ ಸಹಾಯಗಳು ಮಹಿಳೆಯರು ಮತ್ತು ಕುಟುಂಬಗಳ ಆರ್ಥಿಕ ಸ್ಥಿತಿಯನ್ನು ಬಲಪಡಿಸುತ್ತವೆ ಎಂದು ಹೇಳಿದರು.* ಈ ಸಂದರ್ಭದಲ್ಲಿ ಜನಪ್ರತಿನಿಧಿಗಳು, ಮುಖಂಡರು ಹಾಗೂ ಅಧಿಕಾರಿಗಳು ಮತ್ತು ಅರ್ಹ ಫಲಾನುಭವಿಗಳು ಉಪಸ್ಥಿತರಿದ್ದರು.

More news from ಕರ್ನಾಟಕ and nearby areas
  • Post by Rownak Ali khan
    1
    Post by Rownak Ali khan
    user_Rownak Ali khan
    Rownak Ali khan
    Local News Reporter ಕೋಲಾರ, ಕೋಲಾರ, ಕರ್ನಾಟಕ•
    1 hr ago
  • KOLAR KI.AWAAZ KOUSAR
    1
    KOLAR KI.AWAAZ KOUSAR
    user_KOLAR KI.AWAAZ KOUSAR NEWS
    KOLAR KI.AWAAZ KOUSAR NEWS
    Rock shop Kolar, Karnataka•
    6 hrs ago
  • ​ಕೋಲಾರ: ತಾಲೂಕಿನ ಹೋಳೂರು ಗ್ರಾಮದಲ್ಲಿ ಕುಡಿಯುವ ನೀರು ಹಿಡಿಯುವ ವಿಚಾರಕ್ಕೆ ಸಂಬಂಧಿಸಿದಂತೆ ದಲಿತ ಮಹಿಳೆಯರದ ಅಶ್ವಿನಿ ಮತ್ತು ಲಕ್ಷ್ಮೀದೇವಿ ಮೇಲೆ ಅಂಗಡಿ ಮಂಜಮ್ಮ ಎಂಬ ಸವರ್ಣೀಯ ಮಹಿಳೆ ಹಲ್ಲೆ ನಡೆಸಿರುವ ಘಟನೆ ಭಾನುವಾರ (ಏಪ್ರಿಲ್ 5, 2026) ಬೆಳಿಗ್ಗೆ 08 ಗಂಟ್ಟೆಗೆ ನಡೆದಿದೆ. ಜಾತಿ ಹೆಸರಿನಲ್ಲಿ ನಿಂದಿಸಿ, ಮಚ್ಚಿನಿಂದ ಹಲ್ಲೆಗೆ ಯತ್ನಿಸಿ, ಗಂಭೀರವಾಗಿ ಬಾಯಿಂದ ಕಚ್ಚಿ  ಗಾಯಗೊಳಿಸಿರುವ ಆರೋಪ ಕೇಳಿಬಂದಿದೆ. ​ಘಟನೆಯ ವಿವರ: ​ಹೋಳೂರು ಗ್ರಾಮದ ನಿವಾಸಿಗಳು ಅಶ್ವಿನಿ ಹಾಗೂ ಲಕ್ಷ್ಮೀದೇವಿ ಎಂಬುವರು ಭಾನುವಾರ ನೀರು ಹಿಡಿಯಲು ಟ್ಯಾಂಕ್ ಬಳಿ ಹೋದಾಗ, ಅದೇ ಗ್ರಾಮದ ಅಂಗಡಿ ಮಂಜಮ್ಮ ಎಂಬ ಮಹಿಳೆ ತಕರಾರು ತೆಗೆದಿದ್ದಾರೆ. ಕ್ಷುಲ್ಲಕ ಕಾರಣಕ್ಕೆ ಗಲಾಟೆ ಆರಂಭಿಸಿದ ಮಂಜಮ್ಮ, ಅಶ್ವಿನಿ ಹಾಗೂ ಲಕ್ಷ್ಮೀದೇವಿ ರವರನ್ನು ಜಾತಿ ಹೆಸರಿನಲ್ಲಿ ಕೆಟ್ಟದಾಗಿ ನಿಂದಿಸಿದ್ದಲ್ಲದೆ, ಬಾಯಿಂದ ಕಚ್ಚಿ ಗಾಯಮಾಡಿ ಮಚ್ಚು ಹಿಡಿದು ಜೀವ ಬೆದರಿಕೆ ಹಾಕಿದ್ದಾರೆ. ​ಸ್ಥಳೀಯರು ಮಧ್ಯಪ್ರವೇಶಿಸಿ ಮಚ್ಚನ್ನು ಕಸಿದುಕೊಂಡಾಗ, ಆಕ್ರೋಶಗೊಂಡ ಮಂಜಮ್ಮ ಅಶ್ವಿನಿ ರವರ ಕೈಯನ್ನು ಎರಡು ಬಾರಿ ಬಲವಾಗಿ ಕಚ್ಚಿ ಗಾಯಗೊಳಿಸಿದ್ದಾರೆ. ತಕ್ಷಣವೇ ಗಾಯಾಳುವನ್ನು ಆಂಬುಲೆನ್ಸ್ ಮೂಲಕ ಕೋಲಾರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು. ​ಮತ್ತೊಂದು ಸುತ್ತಿನ ಹಲ್ಲೆ: ​ಇದಾದ ಕೆಲವೇ ಸಮಯದಲ್ಲಿ,ಅಶ್ವಿನಿ ರವರ ತಂಗಿ ಆದ ಲಕ್ಷ್ಮಿ ದೇವಮ್ಮ ಎಂಬ  ಮಹಿಳೆ ನಡೆದುಕೊಂಡು ಹೋಗುತ್ತಿದ್ದಾಗ ರಸ್ತೆಗೆ ಮುಳ್ಳು ಹಾಕಿ ತಡೆದು ಮಂಜಮ್ಮ ಮತ್ತು ತಂಡದವರು ಮತ್ತೆ ಗಲಾಟೆ ಆರಂಭಿಸಿದ್ದಾರೆ. ಲಕ್ಷ್ಮಿ ದೇವಮ್ಮ ಅವರಿಗೆ ಈ ಹಿಂದೆ ಶಸ್ತ್ರಚಿಕಿತ್ಸೆಯಾಗಿದ್ದರೂ ಸಹ, ಕಿಂಚಿತ್ತೂ ದಯೆಯಿಲ್ಲದೆ ಅವರ ಹೊಟ್ಟೆಗೆ ಕಾಲಿನಿಂದ ಒದ್ದು ದೌರ್ಜನ್ಯ ಎಸಗಲಾಗಿದೆ ಎನ್ನಲಾಗಿದೆ. ಅವರ ಕೊರಳಲ್ಲಿದ್ದ ತಾಳಿ ಸರವನ್ನು ಕಿತ್ತು ಎಸೆದಿದ್ದು, ಹಲ್ಲೆಯ ತೀವ್ರತೆಗೆ ಲಕ್ಷ್ಮಿ ದೇವಮ್ಮ ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ. ​ಅಮಾನವೀಯ ನಡವಳಿಕೆ: ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ಯಲು ಬಂದ ಆಟೋ ಚಾಲಕನಿಗೂ ಮಂಜಮ್ಮನಮಗ ಅರ್ಜುನ್ ರೆಡ್ಡಿ ಎಂಬ ವೆಕ್ತಿ ಆಟೋ ಚಾಲಕನನ್ನು ರಸ್ತೆಯಲ್ಲಿ ತಡೆದು . "ನಿನಗೆ ಇವರು ಏನು ಸಂಬಂಧ?" ಎಂದು ಪ್ರಶ್ನಿಸಿ ಆತನ ಮೇಲೆಯೂ ಹಲ್ಲೆ ಮಾಡಲಾಗಿದೆ ಎಂದು ಸಂತ್ರಸ್ತರು ಆರೋಪಿಸಿದ್ದಾರೆ. ​ನ್ಯಾಯಕ್ಕಾಗಿ ಆಗ್ರಹ: ​ಸದ್ಯ ಇಬ್ಬರೂ ಮಹಿಳೆಯರು ಕೋಲಾರದ ಎಸ್.ಎನ್ .ಆರ್ (SNR) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಸಂಬಂಧ ಈಗಾಗಲೇ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಆರೋಪಿ ಅಂಗಡಿ ಮಂಜಮ್ಮ ಎಂಬುವವರನ್ನು ಕೂಡಲೇ ಬಂಧಿಸಬೇಕು ಮತ್ತು ದಲಿತ ಮಹಿಳೆಯರಿಗೆ ಸೂಕ್ತ ನ್ಯಾಯ ಹಾಗೂ ರಕ್ಷಣೆ ಒದಗಿಸಬೇಕು ಎಂದು  ದಲಿತ ಮುಖಂಡರು ಮತ್ತು ಸಂತ್ರಸ್ತ ಕುಟುಂಬದವರು ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆಯನ್ನು ಒತ್ತಾಯಿಸಿದ್ದಾರೆ. ​ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.
    1
    ​ಕೋಲಾರ: ತಾಲೂಕಿನ ಹೋಳೂರು ಗ್ರಾಮದಲ್ಲಿ ಕುಡಿಯುವ ನೀರು ಹಿಡಿಯುವ ವಿಚಾರಕ್ಕೆ ಸಂಬಂಧಿಸಿದಂತೆ ದಲಿತ ಮಹಿಳೆಯರದ ಅಶ್ವಿನಿ ಮತ್ತು ಲಕ್ಷ್ಮೀದೇವಿ ಮೇಲೆ ಅಂಗಡಿ ಮಂಜಮ್ಮ ಎಂಬ ಸವರ್ಣೀಯ ಮಹಿಳೆ ಹಲ್ಲೆ ನಡೆಸಿರುವ ಘಟನೆ ಭಾನುವಾರ (ಏಪ್ರಿಲ್ 5, 2026) ಬೆಳಿಗ್ಗೆ 08 ಗಂಟ್ಟೆಗೆ ನಡೆದಿದೆ. ಜಾತಿ ಹೆಸರಿನಲ್ಲಿ ನಿಂದಿಸಿ, ಮಚ್ಚಿನಿಂದ ಹಲ್ಲೆಗೆ ಯತ್ನಿಸಿ, ಗಂಭೀರವಾಗಿ ಬಾಯಿಂದ ಕಚ್ಚಿ  ಗಾಯಗೊಳಿಸಿರುವ ಆರೋಪ ಕೇಳಿಬಂದಿದೆ.
​ಘಟನೆಯ ವಿವರ:
​ಹೋಳೂರು ಗ್ರಾಮದ ನಿವಾಸಿಗಳು ಅಶ್ವಿನಿ ಹಾಗೂ ಲಕ್ಷ್ಮೀದೇವಿ ಎಂಬುವರು ಭಾನುವಾರ ನೀರು ಹಿಡಿಯಲು ಟ್ಯಾಂಕ್ ಬಳಿ ಹೋದಾಗ, ಅದೇ ಗ್ರಾಮದ ಅಂಗಡಿ ಮಂಜಮ್ಮ ಎಂಬ ಮಹಿಳೆ ತಕರಾರು ತೆಗೆದಿದ್ದಾರೆ. ಕ್ಷುಲ್ಲಕ ಕಾರಣಕ್ಕೆ ಗಲಾಟೆ ಆರಂಭಿಸಿದ ಮಂಜಮ್ಮ, ಅಶ್ವಿನಿ ಹಾಗೂ ಲಕ್ಷ್ಮೀದೇವಿ ರವರನ್ನು ಜಾತಿ ಹೆಸರಿನಲ್ಲಿ ಕೆಟ್ಟದಾಗಿ ನಿಂದಿಸಿದ್ದಲ್ಲದೆ, ಬಾಯಿಂದ ಕಚ್ಚಿ ಗಾಯಮಾಡಿ ಮಚ್ಚು ಹಿಡಿದು ಜೀವ ಬೆದರಿಕೆ ಹಾಕಿದ್ದಾರೆ.
​ಸ್ಥಳೀಯರು ಮಧ್ಯಪ್ರವೇಶಿಸಿ ಮಚ್ಚನ್ನು ಕಸಿದುಕೊಂಡಾಗ, ಆಕ್ರೋಶಗೊಂಡ ಮಂಜಮ್ಮ ಅಶ್ವಿನಿ ರವರ ಕೈಯನ್ನು ಎರಡು ಬಾರಿ ಬಲವಾಗಿ ಕಚ್ಚಿ ಗಾಯಗೊಳಿಸಿದ್ದಾರೆ. ತಕ್ಷಣವೇ ಗಾಯಾಳುವನ್ನು ಆಂಬುಲೆನ್ಸ್ ಮೂಲಕ ಕೋಲಾರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು.
​ಮತ್ತೊಂದು ಸುತ್ತಿನ ಹಲ್ಲೆ:
​ಇದಾದ ಕೆಲವೇ ಸಮಯದಲ್ಲಿ,ಅಶ್ವಿನಿ ರವರ ತಂಗಿ ಆದ ಲಕ್ಷ್ಮಿ ದೇವಮ್ಮ ಎಂಬ  ಮಹಿಳೆ ನಡೆದುಕೊಂಡು ಹೋಗುತ್ತಿದ್ದಾಗ ರಸ್ತೆಗೆ ಮುಳ್ಳು ಹಾಕಿ ತಡೆದು ಮಂಜಮ್ಮ ಮತ್ತು ತಂಡದವರು ಮತ್ತೆ ಗಲಾಟೆ ಆರಂಭಿಸಿದ್ದಾರೆ. ಲಕ್ಷ್ಮಿ ದೇವಮ್ಮ ಅವರಿಗೆ ಈ ಹಿಂದೆ ಶಸ್ತ್ರಚಿಕಿತ್ಸೆಯಾಗಿದ್ದರೂ ಸಹ, ಕಿಂಚಿತ್ತೂ ದಯೆಯಿಲ್ಲದೆ ಅವರ ಹೊಟ್ಟೆಗೆ ಕಾಲಿನಿಂದ ಒದ್ದು ದೌರ್ಜನ್ಯ ಎಸಗಲಾಗಿದೆ ಎನ್ನಲಾಗಿದೆ. ಅವರ ಕೊರಳಲ್ಲಿದ್ದ ತಾಳಿ ಸರವನ್ನು ಕಿತ್ತು ಎಸೆದಿದ್ದು, ಹಲ್ಲೆಯ ತೀವ್ರತೆಗೆ ಲಕ್ಷ್ಮಿ ದೇವಮ್ಮ ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ.
​ಅಮಾನವೀಯ ನಡವಳಿಕೆ:
ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ಯಲು ಬಂದ ಆಟೋ ಚಾಲಕನಿಗೂ ಮಂಜಮ್ಮನಮಗ ಅರ್ಜುನ್ ರೆಡ್ಡಿ ಎಂಬ ವೆಕ್ತಿ ಆಟೋ ಚಾಲಕನನ್ನು ರಸ್ತೆಯಲ್ಲಿ ತಡೆದು . "ನಿನಗೆ ಇವರು ಏನು ಸಂಬಂಧ?" ಎಂದು ಪ್ರಶ್ನಿಸಿ ಆತನ ಮೇಲೆಯೂ ಹಲ್ಲೆ ಮಾಡಲಾಗಿದೆ ಎಂದು ಸಂತ್ರಸ್ತರು ಆರೋಪಿಸಿದ್ದಾರೆ.
​ನ್ಯಾಯಕ್ಕಾಗಿ ಆಗ್ರಹ:
​ಸದ್ಯ ಇಬ್ಬರೂ ಮಹಿಳೆಯರು ಕೋಲಾರದ ಎಸ್.ಎನ್ .ಆರ್ (SNR) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಸಂಬಂಧ ಈಗಾಗಲೇ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಆರೋಪಿ ಅಂಗಡಿ ಮಂಜಮ್ಮ ಎಂಬುವವರನ್ನು ಕೂಡಲೇ ಬಂಧಿಸಬೇಕು ಮತ್ತು ದಲಿತ ಮಹಿಳೆಯರಿಗೆ ಸೂಕ್ತ ನ್ಯಾಯ ಹಾಗೂ ರಕ್ಷಣೆ ಒದಗಿಸಬೇಕು ಎಂದು  ದಲಿತ ಮುಖಂಡರು ಮತ್ತು ಸಂತ್ರಸ್ತ ಕುಟುಂಬದವರು ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆಯನ್ನು ಒತ್ತಾಯಿಸಿದ್ದಾರೆ.
​ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.
    user_SSK ಜನಪರ ಸುದ್ದಿ 91
    SSK ಜನಪರ ಸುದ್ದಿ 91
    Singer ಕೋಲಾರ, ಕೋಲಾರ, ಕರ್ನಾಟಕ•
    15 hrs ago
  • ಸೋಮಯಾಜಲಹಳ್ಳಿ ಪಂಚಾಯಿತಿ ವ್ಯಾಪ್ತಿಯ ಸೋಮಯಾಜಲಹಳ್ಳಿ ಗ್ರಾಮದ ಕೆರೆಯಲ್ಲಿ ಹಾಡಹಗಲೇ ಮಣ್ಣು ತೆಗೆಯುವ ಮೂಲಕ ಅಕ್ರಮವಾಗಿ ಸಾಗಾಟ ನಡೆಸುತ್ತಿರುವುದು ಸಾರ್ವಜನಿಕರಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ…
    1
    ಸೋಮಯಾಜಲಹಳ್ಳಿ ಪಂಚಾಯಿತಿ ವ್ಯಾಪ್ತಿಯ ಸೋಮಯಾಜಲಹಳ್ಳಿ ಗ್ರಾಮದ ಕೆರೆಯಲ್ಲಿ ಹಾಡಹಗಲೇ ಮಣ್ಣು ತೆಗೆಯುವ ಮೂಲಕ ಅಕ್ರಮವಾಗಿ ಸಾಗಾಟ ನಡೆಸುತ್ತಿರುವುದು ಸಾರ್ವಜನಿಕರಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ…
    user_Arunkumar H M
    Arunkumar H M
    ಶ್ರೀನಿವಾಸಪುರ, ಕೋಲಾರ, ಕರ್ನಾಟಕ•
    4 hrs ago
  • Post by Venu Gopal
    1
    Post by Venu Gopal
    user_Venu Gopal
    Venu Gopal
    Local News Reporter ಶಿಡ್ಲಘಟ್ಟ, ಚಿಕ್ಕಬಳ್ಳಾಪುರ, ಕರ್ನಾಟಕ•
    2 hrs ago
  • ದೇವನಹಳ್ಳಿ ಜಗಜ್ಯೋತಿ ಬಸವೇಶ್ವರ ಪ್ರತಿಮೆ ಅನಾವರಣ ಮಾಡಿದ ಸಚಿವರು ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಬಳಿಯ ಜಿಲ್ಲಾಡಳಿತ ಭವನದ ಮುಂಭಾಗದಲ್ಲಿ ನಿರ್ಮಿಸಿರುವ ಪ್ರತಿಮೆ ಅಖಿಲ ಭಾರತ ವೀರಶೈವ ಮಹಾಸಭಾ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತದಿಂದ ಆಯೋಜಿಸಿರುವ ಕಾರ್ಯಕ್ರಮ ಅರಣ್ಯ ಸಚಿವ ಈಶ್ವರಖಂಡ್ರೇ ಸಚಿವ ಕೆ.ಎಚ್ ಮುನಿಯಪ್ಪ ಕಾರ್ಯಕ್ರಮದಲ್ಲಿ ಭಾಗಿ ಸುತ್ತೂರು ಮಠದ ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ ಸಿದ್ದಗಂಗಾ ಮಠದ ಸಿದ್ದಲಿಂಗ ಸ್ವಾಮೀಜಿ ಪಾಲನಹಳ್ಳಿ ಮಠದ ಸ್ವಾಮೀಜಿಗಳಿಂದ ಪ್ರತಿಮೆ ಅನಾವರಣ ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲಿ ಲಿಂಗಾಯುತ ಸಮುದಾಯದ ಮುಖಂಡರು ಭಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಡಿ.ಸಿ ಕಚೇರಿ
    4
    ದೇವನಹಳ್ಳಿ 
ಜಗಜ್ಯೋತಿ ಬಸವೇಶ್ವರ ಪ್ರತಿಮೆ ಅನಾವರಣ ಮಾಡಿದ ಸಚಿವರು
ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಬಳಿಯ ಜಿಲ್ಲಾಡಳಿತ ಭವನದ ಮುಂಭಾಗದಲ್ಲಿ ನಿರ್ಮಿಸಿರುವ ಪ್ರತಿಮೆ
ಅಖಿಲ ಭಾರತ ವೀರಶೈವ ಮಹಾಸಭಾ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತದಿಂದ ಆಯೋಜಿಸಿರುವ ಕಾರ್ಯಕ್ರಮ
ಅರಣ್ಯ ಸಚಿವ ಈಶ್ವರಖಂಡ್ರೇ ಸಚಿವ ಕೆ.ಎಚ್ ಮುನಿಯಪ್ಪ ಕಾರ್ಯಕ್ರಮದಲ್ಲಿ ಭಾಗಿ
ಸುತ್ತೂರು ಮಠದ ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ ಸಿದ್ದಗಂಗಾ ಮಠದ ಸಿದ್ದಲಿಂಗ ಸ್ವಾಮೀಜಿ ಪಾಲನಹಳ್ಳಿ ಮಠದ ಸ್ವಾಮೀಜಿಗಳಿಂದ ಪ್ರತಿಮೆ ಅನಾವರಣ
ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲಿ ಲಿಂಗಾಯುತ ಸಮುದಾಯದ ಮುಖಂಡರು ಭಾಗಿ
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಡಿ.ಸಿ ಕಚೇರಿ
    user_Bengaluru Rural News
    Bengaluru Rural News
    ದೇವನಹಳ್ಳಿ, ಬೆಂಗಳೂರು ಗ್ರಾಮಾಂತರ, ಕರ್ನಾಟಕ•
    18 hrs ago
  • hhhhhhhhhhhhhhhhhhhhhhhh
    1
    hhhhhhhhhhhhhhhhhhhhhhhh
    user_Ahmed Rasool
    Ahmed Rasool
    ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    13 min ago
  • Post by Rownak Ali khan
    1
    Post by Rownak Ali khan
    user_Rownak Ali khan
    Rownak Ali khan
    Local News Reporter ಕೋಲಾರ, ಕೋಲಾರ, ಕರ್ನಾಟಕ•
    2 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.