logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಚಿತ್ರದುರ್ಗ ಜಿಲ್ಲೆಯ ದೊಡ್ಡ ಸಿದ್ದನಹಳ್ಳಿ ಗ್ರಾಮದಲ್ಲಿ ವರ್ಣನ ಆಗಮನವಾಗಿದೆ ಸುಡುಬಿಲಿನ ತಾಪದಲ್ಲಿದ್ದ ಜನರಿಗೆ ಮಳೆಯ ಸಿಂಚನವಾಗಿದೆ..

2 hrs ago
user_Suresh Belagere
Suresh Belagere
Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
2 hrs ago

ಚಿತ್ರದುರ್ಗ ಜಿಲ್ಲೆಯ ದೊಡ್ಡ ಸಿದ್ದನಹಳ್ಳಿ ಗ್ರಾಮದಲ್ಲಿ ವರ್ಣನ ಆಗಮನವಾಗಿದೆ ಸುಡುಬಿಲಿನ ತಾಪದಲ್ಲಿದ್ದ ಜನರಿಗೆ ಮಳೆಯ ಸಿಂಚನವಾಗಿದೆ..

More news from ಕರ್ನಾಟಕ and nearby areas
  • Post by Suresh Belagere
    1
    Post by Suresh Belagere
    user_Suresh Belagere
    Suresh Belagere
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    2 hrs ago
  • ಜಿಲ್ಲೆಯ ಮುಂಡರಗಿ ತಾಲೂಕಿನ ನಾಗರಹಳ್ಳಿ ಗ್ರಾಮದಲ್ಲಿ ಇಂದು ಹಬ್ಬದ ವಾತಾವರಣ ಮನೆಮಾಡಿದೆ. ಬರೋಬ್ಬರಿ 9 ವರ್ಷಗಳ ಸುದೀರ್ಘ ಕಾಯುವಿಕೆಯ ನಂತರ, ಗ್ರಾಮದ ಆರಾಧ್ಯ ದೈವ ಗ್ರಾಮ ದೇವತೆಯ ಜಾತ್ರಾ ಮಹೋತ್ಸವ ಅತ್ಯಂತ ವೈಭವದಿಂದ ಜರುಗುತ್ತಿದೆ. ಭಕ್ತಿಯ ಪರಾಕಾಷ್ಠೆ, ಜಾನಪದ ಕಲೆಗಳ ರಂಗು ಮತ್ತು ಸಡಗರದ ನಡುವೆ ದೇವಿಯ ಭವ್ಯ ಮೆರವಣಿಗೆಗೆ ಇಡೀ ಗ್ರಾಮ ಸಾಕ್ಷಿಯಾಗಿದೆ. ಗ್ರಾಮದ ಎಲ್ಲಾ ಜನಾಂಗದವರು ಸೇರಿ ಅತ್ಯಂತ ಸಂಭ್ರಮದಿಂದ ಆಚರಣೆ ಮಾಡಿದರು
    1
    ಜಿಲ್ಲೆಯ ಮುಂಡರಗಿ ತಾಲೂಕಿನ ನಾಗರಹಳ್ಳಿ ಗ್ರಾಮದಲ್ಲಿ ಇಂದು ಹಬ್ಬದ ವಾತಾವರಣ ಮನೆಮಾಡಿದೆ. ಬರೋಬ್ಬರಿ 9 ವರ್ಷಗಳ ಸುದೀರ್ಘ ಕಾಯುವಿಕೆಯ ನಂತರ, ಗ್ರಾಮದ ಆರಾಧ್ಯ ದೈವ ಗ್ರಾಮ ದೇವತೆಯ ಜಾತ್ರಾ ಮಹೋತ್ಸವ ಅತ್ಯಂತ ವೈಭವದಿಂದ ಜರುಗುತ್ತಿದೆ. ಭಕ್ತಿಯ ಪರಾಕಾಷ್ಠೆ, ಜಾನಪದ ಕಲೆಗಳ ರಂಗು ಮತ್ತು ಸಡಗರದ ನಡುವೆ ದೇವಿಯ ಭವ್ಯ ಮೆರವಣಿಗೆಗೆ ಇಡೀ ಗ್ರಾಮ ಸಾಕ್ಷಿಯಾಗಿದೆ. ಗ್ರಾಮದ ಎಲ್ಲಾ ಜನಾಂಗದವರು ಸೇರಿ ಅತ್ಯಂತ ಸಂಭ್ರಮದಿಂದ ಆಚರಣೆ ಮಾಡಿದರು
    user_Udachappa tigari
    Udachappa tigari
    Photographer ಮುಂಡರಗಿ, ಗದಗ, ಕರ್ನಾಟಕ•
    2 hrs ago
  • Post by Onlinetv24x7
    1
    Post by Onlinetv24x7
    user_Onlinetv24x7
    Onlinetv24x7
    ಹಾಸನ, ಹಾಸನ, ಕರ್ನಾಟಕ•
    9 hrs ago
  • Post by Mayur TV Hangal YouTube c
    1
    Post by Mayur TV   Hangal    YouTube c
    user_Mayur TV   Hangal    YouTube c
    Mayur TV Hangal YouTube c
    ಮನಶ್ಶಾಸ್ತ್ರಜ್ಞ ಹಾನಗಲ್, ಹಾವೇರಿ, ಕರ್ನಾಟಕ•
    1 day ago
  • ಅರಕಲಗೂಡು: ಮಹಾಪುರುಷರು ಯಾವುದೇ ಒಂದು ಸಮುದಾಯಕ್ಕೆ ಸೀಮಿತರಲ್ಲ, ಸಮಾಜದ ಅಭ್ಯದಯಕ್ಕಾಗಿಕ್ಕೆ ಶ್ರಮಿಸಿದ ಇವರ ಜಯಂತಿಯನ್ನು ಎಲ್ಲ ಸಮುದಾಯವರೂ ಒಟ್ಟಾಗಿ ಆಚರಿಸಿದಾಗ ಮಾತ್ರ ಮುಂದಿನ ಪೀಳಿಗೆಗೆ ದಾರಿದೀಪವಾಗುತ್ತದೆ ಎಂದು ಶಾಸಕ ಎ. ಮಂಜು ತಿಳಿಸಿದರು. ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಬಸವೇಶ್ವರ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಬಸವಣ್ಣ, ಬುದ್ದ, ಕುವೆಂಪು, ಅಂಬೇಡ್ಕರ್ ಅವರಂತಹ ಸಮಾಜ ಸುಧಾರಕರನ್ನು ಯಾವುದೇ ಸಮುದಾಯ, ಜಾತಿಗಳಿಗೆ ಸೀಮಿತ ಗೊಳಿಸಬಾರದು, 12 ನೇ ಶತಮಾನದಲ್ಲೆ ಜಾತ್ಯಾತೀತ ಸಮಾಜದ ಕನಸು ಕಂಡ ಬಸವಣ್ಣನವರು ಕ್ರಾಂತಿಯನ್ನೆ ಮಾಡಿದ್ದರು. ವಿದ್ಯಾಂತರಾದಂತೆ ಜಾತೀಯತೆಯೂ ಹೆಚ್ಚುತ್ತಿರುವುದು ವಿಷಾದಕರ ಸಂಗತಿ, ಬಸವಣ್ಣನವರ ಆದರ್ಶಗಳನ್ನು ಮೈಗೂಡಿಸಿಕೊಂಡು ಉತ್ತಮ ಸಮಾಜ ನಿರ್ಮಿಸಲು ಮುಂದಾಗಬೇಕಿದೆ ಎಂದರು.
    1
    ಅರಕಲಗೂಡು: ಮಹಾಪುರುಷರು ಯಾವುದೇ ಒಂದು ಸಮುದಾಯಕ್ಕೆ ಸೀಮಿತರಲ್ಲ, ಸಮಾಜದ ಅಭ್ಯದಯಕ್ಕಾಗಿಕ್ಕೆ ಶ್ರಮಿಸಿದ ಇವರ ಜಯಂತಿಯನ್ನು ಎಲ್ಲ ಸಮುದಾಯವರೂ ಒಟ್ಟಾಗಿ ಆಚರಿಸಿದಾಗ ಮಾತ್ರ  ಮುಂದಿನ ಪೀಳಿಗೆಗೆ ದಾರಿದೀಪವಾಗುತ್ತದೆ ಎಂದು ಶಾಸಕ  ಎ. ಮಂಜು ತಿಳಿಸಿದರು. 
ತಾಲ್ಲೂಕು ಕಚೇರಿ ಸಭಾಂಗಣದಲ್ಲಿ  ಸೋಮವಾರ ನಡೆದ ಬಸವೇಶ್ವರ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಬಸವಣ್ಣ, ಬುದ್ದ,  ಕುವೆಂಪು, ಅಂಬೇಡ್ಕರ್ ಅವರಂತಹ ಸಮಾಜ ಸುಧಾರಕರನ್ನು ಯಾವುದೇ ಸಮುದಾಯ, ಜಾತಿಗಳಿಗೆ  ಸೀಮಿತ ಗೊಳಿಸಬಾರದು, 12 ನೇ ಶತಮಾನದಲ್ಲೆ ಜಾತ್ಯಾತೀತ ಸಮಾಜದ ಕನಸು ಕಂಡ ಬಸವಣ್ಣನವರು ಕ್ರಾಂತಿಯನ್ನೆ  ಮಾಡಿದ್ದರು. ವಿದ್ಯಾಂತರಾದಂತೆ ಜಾತೀಯತೆಯೂ ಹೆಚ್ಚುತ್ತಿರುವುದು ವಿಷಾದಕರ ಸಂಗತಿ, ಬಸವಣ್ಣನವರ ಆದರ್ಶಗಳನ್ನು ಮೈಗೂಡಿಸಿಕೊಂಡು  ಉತ್ತಮ ಸಮಾಜ ನಿರ್ಮಿಸಲು ಮುಂದಾಗಬೇಕಿದೆ ಎಂದರು.
    user_News5Kannada
    News5Kannada
    Local News Reporter Arkalgud, Hassan•
    5 hrs ago
  • कोई रोया तो कोई चीखा-चिल्लाया... जब बीच हवा में बेकाबू हो गई फ्लाइट, 4 घंटे तक डर के साये में रहे यात्रीहैदराबाद से हुबली जा रही एक विमान में हालात तब बिगड़ गए, जब तकनीकी खराबी के कारण विमान बेकाबू हो गया. करीब 4 घंटे तक यात्री फंसे रहे आप विमान से कहीं जा रहे हों और उसमें तकनीकी खराबी आ जाए और विमान बेकाबू हो जाए तो क्या होगा? जाहिर है कि आप घबरा जाएंगे. विमान में दहशत का माहौल हो जाएगा. ऐसा ही कुछ हुबली जाने वाली फ्लाइट में हुआ. विमान जब हवा में था, तभी उसमें तकनीकी खराबी आई जिसके बाद उसे बेंगलुरु डायवर्ट किया गया है. बीच हवा में मचे इस डर के माहौल में यात्री चीखने-चिल्लाने लगे. हुआ ये Fly91 की एक फ्लाइट बीच हवा में तकनीकी खराबी के कारण बेकाबू हो गई. इससे यात्री करीब 4 घंटे तक बीच हवा में दहशत में रहे. गनीमत रही कि कोई हादसा नहीं हुआ और सब यात्री सुरक्षित रहे. जानकारी के मुताबिक, Fly91 एयरलाइंस की फ्लाइट IC3401 रविवार दोपहर करीब 3 बजे हैदराबाद के राजीव गांधी इंटरनेशनल एयरपोर्ट से रवाना हुई थी. उसे शाम 4:30 बजे हुबली में लैंड करना था. हालांकि, जब विमान हुबली के करीब पहुंचा तो उसमें तकनीकी खराबी आ गई. इसके चलते पायलटों को लैंडिंग का फैसला बदलना पड़ा. फ्लाइट करीब 4 घंटे तक हवा में ही रही और मुंडगोड, दावणगेरे और शिवमोग्गा जैसे इलाकों के ऊपर चक्कर लगाती रही. इस दौरान हालात को संभालने और सुरक्षित लैंडिंग सुनिश्चित करने की कोशिशें जारी थीं. तनाव भरे पलों और बार-बार की गई कोशिशों के बाद, आखिरकार विमान को बेंगलुरु के केम्पेगौड़ा इंटरनेशनल एयरपोर्ट की ओर डायवर्ट कर दिया गया और शाम करीब 7:30 बजे वहां सुरक्षित रूप से लैंड कराया गया.
    1
    कोई रोया तो कोई चीखा-चिल्लाया... जब बीच हवा में बेकाबू हो गई फ्लाइट, 4 घंटे तक डर के साये में रहे यात्रीहैदराबाद से हुबली जा रही एक विमान में हालात तब बिगड़ गए, जब तकनीकी खराबी के कारण विमान बेकाबू हो गया. करीब 4 घंटे तक यात्री फंसे रहे
आप विमान से कहीं जा रहे हों और उसमें तकनीकी खराबी आ जाए और विमान बेकाबू हो जाए तो क्या होगा? जाहिर है कि आप घबरा जाएंगे. विमान में दहशत का माहौल हो जाएगा. ऐसा ही कुछ हुबली जाने वाली फ्लाइट में हुआ. विमान जब हवा में था, तभी उसमें तकनीकी खराबी आई जिसके बाद उसे बेंगलुरु डायवर्ट किया गया है. बीच हवा में मचे इस डर के माहौल में यात्री चीखने-चिल्लाने लगे.
हुआ ये Fly91 की एक फ्लाइट बीच हवा में तकनीकी खराबी के कारण बेकाबू हो गई. इससे यात्री करीब 4 घंटे तक बीच हवा में दहशत में रहे. गनीमत रही कि कोई हादसा नहीं हुआ और सब यात्री सुरक्षित रहे.
जानकारी के मुताबिक, Fly91 एयरलाइंस की फ्लाइट IC3401 रविवार दोपहर करीब 3 बजे हैदराबाद के राजीव गांधी इंटरनेशनल एयरपोर्ट से रवाना हुई थी. उसे शाम 4:30 बजे हुबली में लैंड करना था. हालांकि, जब विमान हुबली के करीब पहुंचा तो उसमें तकनीकी खराबी आ गई. इसके चलते पायलटों को लैंडिंग का फैसला बदलना पड़ा.
फ्लाइट करीब 4 घंटे तक हवा में ही रही और मुंडगोड, दावणगेरे और शिवमोग्गा जैसे इलाकों के ऊपर चक्कर लगाती रही. इस दौरान हालात को संभालने और सुरक्षित लैंडिंग सुनिश्चित करने की कोशिशें जारी थीं. तनाव भरे पलों और बार-बार की गई कोशिशों के बाद, आखिरकार विमान को बेंगलुरु के केम्पेगौड़ा इंटरनेशनल एयरपोर्ट की ओर डायवर्ट कर दिया गया और शाम करीब 7:30 बजे वहां सुरक्षित रूप से लैंड कराया गया.
    user_Aditya singh
    Aditya singh
    Devanahalli, Bengaluru Rural•
    4 hrs ago
  • Post by Suresh Belagere
    1
    Post by Suresh Belagere
    user_Suresh Belagere
    Suresh Belagere
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    6 hrs ago
  • ಕಾಟಪ್ಪನಹಟ್ಟಿ ಗೊಲ್ಲರಹಟ್ಟಿ ಗ್ರಾಮಸ್ತರ ಮನವಿಗೆ ಶಾಸಕ ಟಿ ರಘೂಮೂರ್ತಿ ಸ್ಪಂದಿಸಿದ್ದು ಕಲ್ಲು ಕ್ವಾರಿ ಮುಚ್ಚುವ ಕಾರ್ಯಕ್ಕೆ ಮುಂದಾಗಿದ್ದಾರೆ.‌ ಕಾಟಪ್ಪನಹಟ್ಟಿ ಗೊಲ್ಲರಹಟ್ಟಿ ಗ್ರಾಮಸ್ಥರ ದೀರ್ಘಕಾಲದ ಮನವಿಗೆ ಸ್ಪಂದಿಸಿದ ಚಳ್ಳಕೆರೆ ಶಾಸಕ ಟಿ. ರಘುಮೂರ್ತಿ ಹಾಗೂ ನಗರಸಭೆ ಆಯುಕ್ತೆ ನಾಗವೇಣಿ, ಇಂಜಿನಿಯರ್ ಲೋಕೇಶ್ ಮತ್ತು ಮಾಜಿ ಸದಸ್ಯ ವೈ. ಪ್ರಕಾಶ್ ಅವರ ನೇತೃತ್ವದಲ್ಲಿ ಗ್ರಾಮದ ಹಳೆಯ ಕಲ್ಲು ಕ್ವಾರಿ ಹೊಂಡವನ್ನು ಮುಚ್ಚುವ ಕಾರ್ಯ ಆರಂಭವಾಗಿದೆ.
    1
    ಕಾಟಪ್ಪನಹಟ್ಟಿ ಗೊಲ್ಲರಹಟ್ಟಿ ಗ್ರಾಮಸ್ತರ ಮನವಿಗೆ ಶಾಸಕ ಟಿ ರಘೂಮೂರ್ತಿ ಸ್ಪಂದಿಸಿದ್ದು ಕಲ್ಲು ಕ್ವಾರಿ ಮುಚ್ಚುವ ಕಾರ್ಯಕ್ಕೆ ಮುಂದಾಗಿದ್ದಾರೆ.‌ ಕಾಟಪ್ಪನಹಟ್ಟಿ
ಗೊಲ್ಲರಹಟ್ಟಿ ಗ್ರಾಮಸ್ಥರ ದೀರ್ಘಕಾಲದ ಮನವಿಗೆ ಸ್ಪಂದಿಸಿದ ಚಳ್ಳಕೆರೆ ಶಾಸಕ ಟಿ. ರಘುಮೂರ್ತಿ ಹಾಗೂ ನಗರಸಭೆ ಆಯುಕ್ತೆ ನಾಗವೇಣಿ, ಇಂಜಿನಿಯರ್ ಲೋಕೇಶ್ ಮತ್ತು ಮಾಜಿ ಸದಸ್ಯ ವೈ. ಪ್ರಕಾಶ್ ಅವರ ನೇತೃತ್ವದಲ್ಲಿ ಗ್ರಾಮದ ಹಳೆಯ ಕಲ್ಲು ಕ್ವಾರಿ ಹೊಂಡವನ್ನು ಮುಚ್ಚುವ ಕಾರ್ಯ ಆರಂಭವಾಗಿದೆ.
    user_Vinay P palekar
    Vinay P palekar
    ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    7 hrs ago
  • ಅರಕಲಗೂಡು : ರಾಮನಾಥಪುರದಿಂದ ಸಾಲಿಗ್ರಾಮ ಕ್ಕೆ ತೆರಳುವ ಮಾರ್ಗ ಮಧ್ಯೆ ಎರಡು ಕಾರುಗಳು ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪೋಟೋಗ್ರಾಫರ್ ಸ್ಥಳದಲ್ಲೇ ಮೃತ. ಅರಕಲಗೂಡು ತಾಲ್ಲೂಕಿನ ಕಟ್ಟೇಪುರ‌ ಗ್ರಾಮದ ನವೀನ (30) ಪೋಟೋಗ್ರಾಫರ್ ಮೃತ ವ್ಯಕ್ತಿ ಕುಟುಂಬಸ್ಥರ ಆಕ್ರಂದನ ಮುಗಿಲಮಟ್ಟಿದೆ. ಅರಕಲಗೂಡು ತಾಲ್ಲೂಕು ಛಾಯಾಗ್ರಾಹಕರ ಸಂಘ ಸಂತಾಪ ಸೂಚಿಸಿದೆ #caraccidents #photographer #Salegrama #Kattepura #Arkalgud
    1
    ಅರಕಲಗೂಡು : ರಾಮನಾಥಪುರದಿಂದ  ಸಾಲಿಗ್ರಾಮ ಕ್ಕೆ ತೆರಳುವ ಮಾರ್ಗ ಮಧ್ಯೆ ಎರಡು ಕಾರುಗಳು ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ  ಪೋಟೋಗ್ರಾಫರ್ ಸ್ಥಳದಲ್ಲೇ ಮೃತ.
ಅರಕಲಗೂಡು ತಾಲ್ಲೂಕಿನ ಕಟ್ಟೇಪುರ‌ ಗ್ರಾಮದ ನವೀನ (30) ಪೋಟೋಗ್ರಾಫರ್ ಮೃತ ವ್ಯಕ್ತಿ
ಕುಟುಂಬಸ್ಥರ ಆಕ್ರಂದನ ಮುಗಿಲಮಟ್ಟಿದೆ.
ಅರಕಲಗೂಡು ತಾಲ್ಲೂಕು ಛಾಯಾಗ್ರಾಹಕರ ಸಂಘ ಸಂತಾಪ ಸೂಚಿಸಿದೆ
#caraccidents #photographer #Salegrama #Kattepura #Arkalgud
    user_News5Kannada
    News5Kannada
    Local News Reporter Arkalgud, Hassan•
    6 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.