logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

BSSK ಬಚಾವ್ ಹೋರಾಟದಲ್ಲಿ ಮಾಜಿ ಕೇಂದ್ರ ಸಚಿವ ಭಗವಂತ ಖುಬಾ ಭಾಷಣ ಖಂಡ್ರೆ ವಿರುದ್ಧ ತೀವ್ರ ವಾಗ್ದಾಳಿ

1 hr ago
user_Jk ಕನ್ನಡ news
Jk ಕನ್ನಡ news
Media company ಹೋಮ್ನಾಬಾದ್, ಬೀದರ್, ಕರ್ನಾಟಕ•
1 hr ago

BSSK ಬಚಾವ್ ಹೋರಾಟದಲ್ಲಿ ಮಾಜಿ ಕೇಂದ್ರ ಸಚಿವ ಭಗವಂತ ಖುಬಾ ಭಾಷಣ ಖಂಡ್ರೆ ವಿರುದ್ಧ ತೀವ್ರ ವಾಗ್ದಾಳಿ

More news from ಕರ್ನಾಟಕ and nearby areas
  • BSSK ಬಚಾವ್ ಹೋರಾಟದಲ್ಲಿ ಮಾಜಿ ಕೇಂದ್ರ ಸಚಿವ ಭಗವಂತ ಖುಬಾ ಭಾಷಣ ಖಂಡ್ರೆ ವಿರುದ್ಧ ತೀವ್ರ ವಾಗ್ದಾಳಿ
    1
    BSSK ಬಚಾವ್ ಹೋರಾಟದಲ್ಲಿ ಮಾಜಿ ಕೇಂದ್ರ ಸಚಿವ ಭಗವಂತ ಖುಬಾ ಭಾಷಣ ಖಂಡ್ರೆ ವಿರುದ್ಧ ತೀವ್ರ ವಾಗ್ದಾಳಿ
    user_Jk ಕನ್ನಡ news
    Jk ಕನ್ನಡ news
    Media company ಹೋಮ್ನಾಬಾದ್, ಬೀದರ್, ಕರ್ನಾಟಕ•
    1 hr ago
  • ಇಂಚೂರ ಬಳಿ ಡಾ: ಚನ್ನಬಸವ ಪಟ್ಟದ್ದೆವರು ಟ್ರೀ ಪಾರ್ಕ್ ಲೋಕಾರ್ಪಣೆ ಭಾಲ್ಕಿ: ಇಂಚೂರ ಬಳಿ ಡಾ: ಚನ್ನಬಸವ ಪಟ್ಟದ್ದೆವರು ಟ್ರೀ ಪಾರ್ಕ್ ಲೋಕಾರ್ಪಣೆ
    1
    ಇಂಚೂರ ಬಳಿ ಡಾ: ಚನ್ನಬಸವ ಪಟ್ಟದ್ದೆವರು ಟ್ರೀ ಪಾರ್ಕ್ ಲೋಕಾರ್ಪಣೆ
ಭಾಲ್ಕಿ: ಇಂಚೂರ ಬಳಿ ಡಾ: ಚನ್ನಬಸವ ಪಟ್ಟದ್ದೆವರು ಟ್ರೀ ಪಾರ್ಕ್ ಲೋಕಾರ್ಪಣೆ
    user_Udayakumar Mule
    Udayakumar Mule
    ವರದಿಗಾರ Basavakalyan, Bidar•
    15 hrs ago
  • ಭಾಲ್ಕಿ ಸಮೀಪ ಉದ್ಘಾಟನೆಗೊಂಡಿತು 'ಡಾ. ಶ್ರೀ ಚನ್ನಬಸವ ಪಟ್ಟದೇವರ ವೃಕ್ಷೋಧ್ಯಾನ': ಸಚಿವ ಈಶ್ವರ್ ಖಂಡ್ರೆ ಚಾಲನೆ #Bhalkinews | ಇನ್ಮುಂದೆ ಪಿಕ್ನಿಕ್‌ಗೆ ದೂರ ಹೋಗಬೇಕಿಲ್ಲ: ಭಾಲ್ಕಿಯ ಇಂಚೂರ್‌ನಲ್ಲಿ ತಲೆಎತ್ತಿದೆ ₹5 ಕೋಟಿಯ ಬೃಹತ್ ಟ್ರೀ ಪಾರ್ಕ್
    1
    ಭಾಲ್ಕಿ ಸಮೀಪ ಉದ್ಘಾಟನೆಗೊಂಡಿತು 'ಡಾ. ಶ್ರೀ ಚನ್ನಬಸವ ಪಟ್ಟದೇವರ ವೃಕ್ಷೋಧ್ಯಾನ': ಸಚಿವ ಈಶ್ವರ್ ಖಂಡ್ರೆ ಚಾಲನೆ
#Bhalkinews | ಇನ್ಮುಂದೆ ಪಿಕ್ನಿಕ್‌ಗೆ ದೂರ ಹೋಗಬೇಕಿಲ್ಲ: ಭಾಲ್ಕಿಯ ಇಂಚೂರ್‌ನಲ್ಲಿ ತಲೆಎತ್ತಿದೆ ₹5 ಕೋಟಿಯ ಬೃಹತ್ ಟ್ರೀ ಪಾರ್ಕ್
    user_JB NEWS ಕನ್ನಡ
    JB NEWS ಕನ್ನಡ
    ಬೀದರ್, ಬೀದರ್, ಕರ್ನಾಟಕ•
    1 hr ago
  • ಕುಂಚಾವರಂನಲ್ಲಿ ಡಾ ಬಿ ಆರ್ ಅಂಬೇಡ್ಕರ್ ವಸತಿ ಶಾಲೆಯ ಪ್ರವೇಶ ಕಾರ್ಯಕ್ರಮಕ್ಕೆ ಶಾಸಕರು ಅವಿನಾಶ್ ಜಾಧವ ಚಾಲನೆ ನೀಡಿದರು ಚಿಂಚೋಳಿ: ಕುಂಚಾವರಂ ಗ್ರಾಮದಲ್ಲಿ ಸಮಾಜ ಕಲ್ಯಾಣ ಇಲಾಖೆ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ, ಬೆಂಗಳೂರು ವತಿಯಿಂದ ನೂತನವಾಗಿ ನಿರ್ಮಿಸಲಾದ ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಯ ವಿದ್ಯಾರ್ಥಿಗಳ ಪ್ರವೇಶ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಚಿಂಚೋಳಿ ಶಾಸಕ ಡಾ. ಅವಿನಾಶ್ ಜಾಧವ್ ಉದ್ಘಾಟಿಸಿದರು. ಶಾಲೆಯ ಪ್ರಾಂಶುಪಾಲ ಪ್ರಭುರಾಜ ಸೇರಿದಂತೆ ಗೋಪಾಲರಾವ ಕಟ್ಟಿಮನಿ, ವಿಜಯಕುಮಾರ್ ಚಂಗಟ್ಟಿ, ಶ್ರೀಮಂತ ಕಟ್ಟಿಮನಿ, ಕೆ.ಎಂ. ಭೀಮಶಟ್ಟಿ ಮೂರಡಾ, ಅಶೋಕಕುಮಾರ್ ಮೂಗದಂಪೂರ, ವೆಂಕಟರೆಡ್ಡಿ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಶಾಸಕರು ಮಾತನಾಡಿ, ಗಡಿಭಾಗದಲ್ಲಿ ಸುಮಾರು ₹9 ಕೋಟಿ ಅನುದಾನದಲ್ಲಿ ವಸತಿ ಶಾಲೆ ನಿರ್ಮಾಣವಾಗಿರುವುದು ಸಂತಸದ ಸಂಗತಿ. ಜಿಲ್ಲೆಯ 43 ವಸತಿ ಶಾಲೆಗಳ ಪೈಕಿ ಈ ಶಾಲೆ 3ನೇ ಸ್ಥಾನದಲ್ಲಿರುವುದು ಹೆಮ್ಮೆಯ ವಿಷಯ ಎಂದರು. ಕಾರ್ಯಕ್ರಮಕ್ಕೆ ಗೈರಾಗಿದ್ದ ಸರ್ಕಾರಿ ಅಧಿಕಾರಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಶಾಸಕರು, ವೈಯಕ್ತಿಕ ಲೆಟರ್‌ಪ್ಯಾಡ್ ಮೂಲಕ ನೋಟಿಸ್ ನೀಡಿ, ಸಂಬಂಧಪಟ್ಟ ಅಧಿಕಾರಿಗಳಿಂದ ಉತ್ತರ ಪಡೆಯುವುದಾಗಿ ತಿಳಿಸಿದರು.
    3
    ಕುಂಚಾವರಂನಲ್ಲಿ ಡಾ ಬಿ ಆರ್ ಅಂಬೇಡ್ಕರ್ ವಸತಿ ಶಾಲೆಯ ಪ್ರವೇಶ ಕಾರ್ಯಕ್ರಮಕ್ಕೆ ಶಾಸಕರು ಅವಿನಾಶ್ ಜಾಧವ ಚಾಲನೆ ನೀಡಿದರು
ಚಿಂಚೋಳಿ: ಕುಂಚಾವರಂ ಗ್ರಾಮದಲ್ಲಿ ಸಮಾಜ ಕಲ್ಯಾಣ ಇಲಾಖೆ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ, ಬೆಂಗಳೂರು ವತಿಯಿಂದ ನೂತನವಾಗಿ ನಿರ್ಮಿಸಲಾದ ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಯ ವಿದ್ಯಾರ್ಥಿಗಳ ಪ್ರವೇಶ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮವನ್ನು ಚಿಂಚೋಳಿ ಶಾಸಕ ಡಾ. ಅವಿನಾಶ್ ಜಾಧವ್ ಉದ್ಘಾಟಿಸಿದರು. ಶಾಲೆಯ ಪ್ರಾಂಶುಪಾಲ ಪ್ರಭುರಾಜ ಸೇರಿದಂತೆ ಗೋಪಾಲರಾವ ಕಟ್ಟಿಮನಿ, ವಿಜಯಕುಮಾರ್ ಚಂಗಟ್ಟಿ, ಶ್ರೀಮಂತ ಕಟ್ಟಿಮನಿ, ಕೆ.ಎಂ. ಭೀಮಶಟ್ಟಿ ಮೂರಡಾ, ಅಶೋಕಕುಮಾರ್ ಮೂಗದಂಪೂರ, ವೆಂಕಟರೆಡ್ಡಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಶಾಸಕರು ಮಾತನಾಡಿ, ಗಡಿಭಾಗದಲ್ಲಿ ಸುಮಾರು ₹9 ಕೋಟಿ ಅನುದಾನದಲ್ಲಿ ವಸತಿ ಶಾಲೆ ನಿರ್ಮಾಣವಾಗಿರುವುದು ಸಂತಸದ ಸಂಗತಿ. ಜಿಲ್ಲೆಯ 43 ವಸತಿ ಶಾಲೆಗಳ ಪೈಕಿ ಈ ಶಾಲೆ 3ನೇ ಸ್ಥಾನದಲ್ಲಿರುವುದು ಹೆಮ್ಮೆಯ ವಿಷಯ ಎಂದರು.
ಕಾರ್ಯಕ್ರಮಕ್ಕೆ ಗೈರಾಗಿದ್ದ ಸರ್ಕಾರಿ ಅಧಿಕಾರಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಶಾಸಕರು, ವೈಯಕ್ತಿಕ ಲೆಟರ್‌ಪ್ಯಾಡ್ ಮೂಲಕ ನೋಟಿಸ್ ನೀಡಿ, ಸಂಬಂಧಪಟ್ಟ ಅಧಿಕಾರಿಗಳಿಂದ ಉತ್ತರ ಪಡೆಯುವುದಾಗಿ ತಿಳಿಸಿದರು.
    user_VISION NEWS KALABURAGI
    VISION NEWS KALABURAGI
    Local News Reporter ಚಿಂಚೋಳಿ, ಕಲಬುರಗಿ, ಕರ್ನಾಟಕ•
    22 hrs ago
  • ಕಲಬುರಗಿ: ಕಲ್ಯಾಣ ಕರ್ನಾಟಕ ಉತ್ಸವ- ಸಿಎಂ ಡಿಕೆಶಿ ಯಿಂದ ಧ್ವಜಾರೋಹಣ ಕಲಬುರಗಿ-ಕಲ್ಯಾಣ ಕರ್ನಾಟಕ 79 ನೇ ಉತ್ಸವ ದಿನಾಚರಣೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ರಿಂದ ಧ್ವಜಾರೋಹಣ ನೆರವೇರಿಸಲಾಯಿತು. ಕಲಬುರಗಿಯ ಪೊಲೀಸ್ ಪರೇಡ್ ಮೈದಾನದಲ್ಲಿ ರಾಷ್ಟ್ರೀಯ ಧ್ವಜಾರೋಹಣ‌ ಮಾಡಲಾಯಿತು. ಸಚಿವ ಪ್ರೀಯಾಂಕ್ ಖರ್ಗೆ ಸೇರಿ ಶಾಸಕರು,ಪರಿಷತ್ ಸದಸ್ಯರು, ಅಧಿಕಾರಿಗಳು ಸಾಥ್ ನೀಡಲಾಗಿತು. ಧ್ವಜಾರೋಹಣ ಬಳಿಕ ತೆರೆದ ವಾಹನದಲ್ಲಿ ಪೊಲೀಸ್ ಪೆರೇಡ್ ವೀಕ್ಷಿಸಿದರು
    1
    ಕಲಬುರಗಿ: ಕಲ್ಯಾಣ ಕರ್ನಾಟಕ ಉತ್ಸವ- ಸಿಎಂ ಡಿಕೆಶಿ ಯಿಂದ ಧ್ವಜಾರೋಹಣ
ಕಲಬುರಗಿ-ಕಲ್ಯಾಣ ಕರ್ನಾಟಕ 79 ನೇ ಉತ್ಸವ ದಿನಾಚರಣೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ರಿಂದ ಧ್ವಜಾರೋಹಣ ನೆರವೇರಿಸಲಾಯಿತು. ಕಲಬುರಗಿಯ ಪೊಲೀಸ್ ಪರೇಡ್ ಮೈದಾನದಲ್ಲಿ ರಾಷ್ಟ್ರೀಯ ಧ್ವಜಾರೋಹಣ‌ ಮಾಡಲಾಯಿತು. ಸಚಿವ ಪ್ರೀಯಾಂಕ್ ಖರ್ಗೆ ಸೇರಿ ಶಾಸಕರು,ಪರಿಷತ್ ಸದಸ್ಯರು, ಅಧಿಕಾರಿಗಳು ಸಾಥ್ ನೀಡಲಾಗಿತು. ಧ್ವಜಾರೋಹಣ ಬಳಿಕ ತೆರೆದ ವಾಹನದಲ್ಲಿ ಪೊಲೀಸ್ ಪೆರೇಡ್ ವೀಕ್ಷಿಸಿದರು
    user_MAHESH
    MAHESH
    ಚಿತ್ತಾಪುರ, ಕಲಬುರಗಿ, ಕರ್ನಾಟಕ•
    4 hrs ago
  • ಚನ್ನಮ್ಮ ಗುಣಾರಿ ಸಾಧನೆಗೆ ಜಿಲ್ಲಾಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿ: ಅಫಜಲಪುರ ತಾಲೂಕಿನ ಹೆಮ್ಮೆ – ಅಕ್ಷಯ ಸಲಗರ ಅಫಜಲಪುರ: ಶಿಕ್ಷಣ ಕ್ಷೇತ್ರದಲ್ಲಿ ಸಲ್ಲಿಸಿದ ಉತ್ತಮ ಸೇವೆ, ಕರ್ತವ್ಯನಿಷ್ಠೆ ಹಾಗೂ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ನೀಡಿದ ಕೊಡುಗೆಯನ್ನು ಗುರುತಿಸಿ ಶ್ರೀಮತಿ ಚನ್ನಮ್ಮ ಗುಣಾರಿ ಅವರಿಗೆ ಜಿಲ್ಲಾಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿ ಲಭಿಸಿರುವುದು ಅಫಜಲಪುರ ತಾಲೂಕಿನ ಹೆಮ್ಮೆಯ ಸಂಗತಿಯಾಗಿದೆ ಎಂದು ಯುವ ಮುಖಂಡ ಅಕ್ಷಯ ಸಲಗರ ಹರ್ಷ ವ್ಯಕ್ತಪಡಿಸಿ ಅಭಿನಂದನೆ ಸಲ್ಲಿಸಿದರು. ಈ ಕುರಿತು ಮಾತನಾಡಿದ ಅಕ್ಷಯ ಸಲಗರ , “ಶಿಕ್ಷಕ ವೃತ್ತಿ ಅತ್ಯಂತ ಜವಾಬ್ದಾರಿಯುತ ಹಾಗೂ ಗೌರವಯುತ ವೃತ್ತಿಯಾಗಿದೆ. ಮಕ್ಕಳ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ. ಚನ್ನಮ್ಮ ಗುಣಾರಿ ಅವರು ತಮ್ಮ ಕರ್ತವ್ಯವನ್ನು ನಿಷ್ಠೆಯಿಂದ ನಿರ್ವಹಿಸುತ್ತಾ, ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆಗೆ ನಿರಂತರವಾಗಿ ಶ್ರಮಿಸಿದ್ದಾರೆ. ಅವರ ಸೇವೆ ಮತ್ತು ಸಾಧನೆಯನ್ನು ಗುರುತಿಸಿ ಜಿಲ್ಲಾಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿ ನೀಡಿರುವುದು ನಿಜಕ್ಕೂ ಸಂತಸದ ವಿಚಾರವಾಗಿದೆ” ಎಂದರು. “ಚನ್ನಮ್ಮ ಗುಣಾರಿ ಅವರ ಈ ಸಾಧನೆ ಅಫಜಲಪುರ ತಾಲೂಕಿನ ಇತರ ಶಿಕ್ಷಕರಿಗೂ ಹಾಗೂ ವಿದ್ಯಾರ್ಥಿಗಳಿಗೂ ಪ್ರೇರಣೆಯಾಗಲಿದೆ. ಪ್ರಶಸ್ತಿ ಅವರ ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚಿಸುವುದರ ಜೊತೆಗೆ, ಶಿಕ್ಷಣ ಕ್ಷೇತ್ರದಲ್ಲಿ ಇನ್ನಷ್ಟು ಉತ್ತಮ ಕಾರ್ಯಗಳನ್ನು ಮಾಡಲು ಪ್ರೋತ್ಸಾಹ ನೀಡಲಿ. ಮುಂದಿನ ದಿನಗಳಲ್ಲಿಯೂ ಅವರು ಇದೇ ರೀತಿಯ ನಿಷ್ಠೆ ಹಾಗೂ ಬದ್ಧತೆಯಿಂದ ಸೇವೆ ಸಲ್ಲಿಸಿ ಇನ್ನಷ್ಟು ಪ್ರಶಸ್ತಿಗಳನ್ನು ಪಡೆಯಲಿ ಎಂದು ಹಾರೈಸುತ್ತೇನೆ” ಎಂದು ಅಕ್ಷಯ ಸಲಗರ ಶುಭ ಹಾರೈಸಿದರು. ಚನ್ನಮ್ಮ ಗುಣಾರಿ ಅವರಿಗೆ ದೊರೆತಿರುವ ಜಿಲ್ಲಾಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಅಫಜಲಪುರ ತಾಲೂಕಿನ, ಶಿಕ್ಷಕರು ಹಾಗೂ ವಿವಿಧ ಮುಖಂಡರು ಅಭಿನಂದನೆ ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ಕಾಂಗ್ರೆಸ್ ಯುವ ಮುಖಂಡರಾದ ವಿಶ್ವನಾಥ ಮಠಪತಿ ಸಂಗುಗೌಡ ಬಿರಾದಾರ ಹಾಗೂ ಅಭಿಷೇಕ ಪಾಟೀಲ ಸಂಜು ಕಡ್ಲಾಜಿ ಸೇರಿದಂತೆ ಹಲವರು ಚನ್ನಮ್ಮ ಗುಣಾರಿ ಅವರಿಗೆ ಅಭಿನಂದಿಸಿ ಶುಭ ಹಾರೈಸಿದರು.
    1
    ಚನ್ನಮ್ಮ ಗುಣಾರಿ ಸಾಧನೆಗೆ ಜಿಲ್ಲಾಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿ: ಅಫಜಲಪುರ ತಾಲೂಕಿನ ಹೆಮ್ಮೆ – ಅಕ್ಷಯ ಸಲಗರ 
ಅಫಜಲಪುರ: ಶಿಕ್ಷಣ ಕ್ಷೇತ್ರದಲ್ಲಿ ಸಲ್ಲಿಸಿದ ಉತ್ತಮ ಸೇವೆ, ಕರ್ತವ್ಯನಿಷ್ಠೆ ಹಾಗೂ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ನೀಡಿದ ಕೊಡುಗೆಯನ್ನು ಗುರುತಿಸಿ ಶ್ರೀಮತಿ ಚನ್ನಮ್ಮ ಗುಣಾರಿ ಅವರಿಗೆ ಜಿಲ್ಲಾಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿ ಲಭಿಸಿರುವುದು ಅಫಜಲಪುರ ತಾಲೂಕಿನ ಹೆಮ್ಮೆಯ ಸಂಗತಿಯಾಗಿದೆ ಎಂದು  ಯುವ ಮುಖಂಡ ಅಕ್ಷಯ ಸಲಗರ ಹರ್ಷ ವ್ಯಕ್ತಪಡಿಸಿ ಅಭಿನಂದನೆ ಸಲ್ಲಿಸಿದರು.
ಈ ಕುರಿತು ಮಾತನಾಡಿದ ಅಕ್ಷಯ ಸಲಗರ , “ಶಿಕ್ಷಕ ವೃತ್ತಿ ಅತ್ಯಂತ ಜವಾಬ್ದಾರಿಯುತ ಹಾಗೂ ಗೌರವಯುತ ವೃತ್ತಿಯಾಗಿದೆ. ಮಕ್ಕಳ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ. ಚನ್ನಮ್ಮ ಗುಣಾರಿ ಅವರು ತಮ್ಮ ಕರ್ತವ್ಯವನ್ನು ನಿಷ್ಠೆಯಿಂದ ನಿರ್ವಹಿಸುತ್ತಾ, ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆಗೆ ನಿರಂತರವಾಗಿ ಶ್ರಮಿಸಿದ್ದಾರೆ. ಅವರ ಸೇವೆ ಮತ್ತು ಸಾಧನೆಯನ್ನು ಗುರುತಿಸಿ ಜಿಲ್ಲಾಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿ ನೀಡಿರುವುದು ನಿಜಕ್ಕೂ ಸಂತಸದ ವಿಚಾರವಾಗಿದೆ” ಎಂದರು.
“ಚನ್ನಮ್ಮ ಗುಣಾರಿ ಅವರ ಈ ಸಾಧನೆ ಅಫಜಲಪುರ ತಾಲೂಕಿನ ಇತರ ಶಿಕ್ಷಕರಿಗೂ ಹಾಗೂ ವಿದ್ಯಾರ್ಥಿಗಳಿಗೂ ಪ್ರೇರಣೆಯಾಗಲಿದೆ. ಪ್ರಶಸ್ತಿ ಅವರ ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚಿಸುವುದರ ಜೊತೆಗೆ, ಶಿಕ್ಷಣ ಕ್ಷೇತ್ರದಲ್ಲಿ ಇನ್ನಷ್ಟು ಉತ್ತಮ ಕಾರ್ಯಗಳನ್ನು ಮಾಡಲು ಪ್ರೋತ್ಸಾಹ ನೀಡಲಿ. ಮುಂದಿನ ದಿನಗಳಲ್ಲಿಯೂ ಅವರು ಇದೇ ರೀತಿಯ ನಿಷ್ಠೆ ಹಾಗೂ ಬದ್ಧತೆಯಿಂದ ಸೇವೆ ಸಲ್ಲಿಸಿ ಇನ್ನಷ್ಟು ಪ್ರಶಸ್ತಿಗಳನ್ನು ಪಡೆಯಲಿ ಎಂದು ಹಾರೈಸುತ್ತೇನೆ” ಎಂದು ಅಕ್ಷಯ ಸಲಗರ  ಶುಭ ಹಾರೈಸಿದರು.
ಚನ್ನಮ್ಮ ಗುಣಾರಿ ಅವರಿಗೆ ದೊರೆತಿರುವ ಜಿಲ್ಲಾಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಅಫಜಲಪುರ ತಾಲೂಕಿನ, ಶಿಕ್ಷಕರು ಹಾಗೂ ವಿವಿಧ ಮುಖಂಡರು ಅಭಿನಂದನೆ ಸಲ್ಲಿಸಿದ್ದಾರೆ.
ಈ ಸಂದರ್ಭದಲ್ಲಿ ಕಾಂಗ್ರೆಸ್ ಯುವ ಮುಖಂಡರಾದ ವಿಶ್ವನಾಥ ಮಠಪತಿ ಸಂಗುಗೌಡ ಬಿರಾದಾರ ಹಾಗೂ ಅಭಿಷೇಕ ಪಾಟೀಲ ಸಂಜು ಕಡ್ಲಾಜಿ ಸೇರಿದಂತೆ ಹಲವರು ಚನ್ನಮ್ಮ ಗುಣಾರಿ ಅವರಿಗೆ ಅಭಿನಂದಿಸಿ ಶುಭ ಹಾರೈಸಿದರು.
    user_TV21NEWS Kannada
    TV21NEWS Kannada
    Local News Reporter ಚಿತ್ತಾಪುರ, ಕಲಬುರಗಿ, ಕರ್ನಾಟಕ•
    20 hrs ago
  • The day Kalyana-Karnataka region merged with India. Officially called Kalyana-Karnataka Liberation Day (Vimochana Diwas). *History in brief:* - India got Independence on Aug 15, 1947, but Hyderabad Princely State did not accede. - Nizam Mir Osman Ali Khan wanted independent rule with support of Razakar militia led by Kasim Razvi. - After 13 months of struggle by local freedom fighters, Sardar Vallabhbhai Patel led military action *Operation Polo* from Sept 13-18, 1948. - On *Sept 17, 1948*, Nizam surrendered and Hyderabad state was annexed to Indian Union. 9ee03f256f76 This region includes 7 districts: *Bidar, Kalaburagi, Yadgir, Raichur, Ballari, Koppal, Vijayanagara*. That is why the region celebrates Independence on both Aug 15 and Sept 17. 6f76 *Freedom Fighters remembered:* Swami Ramanand Teertha, Sardar Sharanagouda Inamdar, Jagannath Rao Chandraki, K. Shivamurthy Swami Alwandi, Vishwanath Reddy Mudnal and many others. 3f25 *Why it was renamed:* Hyderabad-Karnataka was renamed as *Kalyana Karnataka* in 2019. Kalyana was the capital of 12th century social reformer Basaveshwara. *Present significance:* In 2013, Special Status under *Article 371(J)* was given to correct decades of backwardness. Since then KKRDB gets ₹5000 cr yearly, reservation in education and jobs for local youth. Every year Flag hoisting, cultural programs and development reviews are held in all 7 districts. 4479 > Slogan of the day you posted is perfect: _"Sardar Vallabhbhai Patelara prayatna phalavagi Nizamana duradalitadinda namma Kalyana Karnataka bhaga vimukthigondu akhanda Bharatada okkutakke serida din."_
    1
    The day Kalyana-Karnataka region merged with India. Officially called Kalyana-Karnataka Liberation Day (Vimochana Diwas).
*History in brief:*
- India got Independence on Aug 15, 1947, but Hyderabad Princely State did not accede.
- Nizam Mir Osman Ali Khan wanted independent rule with support of Razakar militia led by Kasim Razvi.
- After 13 months of struggle by local freedom fighters, Sardar Vallabhbhai Patel led military action *Operation Polo* from Sept 13-18, 1948.
- On *Sept 17, 1948*, Nizam surrendered and Hyderabad state was annexed to Indian Union. 9ee03f256f76
This region includes 7 districts: *Bidar, Kalaburagi, Yadgir, Raichur, Ballari, Koppal, Vijayanagara*. That is why the region celebrates Independence on both Aug 15 and Sept 17. 6f76
*Freedom Fighters remembered:* Swami Ramanand Teertha, Sardar Sharanagouda Inamdar, Jagannath Rao Chandraki, K. Shivamurthy Swami Alwandi, Vishwanath Reddy Mudnal and many others. 3f25
*Why it was renamed:*
Hyderabad-Karnataka was renamed as *Kalyana Karnataka* in 2019. Kalyana was the capital of 12th century social reformer Basaveshwara.
*Present significance:*
In 2013, Special Status under *Article 371(J)* was given to correct decades of backwardness. Since then KKRDB gets ₹5000 cr yearly, reservation in education and jobs for local youth. Every year Flag hoisting, cultural programs and development reviews are held in all 7 districts. 4479
> Slogan of the day you posted is perfect: _"Sardar Vallabhbhai Patelara prayatna phalavagi Nizamana duradalitadinda namma Kalyana Karnataka bhaga vimukthigondu akhanda Bharatada okkutakke serida din."_
    user_Pawankumar Patange
    Pawankumar Patange
    Engineer ಸೇಡಂ, ಕಲಬುರಗಿ, ಕರ್ನಾಟಕ•
    16 min ago
  • ಜಿಲ್ಲಾ ಉಪವಿಭಾಗ ಆಸ್ಪತ್ರೆ ಕಟ್ಟಡ ಕಾಮಗಾರಿ ಶಂಕುಸ್ಥಾಪನೆ ಶಾಸಕ ಶರಣು ಸಲಗರ್ ಭಾಷಣ
    1
    ಜಿಲ್ಲಾ ಉಪವಿಭಾಗ ಆಸ್ಪತ್ರೆ ಕಟ್ಟಡ ಕಾಮಗಾರಿ ಶಂಕುಸ್ಥಾಪನೆ ಶಾಸಕ ಶರಣು ಸಲಗರ್ ಭಾಷಣ
    user_Jk ಕನ್ನಡ news
    Jk ಕನ್ನಡ news
    Media company ಹೋಮ್ನಾಬಾದ್, ಬೀದರ್, ಕರ್ನಾಟಕ•
    7 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.