Shuru
Apke Nagar Ki App…
ವಿಜಯಪುರ: ರಸ್ತೆಯಲ್ಲಿ ರೊಟ್ಟಿ ಮಾಡಿ ಪ್ರತಿಭಟಿಸಿದ ಕಾಂಗ್ರೆಸ್ ವಿಜಯಪುರ ನಗರದಲ್ಲಿ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆಯನ್ನು ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತೆಯರು ರಸ್ತೆಯಲ್ಲಿ ಸವದೆ ಒಲೆಯ ಮೇಲೆ ರೊಟ್ಟಿ ಮಾಡುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು. ಕೇಂದ್ರ ಸರ್ಕಾರ ಬಡವರ ಹೊಟ್ಟೆಯ ಮೇಲೆ ಹೊಡೆಯುತ್ತಿದೆ ಎಂದು ಆರೋಪಿಸಿ, ಕೂಡಲೇ ಬೆಲೆ ಕಡಿಮೆ ಮಾಡದಿದ್ದರೆ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದರು. ವಿಜಯಪುರ: ರಸ್ತೆಯಲ್ಲಿ ರೊಟ್ಟಿ ಮಾಡಿ ಪ್ರತಿಭಟಿಸಿದ ಕಾಂಗ್ರೆಸ್ ವಿಜಯಪುರ ನಗರದಲ್ಲಿ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆಯನ್ನು ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತೆಯರು ರಸ್ತೆಯಲ್ಲಿ ಸವದೆ ಒಲೆಯ ಮೇಲೆ ರೊಟ್ಟಿ ಮಾಡುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು. ಕೇಂದ್ರ ಸರ್ಕಾರ ಬಡವರ ಹೊಟ್ಟೆಯ ಮೇಲೆ ಹೊಡೆಯುತ್ತಿದೆ ಎಂದು ಆರೋಪಿಸಿ, ಕೂಡಲೇ ಬೆಲೆ ಕಡಿಮೆ ಮಾಡದಿದ್ದರೆ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದರು.
ಬಾಗೇವಾಡಿ: ಸರ್ವೇ ಅಧಿಕಾರಿ ಮೇಲಿನ
ವಿಜಯಪುರ: ರಸ್ತೆಯಲ್ಲಿ ರೊಟ್ಟಿ ಮಾಡಿ ಪ್ರತಿಭಟಿಸಿದ ಕಾಂಗ್ರೆಸ್ ವಿಜಯಪುರ ನಗರದಲ್ಲಿ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆಯನ್ನು ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತೆಯರು ರಸ್ತೆಯಲ್ಲಿ ಸವದೆ ಒಲೆಯ ಮೇಲೆ ರೊಟ್ಟಿ ಮಾಡುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು. ಕೇಂದ್ರ ಸರ್ಕಾರ ಬಡವರ ಹೊಟ್ಟೆಯ ಮೇಲೆ ಹೊಡೆಯುತ್ತಿದೆ ಎಂದು ಆರೋಪಿಸಿ, ಕೂಡಲೇ ಬೆಲೆ ಕಡಿಮೆ ಮಾಡದಿದ್ದರೆ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದರು. ವಿಜಯಪುರ: ರಸ್ತೆಯಲ್ಲಿ ರೊಟ್ಟಿ ಮಾಡಿ ಪ್ರತಿಭಟಿಸಿದ ಕಾಂಗ್ರೆಸ್ ವಿಜಯಪುರ ನಗರದಲ್ಲಿ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆಯನ್ನು ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತೆಯರು ರಸ್ತೆಯಲ್ಲಿ ಸವದೆ ಒಲೆಯ ಮೇಲೆ ರೊಟ್ಟಿ ಮಾಡುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು. ಕೇಂದ್ರ ಸರ್ಕಾರ ಬಡವರ ಹೊಟ್ಟೆಯ ಮೇಲೆ ಹೊಡೆಯುತ್ತಿದೆ ಎಂದು ಆರೋಪಿಸಿ, ಕೂಡಲೇ ಬೆಲೆ ಕಡಿಮೆ ಮಾಡದಿದ್ದರೆ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದರು.
More news from ಕರ್ನಾಟಕ and nearby areas
- ವಿಜಯಪುರದಲ್ಲಿ ಹುಡುಗರ ಕಳ್ಳರು ಹಾವಳಿ...1
- Post by @april14news1
- ಬಾದಾಮಿ : ತಾಲೂಕಿನ ಶಿವಯೋಗಮಂದಿರ ಹತ್ತಿರದ ಮಲಪ್ರಭಾ ನದಿಯಲ್ಲಿ ಅಕ್ರಮವಾಗಿ ಮರಳು ತುಂಬಿಕೊಂಡು ಸಾಗುತ್ತಿದ್ದ ಟ್ರ್ಯಾಕ್ಟರ್ ವಶಕ್ಕೆ ಪಡೆದಿರುವ ಪೊಲೀಸರು ಚಾಲಕನನ್ನು ಬಾದಾಮಿ ಪೊಲೀಸರು ಬುಧವಾರ ಮಧ್ಯರಾತ್ರಿ 1:30ರ ಸುಮಾರಿನಲ್ಲಿ ವಶಕ್ಕೆ ಪಡೆದಿದ್ದಾರೆ. ಬಂಧಿತ ಟ್ರ್ಯಾಕ್ಟರ್ ಚಾಲಕ ಬಸಯ್ಯ ವಸ್ತ್ರದ ಎಂದು ಗುರುತಿಸಲಾಗಿದ್ದು, ಮರಳು ತುಂಬಿದ ಟ್ರ್ಯಾಕ್ಟರ್ ನ್ನು ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.1
- Post by Nava karnataka News channel1
- ಗುಳೇದಗುಡ್ಡ: ಸಮೀಪದ ಕೆಲವಡಿ ಗ್ರಾಮದ ಶ್ರೀಲಕ್ಷ್ಮೀ ರಂಗನಾಥ ದೇವರ ರಥೋತ್ಸವ ಗುರುವಾರ ಸಂಜೆ ಸಾವಿರಾರು ಭಕ್ತರ ಹರ್ಷೋದ್ಘಾರದ ನಡುವೆ ವಿಜೃಂಭಣೆಯಿಂದ ನಡೆಯಿತು. ವಿವಿಧ ಊರುಗಳಿಂದ ಆಗಮಿಸಿದ ಭಕ್ತರು ರಥಕ್ಕೆ ಬಾಳೆಹಣ್ಣು, ಉತ್ತತ್ತಿ ಎಸೆದು ಭಕ್ತಿ ಮೆರೆದರು.1
- Post by Kalyan karanataka news channel1
- ವಿಜಯಪುರ ನಗರದಲ್ಲಿ ಬುದ್ಧ, ಬಸವ, ಬಾಬಾಸಾಹೇಬ ಅಂಬೇಡ್ಕರ್ ಪುಸ್ತಕ ಮೇಳ, ಏಪ್ರಿಲ್ 10,14, 2026 ಸ್ಥಳ ದರ್ಬಾರ್ ಹೈಸ್ಕೂಲ್ ಮೈದಾನ, ಸ್ಟೇಶನ್ ರಸ್ತೆ, ವಿಜಯಪುರ1
- ವಿಜಯಪುರ ಆಟುವರು ಬೆಂಕಿ ಹಚ್ಚಿಕೊಂಡು ಸಾಯುತ್ತೇವೆ ಎಂದು ಹೇಳಿದ್ದಾರೆ ಎಲ್ಪಿಜಿ ಗ್ಯಾಸ್ ಗೋಸ್ಕರ1
- Post by @april14news1