ಕಳ್ಳತನ ಮಾಡಿ ಸಿಕ್ಕಿಬೀಳುವ ಭಯದಿಂದ ಚಿನ್ನದ ಸರ ನುಂಗಿದ ಮಹಿಳೆ..! ಮಾ.10 : ಕೇರಳದ ಮಲಪ್ಪುರಂನಲ್ಲಿ ವಿಚಿತ್ರ ಘಟನೆ ನಡೆದಿದೆ. ಕ್ಲಿನಿಕ್ನಲ್ಲಿ ಮಗುವಿನ ಚಿನ್ನದ ಸರವನ್ನು ಕದ್ದ ಮಹಿಳೆ ಸಿಕ್ಕಿಬೀಳುವ ಭಯದಿಂದ ಅದನ್ನೇ ನುಂಗಿಬಿಟ್ಟದ್ದಾಳೆ! ನುಂಗಿದ ಸರ ಹೊರತೆಗೆಯಲು ವೈದ್ಯರು ಸರ್ಜರಿ ಮಾಡುವ ಪರಿಸ್ಥಿತಿ ಬಂದಿದೆ. ಸಣ್ಣ ಲಾಭಕ್ಕಾಗಿ ಮಾಡಿದ ತಪ್ಪು ದೊಡ್ಡ ಸಂಕಷ್ಟಕ್ಕೆ ಕಾರಣವಾಗಿದೆ. ಮಾಡಿದ ಕರ್ಮ ಯಾರನ್ನೂ ಬಿಡುವುದಿಲ್ಲ ಎಂಬುದಕ್ಕೆ ಇದು ಒಂದು ಉದಾಹರಣೆ. ಕೇರಳದ ಮಲಪ್ಪುರಂ ನಲ್ಲಿ ನಡೆದ ವಿಚಿತ್ರ ಘಟನೆ ಈಗ ಸೋಶಿಯಲ್ ಮೀಡಿಯಾದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಕ್ಲಿನಿಕ್ಗೆ ಬಂದಿದ್ದ ಒಂದು ಮಗುವಿನ ಚಿನ್ನದ ಸರವನ್ನು ಕದ್ದ ಮಹಿಳೆ, ನಂತರ ಸಿಕ್ಕಿಬೀಳುವ ಭಯದಿಂದ ಅದನ್ನೇ ನುಂಗಿಬಿಟ್ಟಿದ್ದಾಳೆ...! ಘಟನೆ ಬೆಳಕಿಗೆ ಬಂದ ನಂತರ ವೈದ್ಯರು ಸ್ಕ್ಯಾನ್ ಮಾಡಿದಾಗ ಆ ಚಿನ್ನದ ಸರ ಮಹಿಳೆಯ ಹೊಟ್ಟೆಯಲ್ಲಿ ಇರುವುದಾಗಿ ಪತ್ತೆಯಾಗಿದೆ. ಈಗ ಆ ಸರವನ್ನು ಹೊರತೆಗೆದುಕೊಳ್ಳಲು ವೈದ್ಯರು ಸರ್ಜರಿ ಮಾಡಬೇಕಾದ ಪರಿಸ್ಥಿತಿ ಬಂದಿದೆ ಎಂದು ತಿಳಿದುಬಂದಿದೆ. ಸಣ್ಣ ಲಾಭಕ್ಕಾಗಿ ಮಾಡಿದ ತಪ್ಪು, ದೊಡ್ಡ ಸಂಕಷ್ಟಕ್ಕೆ ಕಾರಣವಾಗುತ್ತದೆ ಎಂಬುದಕ್ಕೆ ಇದು ಸ್ಪಷ್ಟ ಉದಾಹರಣೆ. ಮಾಡಿದ ಕರ್ಮ ಯಾರನ್ನೂ ಬಿಡುವುದಿಲ್ಲ ಎನ್ನುವ ಮಾತು ಮತ್ತೊಮ್ಮೆ ಸಾಬೀತಾಗಿದೆ.
ಕಳ್ಳತನ ಮಾಡಿ ಸಿಕ್ಕಿಬೀಳುವ ಭಯದಿಂದ ಚಿನ್ನದ ಸರ ನುಂಗಿದ ಮಹಿಳೆ..! ಮಾ.10 : ಕೇರಳದ ಮಲಪ್ಪುರಂನಲ್ಲಿ ವಿಚಿತ್ರ ಘಟನೆ ನಡೆದಿದೆ. ಕ್ಲಿನಿಕ್ನಲ್ಲಿ ಮಗುವಿನ ಚಿನ್ನದ ಸರವನ್ನು ಕದ್ದ ಮಹಿಳೆ ಸಿಕ್ಕಿಬೀಳುವ ಭಯದಿಂದ ಅದನ್ನೇ ನುಂಗಿಬಿಟ್ಟದ್ದಾಳೆ! ನುಂಗಿದ ಸರ ಹೊರತೆಗೆಯಲು ವೈದ್ಯರು ಸರ್ಜರಿ ಮಾಡುವ ಪರಿಸ್ಥಿತಿ ಬಂದಿದೆ. ಸಣ್ಣ ಲಾಭಕ್ಕಾಗಿ ಮಾಡಿದ ತಪ್ಪು ದೊಡ್ಡ ಸಂಕಷ್ಟಕ್ಕೆ ಕಾರಣವಾಗಿದೆ.
ಮಾಡಿದ ಕರ್ಮ ಯಾರನ್ನೂ ಬಿಡುವುದಿಲ್ಲ ಎಂಬುದಕ್ಕೆ ಇದು ಒಂದು ಉದಾಹರಣೆ. ಕೇರಳದ ಮಲಪ್ಪುರಂ ನಲ್ಲಿ ನಡೆದ ವಿಚಿತ್ರ ಘಟನೆ ಈಗ ಸೋಶಿಯಲ್ ಮೀಡಿಯಾದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಕ್ಲಿನಿಕ್ಗೆ ಬಂದಿದ್ದ ಒಂದು ಮಗುವಿನ ಚಿನ್ನದ ಸರವನ್ನು ಕದ್ದ ಮಹಿಳೆ, ನಂತರ ಸಿಕ್ಕಿಬೀಳುವ ಭಯದಿಂದ ಅದನ್ನೇ ನುಂಗಿಬಿಟ್ಟಿದ್ದಾಳೆ...! ಘಟನೆ ಬೆಳಕಿಗೆ ಬಂದ ನಂತರ ವೈದ್ಯರು ಸ್ಕ್ಯಾನ್ ಮಾಡಿದಾಗ
ಆ ಚಿನ್ನದ ಸರ ಮಹಿಳೆಯ ಹೊಟ್ಟೆಯಲ್ಲಿ ಇರುವುದಾಗಿ ಪತ್ತೆಯಾಗಿದೆ. ಈಗ ಆ ಸರವನ್ನು ಹೊರತೆಗೆದುಕೊಳ್ಳಲು ವೈದ್ಯರು ಸರ್ಜರಿ ಮಾಡಬೇಕಾದ ಪರಿಸ್ಥಿತಿ ಬಂದಿದೆ ಎಂದು ತಿಳಿದುಬಂದಿದೆ. ಸಣ್ಣ ಲಾಭಕ್ಕಾಗಿ ಮಾಡಿದ ತಪ್ಪು, ದೊಡ್ಡ ಸಂಕಷ್ಟಕ್ಕೆ ಕಾರಣವಾಗುತ್ತದೆ ಎಂಬುದಕ್ಕೆ ಇದು ಸ್ಪಷ್ಟ ಉದಾಹರಣೆ. ಮಾಡಿದ ಕರ್ಮ ಯಾರನ್ನೂ ಬಿಡುವುದಿಲ್ಲ ಎನ್ನುವ ಮಾತು ಮತ್ತೊಮ್ಮೆ ಸಾಬೀತಾಗಿದೆ.
- Post by ನಾಗರಾಜ3
- ಬ್ರೇಕ್ ಇನ್ಸ್ಪೆಕ್ಟರ್ ಎಡವಟ್ಟಿಗೆ ತುಮಕೂರು ಆರ್ ಟಿ ಓ ಕಚೇರಿ ಮರ್ಯಾದೆ ಹರಾಜು #onlinetv24x7 #tumkur #tumkurrto #tumkursp #tumkurdc #tumkurmp #kpcc #bjp #aicc #aap #krs1
- ಹೌದು ಹೋಳಿ ಹಬ್ಬದ ವೇಳೆ ನಡೆದ ಜಗಳ ಸ್ನೇಹಿತನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಬಾಗಲಕೋಟ ಜಿಲ್ಲೆಯ ತೇರದಾಳ ಪಟ್ಟಣದಲ್ಲಿ ನಡೆದಿದೆ. ರಾಹುಲ್ ಬಾಹುಬಲಿ ಕೊಲೆಯಾದ ದುರ್ದೈವಿ, ಹೋಳಿ ಹಬ್ಬದಂದು ರಾಹುಲ ಹಾಗೂ ಆತನ ಸ್ನೇಹಿತನ ಕ್ಷುಲ್ಲಕ ಕಾರಣಕ್ಕೆ ಜಗಳವುಂಟಾಗಿತ್ತು. ಇದೇ ವಿಷಯವಾಗಿ ಮಾತನಾಡಲು ಸ್ನೇಹಿತರೆಲ್ಲ ದೇವಸ್ಥಾನ ಒಂದರ ಬಳಿ ಸೇರಿದ್ದ ವೇಳೆಯಲ್ಲಿ ಮಾತಿಗೆ ಮಾತು ಬೆಳೆದು ರಾಹುಲ್ ನನ್ನು ಹತ್ಯೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಾರ್ಥ್ ಗೋಯಲ್ ಭೇಟಿ ನೀಡಿ ಪರಿಶೀಲಿಸಿದ್ದಾರೆ.1
- Post by Harisha Y1
- Post by ಸ್1
- ನಾಯಕನಹಟ್ಟಿಯಲ್ಲಿ ಶ್ರೀ ಗುರು ತಿಪ್ಪೇಶನ ದರ್ಶನಕ್ಕೆ ಭಕ್ತರ ಸಾಗರ ನಾಯಕನಹಟ್ಟಿಯಲ್ಲಿ ಸೋಮವಾರ ಶ್ರೀ ಗುರು ತಿಪ್ಪೇಶನ ಸ್ವಾಮಿ ದರ್ಶನ ಪಡೆಯಲು ವಿವಿಧ ಕಡೆಗಳಿಂದ ಭಕ್ತರು ಆಗಮಿಸಿ ಸರದಿ ಸಾಲಿನಲ್ಲಿ ನಿಂತು ಭಕ್ತಿಭಾವದಿಂದ ದರ್ಶನ ಪಡೆದರು. ಭಕ್ತರು ದೇವರ ಬಳಿ ಮನಸಿನ ಹರಕೆ ತೀರಿಸಲು ಗೊಬರಿ ಸುಡುವ ಮೂಲಕ ತಮ್ಮ ಭಕ್ತಿಯನ್ನು ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಬೇತೂರು ಗ್ರಾಮದ ಉದ್ಯಮಿಯೊಬ್ಬರು ಅನ್ನದಾಸೋಹ ವ್ಯವಸ್ಥೆ ಮಾಡಿದ್ದರೆ, ದಾವಣಗೆರೆ ಮೂಲದ ಉದ್ಯಮಿಯೊಬ್ಬರು ಭಕ್ತರಿಗೆ ಉಚಿತ ಲಾಡು ವಿತರಣೆ ಮಾಡಿದರು. ಕಾರ್ಯಕ್ರಮದ ವೇಳೆ ಆಡಳಿತಾಧಿಕಾರಿ ಗಂಗಾಧರಪ್ಪ, ಸಿಬ್ಬಂದಿ ಸತೀಶ್ ಸೇರಿದಂತೆ ಇತರರು ಭಕ್ತರಿಗೆ ಲಾಡು ವಿತರಣೆ ಮಾಡಿ ಸೇವೆಯಲ್ಲಿ ಭಾಗವಹಿಸಿದರು.1
- ಬಾಗಲಕೋಟ ಜಿಲ್ಲೆ ಬದಾಮಿ ತಾಲೂಕು ಕುಠುನ್ಕೇರಿ ಕ್ರಾಸ್ ಹತ್ತಿರ ರಸ್ತೆಯಲ್ಲಿ ಚಲಿಸುತ್ತಿರುವ ಬೈಕ್ ಜಮೀನಿನ ಬರುತ್ತಿರುವ ರೈತನೊಬ್ಬ ಅಡ್ಡರಾಗಿ ಬಂದು ಬೈಕ್ ಆಕ್ಸಿಡೆಂಟ್ ಆಗಿದೆ ತಳದಲ್ಲಿ ಒಂದು ಸಾವು ಸತ್ತವನು ಬಸವರಾಜ್ ಕಂಬಾರ ಊರು ಕಟಾಪುರ್ ಬಿಡದಗುಡ್ಡ ತಾಲ್ಲೂಕು ಬಸವರಾಜ್ ಬೇರಾಳ ಎಂಬ ವ್ಯಕ್ತಿಗೆ ಗಾಯಗೊಂಡಿದ್ದಾನೆ1
- ಬಾಗಲಕೋಟ ಜಿಲ್ಲೆಯ ಬದಾಮಿ ತಾಲೂಕಿನ ಶಿವಯೋಗಮಂದಿರದ ಗೋವು ಶಾಲೆಗೆ ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಬಾಗಲವಾಡ ಗ್ರಾಮದ ಶ್ರೀಅಮರೇಗೌಡ್ರ ಬಿಳಿ ಜೋಳದ ಮೇವು ಪೆಂಡಿಗಳನ್ನು ಶಿವಯೋಗಮಂದಿರಕ್ಕೆ ನೀಡಿದ್ದಾರೆ. ಅಮರೇಗೌಡ್ರ ಅವರನ್ನು ಶಿವಯೋಗಮಂದಿರದ ಮ್ಯಾನೇಜರ್ ಅವರು ಸತ್ಕರಿಸಿ ಗೌರವಿಸಿದರು.1