logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಮಂಡ್ಯದಲ್ಲಿ ಹಿಂದೂ ಮುಂದುವರೆದ ಕಾವೇರಿ ಹೋರಾಟ ವಿನೂತನವಾಗಿ ಪ್ರತಿಭಟನೆ ಮಾಡಿದ ರೈತರು ಮಂಡ್ಯ ಕಾವೇರಿ ಹೋರಾಟ ದಿನ ದಿನಕ್ಕೆ ಮುಂದುವರೆಯುತ್ತಿದ್ದು ಇಂದೂ ಕೂಡ ಅಂದರೆ ಭಾನುವಾರವು ಮಂಡ್ಯದಲ್ಲಿ ಕಾವೇರಿ ಹೋರಾಟ ಮುಂದುವರಿಯಿತು ರೈತರು ರಾಜ್ಯ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಯನ್ನು ಕೂಗಿ ಕಾವೇರಿ ನೀರು ನಿರ್ವಹಣಾ ಮಂಡಳಿ ನೀಡಿರುವ ಆದೇಶವನ್ನು ಹಿಂಪಡೆಯಬೇಕೆಂದು ಎಚ್ಚರಿ ಸಿದರು ಈ ಸಂದರ್ಭದಲ್ಲಿ ರೈತನ ಕುತ್ತಿಗೆಗೆ ಹಗ್ಗ ಹಾಕಿ ಹಿಡಿಯುವ ಮೂಲಕ ರಾಜ್ಯ ಕೇಂದ್ರ ಸರ್ಕಾರ ಹಾಗೂ ಕಾವೇರಿ ನಿರ್ವಹಣಾ ಮಂಡಳಿಯ ಧೋರಣೆಯನ್ನು ಖಂಡಿಸಿದರು.

1 day ago
user_Arunprasad G B
Arunprasad G B
Local News Reporter ಮಂಡ್ಯ, ಮಂಡ್ಯ, ಕರ್ನಾಟಕ•
1 day ago

ಮಂಡ್ಯದಲ್ಲಿ ಹಿಂದೂ ಮುಂದುವರೆದ ಕಾವೇರಿ ಹೋರಾಟ ವಿನೂತನವಾಗಿ ಪ್ರತಿಭಟನೆ ಮಾಡಿದ ರೈತರು ಮಂಡ್ಯ ಕಾವೇರಿ ಹೋರಾಟ ದಿನ ದಿನಕ್ಕೆ ಮುಂದುವರೆಯುತ್ತಿದ್ದು ಇಂದೂ ಕೂಡ ಅಂದರೆ ಭಾನುವಾರವು ಮಂಡ್ಯದಲ್ಲಿ ಕಾವೇರಿ ಹೋರಾಟ ಮುಂದುವರಿಯಿತು ರೈತರು ರಾಜ್ಯ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಯನ್ನು ಕೂಗಿ ಕಾವೇರಿ ನೀರು ನಿರ್ವಹಣಾ ಮಂಡಳಿ ನೀಡಿರುವ ಆದೇಶವನ್ನು ಹಿಂಪಡೆಯಬೇಕೆಂದು ಎಚ್ಚರಿ ಸಿದರು ಈ ಸಂದರ್ಭದಲ್ಲಿ ರೈತನ ಕುತ್ತಿಗೆಗೆ ಹಗ್ಗ ಹಾಕಿ ಹಿಡಿಯುವ ಮೂಲಕ ರಾಜ್ಯ ಕೇಂದ್ರ ಸರ್ಕಾರ ಹಾಗೂ ಕಾವೇರಿ ನಿರ್ವಹಣಾ ಮಂಡಳಿಯ ಧೋರಣೆಯನ್ನು ಖಂಡಿಸಿದರು.

More news from ಕರ್ನಾಟಕ and nearby areas
  • ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಸಿಎಂ ಡಿ.ಕೆ. ಶಿವಕುಮಾರ್‌ಗೆ ಅದ್ಧೂರಿ ಸ್ವಾಗತ ಕೋರಿದ ತನ್ವೀರ್ ಸೇಠ್ ಅಭಿಮಾನಿಗಳು ಅಜ್ಜೆಜ್ ಸೇಠ್ ಬ್ಲಾಕ್ ಕಾಂಗ್ರೆಸ್ ಸಮಿತಿ ನರಸಿಂಹರಾಜ ವಿಧಾನಸಭಾ ಕ್ಷೇತ್ರ ಮೈಸೂರು ಸೈಯದ್ ಇಕ್ಬಾಲ್, ಶಾಹಿನ್ಶಾ ಅಹ್ಮದ್, ಅಫ್ರೋಜ್, ಬಾಬು ಕೇಸ್ರೆ,
    1
    ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ  ಸಿಎಂ ಡಿ.ಕೆ. ಶಿವಕುಮಾರ್‌ಗೆ ಅದ್ಧೂರಿ ಸ್ವಾಗತ ಕೋರಿದ
ತನ್ವೀರ್ ಸೇಠ್  ಅಭಿಮಾನಿಗಳು
ಅಜ್ಜೆಜ್ ಸೇಠ್ ಬ್ಲಾಕ್ ಕಾಂಗ್ರೆಸ್ ಸಮಿತಿ
ನರಸಿಂಹರಾಜ ವಿಧಾನಸಭಾ ಕ್ಷೇತ್ರ ಮೈಸೂರು ಸೈಯದ್ ಇಕ್ಬಾಲ್, ಶಾಹಿನ್ಶಾ ಅಹ್ಮದ್, ಅಫ್ರೋಜ್, ಬಾಬು ಕೇಸ್ರೆ,
    user_ಸೈಯದ್ ಅತೀಕ್
    ಸೈಯದ್ ಅತೀಕ್
    Furniture Manufacturer ಮೈಸೂರು, ಮೈಸೂರು, ಕರ್ನಾಟಕ•
    17 hrs ago
  • ಗೃಹ ಜ್ಯೋತಿ ಮನೆ ಮನೆ ಸಮೀಕ್ಷೆ ಪರಿಶೀಲನಾ ಕಾರ್ಯ ನಡೆಯುತ್ತಿದ್ದು ಗ್ರಾಹಕರು ತಪ್ಪದೆ ಬೆಸ್ಕಾಂ ಸಿಬ್ಬಂದಿಗೆ ಅಧಿಕೃತ ದಾಖಲೆಗಳನ್ನು ತೋರಿಸಿ ಯೋಜನೆಯ ಲಾಭವನ್ನು ಪಡೆದುಕೊಳ್ಳಿ ಬೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ ಪುರುಷೋತ್ತಮ್ ತಿಳಿಸಿದರು. ಕುಣಿಗಲ್ - ಕರ್ನಾಟಕ ಸರ್ಕಾರದ 5 ಗ್ಯಾರಂಟಿ ಯೋಜನೆಯಲ್ಲಿ ಗೃಹ ಜ್ಯೋತಿ ಯೋಜಯ ಮನೆ ಮನೆ ಸಮೀಕ್ಷೆ ಪರಿಶೀಲನಾ ಕಾರ್ಯ ನಡೆಯುತ್ತಿದ್ದು ಕುಣಿಗಲ್ ತಾಲೂಕಿನಲ್ಲಿ 65,366 ಫಲಾನುಭವಿಗಳಿದ್ದು, 42,698 ಅರ್ಜಿಗಳು ಸಲ್ಲಿಕೆಯಾಗಿದೆ, 22668 ಬಾಕಿ ಉಳಿದಿವೆ, ಶೇಕಡವಾರು 65.32% ಪ್ರಗತಿಯನ್ನು ಸಾಧಿಸಿದ್ದೇವೆ ಎಂದು ಕುಣಿಗಲ್ ಬೆಂಗಳೂರು ವಿದ್ಯುತ್ ಕಂಪನಿಯ ಕಾರ್ಯನಿರ್ವಾಹಕ ಎಂಜಿನಿಯರ್ ಪುರುಷೋತ್ತಮ್ ತಿಳಿಸಿದರು.
    1
    ಗೃಹ ಜ್ಯೋತಿ ಮನೆ ಮನೆ ಸಮೀಕ್ಷೆ ಪರಿಶೀಲನಾ ಕಾರ್ಯ ನಡೆಯುತ್ತಿದ್ದು ಗ್ರಾಹಕರು ತಪ್ಪದೆ ಬೆಸ್ಕಾಂ ಸಿಬ್ಬಂದಿಗೆ ಅಧಿಕೃತ ದಾಖಲೆಗಳನ್ನು ತೋರಿಸಿ ಯೋಜನೆಯ ಲಾಭವನ್ನು ಪಡೆದುಕೊಳ್ಳಿ ಬೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ ಪುರುಷೋತ್ತಮ್ ತಿಳಿಸಿದರು. 
ಕುಣಿಗಲ್  - ಕರ್ನಾಟಕ ಸರ್ಕಾರದ 5 ಗ್ಯಾರಂಟಿ ಯೋಜನೆಯಲ್ಲಿ ಗೃಹ ಜ್ಯೋತಿ ಯೋಜಯ ಮನೆ ಮನೆ ಸಮೀಕ್ಷೆ ಪರಿಶೀಲನಾ ಕಾರ್ಯ ನಡೆಯುತ್ತಿದ್ದು ಕುಣಿಗಲ್ ತಾಲೂಕಿನಲ್ಲಿ 65,366 ಫಲಾನುಭವಿಗಳಿದ್ದು, 42,698 ಅರ್ಜಿಗಳು ಸಲ್ಲಿಕೆಯಾಗಿದೆ, 22668 ಬಾಕಿ ಉಳಿದಿವೆ, ಶೇಕಡವಾರು 65.32% ಪ್ರಗತಿಯನ್ನು ಸಾಧಿಸಿದ್ದೇವೆ ಎಂದು ಕುಣಿಗಲ್ ಬೆಂಗಳೂರು ವಿದ್ಯುತ್ ಕಂಪನಿಯ ಕಾರ್ಯನಿರ್ವಾಹಕ ಎಂಜಿನಿಯರ್ ಪುರುಷೋತ್ತಮ್ ತಿಳಿಸಿದರು.
    user_ಎಚ್ ಎಮ್ ಅಶೋಕ
    ಎಚ್ ಎಮ್ ಅಶೋಕ
    Local News Reporter ಕುಣಿಗಲ್, ತುಮಕೂರು, ಕರ್ನಾಟಕ•
    6 hrs ago
  • ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ: "ನನ್ನ ಮತದಾನ ನನ್ನ ಹಕ್ಕು" ಅಭಿಯಾನದಡಿ ಜಾಗೃತಿ ಮೂಡಿಸಿದ ಮುರುಳೀಧರ್ ಹಾಲಪ್ಪ. ಎಸ್‌ಐಆರ್ ಸಮಸ್ಯೆ ಪರಿಹಾರಕ್ಕೆ ಕೆಪಿಸಿಸಿ ತಾಂತ್ರಿಕ ತಂಡ ಸಜ್ಜು - ಮತದಾರರಿಗೆ ಸಹಕಾರದ ಭರವಸೆ. ತುರುವೇಕೆರೆ: ಪಟ್ಟಣದ ರಾಘವೇಂದ್ರ ಹೋಟೆಲ್ ಮುಂಭಾಗದಲ್ಲಿ "ನನ್ನ ಮತದಾನ ನನ್ನ ಹಕ್ಕು" ಎಂಬ ಶೀರ್ಷಿಕೆಯಡಿ ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಕುರಿತ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಮಾತನಾಡಿದ ಕೆಪಿಸಿಸಿ ಉಪಾಧ್ಯಕ್ಷ ಮುರುಳೀಧರ್ ಹಾಲಪ್ಪ, ಪ್ರಜಾಪ್ರಭುತ್ವದಲ್ಲಿ ಮತದಾನದ ಹಕ್ಕು ಪ್ರತಿಯೊಬ್ಬ ಪ್ರಜೆಗೂ ಅತ್ಯಮೂಲ್ಯವಾದುದು ಎಂದು ಪ್ರತಿಪಾದಿಸಿದರು. ಚುನಾವಣಾ ಆಯೋಗ ಪ್ರಸ್ತುತ ಕೈಗೊಂಡಿರುವ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ತಾಲ್ಲೂಕಿನ ಪ್ರತಿಯೊಬ್ಬ ಅರ್ಹ ಮತದಾರರೂ ಕಡ್ಡಾಯವಾಗಿ ಪಾಲ್ಗೊಳ್ಳಬೇಕು ಎಂದು ಅವರು ಒತ್ತಿ ಹೇಳಿದರು. ನಿರ್ಲಕ್ಷ್ಯ ಬೇಡ ಎಂದ ಮುರುಳೀಧರ್ ಹಾಲಪ್ಪ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಣಿ ಆಗದಿದ್ದಲ್ಲಿ ಮುಂಬರುವ ಚುನಾವಣೆಗಳಲ್ಲಿ ಮತದಾನದ ಹಕ್ಕಿನಿಂದ ವಂಚಿತರಾಗುವ ಸಾಧ್ಯತೆ ಇರುತ್ತದೆ ಎಂದು ಎಚ್ಚರಿಸಿದ ಅವರು, ಈ ಬಗ್ಗೆ ಯಾವುದೇ ನಿರ್ಲಕ್ಷ್ಯ ವಹಿಸದೆ ಪ್ರತಿಯೊಬ್ಬರೂ ತಮ್ಮ ಫಾರಂಗಳನ್ನು ಸಕಾಲದಲ್ಲಿ ಭರ್ತಿ ಮಾಡಿ ಸಲ್ಲಿಸಬೇಕು ಎಂದು ಮನವಿ ಮಾಡಿದರು. ವಿಶೇಷವಾಗಿ ಗ್ರಾಮೀಣ ಪ್ರದೇಶದ ಮತದಾರರು, ಹಿರಿಯ ನಾಗರಿಕರು ಹಾಗೂ ಹೊಸದಾಗಿ ಮತದಾನದ ಅರ್ಹತೆ ಪಡೆದ ಯುವಜನರು ಈ ಪ್ರಕ್ರಿಯೆಯ ಬಗ್ಗೆ ಹೆಚ್ಚಿನ ಗಮನ ಹರಿಸಬೇಕು ಎಂದು ಅವರು ಸಲಹೆ ನೀಡಿದರು. ತಾಂತ್ರಿಕ ಸಮಸ್ಯೆಗಳಿಗೆ ಕೆಪಿಸಿಸಿ ತಂಡದ ನೆರವು ಎಸ್‌ಐಆರ್ ಫಾರಂ ಆನ್‌ಲೈನ್‌ನಲ್ಲಿ ಭರ್ತಿ ಮಾಡುವ ಸಂದರ್ಭದಲ್ಲಿ ಸಾರ್ವಜನಿಕರಿಗೆ ಎದುರಾಗಬಹುದಾದ ತಾಂತ್ರಿಕ ತೊಂದರೆಗಳನ್ನು ಪರಿಹರಿಸಲು ಕೆಪಿಸಿಸಿಯಿಂದ ಪ್ರತ್ಯೇಕ ತಾಂತ್ರಿಕ ತಂಡವನ್ನು ರಚಿಸಲಾಗಿದೆ ಎಂದು ಮುರುಳೀಧರ್ ಹಾಲಪ್ಪ ತಿಳಿಸಿದರು. ಫಾರಂ ಭರ್ತಿ ಮಾಡಲು ಸಾಧ್ಯವಾಗದವರು, ದಾಖಲೆಗಳ ಅಪ್‌ಲೋಡ್ ಸಂಬಂಧ ಗೊಂದಲಕ್ಕೊಳಗಾದವರು ಈ ತಂಡವನ್ನು ಸಂಪರ್ಕಿಸಿ ತಮ್ಮ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದು ಎಂದು ಅವರು ಸ್ಪಷ್ಟಪಡಿಸಿದರು. ಈ ಸೇವೆ ಸಂಪೂರ್ಣವಾಗಿ ಉಚಿತವಾಗಿದ್ದು, ಪಕ್ಷಾತೀತವಾಗಿ ಎಲ್ಲಾ ಮತದಾರರಿಗೂ ಲಭ್ಯವಿದೆ ಎಂದು ಅವರು ಸ್ಪಷ್ಟಪಡಿಸಿ, ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಕೋರಿದರು. ಕಾರ್ಯಕ್ರಮದಲ್ಲಿ ಸ್ಥಳೀಯರ ಪಾಲ್ಗೊಳ್ಳುವಿಕೆ ಈ ಜಾಗೃತಿ ಕಾರ್ಯಕ್ರಮದಲ್ಲಿ ಪಟ್ಟಣದ ಹಲವು ಮಂದಿ ಮತದಾರರು ಪಾಲ್ಗೊಂಡು, ತಮ್ಮ ಎಸ್‌ಐಆರ್ ಸಂಬಂಧಿತ ಸಂದೇಹಗಳನ್ನು ಪರಿಹರಿಸಿಕೊಂಡರು. ಮತದಾನದ ಹಕ್ಕಿನ ಮಹತ್ವದ ಕುರಿತು ಈ ರೀತಿಯ ಜಾಗೃತಿ ಕಾರ್ಯಕ್ರಮಗಳು ತಾಲ್ಲೂಕಿನಾದ್ಯಂತ ಮುಂದುವರಿಯಲಿವೆ ಎಂದು ಕಾರ್ಯಕ್ರಮದ ಸಂಘಟಕರು ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಗ್ಯಾರಂಟಿ ಸಮೇತ ಅಧ್ಯಕ್ಷ ಗುಡ್ಡೆನಹಳ್ಳಿ ಪ್ರಸನ್ನ ಕುಮಾರ್, ತಾಲೂಕು ಮಹಿಳಾ ಅಧ್ಯಕ್ಷೆ ಲಕ್ಷ್ಮೀದೇವಮ್ಮ,ಮಾಜಿ ಪಟ್ಟಣ ಪಂಚಾಯತಿ ಅಧ್ಯಕ್ಷ ಟಿಎನ್ ಶಿವರಾಜ್, ತಾಲೂಕು ಸೇವಾ ದಳದ ಅಧ್ಯಕ್ಷ ಕುಮಾರ್ ಕೊಂಡಜ್ಜಿ, ನಂಜುಂಡಪ್ಪ ಗುಡ್ಡೇನಹಳ್ಳಿ, ಮಾಜಿ ಪಟ್ಟಣ ಪಂಚಾಯಿತಿ ಸದಸ್ಯ ಯಜಮಾನ ಮಹೇಶ್, ಉದಯ್ ಕುಮಾರ್ ಅರಳಿಕೆರೆ,ಮುಖಂಡ ಜೋಗಿ ಪಾಳ್ಯ ಶಿವರಾಜ್, ಮೇಲನಹಳ್ಳಿ ಮಂಜಯ್ಯ, ಗ್ಯಾರಂಟಿ ಸಮಿತಿ ಸದಸ್ಯ ಕೀರ್ತಿರಾಜ್, ಕಾಂತರಾಜ್ ಅರಸ್, ಸ್ವರ್ಣ ಕುಮಾರ್, ಪುಟ್ಟರಾಜ್, ಸತೀಶ್ ಸೇರಿದಂತೆ ಕಾರ್ಯಕರ್ತರುಗಳು ಹಾಗೂ ಸಾರ್ವಜನಿಕರು ಇದ್ದರು.
    4
    ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ: "ನನ್ನ ಮತದಾನ ನನ್ನ ಹಕ್ಕು" ಅಭಿಯಾನದಡಿ ಜಾಗೃತಿ ಮೂಡಿಸಿದ ಮುರುಳೀಧರ್ ಹಾಲಪ್ಪ.
ಎಸ್‌ಐಆರ್ ಸಮಸ್ಯೆ ಪರಿಹಾರಕ್ಕೆ ಕೆಪಿಸಿಸಿ ತಾಂತ್ರಿಕ ತಂಡ ಸಜ್ಜು - ಮತದಾರರಿಗೆ ಸಹಕಾರದ ಭರವಸೆ.
ತುರುವೇಕೆರೆ: ಪಟ್ಟಣದ ರಾಘವೇಂದ್ರ ಹೋಟೆಲ್ ಮುಂಭಾಗದಲ್ಲಿ "ನನ್ನ ಮತದಾನ ನನ್ನ ಹಕ್ಕು" ಎಂಬ ಶೀರ್ಷಿಕೆಯಡಿ ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಕುರಿತ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಈ ಸಂದರ್ಭದಲ್ಲಿ ಮಾತನಾಡಿದ ಕೆಪಿಸಿಸಿ ಉಪಾಧ್ಯಕ್ಷ ಮುರುಳೀಧರ್ ಹಾಲಪ್ಪ, ಪ್ರಜಾಪ್ರಭುತ್ವದಲ್ಲಿ ಮತದಾನದ ಹಕ್ಕು ಪ್ರತಿಯೊಬ್ಬ ಪ್ರಜೆಗೂ ಅತ್ಯಮೂಲ್ಯವಾದುದು ಎಂದು ಪ್ರತಿಪಾದಿಸಿದರು. ಚುನಾವಣಾ ಆಯೋಗ ಪ್ರಸ್ತುತ ಕೈಗೊಂಡಿರುವ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ತಾಲ್ಲೂಕಿನ ಪ್ರತಿಯೊಬ್ಬ ಅರ್ಹ ಮತದಾರರೂ ಕಡ್ಡಾಯವಾಗಿ ಪಾಲ್ಗೊಳ್ಳಬೇಕು ಎಂದು ಅವರು ಒತ್ತಿ ಹೇಳಿದರು.
ನಿರ್ಲಕ್ಷ್ಯ ಬೇಡ ಎಂದ ಮುರುಳೀಧರ್ ಹಾಲಪ್ಪ
ಮತದಾರರ ಪಟ್ಟಿಯಲ್ಲಿ ಹೆಸರು ನೋಂದಣಿ ಆಗದಿದ್ದಲ್ಲಿ ಮುಂಬರುವ ಚುನಾವಣೆಗಳಲ್ಲಿ ಮತದಾನದ ಹಕ್ಕಿನಿಂದ ವಂಚಿತರಾಗುವ ಸಾಧ್ಯತೆ ಇರುತ್ತದೆ ಎಂದು ಎಚ್ಚರಿಸಿದ ಅವರು, ಈ ಬಗ್ಗೆ ಯಾವುದೇ ನಿರ್ಲಕ್ಷ್ಯ ವಹಿಸದೆ ಪ್ರತಿಯೊಬ್ಬರೂ ತಮ್ಮ ಫಾರಂಗಳನ್ನು ಸಕಾಲದಲ್ಲಿ ಭರ್ತಿ ಮಾಡಿ ಸಲ್ಲಿಸಬೇಕು ಎಂದು ಮನವಿ ಮಾಡಿದರು. ವಿಶೇಷವಾಗಿ ಗ್ರಾಮೀಣ ಪ್ರದೇಶದ ಮತದಾರರು, ಹಿರಿಯ ನಾಗರಿಕರು ಹಾಗೂ ಹೊಸದಾಗಿ ಮತದಾನದ ಅರ್ಹತೆ ಪಡೆದ ಯುವಜನರು ಈ ಪ್ರಕ್ರಿಯೆಯ ಬಗ್ಗೆ ಹೆಚ್ಚಿನ ಗಮನ ಹರಿಸಬೇಕು ಎಂದು ಅವರು ಸಲಹೆ ನೀಡಿದರು.
ತಾಂತ್ರಿಕ ಸಮಸ್ಯೆಗಳಿಗೆ ಕೆಪಿಸಿಸಿ ತಂಡದ ನೆರವು
ಎಸ್‌ಐಆರ್ ಫಾರಂ ಆನ್‌ಲೈನ್‌ನಲ್ಲಿ ಭರ್ತಿ ಮಾಡುವ ಸಂದರ್ಭದಲ್ಲಿ ಸಾರ್ವಜನಿಕರಿಗೆ ಎದುರಾಗಬಹುದಾದ ತಾಂತ್ರಿಕ ತೊಂದರೆಗಳನ್ನು ಪರಿಹರಿಸಲು ಕೆಪಿಸಿಸಿಯಿಂದ ಪ್ರತ್ಯೇಕ ತಾಂತ್ರಿಕ ತಂಡವನ್ನು ರಚಿಸಲಾಗಿದೆ ಎಂದು ಮುರುಳೀಧರ್ ಹಾಲಪ್ಪ ತಿಳಿಸಿದರು. ಫಾರಂ ಭರ್ತಿ ಮಾಡಲು ಸಾಧ್ಯವಾಗದವರು, ದಾಖಲೆಗಳ ಅಪ್‌ಲೋಡ್ ಸಂಬಂಧ ಗೊಂದಲಕ್ಕೊಳಗಾದವರು ಈ ತಂಡವನ್ನು ಸಂಪರ್ಕಿಸಿ ತಮ್ಮ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದು ಎಂದು ಅವರು ಸ್ಪಷ್ಟಪಡಿಸಿದರು.
ಈ ಸೇವೆ ಸಂಪೂರ್ಣವಾಗಿ ಉಚಿತವಾಗಿದ್ದು, ಪಕ್ಷಾತೀತವಾಗಿ ಎಲ್ಲಾ ಮತದಾರರಿಗೂ ಲಭ್ಯವಿದೆ ಎಂದು ಅವರು ಸ್ಪಷ್ಟಪಡಿಸಿ, ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಕೋರಿದರು.
ಕಾರ್ಯಕ್ರಮದಲ್ಲಿ ಸ್ಥಳೀಯರ ಪಾಲ್ಗೊಳ್ಳುವಿಕೆ
ಈ ಜಾಗೃತಿ ಕಾರ್ಯಕ್ರಮದಲ್ಲಿ ಪಟ್ಟಣದ ಹಲವು ಮಂದಿ ಮತದಾರರು ಪಾಲ್ಗೊಂಡು, ತಮ್ಮ ಎಸ್‌ಐಆರ್ ಸಂಬಂಧಿತ ಸಂದೇಹಗಳನ್ನು ಪರಿಹರಿಸಿಕೊಂಡರು. ಮತದಾನದ ಹಕ್ಕಿನ ಮಹತ್ವದ ಕುರಿತು ಈ ರೀತಿಯ ಜಾಗೃತಿ ಕಾರ್ಯಕ್ರಮಗಳು ತಾಲ್ಲೂಕಿನಾದ್ಯಂತ ಮುಂದುವರಿಯಲಿವೆ ಎಂದು ಕಾರ್ಯಕ್ರಮದ ಸಂಘಟಕರು ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಗ್ಯಾರಂಟಿ ಸಮೇತ ಅಧ್ಯಕ್ಷ ಗುಡ್ಡೆನಹಳ್ಳಿ ಪ್ರಸನ್ನ ಕುಮಾರ್, ತಾಲೂಕು ಮಹಿಳಾ ಅಧ್ಯಕ್ಷೆ ಲಕ್ಷ್ಮೀದೇವಮ್ಮ,ಮಾಜಿ ಪಟ್ಟಣ ಪಂಚಾಯತಿ ಅಧ್ಯಕ್ಷ ಟಿಎನ್ ಶಿವರಾಜ್, ತಾಲೂಕು ಸೇವಾ ದಳದ ಅಧ್ಯಕ್ಷ ಕುಮಾರ್ ಕೊಂಡಜ್ಜಿ, ನಂಜುಂಡಪ್ಪ ಗುಡ್ಡೇನಹಳ್ಳಿ, ಮಾಜಿ ಪಟ್ಟಣ ಪಂಚಾಯಿತಿ ಸದಸ್ಯ ಯಜಮಾನ ಮಹೇಶ್, ಉದಯ್ ಕುಮಾರ್ ಅರಳಿಕೆರೆ,ಮುಖಂಡ ಜೋಗಿ ಪಾಳ್ಯ ಶಿವರಾಜ್, ಮೇಲನಹಳ್ಳಿ ಮಂಜಯ್ಯ, ಗ್ಯಾರಂಟಿ ಸಮಿತಿ ಸದಸ್ಯ ಕೀರ್ತಿರಾಜ್, ಕಾಂತರಾಜ್ ಅರಸ್, ಸ್ವರ್ಣ ಕುಮಾರ್, ಪುಟ್ಟರಾಜ್, ಸತೀಶ್ ಸೇರಿದಂತೆ ಕಾರ್ಯಕರ್ತರುಗಳು ಹಾಗೂ ಸಾರ್ವಜನಿಕರು ಇದ್ದರು.
    user_Manohara
    Manohara
    Local News Reporter ತುರುವೇಕೆರೆ, ತುಮಕೂರು, ಕರ್ನಾಟಕ•
    5 hrs ago
  • ಎಸ್ ಐ ಆರ್ ಬಗ್ಗೆ ಜಾಗೃತಿ ಕಾರ್ಯಕ್ರಮ ಮುರುಳಿಧರ್ ಹಾಲಪ್ಪ ಜೊತೆಗೆ ತುರುವೇಕೆರೆ: ಪಟ್ಟಣದ ರಾಘವೇಂದ್ರ ಹೋಟೆಲ್ ಮುಂಭಾಗದಲ್ಲಿ "ನನ್ನ ಮತದಾನ ನನ್ನ ಹಕ್ಕು" ಎಂಬ ಶೀರ್ಷಿಕೆಯಡಿ ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಕುರಿತ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಮಾತನಾಡಿದ ಕೆಪಿಸಿಸಿ ಉಪಾಧ್ಯಕ್ಷ ಮುರುಳೀಧರ್ ಹಾಲಪ್ಪ, ಪ್ರಜಾಪ್ರಭುತ್ವದಲ್ಲಿ ಮತದಾನದ ಹಕ್ಕು ಪ್ರತಿಯೊಬ್ಬ ಪ್ರಜೆಗೂ ಅತ್ಯಮೂಲ್ಯವಾದುದು ಎಂದು ಪ್ರತಿಪಾದಿಸಿದರು. ಚುನಾವಣಾ ಆಯೋಗ ಪ್ರಸ್ತುತ ಕೈಗೊಂಡಿರುವ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ತಾಲ್ಲೂಕಿನ ಪ್ರತಿಯೊಬ್ಬ ಅರ್ಹ ಮತದಾರರೂ ಕಡ್ಡಾಯವಾಗಿ ಪಾಲ್ಗೊಳ್ಳಬೇಕು ಎಂದು ಅವರು ಒತ್ತಿ ಹೇಳಿದರು. ನಿರ್ಲಕ್ಷ್ಯ ಬೇಡ ಎಂದ ಮುರುಳೀಧರ್ ಹಾಲಪ್ಪ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಣಿ ಆಗದಿದ್ದಲ್ಲಿ ಮುಂಬರುವ ಚುನಾವಣೆಗಳಲ್ಲಿ ಮತದಾನದ ಹಕ್ಕಿನಿಂದ ವಂಚಿತರಾಗುವ ಸಾಧ್ಯತೆ ಇರುತ್ತದೆ ಎಂದು ಎಚ್ಚರಿಸಿದ ಅವರು, ಈ ಬಗ್ಗೆ ಯಾವುದೇ ನಿರ್ಲಕ್ಷ್ಯ ವಹಿಸದೆ ಪ್ರತಿಯೊಬ್ಬರೂ ತಮ್ಮ ಫಾರಂಗಳನ್ನು ಸಕಾಲದಲ್ಲಿ ಭರ್ತಿ ಮಾಡಿ ಸಲ್ಲಿಸಬೇಕು ಎಂದು ಮನವಿ ಮಾಡಿದರು. ವಿಶೇಷವಾಗಿ ಗ್ರಾಮೀಣ ಪ್ರದೇಶದ ಮತದಾರರು, ಹಿರಿಯ ನಾಗರಿಕರು ಹಾಗೂ ಹೊಸದಾಗಿ ಮತದಾನದ ಅರ್ಹತೆ ಪಡೆದ ಯುವಜನರು ಈ ಪ್ರಕ್ರಿಯೆಯ ಬಗ್ಗೆ ಹೆಚ್ಚಿನ ಗಮನ ಹರಿಸಬೇಕು ಎಂದು ಅವರು ಸಲಹೆ ನೀಡಿದರು. ತಾಂತ್ರಿಕ ಸಮಸ್ಯೆಗಳಿಗೆ ಕೆಪಿಸಿಸಿ ತಂಡದ ನೆರವು ಎಸ್‌ಐಆರ್ ಫಾರಂ ಆನ್‌ಲೈನ್‌ನಲ್ಲಿ ಭರ್ತಿ ಮಾಡುವ ಸಂದರ್ಭದಲ್ಲಿ ಸಾರ್ವಜನಿಕರಿಗೆ ಎದುರಾಗಬಹುದಾದ ತಾಂತ್ರಿಕ ತೊಂದರೆಗಳನ್ನು ಪರಿಹರಿಸಲು ಕೆಪಿಸಿಸಿಯಿಂದ ಪ್ರತ್ಯೇಕ ತಾಂತ್ರಿಕ ತಂಡವನ್ನು ರಚಿಸಲಾಗಿದೆ ಎಂದು ಮುರುಳೀಧರ್ ಹಾಲಪ್ಪ ತಿಳಿಸಿದರು. ಫಾರಂ ಭರ್ತಿ ಮಾಡಲು ಸಾಧ್ಯವಾಗದವರು, ದಾಖಲೆಗಳ ಅಪ್‌ಲೋಡ್ ಸಂಬಂಧ ಗೊಂದಲಕ್ಕೊಳಗಾದವರು ಈ ತಂಡವನ್ನು ಸಂಪರ್ಕಿಸಿ ತಮ್ಮ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದು ಎಂದು ಅವರು ಸ್ಪಷ್ಟಪಡಿಸಿದರು. ಈ ಸೇವೆ ಸಂಪೂರ್ಣವಾಗಿ ಉಚಿತವಾಗಿದ್ದು, ಪಕ್ಷಾತೀತವಾಗಿ ಎಲ್ಲಾ ಮತದಾರರಿಗೂ ಲಭ್ಯವಿದೆ ಎಂದು ಅವರು ಸ್ಪಷ್ಟಪಡಿಸಿ, ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಕೋರಿದರು. ಕಾರ್ಯಕ್ರಮದಲ್ಲಿ ಸ್ಥಳೀಯರ ಪಾಲ್ಗೊಳ್ಳುವಿಕೆ ಈ ಜಾಗೃತಿ ಕಾರ್ಯಕ್ರಮದಲ್ಲಿ ಪಟ್ಟಣದ ಹಲವು ಮಂದಿ ಮತದಾರರು ಪಾಲ್ಗೊಂಡು, ತಮ್ಮ ಎಸ್‌ಐಆರ್ ಸಂಬಂಧಿತ ಸಂದೇಹಗಳನ್ನು ಪರಿಹರಿಸಿಕೊಂಡರು. ಮತದಾನದ ಹಕ್ಕಿನ ಮಹತ್ವದ ಕುರಿತು ಈ ರೀತಿಯ ಜಾಗೃತಿ ಕಾರ್ಯಕ್ರಮಗಳು ತಾಲ್ಲೂಕಿನಾದ್ಯಂತ ಮುಂದುವರಿಯಲಿವೆ ಎಂದು ಕಾರ್ಯಕ್ರಮದ ಸಂಘಟಕರು ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಗ್ಯಾರಂಟಿ ಸಮಿತ ಅಧ್ಯಕ್ಷ ಗುಡ್ಡೆನಹಳ್ಳಿ ಪ್ರಸನ್ನ ಕುಮಾರ್, ತಾಲೂಕು ಮಹಿಳಾ ಅಧ್ಯಕ್ಷೆ ಲಕ್ಷ್ಮೀದೇವಮ್ಮ,ಮಾಜಿ ಪಟ್ಟಣ ಪಂಚಾಯತಿ ಅಧ್ಯಕ್ಷ ಟಿಎನ್ ಶಿವರಾಜ್, ತಾಲೂಕು ಸೇವಾ ದಳದ ಅಧ್ಯಕ್ಷ ಕುಮಾರ್ ಕೊಂಡಜ್ಜಿ, ನಂಜುಂಡಪ್ಪ ಗುಡ್ಡೇನಹಳ್ಳಿ, ಮಾಜಿ ಪಟ್ಟಣ ಪಂಚಾಯಿತಿ ಸದಸ್ಯ ಯಜಮಾನ ಮಹೇಶ್, ಉದಯ್ ಕುಮಾರ್ ಅರಳಿಕೆರೆ,ಮುಖಂಡ ಜೋಗಿ ಪಾಳ್ಯ ಶಿವರಾಜ್, ಮೇಲನಹಳ್ಳಿ ಮಂಜಯ್ಯ, ಗ್ಯಾರಂಟಿ ಸಮಿತಿ ಸದಸ್ಯ ಕೀರ್ತಿರಾಜ್, ಕಾಂತರಾಜ್ ಅರಸ್, ಸ್ವರ್ಣ ಕುಮಾರ್, ಪುಟ್ಟರಾಜ್, ಸತೀಶ್ ಸೇರಿದಂತೆ ಕಾರ್ಯಕರ್ತರುಗಳು ಹಾಗೂ ಸಾರ್ವಜನಿಕರು ಇದ್ದರು. ವರದಿ ಸುರೇಶ್ ಬಾಬು ಎಂ ತುರುವೇಕೆರೆ.
    1
    ಎಸ್ ಐ ಆರ್ ಬಗ್ಗೆ ಜಾಗೃತಿ ಕಾರ್ಯಕ್ರಮ ಮುರುಳಿಧರ್ ಹಾಲಪ್ಪ ಜೊತೆಗೆ 
ತುರುವೇಕೆರೆ: ಪಟ್ಟಣದ ರಾಘವೇಂದ್ರ ಹೋಟೆಲ್ ಮುಂಭಾಗದಲ್ಲಿ "ನನ್ನ ಮತದಾನ ನನ್ನ ಹಕ್ಕು" ಎಂಬ ಶೀರ್ಷಿಕೆಯಡಿ ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಕುರಿತ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಈ ಸಂದರ್ಭದಲ್ಲಿ ಮಾತನಾಡಿದ ಕೆಪಿಸಿಸಿ ಉಪಾಧ್ಯಕ್ಷ ಮುರುಳೀಧರ್ ಹಾಲಪ್ಪ, ಪ್ರಜಾಪ್ರಭುತ್ವದಲ್ಲಿ ಮತದಾನದ ಹಕ್ಕು ಪ್ರತಿಯೊಬ್ಬ ಪ್ರಜೆಗೂ ಅತ್ಯಮೂಲ್ಯವಾದುದು ಎಂದು ಪ್ರತಿಪಾದಿಸಿದರು. ಚುನಾವಣಾ ಆಯೋಗ ಪ್ರಸ್ತುತ ಕೈಗೊಂಡಿರುವ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ತಾಲ್ಲೂಕಿನ ಪ್ರತಿಯೊಬ್ಬ ಅರ್ಹ ಮತದಾರರೂ ಕಡ್ಡಾಯವಾಗಿ ಪಾಲ್ಗೊಳ್ಳಬೇಕು ಎಂದು ಅವರು ಒತ್ತಿ ಹೇಳಿದರು.
ನಿರ್ಲಕ್ಷ್ಯ ಬೇಡ ಎಂದ ಮುರುಳೀಧರ್ ಹಾಲಪ್ಪ
ಮತದಾರರ ಪಟ್ಟಿಯಲ್ಲಿ ಹೆಸರು ನೋಂದಣಿ ಆಗದಿದ್ದಲ್ಲಿ ಮುಂಬರುವ ಚುನಾವಣೆಗಳಲ್ಲಿ ಮತದಾನದ ಹಕ್ಕಿನಿಂದ ವಂಚಿತರಾಗುವ ಸಾಧ್ಯತೆ ಇರುತ್ತದೆ ಎಂದು ಎಚ್ಚರಿಸಿದ ಅವರು, ಈ ಬಗ್ಗೆ ಯಾವುದೇ ನಿರ್ಲಕ್ಷ್ಯ ವಹಿಸದೆ ಪ್ರತಿಯೊಬ್ಬರೂ ತಮ್ಮ ಫಾರಂಗಳನ್ನು ಸಕಾಲದಲ್ಲಿ ಭರ್ತಿ ಮಾಡಿ ಸಲ್ಲಿಸಬೇಕು ಎಂದು ಮನವಿ ಮಾಡಿದರು. ವಿಶೇಷವಾಗಿ ಗ್ರಾಮೀಣ ಪ್ರದೇಶದ ಮತದಾರರು, ಹಿರಿಯ ನಾಗರಿಕರು ಹಾಗೂ ಹೊಸದಾಗಿ ಮತದಾನದ ಅರ್ಹತೆ ಪಡೆದ ಯುವಜನರು ಈ ಪ್ರಕ್ರಿಯೆಯ ಬಗ್ಗೆ ಹೆಚ್ಚಿನ ಗಮನ ಹರಿಸಬೇಕು ಎಂದು ಅವರು ಸಲಹೆ ನೀಡಿದರು.
ತಾಂತ್ರಿಕ ಸಮಸ್ಯೆಗಳಿಗೆ ಕೆಪಿಸಿಸಿ ತಂಡದ ನೆರವು
ಎಸ್‌ಐಆರ್ ಫಾರಂ ಆನ್‌ಲೈನ್‌ನಲ್ಲಿ ಭರ್ತಿ ಮಾಡುವ ಸಂದರ್ಭದಲ್ಲಿ ಸಾರ್ವಜನಿಕರಿಗೆ ಎದುರಾಗಬಹುದಾದ ತಾಂತ್ರಿಕ ತೊಂದರೆಗಳನ್ನು ಪರಿಹರಿಸಲು ಕೆಪಿಸಿಸಿಯಿಂದ ಪ್ರತ್ಯೇಕ ತಾಂತ್ರಿಕ ತಂಡವನ್ನು ರಚಿಸಲಾಗಿದೆ ಎಂದು ಮುರುಳೀಧರ್ ಹಾಲಪ್ಪ ತಿಳಿಸಿದರು. ಫಾರಂ ಭರ್ತಿ ಮಾಡಲು ಸಾಧ್ಯವಾಗದವರು, ದಾಖಲೆಗಳ ಅಪ್‌ಲೋಡ್ ಸಂಬಂಧ ಗೊಂದಲಕ್ಕೊಳಗಾದವರು ಈ ತಂಡವನ್ನು ಸಂಪರ್ಕಿಸಿ ತಮ್ಮ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದು ಎಂದು ಅವರು ಸ್ಪಷ್ಟಪಡಿಸಿದರು.
ಈ ಸೇವೆ ಸಂಪೂರ್ಣವಾಗಿ ಉಚಿತವಾಗಿದ್ದು, ಪಕ್ಷಾತೀತವಾಗಿ ಎಲ್ಲಾ ಮತದಾರರಿಗೂ ಲಭ್ಯವಿದೆ ಎಂದು ಅವರು ಸ್ಪಷ್ಟಪಡಿಸಿ, ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಕೋರಿದರು.
ಕಾರ್ಯಕ್ರಮದಲ್ಲಿ ಸ್ಥಳೀಯರ ಪಾಲ್ಗೊಳ್ಳುವಿಕೆ
ಈ ಜಾಗೃತಿ ಕಾರ್ಯಕ್ರಮದಲ್ಲಿ ಪಟ್ಟಣದ ಹಲವು ಮಂದಿ ಮತದಾರರು ಪಾಲ್ಗೊಂಡು, ತಮ್ಮ ಎಸ್‌ಐಆರ್ ಸಂಬಂಧಿತ ಸಂದೇಹಗಳನ್ನು ಪರಿಹರಿಸಿಕೊಂಡರು. ಮತದಾನದ ಹಕ್ಕಿನ ಮಹತ್ವದ ಕುರಿತು ಈ ರೀತಿಯ ಜಾಗೃತಿ ಕಾರ್ಯಕ್ರಮಗಳು ತಾಲ್ಲೂಕಿನಾದ್ಯಂತ ಮುಂದುವರಿಯಲಿವೆ ಎಂದು ಕಾರ್ಯಕ್ರಮದ ಸಂಘಟಕರು ತಿಳಿಸಿದ್ದಾರೆ. 
ಈ ಸಂದರ್ಭದಲ್ಲಿ ಗ್ಯಾರಂಟಿ ಸಮಿತ ಅಧ್ಯಕ್ಷ ಗುಡ್ಡೆನಹಳ್ಳಿ ಪ್ರಸನ್ನ ಕುಮಾರ್, ತಾಲೂಕು ಮಹಿಳಾ ಅಧ್ಯಕ್ಷೆ ಲಕ್ಷ್ಮೀದೇವಮ್ಮ,ಮಾಜಿ ಪಟ್ಟಣ ಪಂಚಾಯತಿ ಅಧ್ಯಕ್ಷ ಟಿಎನ್ ಶಿವರಾಜ್, ತಾಲೂಕು ಸೇವಾ ದಳದ ಅಧ್ಯಕ್ಷ ಕುಮಾರ್ ಕೊಂಡಜ್ಜಿ, ನಂಜುಂಡಪ್ಪ ಗುಡ್ಡೇನಹಳ್ಳಿ, ಮಾಜಿ ಪಟ್ಟಣ ಪಂಚಾಯಿತಿ ಸದಸ್ಯ ಯಜಮಾನ ಮಹೇಶ್, ಉದಯ್ ಕುಮಾರ್ ಅರಳಿಕೆರೆ,ಮುಖಂಡ ಜೋಗಿ ಪಾಳ್ಯ ಶಿವರಾಜ್, ಮೇಲನಹಳ್ಳಿ ಮಂಜಯ್ಯ, ಗ್ಯಾರಂಟಿ ಸಮಿತಿ ಸದಸ್ಯ ಕೀರ್ತಿರಾಜ್, ಕಾಂತರಾಜ್ ಅರಸ್, ಸ್ವರ್ಣ ಕುಮಾರ್, ಪುಟ್ಟರಾಜ್, ಸತೀಶ್ ಸೇರಿದಂತೆ ಕಾರ್ಯಕರ್ತರುಗಳು ಹಾಗೂ ಸಾರ್ವಜನಿಕರು ಇದ್ದರು. ವರದಿ ಸುರೇಶ್ ಬಾಬು ಎಂ ತುರುವೇಕೆರೆ.
    user_ಪ್ರಸನ್ನ ದೊಡ್ಡಗುಣಿ
    ಪ್ರಸನ್ನ ದೊಡ್ಡಗುಣಿ
    ಗುಬ್ಬಿ, ತುಮಕೂರು, ಕರ್ನಾಟಕ•
    6 hrs ago
  • All About,Why the reasons,Then the Caretakers of our community didn't registered #FIR against the #IMAPonziScheme defaulters *ಭಾರತ ನಲ್ಲಿ ವೈರಲ್*
    1
    All About,Why the reasons,Then the Caretakers of our community didn't registered #FIR against the #IMAPonziScheme defaulters 
*ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter ಮೈಸೂರು, ಮೈಸೂರು, ಕರ್ನಾಟಕ•
    10 hrs ago
  • ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಸಿಎಂ ಡಿ.ಕೆ. ಶಿವಕುಮಾರ್‌ಗೆ ಅದ್ಧೂರಿ ಸ್ವಾಗತ ಕೋರಿದ ಅಭಿಮಾನಿಗಳು ಶಹಿಂಷಾ ಅಹ್ಮದ್ ಅಜೀಜ್ ಸೇಠ್ ಬ್ಲಾಕ್ ಉಪಾಧ್ಯಕ್ಷ ಕೆಪಿಸಿಸಿ ವಾರ್ಡ್ ಸಂಖ್ಯೆ 14 ನರಸಿಂಹರಾಜ ವಿಧಾನಸಭಾ ಕ್ಷೇತ್ರ ಮೈಸೂರು
    1
    ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ  ಸಿಎಂ ಡಿ.ಕೆ. ಶಿವಕುಮಾರ್‌ಗೆ ಅದ್ಧೂರಿ ಸ್ವಾಗತ ಕೋರಿದ ಅಭಿಮಾನಿಗಳು
ಶಹಿಂಷಾ ಅಹ್ಮದ್ 
ಅಜೀಜ್ ಸೇಠ್ ಬ್ಲಾಕ್ ಉಪಾಧ್ಯಕ್ಷ ಕೆಪಿಸಿಸಿ
ವಾರ್ಡ್ ಸಂಖ್ಯೆ 14 
ನರಸಿಂಹರಾಜ ವಿಧಾನಸಭಾ ಕ್ಷೇತ್ರ ಮೈಸೂರು
    user_ಸೈಯದ್ ಅತೀಕ್
    ಸೈಯದ್ ಅತೀಕ್
    Furniture Manufacturer ಮೈಸೂರು, ಮೈಸೂರು, ಕರ್ನಾಟಕ•
    17 hrs ago
  • ಚಾಮುಂಡೇಶ್ವರಿ ತಾಯಿಯ ಜನ್ಮವರ್ದಂತಿ ಮಹೋತ್ಸವ ಅಂಗವಾಗಿ ಕೊಲ್ಲಾಪುರದಮ್ಮ ದೇವಿಯ ಉತ್ಸವ ಅನ್ನಸಂತರ್ಪಣೆ ಹೆಬ್ಬೂರು, ಶ್ರೀ ಚಾಮುಂಡೇಶ್ವರಿ ತಾಯಿಯ ಜನ್ಮವರ್ಧಂತಿ ಮಹೋತ್ಸವದ ಅಂಗವಾಗಿ ದಿನಾಂಕ 4.08.2026 ನೇ ಮಂಗಳವಾರ ಹೆಬ್ಬೂರು ಶ್ರೀ ಕೊಲ್ಲಾಪುರದಮ್ಮ ದೇವಿಯ ಮೆರವಣಿಗೆ ಹಾಗೂ ಮಧ್ಯಾಹ್ನ ಅನ್ನಸಂತರ್ಪಣೆ ಏರ್ಪಡಿಸಲಾಗಿದೆ ಸದ್ಭಕ್ತರು ಕಾರ್ಯಕ್ರಮದಲ್ಲಿ ಭಾಗವಹಿಸಿ ತಾಯಿಯ ಕೃಪೆಗೆ ಪಾತ್ರರಾಗಬೇಕಾಗಿ ವಿನಂತಿಸಿದ್ದಾರೆ.
    1
    ಚಾಮುಂಡೇಶ್ವರಿ ತಾಯಿಯ ಜನ್ಮವರ್ದಂತಿ ಮಹೋತ್ಸವ ಅಂಗವಾಗಿ ಕೊಲ್ಲಾಪುರದಮ್ಮ ದೇವಿಯ ಉತ್ಸವ ಅನ್ನಸಂತರ್ಪಣೆ 
ಹೆಬ್ಬೂರು, ಶ್ರೀ ಚಾಮುಂಡೇಶ್ವರಿ ತಾಯಿಯ ಜನ್ಮವರ್ಧಂತಿ ಮಹೋತ್ಸವದ ಅಂಗವಾಗಿ ದಿನಾಂಕ 4.08.2026 ನೇ ಮಂಗಳವಾರ ಹೆಬ್ಬೂರು ಶ್ರೀ ಕೊಲ್ಲಾಪುರದಮ್ಮ ದೇವಿಯ ಮೆರವಣಿಗೆ ಹಾಗೂ ಮಧ್ಯಾಹ್ನ ಅನ್ನಸಂತರ್ಪಣೆ ಏರ್ಪಡಿಸಲಾಗಿದೆ ಸದ್ಭಕ್ತರು ಕಾರ್ಯಕ್ರಮದಲ್ಲಿ ಭಾಗವಹಿಸಿ ತಾಯಿಯ ಕೃಪೆಗೆ ಪಾತ್ರರಾಗಬೇಕಾಗಿ ವಿನಂತಿಸಿದ್ದಾರೆ.
    user_ಎಚ್ ಎಮ್ ಅಶೋಕ
    ಎಚ್ ಎಮ್ ಅಶೋಕ
    Local News Reporter ಕುಣಿಗಲ್, ತುಮಕೂರು, ಕರ್ನಾಟಕ•
    9 hrs ago
  • ನೂತನ ಸಚಿವರಾಗಿ ಸಿ.ಪುಟ್ಟರಂಗಶೆಟ್ಟಿ ಪ್ರಮಾಣವಚನ : ಚಾಮರಾಜನಗರದಲ್ಲಿ ಉಪ್ಪಾರ ಸಮುದಾಯದಿಂದ ಸಂಭ್ರಮ ನೂತನ ಸಚಿವರಾಗಿ ಸಿ.ಪುಟ್ಟರಂಗಶೆಟ್ಟಿ ಪ್ರಮಾಣವಚನ : ಚಾಮರಾಜನಗರದಲ್ಲಿ ಉಪ್ಪಾರ ಸಮುದಾಯದಿಂದ ಸಂಭ್ರಮ ಚಾಮರಾಜನಗರ: ನೂತನ ಸಚಿವರಾಗಿ ಸಿ.ಪುಟ್ಟರಂಗಶೆಟ್ಟಿ ಅವರು ಪ್ರಮಾಣ ವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ನಗರದಲ್ಲಿ ಉಪ್ಪಾರ ಸಮುದಾಯ ಸಂಭ್ರಮಾಚರಣೆ ಮಾಡಿತು.. ನಗರದ ಸಂತೇಮರಹಳ್ಳಿ ವೃತ್ತದಲ್ಲಿ ಬೆಂಗಳೂರಿನ ರಾಜಭವನದಲ್ಲಿ ನೂತನ ಸಚಿವರಾಗಿ ಸಿ.ಪುಟ್ಟರಂಗಶೆಟ್ಟರು ಪ್ರಮಾಣವಚನ ಸ್ವೀಕರಿಸುತ್ತಿದ್ದಂತೆ  ಉಪ್ಪಾರ ಸಮುದಾಯದ ಯಜಮಾನರು, ಮುಖಂಡರು, ಯುವಕರು ನೂತನ ಸಚಿವರಾದ ಸಿ.ಪುಟ್ಟರಂಗಶೆಟ್ಟರ ಭಾವಚಿತ್ರ ಹಿಡಿದು, ಪಟಾಕಿ ಸಿಡಿಸಿ, ಸಿಹಿ ಸಂಭ್ರಮಿಸಿದರು. ಕಾಂಗ್ರೆಸ್ ಪಕ್ಷವು ಉಪ್ಪಾರ ಸಮುದಾಯ ಏಕೈಕ ಸಚಿವರಾಗಿ ಸಿ.ಪುಟ್ಟರಂಗಶೆಟ್ಟಿ ಅವರನ್ನು ಮಾಡಿರುವುದು ತುಂಬಾ ಖುಷಿ ತಂದಿದ್ದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕಾಂಗ್ರೆಸ್ ವರಿಷ್ಠರಿಗೆ ಉಪ್ಪಾರ ಸಮುದಾಯ ವತಿಯಿಂದ ಈ ಮೂಲಕ ಕೃತಜ್ಞತೆ ಸಲ್ಲಿಸುತ್ತೇವೆ ಎಂದರು.  ಈ ಸಂದರ್ಭದಲ್ಲಿ ಯಜಮಾನರಾದ ನಾಗಶೆಟ್ಟಿ, ಮಸಣಶೆಟ್ಟಿ, ಪೈಲ್ವಾನ್ ನಂಜಪ್ಪ, ಚನ್ನಿಗಶೆಟ್ಟಿ,  ಯುವಕರಾದ ನಟರಾಜು,ಮಹೇಶ್, ಮಂಜು ಹಾಜರಿದ್ದರು.
    3
    ನೂತನ ಸಚಿವರಾಗಿ ಸಿ.ಪುಟ್ಟರಂಗಶೆಟ್ಟಿ ಪ್ರಮಾಣವಚನ : ಚಾಮರಾಜನಗರದಲ್ಲಿ ಉಪ್ಪಾರ ಸಮುದಾಯದಿಂದ ಸಂಭ್ರಮ
ನೂತನ ಸಚಿವರಾಗಿ ಸಿ.ಪುಟ್ಟರಂಗಶೆಟ್ಟಿ ಪ್ರಮಾಣವಚನ : ಚಾಮರಾಜನಗರದಲ್ಲಿ ಉಪ್ಪಾರ ಸಮುದಾಯದಿಂದ ಸಂಭ್ರಮ
ಚಾಮರಾಜನಗರ: ನೂತನ ಸಚಿವರಾಗಿ ಸಿ.ಪುಟ್ಟರಂಗಶೆಟ್ಟಿ ಅವರು ಪ್ರಮಾಣ ವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ನಗರದಲ್ಲಿ ಉಪ್ಪಾರ ಸಮುದಾಯ ಸಂಭ್ರಮಾಚರಣೆ ಮಾಡಿತು..
ನಗರದ ಸಂತೇಮರಹಳ್ಳಿ ವೃತ್ತದಲ್ಲಿ ಬೆಂಗಳೂರಿನ ರಾಜಭವನದಲ್ಲಿ ನೂತನ ಸಚಿವರಾಗಿ ಸಿ.ಪುಟ್ಟರಂಗಶೆಟ್ಟರು ಪ್ರಮಾಣವಚನ ಸ್ವೀಕರಿಸುತ್ತಿದ್ದಂತೆ  ಉಪ್ಪಾರ ಸಮುದಾಯದ ಯಜಮಾನರು, ಮುಖಂಡರು, ಯುವಕರು   ನೂತನ ಸಚಿವರಾದ ಸಿ.ಪುಟ್ಟರಂಗಶೆಟ್ಟರ ಭಾವಚಿತ್ರ ಹಿಡಿದು,
ಪಟಾಕಿ ಸಿಡಿಸಿ, ಸಿಹಿ ಸಂಭ್ರಮಿಸಿದರು.
ಕಾಂಗ್ರೆಸ್ ಪಕ್ಷವು  ಉಪ್ಪಾರ ಸಮುದಾಯ ಏಕೈಕ ಸಚಿವರಾಗಿ ಸಿ.ಪುಟ್ಟರಂಗಶೆಟ್ಟಿ ಅವರನ್ನು ಮಾಡಿರುವುದು ತುಂಬಾ ಖುಷಿ ತಂದಿದ್ದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕಾಂಗ್ರೆಸ್ ವರಿಷ್ಠರಿಗೆ  ಉಪ್ಪಾರ ಸಮುದಾಯ ವತಿಯಿಂದ ಈ ಮೂಲಕ ಕೃತಜ್ಞತೆ ಸಲ್ಲಿಸುತ್ತೇವೆ ಎಂದರು.  ಈ ಸಂದರ್ಭದಲ್ಲಿ ಯಜಮಾನರಾದ ನಾಗಶೆಟ್ಟಿ, ಮಸಣಶೆಟ್ಟಿ, ಪೈಲ್ವಾನ್ ನಂಜಪ್ಪ, ಚನ್ನಿಗಶೆಟ್ಟಿ,  ಯುವಕರಾದ ನಟರಾಜು,ಮಹೇಶ್, ಮಂಜು ಹಾಜರಿದ್ದರು.
    user_Nanjunda Nayak
    Nanjunda Nayak
    Photographer ಚಾಮರಾಜನಗರ, ಚಾಮರಾಜನಗರ, ಕರ್ನಾಟಕ•
    3 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.