Shuru
Apke Nagar Ki App…
ಬಿಜೆಪಿ ಶಾಸಕ ಜಗದೀಶ್ ಗುಡುಗುಂಟೆ ಮಾಡಿದ ರೀಲ್ಸ್ಗೆ ಯೂತ್ ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಕುಮಾರ್ ಅಲ್ಗೋರ್ ತಿರುಗೇಟು
@april14news
ಬಿಜೆಪಿ ಶಾಸಕ ಜಗದೀಶ್ ಗುಡುಗುಂಟೆ ಮಾಡಿದ ರೀಲ್ಸ್ಗೆ ಯೂತ್ ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಕುಮಾರ್ ಅಲ್ಗೋರ್ ತಿರುಗೇಟು
More news from ಕರ್ನಾಟಕ and nearby areas
- Post by @april14news1
- ಮುಧೋಳ : ತಾಲೂಕಿನ ಉತ್ತೂರ ಗ್ರಾಮದ ನಿವೃತ್ತ ಸೈನಿಕ ಮೈಬೂಬಸಾಬ ದಸ್ತಗೀರಸಾಬ ಅತ್ತಾರ (41) ಅನಾರೋಗ್ಯದಿಂದ ಬುಧವಾರ ನಿಧನರಾದರು. ಭಾರತೀಯ ಸೇನೆಯಲ್ಲಿ 21 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. ಅವರಿಗೆ ತಾಯಿ, ತಂದೆ, ಪತ್ನಿ, ಪುತ್ರ ಹಾಗೂ ಇಬ್ಬರು ಪುತ್ರಿಯರಿದ್ದಾರೆ.1
- ವಿಜಯಪುರ: ಉಪಚುನಾವಣೆಯಲ್ಲಿ ಇಬ್ಬರು ಅಭ್ಯರ್ಥಿಗಳು ಗೆಲುವು ನಿಶ್ಚಿತ ವಿಜಯಪುರದಲ್ಲಿ ಶನಿವಾರದಂದು ಮಾಜಿ ಸಚಿವ ಅಪ್ಪು ಪಟ್ಟಣಶೆಟ್ಟಿ ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ದಾವಣಗೆರೆ ಹಾಗೂ ಬಾಗಲಕೋಟೆ ಉಪಚುನಾವಣೆಯಲ್ಲಿ ಬಿಜೆಪಿ ಪಕ್ಷದ ಇಬ್ಬರು ಅಭ್ಯರ್ಥಿಗಳು ಗೆಲ್ಲುವುದು ಶತಸಿದ್ದ ಎಂದರು. ಈಗಾಗಲೇ ಕಾಂಗ್ರೆಸ್ ನವರು ಹತಾಶರಾಗಿ ಅವರ ಪಕ್ಷದ ನಾಯಕರ ಮೇಲೆ ಆರೋಪ ಮಾಡಲು ಮುಂದಾಗಿದ್ದಾರೆ. ನಮ್ಮ ಅಭ್ಯರ್ಥಿಗಳು ಗೆಲ್ಲುವುದು ನೂರಕ್ಕೆ ನೂರರಷ್ಟು ಸತ್ಯ ಎಂದು ಅವರು ಹೇಳಿದರು. ಈ ಗೆಲವು ನಮ್ಮ ಪಕ್ಷದ ಗೆಲುವಾಗಿರುತ್ತದೆ ಎಂದು ಅವರು ತಿಳಿಸಿದರು.1
- ಕರ್ನಾಟಕದ ಜನರೇ ಎಚ್ಚರ ಹಕ್ಕಿ ಜ್ವರ ಕಂಡು ಬಂದಿದೆ ಕೋಳಿ ಮಾಸವನ್ನು ತಿನ್ನೋವರಿಗೆ ನಿಲ್ಲಸಬೇಕು ಎಂದು ಹೇಳಿದರು1
- 105 ಕೆಜಿ ತೂಕದ ಜೋಳದ ಚೀಲ ಹೊತ್ತು ದೀಡ ನಮಸ್ಕಾರ ಹಾಕಿದ ಬಾಲರಾಜ ಇಳಕಲ್ ತಾಲೂಕಿನ ಗೋನಾಳ್ ಎಸ್ಟಿ ಗ್ರಾಮದ ಬಾಲಕ ಬಾಲರಾಜ ಹನುಮಂತ ಕುರಿ ಪ್ರಥಮ ಬಾರಿಗೆ 105 ಕೆಜಿ ತೂಕದ ಚೀಲವನ್ನು ತಮ್ಮ ಮನೆಯಿಂದ ಒತ್ತುಕೊಂಡು ಜಾತ್ರಾ ಮಹೋತ್ಸವದ ಅಂಗವಾಗಿ ಗ್ರಾಮದ ಆರಾಧ್ಯ ದೈವ ಮಾರುತೇಶ್ವರ ದೇವಸ್ಥಾನದವರೆಗೆ ಲೀಡ್ ನಮಸ್ಕಾರ ಹಾಕಿದನು. ಈ ಬಾಲಕನ ವಿಶೇಷ ಸಾಧನೆಗೆ ಗ್ರಾಮದ ಎಲ್ಲಾ ಗುರುಹಿರಿಯರು ಯುವ ಮಿತ್ರರು ಕುಟುಂಬ ವರ್ಗದವರು ಸಾತ್ ನೀಡಿದರು.1
- ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಯಲಿಹಡಲಗಿ ಗ್ರಾಮದಿಂದ ಅಡಹಳಟ್ಟಿ ಗ್ರಾಮದವರಿಗೆ ರಸ್ತೆ ಹದಿಗೆಟ್ಟಿದೆ ತೆಗ್ಗುಂಡಿ ಅಂತ ರಸ್ತೆಗಳು ಈ ರಸ್ತೆಗೆ ಹೇಳೋರಿಲ್ಲ ಕೇಳೋರಿಲ್ಲದಂತಾಗಿದೆ? ಚುನಾವಣೆ ಬಂದಾಗ ರಾಜಕಾರಣಿಗಳು ಅಭಿವೃದ್ಧಿ ಮಾಡುತ್ತೇವೆ ಎಂದು ಹೇಳುತ್ತಾ ಬರುತ್ತಾರೆ? ಅಡಹಳ್ಳಟ್ಟಿ ಗ್ರಾಮಸ್ಥರು ಗ್ರಾಮ ಪಂಚಾಯತಿ ಸದಸ್ಯರು ಭೀಮು ಕೇರಿ ಹದಗೆಟ್ಟ ರಸ್ತೆ ಸುಧಾರಿಸಲು ವಿಡಿಯೋ ಮೂಲಕ ತಮ್ಮ ಆಕ್ರೋಶವನ್ನು ಹೊರಹಾಕುತ್ತಿದ್ದಾರೆ ಸಂಬಂಧಪಟ್ಟ ಅಧಿಕಾರಿಗಳು ಸ್ಥಳೀಯ ಶಾಸಕರು ಇರಕ್ಕೆ ಸಂಪೂರ್ಣ ಹದಿಗೆಟ್ಟಿರುತ್ತದೆ ಶೀಘ್ರದಲ್ಲಿ ರಸ್ತೆ ಮಾಡಬೇಕೆಂದು ವಿನಂತಿ ಮಾಡುತ್ತೇನೆ ಒಂದು ದಿನ ಬಿಟ್ಟು ಆಕ್ಸಿಡೆಂಟ್ ಆಗುತ್ತಿದೆ ಬಸ್ಸಿನ ಅವರು ಹೇಳುತ್ತಿದ್ದಾರೆ ರಸ್ತೆ ಪಕ್ಕ ಇರುವ ಕಂಠಿಗಳು ಕಡಸಿ ಅಂತ ಸಮಸ್ಯೆ ಆಗುತ್ತಿದೆ ಎಂದು ಹೇಳುತ್ತಿದ್ದಾರೆ ಕೈಮುಗುದು ಕೇಳಿಕೊಳ್ಳುತ್ತಿದ್ದೇನೆ ಗ್ರಾಮದ ಪರವಾಗಿ ಗ್ರಾಮಸ್ಥರಿಗೆ ಇದರಿಂದ ಎಷ್ಟು ತೊಂದರೆ ಆಗುತ್ತಿದೆ? ಆಕ್ರೋಶ ಹೊರ ಹಾಕುತ್ತಿದ್ದರೆ? ಗ್ರಾಮ ಪಂಚಾಯಿತಿ ತಾಲೂಕು ಪಂಚಾಯಿತಿ ಜಿಲ್ಲಾ ಪಂಚಾಯಿತಿ? ಜನರ ಗೋಳು ಇವರಿಗೆ ಕಾಣುತ್ತಿಲ್ಲ ಅನ್ನೋದು ನೋಟಕ್ಕೆ ಕಂಡು ಬಂದ ರೀತಿಯಲ್ಲಿ ಕಾಣುತ್ತಿದೆ? ರಸ್ತೆ ಮಾಡಿ ಮಾಡಿ ಎಂದು ಮಾಧ್ಯಮ ಪತ್ರಿಕೆ ಸುದ್ದಿ ಮೂಲಕ ಎಚ್ಚರಿಸುತ್ತಿದ್ದರು ಎಚ್ಚರಿಸುಕೊಳ್ಳದೆ ಇದ್ದಾಗ ಗ್ರಾಮಸ್ಥರು ಆಕ್ರೋಶ ಹೊರ ಹಾಕಿದಾಗ ಏನು ಮಾಡ್ತಾರೆ ರಸ್ತೆ ಮಾಡಲು ಮಾಡ್ತಾರಾ? ಮಾಧ್ಯಮ ಹಾಗೂ ಪತ್ರಿಕಾದಲ್ಲಿ ವರದಿ ಬಿತ್ತರಿಸಿದ್ದರು ತಲೆ ಕೆಡಿಸಿಕೊಳ್ಳದ ಸಂಬಂಧಪಟ್ಟ ಅಧಿಕಾರಿಗಳು ವರದಿಗೂ ಎಚ್ಚೆತ್ತುಕೊಳ್ಳದೆ ಇರುವುದು ಸಂಬಂಧಪಟ್ಟವರು? ಕಣ್ಣು ಕಾಣದಂತೆ ಕುರುಡನಂತೆ ವರ್ತಿಸುತ್ತಿರುವ ಸಂಬಂಧ ಪಟ್ಟವರು ದೃಶ್ಯಾವಳಿಯಲ್ಲಿ ನೋಡಬಹುದು ಯಾವ ರೀತಿ ಈ ರಸ್ತೆ ಇದೆ ಎನ್ನುವುದನ್ನು ವರದಿ ಮಾಡಿದರು ಎಚ್ಚರಿಸುಕೊಳ್ಳದ ಸಂಬಂಧಪಟ್ಟವರು?ಯಥಾ ಸ್ಥಿತಿ ರಸ್ತೆಯನ್ನು ಮುಂದುವರಿಸಿದ್ದಾರೆ ಸಂಬಂಧಪಟ್ಟವರು ರಸ್ತೆಯಲ್ಲಿ ಸಂಚರಿಸುತ್ತಾರೆ? ಅಭಿವೃದ್ಧಿಗೆ ಮುಂದಾಗದ ಸಂಬಂಧಪಟ್ಟವರು? ರಸ್ತೆ ನಿರ್ಮಾಣ ಆಗಬೇಕಾಗಿದ್ದು ತೆಗ್ಗ ಗುಂಡಿ ಅಂತ ರಸ್ತೆಗಳು ಹೀಗೆ ಉಳಿದಿವೆ ಪ್ಯಾಚ್ ವರ್ಕ್ ಮಾಡದೆ ಇರುವದು ಸಂಬಂಧಪಟ್ಟವರು? ಈ ರಸ್ತೆಯಲ್ಲಿ ಬೈಕ್ ಸವಾರರು ವಾಹನಸವರು ಸಂಚರಿಸುವಾಗ ಬಾರಿ ಹರ ಸಾಹಸ ಪಡುತ್ತಾರೆ? ಇಲ್ಲಿ ಸಂಚರಿಸುವರು ರಸ್ತೆ ಯಾಕೆ ಸರಿ ಮಾಡಿಲ್ಲ ಎಂದು ಇಡೀ ಶಾಪ ಹಾಕುತ್ತಾ ಸಂಚರಿಸುತ್ತಾರೆ? ಈ ರೀತಿಗಳು ರಸ್ತೆ ಹಲವು ತಾಲೂಕಿನ ಗ್ರಾಮದಲ್ಲಿ ಈ ರೀತಿ ತೆಗ್ಗು ಗುಂಡಿ ಅಂತ ರಸ್ತೆಗಳು ಇವೆ ರಸ್ತೆಯಲ್ಲಿ ಕಾಣದ ವಾಹನಸವರ ತಗ್ಗು ಗುಂಡಿಗಳು ರಸ್ತೆಗಳು? ಈ ರಸ್ತೆಯಲ್ಲಿ ನೋಡಿದರೆ ತೆಗ್ಗು ತೆಗ್ಗು ರಸ್ತೆಗಳು ಕಿತ್ತು ಹೋದ ರಸ್ತೆ ಕೆಲವೊಂದು ಗ್ರಾಮಗಳಲ್ಲಿ ಇದೇ ರೀತಿ ರಸ್ತೆಗಳಿದ್ದಾವೆ ಆ ರಸ್ತೆಗಳು ಸುಧಾರಣೆ ಯಾವಾಗ ಆಗುತ್ತೆ? ಚುನಾವಣೆ ಮುಗಿದ ಮೇಲೆ ಅಭಿವೃದ್ಧಿಯೇ ಮರೆಚುಕ್ಕಿಗಳಾಗುತ್ತವೆ ರಸ್ತೆಗಳು ನಿರ್ಲಕ್ಷ ಬಯಸುತ್ತಾರೆ ರಾಜಕಾರಣಿಗಳು ಅಧಿಕಾರಿಗಳು ಗಮನಹರಿಸಬೇಕಾದ ಸುದ್ದಿ? ಚುನಾವಣೆ ಬಂದಾಗ ಅಭಿವೃದ್ಧಿಯ ಮಾತುಗಳು ಬರುತ್ತದೆ ಗಮನಹರಸದ ಸಂಬಂಧಪಟ್ಟವರು ಈ ರಸ್ತೆ ಅಥಣಿ ತಾಲೂಕಿನಲ್ಲಿ ಹಲವು ಗ್ರಾಮಗಳಲ್ಲಿ ರಸ್ತೆ ಹದಗೆಟ್ಟು ಹೋಗಿವೆ ಆ ರಸ್ತೆಗಳು ಸುಧಾರಣೆ ವ್ಯವಸ್ಥೆ ಮುಂದಾಗ್ತಿಲ್ಲ ಸಂಬಂಧಪಟ್ಟವರು? ಗ್ಯಾರಂಟಿ ಹೆಸರಿನಲ್ಲಿ ಅಭಿವೃದ್ಧಿಗಳು ಮತ್ತು ರಸ್ತೆಗಳು ನಿರ್ಲಕ್ಷ ವಹಿಸುತ್ತಿರುವ ಸಂಬಂಧ ಪಟ್ಟವರು ಗಮನಹರಿಸಿ ರಸ್ತೆಗಳು ಅಭಿವೃದ್ಧಿಗೆ ಮುಂದಾಗ್ತಾರೆ? ಇನ್ನಾದ್ರೂ ರಸ್ತೆಯ ಹದಿಗೆಟ್ಟು ಹೋದ ರಸ್ತೆ ಅಂತ ರಸ್ತೆಯನ್ನು ಸರಿಪಡಿಸುತ್ತಾರ ಸಂಬಂಧಪಟ್ಟವರು ಅಧಿಕಾರಿಗಳು ಗ್ರಾಮ ಪಂಚಾಯತಿಯರು ಜಿಲ್ಲಾ ಪಂಚಾಯತಿಯವರು ತಾಲೂಕ ತಾಲೂಕ ಆಡಳಿತ ಜಿಲ್ಲಾಡಳಿತ ರಾಜ್ಯ ಸರ್ಕಾರ ಕೇಂದ್ರ ಸರ್ಕಾರ ಮುಖ್ಯ ಮಂತ್ರಿಗಳು ಪ್ರಧಾನ ಮಂತ್ರಿಗಳು ಸಾರಿಗೆ ಸಚಿವರು ಉಸಿವಾರಿ ಸಚಿವರು ಶಾಸಕರು ಅಥಣಿ ತಾಲೂಕನ್ನು ಅಭಿವೃದ್ಧಿನಾಗಿ ರಸ್ತೆಗಳನ್ನು ಸರಿಪಡಿಸಿ ಸಂಚರಿಸುವವರಿಗೆ ಅವಕಾಶ ಮಾಡಿಕೊಡುತ್ತಾರೆ ಅಥವಾ ಯಥಾಸ್ಥಿತಿಯನ್ನು ಮುಂದುವರಿಸುತ್ತಾರೆ ವರದಿ ಮಹೇಶ್ ಶರ್ಮಾ4
- ಕುಷ್ಟಗಿ:- ಪಟ್ಟಣದ ಶಾಖಾಪೂರ ರಸ್ತೆಯ ಗಿಡ್ಡ ಹನಮಂತಪ್ಪ ಚೂರಿ ಇವರ ಲೇಹೌಟ್ ಶ್ರೀ ಅಡಿರಾಯ ದೇವಸ್ಥಾನ ಹತ್ತಿರದ ಕಲಾವಿದ ಹಾಗೂ ಜನಾಪದ ಕಲಾವಿದ ಮತ್ತು ಡಾ. ಜೀವನಸಾಬ ಬಿನ್ನಾಳ ಇವರ ಮನೆಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದಲ್ಲಿ , ಕನ್ನಡ ಪುಸ್ತಕ ಪ್ರಾಧಿಕಾರ ರಾಜ್ಯಾಧ್ಯಕ್ಷ ಡಾ. ಮಾನಸ ಬೇಡಿ ನೀಡಿ ಮನೆಗೊಂದು ಪುಸ್ತಕ ಗ್ರಂಥಾಲಯ ರಾಜ್ಯದ ಒಂದು ಲಕ್ಷ ಗ್ರಂಥಾಲಯಗಳ ಯೋಜನೆ ಬಗ್ಗೆ ಜನ ಜಾಗೃತಿ ಮೂಡಿಸುವ ಮೂಲಕ ಮಾತನಾಡಿದರು. ನಂತರ ಡಾ. ಜೀವನಸಾಬ ಬಿನ್ನಾಳ ಮಾತನಾಡಿ ಈ ಕಾರ್ಯಕ್ರಮ ನೆಡೆಸುವಂತದ್ದು ಅತ್ಯಂತ ಒಳ್ಳೆಯ ಕಾರ್ಯವಾಗಿದೆ ಈ ಕಾರ್ಯಕ್ರಮ ಈಗ ಪ್ರತಿ ಜಿಲ್ಲೆ, ತಾಲೂಕಿನಲ್ಲಿ ಮಾತ್ರ ನೆಡೆಯುತ್ತಿದೆ. ಆದರೆ ಪ್ರತಿ ಮನೆ ಮನೆಗೆ ಮತ್ತು ಪ್ರತಿ ಗ್ರಾಮ ಪಂಚಾಯತ ಹಾಗೂ ಪ್ರತಿ ಹಳ್ಳಿಯಲ್ಲಿ ನೆಡೆದಾಗ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಕನಸು ನನಸಾಗುತ್ತದೆ. ಆದರೆ ಪುಸ್ತಕ ಓದುವ ಅಭ್ಯಾಸವನ್ನು ಪ್ರತಿಯೊಬ್ಬರು ಕೂಡ ಬೆಳೆಸಿಕೊಂಡಾಗ ಒಳ್ಳೆಯ ಜ್ಞಾನ ಮೂಡುತ್ತದೆ ಈ ಒಂದು ಕಾರ್ಯಕ್ರಮ ಯಶಸ್ವಿಗೊಳ್ಳಲಿ ಎಂದು ಹೇಳಿದರು. ಈ ಸಂದರ್ಭದಲ್ಲಿ ರಾಜ್ಯೋತ್ಸವ ಪುರಸ್ಕೃತರಾದ ಶೇಖರಗೌಡ ಮಾಲಿಪಾಟೀಲ, ಪುಸ್ತಕ ಪ್ರಾಧಿಕಾರದ ಸದಸ್ಯರು ಹಾಗೂ ಸಂಶೋಧಕರಾದ ಡಾ.ಶರಣಬಸಪ್ಪ ಕೋಲಕಾರ, ರಾಜ್ಯ ಚಲನಚಿತ್ರ ಅಕಾಡೆಮಿಯ ಸದಸ್ಯರು ಮತ್ತು ಲೇಖಕಿ ಸಾವಿತ್ರಿ ಮುಜಮದಾರ, ಜಿಲ್ಲಾ ವಾರ್ತಾಧಿಕಾರಿ ಗವಿಸಿದ್ದಪ್ಪ ಹೊಸಮನಿ, ಗ್ರಂಥಾಲಯ ಜಾಗೃತಿ ಅಭಿಯಾನದ ಸಂಚಾಲಕರು ಹಾಗೂ ಸಾಹಿತಿಗಳಾದ ಜಿ ಎಸ್ ಗೋನಾಳ, ರವೀಂದ್ರ ಬಾಕಳೆ, ಕರಿಸಿದ್ದನಗೌಡ ಮಾಲಿಪಾಟೀಲ, ಸಾಹಿತಿಗಳಾದ ಹನುಮಂತಪ್ಪ ಈಟಿ, ಡಾ.ನಾಗರಾಜ ಹೀರಾ, ಕನ್ನಡಪರ ಹೋರಾಟಗಾರರಾದ ಸ.ಶರಣಪ್ಪ ಪಾಟೀಲ, ಪತ್ರಕರ್ತರಾದ ರವೀಂದ್ರ ಬಾಕಳೆ, ಹನುಮೇಶ ಗುಮಗೇರಿ, ಪವಾಡೆಪ್ಪ ಚೌಡ್ಕಿ, ಪರಶಿವಮೂರ್ತಿ, ಉಮೇಶ ಹಿರೇಮಠ ಹಾಗೂ ಇತರರು ಇದ್ದರು. ಜಾನಪದ ಅಕಾಡೆಮಿಯ ಸದಸ್ಯರು ಹಾಗೂ ಸಾಹಿತಿಗಳಾದ ಜೀವನಸಾಬ ವಾಲೀಕಾರ ಅವರು ನಿರೂಪಿಸಿದರು. *4
- Post by @april14news1