logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

*ಭಾರತ ನಲ್ಲಿ ವೈರಲ್*

3 hrs ago
user_Md Aleemulla Shariff
Md Aleemulla Shariff
Citizen Reporter ಮೈಸೂರು, ಮೈಸೂರು, ಕರ್ನಾಟಕ•
3 hrs ago

*ಭಾರತ ನಲ್ಲಿ ವೈರಲ್*

More news from ಕರ್ನಾಟಕ and nearby areas
  • *ಭಾರತ ನಲ್ಲಿ ವೈರಲ್*
    1
    *ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter ಮೈಸೂರು, ಮೈಸೂರು, ಕರ್ನಾಟಕ•
    3 hrs ago
  • PART-2 KARNATAKA RASHTRA SAMITHI PAKSHA LEADERS STAND FOR JUSTICE RELATED NEGLIGENCE OF STAFF & DOCTORS INSUFFICIENCY CAUSE DEATHS OF CHILDREN'S AT CHALUVEMBA HOSPITAL MYSORE
    1
    PART-2 KARNATAKA RASHTRA SAMITHI PAKSHA LEADERS STAND FOR JUSTICE RELATED NEGLIGENCE OF STAFF & DOCTORS INSUFFICIENCY CAUSE DEATHS OF CHILDREN'S AT CHALUVEMBA HOSPITAL MYSORE
    user_AAJ KI DASTAK NEWS KARNATAKA
    AAJ KI DASTAK NEWS KARNATAKA
    ಪತ್ರಕರ್ತ ಮೈಸೂರು, ಮೈಸೂರು, ಕರ್ನಾಟಕ•
    6 hrs ago
  • chamundeshwari enterprise Waterfilter service and sales dealer no 7406852537
    2
    chamundeshwari enterprise Waterfilter service and sales dealer no 7406852537
    user_Raja.k
    Raja.k
    ಮೈಸೂರು, ಮೈಸೂರು, ಕರ್ನಾಟಕ•
    7 hrs ago
  • ಮೈಸೂರಿನಲ್ಲಿ ಲಭ್ಯವಿರುವ ಎಲ್ಲಾ ರೀತಿಯ ಗೃಹೋಪಯೋಗಿ ಪೀಠೋಪಕರಣಗಳು ಕಡಿಮೆ ಬೆಲೆಯ ಫೋಮ್ ಹಾಸಿಗೆ COIR ಹಾಸಿಗೆ ಮತ್ತು ಸೋಫಾ ಕುಶನ್ ಮತ್ತು ಬೋಲಿಸ್ಟರ್ ಮತ್ತು ದಿಂಬುಗಳು
    1
    ಮೈಸೂರಿನಲ್ಲಿ ಲಭ್ಯವಿರುವ ಎಲ್ಲಾ ರೀತಿಯ ಗೃಹೋಪಯೋಗಿ ಪೀಠೋಪಕರಣಗಳು ಕಡಿಮೆ ಬೆಲೆಯ ಫೋಮ್ ಹಾಸಿಗೆ COIR ಹಾಸಿಗೆ ಮತ್ತು ಸೋಫಾ ಕುಶನ್ ಮತ್ತು ಬೋಲಿಸ್ಟರ್ ಮತ್ತು ದಿಂಬುಗಳು
    user_ಸೈಯದ್ ಅತೀಕ್
    ಸೈಯದ್ ಅತೀಕ್
    Furniture Manufacturer ಮೈಸೂರು, ಮೈಸೂರು, ಕರ್ನಾಟಕ•
    1 day ago
  • ಮೈಸೂರು; ಪಾಳು ಬಾವಿಗೆ ಬಿದ್ದಿದ್ದ ಕಾಡುಹಂದಿಯನ್ನ ರಕ್ಷಿಸುವಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಗಳು ಯಶಸ್ವಿಯಾಗಿದ್ದಾರೆ. ಹುಣಸೂರು ತಾಲೂಕಿನ ಹನಗೋಡು ಗ್ರಾಮದಲ್ಲಿ ಘಟನೆ ನಡೆದಿದೆ.ಆಹಾರ ಅರಸಿ ಬಂದ ಕಾಡುಹಂದಿ ತೋಟದ ತೆರೆದ ಬಾವಿಗೆ ಬಿದ್ದಿತ್ತು.ಹಂದಿಯ ಚೀರಾಟ ಕಂಡ ಗ್ರಾಮಸ್ಥರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು. ಡಿಆರ್‌ಎಫ್‌ಓ ಮಲ್ಲಿಕಾರ್ಜುನ್ ನೇತೃತ್ವದಲ್ಲಿ ರಕ್ಷಣಾ ಕಾರ್ಯ ನಡೆದಿದ್ದು ಬಲೆ ಸಹಾಯದಿಂದ ಹಂದಿಯನ್ನು ಮೇಲಕ್ಕೆತ್ತಿದ ಸಿಬ್ಬಂದಿ ಮತ್ತೆ ಕಾಡಿಗೆ ಬಿಟ್ಟಿದ್ದಾರೆ..
    1
    ಮೈಸೂರು; ಪಾಳು ಬಾವಿಗೆ ಬಿದ್ದಿದ್ದ ಕಾಡುಹಂದಿಯನ್ನ ರಕ್ಷಿಸುವಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಗಳು ಯಶಸ್ವಿಯಾಗಿದ್ದಾರೆ. ಹುಣಸೂರು ತಾಲೂಕಿನ ಹನಗೋಡು ಗ್ರಾಮದಲ್ಲಿ ಘಟನೆ ನಡೆದಿದೆ.ಆಹಾರ ಅರಸಿ ಬಂದ ಕಾಡುಹಂದಿ
ತೋಟದ ತೆರೆದ ಬಾವಿಗೆ ಬಿದ್ದಿತ್ತು.ಹಂದಿಯ ಚೀರಾಟ ಕಂಡ ಗ್ರಾಮಸ್ಥರು
ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು.
ಡಿಆರ್‌ಎಫ್‌ಓ ಮಲ್ಲಿಕಾರ್ಜುನ್ ನೇತೃತ್ವದಲ್ಲಿ ರಕ್ಷಣಾ ಕಾರ್ಯ ನಡೆದಿದ್ದು
ಬಲೆ ಸಹಾಯದಿಂದ ಹಂದಿಯನ್ನು ಮೇಲಕ್ಕೆತ್ತಿದ ಸಿಬ್ಬಂದಿ ಮತ್ತೆ ಕಾಡಿಗೆ ಬಿಟ್ಟಿದ್ದಾರೆ..
    user_Mysore update
    Mysore update
    ನಂಜನಗೂಡು, ಮೈಸೂರು, ಕರ್ನಾಟಕ•
    2 hrs ago
  • ಮಳವಳ್ಳಿ ಪಟ್ಟಣದ ಉದ್ಯಮಿಗಳಾದ ಶ್ರೀಮತಿ ಪಲ್ಲವಿ ಮಲ್ಲಿಕಾರ್ಜುನ ರವರು ನೂತನವಾಗಿ ನಿರ್ಮಿಸಿರುವ ಜಯ ಕಾರುಣ್ಯ ಮನೆಯ ಗೃಹಪ್ರವೇಶಕ್ಕೆ ಸುತ್ತೂರು ಶ್ರೀಗಳ ಆಗಮನ ಅಪಾರ ಭಕ್ತರಿಂದ ಭಕ್ತಿ ಸಮರ್ಪಣೆ ಮಳವಳ್ಳಿ ಪಟ್ಟಣದ ಎನ್ಎಸ್ ಬಡಾವಣೆಯಲ್ಲಿ ಶ್ರೀಮತಿ ಗೀತಾ ಮತ್ತು ಎಸ್ ಬಿ ಶಿವಸ್ವಾಮಿ ರವರ ಸಹೋದರ ಉದ್ಯಮಿ ಶ್ರೀಮತಿ ಪಲ್ಲವಿ ಮಲ್ಲಿಕಾರ್ಜುನ ದಂಪತಿಗಳು ನೂತನವಾಗಿ ನಿರ್ಮಿಸಿರುವ ಜಯಕಾರುಣ್ಯ ಮನೆಯ ಗೃಹಪ್ರವೇಶಕ್ಕೆ ಸುತ್ತೂರು ಕ್ಷೇತ್ರದ ಶ್ರೀ ವೀರ ಸಿಂಹಾಸನ ಮಹಾ ಸಂಸ್ಥಾನ ಮಠ ಅಧ್ಯಕ್ಷರಾದ ಪರಮಪೂಜ್ಯ ಜಗದ್ಗುರು ಸಿ ಶಿವರಾತ್ರಿ ದೇಶಕೇಂದ್ರಮ್ಮ ಸ್ವಾಮಿಗಳು ಆಗಮಿಸಿ ಕುಟುಂಬಕ್ಕೆ ಆಶೀರ್ವದಿಸಿದರು. ಈ ಸಂದರ್ಭದಲ್ಲಿ ಶ್ರೀಮತಿ ಪಲ್ಲವಿ ಮಲ್ಲಿಕಾರ್ಜುನ ಕುಟುಂಬಸ್ಥರಿಂದ ಅರ ಗುರು ಚರಮೂರ್ತಿಗಳ ಸಮ್ಮುಖದಲ್ಲಿ ಪರಮಪೂಜ್ಯರಿಗೆ ದಿವ್ಯ ಪಾದಪೂಜೆ ಸಲ್ಲಿಸಿ ಭಕ್ತಿ ಸಮರ್ಪಿಸಿದರು ಈ ಸಂದರ್ಭದಲ್ಲಿ ಮಳವಳ್ಳಿ ತಾಲೂಕಿನ ಹರ ಗುರು ಚರಮೂರ್ತಿಗಳು ತಾಲೂಕಿನ ಉದ್ಯಮಿಗಳು ರಾಜಕೀಯ ಪಕ್ಷಗಳ ಮುಖಂಡರು ಸೇರಿದಂತೆ ಸಾವಿರಾರು ಜನರು ಆಗಮಿಸಿ ನೂತನ ಜಯ ಕಾರುಣ್ಯ ಮನೆಯ ಗೃಹಪ್ರವೇಶಕ್ಕೆ ಆಗಮಿಸಿ ದಂಪತಿಗಳಿಗೆ ಆಶೀರ್ವದಿಸಿ ಶುಭ ಕೋರಿದರು
    1
    ಮಳವಳ್ಳಿ ಪಟ್ಟಣದ ಉದ್ಯಮಿಗಳಾದ ಶ್ರೀಮತಿ ಪಲ್ಲವಿ ಮಲ್ಲಿಕಾರ್ಜುನ ರವರು ನೂತನವಾಗಿ ನಿರ್ಮಿಸಿರುವ ಜಯ ಕಾರುಣ್ಯ ಮನೆಯ ಗೃಹಪ್ರವೇಶಕ್ಕೆ ಸುತ್ತೂರು ಶ್ರೀಗಳ ಆಗಮನ ಅಪಾರ ಭಕ್ತರಿಂದ ಭಕ್ತಿ ಸಮರ್ಪಣೆ
ಮಳವಳ್ಳಿ ಪಟ್ಟಣದ ಎನ್ಎಸ್ ಬಡಾವಣೆಯಲ್ಲಿ ಶ್ರೀಮತಿ ಗೀತಾ ಮತ್ತು ಎಸ್ ಬಿ ಶಿವಸ್ವಾಮಿ ರವರ ಸಹೋದರ ಉದ್ಯಮಿ ಶ್ರೀಮತಿ ಪಲ್ಲವಿ ಮಲ್ಲಿಕಾರ್ಜುನ ದಂಪತಿಗಳು ನೂತನವಾಗಿ ನಿರ್ಮಿಸಿರುವ ಜಯಕಾರುಣ್ಯ ಮನೆಯ ಗೃಹಪ್ರವೇಶಕ್ಕೆ ಸುತ್ತೂರು ಕ್ಷೇತ್ರದ ಶ್ರೀ ವೀರ ಸಿಂಹಾಸನ ಮಹಾ ಸಂಸ್ಥಾನ ಮಠ ಅಧ್ಯಕ್ಷರಾದ ಪರಮಪೂಜ್ಯ ಜಗದ್ಗುರು ಸಿ ಶಿವರಾತ್ರಿ ದೇಶಕೇಂದ್ರಮ್ಮ ಸ್ವಾಮಿಗಳು ಆಗಮಿಸಿ ಕುಟುಂಬಕ್ಕೆ ಆಶೀರ್ವದಿಸಿದರು.
ಈ ಸಂದರ್ಭದಲ್ಲಿ ಶ್ರೀಮತಿ ಪಲ್ಲವಿ ಮಲ್ಲಿಕಾರ್ಜುನ ಕುಟುಂಬಸ್ಥರಿಂದ ಅರ ಗುರು ಚರಮೂರ್ತಿಗಳ ಸಮ್ಮುಖದಲ್ಲಿ ಪರಮಪೂಜ್ಯರಿಗೆ ದಿವ್ಯ ಪಾದಪೂಜೆ ಸಲ್ಲಿಸಿ ಭಕ್ತಿ ಸಮರ್ಪಿಸಿದರು ಈ ಸಂದರ್ಭದಲ್ಲಿ ಮಳವಳ್ಳಿ ತಾಲೂಕಿನ ಹರ ಗುರು ಚರಮೂರ್ತಿಗಳು ತಾಲೂಕಿನ ಉದ್ಯಮಿಗಳು ರಾಜಕೀಯ ಪಕ್ಷಗಳ ಮುಖಂಡರು ಸೇರಿದಂತೆ ಸಾವಿರಾರು ಜನರು ಆಗಮಿಸಿ ನೂತನ ಜಯ ಕಾರುಣ್ಯ ಮನೆಯ ಗೃಹಪ್ರವೇಶಕ್ಕೆ ಆಗಮಿಸಿ ದಂಪತಿಗಳಿಗೆ ಆಶೀರ್ವದಿಸಿ ಶುಭ ಕೋರಿದರು
    user_ಮಾಗನೂರು ಎಂ ಶಿವಕುಮಾರ್
    ಮಾಗನೂರು ಎಂ ಶಿವಕುಮಾರ್
    ಮಳವಳ್ಳಿ, ಮಂಡ್ಯ, ಕರ್ನಾಟಕ•
    23 hrs ago
  • ಚಾಮರಾಜನಗರ ಜಿಲ್ಲೆ ಯಳಂದೂರು ತಾಲ್ಲೂಕು ಕಛೇರಿ/ ಮಿನಿ ವಿಧಾನ ಸೌಧದಲ್ಲಿ ರಜಾ ದಿನಗಳನ್ನು ಹೊರತುಪಡಿಸಿ ಪ್ರತಿ ದಿನ ನೂರಾರು ಜನ ಸಾರ್ವಜನಿಕರು ವಯೋ ವೃದ್ಧರು, ಮಹಿಳೆಯರು, ಮಕ್ಕಳಾದಿಯಾಗಿ ಬರುತ್ತಿದ್ದು, ಇಲ್ಲಿ ಗಂಟೆಗಟ್ಟಲೆ ಸಮಯ ಕಳೆಯಬೇಕಾಗಿದ್ದು ಸಾರ್ವಜನಿಕರು ಶೌಚಾಲಯ ಬಳಸಲು ತುಂಬಾ ತೊಂದರೆಯಾಗಿ ಮಹಿಳೆಯರು ಮಕ್ಕಳಾದಿಯಾಗಿ ವೃದ್ದಾರಾದಿಯಾಗಿ ಇಲ್ಲಿನ ಅಕ್ಕಪಕ್ಕದಲ್ಲಿ ಬೆಳೆದು ನಿಂತಿರುವ ಮುಳ್ಳಿನ ಸಂದುಗಳಿಗೆ ಹೋಗುವ ಪರಿಸ್ಥಿತಿ ಇದೆ, ಇಲ್ಲಿ ಎರಡು ಶೌಚಾಲಯವಿದ್ದು ಒಂದರಲ್ಲಿ ಬಾಗಿಲುಹಾಕಿಕೊಂಡಿದ್ದಾರೆ ತೆರೆಯುವುದಿಲ್ಲ, ಮತ್ತೊಂದು ಶೌಚಾಲಯದಲ್ಲಿ ಮುಳ್ಳು ಗಿಡಗಳು ಬೆಳೆದುಕೊಂಡು ಕಸ ಕಟ್ಟಿ ಸಂಗ್ರಹವಾಗಿ ವಿಷಜಂತುಗಳಿಗೆ ಆಶ್ರಯವಾಗಿದೆ ಈ ಬಗ್ಗೆ ಸಂಬಂಧಿಸಿದವರು ಸಮಸ್ಯೆ ಬಗೆಹರಿಸಬೇಕಿದೆ.
    1
    ಚಾಮರಾಜನಗರ ಜಿಲ್ಲೆ ಯಳಂದೂರು ತಾಲ್ಲೂಕು ಕಛೇರಿ/ ಮಿನಿ ವಿಧಾನ ಸೌಧದಲ್ಲಿ ರಜಾ ದಿನಗಳನ್ನು ಹೊರತುಪಡಿಸಿ ಪ್ರತಿ ದಿನ ನೂರಾರು ಜನ ಸಾರ್ವಜನಿಕರು ವಯೋ ವೃದ್ಧರು, ಮಹಿಳೆಯರು, ಮಕ್ಕಳಾದಿಯಾಗಿ ಬರುತ್ತಿದ್ದು, ಇಲ್ಲಿ ಗಂಟೆಗಟ್ಟಲೆ ಸಮಯ ಕಳೆಯಬೇಕಾಗಿದ್ದು ಸಾರ್ವಜನಿಕರು ಶೌಚಾಲಯ ಬಳಸಲು ತುಂಬಾ ತೊಂದರೆಯಾಗಿ ಮಹಿಳೆಯರು ಮಕ್ಕಳಾದಿಯಾಗಿ ವೃದ್ದಾರಾದಿಯಾಗಿ ಇಲ್ಲಿನ ಅಕ್ಕಪಕ್ಕದಲ್ಲಿ ಬೆಳೆದು ನಿಂತಿರುವ ಮುಳ್ಳಿನ ಸಂದುಗಳಿಗೆ ಹೋಗುವ ಪರಿಸ್ಥಿತಿ ಇದೆ, ಇಲ್ಲಿ ಎರಡು ಶೌಚಾಲಯವಿದ್ದು ಒಂದರಲ್ಲಿ ಬಾಗಿಲುಹಾಕಿಕೊಂಡಿದ್ದಾರೆ ತೆರೆಯುವುದಿಲ್ಲ, ಮತ್ತೊಂದು ಶೌಚಾಲಯದಲ್ಲಿ ಮುಳ್ಳು ಗಿಡಗಳು ಬೆಳೆದುಕೊಂಡು ಕಸ ಕಟ್ಟಿ ಸಂಗ್ರಹವಾಗಿ ವಿಷಜಂತುಗಳಿಗೆ ಆಶ್ರಯವಾಗಿದೆ ಈ ಬಗ್ಗೆ ಸಂಬಂಧಿಸಿದವರು ಸಮಸ್ಯೆ ಬಗೆಹರಿಸಬೇಕಿದೆ.
    user_ಕಂದಳ್ಳಿ ಮಹೇಶ್
    ಕಂದಳ್ಳಿ ಮಹೇಶ್
    Building society ಯಳಂದೂರು, ಚಾಮರಾಜನಗರ, ಕರ್ನಾಟಕ•
    2 hrs ago
  • *ಭಾರತ ನಲ್ಲಿ ವೈರಲ್*
    1
    *ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter ಮೈಸೂರು, ಮೈಸೂರು, ಕರ್ನಾಟಕ•
    3 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.