logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಹನೂರಿನ ಸೆಸ್ಕ್ ಕಚೇರಿಯಲ್ಲಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ರವರ ಜಯಂತಿ ಆಚರಣೆ. ಹನೂರು :ಪಟ್ಟಣದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ಕಚೇರಿ ಆವರಣದಲ್ಲಿ 135 ನೇ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ರವರ ಜಯಂತಿಯನ್ನ ಆಚರಣೆ ಮಾಡಲಾಯಿತು. ಇದಕ್ಕೂ ಮುನ್ನ ಅಂಬೇಡ್ಕರ್ ವೃತ್ತಕ್ಕೆ ತೆರಳಿ ಡಾ. ಬಿ ಆರ್ ಅಂಬೇಡ್ಕರ್ ರವರ ಪ್ರತಿಮಗೆ ಮಾಲಾರ್ಪಣೆ ಮಾಡಿ, ನಂತರ ಪ್ರಮುಖ ಬೀದಿಗಳಲ್ಲಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ರವರ ಭಾವಚಿತ್ರವನ್ನ ಮೆರವಣಿಗೆ ಮಾಡಲಾಯಿತು. ಇದೇ ಸಂದರ್ಭದಲ್ಲಿ ಸೆಸ್ಕ್ ಕಚೇರಿಯ ಸಿಬ್ಬಂದಿಗಳು ತಮಟೆ ಸದ್ದಿಗೆ ಕುಣಿದು ಕುಪ್ಪಳಿಸಿದರು. ಇದೇ ಸಂದರ್ಭದಲ್ಲಿ aee ರಂಗಸ್ವಾಮಿ, ae ಆನಂದ್ ಕುಮಾರ್, ಜೈ ಗಳು,ಲೈನ್ ಮ್ಯಾನಗಳು ಸೇರಿದಂತೆ ಕಚೇರಿಯ ಸಿಬ್ಬಂದಿಗಳು ಇದ್ದರು.

2 days ago
user_Vijay kumar
Vijay kumar
ಚಾಮರಾಜನಗರ, ಚಾಮರಾಜನಗರ, ಕರ್ನಾಟಕ•
2 days ago
c3bc94e3-2cf3-47d2-8157-55b24ede7af7

ಹನೂರಿನ ಸೆಸ್ಕ್ ಕಚೇರಿಯಲ್ಲಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ರವರ ಜಯಂತಿ ಆಚರಣೆ. ಹನೂರು :ಪಟ್ಟಣದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ಕಚೇರಿ ಆವರಣದಲ್ಲಿ 135 ನೇ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ರವರ ಜಯಂತಿಯನ್ನ ಆಚರಣೆ ಮಾಡಲಾಯಿತು. ಇದಕ್ಕೂ ಮುನ್ನ ಅಂಬೇಡ್ಕರ್ ವೃತ್ತಕ್ಕೆ ತೆರಳಿ ಡಾ. ಬಿ ಆರ್ ಅಂಬೇಡ್ಕರ್ ರವರ ಪ್ರತಿಮಗೆ ಮಾಲಾರ್ಪಣೆ ಮಾಡಿ, ನಂತರ ಪ್ರಮುಖ ಬೀದಿಗಳಲ್ಲಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ರವರ ಭಾವಚಿತ್ರವನ್ನ ಮೆರವಣಿಗೆ ಮಾಡಲಾಯಿತು. ಇದೇ ಸಂದರ್ಭದಲ್ಲಿ ಸೆಸ್ಕ್ ಕಚೇರಿಯ ಸಿಬ್ಬಂದಿಗಳು ತಮಟೆ ಸದ್ದಿಗೆ ಕುಣಿದು ಕುಪ್ಪಳಿಸಿದರು. ಇದೇ ಸಂದರ್ಭದಲ್ಲಿ aee ರಂಗಸ್ವಾಮಿ, ae ಆನಂದ್ ಕುಮಾರ್, ಜೈ ಗಳು,ಲೈನ್ ಮ್ಯಾನಗಳು ಸೇರಿದಂತೆ ಕಚೇರಿಯ ಸಿಬ್ಬಂದಿಗಳು ಇದ್ದರು.

More news from ಕರ್ನಾಟಕ and nearby areas
  • ವಾಸ್ತು ನೆಪದಲ್ಲಿ ದೌರ್ಜನ್ಯ ಆರೋಪ, ಪ್ರತಿದೂರು ಗುರುಜಿ ವಿರುದ್ಧ ಪ್ರಕರಣ, ಬೆದರಿಕೆ ಆರೋಪವೂ ಕೇಳಿಬಂದವು
    1
    ವಾಸ್ತು ನೆಪದಲ್ಲಿ ದೌರ್ಜನ್ಯ ಆರೋಪ, ಪ್ರತಿದೂರು
ಗುರುಜಿ ವಿರುದ್ಧ ಪ್ರಕರಣ, ಬೆದರಿಕೆ ಆರೋಪವೂ ಕೇಳಿಬಂದವು
    user_Veega News Kannada
    Veega News Kannada
    Media company ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    42 min ago
  • बेंगलुरु: लकवाग्रस्त मां से था परेशान, बेटे ने गोद में उठाकर चौथी मंजिल से फेंककर दी दर्दनाक मौत बेंगलुरु के आरआर नगर में एक 42 साल के व्यक्ति ने कथित तौर पर अपनी बुज़ुर्ग मां को अपने घर की चौथी मंजिल से धक्का देकर मार डाला। पीड़ित महिला की पहचान 72 वर्षीय सावित्रम्मा के रूप में हुई है। वह लकवे से पीड़ित होने के कारण पिछले 4-5 सालों से बिस्तर पर थीं। आरोपी की पहचान वेंकटेश के रूप में हुई है। बताया जा रहा है कि उसने ऐसा अपनी मां की लंबे समय से चल रही बीमारी से परेशान होकर किया। पुलिस ने मामला दर्ज कर घटना की जांच शुरू कर दी है। पुलिस ने आरोपी का कराया मेडिकल परीक्षण अधिकारियों ने बताया कि घटनाओं के क्रम का पता लगाने के लिए आरोपी से पूछताछ की जा रही है। वे वित्तीय पहलुओं की भी जांच कर रहे हैं और उन्होंने कहा है कि आरोपी की मानसिक स्थिति का पता लगाने के लिए उसका मेडिकल परीक्षण किया जाएगा।
    1
    बेंगलुरु: लकवाग्रस्त मां से था परेशान, बेटे ने गोद में उठाकर चौथी मंजिल से फेंककर दी दर्दनाक मौत
बेंगलुरु के आरआर नगर में एक 42 साल के व्यक्ति ने कथित तौर पर अपनी बुज़ुर्ग मां को अपने घर की चौथी मंजिल से धक्का देकर मार डाला। पीड़ित महिला की पहचान 72 वर्षीय सावित्रम्मा के रूप में हुई है। वह लकवे से पीड़ित होने के कारण पिछले 4-5 सालों से बिस्तर पर थीं।
आरोपी की पहचान वेंकटेश के रूप में हुई है। बताया जा रहा है कि उसने ऐसा अपनी मां की लंबे समय से चल रही बीमारी से परेशान होकर किया। पुलिस ने मामला दर्ज कर घटना की जांच शुरू कर दी है।
पुलिस ने आरोपी का कराया मेडिकल परीक्षण
अधिकारियों ने बताया कि घटनाओं के क्रम का पता लगाने के लिए आरोपी से पूछताछ की जा रही है। वे वित्तीय पहलुओं की भी जांच कर रहे हैं और उन्होंने कहा है कि आरोपी की मानसिक स्थिति का पता लगाने के लिए उसका मेडिकल परीक्षण किया जाएगा।
    user_Jishan
    Jishan
    Dodda Ballapur, Bengaluru Rural•
    1 hr ago
  • ನೆಲಮಂಗಲ ನಾಪತ್ತೆಯಾಗಿದ್ದ ಮಹಿಳೆ ಅಸ್ಥಿಪಂಜರವಾಗಿ ಪತ್ತೆ! ಅನೈತಿಕ ಸಂಬಂಧ ಹಿನ್ನೆಲೆ ಮಹಿಳೆಯ ಕೊಲೆ ಶಂಕೆ ದಾಬಸ್ ಪೇಟೆ ಹಳೆನಿಜಗಲ್ ಬಳಿಯ ಜಮೀನಿನಲ್ಲಿ ಅಸ್ತಿಪಂಜರ ಪತ್ತೆ 38 ವರ್ಷದ ಯಮುನಾ ಕೊಲೆಯಾದ ಮಹಿಳೆ ರಾಘವೇಂದ್ರ ಎಂಬುವನ ಜೊತೆ ಅನೈತಿಕ ಸಂಬಂಧ ಹೊಂದಿದ್ದ ಆರೋಪ 19 ವರ್ಷಗಳ ಹಿಂದೆ ಮಲ್ಲಿಕಾರ್ಜುನ ಜೊತೆ ಮದುವೆ ದಂಪತಿಗಳಿಗೆ ಒಂದು ಗಂಡು, ಒಂದು ಹೆಣ್ಣು ಮಗು ನಂದಿಹಳ್ಳಿ ರಿಲಯನ್ಸ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಯಮುನಾ ಮಾರ್ಚ್ 21 ರಿಂದ ಇದ್ದಕ್ಕಿದ್ದಂತೆ ನಾಪತ್ತೆಯಾಗಿದ್ದ ಮಹಿಳೆ ಪತ್ನಿಯನ್ನು ಹುಡುಕಿ ಕೊಡುವಂತೆ ತುಮಕೂರಿನ ಕ್ಯಾತ್ಸಂದ್ರ ಪೊಲೀಸ್ ಠಾಣೆಗೆ ದೂರು ಕೊಟ್ಟಿದ್ದ ಪತಿ ಜಮೀನಿನಲ್ಲಿ ತಲೆಬುರುಡೆ ಹಾಗೂ ಮಹಿಳೆಯ ಬ್ಯಾಗ್ ಪತ್ತೆ ಸ್ಥಳೀಯರಿಂದ ಪೊಲೀಸರಿಗೆ ಮಾಹಿತಿ ದಾಬಸ್ ಪೇಟೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ.
    3
    ನೆಲಮಂಗಲ
ನಾಪತ್ತೆಯಾಗಿದ್ದ ಮಹಿಳೆ ಅಸ್ಥಿಪಂಜರವಾಗಿ ಪತ್ತೆ!
ಅನೈತಿಕ ಸಂಬಂಧ ಹಿನ್ನೆಲೆ ಮಹಿಳೆಯ ಕೊಲೆ ಶಂಕೆ
ದಾಬಸ್ ಪೇಟೆ ಹಳೆನಿಜಗಲ್ ಬಳಿಯ ಜಮೀನಿನಲ್ಲಿ ಅಸ್ತಿಪಂಜರ ಪತ್ತೆ
38 ವರ್ಷದ ಯಮುನಾ ಕೊಲೆಯಾದ ಮಹಿಳೆ
ರಾಘವೇಂದ್ರ ಎಂಬುವನ ಜೊತೆ ಅನೈತಿಕ ಸಂಬಂಧ ಹೊಂದಿದ್ದ ಆರೋಪ
19 ವರ್ಷಗಳ ಹಿಂದೆ ಮಲ್ಲಿಕಾರ್ಜುನ ಜೊತೆ ಮದುವೆ
ದಂಪತಿಗಳಿಗೆ ಒಂದು ಗಂಡು, ಒಂದು ಹೆಣ್ಣು ಮಗು
ನಂದಿಹಳ್ಳಿ ರಿಲಯನ್ಸ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಯಮುನಾ
ಮಾರ್ಚ್ 21 ರಿಂದ ಇದ್ದಕ್ಕಿದ್ದಂತೆ ನಾಪತ್ತೆಯಾಗಿದ್ದ ಮಹಿಳೆ
ಪತ್ನಿಯನ್ನು ಹುಡುಕಿ ಕೊಡುವಂತೆ ತುಮಕೂರಿನ ಕ್ಯಾತ್ಸಂದ್ರ ಪೊಲೀಸ್ ಠಾಣೆಗೆ ದೂರು ಕೊಟ್ಟಿದ್ದ ಪತಿ
ಜಮೀನಿನಲ್ಲಿ ತಲೆಬುರುಡೆ ಹಾಗೂ ಮಹಿಳೆಯ ಬ್ಯಾಗ್ ಪತ್ತೆ 
ಸ್ಥಳೀಯರಿಂದ ಪೊಲೀಸರಿಗೆ ಮಾಹಿತಿ
ದಾಬಸ್ ಪೇಟೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ.
    user_Bengaluru Rural News
    Bengaluru Rural News
    ದೇವನಹಳ್ಳಿ, ಬೆಂಗಳೂರು ಗ್ರಾಮಾಂತರ, ಕರ್ನಾಟಕ•
    15 hrs ago
  • Post by ಈಶ್ವರ್ ಬೆಳಕು ನ್ಯೂಸ್ ಕನ್ನಡ User
    1
    Post by ಈಶ್ವರ್ ಬೆಳಕು ನ್ಯೂಸ್ ಕನ್ನಡ User
    user_ಈಶ್ವರ್ ಬೆಳಕು ನ್ಯೂಸ್ ಕನ್ನಡ User
    ಈಶ್ವರ್ ಬೆಳಕು ನ್ಯೂಸ್ ಕನ್ನಡ User
    Arsikere, Hassan•
    17 hrs ago
  • KOLAR KI.AWAAZ KOUSAR NEWS
    1
    KOLAR KI.AWAAZ KOUSAR NEWS
    user_KOLAR KI.AWAAZ KOUSAR NEWS
    KOLAR KI.AWAAZ KOUSAR NEWS
    Rock shop Kolar, Karnataka•
    2 hrs ago
  • Post by Venu Gopal
    1
    Post by Venu Gopal
    user_Venu Gopal
    Venu Gopal
    Local News Reporter ಶಿಡ್ಲಘಟ್ಟ, ಚಿಕ್ಕಬಳ್ಳಾಪುರ, ಕರ್ನಾಟಕ•
    15 hrs ago
  • ಜೈಪುರ ದೌರ್ಜನ್ಯ ಆರೋಪಿಗೆ ಸಿನಿಮೀಯ ಶರಣಾಗತಿ ಹಳೆಯ ಕೇಸ್‌ನಲ್ಲಿ ಕೋರ್ಟ್‌ಗೆ ಹಾಜರಾಗಿ ತಪ್ಪಿಸಿಕೊಳ್ಳಲು ಯತ್ನ ರಾಜಸ್ಥಾನದ ಜೈಪುರದಲ್ಲಿ ಗರ್ಭಿಣಿಯ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ ರಾಹುಲ್ ಗುರ್ಜರ್ ಸಿನಿಮೀಯ ರೀತಿಯಲ್ಲಿ ಕೋರ್ಟ್‌ಗೆ ಶರಣಾಗಿರುವ ಘಟನೆ ಬೆಳಕಿಗೆ ಬಂದಿದೆ. ಮಾರ್ಚ್ 26ರಂದು ನಡೆದ ಈ ಭೀಕರ ಕೃತ್ಯದ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ದೇಶವ್ಯಾಪಿ ಆಕ್ರೋಶಕ್ಕೆ ಕಾರಣವಾಗಿತ್ತು. ತನಿಖೆಯಲ್ಲಿ ಆರೋಪಿಯನ್ನು ಗುರುತಿಸಿದ ಬಳಿಕ ರಾಜಸ್ಥಾನ ಹಾಗೂ ಮಧ್ಯಪ್ರದೇಶ ಪೊಲೀಸರು ತೀವ್ರ ಹುಡುಕಾಟ ನಡೆಸುತ್ತಿದ್ದರು. ಆದರೆ ಪೊಲೀಸರ ಕೈಗೆ ಸಿಕ್ಕರೆ ಕಠಿಣ ಶಿಕ್ಷೆ ಖಚಿತ ಎಂಬ ಭಯದಿಂದ ಆರೋಪಿ ಮೊರೆನಾ ಜಿಲ್ಲಾ ನ್ಯಾಯಾಲಯಕ್ಕೆ ಹಾಜರಾಗಿದ್ದಾನೆ. ವಿಶೇಷವೆಂದರೆ, ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಲ್ಲ, 2018ರ ಹಳೆಯ ದರೋಡೆ ಪ್ರಕರಣದ ಹೆಸರಿನಲ್ಲಿ ಕೋರ್ಟ್‌ಗೆ ಶರಣಾಗಿರುವುದು ಗಮನಸೆಳೆದಿದೆ. ಈಗ ಆರೋಪಿಯನ್ನು ವಶಕ್ಕೆ ಪಡೆಯಲು ಪೊಲೀಸರು ಕಾನೂನು ಹೋರಾಟ ಮುಂದುವರಿಸಿದ್ದಾರೆ.
    1
    ಜೈಪುರ ದೌರ್ಜನ್ಯ ಆರೋಪಿಗೆ ಸಿನಿಮೀಯ ಶರಣಾಗತಿ
ಹಳೆಯ ಕೇಸ್‌ನಲ್ಲಿ ಕೋರ್ಟ್‌ಗೆ ಹಾಜರಾಗಿ ತಪ್ಪಿಸಿಕೊಳ್ಳಲು ಯತ್ನ
ರಾಜಸ್ಥಾನದ ಜೈಪುರದಲ್ಲಿ ಗರ್ಭಿಣಿಯ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ ರಾಹುಲ್ ಗುರ್ಜರ್ ಸಿನಿಮೀಯ ರೀತಿಯಲ್ಲಿ ಕೋರ್ಟ್‌ಗೆ ಶರಣಾಗಿರುವ ಘಟನೆ ಬೆಳಕಿಗೆ ಬಂದಿದೆ. ಮಾರ್ಚ್ 26ರಂದು ನಡೆದ ಈ ಭೀಕರ ಕೃತ್ಯದ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ದೇಶವ್ಯಾಪಿ ಆಕ್ರೋಶಕ್ಕೆ ಕಾರಣವಾಗಿತ್ತು. ತನಿಖೆಯಲ್ಲಿ ಆರೋಪಿಯನ್ನು ಗುರುತಿಸಿದ ಬಳಿಕ ರಾಜಸ್ಥಾನ ಹಾಗೂ ಮಧ್ಯಪ್ರದೇಶ ಪೊಲೀಸರು ತೀವ್ರ ಹುಡುಕಾಟ ನಡೆಸುತ್ತಿದ್ದರು. ಆದರೆ ಪೊಲೀಸರ ಕೈಗೆ ಸಿಕ್ಕರೆ ಕಠಿಣ ಶಿಕ್ಷೆ ಖಚಿತ ಎಂಬ ಭಯದಿಂದ ಆರೋಪಿ ಮೊರೆನಾ ಜಿಲ್ಲಾ ನ್ಯಾಯಾಲಯಕ್ಕೆ ಹಾಜರಾಗಿದ್ದಾನೆ. ವಿಶೇಷವೆಂದರೆ, ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಲ್ಲ, 2018ರ ಹಳೆಯ ದರೋಡೆ ಪ್ರಕರಣದ ಹೆಸರಿನಲ್ಲಿ ಕೋರ್ಟ್‌ಗೆ ಶರಣಾಗಿರುವುದು ಗಮನಸೆಳೆದಿದೆ. ಈಗ ಆರೋಪಿಯನ್ನು ವಶಕ್ಕೆ ಪಡೆಯಲು ಪೊಲೀಸರು ಕಾನೂನು ಹೋರಾಟ ಮುಂದುವರಿಸಿದ್ದಾರೆ.
    user_Veega News Kannada
    Veega News Kannada
    Media company ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    3 hrs ago
  • ಸಾಮಾಜಿಕ ಜಾಲತಾಣದಲ್ಲಿ ನಿಂದನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸ್ ವಿಚಾರಣೆಗೆ ಹಾಜರಾಗದ ಕಾರಣ ಪುನೀತ್ ಕೆರೆಹಳ್ಳಿಯನ್ನು ಬೆಳ್ತಂಗಡಿ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಬೆಳ್ತಂಗಡಿ ಪೊಲೀಸರು ನೀಡಿದ ನೋಟಿಸ್ ಗೆ ಹಾಜರಾಗದ ಕಾರಣ ಬೆಳ್ತಂಗಡಿ ನ್ಯಾಯಾಲಯದಿಂದ ಬಂಧನ ವಾರಂಟ್ ಪಡೆದು ಎ.15ರಂದು ಬೆಂಗಳೂರಿಗೆ ತೆರಳಿದ ಬೆಳ್ತಂಗಡಿ ಪೊಲೀಸರು ಪುನೀತ್ ಕೆರೆಹಳ್ಳಿಯನ್ನು ಬಂಧಿಸಿದ್ದಾರೆ. ಪುನೀತ್‌ ಕೆರೆಹಳ್ಳಿಯನ್ನು ಇಂದು ಸಂಜೆಯ ವೇಳೆ ಬೆಳ್ತಂಗಡಿ ಪೊಲೀಸ್ ಠಾಣೆಗೆ ಕರೆದುಕೊಂಡು ಬಂದು ಬಳಿಕ ವಿಚಾರಣೆ ನಡೆಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ ಎಂದು ಪೊಲೀಸ್ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.
    1
    ಸಾಮಾಜಿಕ ಜಾಲತಾಣದಲ್ಲಿ ನಿಂದನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸ್ ವಿಚಾರಣೆಗೆ ಹಾಜರಾಗದ ಕಾರಣ ಪುನೀತ್ ಕೆರೆಹಳ್ಳಿಯನ್ನು ಬೆಳ್ತಂಗಡಿ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿ ಬೆಳ್ತಂಗಡಿ ಪೊಲೀಸರು ನೀಡಿದ ನೋಟಿಸ್ ಗೆ ಹಾಜರಾಗದ ಕಾರಣ ಬೆಳ್ತಂಗಡಿ ನ್ಯಾಯಾಲಯದಿಂದ ಬಂಧನ ವಾರಂಟ್ ಪಡೆದು ಎ.15ರಂದು ಬೆಂಗಳೂರಿಗೆ ತೆರಳಿದ ಬೆಳ್ತಂಗಡಿ ಪೊಲೀಸರು ಪುನೀತ್ ಕೆರೆಹಳ್ಳಿಯನ್ನು ಬಂಧಿಸಿದ್ದಾರೆ.
ಪುನೀತ್‌ ಕೆರೆಹಳ್ಳಿಯನ್ನು ಇಂದು ಸಂಜೆಯ ವೇಳೆ ಬೆಳ್ತಂಗಡಿ ಪೊಲೀಸ್ ಠಾಣೆಗೆ ಕರೆದುಕೊಂಡು ಬಂದು ಬಳಿಕ ವಿಚಾರಣೆ ನಡೆಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ ಎಂದು ಪೊಲೀಸ್ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.
    user_Shamsheer Budoli
    Shamsheer Budoli
    Local News Reporter ಮಂಗಳೂರು, ದಕ್ಷಿಣ ಕನ್ನಡ, ಕರ್ನಾಟಕ•
    15 hrs ago
  • Post by Suresh Belagere
    1
    Post by Suresh Belagere
    user_Suresh Belagere
    Suresh Belagere
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    3 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.