Shuru
Apke Nagar Ki App…
ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಕಾಂಗ್ರೆಸ್ ಶಾಸಕರಾದ ಎಸ್ಎನ್ ಸುಬ್ಬಾರೆಡ್ಡಿ ಅವರ ಶಾಸಕ ಸ್ಥಾನ ಅಸಿಂದು ಗೊಳಿಸಿದ ಕರ್ನಾಟಕ ಹೈಕೋರ್ಟ್ ಅಕ್ರಮ ಆಸ್ತಿ ನಾಮಿನೇಷನ್ ಕಾಫಿಯಲ್ಲಿ ತೋರಿಸದ ಕಾರಣ ಬಿಜೆಪಿ ಅಭ್ಯರ್ಥಿಯಾಗಿದ್ದ ಮುನಿರಾಜುರವರು ಪ್ರಕರಣ ದಾಖಲಿಸಿದ್ದರು
Shashi Kumar
ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಕಾಂಗ್ರೆಸ್ ಶಾಸಕರಾದ ಎಸ್ಎನ್ ಸುಬ್ಬಾರೆಡ್ಡಿ ಅವರ ಶಾಸಕ ಸ್ಥಾನ ಅಸಿಂದು ಗೊಳಿಸಿದ ಕರ್ನಾಟಕ ಹೈಕೋರ್ಟ್ ಅಕ್ರಮ ಆಸ್ತಿ ನಾಮಿನೇಷನ್ ಕಾಫಿಯಲ್ಲಿ ತೋರಿಸದ ಕಾರಣ ಬಿಜೆಪಿ ಅಭ್ಯರ್ಥಿಯಾಗಿದ್ದ ಮುನಿರಾಜುರವರು ಪ್ರಕರಣ ದಾಖಲಿಸಿದ್ದರು
More news from Chikkaballapura and nearby areas
- ನಾನಾ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇಧಿಕೆ ಕಾರ್ಯಕರ್ತರು ಪುರಸಭೆ ಮುಂದೆ ಪ್ರತಿಭಟನೆ ಬಾಗೇಪಲ್ಲಿ: ಪುರಸಭೆ ವ್ಯಾಪ್ತಿಯಲ್ಲಿ ನಿವೇಶನ ರಹಿತ ಅರ್ಹ ಫಲಾನುಭವಿಗಳಿಗೆ ನಿವೇಶನ ವಿತರಿಸುವುದು ಸೇರಿದಂತೆ ನಾನಾ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇಧಿಕೆ ಕಾರ್ಯಕರ್ತರು ಪುರಸಭೆ ಕಚೇರಿಮುಂದೆ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಪ್ರತಿಭಟನಕಾರರನ್ನು ಉದ್ದೇಶಿಸಿ ಮಾತನಾಡಿದ ಕರವೇ ತಾಲೂಕು ಅಧ್ಯಕ್ಷ ಬಾಬಾಜಾನ್ ಪುರಸಭೆಯಲ್ಲಿ ಇತ್ತೀಚೆಗೆ ಆಯ್ಕೆ ಮಾಡಿರುವ ಕಮ್ಯುನಿಟಿ ಮೊಬಿಲೈಸರ್ 5 ಹುದ್ದೆಗಳನ್ನು ತಕ್ಷಣ ರದ್ದು ಮಾಡಿ ಕಾನೂನಿನ ಅಡಿಯಲ್ಲಿ ಆಯ್ಕೆ ಮಾಡಿ ಅರ್ಹರಿಗೆ ಅವಕಾಶ ಕಲ್ಪಿಸಬೇಕು. 18 ಸಾವಿರ ರೂ.ಗಳ ಸಂಬಳವಿರುವ ಈ ಕಮ್ಯುನೀಟಿ ಮೊಬಿಲೈಸರ್ ಸಮುದಾಯ ಸ್ವಚ್ಚಗೊಳಿಸುವರ ಒಟ್ಟು 5 ಹುದ್ದೆಗಳಿಗೆ ಕೇವಲ 6 ಅರ್ಜಿಗಳು ಬಂದಿರುವುದು ಹಾಸ್ಯಾಸ್ಪದವಾಗಿದೆ ಅದ್ದರಿಂದ ಕಾನೂನಿನ ಅಡಿಯಲ್ಲಿ ಈ 5 ಹುದ್ದೆಗಳಿಗೆ ಸೂಕ್ತ ಅರ್ಹ ಅಭ್ಯರ್ಥಿಗಳ ಆಯ್ಕೆ ಮಾಡಬೇಕು ಎಂದರು. ಪುರಸಭೆ ವ್ಯಾಪ್ತಿಯಲ್ಲಿ ನಿವೇಶನ ರಹಿತರಿಗೆ ಉಚಿತ ನಿವೇಶಗಳನ್ನು ನೀಡಲು ಸಿದ್ಧಪಡಿಸಿರುವ ಫಲಾನುಭವಿಗಳ ಪಟ್ಟಿಯನ್ನು ಪುನರ್ ಪರಿಶೀಲಿಸಿ ನಿವೇಶನ ರಹಿತ ಅರ್ಹ ಫಲಾನುಭವಿಗಳಿಗೆ ಉಚಿತ ನಿವೇಶನಗಳನ್ನು ಈ ಕೊಡಲೇ ವಿತರಿಸಬೇಕು. ಪಟ್ಟಣದ ಹಳೆ ಕೆನರಾ ಬ್ಯಾಂಕ್ ಮುಂಭಾಗದಲ್ಲಿ ಮತ್ತು ಗೂಳೂರು ರಸ್ತೆ ಪಕ್ಕದಲ್ಲಿ ಪುರಸಭೆವತಿಯಿಂದ ನಿರ್ಮಿಸಲಾಗಿರುವ ವಾಣಿಜ್ಯ ಮಳಿಗೆಗಳನ್ನು 15 ವರ್ಷಗಳಿಂದ ಬಾಡಿಗೆಗೆ ನೀಡದೆ ಪುರಸಭೆಯ ಅಧಿಕಾರಿಗಳ ನಿರ್ಲಕ್ಷ್ಯ ತೋರುತ್ತಿರುವುದರಿಂದ ಪುರಸಭೆಗೆ ಆದಾಯ ಇಲ್ಲದೆ ಲಕ್ಷಾಂತರ ರೂ.ಗಳ ನಷ್ಠ ಉಂಟಾಗುತ್ತಿದೆ ಎಂದು ಆರೋಪಿಸಿದರು. ಖಾಲಿ ಇರುವ ವಾಣಿಜ್ಯ ಮಳಿಗೆಗಳನ್ನು ತಕ್ಷಣ ಬಾಡಿಗೆಗೆ ನೀಡಿ ಪುರಸಭೆ ಆದಾಯ ತರುವಂತೆ ಹಾಗೂ ಪಟ್ಟಣದ ಡಾ.ಬಿ.ಆರ್ ಅಂಬೇಡ್ಕರ್ ಭವನ ಮತ್ತು ಆವರಣವನ್ನು ಸ್ವಚ್ಚಗೊಳಿಸಿ ಭವನಕ್ಕೆ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಒದಗಿಸಬೇಕಾಗದ ಅಗತ್ಯವಿದೆ ಎಂದ ಅವರು ಪುರಸಭೆ ವ್ಯಾಪ್ತಿಯಲ್ಲಿನ 23 ವಾರ್ಡ್ಗಳ ಸಾರ್ವಜನಿಕರಿಗೆ ಶುದ್ದ ಕುಡಿಯುವ ನೀರು, ರಸ್ತೆ, ಚರಂಡಿ, ಬೀದಿದೀಪ ಇತ್ಯಾಧಿ ಮೂಲಭೂತ ಸೌಲಭ್ಯಗಳನ್ನು ಒದಗಿಸುವುದು ಸೇರಿದಂತೆ ನಾನಾ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದರು. ನಂತರ ಪ್ರತಿಭಟನಕಾರರು ಪುರಸಭೆಯ ಕಂದಾಯ ಅಧಿಕಾರಿ ಅತಾವುಲ್ಲಾ ರವರಿಗೆ ಮನವಿ ಪತ್ರವನ್ನುವರು ಸಲ್ಲಿಸಿದರು. ಈ ಸಂದರ್ಭದಲ್ಲಿ ಕರವೇ ಮುಖಂಡರಾದ ಆರ್.ರವೀಂದ್ರ,ಸೂರ್ಯನಾರಾಯಣ ರೆಡ್ಡಿ, ತಟ್ಟಹಳ್ಳಿ ಗಂಗರೆಡ್ಡಿ, ಶಿವಕುಮಾರ್, ಹರೀಶ್, ಸಮೀವುಲ್ಲಾ ಜಿ.ವಿ.ವೆಂಕಟಶಿವಪ್ಪ, ನಾಗಿರೆಡ್ಡಿ, ರಫೀಕ್, ಸಲೀಂ, ಗಂಗಾಧರ, ಇಂದ್ರ, ಸುಹೇಲ್, ಮಂಜುನಾಥ್ , ಗಣೇಶ್ ಮತ್ತಿತರರು ಇದ್ದರು.1
- ಬಾಗೇಪಲ್ಲಿ ಶಾಸಕರಾದ ಸುಬ್ಬಾರೆಡ್ಡಿ ಅವರ ಶಾಸಕರ ಸ್ಥಾನ ಹೈಕೋರ್ಟಿನಲ್ಲಿ ಅಸಿಂಧು ಆಗಿರೋದರ ಬಗ್ಗೆ ಬಿಜೆಪಿ ಕಾರ್ಯಕರ್ತರು ಸಾಮ್ರಾಚರಣೆ ಮಾಡಿದರು1
- KOLAR KI.AWAAZ1
- बेंगलुरु में महिला करा रही थी मैटरनिटी फोटोशूट, पानी के पूल में गिरा बच्चा; डूबने से मौत। बेंगलुरु में एक मां के मैटरनिटी फोटोशूट के दौरान उसके छोटे बच्चे लक्ष्मीर की पानी के पूल में डूबने से मौत हो गई। 8 महीने की गर्भवती स्वाती फोटोशूट करा रही थी, तभी बच्चा पूल में फिसल गया। समय पर मदद न मिलने से उसकी जान चली गई। पुलिस ने मामला दर्ज कर जांच शुरू कर दी है कि कहीं कोई लापरवाही तो नहीं हुई।1
- ದೊಡ್ಡಬಳ್ಳಾಪುರ ಹಾಸ್ಟೆಲ್ ಕಟ್ಟಡದಿಂದ ಬಿದ್ದು ವಿದ್ಯಾರ್ಥಿನಿ ಸಾವು. ಸರ್ಜಾಪುರ ಮೂಲದ ನಯನ (19 ) ಮೃತ ವಿದ್ಯಾರ್ಥಿನಿ. ದೊಡ್ಡಬಳ್ಳಾಪುರದ ನಾಗದೇನಹಳ್ಳಿಯಲ್ಲಿರುವ ಗೀತಂಯೂನಿವರ್ಸಿಟಿಯಲ್ಲಿ ಘಟನೆ. ನೂತನ ಕಟ್ಟಡದಲ್ಲಿ ಲಿಫ್ಟ್ ಮಾಡಲು ಬಿಟ್ಟಿದ್ದ ಜಾಗದಲ್ಲಿ ಬಿದ್ದು ಸಾವು. ಬಿ.ಇ.ಸಿವಿಲ್ ಕಂಪ್ಯೂಟರ್ ಸೈನ್ಸ್ ವ್ಯಾಸಾಂಗ ಮಾಡುತ್ತಿದ್ದ ವಿದ್ಯಾರ್ಥಿನಿ. ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಎಸ್.ಪಿ. ಭೇಟಿ ನೀಡಿ ಪರಿಶೀಲನೆ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಇನ್ನು ವಿದ್ಯಾರ್ಥಿನಿಯ ಮೃತದೇಹವನ್ನು ದೊಡ್ಡಬಳ್ಳಾಪುರದ ಶವಾಗಾರಕ್ಕೆ ರವಾನೆ. ದೊಡ್ಡಬಳ್ಳಾಪುರ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ಗೀತಂ ಯುನಿವರ್ಸಿಟಿ1
- कर्नाटक के बेंगलुरु में एक मां मैटरनिटी फोटोशूट करा रही थी, इसी दौरान उसके छोटे बच्चे की पानी के पूल में गिरने से मौत हो गई। बच्चे की पहचान लक्ष्मीर के रूप में हुई है।1
- pani ke fayde1
- ಚುನಾವಣಾ ಆಯೋಗಕ್ಕೆ ತಪ್ಪು ಮಾಹಿತಿ ನೀಡಿದ್ದರಿಂದಲೇ ಸುಬ್ಬಾರೆಡ್ಡಿ ಅವರ ಶಾಸಕ ಸ್ಥಾನ ರದ್ದು-ಸಿ.ಮುನಿರಾಜು. ಬಾಗೇಪಲ್ಲಿ:- ಚುನಾವಣಾ ಆಯೋಗಕ್ಕೆ ತಪ್ಪು ಮಾಹಿತಿ ನೀಡಿದ್ದರಿಂದಲೇ ಸುಬ್ಬಾರೆಡ್ಡಿ ಅವರ ಶಾಸಕ ಸ್ಥಾನವನ್ನು ಘನ ನ್ಯಾಯಾಲಯ ಅಸಿಂಧುಗೊಳಿಸಿದೆ ಎಂದು ಬಿಜೆಪಿ ಪರಾಜಿತ ಅಭ್ಯರ್ಥಿ ಸಿ.ಮುನಿರಾಜು ತಿಳಿಸಿದ್ದಾರೆ. ಇಂದು ಪಟ್ಟಣದ ಬಿಜೆಪಿ ಮುಖಂಡ ಹಾಗೂ ವಿಧಾನಸಭಾ ಪರಾಜಿತ ಅಭ್ಯರ್ಥಿ ಸಿ.ಮುನಿರಾಜು ಅವರ ಗೃಹ ಕಚೇರಿಯಲ್ಲಿ ಏರ್ಪಡಿಸಿದ್ದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ರಾಜ್ಯದಲ್ಲಿ 2023 ರಲ್ಲಿ 224 ಕ್ಷೇತ್ರಗಳಿಗೆ ನಡೆದ ಚುನಾವಣೆಯಲ್ಲಿ ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರಕ್ಕೆ ಮಾಜಿ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಅವರು ಸ್ಪರ್ಧೆ ಮಾಡಿ ಜಯಶಾಲಿಯಾಗಿದ್ದರು ಆದರೆ ಫಲಿತಾಂಶಕ್ಕೆ ಮುನ್ನಾ ತಮ್ಮ ಚುನಾವನಾ ಘೋಷನಾ ಪ್ರಮಾಣ ಪತ್ರದಲ್ಲಿ ಚುನಾವಣಾ ಆಯೋಗಕ್ಕೆ ತಪ್ಪು ಮಾಹಿತಿ ನೀಡಿ ಜನರಿಗೆ ಹಾಗೂ ಆಯೋಗಕ್ಕೆ ವಂಚನೆ ಮಾಡಿದ್ದರು ಇದರ ಸಂಪೂರ್ಣ ದಾಖಲೆಗಳನ್ನು ಸಂಗ್ರಹಿಸಿ ನಾನು ಕರ್ನಾಟಕದ ರಾಜ್ಯದ ಉಚ್ಚ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿ ಸುಬ್ಬಾರೆಡ್ಡಿ ಶಾಸಕ ಸ್ಥಾನದ ಆಯ್ಕೆಯನ್ನು ರದ್ದು ಮಾಡಿ ನನ್ನನ್ನು ಜಯಶಾಲಿ ಎಂದು ಘೋಷಣೆ ಮಾಡಬೇಕು ಎಂದು ಮನವಿ ಮಾಡಿದ್ದೆ ಅದರಂತೆ ಫೆ.16 ರಂದು ಸುಬ್ಬಾರೆಡ್ಡಿ ಅವರ ಶಾಸಕ ಸ್ಥಾನವನ್ನು ರದ್ದು ಮಾಡಿ ಅಸಿಂದುಗೊಳಿಸಿದೆ. ನಾವು ಪ್ರಶ್ನೆ ಮಾಡಿರುವುದು ಅವರ ಶಾಸಕ ಸ್ಥಾನವನ್ನು ರದ್ದು ಮಾಡಿ ಎಂದು ಮಾತ್ರ ಮನವಿ ಮಾಡಿದ್ದೆ ಅವರ ತಮ್ಮ ಬೆಂಬಲಿಗರ ಹೆಸರಿನಲ್ಲಿ ಸಾವಿರಾರು ಎಕರೆಗಳಷ್ಟು ಜಮೀನು ನೋಂದಣಿ ಮಾಡಿಸಿ ಸರಕಾರಕ್ಕೆ ಕೋಟ್ಯಾಂತರ ರೂಗಳ ಹಣವನ್ನು ನಷ್ಟವನ್ನುಂಟು ಮಾಡಿದ್ದಾರೆೆ ಒಂದು ವೇಳೆ ಶಾಸಕ ಉಚ್ಚ ನ್ಯಾಯಾಲಯದ ತೀರ್ಪನ್ನು ಸುಪ್ರಿಂ ನ್ಯಾಯಾಲಯ ಎತ್ತಿ ಹಿಡಿದರೆ ಮುಂದಿನ ಕಾನೂನು ಹೋರಾಟ ಹಮ್ಮಿಕೊಳ್ಳುತ್ತೇನೆ ಎಂದು ಸ್ಪಷ್ಟಪಡಿಸಿದರು. ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದಲ್ಲಿ ಉಪ ಚುನಾವಣೆ ನಡೆದರೆ ಎನ್ಡಿಎ ಅಭ್ಯರ್ಥಿ ನೀವಾ ಅಥವಾ ಹರಿನಾಥರೆಡ್ಡಿ ಎಂದು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು ಬಿಜೆಪಿ ಪಕ್ಷದಲ್ಲಿ ಯಾವ ಅಭ್ಯರ್ಥಿಗೂ ಬಿಫಾರಂ ನೀಡಿದರೂ ನಾನು ಬೆಂಬಲ ವ್ಯಕ್ತಪಡಿಸುತ್ತೇನೆ ಎಂದರು. ಈ ಸಂದರ್ಭದಲ್ಲಿ ಮಂಡಲ ಅಧ್ಯಕ್ಷ ಆರ್.ಪ್ರತಾಪ್, ಗುಡಿಬಂಡೆ ಅಧ್ಯಕ್ಷ ಗಂಗಿರೆಡ್ಡಿ, ಮುಖಂಡರಾದ ಮಿಟ್ಟೇಮರಿ ಗ್ರಾಪಂ ಮಾಜಿ ಅಧ್ಯಕ್ಷ ಎಂ.ಬಿ.ಎಲ್ ನರಸಿಂಹಯ್ಯ, ಕೆ.ಟಿ.ವೀರಾಂಜನೇಯಲು, ಆರ್.ವೆಂಕಟೇಶ್, ಲೋಕೇಶ್, ಧೀರೆಜ್, ಚಿನ್ನಪೂಜಪ್ಪ, ಆರ್.ವಿ.ವೆಂಕಟೇಶ್, ರಂಗಾರೆಡ್ಡಿ ಗಂಗರಾಜು, ರಾಮಚಂದ್ರ, ಜಿನ್ನಿ, ವೆಂಕಟಶಿವಪ್ಪ, ಆಂಜನೇಯರೆಡ್ಡಿ, ರವಿಕುಮಾರ್, ಶ್ರೀರಾಮ, ಸೀತಾರಾಮನಾಯ್ಕ್, ಬಯ್ಯಪ್ಪ, ಮಂಜುಳಮ್ಮ, ರೂಪ, ನಂದಿನಿ, ಕೃಷ್ಣವೇಣಿ ಸೇರಿದಂತೆ ಹಲವಾರು ಮುಖಂಡರು ಹಾಜರಿದ್ದರು.1