logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ನಾಗೇಶ್ ಎಸ್ ರಾಜ್ಯಾಧ್ಯಕ್ಷರು ದಿಗ್ವಿಜಯ ಭಾರತ ಪಕ್ಷ 8088781043/ ಜಾಹಿರಾತ್ ಶ್ರೀ ಲಕ್ಷ್ಮಿನರಸಿಂಹ ಸ್ವಾಮಿ ದೊಡ್ಡಬಳ್ಳಾಪುರ ತಾಲೂಕ್ ತುರುನಾಳಿ ಗ್ರಾಮ ತಾಸಿಲ್ದಾರ್ ಮಲ್ಲಪ್ಪನವರು

4 hrs ago
user_ನಾಗೇಶ್ ಎಸ್
ನಾಗೇಶ್ ಎಸ್
ಹಾಸನ, ಹಾಸನ, ಕರ್ನಾಟಕ•
4 hrs ago

ನಾಗೇಶ್ ಎಸ್ ರಾಜ್ಯಾಧ್ಯಕ್ಷರು ದಿಗ್ವಿಜಯ ಭಾರತ ಪಕ್ಷ 8088781043/ ಜಾಹಿರಾತ್ ಶ್ರೀ ಲಕ್ಷ್ಮಿನರಸಿಂಹ ಸ್ವಾಮಿ ದೊಡ್ಡಬಳ್ಳಾಪುರ ತಾಲೂಕ್ ತುರುನಾಳಿ ಗ್ರಾಮ ತಾಸಿಲ್ದಾರ್ ಮಲ್ಲಪ್ಪನವರು

More news from ಕರ್ನಾಟಕ and nearby areas
  • ಗದಗ ಜಿಲ್ಲಾ ಮುಂಡರಗಿ ತಾಲೂಕಿನಲ್ಲಿ ರಾಜಾರೋಷವಾಗಿ ನಡೆಯುತ್ತಿದ್ದ ಅಕ್ರಮ ಮರಳು ಗಣಿಗಾರಿಕೆ ಮೇಲೆ ದಾಳಿ ನಡೆಸಿದ್ದಾರೆ ಆರಕ್ಕು ಹೆಚ್ಚು ಮರಳು ತುಂಬಿದ ಟ್ರ್ಯಾಕ್ಟರ್ ವಶ ಪಡಿಸಿಕೊಂಡು ಮುಂಡರಗಿ ಪೊಲೀಸರು
    1
    ಗದಗ ಜಿಲ್ಲಾ ಮುಂಡರಗಿ ತಾಲೂಕಿನಲ್ಲಿ ರಾಜಾರೋಷವಾಗಿ ನಡೆಯುತ್ತಿದ್ದ ಅಕ್ರಮ ಮರಳು ಗಣಿಗಾರಿಕೆ ಮೇಲೆ ದಾಳಿ ನಡೆಸಿದ್ದಾರೆ ಆರಕ್ಕು ಹೆಚ್ಚು ಮರಳು ತುಂಬಿದ ಟ್ರ್ಯಾಕ್ಟರ್ ವಶ ಪಡಿಸಿಕೊಂಡು ಮುಂಡರಗಿ ಪೊಲೀಸರು
    user_Ranganath Kandagal
    Ranganath Kandagal
    TV News Anchor ಮುಂಡರಗಿ, ಗದಗ, ಕರ್ನಾಟಕ•
    6 hrs ago
  • ಶಾಸಕರ ದೆಹಲಿ ಭೇಟಿ ಅವರ ಹಕ್ಕು - ಸಚಿವ ಎಚ್.ಕೆ. ಪಾಟೀಲ್ ​ ರಾಜ್ಯ ರಾಜಕಾರಣದಲ್ಲಿ ಕಾಂಗ್ರೆಸ್ ಶಾಸಕರ ದೆಹಲಿ ಭೇಟಿ ಈಗ ಭಾರಿ ಚರ್ಚೆಗೆ ಪ್ರತಿಕ್ರಿಯಿಸಿರುವ ಕಾನೂನು, ಸಂಸದೀಯ ವ್ಯವಹಾರಗಳು ಹಾಗೂ ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ್ ಅವರು, ಶಾಸಕರ ನಡೆಯನ್ನು ಸಮರ್ಥಿಸಿಕೊಂಡಿದ್ದಾರೆ. "ದೆಹಲಿಗೆ ಹೋಗುವುದು ಅವರ ಹಕ್ಕು" ಎಂದು ಹೇಳುವ ಮೂಲಕ ಪ್ರತಿಪಕ್ಷಗಳ ಟೀಕೆಗೆ ತಿರುಗೇಟು ನೀಡಿದ್ದಾರೆ. ​ ​ದೆಹಲಿಗೆ ಹೋಗುವುದು ಮತ್ತು ಹೈಕಮಾಂಡ್ ನಾಯಕರನ್ನು ಭೇಟಿ ಮಾಡುವುದು ಪ್ರಜಾಪ್ರಭುತ್ವದಲ್ಲಿ ಶಾಸಕರಿಗಿರುವ ಮುಕ್ತ ಅವಕಾಶ. ​ಅಸಮಾಧಾನದ ಪ್ರಶ್ನೆಯಿಲ್ಲ: ಈ ಭೇಟಿಯನ್ನು ಕೇವಲ ಅಸಮಾಧಾನ ಅಥವಾ ಬಂಡಾಯ ಎಂದು ಬಿಂಬಿಸುವುದು ತಪ್ಪು. ​ಕ್ಷೇತ್ರದ ಅಭಿವೃದ್ಧಿ ಅಥವಾ ಪಕ್ಷದ ಆಂತರಿಕ ವಿಚಾರಗಳ ಬಗ್ಗೆ ಚರ್ಚಿಸಲು ದೆಹಲಿಗೆ ತೆರಳಿರುತ್ತಾರೆ. ​ ಗದಗ ಜಿಲ್ಲಾ ಪ್ರವಾಸದಲ್ಲಿರುವ ಸಚಿವ ಎಚ್.ಕೆ. ಪಾಟೀಲ್ ಅವರು ಇಂದು ಮಾಧ್ಯಮಗಳೊಂದಿಗೆ ಮಾತನಾಡಿದರು. ರಾಜ್ಯದ ಹಲವು ಕಾಂಗ್ರೆಸ್ ಶಾಸಕರು ತಂಡೋಪತಂಡವಾಗಿ ದೆಹಲಿಗೆ ತೆರಳುತ್ತಿರುವ ವಿಚಾರದ ಬಗ್ಗೆ ಕೇಳಲಾದ ಪ್ರಶ್ನೆಗೆ ಅವರು ಸ್ಪಷ್ಟನೆ ನೀಡಿದರು.
    1
    ಶಾಸಕರ ದೆಹಲಿ ಭೇಟಿ ಅವರ ಹಕ್ಕು - ಸಚಿವ ಎಚ್.ಕೆ. ಪಾಟೀಲ್
​
ರಾಜ್ಯ ರಾಜಕಾರಣದಲ್ಲಿ ಕಾಂಗ್ರೆಸ್ ಶಾಸಕರ ದೆಹಲಿ ಭೇಟಿ ಈಗ ಭಾರಿ ಚರ್ಚೆಗೆ ಪ್ರತಿಕ್ರಿಯಿಸಿರುವ ಕಾನೂನು, ಸಂಸದೀಯ ವ್ಯವಹಾರಗಳು ಹಾಗೂ ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ್ ಅವರು, ಶಾಸಕರ ನಡೆಯನ್ನು ಸಮರ್ಥಿಸಿಕೊಂಡಿದ್ದಾರೆ. "ದೆಹಲಿಗೆ ಹೋಗುವುದು ಅವರ ಹಕ್ಕು" ಎಂದು ಹೇಳುವ ಮೂಲಕ ಪ್ರತಿಪಕ್ಷಗಳ ಟೀಕೆಗೆ ತಿರುಗೇಟು ನೀಡಿದ್ದಾರೆ.
​
​ದೆಹಲಿಗೆ ಹೋಗುವುದು ಮತ್ತು ಹೈಕಮಾಂಡ್ ನಾಯಕರನ್ನು ಭೇಟಿ ಮಾಡುವುದು ಪ್ರಜಾಪ್ರಭುತ್ವದಲ್ಲಿ ಶಾಸಕರಿಗಿರುವ ಮುಕ್ತ ಅವಕಾಶ.
​ಅಸಮಾಧಾನದ ಪ್ರಶ್ನೆಯಿಲ್ಲ: ಈ ಭೇಟಿಯನ್ನು ಕೇವಲ ಅಸಮಾಧಾನ ಅಥವಾ ಬಂಡಾಯ ಎಂದು ಬಿಂಬಿಸುವುದು ತಪ್ಪು.
​ಕ್ಷೇತ್ರದ ಅಭಿವೃದ್ಧಿ ಅಥವಾ ಪಕ್ಷದ ಆಂತರಿಕ ವಿಚಾರಗಳ ಬಗ್ಗೆ ಚರ್ಚಿಸಲು ದೆಹಲಿಗೆ ತೆರಳಿರುತ್ತಾರೆ.
​
ಗದಗ ಜಿಲ್ಲಾ ಪ್ರವಾಸದಲ್ಲಿರುವ ಸಚಿವ ಎಚ್.ಕೆ. ಪಾಟೀಲ್ ಅವರು ಇಂದು ಮಾಧ್ಯಮಗಳೊಂದಿಗೆ ಮಾತನಾಡಿದರು. ರಾಜ್ಯದ ಹಲವು ಕಾಂಗ್ರೆಸ್ ಶಾಸಕರು ತಂಡೋಪತಂಡವಾಗಿ ದೆಹಲಿಗೆ ತೆರಳುತ್ತಿರುವ ವಿಚಾರದ ಬಗ್ಗೆ ಕೇಳಲಾದ ಪ್ರಶ್ನೆಗೆ ಅವರು ಸ್ಪಷ್ಟನೆ ನೀಡಿದರು.
    user_Udachappa tigari
    Udachappa tigari
    Photographer ಮುಂಡರಗಿ, ಗದಗ, ಕರ್ನಾಟಕ•
    23 hrs ago
  • Post by Kallappa Chalawadi
    2
    Post by Kallappa Chalawadi
    user_Kallappa Chalawadi
    Kallappa Chalawadi
    ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ•
    5 hrs ago
  • ದಾವಣಗೆರೆ : ದಾವಣಗೆರೆ ದಕ್ಷಿಣ ಉಪಚುನಾವಣೆಯಲ್ಲಿ ಕಾಂಗ್ರೆಸ್ ಬಹುಮತದಿಂದ ಗೆಲ್ಲುತ್ತದೆ ಎಂದು ದಾವಣಗೆರೆ ಬಿಜೆಪಿ ನಾಯಕ ಲೋಕಿಕೆರೆ ನಾಗರಾಜ್ ಹೇಳಿದರು.
    1
    ದಾವಣಗೆರೆ : ದಾವಣಗೆರೆ ದಕ್ಷಿಣ ಉಪಚುನಾವಣೆಯಲ್ಲಿ ಕಾಂಗ್ರೆಸ್ ಬಹುಮತದಿಂದ ಗೆಲ್ಲುತ್ತದೆ ಎಂದು ದಾವಣಗೆರೆ ಬಿಜೆಪಿ ನಾಯಕ ಲೋಕಿಕೆರೆ ನಾಗರಾಜ್ ಹೇಳಿದರು.
    user_Nandheesh kumar ac
    Nandheesh kumar ac
    ದಾವಣಗೆರೆ, ದಾವಣಗೆರೆ, ಕರ್ನಾಟಕ•
    7 hrs ago
  • ಪೊಲೀಸ್ ಇಲಾಖೆಯ ಭ್ರಷ್ಟ, ದುರಹಂಕಾರಿ, ಶತಮೂರ್ಖ ಪೊಲೀಸರೇ... ನೀವು ನಮ್ಮನ್ನು ಒಂದು ಹೆಜ್ಜೆ ಹಿಂದಕ್ಕೆ ತಳ್ಳಿದರೆ ನಾವು ಎರಡು ಹೆಜ್ಜೆ ಮುಂದಕ್ಕೆ ಬರುತ್ತೇವೆ. ರಾಜ್ಯದ ಪ್ರಾಮಾಣಿಕ ಪೊಲೀಸರಿಗೆ ಈ ವಿಚಾರ ಮತ್ತು KRS ಪಕ್ಷದ ನಿರ್ಭಯ, ಪ್ರಾಮಾಣಿಕ, ಜನಪರ, ಅಹಿಂಸಾತ್ಮಕ ಹೋರಾಟದ ಬಗ್ಗೆ ಗೊತ್ತಿದೆ. ಹಾಗಾಗಿಯೇ ಅವರು ನಮ್ಮನ್ನು ಗೌರವದಿಂದ ಕಾಣುತ್ತಾರೆ, ಊಟತಿಂಡಿ ಕೊಡಿಸುತ್ತಾರೆ, ಪಕ್ಷಕ್ಕೆ ಪರೋಕ್ಷವಾಗಿ ದೇಣಿಗೆಯನ್ನೂ ನೀಡುತ್ತಾರೆ. ಆದರೆ ಭ್ರಷ್ಟ ಪೊಲೀಸರಿಗೆ ಮಾತ್ರ ಕೆಆರ್‌ಎಸ್ ಪಕ್ಷವನ್ನು ಕಂಡರೆ ಮೈಯೆಲ್ಲಾ ಉರಿ, ತುರಿಕೆ. ನಿಮ್ಮ ಈ ಅಪಾಯಕಾರಿ ರೋಗಕ್ಕೆ ಆದಷ್ಟು ಬೇಗ ಚಿಕಿತ್ಸೆ ಪಡೆದುಕೊಳ್ಳಿ. ಇಲ್ಲವಾದಲ್ಲಿ ನೀವೇ ಸ್ವತಃ ತುರಿಸಿಕೊಂಡು ತರಿಸಿಕೊಂಡ ರೋಗಕ್ಕೆ ನೀವೇ ಬಲಿಯಾಗುವಿರಿ. ಎಚ್ಚರ. ಏನೇ ಆಗಲಿ, ಒಳ್ಳೆಯದನ್ನೇ ಮಾಡಿ; ಮಾಡುತ್ತಲೇ ಇರಿ. 10-04-2026.
    1
    ಪೊಲೀಸ್ ಇಲಾಖೆಯ ಭ್ರಷ್ಟ, ದುರಹಂಕಾರಿ, ಶತಮೂರ್ಖ ಪೊಲೀಸರೇ... 
ನೀವು ನಮ್ಮನ್ನು ಒಂದು ಹೆಜ್ಜೆ ಹಿಂದಕ್ಕೆ ತಳ್ಳಿದರೆ ನಾವು ಎರಡು ಹೆಜ್ಜೆ ಮುಂದಕ್ಕೆ ಬರುತ್ತೇವೆ.
ರಾಜ್ಯದ ಪ್ರಾಮಾಣಿಕ ಪೊಲೀಸರಿಗೆ ಈ ವಿಚಾರ ಮತ್ತು KRS ಪಕ್ಷದ ನಿರ್ಭಯ, ಪ್ರಾಮಾಣಿಕ, ಜನಪರ, ಅಹಿಂಸಾತ್ಮಕ ಹೋರಾಟದ ಬಗ್ಗೆ ಗೊತ್ತಿದೆ. ಹಾಗಾಗಿಯೇ ಅವರು ನಮ್ಮನ್ನು ಗೌರವದಿಂದ ಕಾಣುತ್ತಾರೆ, ಊಟತಿಂಡಿ ಕೊಡಿಸುತ್ತಾರೆ, ಪಕ್ಷಕ್ಕೆ ಪರೋಕ್ಷವಾಗಿ ದೇಣಿಗೆಯನ್ನೂ ನೀಡುತ್ತಾರೆ. 
ಆದರೆ ಭ್ರಷ್ಟ ಪೊಲೀಸರಿಗೆ ಮಾತ್ರ ಕೆಆರ್‌ಎಸ್ ಪಕ್ಷವನ್ನು ಕಂಡರೆ ಮೈಯೆಲ್ಲಾ ಉರಿ, ತುರಿಕೆ. ನಿಮ್ಮ ಈ ಅಪಾಯಕಾರಿ ರೋಗಕ್ಕೆ ಆದಷ್ಟು ಬೇಗ ಚಿಕಿತ್ಸೆ ಪಡೆದುಕೊಳ್ಳಿ. ಇಲ್ಲವಾದಲ್ಲಿ ನೀವೇ ಸ್ವತಃ ತುರಿಸಿಕೊಂಡು ತರಿಸಿಕೊಂಡ ರೋಗಕ್ಕೆ ನೀವೇ ಬಲಿಯಾಗುವಿರಿ. ಎಚ್ಚರ.
ಏನೇ ಆಗಲಿ, ಒಳ್ಳೆಯದನ್ನೇ ಮಾಡಿ; ಮಾಡುತ್ತಲೇ ಇರಿ.
10-04-2026.
    user_B Patil B Patil
    B Patil B Patil
    Farmer ಹಳಿಯಾಳ, ಉತ್ತರ ಕನ್ನಡ, ಕರ್ನಾಟಕ•
    21 hrs ago
  • ಬಳಿಯ ಕದಿರೇನಹಳ್ಳಿ ಆಟದ ಮೈದಾನದಲ್ಲಿ ನಡೆಯಲಿದೆ. ಬಾಬಾಸಾಹೇಬರ ವಿಚಾರಗಳ ಜಾಗೃತಿ ಮೂಡಿಸಲು ಬೈಕ್ ಮತ್ತು ಕಾರ್ ರ‍್ಯಾಲಿ ಕೂಡಾ ಹಮ್ಮಿಕೊಳ್ಳಲಾಗಿದೆ. KRS ಪಕ್ಷ ಬಾಬಾಸಾಹೇಬರು ತೋರಿಸಿರುವ ದಾರಿಯಲ್ಲಿ ಅಕ್ಷರಶ: ನಡೆಯುತ್ತಿದೆ, ಬಡವರಿಗೆ ಅಸಹಾಯಕರಿಗೆ ಧ್ವನಿಯಾಗಿ ಕೆಲಸ ಮಾಡುತ್ತಿದೆ. ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ವಿನಂತಿ.
    1
    ಬಳಿಯ ಕದಿರೇನಹಳ್ಳಿ ಆಟದ ಮೈದಾನದಲ್ಲಿ ನಡೆಯಲಿದೆ. ಬಾಬಾಸಾಹೇಬರ ವಿಚಾರಗಳ ಜಾಗೃತಿ ಮೂಡಿಸಲು ಬೈಕ್ ಮತ್ತು ಕಾರ್ ರ‍್ಯಾಲಿ  ಕೂಡಾ ಹಮ್ಮಿಕೊಳ್ಳಲಾಗಿದೆ.
KRS ಪಕ್ಷ ಬಾಬಾಸಾಹೇಬರು ತೋರಿಸಿರುವ ದಾರಿಯಲ್ಲಿ ಅಕ್ಷರಶ: ನಡೆಯುತ್ತಿದೆ, ಬಡವರಿಗೆ ಅಸಹಾಯಕರಿಗೆ ಧ್ವನಿಯಾಗಿ ಕೆಲಸ ಮಾಡುತ್ತಿದೆ. 
ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ವಿನಂತಿ.
    user_874792
    874792
    Farmer ಹಳಿಯಾಳ, ಉತ್ತರ ಕನ್ನಡ, ಕರ್ನಾಟಕ•
    21 hrs ago
  • ಗದಗ ಜಿಲ್ಲಾ ಮುಂಡರಗಿ ತಾಲೂಕಿನ ರೈತರಿಂದ ಇನ್ಸೂರೆನ್ಸ್ ಹಣಕ್ಕಾಗಿ ಪ್ರತಿಭಟನೆ ಮಾಡಲ ಮಾಡಿದರು
    1
    ಗದಗ ಜಿಲ್ಲಾ ಮುಂಡರಗಿ ತಾಲೂಕಿನ ರೈತರಿಂದ ಇನ್ಸೂರೆನ್ಸ್ ಹಣಕ್ಕಾಗಿ ಪ್ರತಿಭಟನೆ ಮಾಡಲ ಮಾಡಿದರು
    user_Ranganath Kandagal
    Ranganath Kandagal
    TV News Anchor ಮುಂಡರಗಿ, ಗದಗ, ಕರ್ನಾಟಕ•
    10 hrs ago
  • ಪೊಲೀಸ್ ಇಲಾಖೆಯ ಭ್ರಷ್ಟ, ದುರಹಂಕಾರಿ, ಶತಮೂರ್ಖ ಪೊಲೀಸರೇ... ನೀವು ನಮ್ಮನ್ನು ಒಂದು ಹೆಜ್ಜೆ ಹಿಂದಕ್ಕೆ ತಳ್ಳಿದರೆ ನಾವು ಎರಡು ಹೆಜ್ಜೆ ಮುಂದಕ್ಕೆ ಬರುತ್ತೇವೆ. ರಾಜ್ಯದ ಪ್ರಾಮಾಣಿಕ ಪೊಲೀಸರಿಗೆ ಈ ವಿಚಾರ ಮತ್ತು KRS ಪಕ್ಷದ ನಿರ್ಭಯ, ಪ್ರಾಮಾಣಿಕ, ಜನಪರ, ಅಹಿಂಸಾತ್ಮಕ ಹೋರಾಟದ ಬಗ್ಗೆ ಗೊತ್ತಿದೆ. ಹಾಗಾಗಿಯೇ ಅವರು ನಮ್ಮನ್ನು ಗೌರವದಿಂದ ಕಾಣುತ್ತಾರೆ, ಊಟತಿಂಡಿ ಕೊಡಿಸುತ್ತಾರೆ, ಪಕ್ಷಕ್ಕೆ ಪರೋಕ್ಷವಾಗಿ ದೇಣಿಗೆಯನ್ನೂ ನೀಡುತ್ತಾರೆ. ಆದರೆ ಭ್ರಷ್ಟ ಪೊಲೀಸರಿಗೆ ಮಾತ್ರ ಕೆಆರ್‌ಎಸ್ ಪಕ್ಷವನ್ನು ಕಂಡರೆ ಮೈಯೆಲ್ಲಾ ಉರಿ, ತುರಿಕೆ. ನಿಮ್ಮ ಈ ಅಪಾಯಕಾರಿ ರೋಗಕ್ಕೆ ಆದಷ್ಟು ಬೇಗ ಚಿಕಿತ್ಸೆ ಪಡೆದುಕೊಳ್ಳಿ. ಇಲ್ಲವಾದಲ್ಲಿ ನೀವೇ ಸ್ವತಃ ತುರಿಸಿಕೊಂಡು ತರಿಸಿಕೊಂಡ ರೋಗಕ್ಕೆ ನೀವೇ ಬಲಿಯಾಗುವಿರಿ. ಎಚ್ಚರ. ಏನೇ ಆಗಲಿ, ಒಳ್ಳೆಯದನ್ನೇ ಮಾಡಿ; ಮಾಡುತ್ತಲೇ ಇರಿ. 10-04-2026.
    1
    ಪೊಲೀಸ್ ಇಲಾಖೆಯ ಭ್ರಷ್ಟ, ದುರಹಂಕಾರಿ, ಶತಮೂರ್ಖ ಪೊಲೀಸರೇ... 
ನೀವು ನಮ್ಮನ್ನು ಒಂದು ಹೆಜ್ಜೆ ಹಿಂದಕ್ಕೆ ತಳ್ಳಿದರೆ ನಾವು ಎರಡು ಹೆಜ್ಜೆ ಮುಂದಕ್ಕೆ ಬರುತ್ತೇವೆ.
ರಾಜ್ಯದ ಪ್ರಾಮಾಣಿಕ ಪೊಲೀಸರಿಗೆ ಈ ವಿಚಾರ ಮತ್ತು KRS ಪಕ್ಷದ ನಿರ್ಭಯ, ಪ್ರಾಮಾಣಿಕ, ಜನಪರ, ಅಹಿಂಸಾತ್ಮಕ ಹೋರಾಟದ ಬಗ್ಗೆ ಗೊತ್ತಿದೆ. ಹಾಗಾಗಿಯೇ ಅವರು ನಮ್ಮನ್ನು ಗೌರವದಿಂದ ಕಾಣುತ್ತಾರೆ, ಊಟತಿಂಡಿ ಕೊಡಿಸುತ್ತಾರೆ, ಪಕ್ಷಕ್ಕೆ ಪರೋಕ್ಷವಾಗಿ ದೇಣಿಗೆಯನ್ನೂ ನೀಡುತ್ತಾರೆ. 
ಆದರೆ ಭ್ರಷ್ಟ ಪೊಲೀಸರಿಗೆ ಮಾತ್ರ ಕೆಆರ್‌ಎಸ್ ಪಕ್ಷವನ್ನು ಕಂಡರೆ ಮೈಯೆಲ್ಲಾ ಉರಿ, ತುರಿಕೆ. ನಿಮ್ಮ ಈ ಅಪಾಯಕಾರಿ ರೋಗಕ್ಕೆ ಆದಷ್ಟು ಬೇಗ ಚಿಕಿತ್ಸೆ ಪಡೆದುಕೊಳ್ಳಿ. ಇಲ್ಲವಾದಲ್ಲಿ ನೀವೇ ಸ್ವತಃ ತುರಿಸಿಕೊಂಡು ತರಿಸಿಕೊಂಡ ರೋಗಕ್ಕೆ ನೀವೇ ಬಲಿಯಾಗುವಿರಿ. ಎಚ್ಚರ.
ಏನೇ ಆಗಲಿ, ಒಳ್ಳೆಯದನ್ನೇ ಮಾಡಿ; ಮಾಡುತ್ತಲೇ ಇರಿ.
10-04-2026.
    user_B Patil B Patil
    B Patil B Patil
    Farmer ಹಳಿಯಾಳ, ಉತ್ತರ ಕನ್ನಡ, ಕರ್ನಾಟಕ•
    21 hrs ago
  • Post by Iranna Tarnal
    1
    Post by Iranna Tarnal
    user_Iranna Tarnal
    Iranna Tarnal
    ನಿಡಗುಂದಿ, ವಿಜಯಪುರ, ಕರ್ನಾಟಕ•
    6 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.