Shuru
Apke Nagar Ki App…
ಯಾದಗಿರಿ ಜಿಲ್ಲೆಯ ಗುಡೂರು ನಿಂದ ಬಾಡಿಯಾಳ ಗ್ರಾಮದ ರಸ್ತೆ ಸುಧಾರಣೆ ಕಾಮಗಾರಿ
ಮಲ್ಲಿಕಾರ್ಜುನ ಕಾವಲಿ
ಯಾದಗಿರಿ ಜಿಲ್ಲೆಯ ಗುಡೂರು ನಿಂದ ಬಾಡಿಯಾಳ ಗ್ರಾಮದ ರಸ್ತೆ ಸುಧಾರಣೆ ಕಾಮಗಾರಿ
More news from ಕರ್ನಾಟಕ and nearby areas
- Post by ಮಲ್ಲಿಕಾರ್ಜುನ ಕಾವಲಿ1
- BREAKING NEWS || Gurmatkal || ಕೊಂಕಲ್ ಗ್ರಾಮದಲ್ಲಿ ಬಣವೆಗೆ ಬೆಂಕಿ: ಲಕ್ಷಾಂತರ ರೂ. ನಷ್ಟ ಯಾದಗಿರಿ || ಜಿಲ್ಲೆಯ ಗುರುಮಠಕಲ್ ತಾಲೂಕಿನ ಕೊಂಕಲ್ ಗ್ರಾಮದಲ್ಲಿ ಬಣವೆಗೆ ಬೆಂಕಿ ಅವಘಡ ಸಂಭವಿಸಿರುವ ಘಟನೆ ವರದಿಯಾಗಿದೆ. ಬೆಂಕಿಯಿಂದ ದೊಡ್ಡ ಪ್ರಮಾಣದ ಹಾನಿಯಾಗಿದ್ದು, ಸುಮಾರು ₹50 ಲಕ್ಷಕ್ಕೂ ಅಧಿಕ ನಷ್ಟ ಸಂಭವಿಸಿದೆ ಎಂದು ಪ್ರಾಥಮಿಕ ಅಂದಾಜು ತಿಳಿದುಬಂದಿದೆ. ಬೆಂಕಿ ಕಾಣಿಸಿಕೊಂಡ ತಕ್ಷಣ ಸ್ಥಳೀಯರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಅವಘಡಕ್ಕೆ ನಿಖರ ಕಾರಣ ಇನ್ನೂ ತಿಳಿದುಬಾರದಿದ್ದು, ಸಂಬಂಧಿತ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.1
- ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಕೊಡೆಕಲ್ ಗ್ರಾಮದಲ್ಲಿ ಯುದ್ಧದ ಭೀತಿಯಲ್ಲಿರುವ ಇರಾನಿ ಮತ್ತು ಇಸ್ರೇಲ್ ಯುದ್ಧದ ಕಾಲದಲ್ಲಿ ನಮ್ಮ ಕರ್ನಾಟಕದಲ್ಲಿ ಕೂಡ ಎಲ್ಪಿಜಿ ಗ್ಯಾಸ್ ಏಜೆನ್ಸಿ ತುಂಬಾ ತೊಂದರೆಯಾಗುತ್ತಿದೆ ಮೂರು ದಿನಗಳ ಕಾಲ ಕ್ಯೂ ಅಲ್ಲಿ ನಿಂತು ಜನರು ತೊಂದರೆ ಅನುಭವಿಸುತ್ತಿದ್ದಾರೆ1
- Post by ABU NEWS CHANNEL ಸಂಪಾದಕರು1
- ಅಫಜಲಪುರ ತಾಲೂಕಿನಲ್ಲಿ ಅಭಿವೃದ್ಧಿ ಹೆಸರಲ್ಲಿ ಹಗರಣ...ಶಾಸಕರು ಉತ್ತರಿಸಬೇಕು. *.ಜೆಸ್ಕಾಂ ಇಲಾಖೆಯಲ್ಲಿ ರೈತರಿಂದ ಲಂಚ ವಸುಲಿ, ಎಚ್ಚರಿಕೆ ನೀಡಿದ ನಿತಿನ್ ಗುತ್ತೇದಾರ.1
- Post by Nava karnataka News channel1
- ಕರ್ನಾಟಕದಲ್ಲಿ ಪೊಲೀಸ್ ಸಿಬ್ಬಂದಿ ಸರಿಯಿಲ್ಲ ಅಂತ ಹೇಳುತ್ತಿದ್ದರು ಎಲ್ಲಾ ಸಿಬ್ಬಂದಿ ಹಾಗೆ ಇರಲ್ಲ ಜನರು ತಿಳಿದುಕೊಳ್ಳಬೇಕು1
- BREAKING NEWS || Gurmatkal || ಕೊಂಕಲ್ ಗ್ರಾಮದಲ್ಲಿ ಬಣವೆಗೆ ಬೆಂಕಿ: ಲಕ್ಷಾಂತರ ರೂ. ನಷ್ಟ ಯಾದಗಿರಿ || ಜಿಲ್ಲೆಯ ಗುರುಮಠಕಲ್ ತಾಲೂಕಿನ ಕೊಂಕಲ್ ಗ್ರಾಮದಲ್ಲಿ ಬಣವೆಗೆ ಬೆಂಕಿ ಅವಘಡ ಸಂಭವಿಸಿರುವ ಘಟನೆ ವರದಿಯಾಗಿದೆ. ಬೆಂಕಿಯಿಂದ ದೊಡ್ಡ ಪ್ರಮಾಣದ ಹಾನಿಯಾಗಿದ್ದು, ಸುಮಾರು ₹50 ಲಕ್ಷಕ್ಕೂ ಅಧಿಕ ನಷ್ಟ ಸಂಭವಿಸಿದೆ ಎಂದು ಪ್ರಾಥಮಿಕ ಅಂದಾಜು ತಿಳಿದುಬಂದಿದೆ. ಬೆಂಕಿ ಕಾಣಿಸಿಕೊಂಡ ತಕ್ಷಣ ಸ್ಥಳೀಯರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಅವಘಡಕ್ಕೆ ನಿಖರ ಕಾರಣ ಇನ್ನೂ ತಿಳಿದುಬಾರದಿದ್ದು, ಸಂಬಂಧಿತ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.1