logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

8 hrs ago
user_Makbulahmed Mulla
Makbulahmed Mulla
ಧಾರವಾಡ, ಧಾರವಾಡ, ಕರ್ನಾಟಕ•
8 hrs ago
38b505ab-33e2-48e5-9bee-9be7a2a9fd64

More news from ಕರ್ನಾಟಕ and nearby areas
  • Post by Makbulahmed Mulla
    2
    Post by Makbulahmed Mulla
    user_Makbulahmed Mulla
    Makbulahmed Mulla
    ಧಾರವಾಡ, ಧಾರವಾಡ, ಕರ್ನಾಟಕ•
    8 hrs ago
  • Post by Nitin 9071795156 press reporte
    2
    Post by Nitin 9071795156 press reporte
    user_Nitin 9071795156 press reporte
    Nitin 9071795156 press reporte
    Press advisory ಕಳಘಟಗಿ, ಧಾರವಾಡ, ಕರ್ನಾಟಕ•
    2 hrs ago
  • Post by H M ಹರಕುಣಿ
    2
    Post by H M ಹರಕುಣಿ
    user_H M ಹರಕುಣಿ
    H M ಹರಕುಣಿ
    Local News Reporter ಶಿಗ್ಗಾಂವ್, ಹಾವೇರಿ, ಕರ್ನಾಟಕ•
    19 hrs ago
  • ಅಥಣಿಯಲ್ಲಿ ನರಕಸದೃಶ ಸ್ಥಿತಿ: ಶೌಚಾಲಯ ಅರ್ಧಕ್ಕೆ ಸ್ಥಗಿತ, ಸಾರ್ವಜನಿಕರ ಆಕ್ರೋಶ! #85newsboxkannada #kannadanewslive
    1
    ಅಥಣಿಯಲ್ಲಿ ನರಕಸದೃಶ ಸ್ಥಿತಿ: ಶೌಚಾಲಯ ಅರ್ಧಕ್ಕೆ ಸ್ಥಗಿತ, ಸಾರ್ವಜನಿಕರ ಆಕ್ರೋಶ!
#85newsboxkannada #kannadanewslive
    user_Vajramani nasalapure
    Vajramani nasalapure
    ಬೆಳಗಾವಿ, ಬೆಳಗಾವಿ, ಕರ್ನಾಟಕ•
    1 hr ago
  • ಶರಣರ ಕಾಲದಲ್ಲಿ ರಾಜ ವೈಭೋಗವನ್ನು ತ್ಯಜಿಸಿ ವೈರಾಗ್ಯ ತಾಳಿದ ವೀರವನಿತೆ ಅಕ್ಕಮಹಾದೇವಿ ಅವರು ಜಗತ್ತಿನ ಮಹಿಳಾ ಸಂಕುಲಕ್ಕೊಂದು ಮಾದರಿಯಾಗಿದ್ದಾರೆ ರೋಣ ತಾಲೂಕು ಬಣಜಿಗ ಸಮುದಾಯದ ಮುಖಂಡ ಎಂದು ವಿರಣ್ಣ ಶೆಟ್ಟರ ಹೇಳಿದರು ಅವರು ರೋಣ ತಹಶೀಲ್ದಾರರ ಕಚೇರಿಯಲ್ಲಿ ತಾಲ್ಲೂಕು ಆಡಳಿತದ ವತಿಯಿಂದ ಆಚರಿಸಿದ ಮಹಾಶರಣೆ ಅಕ್ಕ ಮಹಾದೇವಿ ಯವರ ಜಯಂತಿ ಆಚರಣೆಯಲ್ಲಿ ಪಾಲ್ಗೊಂಡು ಮಾತನಾಡಿದರು, ಕನ್ನಡದ ಶ್ರೇಷ್ಠ ವಚನಕಾರ್ತಿ ಮಹಾಶರಣೆ ಅಕ್ಕಮಹಾದೇವಿಯವರು ಚಿಕ್ಕ ವಯಸ್ಸಿನಲ್ಲೆ ಸಕಲ ಸುಖವನ್ನು ತ್ಯಜಿಸಿದ ಮಹಾನ್ ಶರಣೆಯಾಗಿದ್ದಾರೆ , ಅವರು ಎದುರಿಸಿದ ಪರೀಕ್ಷೆಗಳು ಬಹಳಷ್ಟು, ಸಾಕ್ಷಾತ್ ಶಿವ ಮಲ್ಲಿಕಾರ್ಜುನ ನನ್ನು ಪತಿ ಎಂದು ಸ್ವೀಕರಿಸಿ, ಲೌಕಿಕ ಜಗತ್ತನ್ನು ಧಿಕ್ಕರಿಸಿ, ಕೇಶಾಂಬರೆಯಾಗಿ ಜೀವನ ನಡೆಸಿದರು ಇವರು ಈ ಮಾನವ ಕುಲಕ್ಕೆ ಮಾದರಿಯಾಗಿದ್ದಾರೆ ಅವರ ಗುಣಾದರ್ಶಗಳನ್ನು ನಾವೆಲ್ಲ ನಮ್ಮ್ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು, ಸೋಮು ಚರೆದ, ವಿರೇಶ್ ಬಳ್ಳೊಳ್ಳಿ, ರವಿ ಸಂಗನಬಶೆಟ್ಟರ,ಬಸವರಾಜಾ ಕೋಟಗಿ, ಶಿವಣ್ಣ ಯಾವಗಲ್ಲ, ಮುತ್ತಣ್ಣ ಗದಗ, ವಿರೂಪಾಕ್ಷಪ್ಪ ಬೂದಿಹಾಳ, ವೀರಣ್ಣ ನವಲಗುಂದ, ಉಮೇಶ್ ಚವಡಿ, ಶೇಖಣ್ಣ ಐಹೊಳ್ಳಿ,ಪ್ರವೀಣ್ ಅಂಗಡಿ, ಉಪತಹಸಿಲ್ದಾರ್ ಗಣೇಶ್ ಕೊಪ್ಪದ, ಶರೀಫ ನದಾಫ,ಸೇರಿದಂತೆ ಕಚೇರಿಯ ಅಧಿಕಾರಿಗಳು ಸಿಬ್ಬಂದಿಗಳು ಪಾಲ್ಗೊಂಡಿದ್ದರು
    1
    ಶರಣರ ಕಾಲದಲ್ಲಿ ರಾಜ ವೈಭೋಗವನ್ನು ತ್ಯಜಿಸಿ ವೈರಾಗ್ಯ ತಾಳಿದ ವೀರವನಿತೆ ಅಕ್ಕಮಹಾದೇವಿ  ಅವರು ಜಗತ್ತಿನ ಮಹಿಳಾ ಸಂಕುಲಕ್ಕೊಂದು ಮಾದರಿಯಾಗಿದ್ದಾರೆ ರೋಣ ತಾಲೂಕು ಬಣಜಿಗ ಸಮುದಾಯದ ಮುಖಂಡ  ಎಂದು ವಿರಣ್ಣ ಶೆಟ್ಟರ ಹೇಳಿದರು 
ಅವರು ರೋಣ ತಹಶೀಲ್ದಾರರ ಕಚೇರಿಯಲ್ಲಿ ತಾಲ್ಲೂಕು ಆಡಳಿತದ ವತಿಯಿಂದ ಆಚರಿಸಿದ ಮಹಾಶರಣೆ ಅಕ್ಕ ಮಹಾದೇವಿ ಯವರ ಜಯಂತಿ ಆಚರಣೆಯಲ್ಲಿ ಪಾಲ್ಗೊಂಡು ಮಾತನಾಡಿದರು,
ಕನ್ನಡದ ಶ್ರೇಷ್ಠ ವಚನಕಾರ್ತಿ  ಮಹಾಶರಣೆ ಅಕ್ಕಮಹಾದೇವಿಯವರು ಚಿಕ್ಕ ವಯಸ್ಸಿನಲ್ಲೆ ಸಕಲ ಸುಖವನ್ನು ತ್ಯಜಿಸಿದ ಮಹಾನ್ ಶರಣೆಯಾಗಿದ್ದಾರೆ , ಅವರು ಎದುರಿಸಿದ ಪರೀಕ್ಷೆಗಳು ಬಹಳಷ್ಟು, ಸಾಕ್ಷಾತ್ ಶಿವ  ಮಲ್ಲಿಕಾರ್ಜುನ ನನ್ನು ಪತಿ ಎಂದು ಸ್ವೀಕರಿಸಿ, ಲೌಕಿಕ ಜಗತ್ತನ್ನು ಧಿಕ್ಕರಿಸಿ, ಕೇಶಾಂಬರೆಯಾಗಿ ಜೀವನ ನಡೆಸಿದರು ಇವರು ಈ ಮಾನವ ಕುಲಕ್ಕೆ ಮಾದರಿಯಾಗಿದ್ದಾರೆ ಅವರ ಗುಣಾದರ್ಶಗಳನ್ನು ನಾವೆಲ್ಲ ನಮ್ಮ್ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು, ಸೋಮು ಚರೆದ, ವಿರೇಶ್ ಬಳ್ಳೊಳ್ಳಿ, ರವಿ ಸಂಗನಬಶೆಟ್ಟರ,ಬಸವರಾಜಾ ಕೋಟಗಿ, ಶಿವಣ್ಣ ಯಾವಗಲ್ಲ, ಮುತ್ತಣ್ಣ ಗದಗ, ವಿರೂಪಾಕ್ಷಪ್ಪ ಬೂದಿಹಾಳ, ವೀರಣ್ಣ ನವಲಗುಂದ, ಉಮೇಶ್ ಚವಡಿ, ಶೇಖಣ್ಣ ಐಹೊಳ್ಳಿ,ಪ್ರವೀಣ್ ಅಂಗಡಿ, ಉಪತಹಸಿಲ್ದಾರ್ ಗಣೇಶ್ ಕೊಪ್ಪದ, ಶರೀಫ ನದಾಫ,ಸೇರಿದಂತೆ ಕಚೇರಿಯ ಅಧಿಕಾರಿಗಳು ಸಿಬ್ಬಂದಿಗಳು ಪಾಲ್ಗೊಂಡಿದ್ದರು
    user_ಚಂದ್ರು ನೆಲ್ಲೂರ
    ಚಂದ್ರು ನೆಲ್ಲೂರ
    Local News Reporter ರೋಣ, ಗದಗ, ಕರ್ನಾಟಕ•
    36 min ago
  • ಬಾಗಲಕೋಟೆ ಜಿಲ್ಲೆಯ ರಾಜಕೀಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿರುವ ಉಪಚುನಾವಣೆ ಇದೀಗ ತೀವ್ರ ಹಂತ ತಲುಪಿದೆ. ಶಾಸಕ ಎಚ್. ವೈ. ಮೇಟಿ ಅವರ ಅಕಾಲಿಕ ನಿಧನದ ನಂತರ ನಡೆಯುತ್ತಿರುವ ಈ ಬೈಎಲೆಕ್ಷನ್‌ನಲ್ಲಿ ರಾಜಕೀಯ ಪಕ್ಷಗಳ ನಡುವೆ ಭರ್ಜರಿ ಪೈಪೋಟಿ ಕಂಡುಬರುತ್ತಿದೆ. ಕಾಂಗ್ರೆಸ್ ಪಕ್ಷದಿಂದ ಮೇಟಿ ಅವರ ಪುತ್ರ ಉಮೇಶ್ ಮೇಟಿ ಅಖಾಡಕ್ಕಿಳಿದಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ. ಸೇರಿದಂತೆ ಹಲವು ನಾಯಕರು ಪ್ರಚಾರಕ್ಕೆ ಇಳಿದಿದ್ದಾರೆ. ಇನ್ನೊಂದೆಡೆ ಬಿಜೆಪಿ ಪಕ್ಷದಿಂದ ಮಾಜಿ ಶಾಸಕ ವೀರಣ್ಣ ಚರಂತಿಮಠ ಅಭ್ಯರ್ಥಿಯಾಗಿ ಬಲಿಷ್ಠ ಸವಾಲು ಒಡ್ಡಿದ್ದಾರೆ. ಈ ಚುನಾವಣೆಯಲ್ಲಿ ಪ್ರಮುಖವಾಗಿ ಕೇಳಿಬರುತ್ತಿರುವ ಪ್ರಶ್ನೆ: ಅನುಕಂಪ ಗೆಲ್ಲುತ್ತಾ ಅಥವಾ ಅಭಿವೃದ್ಧಿ ಗೆಲ್ಲುತ್ತಾ. ಕೆಲವರು ಅಭಿವೃದ್ಧಿ ವಿಚಾರದಲ್ಲಿ ಚರಂತಿಮಠ ಪರ ಮಾತು ಮತ್ತೊಂದೆಡೆ ಮಹಿಳೆಯರು ‘ಗೃಹ ಲಕ್ಷ್ಮಿ’ ಯೋಜನೆಯ ಆಧಾರದ ಮೇಲೆ ಕಾಂಗ್ರೆಸ್ ಪರ ಒಲವು ಗ್ಯಾರೆಂಟಿ ಯೋಜನೆಗಳ ಬಗ್ಗೆ ಮಿಶ್ರ ಪ್ರತಿಕ್ರಿಯೆ ಮೆಡಿಕಲ್ ಕಾಲೇಜು ಶಂಕುಸ್ಥಾಪನೆ ಕೂಡ ಚುನಾವಣೆಯಲ್ಲಿ ಪ್ರಮುಖ ವಿಷಯವಾಗಿದೆ. ಒಟ್ಟಿನಲ್ಲಿ, ಬಾಗಲಕೋಟೆ ಉಪಚುನಾವಣೆ ರಾಜ್ಯ ರಾಜಕೀಯದ ಗಮನ ಸೆಳೆದಿದ್ದು, ಫಲಿತಾಂಶ ಕುತೂಹಲ ಮೂಡಿಸಿದೆ. ವಿಡಿಯೋ ಇಷ್ಟವಾದರೆ Like ಮಾಡಿ ಇನ್ನಷ್ಟು ನಿಖರ ಸುದ್ದಿಗಳಿಗೆ Subscribe ಮಾಡಿ – ಭೀಮ ಹೆಜ್ಜೆ ನ್ಯೂಸ್, ಬಾಗಲಕೋಟೆ..
    1
    ಬಾಗಲಕೋಟೆ ಜಿಲ್ಲೆಯ ರಾಜಕೀಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿರುವ ಉಪಚುನಾವಣೆ ಇದೀಗ ತೀವ್ರ ಹಂತ ತಲುಪಿದೆ. ಶಾಸಕ ಎಚ್. ವೈ. ಮೇಟಿ ಅವರ ಅಕಾಲಿಕ ನಿಧನದ ನಂತರ ನಡೆಯುತ್ತಿರುವ ಈ ಬೈಎಲೆಕ್ಷನ್‌ನಲ್ಲಿ ರಾಜಕೀಯ ಪಕ್ಷಗಳ ನಡುವೆ ಭರ್ಜರಿ ಪೈಪೋಟಿ ಕಂಡುಬರುತ್ತಿದೆ.
ಕಾಂಗ್ರೆಸ್ ಪಕ್ಷದಿಂದ ಮೇಟಿ ಅವರ ಪುತ್ರ ಉಮೇಶ್ ಮೇಟಿ ಅಖಾಡಕ್ಕಿಳಿದಿದ್ದು, ಮುಖ್ಯಮಂತ್ರಿ  ಸಿದ್ದರಾಮಯ್ಯ. ಸೇರಿದಂತೆ ಹಲವು ನಾಯಕರು ಪ್ರಚಾರಕ್ಕೆ ಇಳಿದಿದ್ದಾರೆ. ಇನ್ನೊಂದೆಡೆ ಬಿಜೆಪಿ ಪಕ್ಷದಿಂದ ಮಾಜಿ ಶಾಸಕ ವೀರಣ್ಣ ಚರಂತಿಮಠ  ಅಭ್ಯರ್ಥಿಯಾಗಿ ಬಲಿಷ್ಠ ಸವಾಲು ಒಡ್ಡಿದ್ದಾರೆ.
ಈ ಚುನಾವಣೆಯಲ್ಲಿ ಪ್ರಮುಖವಾಗಿ ಕೇಳಿಬರುತ್ತಿರುವ ಪ್ರಶ್ನೆ:
ಅನುಕಂಪ ಗೆಲ್ಲುತ್ತಾ  ಅಥವಾ ಅಭಿವೃದ್ಧಿ ಗೆಲ್ಲುತ್ತಾ.
ಕೆಲವರು ಅಭಿವೃದ್ಧಿ ವಿಚಾರದಲ್ಲಿ ಚರಂತಿಮಠ ಪರ ಮಾತು
ಮತ್ತೊಂದೆಡೆ ಮಹಿಳೆಯರು ‘ಗೃಹ ಲಕ್ಷ್ಮಿ’ ಯೋಜನೆಯ ಆಧಾರದ ಮೇಲೆ ಕಾಂಗ್ರೆಸ್ ಪರ ಒಲವು
ಗ್ಯಾರೆಂಟಿ ಯೋಜನೆಗಳ ಬಗ್ಗೆ ಮಿಶ್ರ ಪ್ರತಿಕ್ರಿಯೆ
ಮೆಡಿಕಲ್ ಕಾಲೇಜು ಶಂಕುಸ್ಥಾಪನೆ ಕೂಡ ಚುನಾವಣೆಯಲ್ಲಿ ಪ್ರಮುಖ ವಿಷಯವಾಗಿದೆ.
ಒಟ್ಟಿನಲ್ಲಿ, ಬಾಗಲಕೋಟೆ ಉಪಚುನಾವಣೆ ರಾಜ್ಯ ರಾಜಕೀಯದ ಗಮನ ಸೆಳೆದಿದ್ದು, ಫಲಿತಾಂಶ ಕುತೂಹಲ ಮೂಡಿಸಿದೆ.
ವಿಡಿಯೋ ಇಷ್ಟವಾದರೆ Like ಮಾಡಿ ಇನ್ನಷ್ಟು ನಿಖರ ಸುದ್ದಿಗಳಿಗೆ Subscribe ಮಾಡಿ – ಭೀಮ ಹೆಜ್ಜೆ ನ್ಯೂಸ್, ಬಾಗಲಕೋಟೆ..
    user_Bhimahejje News
    Bhimahejje News
    Newspaper publisher ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ•
    6 hrs ago
  • Post by ಫಾರೂಕ್ ಕುತುಬೂದಿನ್ ನದಾಫ
    1
    Post by ಫಾರೂಕ್ ಕುತುಬೂದಿನ್ ನದಾಫ
    user_ಫಾರೂಕ್ ಕುತುಬೂದಿನ್ ನದಾಫ
    ಫಾರೂಕ್ ಕುತುಬೂದಿನ್ ನದಾಫ
    ರಬಕವಿ ಬನಹಟ್ಟಿ, ಬಾಗಲಕೋಟೆ, ಕರ್ನಾಟಕ•
    3 hrs ago
  • Post by Nitin 9071795156 press reporte
    1
    Post by Nitin 9071795156 press reporte
    user_Nitin 9071795156 press reporte
    Nitin 9071795156 press reporte
    Press advisory ಕಳಘಟಗಿ, ಧಾರವಾಡ, ಕರ್ನಾಟಕ•
    3 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.