Shuru
Apke Nagar Ki App…
ಪಟ್ಟಣಪಂಚಾಯತ್ ಚುನಾವಣೆಯಲ್ಲಿ ವಿಜಯ ಹಿನ್ನೆಲೆ: ತಾರಿಕಂಬ್ಲ ವಾರ್ಡ್ ಕೌನ್ಸಿಲರ್ ಸಿಹಿತಿಂಡಿ ಹಂಚಿ ಸಂಭ್ರಮಾಚರಣೆ ಇತ್ತೀಚೆಗೆ ಬಜಪೆ ಪಟ್ಟಣಪಂಚಾಯತ್ ಚುನಾವಣೆಯಲ್ಲಿ ಅತ್ಯಧಿಕ ಮತ ಪಡೆದ ತಾರಿಕಂಬ್ಲ ವಾರ್ಡ್ ಕೌನ್ಸಿಲರ್ ಆಯಿಷಾ ಇಂದು ತನ್ನ ವಾರ್ಡ್ ನ ಮನೆಮನೆ ಭೇಟಿ ಈಗಾಗಲೇ ಪ್ರಾರಂಭಿಸಿದ್ದಾರೆ. ಜಯ ಗಳಿಸಲು ಮತ ನೀಡಿದ ವಾರ್ಡ್ ನ ಎಲ್ಲಾ ಮತದಾರರ ಮನೆಗೆ ಭೇಟಿ ನೀಡಿ ಸಿಹಿತಿಂಡಿಯನ್ನು ಹಂಚುವುದರೊಂದಿಗೆ ತನ್ನ ವಾರ್ಡ್ ನ ಇಪ್ಪತ್ತಕ್ಕೂ ಅಧಿಕ ದಾರಿದೀಪಗಳನ್ನು ಬದಲಿಸಿರುವುದು ಮತ್ತು ಸರಿಪಡಿಸುವ ಮೂಲಕ ವಾರ್ಡ್ ಅಭಿವೃದ್ಧಿಗೆ ಚಾಲನೆ ನೀಡಿದ್ದಾರೆ.ಇದರೊಂದಿಗೆ ಹಲವಾರು ಸಮಯಗಳಿಂದ ನೆನೆಗುದಿಗೆ ಬಿದ್ದು ಸಾರ್ವಜನಿಕರಿಗೆ ತೊಂದರೆಯಾಗಿದ್ದ ಬಜಪೆ ಮುಖ್ಯ ಮಸೀದಿ ಸಮೀಪದ ಹೊಂಡವನ್ನು ಮುಚ್ಚಿಸಿರುವ ಕಾರ್ಯ ನಡೆಸಿದರು. ಇವರು ಈ ಹಿಂದೆ ಪಂಚಾಯತ್ ಸದಸ್ಯರಾಗಿದ್ದಾಗ ಇಪ್ಪತ್ತೊಂದು ಇಂಗುಗುಂಡಿಗಳ ಕಾರ್ಯ ನಡೆಸಿ ರಾಜ್ಯದಲ್ಲೇ ಇದೊಂದು ಪ್ರಥಮ ಸಾಧನೆಯ ಗೌರವ ಪಡೆದುಕೊಂಡಿದ್ದರು. ವರದಿ: ಶಂಶೀರ್ ಬುಡೋಳಿ
Shamsheer Budoli
ಪಟ್ಟಣಪಂಚಾಯತ್ ಚುನಾವಣೆಯಲ್ಲಿ ವಿಜಯ ಹಿನ್ನೆಲೆ: ತಾರಿಕಂಬ್ಲ ವಾರ್ಡ್ ಕೌನ್ಸಿಲರ್ ಸಿಹಿತಿಂಡಿ ಹಂಚಿ ಸಂಭ್ರಮಾಚರಣೆ ಇತ್ತೀಚೆಗೆ ಬಜಪೆ ಪಟ್ಟಣಪಂಚಾಯತ್ ಚುನಾವಣೆಯಲ್ಲಿ ಅತ್ಯಧಿಕ ಮತ ಪಡೆದ ತಾರಿಕಂಬ್ಲ ವಾರ್ಡ್ ಕೌನ್ಸಿಲರ್ ಆಯಿಷಾ ಇಂದು ತನ್ನ ವಾರ್ಡ್ ನ ಮನೆಮನೆ ಭೇಟಿ ಈಗಾಗಲೇ ಪ್ರಾರಂಭಿಸಿದ್ದಾರೆ. ಜಯ ಗಳಿಸಲು ಮತ ನೀಡಿದ ವಾರ್ಡ್ ನ ಎಲ್ಲಾ ಮತದಾರರ ಮನೆಗೆ ಭೇಟಿ ನೀಡಿ ಸಿಹಿತಿಂಡಿಯನ್ನು ಹಂಚುವುದರೊಂದಿಗೆ ತನ್ನ ವಾರ್ಡ್ ನ ಇಪ್ಪತ್ತಕ್ಕೂ ಅಧಿಕ ದಾರಿದೀಪಗಳನ್ನು ಬದಲಿಸಿರುವುದು ಮತ್ತು ಸರಿಪಡಿಸುವ ಮೂಲಕ ವಾರ್ಡ್ ಅಭಿವೃದ್ಧಿಗೆ ಚಾಲನೆ ನೀಡಿದ್ದಾರೆ.ಇದರೊಂದಿಗೆ ಹಲವಾರು ಸಮಯಗಳಿಂದ ನೆನೆಗುದಿಗೆ ಬಿದ್ದು ಸಾರ್ವಜನಿಕರಿಗೆ ತೊಂದರೆಯಾಗಿದ್ದ ಬಜಪೆ ಮುಖ್ಯ ಮಸೀದಿ ಸಮೀಪದ ಹೊಂಡವನ್ನು ಮುಚ್ಚಿಸಿರುವ ಕಾರ್ಯ ನಡೆಸಿದರು. ಇವರು ಈ ಹಿಂದೆ ಪಂಚಾಯತ್ ಸದಸ್ಯರಾಗಿದ್ದಾಗ ಇಪ್ಪತ್ತೊಂದು ಇಂಗುಗುಂಡಿಗಳ ಕಾರ್ಯ ನಡೆಸಿ ರಾಜ್ಯದಲ್ಲೇ ಇದೊಂದು ಪ್ರಥಮ ಸಾಧನೆಯ ಗೌರವ ಪಡೆದುಕೊಂಡಿದ್ದರು. ವರದಿ: ಶಂಶೀರ್ ಬುಡೋಳಿ
More news from Dakshina Kannada and nearby areas
- ಜನವರಿ 13 ಕ್ಕೆ ಮಂಗಳೂರು ಸುತ್ತಮುತ್ತ ಪವರ್ ಕಟ್; ಬಿಜೈನಲ್ಲಿ ಮೆಸ್ಕಾಂ ಇಲಾಖೆಯ ಪ್ರಕಟಣೆ ದಿನಾಂಕ 13.01.2026 ರಂದು ಬೆಳಿಗ್ಗೆ 10.00 ರಿಂದ ಸಂಜೆ 05:00 ಗಂಟೆಯವರೆಗೆ 110/33/11ಕೆವಿ ಕುಲಶೇಖರ ಉಪಕೇಂದ್ರದಿಂದ ಹೊರಡುವ 11ಕೆವಿ ಇಂಡಸ್ಟ್ರಿಯಲ್ ಮತ್ತು 11ಕೆವಿ ದತ್ತನಗರ ಫೀಡರ್ಗಳಲ್ಲಿ ವ್ಯವಸ್ಥೆ ಸುದಾರಣೆ ಹಾಗೂ ತುರ್ತು ನಿರ್ವಹಣೆ ಕಾಮಗಾರಿಗಳನ್ನು ಹಮ್ಮಿಕೊಂಡಿರುವುದರಿಂದ, ಬಿಕರ್ನಕಟ್ಟೆ, ಕಲಾಯಿ, ಕಂಡೆಟ್ಟು, ಜಯಶ್ರೀಗೇಟ್, ನಾಯ್ಗರಲೇನ್, ದತ್ತನಗರ, ಮಲ್ಲಕುಮೇರ್, ಪದವು, ಶರ್ಬತ್ ಕಟ್ಟೆ, ಯೆಯ್ಯಾಡಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆ ಮಾಡಲಾಗುತ್ತದೆ. ವರದಿ: ಶಂಶೀರ್ ಬುಡೋಳಿ1
- *ಭಾರತ ನಲ್ಲಿ ವೈರಲ್*1
- Post by AAJ KI DASTAK NEWS KARNATAKA1
- ಗದಗ ನ್ಯೂಸ್ ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ನಿಧಿ ಪತ್ತೆಯಾಗಿದೆ ತಾಮ್ರದ ಚಂಬಿಗೆಯಲ್ಲಿ ಅಂದಾಜು ಒಂದು ಕೆಜಿ ನಿಧಿ ಪತ್ತೆ.ಯಾಗಿದೆ. ಗದಗ ತಾಲೂಕಿನ ಲಕ್ಕುಂಡಿ ಗ್ರಾಮದಲ್ಲಿ ನಿಧಿ ಪತ್ತೆಯಾಗಿರಿವುದು ಬೆಳಕಿಗೆ ಬಂದಿದೆ. ಲಕ್ಕುಂಡಿ ವಾರ್ಡ ನಂ.4 ನಿವಾಸಿ ಗಂಗವ್ವ ಬಸವರಾಜ ರಿತ್ತಿ ಎಂಬುವರ ಮನೆ ಜಾಗದಲ್ಲಿ ಪತ್ತೆ.. ಮನೆಯ ಅಡಿಪಾಯ ಅಗೆಯುವ ಸಂದರ್ಭದಲ್ಲಿ ಸಿಕ್ಕ ನಿಧಿ. ಅಂದಾಜು 1 ಕೆಜಿ ತೂಕದ ಚಿನ್ನಾಭರಣಗಳು ಸಿಕ್ಕಿದೆ. ನಿಧಿ ನೋಡಲು ಕುತೂಹಲದಿಂದ ಸಾವಿರಾರು ಸಂಖ್ಯೆಯಲ್ಲಿ ಜಮಾವಣೆ. ಸ್ಥಳಕ್ಕೆ ಅಪರ ಜಿಲ್ಲಾಧಿಕಾರಿ ದುರಗೇಶ್, ಎಸ್ಪಿ ರೋಹನ್ ಜಗದೀಶ್, ಎಸಿ ಗಂಗಪ್ಪ, ತಹಶೀಲ್ದಾರ ಶ್ರೀನಿವಾಸ ಕುಲಕರ್ಣಿ. ಚಿನ್ನಾಭರಣಗಳು ಯಾರ ಕಾಲದ್ದು ಎಂದು ತನಿಖೆ.. ನಿಧಿಯನ್ನು ವಶಕ್ಕೆ ಪೋಲೀಸರು ವಶಕ್ಕೆ ಪಡೆದಿದ್ದಾರೆ..1
- "Indian monkey man" ಎಂದೆ ಖ್ಯಾತಿ ಹೊಂದಿದ ಚಿತ್ರದುರ್ಗದ ಜ್ಯೋತಿ ರಾಜ್ ಅಲಿಯಾಸ್ ಕೋತಿ ರಾಜ್ ಅವರು ಬರಿಗೈಲಿ ಕೋಟೆ ಹತ್ತಿ ಪ್ರವಾಸಿಗರನ್ನ ರಂಜಿಸಿದ್ದಾರೆ1
- ಮಳವಳ್ಳಿ ತಾಲೂಕಿನ ಪೂರಿಗಾಲಿ ಶಾಸಕರ ನಿವಾಸಕ್ಕೆ ಜಿಲ್ಲಾ ನೂತನ ಪೊಲೀಸ್ ವರಿಷ್ಠಾಧಿಕಾರಿ ಶ್ರೀಮತಿ ಶೋಭಾರಾಣಿ ಭೇಟಿ ಶಾಸಕರಿಗೆ ಅಭಿನಂದನೆ ಮಂಡ್ಯ ಜಿಲ್ಲೆಗೆ ನೂತನವಾಗಿ ನೇಮಕವಾಗಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ಶ್ರೀಮತಿ ವಿ.ಜೆ. ಶೋಭಾರಾಣಿ ಅವರು ಇಂದು ನನ್ನನ್ನು ಭೇಟಿ ಮಾಡಿ, ಅಭಿನಂದಿಸಿ, ಆರೋಗ್ಯವಿಚಾರಿಸಿದರು. ಈ ವೇಳೆ ಡಿವೈಎಸ್ಪಿ ಯಶ್ವಂತ್ ಕುಮಾರ್ ಅವರು ಹಾಗೂ ಆರಕ್ಷಕ ವೃತ್ತ ನಿರೀಕ್ಷಕರಾದ ಶ್ರೀಧರ್ ಅವರು ಉಪಸ್ಥಿತರಿದ್ದರು.1
- ಮೈಸೂರು-ನಾಗಲಿಂಗ ಸ್ವಾಮಿ ನಿವಾಸಕ್ಕೆ ಮುತಾಲಿಕ್ ಬೇಟೆ #onlinetv24x7 #Mysore #Pramodmuthali1
- *ಭಾರತ ನಲ್ಲಿ ವೈರಲ್*1