ಸಿಂದಗಿಯಲ್ಲಿ ನಿಲ್ಲಿಸಿದ್ದ ರೆನಾಲ್ಟ್ ಡಸ್ಟರ್ ಕಾರಿಗೆ ಆಕಸ್ಮಿಕ ಬೆಂಕಿ ಸಿಂದಗಿ: ನಗರದ ಹಳೆಯ ಬಜಾರದ್ ಕುಲಕರ್ಣಿ ಬಟ್ಟೆ ಅಂಗಡಿ ಸಮೀಪ ನಿಲ್ಲಿಸಲಾಗಿದ್ದ ರೇನಾಲ್ಟ್ ಡಸ್ಟರ್ (KA-28-MB-3765) ಕಾರಿಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು ಸಂಪೂರ್ಣವಾಗಿ ಸುಟ್ಟುಹೋಗಿರುವ ಘಟನೆ ನಡೆದಿದೆ. ದೇವರ ಹಿಪ್ಪರಗಿ ತಾಲೂಕಿನ ಮಾರ್ಕಪನಹಳ್ಳಿ ಗ್ರಾಮದ ಆನಂದ ಬಸವರಾಜ ಇಜೇರಿ (32) ಅವರಿಗೆ ಸೇರಿದ ಕಾರನ್ನು ಸಾರವಾಡ ಗ್ರಾಮದ ನಿವಾಸಿ, ಚಾಲಕ ಚಂದ್ರಕಾಂತ ಮಹಾಲಿಂಗಪ್ಪ ವಾಲಿ ಅವರು ಸಿಂದಗಿ ಹಳೆಯ ಬಜಾರದ್ ಕುಲಕರ್ಣಿ ಬಟ್ಟೆ ಅಂಗಡಿ ಬಳಿ ನಿಲ್ಲಿಸಿ ತೆರಳಿದ್ದರು ಎನ್ನಲಾಗಿದೆ. ಕೆಲ ಸಮಯದ ಬಳಿಕ ಕಾರಿಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದ್ದು, ಬೆಂಕಿಯ ತೀವ್ರತೆಗೆ ವಾಹನ ಸಂಪೂರ್ಣವಾಗಿ ಸುಟ್ಟುಹೋಗಿದೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಬೆಂಕಿಗೆ ನಿಖರ ಕಾರಣವೇನು ಎಂಬುದು ಇನ್ನಷ್ಟೇ ತಿಳಿದು ಬರಬೇಕಿದೆ. ಘಟನೆ ಕುರಿತು ಸಂಬಂಧಿಸಿದ ಸಿಂದಗಿ ಪೊಲೀಸ್ ಠಾಣೆಯ ಪಿಎಸ್ಐ ಶ್ರೀಕಾಂತ ಕಾಂಬಳೆ ಮಾಹಿತಿ ನೀಡಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಾರಿಗೆ ಬೆಂಕಿ ಹೊತ್ತಿಕೊಂಡಿರುವ ನಿಖರ ಕಾರಣದ ಕುರಿತು ತನಿಖೆ ತಿಳಿದು ಬರಬೇಕಿದೆ.
ಸಿಂದಗಿಯಲ್ಲಿ ನಿಲ್ಲಿಸಿದ್ದ ರೆನಾಲ್ಟ್ ಡಸ್ಟರ್ ಕಾರಿಗೆ ಆಕಸ್ಮಿಕ ಬೆಂಕಿ ಸಿಂದಗಿ: ನಗರದ ಹಳೆಯ ಬಜಾರದ್ ಕುಲಕರ್ಣಿ ಬಟ್ಟೆ ಅಂಗಡಿ ಸಮೀಪ ನಿಲ್ಲಿಸಲಾಗಿದ್ದ ರೇನಾಲ್ಟ್ ಡಸ್ಟರ್ (KA-28-MB-3765) ಕಾರಿಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು ಸಂಪೂರ್ಣವಾಗಿ ಸುಟ್ಟುಹೋಗಿರುವ ಘಟನೆ ನಡೆದಿದೆ. ದೇವರ ಹಿಪ್ಪರಗಿ ತಾಲೂಕಿನ ಮಾರ್ಕಪನಹಳ್ಳಿ ಗ್ರಾಮದ ಆನಂದ ಬಸವರಾಜ ಇಜೇರಿ (32) ಅವರಿಗೆ ಸೇರಿದ ಕಾರನ್ನು ಸಾರವಾಡ ಗ್ರಾಮದ ನಿವಾಸಿ, ಚಾಲಕ ಚಂದ್ರಕಾಂತ ಮಹಾಲಿಂಗಪ್ಪ ವಾಲಿ ಅವರು ಸಿಂದಗಿ ಹಳೆಯ ಬಜಾರದ್ ಕುಲಕರ್ಣಿ ಬಟ್ಟೆ ಅಂಗಡಿ ಬಳಿ
ನಿಲ್ಲಿಸಿ ತೆರಳಿದ್ದರು ಎನ್ನಲಾಗಿದೆ. ಕೆಲ ಸಮಯದ ಬಳಿಕ ಕಾರಿಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದ್ದು, ಬೆಂಕಿಯ ತೀವ್ರತೆಗೆ ವಾಹನ ಸಂಪೂರ್ಣವಾಗಿ ಸುಟ್ಟುಹೋಗಿದೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಬೆಂಕಿಗೆ ನಿಖರ ಕಾರಣವೇನು ಎಂಬುದು ಇನ್ನಷ್ಟೇ ತಿಳಿದು ಬರಬೇಕಿದೆ. ಘಟನೆ ಕುರಿತು ಸಂಬಂಧಿಸಿದ ಸಿಂದಗಿ ಪೊಲೀಸ್ ಠಾಣೆಯ ಪಿಎಸ್ಐ ಶ್ರೀಕಾಂತ ಕಾಂಬಳೆ ಮಾಹಿತಿ ನೀಡಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಾರಿಗೆ ಬೆಂಕಿ ಹೊತ್ತಿಕೊಂಡಿರುವ ನಿಖರ ಕಾರಣದ ಕುರಿತು ತನಿಖೆ ತಿಳಿದು ಬರಬೇಕಿದೆ.
- ವಿಜಯಪುರ: ಜಿಲ್ಲೆಯ ಸಿಂದಗಿ ಪಟ್ಟಣದ ಹಳೆ ಬಜಾರ್ನಲ್ಲಿ ಕಿಯಾ ಕಾರೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಸಂಪೂರ್ಣವಾಗಿ ಸುಟ್ಟುಹೋದ ಘಟನೆ ನಡೆದಿದೆ.1
- #ಅಫಜಲಪುರ: ಪಟ್ಟಣದಲ್ಲಿ ನೂತನವಾಗಿ ಆರಂಭಗೊಂಡ ಆಕಾಶ್ ಆಸ್ಪತ್ರೆ ನಿಮ್ಮ ಉತ್ತಮ ಆರೋಗ್ಯಕ್ಕಾಗಿ ಇಂದೇ ಭೇಟಿ ನೀಡಿ. Star Kannada News 24×7 Ravi Badiger #afzalpur #kalaburaginews #ಅಫಜಲಪುರ: ಪಟ್ಟಣದಲ್ಲಿ ನೂತನವಾಗಿ ಆರಂಭಗೊಂಡ ಆಕಾಶ್ ಆಸ್ಪತ್ರೆ ನಿಮ್ಮ ಉತ್ತಮ ಆರೋಗ್ಯಕ್ಕಾಗಿ ಇಂದೇ ಭೇಟಿ ನೀಡಿ. Star Kannada News 24×7 Ravi Badiger #afzalpur #kalaburaginews1
- ಅಫಜಲಪುರದಲ್ಲಿ : ನೂತನವಾಗಿ ಆಕಾಶ ಆಸ್ಪತ್ರೆಯನ್ನು ಶ್ರೀ ವಿಶ್ವರಾಧ್ಯ ಮಳೇಂದ್ರ ಶಿವಾಚಾರ್ಯರು ಉದ್ಘಾಟಿಸಿದರು.! ಅಫಜಲಪುರದಲ್ಲಿ : ನೂತನವಾಗಿ ಆಕಾಶ ಆಸ್ಪತ್ರೆಯನ್ನು ಶ್ರೀ ವಿಶ್ವರಾಧ್ಯ ಮಳೇಂದ್ರ ಶಿವಾಚಾರ್ಯರು ಉದ್ಘಾಟಿಸಿದರು.!1
- ಪ್ರವಾದಿ ಮೊಹಮ್ಮದ್ ಅವರ ಜನ್ಮದಿನದ ಸ್ಮರಣಾರ್ಥ ಆಚರಿಸಲಾಗುವ ಈದ್ ಮೀಲಾದ್ ಹಬ್ಬವನ್ನು ತಾಳಿಕೋಟಿಯ ಆಶ್ರಯ ಕಾಲೋನಿ ಯಂಗ್ ಕಮಿಟಿ ವತಿಯಿಂದ ಬಡಾವಣೆಯಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಯಿತು. ತಾಳಿಕೋಟಿಯ ಶ್ರೀ ಖಾಸ್ಗತೇಶ್ವರ ಮಠದ ಪರಮಪೂಜ್ಯ ಶ್ರೀ ಸಿದ್ದಲಿಂಗ ದೇವರು ಸಮಾರಂಭಕ್ಕೆ ಚಾಲನೆ ನೀಡಿ ಮಾತನಾಡಿ, ಜಗತ್ತಿಗೆ ಬಂದ ಎಲ್ಲಾ ಸಂತರು, ಶರಣರು ಹಾಗೂ ಮಹಾಪುರುಷರು ಮಾನವ ಸಮಾಜಕ್ಕೆ ಬದುಕುವ ದಾರಿಯನ್ನು ತೋರಿಸಿದ್ದಾರೆ. ಅವರು ಹಾಕಿಕೊಟ್ಟ ಸನ್ಮಾರ್ಗದಲ್ಲಿ ನಾವೆಲ್ಲರೂ ಮುನ್ನಡೆಯುವ ಅಗತ್ಯವಿದೆ ಎಂದು ಹೇಳಿದರು. ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾ ಉಪಾಧ್ಯಕ್ಷ ಜೈಭೀಮ ಮುತ್ತಗಿ ಮಾತನಾಡಿ, ಪ್ರವಾದಿ ಮಹಮ್ಮದರು ಜಗತ್ತಿಗೆ ಶಾಂತಿ, ಪ್ರೀತಿ ಹಾಗೂ ಭಾತೃತ್ವದ ಸಂದೇಶವನ್ನು ನೀಡಿದ್ದಾರೆ. ಮಾನವ ಏಕತೆ ಮತ್ತು ಸಮಾನತೆಗಾಗಿ ಅವರು ಸಾಕಷ್ಟು ಶ್ರಮಿಸಿದ್ದಾರೆ. ಅವರ ಬದುಕಿನ ಆದರ್ಶಗಳನ್ನು ನಾವೆಲ್ಲರೂ ಪಾಲಿಸುವ ಅಗತ್ಯವಿದೆ ಎಂದರು. ಕಾರ್ಯಕ್ರಮವನ್ನು ಅಲ್ಲಾಭಕ್ಷ ಚಳ್ಳಿಗಿಡದ ಅವರು ಸುಂದರವಾಗಿ ನಿರ್ವಹಿಸಿದರು. ಕಾರ್ಯಕ್ರಮದಲ್ಲಿ ನಿವೃತ್ತ ಪೊಲೀಸ್ ವರಿಷ್ಠಾಧಿಕಾರಿ ಎಸ್.ಬಿ. ಕಟ್ಟಿಮನಿ, ತಾಳಿಕೋಟಿ ಪಿಎಸ್ಐ ಶ್ರೀಮತಿ ಜ್ಯೋತಿ ಕೋತ್, ಮುಸ್ಲಿಂ ಸಮಾಜದ ಯುವ ಮುಖಂಡ ನಿರಂಜನಶಾ ಮಕಾನದಾರ, ದಲಿತ ಮುಖಂಡ ಮುತ್ತಪ್ಪ ಚಮಲಾಪೂರ, ಮುಸ್ಲಿಂ ಬ್ಯಾಂಕ್ ಅಧ್ಯಕ್ಷ ಮಹೆಬೂಬ ಕೆಂಬಾವಿ, ಆಶ್ರಯ ಕಾಲೋನಿ ಯಂಗ್ ಕಮಿಟಿ ಅಧ್ಯಕ್ಷ ರಾಜು ಚಿತ್ತರಗಿ, ಉಪಾಧ್ಯಕ್ಷ ಖಾಜಾ ಪಟೇಲ್ ಪಟೇಲ, ಎಸ್ಡಿಎಂಸಿ ಅಧ್ಯಕ್ಷ ಬುಡ್ಡಾ ಏಕೀನ, ಮಲಿಕ್ ಪಟೇಲ್ ಪಟೇಲ್, ದಾವಲಸಾಬ ಡೋಣಿ, ಮಾರುತಿ ಸಂಘದ ಅಧ್ಯಕ್ಷ ತೋಟಪ್ಪ ಏವೂರ, ಲಕ್ಷ್ಮಿಕಾಂತ ಬಡಿಗೇರ, ಇಮಾಮಸಾಬ ಕಾಳಗಿ, ಲಕ್ಷ್ಮಣ ಏವೂರ, ಲಾಲಸಾಬ ಅಂಬಳನೂರ ಸೇರಿದಂತೆ ಆಶ್ರಯ ಕಾಲೋನಿ ಯಂಗ್ ಕಮಿಟಿಯ ಪದಾಧಿಕಾರಿಗಳು ಹಾಗೂ ಬಡಾವಣೆಯ ನಿವಾಸಿಗಳು ಉಪಸ್ಥಿತರಿದ್ದರು. ಈ ಮೂಲಕ ತಾಳಿಕೋಟಿಯಲ್ಲಿ ಈದ್ ಮೀಲಾದ್ ಹಬ್ಬವನ್ನು ಶಾಂತಿ, ಸೌಹಾರ್ದತೆ ಮತ್ತು ಭಾತೃತ್ವದ ಸಂದೇಶದೊಂದಿಗೆ ವಿಜೃಂಭಣೆಯಿಂದ ಆಚರಿಸಲಾಯಿತು.1
- ಈದ್ ಮಿಲಾದ್ ಹಬ್ಬವು ಇಸ್ಲಾಂ ಧರ್ಮದ ಕೊನೆಯ ದೂತರಾದ ಪ್ರವಾದಿ ಮುಹಮ್ಮದ್ (ಸ) ಅವರ ಜನ್ಮದಿನವನ್ನು ಸ್ಮರಿಸಲು ಆಚರಿಸುವ ಪವಿತ್ರ ದಿನವಾಗಿದೆ ಗೋಗಿ ಎಲ್ಲಿ ಪಥಸಂಚಲನ ನಡೆಯಿತು ಸ್ಥಳೀಯ ಪೊಲೀಸರು, ಮಹಿಳಾ ಸಿಬ್ಬಂದಿ, ಕೆಎಸ್ಆರ್ಪಿ (KSRP) ತುಕಡಿಗಳು ಮತ್ತು ಗೃಹ ರಕ್ಷಕ ದಳದವರು.ಮಾರ್ಗ: ಊರಿನ ಪ್ರಮುಖ ವೃತ್ತಗಳು, ಮಾರುಕಟ್ಟೆಗಳು ಮತ್ತು ಸಂವೇದನಾಶೀಲ ಪ್ರದೇಶಗಳ ಮೂಲಕ ಸಾಗುತ್ತದೆ1
- ಕರೆಮ್ಮ ಜಿ ನಾಯಕ್ ಶಾಸಕರ ಹುಟ್ಟು ಹಬ್ಬದ ವಿಶೇಷ ಸಂಚಿಕೆ ನಿಮ್ಮ ಮುಗಿಲಿಗೆ1
- ಅಫಜಲಪುರ: ಹೆದ್ದಾರಿಯ ಮೇಲೆ ನಿಂತು ಬಸ್ಸಿಗಾಗಿ ಕಾಯುತ್ತಿರುವ ಪ್ರಯಾಣಿಕರು: ಬಸ್ ನಿಲ್ದಾಣದ ನಿರ್ಮಾಣಕ್ಕೆ ಗ್ರಾಮಸ್ಥರ ಮನವಿ. ಅಫಜಲಪುರ: ಹೆದ್ದಾರಿಯ ಮೇಲೆ ನಿಂತು ಬಸ್ಸಿಗಾಗಿ ಕಾಯುತ್ತಿರುವ ಪ್ರಯಾಣಿಕರು: ಬಸ್ ನಿಲ್ದಾಣದ ನಿರ್ಮಾಣಕ್ಕೆ ಗ್ರಾಮಸ್ಥರ ಮನವಿ.1
- ಭೂತ ನಾಳ ಕೆರೆಯಲ್ಲಿ (6) ಶವಗಳು ಪತ್ತೆಯಾಗಿವೆ ವಿಜಾಪುರ್ ನಗರದ ಹೊರ ಭಾಗದಲ್ಲಿರುವ ಭೂತ್ನಾಳ ಕೆರೆ ಕೌಟಂಬಿಕಾ ಕಲಹ ಎಂದು ಮೇಲ್ನೋಟಕ್ಕೆ ಕಂಡು ಬಂದಿದೆ ಆಗಸ್ಟ್ 24 ಮಿಸ್ಸಿಂಗ್ ಆದವರು ಶವವಾಗಿ ಪತ್ತೆಯಾಗಿದೆ1