Shuru
Apke Nagar Ki App…
clean this one full dirty please clean this one full y dirty and this honor is not an agree in to clean not anyone cleaning this one. full dirty please clean this one full y dirty and this honor is not an agree in to clean not anyone cleaning this one.
Ahmed Rasool
clean this one full dirty please clean this one full y dirty and this honor is not an agree in to clean not anyone cleaning this one. full dirty please clean this one full y dirty and this honor is not an agree in to clean not anyone cleaning this one.
More news from ಕರ್ನಾಟಕ and nearby areas
- hhhhhhhhhhhhhhhhhhhhhhhh1
- ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಕಬ್ಬರಗಿಯಲ್ಲಿ ನಡೆದ ಶ್ರೀ ಮಾಸ್ತೆಮ್ಮ ದೇವಿ ಜಾತ್ರೆಯಲ್ಲಿ 62 ವರ್ಷದ ಶರಣಪ್ಪ ಗೊಲ್ಲರ ಅಸಾಮಾನ್ಯ ಸಾಹಸ ಮೆರೆದಿದ್ದಾರೆ. ಸುಮಾರು 120 ಅಡಿ ಎತ್ತರದ ಎಣ್ಣೆ ಸವರಿದ ಹಾಲುಗಂಭವನ್ನು ಅವರು ಲೀಲಾಜಾಲವಾಗಿ ಏರಿ ಭಕ್ತರಲ್ಲಿ ಆಶ್ಚರ್ಯ ಮೂಡಿಸಿದ್ದಾರೆ. ಮೂರು ವರ್ಷಕ್ಕೊಮ್ಮೆ ನಡೆಯುವ ಈ ಜಾತ್ರೆಯಲ್ಲಿ ಯಾದವ ಸಮಾಜದವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವುದು ವಿಶೇಷ. ಕಂಬದ ಮೇಲೆ ಕಟ್ಟಲಾಗಿದ್ದ ಕೊಬ್ಬರಿಯನ್ನು ತಲುಪುವ ಸಾಹಸ ಭಕ್ತಿ ಮತ್ತು ದೈಹಿಕ ಸಾಮರ್ಥ್ಯದ ಸಂಕೇತವಾಗಿ ಕಂಡುಬಂದಿದೆ. ಎಣ್ಣೆ ಸುರಿಯುತ್ತಿದ್ದರೂ ಲೆಕ್ಕಿಸದೇ ಶರಣಪ್ಪ ಅವರ ಸಾಹಸವನ್ನು ಸಾವಿರಾರು ಭಕ್ತರು ಚಪ್ಪಾಳೆ ತಟ್ಟಿ ಶ್ಲಾಘಿಸಿದ್ದಾರೆ.1
- ದೇವನಹಳ್ಳಿ ಜಗಜ್ಯೋತಿ ಬಸವೇಶ್ವರ ಪ್ರತಿಮೆ ಅನಾವರಣ ಮಾಡಿದ ಸಚಿವರು ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಬಳಿಯ ಜಿಲ್ಲಾಡಳಿತ ಭವನದ ಮುಂಭಾಗದಲ್ಲಿ ನಿರ್ಮಿಸಿರುವ ಪ್ರತಿಮೆ ಅಖಿಲ ಭಾರತ ವೀರಶೈವ ಮಹಾಸಭಾ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತದಿಂದ ಆಯೋಜಿಸಿರುವ ಕಾರ್ಯಕ್ರಮ ಅರಣ್ಯ ಸಚಿವ ಈಶ್ವರಖಂಡ್ರೇ ಸಚಿವ ಕೆ.ಎಚ್ ಮುನಿಯಪ್ಪ ಕಾರ್ಯಕ್ರಮದಲ್ಲಿ ಭಾಗಿ ಸುತ್ತೂರು ಮಠದ ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ ಸಿದ್ದಗಂಗಾ ಮಠದ ಸಿದ್ದಲಿಂಗ ಸ್ವಾಮೀಜಿ ಪಾಲನಹಳ್ಳಿ ಮಠದ ಸ್ವಾಮೀಜಿಗಳಿಂದ ಪ್ರತಿಮೆ ಅನಾವರಣ ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲಿ ಲಿಂಗಾಯುತ ಸಮುದಾಯದ ಮುಖಂಡರು ಭಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಡಿ.ಸಿ ಕಚೇರಿ4
- ಮಾಗಡಿ : ಡಾ.ಶಿವಕುಮಾರಸ್ವಾಮೀಜಿ ಅವರು ಕ್ರೀಷಿಯನ್ ಧರ್ಮದಲ್ಲಿ ಜನಿಸಿದಿದ್ರೆ ನೋಬೇಲ್ ಪಾರಿದೋಷಕ ಸಿಗುತ್ತಿತ್ತು ಎಂದು ಮೇಲಣಗವಿ ಮಠದ ಶ್ರೀಮಲಯ ಶಾಂತಮುನಿ ದೇಶಿಕೇಂದ್ರ ಶಿವಾಚಾರ್ಯ ಮಹಾಸ್ವಾಮೀಜಿ ಬೇಸರ ವ್ಯಕ್ತಪಡಿಸಿದರು. ತಾಲೂಕಿನ ಗುಡೇಮಾರನಹಳ್ಳಿ ಗ್ರಾಮದಲ್ಲಿ ಗ್ರಾಮಾಂತರ ಬಸವ ಜಯಂತಿ, ಶ್ರೀಪಾರ್ವತಿ ಪರಮೇಶ್ವರ, ಶ್ರೀ ಬಸವೇಶ್ವರ ಸ್ವಾಮಿ ಉತ್ಸವ ಮೂರ್ತಿ ಪ್ರಾಣ ಪ್ರತಿಷ್ಠಾಪನೆ, ಶ್ರೀಶಿವಕುಮಾರಸ್ವಾಮೀಜಿ ಸಮುದಾಯದ ಭವನದ 5 ನೇವರ್ಷದ ವಾರ್ಷಿಕೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಮದರ್ ಥೆರೆಸಾ ಏಗೆ ಪ್ರಶಸ್ತಿ ಲಭಿಸಿತ್ತೊ ಅದಕ್ಕಿಂತ ದೊಡ್ಡ ಕಾಂತ್ರಿ ಮಾಡಿದ ಶ್ರೀಗಳಿಗೆ ಇಡೀ ವಿಶ್ವವೇ ಮೆಚ್ಚುವ ಪಾರಿದೋಷಕ ಸಿಗುತ್ತಿತ್ತು ಆದರೆ ಪ್ರಾದೇಶಿಕವಾಗಿ ಉಳಿದ ಕಾರಣ ಅವರನ್ನು ಗುರುತಿಸಲಿಲ್ಲ ಪಾರಿದೋಷಕದಿಂದ ಅವರಿಗೇ ಏನು ಆಗಬೇಕಿಲ್ಲ. ಪಾರಿದೋಷಕ ಲಭಿಸಿದಿದ್ರೆ ಅದಕ್ಕೆ ಮತಷ್ಟು ಗೌರವಸಿಗುತಿತ್ತು ಭಗವಂತ ಮೆಚ್ಚುವಂತೆ ಸೇವೆ ಮಾಡಬೇಕು ಒರತು ಜನ ಮೆಚ್ಚಿಗೆಗೆ ಮಾಡಬಾರದು ಎಂದು ಶ್ರೀಗಳು ತೋರಿಸಿಕೊಟ್ಟಿದ್ದಾರೆ ಅವರ ತತ್ವ,ಆದರ್ಶಗಳನ್ನು ನಮ್ಮ ಜೀವನದಲ್ಲಿ ಆಳವಡಿಸಕೊಂಡಾಗ ಸಾರ್ಥಕ ಜೀವನ ಸಾಗಿಸಬಹುದು ಎಂದರು. ಬಸವ ಜಯಂತಿಯನ್ನು ಗ್ರಾಮಾಂತರ ಬಸವ ಜಯಂತಿ ಎಂದು ಆಚರಿಸುವ ಮೂಲಕ ಹೆಚ್ಚು ಮೆರಗು ನೀಡಿದ್ದರು. ಧಾರ್ಮಿಕ ಕಾರ್ಯಕ್ರಮದಲ್ಲಿ ಎಲ್ಲರಲ್ಲೂ ಅಭಿರುಚಿ ಇರಲಿ, ಪ್ರತಿ ಅಮಾವಾಸ್ಯೆ, ಪೋಣಾಮಿ ಯಂದು ಜಗಣ್ಣಯ್ಯನ ಮಠದ ಶ್ರೀಗಳ ನೇತೃತ್ವದಲ್ಲಿ ಈ ಸ್ಥಳದಲ್ಲಿ ಶಿವಾನುಭವ ಗೋಷ್ಠಿ ನಡೆಯುವ ಮೂಲಕ ಈ ಜಾಗಕ್ಕೆ ಜ್ಞಾನ ಸಂಪತ್ತು ಜ್ಞಾನ ದಾಸೋಹ ಹೆಚ್ಚಲಿದೆ ಇದರಿಂದ ಈ ಭವನ ಸಾರ್ಥಕವಾಗುತ್ತದೆ ಎಂದರು. ಅಕ್ಷಯ ತೃತಿಯದಂದು ಬಸವಣ್ಣ ಅವರನ್ನು ನೆನೆಪಿಸಿಕೊಳ್ಳದೆ ಪ್ರತಿ ಕ್ಷಣ ನೆನಪಿಸಿಕೊಂಡರೆ ಮನುಷ್ಯನಲ್ಲಿ ಜ್ಞಾನ ಸಂಪತ್ತು, ಆಚಾರ,ವಿಚಾರ ಬೆಳಕಿನಂತೆ ಉದಯಿಸಲಿದೆ ಇದರಿಂದ ಮನುಷ್ಯ ಹುಟ್ಟಿದಕ್ಕೂ ಸಾರ್ಥಕತೆಹೊಂದುತ್ತಾನೆ ಎಂದರು. ಗುಡೇಮಾರನಹಳ್ಳಿ ಜಗ್ಗಣ್ಣಯ್ಯನ ಮಠದ ಚನ್ನಬಸವ ಸ್ವಾಮೀಜಿ ಮಾತನಾಡಿ, ಜಾತಿ –ಮತದ ಭೇಧವಿಲ್ಲದ ಸಮ ಸಮಾಜದ ಕನಸು ಕಂಡಿದ್ದ ವಿಶ್ವಗುರು ಬಸವಣ್ಣನವರ ತತ್ವಗಳನ್ನು ಸ್ಮರಿಸಿಕೊಳ್ಳಬೇಕು. ಈ ಭವನಕ್ಕೆ ಸಿದ್ದಗಂಗಾಶ್ರೀಗಳು ಅಡಿಪಾಯ ಹಾಕಿದರಿಂದ ಸಾವಿರಾರು ಮಂದಿಗೆ ಅನುಕೂಲವಾಗಿದೆ ಎಂದರು. ಸಿದ್ದಲಿಂಗೇಶ್ವರ ನಾಟಕ ಮಂಡಳಿ ಕಲಾವಿದರಿಂದ ಜಗಜ್ಯೋತಿ ಬಸವೇಶ್ವರ ಐತಿಹಾಸಿಕ ನಾಟಕ ಪ್ರದರ್ಶನ ನಡೆಯಿತು. ಶಾಸಕ ಶ್ರೀನಿವಾಸ್, ತಮ್ಮಡಿಹಳ್ಳಿ ಮಠದ ಸಿದ್ದಲಿಂಗಸ್ವಾಮೀಜಿ, ಕೆಪಿ. ಬೃಂಗೇಶ್, ನಾಗರುದ್ರ ಶರ್ಮ, ವೀರಶೈವ ಲಿಂಗಾಯಿತ ಸೇವಾಟ್ರಸ್ಟ್ ಅಧ್ಯಕ್ಷ ಶಾಂತರಾಜು, ಕಾರ್ಯದರ್ಶಿ ಜಿ.ಎಂ.ರೇಣುಕಾರಾಧ್ಯ, ತಾ.ಪಂ. ಮಾಜಿ ಸದಸ್ಯರಾದ ಶಂಕರಪ್ಪ, ಅನಸೂಯ ಕಾಂತರಾಜು, ಗೀತಾ ಗಂಗರಂಗಯ್ಯ, ಶಿಕ್ಷಕ ಆರಾಧ್ಯ, ರೇಣುಕಪ್ಪ, ಚಂದ್ರಶೇಖರ್, ಎಸ್ಸಿಬಿಎಸ್ ಮಂಜುನಾಥ್ ಇತರರು ಇದ್ದರು.1
- Post by Rownak Ali khan1
- Post by Venu Gopal1
- KOLAR KI.AWAAZ KOUSAR1
- ಬುಧವಾರ ಸಂಜೆ ಮತ್ತು ರಾತ್ರಿ ಕುಷ್ಟಗಿ ಸೇರಿದಂತೆ ವಿವಿಧ ಭಾಗಗಳಲ್ಲಿ ಉತ್ತಮ ಮಳೆಯಾಗಿದೆ. ಸುಮಾರು ಅರ್ಧ ಗಂಟೆಗಳ ಕಾಲ ಗುಡುಗು, ಸಿಡಿಲು ಹಾಗೂ ಬಿರುಗಾಳಿಯೊಂದಿಗೆ ರಭಸವಾಗಿ ಮಳೆ ಸುರಿದಿದ್ದು, ಬಿಸಿಲಿನ ತೀವ್ರತೆಯಿಂದ ಕಂಗೆಟ್ಟಿದ್ದ ಜನರಿಗೆ ಸ್ವಲ್ಪ ನೆಮ್ಮದಿ ತಂದಿದೆ. ಮಧ್ಯಾಹ್ನದ ಬಳಿಕ ಆಕಾಶದಲ್ಲಿ ಮೋಡ ಕವಿದು ಗಾಳಿ ಜೋರಾಗಿ ಬೀಸತೊಡಗಿದ ಬಳಿಕ ಕೆಲವೇ ಕ್ಷಣಗಳಲ್ಲಿ ಮಳೆ ಆರಂಭವಾಯಿತು. ಗುಡುಗು ಮತ್ತು ಮಿಂಚಿನ ಅಬ್ಬರದಿಂದ ಕೆಲಕಾಲ ಜನರಲ್ಲಿ ಆತಂಕವೂ ಉಂಟಾಯಿತು. ಬಿಸಿಲಿನ ಉಷ್ಣತೆ ಕಡಿಮೆಯಾಗಿದ್ದರೂ ಕೆಲವು ಕಡೆ ಗಾಳಿಯಿಂದ ಸಣ್ಣಪುಟ್ಟ ಹಾನಿ ಸಂಭವಿಸಿರುವ ವರದಿಗಳೂ ಕೇಳಿಬಂದಿವೆ1