logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

"ನಾನು ವಿರೋಧ ಪಕ್ಷದಲ್ಲಿದ್ದಾಗ, ಪ್ರಶ್ನೆಗಳನ್ನು ಎತ್ತುವುದು ನನ್ನ ಕೆಲಸವಾಗಿತ್ತು. ಈಗ, ನಾನು ಆಡಳಿತ ಪಕ್ಷದಲ್ಲಿದ್ದೇನೆ. ಈಗ ನನ್ನ ಜವಾಬ್ದಾರಿ ಪ್ರಶ್ನೆಗಳನ್ನು ಕೇಳುವುದಲ್ಲ, ಪರಿಹಾರಗಳನ್ನು ಒದಗಿಸುವುದು." -ರಾಘವ್‌ ಚಡ್ಡಾ

12 hrs ago
user_H M ಹರಕುಣಿ
H M ಹರಕುಣಿ
Local News Reporter ಶಿಗ್ಗಾಂವ್, ಹಾವೇರಿ, ಕರ್ನಾಟಕ•
12 hrs ago

"ನಾನು ವಿರೋಧ ಪಕ್ಷದಲ್ಲಿದ್ದಾಗ, ಪ್ರಶ್ನೆಗಳನ್ನು ಎತ್ತುವುದು ನನ್ನ ಕೆಲಸವಾಗಿತ್ತು. ಈಗ, ನಾನು ಆಡಳಿತ ಪಕ್ಷದಲ್ಲಿದ್ದೇನೆ. ಈಗ ನನ್ನ ಜವಾಬ್ದಾರಿ ಪ್ರಶ್ನೆಗಳನ್ನು ಕೇಳುವುದಲ್ಲ, ಪರಿಹಾರಗಳನ್ನು ಒದಗಿಸುವುದು." -ರಾಘವ್‌ ಚಡ್ಡಾ

More news from ಕರ್ನಾಟಕ and nearby areas
  • ರೈತ ಆತ್ಮಹತ್ಯೆ, ಉಪತಹಶೀಲ್ದಾರ ಕಛೇರಿ ಎದುರು ಪರಿಹಾರಕ್ಕಾಗಿ ರೈತರ ಪ್ರತಿಭಟನೆ. ರೈತನ ಕುಟುಂಬಕ್ಕೆ ಪರಿಹಾರಕ್ಕಾಗಿ ರೈತರ ಪ್ರತಿಭಟನೆ ಶಿಗ್ಗಾವಿ : ತಾಲೂಕಿನ ಹೋತನಹಳ್ಳಿ ಗ್ರಾಮದ ರೈತ ಮಲ್ಲೇಶಪ್ಪ ತಳವಾರ ಆತ್ಮಹತ್ಯೆ ಮಾಡಿಕೊಂಡು ಮೃತರಾಗಿ 10 ತಿಂಗಳು ಕಳೆದರು ಸರ್ಕಾರದಿಂದ ಯಾವುದೇ ಪರಿಹಾರ ಬಿಡುಗಡೆಯಾಗಿಲ್ಲ. ತಕ್ಷಣ ಮೇಲಾಧಿಕಾರಿಗಳು ಪರಿಶೀಲಿಸಿ ಮೃತ ರೈತನ ಕುಟುಂಬಕ್ಕೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಬಂಕಾಪುರ ಉಪತಹಶೀಲ್ದಾರ್ ಕಚೇರಿಗೆ ಬೀಗ ಹಾಕಿ ಶುಕ್ರವಾರ ಪ್ರತಿಭಟನೆ ನಡೆಸಿದರು. ಕುಟುಂಬಕ್ಕೆ ಆಸರೆಯಾದ ರೈತ ಸಾಲಕ್ಕೆ ಸಿಲುಕಿನ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತ್ನಿ, ಮಕ್ಕಳು ಬದುಕು ಸಾಗಿಸುವುದು ಕಷ್ಟವಾಗಿದೆ. ಸಂಬಂಧಿಸಿದ ಅಧಿಕಾರಿಗಳು ಸರ್ಕಾರಕ್ಕೆ ಈ ವರೆಗೆ ಯಾವುದೇ ವರದಿ ಕಳುಹಿಸಿಲ್ಲ. ಅಧಿಕಾರಿಗಳ ನಿರ್ಲಕ್ಷತೆಯಿಂದ ಬಡ ಕುಟುಂಬಕ್ಕೆ ಪರಿಹಾರ ಮಂಜುರಾತಿ ವಿಳಂಬವಾಗಿದೆ. ಹೀಗಾಗಿ ರೈತನ ಕುಟುಂಬಕ್ಕೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು. ಉಪತಹಶೀಲ್ದಾರ್ ಕಚೇರಿ ಬೀಗ ಹಾಕಿದ ಹಿನ್ನೆಲೆಯಲ್ಲಿ ಉಪತಹಶೀಲ್ದಾರ್ ವೆಂಕಟೇಶ ಕುಲಕರ್ಣಿ ಹಾಗೂ ಸಿಬ್ಬಂದಿ ಹೂರಗೆ ಉಳಿಯಬೇಕಾಯಿತು. ಸುತ್ತಲಿನ ಗ್ರಾಮಗಳ ಸಾರ್ವಜನಿಕರು ತಮ್ಮ ದಾಖಲಾತಿ ಪಡೆಯಲು ಬಂದು ಮರಳಿ ಹೋಗಬೇಕಾಯಿತು. ಕೆಲವರು ಕಾದು ಬೇಸರಗೊಂಡರು. ಎಸ್.ಐ.ಆರ್ ಮಾಡುವ ನೌಕರರು ಸಹ ಕಾಯ್ದು ಕುಳಿತು ಮರಳಿ ಹೋದರು. ಹೀಗಾಗಿ ಕೆಲಸ ಕಾರ್ಯಗಳಿಗೆ ಅಡೆತಡೆಯಾಯಿತು. ಆದರೂ ರೈತರು ಮೇಲಾಧಿಕಾರಿಗಳು ಬರಬೇಕೆಂದು ಪಟ್ಟು ಹಿಡಿದರು. ಕೃಷಿ ಅಧಿಕಾರಿ ಶಿವಕುಮಾರ ಶಿಡೇನೂರ ಭೇಟಿ ನೀಡಿ ಪ್ರತಿಭಟನಾಕಾರರಿಗೆ ಸ್ಪಂದಿಸಿ ತಕ್ಷಣ ವರದಿಯನ್ನು ಜಿಲ್ಲಾಧಿಕಾರಿಗಳಿಗೆ ಕಳುಹಿಸುತ್ತೇನೆ. ರೈತನ ಕುಟುಂಬಕ್ಕೆ ತ್ವರಿತವಾಗಿ ಪರಿಹಾರ ಸಿಗುವಂತೆ ಮಾಡಲಾಗುತ್ತದೆ ಎಂದಾಗಿ ಪ್ರತಿಭಟನೆ ಹಿಂದರು. ರೈತ ಮುಖಂಡರಾದ ಶಶಿಧರ ಹೊಣ್ಣನ್ನವರ , ಶಿವಾನಂದ ತೊಂಡೂರ, ಉಮೇಶ ಗುಳೇದ, ಚಂದ್ರಣ್ಣ ಬೆಳವತ್ತಿ, ಶಂಕ್ರಣ್ಣ ಗಂಗಣ್ಣವರ, ಬಾಪುಗೌಡ ಪಾಟೀಲ,  ದೇವಣ್ಣ ಹಳವಳ್ಳಿ, ಶಂಭಣ್ಣ ಕುರಗೋಡಿ, ಬಸವರಾಜ ನಾರಾಯಣಪುರ, ಚಂದ್ರಣ್ಣ ತಳವಾರ, ಮೃತ ರೈತನ ಪತ್ನಿ ಕವಿತಾ ಅವರ ಕುಟುಂಬದ ಸದಸ್ಯರು, ವಿವಿಧ ಗ್ರಾಮಗಳ ರೈತರು ಇದ್ದರು.
    1
    ರೈತ ಆತ್ಮಹತ್ಯೆ, ಉಪತಹಶೀಲ್ದಾರ ಕಛೇರಿ ಎದುರು ಪರಿಹಾರಕ್ಕಾಗಿ ರೈತರ ಪ್ರತಿಭಟನೆ.
ರೈತನ ಕುಟುಂಬಕ್ಕೆ ಪರಿಹಾರಕ್ಕಾಗಿ ರೈತರ ಪ್ರತಿಭಟನೆ
ಶಿಗ್ಗಾವಿ : ತಾಲೂಕಿನ ಹೋತನಹಳ್ಳಿ ಗ್ರಾಮದ ರೈತ ಮಲ್ಲೇಶಪ್ಪ ತಳವಾರ ಆತ್ಮಹತ್ಯೆ ಮಾಡಿಕೊಂಡು ಮೃತರಾಗಿ 10 ತಿಂಗಳು ಕಳೆದರು ಸರ್ಕಾರದಿಂದ ಯಾವುದೇ ಪರಿಹಾರ ಬಿಡುಗಡೆಯಾಗಿಲ್ಲ. ತಕ್ಷಣ ಮೇಲಾಧಿಕಾರಿಗಳು ಪರಿಶೀಲಿಸಿ ಮೃತ ರೈತನ ಕುಟುಂಬಕ್ಕೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಬಂಕಾಪುರ ಉಪತಹಶೀಲ್ದಾರ್ ಕಚೇರಿಗೆ ಬೀಗ ಹಾಕಿ ಶುಕ್ರವಾರ ಪ್ರತಿಭಟನೆ ನಡೆಸಿದರು.
ಕುಟುಂಬಕ್ಕೆ ಆಸರೆಯಾದ ರೈತ ಸಾಲಕ್ಕೆ ಸಿಲುಕಿನ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತ್ನಿ, ಮಕ್ಕಳು ಬದುಕು ಸಾಗಿಸುವುದು ಕಷ್ಟವಾಗಿದೆ. ಸಂಬಂಧಿಸಿದ ಅಧಿಕಾರಿಗಳು ಸರ್ಕಾರಕ್ಕೆ ಈ ವರೆಗೆ ಯಾವುದೇ ವರದಿ ಕಳುಹಿಸಿಲ್ಲ. ಅಧಿಕಾರಿಗಳ ನಿರ್ಲಕ್ಷತೆಯಿಂದ ಬಡ ಕುಟುಂಬಕ್ಕೆ ಪರಿಹಾರ ಮಂಜುರಾತಿ ವಿಳಂಬವಾಗಿದೆ. ಹೀಗಾಗಿ ರೈತನ ಕುಟುಂಬಕ್ಕೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.
ಉಪತಹಶೀಲ್ದಾರ್ ಕಚೇರಿ ಬೀಗ ಹಾಕಿದ ಹಿನ್ನೆಲೆಯಲ್ಲಿ ಉಪತಹಶೀಲ್ದಾರ್ ವೆಂಕಟೇಶ ಕುಲಕರ್ಣಿ ಹಾಗೂ ಸಿಬ್ಬಂದಿ ಹೂರಗೆ ಉಳಿಯಬೇಕಾಯಿತು. ಸುತ್ತಲಿನ ಗ್ರಾಮಗಳ ಸಾರ್ವಜನಿಕರು ತಮ್ಮ ದಾಖಲಾತಿ ಪಡೆಯಲು ಬಂದು ಮರಳಿ ಹೋಗಬೇಕಾಯಿತು. ಕೆಲವರು ಕಾದು ಬೇಸರಗೊಂಡರು. ಎಸ್.ಐ.ಆರ್ ಮಾಡುವ ನೌಕರರು ಸಹ ಕಾಯ್ದು ಕುಳಿತು ಮರಳಿ ಹೋದರು. ಹೀಗಾಗಿ ಕೆಲಸ ಕಾರ್ಯಗಳಿಗೆ ಅಡೆತಡೆಯಾಯಿತು. ಆದರೂ ರೈತರು ಮೇಲಾಧಿಕಾರಿಗಳು ಬರಬೇಕೆಂದು ಪಟ್ಟು ಹಿಡಿದರು.
ಕೃಷಿ ಅಧಿಕಾರಿ ಶಿವಕುಮಾರ ಶಿಡೇನೂರ ಭೇಟಿ ನೀಡಿ ಪ್ರತಿಭಟನಾಕಾರರಿಗೆ ಸ್ಪಂದಿಸಿ ತಕ್ಷಣ ವರದಿಯನ್ನು ಜಿಲ್ಲಾಧಿಕಾರಿಗಳಿಗೆ ಕಳುಹಿಸುತ್ತೇನೆ. ರೈತನ ಕುಟುಂಬಕ್ಕೆ ತ್ವರಿತವಾಗಿ ಪರಿಹಾರ ಸಿಗುವಂತೆ ಮಾಡಲಾಗುತ್ತದೆ ಎಂದಾಗಿ ಪ್ರತಿಭಟನೆ ಹಿಂದರು.
ರೈತ ಮುಖಂಡರಾದ ಶಶಿಧರ ಹೊಣ್ಣನ್ನವರ , ಶಿವಾನಂದ ತೊಂಡೂರ, ಉಮೇಶ ಗುಳೇದ, ಚಂದ್ರಣ್ಣ ಬೆಳವತ್ತಿ, ಶಂಕ್ರಣ್ಣ ಗಂಗಣ್ಣವರ, ಬಾಪುಗೌಡ ಪಾಟೀಲ,  ದೇವಣ್ಣ ಹಳವಳ್ಳಿ, ಶಂಭಣ್ಣ ಕುರಗೋಡಿ, ಬಸವರಾಜ ನಾರಾಯಣಪುರ, ಚಂದ್ರಣ್ಣ ತಳವಾರ, ಮೃತ ರೈತನ ಪತ್ನಿ ಕವಿತಾ ಅವರ ಕುಟುಂಬದ ಸದಸ್ಯರು, ವಿವಿಧ ಗ್ರಾಮಗಳ ರೈತರು ಇದ್ದರು.
    user_ಬಸವರಾಜ ವೀ ಎಚ್
    ಬಸವರಾಜ ವೀ ಎಚ್
    ಶಿಗ್ಗಾಂವ್, ಹಾವೇರಿ, ಕರ್ನಾಟಕ•
    7 hrs ago
  • ಈಗಾಗಲೇ ನೀರಿಗೆ ಹಾಹಾಕಾರ ಶುರುವಾಗಿ ರಾಜ್ಯದ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ, ಕಾವೇರಿ ವಿವಾದದಲ್ಲಿ ತಕ್ಷಣವೇ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿ ನಾಡಿನ ಹಿತ ಕಾಯುವುದು ಸಿಎಂ ಡಿ. ಕೆ. ಶಿವಕುಮಾರ್ ಅವರ ಆದ್ಯ ಕರ್ತವ್ಯವಾಗಬೇಕು. ಶ್ರೀ ಬಿ. ಎಸ್. ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿಗಳು #CongressFailsKarnataka #ರೈತವಿರೋಧಿಕಾಂಗ್ರೆಸ್
    1
    ಈಗಾಗಲೇ ನೀರಿಗೆ ಹಾಹಾಕಾರ ಶುರುವಾಗಿ ರಾಜ್ಯದ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ, ಕಾವೇರಿ ವಿವಾದದಲ್ಲಿ ತಕ್ಷಣವೇ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿ ನಾಡಿನ ಹಿತ ಕಾಯುವುದು ಸಿಎಂ ಡಿ. ಕೆ. ಶಿವಕುಮಾರ್ ಅವರ ಆದ್ಯ ಕರ್ತವ್ಯವಾಗಬೇಕು.

 ಶ್ರೀ ಬಿ. ಎಸ್. ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿಗಳು

#CongressFailsKarnataka
#ರೈತವಿರೋಧಿಕಾಂಗ್ರೆಸ್
    user_H M ಹರಕುಣಿ
    H M ಹರಕುಣಿ
    Local News Reporter ಶಿಗ್ಗಾಂವ್, ಹಾವೇರಿ, ಕರ್ನಾಟಕ•
    12 hrs ago
  • We are authorised distributor for Karnataka for Yodha agricultural equipments ಯೋಧ ರೋಟವೇಟರ್, ಯೋಧ ಮೆಕ್ಕೆ ಜೋಳ ಥ್ರೆಶರ್, ಯೋಧ ಮಲ್ಟಿ ಕ್ರಾಪ್ ಥ್ರೆಷರ್, ಯೋಧ ಮಲ್ಚರ್, ಯೋಧ ರಿವರ್ಸಿಬಲ್ ಪ್ಲೋವ್ ಮತ್ತು ಯೋಧಾ ರೋಟರಿ ಡಿಸ್ಕ್ ಹ್ಯಾರೋ ನಾವು ಕರ್ನಾಟಕ ರಾಜ್ಯದ ಕೃಷಿ ಉಪಕರಣಗಳ ವಿತರಕರು ಶ್ರೀ ಶಿವಬಸವ ಆಗ್ರೋ ಕೇರ್ ಹಾವೇರಿ ಸಂಪರ್ಕಿಸಿ: 7483066169 ಲೊಕೇಶನ್: ಇಂಡಸ್ಟ್ರಿಯಲ್ಲಿ ಏರಿಯಾ, near, TMAE ಕಾಲೇಜ್, ಹುಬ್ಬಳ್ಳಿ ರೋಡ್, ಹಾವೇರಿ. 581110 Yodha Rotavator, yodha maize thresher, yodha multi crop thresher, yodha mulcher, yodha reversible plough and Yodha rotary disc Harrow We are authorised distributor for karnataka Shri shivabasava agro care Haveri Contact us: 7483066169 Location: Industrial area, near, TMAE college, Hubli road, Haveri 581110
    1
    We are authorised distributor for Karnataka for Yodha agricultural equipments 
ಯೋಧ ರೋಟವೇಟರ್, ಯೋಧ ಮೆಕ್ಕೆ ಜೋಳ ಥ್ರೆಶರ್, ಯೋಧ ಮಲ್ಟಿ ಕ್ರಾಪ್ ಥ್ರೆಷರ್, ಯೋಧ ಮಲ್ಚರ್, ಯೋಧ ರಿವರ್ಸಿಬಲ್ ಪ್ಲೋವ್ ಮತ್ತು ಯೋಧಾ ರೋಟರಿ ಡಿಸ್ಕ್ ಹ್ಯಾರೋ
ನಾವು ಕರ್ನಾಟಕ ರಾಜ್ಯದ ಕೃಷಿ ಉಪಕರಣಗಳ ವಿತರಕರು ಶ್ರೀ ಶಿವಬಸವ ಆಗ್ರೋ ಕೇರ್ ಹಾವೇರಿ
ಸಂಪರ್ಕಿಸಿ: 7483066169
ಲೊಕೇಶನ್: ಇಂಡಸ್ಟ್ರಿಯಲ್ಲಿ ಏರಿಯಾ, near, TMAE ಕಾಲೇಜ್, ಹುಬ್ಬಳ್ಳಿ ರೋಡ್, ಹಾವೇರಿ. 581110
Yodha Rotavator, yodha maize thresher, yodha multi crop thresher, yodha mulcher, yodha reversible plough and Yodha rotary disc Harrow
We are authorised distributor for karnataka
Shri shivabasava agro care Haveri
Contact us: 7483066169
Location: Industrial area, near, TMAE college, Hubli road, Haveri 581110
    user_Karthik Didagur
    Karthik Didagur
    Agricultural Product Wholesaler ಹಾವೇರಿ, ಹಾವೇರಿ, ಕರ್ನಾಟಕ•
    7 hrs ago
  • ತುಮಕೂರು-ಶ್ರೀ ನೀಲಕಂಠೇರಶ್ವ ಸ್ವಾಮಿ ಪತ್ತಿನ ಸಹಕಾರ ಸಂಘದ 25ನೇ ರಜತ ಮಹೋತ್ಸವ #onlinetv24x7 #ಸೌಹಾರ್ದಸಂಘಗಳು #tumkur
    1
    ತುಮಕೂರು-ಶ್ರೀ ನೀಲಕಂಠೇರಶ್ವ ಸ್ವಾಮಿ ಪತ್ತಿನ ಸಹಕಾರ ಸಂಘದ 25ನೇ ರಜತ ಮಹೋತ್ಸವ #onlinetv24x7 #ಸೌಹಾರ್ದಸಂಘಗಳು #tumkur
    user_Onlinetv24x7
    Onlinetv24x7
    ಹಾಸನ, ಹಾಸನ, ಕರ್ನಾಟಕ•
    6 hrs ago
  • ಚಿಕ್ಕಜೋಗಿಹಳ್ಳಿ : ಮೂರು ವರೆ ದಶಕಗಳ ಸಾರ್ಥಕ ಸೇವೆ ಸಲ್ಲಿಸಿ ನಿವೃತ್ತರಾದ RNK ನಿಜಲಿಂಗಪ್ಪ ರವರಿಗೆ , ಸಂಘಟನೆಗಳಿಂದ ಗೌರವ ಸನ್ಮಾನ - ಬೀಳ್ಕೊಡುಗೆ_ವಿಜಯನಗರ ಜಿಲ್ಲೆ ಕೂಡ್ಲಿಗಿ *ಚಿಕ್ಕಜೋಗಿಹಳ್ಳಿ : ಮೂರು ವರೆ ದಶಕಗಳ ಸಾರ್ಥಕ ಸೇವೆ ಸಲ್ಲಿಸಿ ನಿವೃತ್ತರಾದ RNK ನಿಜಲಿಂಗಪ್ಪ ರವರಿಗೆ , ಸಂಘಟನೆಗಳಿಂದ ಗೌರವ ಸನ್ಮಾನ - ಬೀಳ್ಕೊಡುಗೆ*_ವಿಜಯನಗರ ಜಿಲ್ಲೆ ಕೂಡ್ಲಿಗಿ : ತಾಲೂಕಿನ ಚಿಕ್ಕಜೋಗಿಹಳ್ಳಿಯಲ್ಲಿ ಜುಲೈ 31ರಂದು , ಉಪ ಆರೋಗ್ಯಕೇಂದ್ರದಲ್ಲಿ ಡಿ ದರ್ಜೆ ನೌಕರರಾದ RNK ನಿಜಲಿಂಗಪ್ಪರವರಿಗೆ. ವಯೋ ನಿವೃತ್ತಿ ಹೊಂದಿದ RNK ನಿಜಲಿಂಗಪ್ಪರವರನ್ನು , ಆರೋಗ್ಯ ಸಿಬ್ಬಂದಿ ಹ‍ಾಗೂ ಡಾ ॥ ವಿಷ್ಣು ಸೇನಾ ಸಮಿತಿ ಸೇರಿದಂತೆ. ವಿವಿದ ಸಂಘಟನೆಗಳ ಪದಾಧಿಕಾರಿಗಳು , ಅವರನ್ನು ಸನ್ಮಾನಿಸಿ ಗೌರವ ಪೂರ್ವಕವಾಗಿ ಬಿಳ್ಕೊಟ್ಟರು. ಮೂಲತಃ ಕೊಟ್ಟೂರು ರಾಂಪುರ ಗ್ರಾಮದವರಾದ , ನಿಜಲಿಂಗಪ್ಪರವರು. ಕಳೆದ ಮೂರು ದಶಕಗಳ ಹಿಂದೆಯೇ , ಬಳ್ಳಾರಿಯ ರೇಷ್ಮೆ ಇಲಾಖೆಯಲ್ಲಿ. ಮಾಸಿಕ ಭತ್ಯೆ ಹೊರಗುತ್ತಿಗೆ ಆಧಾರದಂತೆ , ಹತ್ತು ವರ್ಷಗಳ ಕಾಲ ಡಿ ದರ್ಜೆ ನೌಕರರಾಗಿ ಕರ್ಥವ್ಯೆ ನಿರ್ವಹಿಸಿದ್ದರು. ತದನಂತರ ಆರೊಗ್ಯ ಇಲಾಖೆಯಲ್ಲಿ ಕೆಲ ವರ್ಷಗಳ ಕಾಲ , ಹೊರಗುತ್ತಿಗೆ ಡಿ ದರ್ಜೆ ನೌಕರಾಗಿ ಕರ್ಥವ್ಯ ನಿರ್ವಹಿಸಿದರು. ನಂತರ ವಷ್ಠೆ ಸರ್ಕಾರದ ಆರೋಗ್ಯ ಇಲಾಖೆಯಲ್ಲಿ , ಖಾಯಂ ನೌಕರರಾಗಿ ಗುರುತಿಸಿಕೊಂಡು ಮೂರುವರೆ ದಶಕಗಳ ಕಾಲ ಡಿ ದರ್ಜೆ ನೌಕರರಾರಿ ಕರ್ಥವ್ಯ ನಿರ್ವಹಿಸಿ ವಯೋ ನಿವೃತ್ತಿ ಹೊಂದಿದ್ದಾರೆ. ನಿಜಲಿಂಪ್ಪರವರು ಚಿಕ್ಕಜೋಗಳ್ಳಿಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ , 1998 ರಿಂದ ಸೇವೆ ಆರಂಭಿಸಿ ಜುಲೈ 31 2026 ರವರೆಗೆ. ಅಂದರೆ ಸತತ 34 ವರ್ಷಗಳ ಕಾಲ , ಚಿಕ್ಕಜೋಗಿಹಳ್ಳಿ ಉಪ ಆರೋಗ್ಯಕೇಂದ್ರದಲ್ಲಿ ಸೇವೆ ಸಲ್ಪಿಸಿದ್ದಾರೆ. 31 7 2026ರಂದು , ಅವರು ವಯೋ ನಿವೃತ್ತಿ ಹೊಂದಿರುತ್ತಾರೆ. ಅವರ ಸಾರ್ಥಕ ಸೇವೆ ಹಾಗೂ ಸನ್ನಡತೆ ಮೆಚ್ಚಿದ , ಆರೋಗ್ಯ ಇಲಾಖಾಧಿಕಾರಿಗಳು ಸಿಬ್ಬಂದಿಯವರು. ಮತ್ತು ಡಾ ॥ ವಿಷ್ಣು ಸೇನಾ ಸಮಿತಿ ಸೇರಿದಂತೆ , ವಿವಿದ ಸಂಘಟನೆಗಳ ಪದಾಧಿಕಾರಿಗಳು. ನಿಜಲಿಂಗಪ್ಪರವರನ್ನು ಗೌರವ ಪೂರ್ವಕವಾಗಿ ಸನ್ಮಾನಿಸಿ , ಅಭಿಮಾನದಿಂದ ಹಾರೈಸಿ ಸರಳ ಬೀಳ್ಕೊಡುಗೆ ಸಮಾರಂಭದ ಮೂಲಕ ಬೀಳ್ಕೊಟ್ಟಿದ್ದಾರೆ. ಡಾ ॥ ವಿಷ್ಣು ಸೇನಾ ಸಮಿತಿ ಅಧ್ಯಕ್ಷರಾದ ಮಹಮದ್ ಸಾಧಿಕ್ ರವರು ಮಾತನಾಡಿ , ನಿಜಲಿಂಗಪ್ಪರವರು ಸಜ್ಜನ ಪ್ರಾಮಾಣಿಕ ನೌಕರರಾಗಿದ್ದರು. ಅವರು ಕಿಂಚಿತ್ತು ಯಾವುದೇ ದೋಷರೋಪಗಳಿಲ್ಲದೆ , ನಿಷ್ಕಳಂಕದಿಂದ ಮೂರುವರೆ ದಶಕಗಳ ಕಾಲ ಸೇವೆ ಸಲ್ಲಿಸಿದ್ದು. ನಿಜಲಿಂಗಪ್ಪರವರ ಸಾರ್ಥಕ ಸೇವೆಗಾಗಿ , ಅವರನ್ನು ಅವರ ಮಡದಿಯೊಡಗೂಡಿ ತಾವು ಗೌರವಿಸಿ ಸನ್ಮ‍ಾನಿಸುತ್ತಿರುವುದಾಗಿ ಅವರು ತಿಳಿಸಿದ್ದಾರೆ. ಅವರಿಗೆ ಮುಂದಿನ ಆರೋಗ್ಯ ಆಯಸ್ಸು ಸುಖಮಯವಾಗಿರಲೆಂದು , ತಾವು ದೇವರಲ್ಲಿ ಕೋರುವುದಾಗಿ ಅವರು ತಿಳಿಸಿದ್ದಾರೆ. ವಿಷ್ಣು ಸೇನಾ ಸಮಿತಿ ಮುಖಂಡರಾದ ಜನನಾಯಕ ಕುರಿಹಟ್ಟಿ ಓಬಣ್ಣ , ಮಲಿಯಪ್ಪ , ರಾಜು ಸೇರಿದಂತೆ. ವಿವಿದ ಸಂಘಟನೆಗಳ ಪದಾಧಿಕಾರಿಗಳು ಸದಸ್ಯರು. ಮತ್ತು ಆರೊಗ್ಯ ಇಲಾಖಾಧಿಕಾರಿಗಳು ಸಿಬ್ಬಂದಿಯವರು ಉಪಸ್ಥಿತರಿದ್ದು. ನಿಜಲಿಂಗಪ್ಪರವರಿಗೆ ನಿವೃತ್ತಿ ಜೀವನ , ಸುಖಮಯವಾಗಿರಲೆಂದು ಶುಭ ಹಾರೈಸಿದ್ದಾರೆ. ✍️ *ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ್ಲಿಗಿ - 9008937428 / 8151937428*
    3
    ಚಿಕ್ಕಜೋಗಿಹಳ್ಳಿ : ಮೂರು ವರೆ ದಶಕಗಳ ಸಾರ್ಥಕ ಸೇವೆ ಸಲ್ಲಿಸಿ ನಿವೃತ್ತರಾದ RNK ನಿಜಲಿಂಗಪ್ಪ ರವರಿಗೆ , ಸಂಘಟನೆಗಳಿಂದ ಗೌರವ ಸನ್ಮಾನ -  ಬೀಳ್ಕೊಡುಗೆ_ವಿಜಯನಗರ ಜಿಲ್ಲೆ ಕೂಡ್ಲಿಗಿ
*ಚಿಕ್ಕಜೋಗಿಹಳ್ಳಿ : ಮೂರು ವರೆ ದಶಕಗಳ ಸಾರ್ಥಕ ಸೇವೆ ಸಲ್ಲಿಸಿ ನಿವೃತ್ತರಾದ RNK ನಿಜಲಿಂಗಪ್ಪ ರವರಿಗೆ , ಸಂಘಟನೆಗಳಿಂದ ಗೌರವ ಸನ್ಮಾನ -  ಬೀಳ್ಕೊಡುಗೆ*_ವಿಜಯನಗರ ಜಿಲ್ಲೆ ಕೂಡ್ಲಿಗಿ : ತಾಲೂಕಿನ ಚಿಕ್ಕಜೋಗಿಹಳ್ಳಿಯಲ್ಲಿ ಜುಲೈ 31ರಂದು , ಉಪ ಆರೋಗ್ಯಕೇಂದ್ರದಲ್ಲಿ ಡಿ ದರ್ಜೆ ನೌಕರರಾದ RNK ನಿಜಲಿಂಗಪ್ಪರವರಿಗೆ. ವಯೋ ನಿವೃತ್ತಿ ಹೊಂದಿದ RNK ನಿಜಲಿಂಗಪ್ಪರವರನ್ನು , ಆರೋಗ್ಯ ಸಿಬ್ಬಂದಿ ಹ‍ಾಗೂ ಡಾ ॥ ವಿಷ್ಣು ಸೇನಾ ಸಮಿತಿ ಸೇರಿದಂತೆ. ವಿವಿದ ಸಂಘಟನೆಗಳ ಪದಾಧಿಕಾರಿಗಳು , ಅವರನ್ನು ಸನ್ಮಾನಿಸಿ ಗೌರವ ಪೂರ್ವಕವಾಗಿ  ಬಿಳ್ಕೊಟ್ಟರು. ಮೂಲತಃ ಕೊಟ್ಟೂರು ರಾಂಪುರ ಗ್ರಾಮದವರಾದ , ನಿಜಲಿಂಗಪ್ಪರವರು. ಕಳೆದ ಮೂರು ದಶಕಗಳ ಹಿಂದೆಯೇ , ಬಳ್ಳಾರಿಯ ರೇಷ್ಮೆ ಇಲಾಖೆಯಲ್ಲಿ. ಮಾಸಿಕ ಭತ್ಯೆ ಹೊರಗುತ್ತಿಗೆ  ಆಧಾರದಂತೆ , ಹತ್ತು ವರ್ಷಗಳ ಕಾಲ ಡಿ ದರ್ಜೆ ನೌಕರರಾಗಿ ಕರ್ಥವ್ಯೆ ನಿರ್ವಹಿಸಿದ್ದರು. ತದನಂತರ ಆರೊಗ್ಯ ಇಲಾಖೆಯಲ್ಲಿ ಕೆಲ ವರ್ಷಗಳ ಕಾಲ , ಹೊರಗುತ್ತಿಗೆ ಡಿ ದರ್ಜೆ ನೌಕರಾಗಿ ಕರ್ಥವ್ಯ ನಿರ್ವಹಿಸಿದರು. ನಂತರ ವಷ್ಠೆ  ಸರ್ಕಾರದ ಆರೋಗ್ಯ ಇಲಾಖೆಯಲ್ಲಿ ,  ಖಾಯಂ ನೌಕರರಾಗಿ ಗುರುತಿಸಿಕೊಂಡು ಮೂರುವರೆ ದಶಕಗಳ ಕಾಲ ಡಿ ದರ್ಜೆ ನೌಕರರಾರಿ ಕರ್ಥವ್ಯ ನಿರ್ವಹಿಸಿ ವಯೋ ನಿವೃತ್ತಿ ಹೊಂದಿದ್ದಾರೆ. ನಿಜಲಿಂಪ್ಪರವರು ಚಿಕ್ಕಜೋಗಳ್ಳಿಯ  ಸಮುದಾಯ ಆರೋಗ್ಯ ಕೇಂದ್ರದಲ್ಲಿ , 1998 ರಿಂದ ಸೇವೆ ಆರಂಭಿಸಿ ಜುಲೈ 31 2026 ರವರೆಗೆ. ಅಂದರೆ ಸತತ 34 ವರ್ಷಗಳ ಕಾಲ , ಚಿಕ್ಕಜೋಗಿಹಳ್ಳಿ ಉಪ ಆರೋಗ್ಯಕೇಂದ್ರದಲ್ಲಿ ಸೇವೆ ಸಲ್ಪಿಸಿದ್ದಾರೆ.  31 7 2026ರಂದು ,  ಅವರು ವಯೋ ನಿವೃತ್ತಿ ಹೊಂದಿರುತ್ತಾರೆ. ಅವರ ಸಾರ್ಥಕ ಸೇವೆ ಹಾಗೂ ಸನ್ನಡತೆ ಮೆಚ್ಚಿದ , ಆರೋಗ್ಯ ಇಲಾಖಾಧಿಕಾರಿಗಳು ಸಿಬ್ಬಂದಿಯವರು. ಮತ್ತು ಡಾ ॥ ವಿಷ್ಣು ಸೇನಾ ಸಮಿತಿ ಸೇರಿದಂತೆ , ವಿವಿದ ಸಂಘಟನೆಗಳ ಪದಾಧಿಕಾರಿಗಳು. ನಿಜಲಿಂಗಪ್ಪರವರನ್ನು ಗೌರವ ಪೂರ್ವಕವಾಗಿ ಸನ್ಮಾನಿಸಿ , ಅಭಿಮಾನದಿಂದ ಹಾರೈಸಿ ಸರಳ ಬೀಳ್ಕೊಡುಗೆ ಸಮಾರಂಭದ ಮೂಲಕ ಬೀಳ್ಕೊಟ್ಟಿದ್ದಾರೆ.  ಡಾ ॥ ವಿಷ್ಣು ಸೇನಾ ಸಮಿತಿ ಅಧ್ಯಕ್ಷರಾದ ಮಹಮದ್ ಸಾಧಿಕ್ ರವರು ಮಾತನಾಡಿ , ನಿಜಲಿಂಗಪ್ಪರವರು ಸಜ್ಜನ ಪ್ರಾಮಾಣಿಕ ನೌಕರರಾಗಿದ್ದರು. ಅವರು ಕಿಂಚಿತ್ತು ಯಾವುದೇ ದೋಷರೋಪಗಳಿಲ್ಲದೆ , ನಿಷ್ಕಳಂಕದಿಂದ ಮೂರುವರೆ ದಶಕಗಳ ಕಾಲ ಸೇವೆ ಸಲ್ಲಿಸಿದ್ದು. ನಿಜಲಿಂಗಪ್ಪರವರ ಸಾರ್ಥಕ ಸೇವೆಗಾಗಿ , ಅವರನ್ನು ಅವರ ಮಡದಿಯೊಡಗೂಡಿ ತಾವು ಗೌರವಿಸಿ ಸನ್ಮ‍ಾನಿಸುತ್ತಿರುವುದಾಗಿ ಅವರು ತಿಳಿಸಿದ್ದಾರೆ. ಅವರಿಗೆ ಮುಂದಿನ ಆರೋಗ್ಯ ಆಯಸ್ಸು ಸುಖಮಯವಾಗಿರಲೆಂದು , ತಾವು ದೇವರಲ್ಲಿ ಕೋರುವುದಾಗಿ ಅವರು ತಿಳಿಸಿದ್ದಾರೆ. ವಿಷ್ಣು ಸೇನಾ ಸಮಿತಿ ಮುಖಂಡರಾದ ಜನನಾಯಕ ಕುರಿಹಟ್ಟಿ ಓಬಣ್ಣ , ಮಲಿಯಪ್ಪ , ರಾಜು  ಸೇರಿದಂತೆ. ವಿವಿದ ಸಂಘಟನೆಗಳ ಪದಾಧಿಕಾರಿಗಳು  ಸದಸ್ಯರು. ಮತ್ತು ಆರೊಗ್ಯ ಇಲಾಖಾಧಿಕಾರಿಗಳು ಸಿಬ್ಬಂದಿಯವರು ಉಪಸ್ಥಿತರಿದ್ದು. ನಿಜಲಿಂಗಪ್ಪರವರಿಗೆ ನಿವೃತ್ತಿ ಜೀವನ , ಸುಖಮಯವಾಗಿರಲೆಂದು ಶುಭ ಹಾರೈಸಿದ್ದಾರೆ. ✍️ *ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ್ಲಿಗಿ - 9008937428 / 8151937428*
    user_ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ
    ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ
    ಕೂಡ್ಲಿಗಿ, ವಿಜಯನಗರ, ಕರ್ನಾಟಕ•
    5 hrs ago
  • ಸಚಿವಾಲಯದಲ್ಲಿ 8 ಜನರ ಅಕ್ರಮ ನೇರ ನೇಮಕಾತಿ ಆರೋಪದ ಕುರಿತು ನಿಷ್ಪಕ್ಷಪಾತ ತನಿಖೆ ನಡೆಸಿ; ನೈತಿಕ ಹೊಣೆ ಹೊತ್ತು ಬಸವರಾಜ ಹೋರಟ್ಟಿ ಅವರು ರಾಜೀನಾಮೆ ನೀಡಬೇಕು: ಬಾಳು ತೇರದಾಳ ಆಗ್ರಹ. ಸಚಿವಾಲಯದಲ್ಲಿ 8 ಜನರ ಅಕ್ರಮ ನೇರ ನೇಮಕಾತಿ ಆರೋಪದ ಕುರಿತು ನಿಷ್ಪಕ್ಷಪಾತ ತನಿಖೆ ನಡೆಸಿ; ನೈತಿಕ ಹೊಣೆ ಹೊತ್ತು ಬಸವರಾಜ ಹೋರಟ್ಟಿ ಅವರು ರಾಜೀನಾಮೆ ನೀಡಬೇಕು: ಬಾಳು ತೇರದಾಳ ಆಗ್ರಹ.
    1
    ಸಚಿವಾಲಯದಲ್ಲಿ 8 ಜನರ ಅಕ್ರಮ ನೇರ ನೇಮಕಾತಿ ಆರೋಪದ ಕುರಿತು ನಿಷ್ಪಕ್ಷಪಾತ ತನಿಖೆ ನಡೆಸಿ; ನೈತಿಕ ಹೊಣೆ ಹೊತ್ತು ಬಸವರಾಜ ಹೋರಟ್ಟಿ ಅವರು ರಾಜೀನಾಮೆ ನೀಡಬೇಕು: ಬಾಳು ತೇರದಾಳ ಆಗ್ರಹ.
ಸಚಿವಾಲಯದಲ್ಲಿ 8 ಜನರ ಅಕ್ರಮ ನೇರ ನೇಮಕಾತಿ ಆರೋಪದ ಕುರಿತು ನಿಷ್ಪಕ್ಷಪಾತ ತನಿಖೆ ನಡೆಸಿ; ನೈತಿಕ ಹೊಣೆ ಹೊತ್ತು ಬಸವರಾಜ ಹೋರಟ್ಟಿ ಅವರು ರಾಜೀನಾಮೆ ನೀಡಬೇಕು: ಬಾಳು ತೇರದಾಳ ಆಗ್ರಹ.
    user_ಬ್ಲೂ ಐ ಪ್ರೈವೇಟ್ ಡಿಡೆಕ್ಟ್ ಏಜೆನ್ಸಿ Bangalore
    ಬ್ಲೂ ಐ ಪ್ರೈವೇಟ್ ಡಿಡೆಕ್ಟ್ ಏಜೆನ್ಸಿ Bangalore
    ಬೆಳಗಾವಿ, ಬೆಳಗಾವಿ, ಕರ್ನಾಟಕ•
    11 hrs ago
  • ಮಾದ್ಯಮದವರಿಗೆ ಕೊಲೆ ಬೆದರಿಕೆ ಹಾಕಿದ ಶಾಸಕ ವಿಜಯಾನಂದ ಕಾಶಪ್ಪನವರ. ಮಾದ್ಯಮದವರಿಗೆ ಕೊಲೆ ಬೆದರಿಕೆ ಹಾಕಿದ ಶಾಸಕ ವಿಜಯಾನಂದ ಕಾಶಪ್ಪನವರ..
    1
    ಮಾದ್ಯಮದವರಿಗೆ ಕೊಲೆ ಬೆದರಿಕೆ ಹಾಕಿದ ಶಾಸಕ ವಿಜಯಾನಂದ ಕಾಶಪ್ಪನವರ.
ಮಾದ್ಯಮದವರಿಗೆ ಕೊಲೆ ಬೆದರಿಕೆ ಹಾಕಿದ ಶಾಸಕ ವಿಜಯಾನಂದ ಕಾಶಪ್ಪನವರ..
    user_ಬಸವರಾಜ ವೀ ಎಚ್
    ಬಸವರಾಜ ವೀ ಎಚ್
    ಶಿಗ್ಗಾಂವ್, ಹಾವೇರಿ, ಕರ್ನಾಟಕ•
    8 hrs ago
  • Post by YSRmedia vijayanagaraupsates
    1
    Post by YSRmedia vijayanagaraupsates
    user_YSRmedia vijayanagaraupsates
    YSRmedia vijayanagaraupsates
    Mobile Phone Accessory Shop ಹೊಸಪೇಟೆ, ವಿಜಯನಗರ, ಕರ್ನಾಟಕ•
    7 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.