logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಜಾಲಿಬೆಂಚಿ ಬೀರಲಿಂಗೇಶ್ವರ ದೇವಸ್ಥಾನದಲ್ಲಿ ಸಂಕ್ರಾಂತಿ ಸಂಭ್ರಮ ರಾಯಚೂರು ತಾಲ್ಲೂಕಿನ ಜಾಲಿಬೆಂಚಿ ಗ್ರಾಮದ ಬೀರಲಿಂಗೇಶ್ವರ ದೇವಸ್ಥಾನ ಸಂಕ್ರಾಂತಿ ಹಬ್ಬದ ನಿಮಿತ್ತ ದೇವಸ್ಥಾನದಲ್ಲಿ ವಿಶೇಷವಾಗಿ ಆಚರಣೆ ಮಾಡಲಾಗುತ್ತದೆ. ಅದರಂತೆ ಮಂಗಳವಾರ 9 ಗಂಟೆಗೆ ಬೀರಲಿಂಗೇಶ್ವರನಿಗೆ ವಿಶೇಷವಾಗಿ ಪೂಜೆ ಸಲ್ಲಿಸಿ ಪಲ್ಲಕ್ಕಿಯಲ್ಲಿ ದೇವರನ್ನು ಇಟ್ಟು, ಪಲ್ಲಕ್ಕಿ ಮೂಲಕ ಗ್ರಾಮದಲ್ಲಿ ಮೆರವಣಿಗೆ ಮೂಲಕ ನದಿ ಪಾತ್ರಕ್ಕೆ ಹೋಗಿ, ಮಡಿ ನೀರು ತಂದು ವಿಶೇಷವಾಗಿ ದೇವರಿಗೆ ಪೂಜೆ ಮಾಡುವ ನಿಟ್ಟಿನಲ್ಲಿ ಗ್ರಾಮಸ್ಥರು ಮೆರವಣಿಗೆ ಮೂಲಕ ನದಿಗೆ ನೀರ ತರಲು ಹೋದರು. ನೀರು ತಂದ ನಂತರ ಬೀರಲಿಂಗೇಶ್ವರ ದೇವರಿಗೆ ವಿಶೇಷ ಪೂಜೆ ಮಾಡಿ ಗ್ರಾಮದ ಸಂಕ್ರಾಂತಿ ಹಬ್ಬದ ಮೂಲಕ ಜಾತ್ರೆ ಆಚರಿಸಲಾಗುತ್ತದೆ.

13 hrs ago
user_K2 kannada News
K2 kannada News
Journalist ರಾಯಚೂರು, ರಾಯಚೂರು, ಕರ್ನಾಟಕ•
13 hrs ago

ಜಾಲಿಬೆಂಚಿ ಬೀರಲಿಂಗೇಶ್ವರ ದೇವಸ್ಥಾನದಲ್ಲಿ ಸಂಕ್ರಾಂತಿ ಸಂಭ್ರಮ ರಾಯಚೂರು ತಾಲ್ಲೂಕಿನ ಜಾಲಿಬೆಂಚಿ ಗ್ರಾಮದ ಬೀರಲಿಂಗೇಶ್ವರ ದೇವಸ್ಥಾನ ಸಂಕ್ರಾಂತಿ ಹಬ್ಬದ ನಿಮಿತ್ತ ದೇವಸ್ಥಾನದಲ್ಲಿ ವಿಶೇಷವಾಗಿ ಆಚರಣೆ ಮಾಡಲಾಗುತ್ತದೆ. ಅದರಂತೆ ಮಂಗಳವಾರ 9 ಗಂಟೆಗೆ ಬೀರಲಿಂಗೇಶ್ವರನಿಗೆ ವಿಶೇಷವಾಗಿ ಪೂಜೆ ಸಲ್ಲಿಸಿ ಪಲ್ಲಕ್ಕಿಯಲ್ಲಿ ದೇವರನ್ನು ಇಟ್ಟು, ಪಲ್ಲಕ್ಕಿ ಮೂಲಕ ಗ್ರಾಮದಲ್ಲಿ ಮೆರವಣಿಗೆ ಮೂಲಕ ನದಿ ಪಾತ್ರಕ್ಕೆ ಹೋಗಿ, ಮಡಿ ನೀರು ತಂದು ವಿಶೇಷವಾಗಿ ದೇವರಿಗೆ ಪೂಜೆ ಮಾಡುವ ನಿಟ್ಟಿನಲ್ಲಿ ಗ್ರಾಮಸ್ಥರು ಮೆರವಣಿಗೆ ಮೂಲಕ ನದಿಗೆ ನೀರ ತರಲು ಹೋದರು. ನೀರು ತಂದ ನಂತರ ಬೀರಲಿಂಗೇಶ್ವರ ದೇವರಿಗೆ ವಿಶೇಷ ಪೂಜೆ ಮಾಡಿ ಗ್ರಾಮದ ಸಂಕ್ರಾಂತಿ ಹಬ್ಬದ ಮೂಲಕ ಜಾತ್ರೆ ಆಚರಿಸಲಾಗುತ್ತದೆ.

More news from ಕರ್ನಾಟಕ and nearby areas
  • ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಯನ್ನು ರಕ್ಷಿಸಲು ಸಿಬ್ಬಂದಿಗಳಲ್ಲಿ ಶಿಸ್ತು ಹಾಗೂ ಪಾರದರ್ಶಕ ಆಡಳಿತ ನೀಡಲು ಪ್ರತಿ ಠಾಣೆಯಲ್ಲಿ ವೀಶೇಷ ಕಾರ್ಯಾಚರಣೆ ನಡೆಸಿ ಅಕ್ರಮಗಳಿಗೆ ಆಧ್ಯತೆ ಮೇಲೆ ಕಡಿವಾಣ ಹಾಕಲಾಗುತ್ತದೆ ಇದಕ್ಕೆ ಸಾರ್ವಜನಿಕರು ಸಹಕಾ ನೀಡಬೇಕೆಂದು ನೂತನ ಎಸ್ಪಿ ಅರುಣಾಂಶು ಗಿರಿ ಅವರು ಹೇಳಿದರು. ಜಿಲ್ಲೆ ವಿವಿಧ ಠಾಣೆಗಳಿಗೆ ಭೇಟಿ ನೀಡಿ ಅಪರಾಧ ಪ್ರಕರಣಗಳು, ಶಿಕ್ಷೆ ಮತ್ತು ರೂಢಿಗತ ಅಪರಾಧಗಳ ಕುರಿತು ಮಾಹಿತಿ ಪಡೆಯಲಾಗಿದೆ. ಸಿಬ್ಬಂದಿಗಳಿಗೆ ಕೆಲ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಲಾಗಿದೆ. ಸಿಸಿಟಿವಿಗಳು ನಿರಂತರ ನಿರ್ವಹಣೆ, ಸಿಬ್ಬಂದಿಗಳಲ್ಲಿ ಶಿಸ್ತು ರೂಢಢಿಸಿಕಳ್ಳುವ ಕುರಿತು ನಿರ್ದೇಶನ ನೀಡಲಾಗಿದೆ. ರಾತ್ರಿ ಗಸ್ತು ಹಾಗೂ ಬಂದೋಬಸ್ತ್ ನಿರ್ವಹಣೆಗೆ ಸಮಸ್ಯೆಯಾಗಿದೆ. ಆದರೂ ಪಾಳೆ ಪ್ರಕಾರ ಸಿಬ್ಬಂದಿಗಳನ್ನು ನಿಯುಕ್ತಿಗೊಳಿಸಲಾಗುತ್ತದೆ. ಒತ್ತಡದಲ್ಲಿ ಸಿಬ್ಬಂದಿಗಳು ಕೆಲಸ ಮಾಡದಂತೆ ನಿಗಾವಹಿಸಲಾಗುತ್ತದೆ ಎಂದರು.
    1
    ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಯನ್ನು ರಕ್ಷಿಸಲು ಸಿಬ್ಬಂದಿಗಳಲ್ಲಿ ಶಿಸ್ತು ಹಾಗೂ ಪಾರದರ್ಶಕ ಆಡಳಿತ ನೀಡಲು ಪ್ರತಿ ಠಾಣೆಯಲ್ಲಿ ವೀಶೇಷ ಕಾರ್ಯಾಚರಣೆ ನಡೆಸಿ ಅಕ್ರಮಗಳಿಗೆ ಆಧ್ಯತೆ ಮೇಲೆ ಕಡಿವಾಣ ಹಾಕಲಾಗುತ್ತದೆ ಇದಕ್ಕೆ ಸಾರ್ವಜನಿಕರು ಸಹಕಾ ನೀಡಬೇಕೆಂದು ನೂತನ ಎಸ್ಪಿ ಅರುಣಾಂಶು ಗಿರಿ ಅವರು ಹೇಳಿದರು. ಜಿಲ್ಲೆ ವಿವಿಧ ಠಾಣೆಗಳಿಗೆ ಭೇಟಿ ನೀಡಿ ಅಪರಾಧ ಪ್ರಕರಣಗಳು, ಶಿಕ್ಷೆ ಮತ್ತು ರೂಢಿಗತ ಅಪರಾಧಗಳ ಕುರಿತು ಮಾಹಿತಿ ಪಡೆಯಲಾಗಿದೆ. ಸಿಬ್ಬಂದಿಗಳಿಗೆ ಕೆಲ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಲಾಗಿದೆ. ಸಿಸಿಟಿವಿಗಳು ನಿರಂತರ ನಿರ್ವಹಣೆ, ಸಿಬ್ಬಂದಿಗಳಲ್ಲಿ ಶಿಸ್ತು ರೂಢಢಿಸಿಕಳ್ಳುವ ಕುರಿತು ನಿರ್ದೇಶನ ನೀಡಲಾಗಿದೆ. ರಾತ್ರಿ ಗಸ್ತು ಹಾಗೂ ಬಂದೋಬಸ್ತ್ ನಿರ್ವಹಣೆಗೆ ಸಮಸ್ಯೆಯಾಗಿದೆ. ಆದರೂ ಪಾಳೆ ಪ್ರಕಾರ ಸಿಬ್ಬಂದಿಗಳನ್ನು ನಿಯುಕ್ತಿಗೊಳಿಸಲಾಗುತ್ತದೆ. ಒತ್ತಡದಲ್ಲಿ ಸಿಬ್ಬಂದಿಗಳು ಕೆಲಸ ಮಾಡದಂತೆ ನಿಗಾವಹಿಸಲಾಗುತ್ತದೆ ಎಂದರು.
    user_K2 kannada News
    K2 kannada News
    Journalist ರಾಯಚೂರು, ರಾಯಚೂರು, ಕರ್ನಾಟಕ•
    12 hrs ago
  • ಭಂಡಾರದಲ್ಲಿ ಮಿಂದೆದ್ದ ಭಕ್ತರು ಯಾದಗಿರಿ ಜಿಲ್ಲೆಯ ಪ್ರಸಿದ್ದ ಮೈಲಾಪುರ ಶ್ರೀ ಮೈಲಾರಲಿಂಗೇಶ್ವರ ದೇವರ ಜಾತ್ರೆ ಮಹೋತ್ಸವ ಇಂದು ಸಾವಿರಾರು ಭಕ್ತರ ಜಯ ಘೋಷಗಳ ಮಧ್ಯೆ ಅದ್ದೂರಿಯಾಗಿ ಜರುಗಿತು. ಮೈಲಾರಲಿಂಗೇಶ್ವರ ಜಾತ್ರಾ ಮಹೋತ್ಸವ ದಿನದಂದು ಕುರಿ ಎಸೆಯುವುದು ನಿಷೇಧಿಸಲಾಗಿದೆ ಈ ಮಧ್ಯೆ ಭಕ್ತರು ಕುರಿ ಎಸೆದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
    2
    ಭಂಡಾರದಲ್ಲಿ ಮಿಂದೆದ್ದ ಭಕ್ತರು 
ಯಾದಗಿರಿ ಜಿಲ್ಲೆಯ ಪ್ರಸಿದ್ದ ಮೈಲಾಪುರ ಶ್ರೀ ಮೈಲಾರಲಿಂಗೇಶ್ವರ ದೇವರ ಜಾತ್ರೆ ಮಹೋತ್ಸವ ಇಂದು ಸಾವಿರಾರು ಭಕ್ತರ ಜಯ ಘೋಷಗಳ ಮಧ್ಯೆ ಅದ್ದೂರಿಯಾಗಿ ಜರುಗಿತು.
ಮೈಲಾರಲಿಂಗೇಶ್ವರ ಜಾತ್ರಾ ಮಹೋತ್ಸವ ದಿನದಂದು ಕುರಿ ಎಸೆಯುವುದು ನಿಷೇಧಿಸಲಾಗಿದೆ ಈ ಮಧ್ಯೆ ಭಕ್ತರು ಕುರಿ ಎಸೆದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
    user_ಪುರುಷೋತ್ತಮ ನಾಯಕ ಸುರಪುರ
    ಪುರುಷೋತ್ತಮ ನಾಯಕ ಸುರಪುರ
    Journalist ಶೋರಾಪುರ, ಯಾದಗಿರಿ, ಕರ್ನಾಟಕ•
    3 hrs ago
  • ಬಳ್ಳಾರಿ ತಾಲೂಕು ಹೊನ್ನಳ್ಳಿ ಗ್ರಾಮದಲ್ಲಿ ಸಂಕ್ರಾಂತಿ ಹಬ್ಬದ ಅಂಗವಾಗಿ ಕೋಳಿ ಪಂದ್ಯಾವಳಿಯನ್ನು ಆಯೋಜಿಸಲಾಗಿತ್ತು. ಗ್ರಾಮಸ್ಥರು ಹಾಗೂ ಸುತ್ತಮುತ್ತಲ ಗ್ರಾಮಗಳಿಂದ ಆಗಮಿಸಿದ ಜನರು ಪಂದ್ಯಾವಳಿಯನ್ನು ಕುತೂಹಲದಿಂದ ವೀಕ್ಷಿಸಿದರು. ಹಬ್ಬದ ಸಂಭ್ರಮದ ನಡುವೆ ಕಾರ್ಯಕ್ರಮ ಸೌಹಾರ್ದಯುತವಾಗಿ ನಡೆಯಿತು.
    1
    ಬಳ್ಳಾರಿ ತಾಲೂಕು ಹೊನ್ನಳ್ಳಿ ಗ್ರಾಮದಲ್ಲಿ ಸಂಕ್ರಾಂತಿ ಹಬ್ಬದ ಅಂಗವಾಗಿ ಕೋಳಿ ಪಂದ್ಯಾವಳಿಯನ್ನು ಆಯೋಜಿಸಲಾಗಿತ್ತು. ಗ್ರಾಮಸ್ಥರು ಹಾಗೂ ಸುತ್ತಮುತ್ತಲ ಗ್ರಾಮಗಳಿಂದ ಆಗಮಿಸಿದ ಜನರು ಪಂದ್ಯಾವಳಿಯನ್ನು ಕುತೂಹಲದಿಂದ ವೀಕ್ಷಿಸಿದರು. ಹಬ್ಬದ ಸಂಭ್ರಮದ ನಡುವೆ ಕಾರ್ಯಕ್ರಮ ಸೌಹಾರ್ದಯುತವಾಗಿ ನಡೆಯಿತು.
    user_Aslam Basha
    Aslam Basha
    Bellary District Reportar ಬಳ್ಳಾರಿ, ಬಳ್ಳಾರಿ, ಕರ್ನಾಟಕ•
    11 hrs ago
  • aise hi kab tak chupte rahenge juth se rishta jodne vale kab tak aise hi har kishi ka Ghar todte rahenge aise log galti kya hamesha ek ki hoti hai kya paise valo ko har koi saath deta hai fhir gariboo ki koi kyu nhi sunte
    2
    aise hi kab tak chupte rahenge juth se rishta jodne vale kab tak aise hi har kishi ka Ghar todte rahenge aise log galti kya hamesha ek ki hoti hai kya paise valo ko har koi saath deta hai fhir gariboo ki koi kyu nhi sunte
    user_Japhar vinita harkot
    Japhar vinita harkot
    ಆಳಂದ, ಕಲಬುರಗಿ, ಕರ್ನಾಟಕ•
    17 hrs ago
  • 17 ವರ್ಷಗಳ ನಂತರ ಆರೋಪಿ ಬಂ*ಧನ
    1
    17 ವರ್ಷಗಳ ನಂತರ ಆರೋಪಿ ಬಂ*ಧನ
    user_Udayakumar Mule
    Udayakumar Mule
    Reporter ಬಸವಕಲ್ಯಾಣ, ಬೀದರ್, ಕರ್ನಾಟಕ•
    29 min ago
  • ಮಾಂಜಾ ದಾರಕ್ಕೆ ಬಲಿಯಾದ ತಂದೆ: ಮಗಳನ್ನು ಮನೆಗೆ ಕರೆತರಲು ತೆರಳುತ್ತಿದ್ದಾಗ ಸಂಭವಿಸಿದ ದುರಂತ #JB_ NEWS_ ಕನ್ನಡ
    1
    ಮಾಂಜಾ ದಾರಕ್ಕೆ ಬಲಿಯಾದ ತಂದೆ: ಮಗಳನ್ನು ಮನೆಗೆ ಕರೆತರಲು ತೆರಳುತ್ತಿದ್ದಾಗ ಸಂಭವಿಸಿದ ದುರಂತ #JB_ NEWS_ ಕನ್ನಡ
    user_JB NEWS ಕನ್ನಡ
    JB NEWS ಕನ್ನಡ
    Journalist Bidar, Karnataka•
    4 hrs ago
  • patni Ne pati ko chhodkar din Se Kiya shaadi
    1
    patni Ne pati ko chhodkar din Se Kiya shaadi
    user_Rahul Raj
    Rahul Raj
    Journalist Bidar, Karnataka•
    12 hrs ago
  • ರಾಯಚೂರು ತಾಲ್ಲೂಕಿನ ಜಾಲಿಬೆಂಚಿ ಗ್ರಾಮದ ಬೀರಲಿಂಗೇಶ್ವರ ದೇವಸ್ಥಾನ ಸಂಕ್ರಾಂತಿ ಹಬ್ಬದ ನಿಮಿತ್ತ ದೇವಸ್ಥಾನದಲ್ಲಿ ವಿಶೇಷವಾಗಿ ಆಚರಣೆ ಮಾಡಲಾಗುತ್ತದೆ. ಅದರಂತೆ ಮಂಗಳವಾರ 9 ಗಂಟೆಗೆ ಬೀರಲಿಂಗೇಶ್ವರನಿಗೆ ವಿಶೇಷವಾಗಿ ಪೂಜೆ ಸಲ್ಲಿಸಿ ಪಲ್ಲಕ್ಕಿಯಲ್ಲಿ ದೇವರನ್ನು ಇಟ್ಟು, ಪಲ್ಲಕ್ಕಿ ಮೂಲಕ ಗ್ರಾಮದಲ್ಲಿ ಮೆರವಣಿಗೆ ಮೂಲಕ ನದಿ ಪಾತ್ರಕ್ಕೆ ಹೋಗಿ, ಮಡಿ ನೀರು ತಂದು ವಿಶೇಷವಾಗಿ ದೇವರಿಗೆ ಪೂಜೆ ಮಾಡುವ ನಿಟ್ಟಿನಲ್ಲಿ ಗ್ರಾಮಸ್ಥರು ಮೆರವಣಿಗೆ ಮೂಲಕ ನದಿಗೆ ನೀರ ತರಲು ಹೋದರು. ನೀರು ತಂದ ನಂತರ ಬೀರಲಿಂಗೇಶ್ವರ ದೇವರಿಗೆ ವಿಶೇಷ ಪೂಜೆ ಮಾಡಿ ಗ್ರಾಮದ ಸಂಕ್ರಾಂತಿ ಹಬ್ಬದ ಮೂಲಕ ಜಾತ್ರೆ ಆಚರಿಸಲಾಗುತ್ತದೆ.
    1
    ರಾಯಚೂರು ತಾಲ್ಲೂಕಿನ ಜಾಲಿಬೆಂಚಿ ಗ್ರಾಮದ ಬೀರಲಿಂಗೇಶ್ವರ ದೇವಸ್ಥಾನ ಸಂಕ್ರಾಂತಿ ಹಬ್ಬದ ನಿಮಿತ್ತ ದೇವಸ್ಥಾನದಲ್ಲಿ ವಿಶೇಷವಾಗಿ ಆಚರಣೆ ಮಾಡಲಾಗುತ್ತದೆ. ಅದರಂತೆ ಮಂಗಳವಾರ 9  ಗಂಟೆಗೆ ಬೀರಲಿಂಗೇಶ್ವರನಿಗೆ ವಿಶೇಷವಾಗಿ ಪೂಜೆ ಸಲ್ಲಿಸಿ ಪಲ್ಲಕ್ಕಿಯಲ್ಲಿ ದೇವರನ್ನು ಇಟ್ಟು, ಪಲ್ಲಕ್ಕಿ ಮೂಲಕ ಗ್ರಾಮದಲ್ಲಿ ಮೆರವಣಿಗೆ ಮೂಲಕ ನದಿ ಪಾತ್ರಕ್ಕೆ ಹೋಗಿ, ಮಡಿ ನೀರು ತಂದು ವಿಶೇಷವಾಗಿ ದೇವರಿಗೆ ಪೂಜೆ ಮಾಡುವ ನಿಟ್ಟಿನಲ್ಲಿ ಗ್ರಾಮಸ್ಥರು ಮೆರವಣಿಗೆ ಮೂಲಕ ನದಿಗೆ ನೀರ ತರಲು ಹೋದರು. ನೀರು ತಂದ ನಂತರ ಬೀರಲಿಂಗೇಶ್ವರ ದೇವರಿಗೆ ವಿಶೇಷ ಪೂಜೆ ಮಾಡಿ ಗ್ರಾಮದ ಸಂಕ್ರಾಂತಿ ಹಬ್ಬದ ಮೂಲಕ ಜಾತ್ರೆ ಆಚರಿಸಲಾಗುತ್ತದೆ.
    user_K2 kannada News
    K2 kannada News
    Journalist ರಾಯಚೂರು, ರಾಯಚೂರು, ಕರ್ನಾಟಕ•
    13 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.