logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಅಸ್ಸಾಂಗೆ ತೆರಳುವ ಮುನ್ನ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳಿಗೆ ಗುರುವಾರ ನೀಡಿದ ಪ್ರತಿಕ್ರಿಯೆ.. ಅಸ್ಸಾಂಗೆ ತೆರಳುವ ಮುನ್ನ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳಿಗೆ ಗುರುವಾರ ನೀಡಿದ ಪ್ರತಿಕ್ರಿಯೆ..

2 hrs ago
user_Chethana Muniswamygowda
Chethana Muniswamygowda
Press advisory Nanjangud, Mysuru•
2 hrs ago

ಅಸ್ಸಾಂಗೆ ತೆರಳುವ ಮುನ್ನ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳಿಗೆ ಗುರುವಾರ ನೀಡಿದ ಪ್ರತಿಕ್ರಿಯೆ.. ಅಸ್ಸಾಂಗೆ ತೆರಳುವ ಮುನ್ನ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳಿಗೆ ಗುರುವಾರ ನೀಡಿದ ಪ್ರತಿಕ್ರಿಯೆ..

More news from Mysuru and nearby areas
  • ಅಸ್ಸಾಂಗೆ ತೆರಳುವ ಮುನ್ನ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳಿಗೆ ಗುರುವಾರ ನೀಡಿದ ಪ್ರತಿಕ್ರಿಯೆ..
    1
    ಅಸ್ಸಾಂಗೆ ತೆರಳುವ ಮುನ್ನ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳಿಗೆ ಗುರುವಾರ ನೀಡಿದ ಪ್ರತಿಕ್ರಿಯೆ..
    user_Chethana Muniswamygowda
    Chethana Muniswamygowda
    Press advisory Nanjangud, Mysuru•
    2 hrs ago
  • ನಂಜನಗೂಡು ತಾಲೂಕು ಹನುಮನಪುರ ಗ್ರಾಮ ಕೋಣನೂರು ಗ್ರಾಮ ಪಂಚಾತಿ ಗೆ ಸೇರಿದು ನೆಲ್ಲಿ ಹಾಕಿಸಲು ಹಲವು ಬಾರಿ ಫೋನ್ ಮಾಡಿದ್ರು ಪಿ ಡಿ ಒ ಕರೆನು ಸ್ವೀಕರಿಲಾ ಸಂಬಂಧ ಇಲಾಖೆ ಯವರು ಗಮನ ಹರಿಸಿ ಮಿನಿ ಟ್ಯಾಂಕ್ ಗೆ ನೆಲ್ಲಿ ಹಾಕಿಸಿಕೊಡಬೇಕಾಗಿ ಮನವಿ
    1
    ನಂಜನಗೂಡು ತಾಲೂಕು ಹನುಮನಪುರ ಗ್ರಾಮ ಕೋಣನೂರು ಗ್ರಾಮ ಪಂಚಾತಿ ಗೆ ಸೇರಿದು ನೆಲ್ಲಿ ಹಾಕಿಸಲು ಹಲವು ಬಾರಿ ಫೋನ್ ಮಾಡಿದ್ರು ಪಿ ಡಿ ಒ ಕರೆನು ಸ್ವೀಕರಿಲಾ ಸಂಬಂಧ ಇಲಾಖೆ ಯವರು ಗಮನ ಹರಿಸಿ ಮಿನಿ ಟ್ಯಾಂಕ್ ಗೆ ನೆಲ್ಲಿ ಹಾಕಿಸಿಕೊಡಬೇಕಾಗಿ ಮನವಿ
    user_Guru swamy
    Guru swamy
    Agricultural association Nanjangud, Mysuru•
    22 hrs ago
  • *ಭಾರತ ನಲ್ಲಿ ವೈರಲ್*
    1
    *ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter Mysuru, Karnataka•
    34 min ago
  • ಐತಿಹಾಸಿಕ ತಲಕಾಡು ಪಟ್ಟಣದಲ್ಲಿ ನಡೆದ ಗ್ರಾಮ ದೇವತೆ ಬಂಡರಸಮ್ಮನ ಹಬ್ಬದ ಬಂಡಿ ಉತ್ಸವದ ವೇಳೆ ಸಂಭವಿಸಿದ ಅಪಘಾತದಲ್ಲಿ ಯುವಕನೊಬ್ಬ ಮೃತಪಟ್ಟಿದ್ದಾನೆ.ತಲಕಾಡು ನಿವಾಸಿ ಪ್ರವೀಣ್ (22) ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ ದುರ್ದೈವಿ.ನೆನ್ನೆ ನಡೆದ ಬಂಡಿ ಉತ್ಸವದ ಸಂದರ್ಭದಲ್ಲಿ ಪ್ರವೀಣ್ ಅವರು ಬಂಡಿಯನ್ನು ಓಡಿಸುತ್ತಿದ್ದರು. ಈ ವೇಳೆ ಆಕಸ್ಮಿಕವಾಗಿ ಬಂಡಿಯ ನಿಯಂತ್ರಣ ತಪ್ಪಿ ಅವರು ಕೆಳಕ್ಕೆ ಬಿದ್ದಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ತಕ್ಷಣವೇ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ತೀವ್ರ ಸ್ವರೂಪದ ಗಾಯಗಳಾಗಿದ್ದರಿಂದ ಚಿಕಿತ್ಸೆಗೆ ಸ್ಪಂದಿಸದೆ ಇಂದು ಅವರು ಕೊನೆಯುಸಿರೆಳೆದಿದ್ದಾರೆ. ಹಬ್ಬದ ಸಂಭ್ರಮದಲ್ಲಿದ್ದ ತಲಕಾಡು ಪಟ್ಟಣದಲ್ಲಿ ಯುವಕನ ಸಾವಿನ ಸುದ್ದಿ ಕೇಳಿ ವಿಷಾದ ವ್ಯಕ್ತವಾಗಿದೆ. ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
    1
    ಐತಿಹಾಸಿಕ ತಲಕಾಡು ಪಟ್ಟಣದಲ್ಲಿ ನಡೆದ ಗ್ರಾಮ ದೇವತೆ ಬಂಡರಸಮ್ಮನ ಹಬ್ಬದ ಬಂಡಿ ಉತ್ಸವದ ವೇಳೆ ಸಂಭವಿಸಿದ ಅಪಘಾತದಲ್ಲಿ ಯುವಕನೊಬ್ಬ ಮೃತಪಟ್ಟಿದ್ದಾನೆ.ತಲಕಾಡು ನಿವಾಸಿ ಪ್ರವೀಣ್ (22) ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ ದುರ್ದೈವಿ.ನೆನ್ನೆ ನಡೆದ ಬಂಡಿ ಉತ್ಸವದ ಸಂದರ್ಭದಲ್ಲಿ ಪ್ರವೀಣ್ ಅವರು ಬಂಡಿಯನ್ನು ಓಡಿಸುತ್ತಿದ್ದರು. ಈ ವೇಳೆ ಆಕಸ್ಮಿಕವಾಗಿ ಬಂಡಿಯ ನಿಯಂತ್ರಣ ತಪ್ಪಿ ಅವರು ಕೆಳಕ್ಕೆ ಬಿದ್ದಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ತಕ್ಷಣವೇ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ತೀವ್ರ ಸ್ವರೂಪದ ಗಾಯಗಳಾಗಿದ್ದರಿಂದ ಚಿಕಿತ್ಸೆಗೆ ಸ್ಪಂದಿಸದೆ ಇಂದು ಅವರು ಕೊನೆಯುಸಿರೆಳೆದಿದ್ದಾರೆ.
ಹಬ್ಬದ ಸಂಭ್ರಮದಲ್ಲಿದ್ದ ತಲಕಾಡು ಪಟ್ಟಣದಲ್ಲಿ ಯುವಕನ ಸಾವಿನ ಸುದ್ದಿ ಕೇಳಿ ವಿಷಾದ ವ್ಯಕ್ತವಾಗಿದೆ. ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
    user_Ashwini
    Ashwini
    ಮೈಸೂರು, ಮೈಸೂರು, ಕರ್ನಾಟಕ•
    15 hrs ago
  • ಹನೂರು: ತಾಲೂಕಿನ ಪ್ರಸಿದ್ಧ ಯಾತ್ರಾ ಸ್ಥಳವಾದ ಮಲೆಮಾದೇಶ್ವರ ಬೆಟ್ಟದಲ್ಲಿ ಮಹಾಶಿವರಾತ್ರಿ ಜಾತ್ರಾ ಮಹೋತ್ಸವದ ಕೊನೆಯ ದಿನ ಕೊಂಡೋತ್ಸವ ನಂತರ ಜಾತ್ರೆಗೆ ತೆರೆ ಬಿದ್ದಿತ್ತು. ಕೊಂಡೋತ್ಸವವು ಮಹಾಶಿವರಾತ್ರಿಯ ಪವಿತ್ರ ರಾತ್ರಿ, ಬೇಡಗಂಪಣ ಸಮುದಾಯದ ಪಾರಂಪರಿಕ ವೈಭವವು ಮತ್ತೆ ಒಂದು ಬಾರಿ ಜೀವಂತವಾಗಿ ಮೂಡಿಬಂತು. ರಾತ್ರಿ 8:30ಕ್ಕೆ ಸರದಿ ಅರ್ಚಕರು ಭಕ್ತಿಪೂರ್ಣ ಮನೋಭಾವದಿಂದ ವಿಶೇಷ ಪೂಜೆಯನ್ನು ನೆರವೇರಿಸಿದ ಕ್ಷಣದಿಂದಲೇ ದೇವಸ್ಥಾನದ ವಾತಾವರಣ ದಿವ್ಯ ಭಾವದಿಂದ ತುಂಬಿತು. ಪೂಜೆ ಬಳಿಕ ಮುದ್ದು ಮಾದಪ್ಪನ ಕೊಂಡೋತ್ಸವ ಪ್ರಾರಂಭವಾಗುತ್ತಿದ್ದಂತೆ ಭಕ್ತರ ಹೃದಯಗಳಲ್ಲಿ ಭಕ್ತಿ ಮತ್ತು ಆನಂದದ ಹೊಳೆ ಹರಿದಿತು. ಜಯಘೋಷಗಳು, ದೀಪಾಲಂಕಾರದ ಕಂಗೊಳ್ ಮತ್ತು ಭಕ್ತರ ಉತ್ಸಾಹದ ನಡುವೆ ಕೊಂಡೋತ್ಸವವು ಅದ್ದೂರಿಯಾಗಿ ನಡೆಯಿತು. ಶ್ರೀ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮಿಗಳು ಅವರು ಹಾಗೂ ಸಾವಿರಾರು ಭಕ್ತರು ಈ ಪುಣ್ಯ ಕ್ಷಣಗಳಿಗೆ ಸಾಕ್ಷಿಯಾಗಿ, ಮುದ್ದು ಮಾದಪ್ಪನ ದರ್ಶನದಿಂದ ಕೃಪೆಗೆ ಪಾತ್ರರಾದರು. ಈ ಕೊಂಡೋತ್ಸವವು ಕೇವಲ ಸಂಪ್ರದಾಯದ ಆಚರಣೆ ಮಾತ್ರವಲ್ಲ; ಅದು ಭಕ್ತಿ, ಸಂಸ್ಕೃತಿ ಮತ್ತು ಸಮುದಾಯದ ಐಕ್ಯತೆಯ ಜೀವಂತ ಸಂಕೇತವಾಗಿದೆ.
    4
    ಹನೂರು: ತಾಲೂಕಿನ  ಪ್ರಸಿದ್ಧ ಯಾತ್ರಾ ಸ್ಥಳವಾದ ಮಲೆಮಾದೇಶ್ವರ ಬೆಟ್ಟದಲ್ಲಿ ಮಹಾಶಿವರಾತ್ರಿ ಜಾತ್ರಾ ಮಹೋತ್ಸವದ ಕೊನೆಯ ದಿನ ಕೊಂಡೋತ್ಸವ ನಂತರ ಜಾತ್ರೆಗೆ ತೆರೆ ಬಿದ್ದಿತ್ತು. 
ಕೊಂಡೋತ್ಸವವು ಮಹಾಶಿವರಾತ್ರಿಯ ಪವಿತ್ರ ರಾತ್ರಿ, ಬೇಡಗಂಪಣ ಸಮುದಾಯದ ಪಾರಂಪರಿಕ ವೈಭವವು ಮತ್ತೆ ಒಂದು ಬಾರಿ ಜೀವಂತವಾಗಿ ಮೂಡಿಬಂತು. ರಾತ್ರಿ 8:30ಕ್ಕೆ ಸರದಿ ಅರ್ಚಕರು ಭಕ್ತಿಪೂರ್ಣ ಮನೋಭಾವದಿಂದ ವಿಶೇಷ ಪೂಜೆಯನ್ನು ನೆರವೇರಿಸಿದ ಕ್ಷಣದಿಂದಲೇ ದೇವಸ್ಥಾನದ ವಾತಾವರಣ ದಿವ್ಯ ಭಾವದಿಂದ ತುಂಬಿತು.
ಪೂಜೆ ಬಳಿಕ ಮುದ್ದು ಮಾದಪ್ಪನ ಕೊಂಡೋತ್ಸವ ಪ್ರಾರಂಭವಾಗುತ್ತಿದ್ದಂತೆ ಭಕ್ತರ ಹೃದಯಗಳಲ್ಲಿ ಭಕ್ತಿ ಮತ್ತು ಆನಂದದ ಹೊಳೆ ಹರಿದಿತು. ಜಯಘೋಷಗಳು, ದೀಪಾಲಂಕಾರದ ಕಂಗೊಳ್ ಮತ್ತು ಭಕ್ತರ ಉತ್ಸಾಹದ ನಡುವೆ ಕೊಂಡೋತ್ಸವವು ಅದ್ದೂರಿಯಾಗಿ ನಡೆಯಿತು.
ಶ್ರೀ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮಿಗಳು ಅವರು ಹಾಗೂ ಸಾವಿರಾರು ಭಕ್ತರು ಈ ಪುಣ್ಯ ಕ್ಷಣಗಳಿಗೆ ಸಾಕ್ಷಿಯಾಗಿ, ಮುದ್ದು ಮಾದಪ್ಪನ ದರ್ಶನದಿಂದ ಕೃಪೆಗೆ ಪಾತ್ರರಾದರು.
ಈ ಕೊಂಡೋತ್ಸವವು ಕೇವಲ ಸಂಪ್ರದಾಯದ ಆಚರಣೆ ಮಾತ್ರವಲ್ಲ; ಅದು ಭಕ್ತಿ, ಸಂಸ್ಕೃತಿ ಮತ್ತು ಸಮುದಾಯದ ಐಕ್ಯತೆಯ ಜೀವಂತ ಸಂಕೇತವಾಗಿದೆ.
    user_Vijay kumar
    Vijay kumar
    ಚಾಮರಾಜನಗರ, ಚಾಮರಾಜನಗರ, ಕರ್ನಾಟಕ•
    3 hrs ago
  • ‌ಹನೂರು: ಮಹದೇಶ್ವರಬೆಟ್ಟದಲ್ಲಿ ಬುಧವಾರ ರಾತ್ರಿ ಕೊಂಡೋತ್ಸವದೊಂದಿಗೆ ಮಹಾಶಿವರಾತ್ರಿ ಜಾತ್ರಾ ಮಹೋತ್ಸವವು ವಿಜೃಂಭಣೆಯಿಂದ ಮುಕ್ತಾಯಗೊಂಡಿತು. ಮಹಾಶಿವರಾತ್ರಿಯ ಪ್ರಯುಕ್ತ ಬೇಡಗಂಪಣರ ಸಾಂಪ್ರದಾಯಿಕ ಕ್ರಮದಂತೆ ಬೇಡಗಂಪಣ ತಂಬಡಿಗಳು (ಸರದಿ ಅರ್ಚಕರು) ರಾತ್ರಿ 8:30ಕ್ಕೆ ವಿಶೇಷ ಪೂಜೆಯನ್ನು ನೆರವೇರಿಸಿದರು. ಬಳಿಕ ಮುದ್ದು ಮಾದಪ್ಪನ ಕೊಂಡೋತ್ಸವ ಆರಂಭವಾಯಿತು. ಬೇಡಗಂಪಣರ ಕುಲಗುರುಗಳಾದ ಸಾಲೂರು ಮಠದ ಪೀಠಾಧಿಪತಿಗಳು ಶ್ರೀ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮಿಗಳ ಸಮ್ಮುಖದಲ್ಲಿ ಕೊಂಡೋತ್ಸವ ವಿಜೃಂಭಣೆಯಿಂದ ನಡೆಯಿತು. ಸಾವಿರಾರು ಮಾದಪ್ಪನ ಭಕ್ತರು ಕೊಂಡೋತ್ಸವದ ದೃಶ್ಯವನ್ನು ಕಣ್ತುಂಬಿಕೊಂಡು ಭಕ್ತಿಭಾವದಲ್ಲಿ ತೇಲಿದರು ಹಾಗೂ ಮಾದಪ್ಪನ ಕೃಪೆಗೆ ಪಾತ್ರರಾದರು.
    1
    ‌ಹನೂರು: ಮಹದೇಶ್ವರಬೆಟ್ಟದಲ್ಲಿ ಬುಧವಾರ ರಾತ್ರಿ ಕೊಂಡೋತ್ಸವದೊಂದಿಗೆ ಮಹಾಶಿವರಾತ್ರಿ ಜಾತ್ರಾ ಮಹೋತ್ಸವವು ವಿಜೃಂಭಣೆಯಿಂದ ಮುಕ್ತಾಯಗೊಂಡಿತು.
ಮಹಾಶಿವರಾತ್ರಿಯ ಪ್ರಯುಕ್ತ ಬೇಡಗಂಪಣರ ಸಾಂಪ್ರದಾಯಿಕ ಕ್ರಮದಂತೆ ಬೇಡಗಂಪಣ ತಂಬಡಿಗಳು (ಸರದಿ ಅರ್ಚಕರು) ರಾತ್ರಿ 8:30ಕ್ಕೆ ವಿಶೇಷ ಪೂಜೆಯನ್ನು ನೆರವೇರಿಸಿದರು. ಬಳಿಕ ಮುದ್ದು ಮಾದಪ್ಪನ ಕೊಂಡೋತ್ಸವ ಆರಂಭವಾಯಿತು.
ಬೇಡಗಂಪಣರ ಕುಲಗುರುಗಳಾದ ಸಾಲೂರು ಮಠದ ಪೀಠಾಧಿಪತಿಗಳು ಶ್ರೀ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮಿಗಳ ಸಮ್ಮುಖದಲ್ಲಿ ಕೊಂಡೋತ್ಸವ ವಿಜೃಂಭಣೆಯಿಂದ ನಡೆಯಿತು.
ಸಾವಿರಾರು ಮಾದಪ್ಪನ ಭಕ್ತರು ಕೊಂಡೋತ್ಸವದ ದೃಶ್ಯವನ್ನು ಕಣ್ತುಂಬಿಕೊಂಡು ಭಕ್ತಿಭಾವದಲ್ಲಿ ತೇಲಿದರು ಹಾಗೂ ಮಾದಪ್ಪನ ಕೃಪೆಗೆ ಪಾತ್ರರಾದರು.
    user_ಹನೂರು ನ್ಯೂಸ್ ಅಡ್ಡ
    ಹನೂರು ನ್ಯೂಸ್ ಅಡ್ಡ
    Farmer ಹನೂರು, ಚಾಮರಾಜನಗರ, ಕರ್ನಾಟಕ•
    5 hrs ago
  • ಬಂಡಳ್ಳಿ ಉನ್ನತಿಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವತಿಯಿಂದ ಆಯೋಜಿಸಿದ್ದ ಶಾಲಾ ವಾರ್ಷಿಕೋತ್ಸವದ ಸಮಾರಂಭದಲ್ಲಿ ಶಾಸಕ ಎಂ.ಆರ್ ಮಂಜುನಾಥ್ ರವರು ಭಾಗವಹಿಸಿ ಉದ್ಘಾಟನೆ ನೆರವೇರಿಸಿ ನಂತರ ಕಾರ್ಯಕ್ರಮವನ್ನು ಉದ್ದೇಶೀಸಿ ಮಾತನಾಡಿದ ಅವರು ಬಂಡಳ್ಳಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಖಾಸಗಿ ಶಾಲೆಗಳನ್ನು ಮೀರಿಸುವಷ್ಟು ಒಳ್ಳೆಯ ಕಾರ್ಯಕ್ರಮವನ್ನು ನೀಡಿದ್ದೀರಿ ಮಕ್ಕಳು ತುಂಬಾ ಕ್ರಿಯಾಶೀಲವರಾಗಿದ್ದಾರೆ ಮುಂದಿನ ದಿನಗಳಲ್ಲಿ ಇನ್ನು ಹೆಚ್ಚಿನ ಗಮನವನ್ನು ನೀಡಿ ಕೇವಲ ಸಾಂಸ್ಕೃತಿಕ ಕಾರ್ಯಕ್ರಮವಲ್ಲದೆ ಹೆಚ್ಚು ಹೆಚ್ಚು ಓದಿ ಅಂಕಗಳನ್ನು ಪಡೆದು ಖಾಸಗಿ ಶಾಲೆಯಷ್ಟೇ ಸರ್ಕಾರಿ ಶಾಲೆಯ ಮಕ್ಕಳು ಹೆಸರು ಮಾಡಬೇಕೆಂದರು. ಇದೆ ಸಮಯದಲ್ಲಿ ಮುಡಿಗುಂದ ಮಠದ ಶ್ರೀಗಳಾದ ಶ್ರೀಕಂಠ ಸ್ವಾಮಿ, ಮಾಜಿ ಶಾಸಕರುಗಳಾದ ಪರಿಮಳ ನಾಗಪ್ಪ, ನರೇಂದ್ರ,ಚಾಮುಲ್ ಅಧ್ಯಕ್ಷರಾದ ನಂಜುಂಡಸ್ವಾಮಿ,ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ್, ಚಲನ ಚಿತ್ರ ನಿರ್ದೇಶಕರಾದ ಚೇತನ್, ಎಸ್ ಡಿ ಎಂ ಸಿ ಅಧ್ಯಕ್ಷರಾದ ಪುಟ್ಟಮದೇವಮ್ಮ,ಚಾಮುಲ್ ನಿರ್ದೇಶಕರಾದ ಸಾಹುಲ್, ಮಾಜಿ ಗ್ರಾಮ ಪಂ ಅಧ್ಯಕ್ಷ ಯಶೋದಮ್ಮಾ,ಮಾಜಿ ತಾಲೂಕು ಪಂ ಸದಸ್ಯರಾದ ವೆಂಕಟಾಚಲ, ಬಂಡಳ್ಳಿ ಮಾಜಿ ಗ್ರಾಮ ಪಂ ಸದಸ್ಯರಾದ ತಮ್ಮಯ್ಯ, ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರಾದ ಮಂಜೇಶ್ ಗೌಡ,ಜೇಸಿಮ್ ಪಾಷ, ಬಸರತ್,ಚಿನ್ನವೆಂಕಟ್, ವಿಜಯ್ ಕುಮಾರ್,ಸೌಕಯ್ಯ,ಹಾಗೂ ಇನ್ನಿತರರು ಇದ್ದರು...
    4
    ಬಂಡಳ್ಳಿ ಉನ್ನತಿಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವತಿಯಿಂದ ಆಯೋಜಿಸಿದ್ದ ಶಾಲಾ ವಾರ್ಷಿಕೋತ್ಸವದ ಸಮಾರಂಭದಲ್ಲಿ ಶಾಸಕ ಎಂ.ಆರ್ ಮಂಜುನಾಥ್ ರವರು ಭಾಗವಹಿಸಿ ಉದ್ಘಾಟನೆ ನೆರವೇರಿಸಿ ನಂತರ ಕಾರ್ಯಕ್ರಮವನ್ನು ಉದ್ದೇಶೀಸಿ ಮಾತನಾಡಿದ ಅವರು ಬಂಡಳ್ಳಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ  ಖಾಸಗಿ ಶಾಲೆಗಳನ್ನು ಮೀರಿಸುವಷ್ಟು ಒಳ್ಳೆಯ ಕಾರ್ಯಕ್ರಮವನ್ನು ನೀಡಿದ್ದೀರಿ ಮಕ್ಕಳು ತುಂಬಾ ಕ್ರಿಯಾಶೀಲವರಾಗಿದ್ದಾರೆ ಮುಂದಿನ ದಿನಗಳಲ್ಲಿ ಇನ್ನು ಹೆಚ್ಚಿನ ಗಮನವನ್ನು ನೀಡಿ ಕೇವಲ ಸಾಂಸ್ಕೃತಿಕ ಕಾರ್ಯಕ್ರಮವಲ್ಲದೆ ಹೆಚ್ಚು ಹೆಚ್ಚು ಓದಿ ಅಂಕಗಳನ್ನು ಪಡೆದು ಖಾಸಗಿ ಶಾಲೆಯಷ್ಟೇ ಸರ್ಕಾರಿ ಶಾಲೆಯ ಮಕ್ಕಳು ಹೆಸರು ಮಾಡಬೇಕೆಂದರು.
ಇದೆ ಸಮಯದಲ್ಲಿ ಮುಡಿಗುಂದ ಮಠದ ಶ್ರೀಗಳಾದ ಶ್ರೀಕಂಠ ಸ್ವಾಮಿ, ಮಾಜಿ ಶಾಸಕರುಗಳಾದ ಪರಿಮಳ ನಾಗಪ್ಪ, ನರೇಂದ್ರ,ಚಾಮುಲ್ ಅಧ್ಯಕ್ಷರಾದ ನಂಜುಂಡಸ್ವಾಮಿ,ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ್, ಚಲನ ಚಿತ್ರ ನಿರ್ದೇಶಕರಾದ ಚೇತನ್, ಎಸ್ ಡಿ ಎಂ ಸಿ ಅಧ್ಯಕ್ಷರಾದ ಪುಟ್ಟಮದೇವಮ್ಮ,ಚಾಮುಲ್ ನಿರ್ದೇಶಕರಾದ ಸಾಹುಲ್, ಮಾಜಿ ಗ್ರಾಮ ಪಂ ಅಧ್ಯಕ್ಷ ಯಶೋದಮ್ಮಾ,ಮಾಜಿ ತಾಲೂಕು ಪಂ ಸದಸ್ಯರಾದ ವೆಂಕಟಾಚಲ, ಬಂಡಳ್ಳಿ ಮಾಜಿ ಗ್ರಾಮ ಪಂ ಸದಸ್ಯರಾದ ತಮ್ಮಯ್ಯ, ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರಾದ ಮಂಜೇಶ್ ಗೌಡ,ಜೇಸಿಮ್ ಪಾಷ, ಬಸರತ್,ಚಿನ್ನವೆಂಕಟ್, ವಿಜಯ್ ಕುಮಾರ್,ಸೌಕಯ್ಯ,ಹಾಗೂ ಇನ್ನಿತರರು ಇದ್ದರು...
    user_ಉಸ್ಮಾನ್ ಖಾನ್
    ಉಸ್ಮಾನ್ ಖಾನ್
    Local News Reporter ಹನೂರು, ಚಾಮರಾಜನಗರ, ಕರ್ನಾಟಕ•
    22 hrs ago
  • ಹುಷಾರ್ ಸರ್ ಕಳ್ಳರು! #ಒಡವೆ #ಚಿನ್ನದಒಡವೆ #ಬಂಗಾರ #ನಮ್ಮಕರ್ನಾಟಕ #ಕನ್ನಡ #ಸಂಪ್ರದಾಯ #ಮದುವೆ #ಕನ್ನಡಿಗ #ಚಿನ್ನ #ಆಭರಣ #ಸೌಂದರ್ಯ #JewelleryDesign #GoldJewellery #TraditionalJewellery #BridalJewellery #TempleJewellery #JewelleryLover #IndianJewellery #AntiqueJewellery #HandmadeJewellery #WeddingJewellery #BridalLook #MarriageJewellery #SouthIndianJewellery #TraditionalLook #EthnicJewellery #Sadhana #sadhanam #homeopathy #Krishnanagar #sadhanayogi #bhms #sadhanayogeshagowda #drsadhanahomeopathyconsultanttumkur #Radha'sHomeopathy , #HomeocareInternational #BestHomeopathyClinic #inTumkur #nearestHomeopathicDoctors  #Dr.SadhanaMHomeopathyDoctor
    1
    ಹುಷಾರ್ ಸರ್ ಕಳ್ಳರು!
#ಒಡವೆ #ಚಿನ್ನದಒಡವೆ #ಬಂಗಾರ #ನಮ್ಮಕರ್ನಾಟಕ #ಕನ್ನಡ #ಸಂಪ್ರದಾಯ #ಮದುವೆ #ಕನ್ನಡಿಗ #ಚಿನ್ನ #ಆಭರಣ #ಸೌಂದರ್ಯ
#JewelleryDesign #GoldJewellery #TraditionalJewellery #BridalJewellery #TempleJewellery #JewelleryLover #IndianJewellery #AntiqueJewellery #HandmadeJewellery
#WeddingJewellery #BridalLook #MarriageJewellery #SouthIndianJewellery #TraditionalLook #EthnicJewellery
#Sadhana #sadhanam #homeopathy
#Krishnanagar #sadhanayogi #bhms
#sadhanayogeshagowda #drsadhanahomeopathyconsultanttumkur
#Radha'sHomeopathy , #HomeocareInternational #BestHomeopathyClinic #inTumkur
#nearestHomeopathicDoctors 
#Dr.SadhanaMHomeopathyDoctor
    user_Chethana Muniswamygowda
    Chethana Muniswamygowda
    Press advisory Nanjangud, Mysuru•
    1 day ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.