logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಚಿಂತಾಮಣಿಯಲ್ಲಿ ಖಾಸಗಿ ಬಸ್–ಬೈಕ್ ನಡುವೆ ಭೀಕರ ಅಪಘಾತ ಪೊಲೀಸ್ ಜೀಪ್ ಚಾಲಕ ಶ್ರೀನಿವಾಸ್ ಸ್ಥಳದಲ್ಲೇ ದುರ್ಮರಣ..! ಚಿಂತಾಮಣಿ ಗ್ರಾಮಾಂತರ ಠಾಣೆಯ ಜೀಪ್ ಚಾಲಕರಾಗಿ ಸೇವೆ ಸಲ್ಲಿಸುತ್ತಿದ್ದರು ಕರ್ತವ್ಯಕ್ಕೆ ಹೋಗುವ ವೇಳೆ ಅಪಘಾತ ಸಂಭವಿಸಿದೆ..!!

5 hrs ago
user_Arunkumar H M
Arunkumar H M
ಶ್ರೀನಿವಾಸಪುರ, ಕೋಲಾರ, ಕರ್ನಾಟಕ•
5 hrs ago

ಚಿಂತಾಮಣಿಯಲ್ಲಿ ಖಾಸಗಿ ಬಸ್–ಬೈಕ್ ನಡುವೆ ಭೀಕರ ಅಪಘಾತ ಪೊಲೀಸ್ ಜೀಪ್ ಚಾಲಕ ಶ್ರೀನಿವಾಸ್ ಸ್ಥಳದಲ್ಲೇ ದುರ್ಮರಣ..! ಚಿಂತಾಮಣಿ ಗ್ರಾಮಾಂತರ ಠಾಣೆಯ ಜೀಪ್ ಚಾಲಕರಾಗಿ ಸೇವೆ ಸಲ್ಲಿಸುತ್ತಿದ್ದರು ಕರ್ತವ್ಯಕ್ಕೆ ಹೋಗುವ ವೇಳೆ ಅಪಘಾತ ಸಂಭವಿಸಿದೆ..!!

More news from ಕರ್ನಾಟಕ and nearby areas
  • ಚಿಂತಾಮಣಿ ಗ್ರಾಮಾಂತರ ಠಾಣೆಯ ಜೀಪ್ ಚಾಲಕರಾಗಿ ಸೇವೆ ಸಲ್ಲಿಸುತ್ತಿದ್ದರು ಕರ್ತವ್ಯಕ್ಕೆ ಹೋಗುವ ವೇಳೆ ಅಪಘಾತ ಸಂಭವಿಸಿದೆ..!!
    1
    ಚಿಂತಾಮಣಿ ಗ್ರಾಮಾಂತರ ಠಾಣೆಯ ಜೀಪ್ ಚಾಲಕರಾಗಿ ಸೇವೆ ಸಲ್ಲಿಸುತ್ತಿದ್ದರು ಕರ್ತವ್ಯಕ್ಕೆ ಹೋಗುವ ವೇಳೆ ಅಪಘಾತ ಸಂಭವಿಸಿದೆ..!!
    user_Arunkumar H M
    Arunkumar H M
    ಶ್ರೀನಿವಾಸಪುರ, ಕೋಲಾರ, ಕರ್ನಾಟಕ•
    5 hrs ago
  • ​ಬೂರಗಮಾಕಲಹಳ್ಳಿಯ ಆಂಜನೇಯ ದೇವಸ್ಥಾನಕ್ಕೆ ಹೋಗುತ್ತಿದ್ದ ತಾಯಿ-ಮಗನಿಗೆ ಕಾದಿತ್ತು ಘೋರ ವಿಪತ್ತು! ಹೌದು, ದೈವದ ದರ್ಶನಕ್ಕೆಂದು ಭಕ್ತಿಯಿಂದ ಬೈಕ್‌ನಲ್ಲಿ ತೆರಳುತ್ತಿದ್ದ ಸವಾರರಿಗೆ ಮೃತ್ಯುರೂಪಿಯಾಗಿ ಬಂದಿದೆ ಈ ಜಿ ಇ ಎಫ್ ಆಸ್ಪತ್ರೆಯ ಸ್ವಿಫ್ಟ್ ಕಾರ್! ​ನಡೆದಿದ್ದೇನು ಗೊತ್ತಾ? ಬೂರಗಮಾಕಲಹಳ್ಳಿಯ ಆಂಜನೇಯ ದೇವಸ್ಥಾನದ ಮುಂಭಾಗದಲ್ಲಿ ಜಿ ಇ ಎಫ್ ಆಸ್ಪತ್ರೆಯ ಸ್ವಿಫ್ಟ್ ಕಾರ್ ತಿರುಗುತ್ತಿದ್ದ ವೇಳೆ, ಅತಿ ವೇಗವಾಗಿ ಬಂದ ಬೈಕ್ ನೇರವಾಗಿ ಕಾರಿಗೆ ಡಿಕ್ಕಿ ಹೊಡೆದಿದೆ. ಈ ಭೀಕರ ಡಿಕ್ಕಿಯ ರಭಸಕ್ಕೆ ಬೈಕ್ ಚಾಲಕ ಕಿಶನ್ ಯಾದವ್ ಹಾಗೂ ಅವರ ತಾಯಿ ಗಾಯತ್ರಮ್ಮ ಅವರಿಗೆ ತೀವ್ರ ಗಾಯಗಳಾಗಿದ್ದು, ಕಾರಿನ ಮುಂಭಾಗ ಕೂಡ ಸಂಪೂರ್ಣವಾಗಿ ಜಖಂಗೊಂಡಿದೆ. ​ಸದ್ಯ ಗಾಯಾಳುಗಳಿಗೆ ಪಕ್ಕದಲ್ಲೇ ಇರುವ ಜಿ ಇ ಎಫ್ ಕಣ್ಣಿನ ಆಸ್ಪತ್ರೆಯಲ್ಲಿಯೇ ಪ್ರಥಮ ಚಿಕಿತ್ಸೆ ನೀಡಲಾಗುತ್ತಿದೆ. ಬೂರಗಮಾಕಲಹಳ್ಳಿ ಭಾಗದಲ್ಲಿ ಇತ್ತೀಚಿನ ದಿನಗಳಲ್ಲಿ ಇಂತಹ ಅಪಘಾತಗಳು ಮಿತಿಮೀರುತ್ತಿವೆ. ಅತಿ ವೇಗದ ಚಾಲನೆಯೇ ಈ ಎಲ್ಲಾ ಅವಾಂತರಗಳಿಗೆ ಕಾರಣವಾಗುತ್ತಿದೆ. ​ಈ ಘಟನೆಯಿಂದ ರೊಚ್ಚಿಗೆದ್ದಿರುವ ಸಾರ್ವಜನಿಕರು ಮತ್ತು ಸ್ಥಳೀಯರು, ಸಂಚಾರಿ ನಿಯಮ ಉಲ್ಲಂಘಿಸುವವರ ವಿರುದ್ಧ ಪೊಲೀಸ್ ಇಲಾಖೆಯು ಕೂಡಲೇ ಕಠಿಣ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
    2
    ​ಬೂರಗಮಾಕಲಹಳ್ಳಿಯ ಆಂಜನೇಯ ದೇವಸ್ಥಾನಕ್ಕೆ ಹೋಗುತ್ತಿದ್ದ ತಾಯಿ-ಮಗನಿಗೆ ಕಾದಿತ್ತು ಘೋರ ವಿಪತ್ತು! ಹೌದು, ದೈವದ ದರ್ಶನಕ್ಕೆಂದು ಭಕ್ತಿಯಿಂದ ಬೈಕ್‌ನಲ್ಲಿ ತೆರಳುತ್ತಿದ್ದ ಸವಾರರಿಗೆ ಮೃತ್ಯುರೂಪಿಯಾಗಿ ಬಂದಿದೆ ಈ ಜಿ ಇ ಎಫ್ ಆಸ್ಪತ್ರೆಯ ಸ್ವಿಫ್ಟ್ ಕಾರ್!
​ನಡೆದಿದ್ದೇನು ಗೊತ್ತಾ? ಬೂರಗಮಾಕಲಹಳ್ಳಿಯ ಆಂಜನೇಯ ದೇವಸ್ಥಾನದ ಮುಂಭಾಗದಲ್ಲಿ ಜಿ ಇ ಎಫ್ ಆಸ್ಪತ್ರೆಯ ಸ್ವಿಫ್ಟ್ ಕಾರ್ ತಿರುಗುತ್ತಿದ್ದ ವೇಳೆ, ಅತಿ ವೇಗವಾಗಿ ಬಂದ ಬೈಕ್ ನೇರವಾಗಿ ಕಾರಿಗೆ ಡಿಕ್ಕಿ ಹೊಡೆದಿದೆ. ಈ ಭೀಕರ ಡಿಕ್ಕಿಯ ರಭಸಕ್ಕೆ ಬೈಕ್ ಚಾಲಕ ಕಿಶನ್ ಯಾದವ್ ಹಾಗೂ ಅವರ ತಾಯಿ ಗಾಯತ್ರಮ್ಮ ಅವರಿಗೆ ತೀವ್ರ ಗಾಯಗಳಾಗಿದ್ದು, ಕಾರಿನ ಮುಂಭಾಗ ಕೂಡ ಸಂಪೂರ್ಣವಾಗಿ ಜಖಂಗೊಂಡಿದೆ.
​ಸದ್ಯ ಗಾಯಾಳುಗಳಿಗೆ ಪಕ್ಕದಲ್ಲೇ ಇರುವ ಜಿ ಇ ಎಫ್ ಕಣ್ಣಿನ ಆಸ್ಪತ್ರೆಯಲ್ಲಿಯೇ ಪ್ರಥಮ ಚಿಕಿತ್ಸೆ ನೀಡಲಾಗುತ್ತಿದೆ. ಬೂರಗಮಾಕಲಹಳ್ಳಿ ಭಾಗದಲ್ಲಿ ಇತ್ತೀಚಿನ ದಿನಗಳಲ್ಲಿ ಇಂತಹ ಅಪಘಾತಗಳು ಮಿತಿಮೀರುತ್ತಿವೆ. ಅತಿ ವೇಗದ ಚಾಲನೆಯೇ ಈ ಎಲ್ಲಾ ಅವಾಂತರಗಳಿಗೆ ಕಾರಣವಾಗುತ್ತಿದೆ.
​ಈ ಘಟನೆಯಿಂದ ರೊಚ್ಚಿಗೆದ್ದಿರುವ ಸಾರ್ವಜನಿಕರು ಮತ್ತು ಸ್ಥಳೀಯರು, ಸಂಚಾರಿ ನಿಯಮ ಉಲ್ಲಂಘಿಸುವವರ ವಿರುದ್ಧ ಪೊಲೀಸ್ ಇಲಾಖೆಯು ಕೂಡಲೇ ಕಠಿಣ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
    user_Md mansoor
    Md mansoor
    Local News Reporter ಚಿಂತಾಮಣಿ, ಚಿಕ್ಕಬಳ್ಳಾಪುರ, ಕರ್ನಾಟಕ•
    1 hr ago
  • *ಚಿಂತಾಮಣಿ:-ಬೂರಗಮಾಕಲಹಳ್ಳಿಯ ಆಂಜನೇಯ ದೇವಸ್ಥಾನಕ್ಕೆ ಹೋಗುತ್ತಿದ್ದ ತಾಯಿ-ಮಗನಿಗೆ ಕಾದಿತ್ತು ಘೋರ ವಿಪತ್ತು!* *ಹೌದು, ದೈವದ ದರ್ಶನಕ್ಕೆಂದು ಭಕ್ತಿಯಿಂದ ಬೈಕ್‌ನಲ್ಲಿ ತೆರಳುತ್ತಿದ್ದ ಸವಾರರಿಗೆ ಮೃತ್ಯುರೂಪಿಯಾಗಿ ಬಂದಿದೆ ಈ ಜಿ ಇ ಎಫ್ ಆಸ್ಪತ್ರೆಯ ಸ್ವಿಫ್ಟ್ ಕಾರ್!* *​ನಡೆದಿದ್ದೇನು ಗೊತ್ತಾ?* ಬೂರಗಮಾಕಲಹಳ್ಳಿಯ ಆಂಜನೇಯ ದೇವಸ್ಥಾನದ ಮುಂಭಾಗದಲ್ಲಿ ಜಿ ಇ ಎಫ್ ಆಸ್ಪತ್ರೆಯ ಸ್ವಿಫ್ಟ್ ಕಾರ್ ತಿರುಗುತ್ತಿದ್ದ ವೇಳೆ, ಅತಿ ವೇಗವಾಗಿ ಬಂದ ಬೈಕ್ ನೇರವಾಗಿ ಕಾರಿಗೆ ಡಿಕ್ಕಿ ಹೊಡೆದಿದೆ. ಈ ಭೀಕರ ಡಿಕ್ಕಿಯ ರಭಸಕ್ಕೆ ಬೈಕ್ ಚಾಲಕ ಕಿಶನ್ ಯಾದವ್ ಹಾಗೂ ಅವರ ತಾಯಿ ಗಾಯತ್ರಮ್ಮ ಅವರಿಗೆ ತೀವ್ರ ಗಾಯಗಳಾಗಿದ್ದು, ಕಾರಿನ ಮುಂಭಾಗ ಕೂಡ ಸಂಪೂರ್ಣವಾಗಿ ಜಖಂಗೊಂಡಿದೆ. ​ಸದ್ಯ ಗಾಯಾಳುಗಳಿಗೆ ಪಕ್ಕದಲ್ಲೇ ಇರುವ ಜಿ ಇ ಎಫ್ ಕಣ್ಣಿನ ಆಸ್ಪತ್ರೆಯಲ್ಲಿಯೇ ಪ್ರಥಮ ಚಿಕಿತ್ಸೆ ನೀಡಲಾಗುತ್ತಿದೆ. ಬೂರಗಮಾಕಲಹಳ್ಳಿ ಭಾಗದಲ್ಲಿ ಇತ್ತೀಚಿನ ದಿನಗಳಲ್ಲಿ ಇಂತಹ ಅಪಘಾತಗಳು ಮಿತಿಮೀರುತ್ತಿವೆ. ಅತಿ ವೇಗದ ಚಾಲನೆಯೇ ಈ ಎಲ್ಲಾ ಅವಾಂತರಗಳಿಗೆ ಕಾರಣವಾಗುತ್ತಿದೆ. ​ಈ ಘಟನೆಯಿಂದ ರೊಚ್ಚಿಗೆದ್ದಿರುವ ಸಾರ್ವಜನಿಕರು ಮತ್ತು ಸ್ಥಳೀಯರು, ಸಂಚಾರಿ ನಿಯಮ ಉಲ್ಲಂಘಿಸುವವರ ವಿರುದ್ಧ ಪೊಲೀಸ್ ಇಲಾಖೆಯು ಕೂಡಲೇ ಕಠಿಣ ಕ್ರಮ ಜರುಗಿಸಬೇಕು ಎಂದು ಸಾರ್ವಜನಿಕರ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ವರದಿ:-ಸೀನ. ಟಿ ಚಿಂತಾಮಣಿ
    4
    *ಚಿಂತಾಮಣಿ:-ಬೂರಗಮಾಕಲಹಳ್ಳಿಯ ಆಂಜನೇಯ ದೇವಸ್ಥಾನಕ್ಕೆ ಹೋಗುತ್ತಿದ್ದ ತಾಯಿ-ಮಗನಿಗೆ ಕಾದಿತ್ತು ಘೋರ ವಿಪತ್ತು!*
*ಹೌದು, ದೈವದ ದರ್ಶನಕ್ಕೆಂದು ಭಕ್ತಿಯಿಂದ ಬೈಕ್‌ನಲ್ಲಿ ತೆರಳುತ್ತಿದ್ದ ಸವಾರರಿಗೆ ಮೃತ್ಯುರೂಪಿಯಾಗಿ ಬಂದಿದೆ ಈ ಜಿ ಇ ಎಫ್ ಆಸ್ಪತ್ರೆಯ ಸ್ವಿಫ್ಟ್ ಕಾರ್!*
*​ನಡೆದಿದ್ದೇನು ಗೊತ್ತಾ?*
ಬೂರಗಮಾಕಲಹಳ್ಳಿಯ ಆಂಜನೇಯ ದೇವಸ್ಥಾನದ ಮುಂಭಾಗದಲ್ಲಿ ಜಿ ಇ ಎಫ್ ಆಸ್ಪತ್ರೆಯ ಸ್ವಿಫ್ಟ್ ಕಾರ್ ತಿರುಗುತ್ತಿದ್ದ ವೇಳೆ, ಅತಿ ವೇಗವಾಗಿ ಬಂದ ಬೈಕ್ ನೇರವಾಗಿ ಕಾರಿಗೆ ಡಿಕ್ಕಿ ಹೊಡೆದಿದೆ. 
ಈ ಭೀಕರ ಡಿಕ್ಕಿಯ ರಭಸಕ್ಕೆ ಬೈಕ್ ಚಾಲಕ ಕಿಶನ್ ಯಾದವ್ ಹಾಗೂ ಅವರ ತಾಯಿ ಗಾಯತ್ರಮ್ಮ ಅವರಿಗೆ ತೀವ್ರ ಗಾಯಗಳಾಗಿದ್ದು, ಕಾರಿನ ಮುಂಭಾಗ ಕೂಡ ಸಂಪೂರ್ಣವಾಗಿ ಜಖಂಗೊಂಡಿದೆ.
​ಸದ್ಯ ಗಾಯಾಳುಗಳಿಗೆ ಪಕ್ಕದಲ್ಲೇ ಇರುವ ಜಿ ಇ ಎಫ್ ಕಣ್ಣಿನ ಆಸ್ಪತ್ರೆಯಲ್ಲಿಯೇ ಪ್ರಥಮ ಚಿಕಿತ್ಸೆ ನೀಡಲಾಗುತ್ತಿದೆ.
ಬೂರಗಮಾಕಲಹಳ್ಳಿ ಭಾಗದಲ್ಲಿ ಇತ್ತೀಚಿನ ದಿನಗಳಲ್ಲಿ ಇಂತಹ ಅಪಘಾತಗಳು ಮಿತಿಮೀರುತ್ತಿವೆ. 
ಅತಿ ವೇಗದ ಚಾಲನೆಯೇ ಈ ಎಲ್ಲಾ ಅವಾಂತರಗಳಿಗೆ ಕಾರಣವಾಗುತ್ತಿದೆ.
​ಈ ಘಟನೆಯಿಂದ ರೊಚ್ಚಿಗೆದ್ದಿರುವ ಸಾರ್ವಜನಿಕರು ಮತ್ತು ಸ್ಥಳೀಯರು, ಸಂಚಾರಿ ನಿಯಮ ಉಲ್ಲಂಘಿಸುವವರ ವಿರುದ್ಧ ಪೊಲೀಸ್ ಇಲಾಖೆಯು ಕೂಡಲೇ ಕಠಿಣ ಕ್ರಮ ಜರುಗಿಸಬೇಕು ಎಂದು ಸಾರ್ವಜನಿಕರ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.
ವರದಿ:-ಸೀನ. ಟಿ
ಚಿಂತಾಮಣಿ
    user_KRUTHI NEWS KANNADA
    KRUTHI NEWS KANNADA
    News Anchor ಚಿಂತಾಮಣಿ, ಚಿಕ್ಕಬಳ್ಳಾಪುರ, ಕರ್ನಾಟಕ•
    1 hr ago
  • KOLAR KI.AWAAZ KOUSAR NEWS
    1
    KOLAR KI.AWAAZ KOUSAR NEWS
    user_KOLAR KI.AWAAZ KOUSAR NEWS
    KOLAR KI.AWAAZ KOUSAR NEWS
    Rock shop Kolar, Karnataka•
    6 hrs ago
  • sehar kolar me 2 wheeler par sawar karnye waloon ku sakt kanoon k zarye chalaan kata jaye ga
    1
    sehar kolar me 2 wheeler par sawar karnye waloon ku sakt kanoon k zarye chalaan kata jaye ga
    user_True news kolar Ayub Pasha
    True news kolar Ayub Pasha
    Auto Rickshaw Driver Kolar, Karnataka•
    17 hrs ago
  • ಪೋಲೀಸರಿಂದ ಗುಂಪನ್ನು ಚದುರಿಸಲು ಲಾಠಿ ಚಾರ್ಜ್
    1
    ಪೋಲೀಸರಿಂದ ಗುಂಪನ್ನು ಚದುರಿಸಲು ಲಾಠಿ ಚಾರ್ಜ್
    user_Venu Gopal
    Venu Gopal
    Local News Reporter ಶಿಡ್ಲಘಟ್ಟ, ಚಿಕ್ಕಬಳ್ಳಾಪುರ, ಕರ್ನಾಟಕ•
    3 hrs ago
  • good
    1
    good
    user_Gulam Muhammad
    Gulam Muhammad
    ಹೊಸಕೋಟೆ, ಬೆಂಗಳೂರು ಗ್ರಾಮಾಂತರ, ಕರ್ನಾಟಕ•
    8 hrs ago
  • kolar old middle school aek zamanye ki bahtreen school kaun is school me taleem hasil ki hai comment kar k bataye
    1
    kolar old middle school aek zamanye ki bahtreen school kaun is school me taleem hasil ki hai comment kar k bataye
    user_True news kolar Ayub Pasha
    True news kolar Ayub Pasha
    Auto Rickshaw Driver Kolar, Karnataka•
    19 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.