logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಶಿಡ್ಲಘಟ್ಟ ಶಾಸಕರಿಗೆ ಹೊಸವರ್ಷದ ಶುಭಾಶಯ ಕೋರಿದ ಸರ್ಕಾರಿ ನೌಕರರು!

2 hrs ago
user_NAYAN NEWS
NAYAN NEWS
Sidlaghatta, Chikkaballapura•
2 hrs ago

ಶಿಡ್ಲಘಟ್ಟ ಶಾಸಕರಿಗೆ ಹೊಸವರ್ಷದ ಶುಭಾಶಯ ಕೋರಿದ ಸರ್ಕಾರಿ ನೌಕರರು!

More news from ಕರ್ನಾಟಕ and nearby areas
  • ಹನೂರು: ತಾಲೂಕಿನ ಮೂರು ಪೊಲೀಸ್ ಠಾಣೆಗಳಿಗೆ ಶಾಸಕ ಎಂ.ಆರ್. ಮಂಜುನಾಥ್ ಅವರು ತಮ್ಮ ಅನುದಾನದಲ್ಲಿ ತಲಾ ಒಂದರಂತೆ ಗಸ್ತು ವಾಹನಗಳನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಟಿ. ಕವಿತಾ ಅವರ ಮುಖಾಂತರ ಹಸ್ತಾಂತರಿಸಿದರು. ಬಳಿಕ ಮಾತನಾಡಿದ ಅವರು, ಹನೂರು ಪಟ್ಟಣ, ರಾಮಾಪುರ ಹಾಗೂ ಮಹದೇಶ್ವರಬೆಟ್ಟ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಗಸ್ತು ವಾಹನಗಳು ಮಹತ್ವದ ಪಾತ್ರ ವಹಿಸುತ್ತವೆ. ಜನರ ಸುರಕ್ಷತೆ ನಮ್ಮ ಮೊದಲ ಆದ್ಯತೆಯಾಗಿದ್ದು, ಪೊಲೀಸ್ ಇಲಾಖೆಗೆ ಅಗತ್ಯವಾದ ಮೂಲ ಸೌಕರ್ಯಗಳನ್ನು ಒದಗಿಸುವುದು ನಮ್ಮ ಜವಾಬ್ದಾರಿ ಎಂದು ಹೇಳಿದರು.
    1
    ಹನೂರು: ತಾಲೂಕಿನ ಮೂರು ಪೊಲೀಸ್ ಠಾಣೆಗಳಿಗೆ ಶಾಸಕ ಎಂ.ಆರ್. ಮಂಜುನಾಥ್ ಅವರು ತಮ್ಮ ಅನುದಾನದಲ್ಲಿ ತಲಾ ಒಂದರಂತೆ ಗಸ್ತು ವಾಹನಗಳನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಟಿ. ಕವಿತಾ ಅವರ ಮುಖಾಂತರ ಹಸ್ತಾಂತರಿಸಿದರು.
ಬಳಿಕ ಮಾತನಾಡಿದ ಅವರು, ಹನೂರು ಪಟ್ಟಣ, ರಾಮಾಪುರ ಹಾಗೂ ಮಹದೇಶ್ವರಬೆಟ್ಟ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಗಸ್ತು ವಾಹನಗಳು ಮಹತ್ವದ ಪಾತ್ರ ವಹಿಸುತ್ತವೆ. ಜನರ ಸುರಕ್ಷತೆ ನಮ್ಮ ಮೊದಲ ಆದ್ಯತೆಯಾಗಿದ್ದು, ಪೊಲೀಸ್ ಇಲಾಖೆಗೆ ಅಗತ್ಯವಾದ ಮೂಲ ಸೌಕರ್ಯಗಳನ್ನು ಒದಗಿಸುವುದು ನಮ್ಮ ಜವಾಬ್ದಾರಿ ಎಂದು ಹೇಳಿದರು.
    user_ಹನೂರು ನ್ಯೂಸ್ ಅಡ್ಡ
    ಹನೂರು ನ್ಯೂಸ್ ಅಡ್ಡ
    Journalist ಹನೂರು, ಚಾಮರಾಜನಗರ, ಕರ್ನಾಟಕ•
    20 hrs ago
  • *ಭಾರತ ನಲ್ಲಿ ವೈರಲ್*
    1
    *ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter Mysuru, Karnataka•
    7 hrs ago
  • ಹುಬ್ಬಳ್ಳಿ–ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ಇನಾಂ ವೀರಾಪೂರದಲ್ಲಿ ನಡೆದ ಅಮಾನವೀಯ ಮರ್ಯಾದೆ ಗೇಡು ಹತ್ಯೆಯನ್ನು ಕರ್ನಾಟಕ ರಾಜ್ಯ ಛಲವಾದಿ ಮಹಾಸಭಾ ಜಿಲ್ಲಾ ಸಮಿತಿ ಮಹಿಳಾ ವಿಭಾಗ, ರಾಯಚೂರು ತೀವ್ರವಾಗಿ ಖಂಡಿಸಿದೆ. ಪ್ರೀತಿಸಿ ಅಂತರಜಾತಿ ವಿವಾಹವಾಗಿದ್ದ ಪರಿಶಿಷ್ಟ ಜಾತಿಯ ಯುವಕ ವಿವೇಕಾನಂದ ದೊಡ್ಡಮನಿಯನ್ನು ಮದುವೆಯಾಗಿದ್ದ ಏಳು ತಿಂಗಳ ಗರ್ಭಿಣಿ ಮಾನ್ಯಾ ಪಾಟೀಲ್ ಅವರನ್ನು ಸ್ವತಃ ತಂದೆ ಹಾಗೂ ಕುಟುಂಬಸ್ಥರು ಬರ್ಬರವಾಗಿ ಹತ್ಯೆ ಮಾಡಿರುವುದು ನಾಗರೀಕ ಸಮಾಜಕ್ಕೆ ಭಾರೀ ಆಘಾತ ಉಂಟು ಮಾಡಿದೆ ಎಂದು ಸಂಘಟನೆಯವರು ಆಕ್ರೋಶ ವ್ಯಕ್ತಪಡಿಸಿದರು. ಈ ಸಂಬಂಧ ಬುಧವಾರ ಜಿಲ್ಲಾಧಿಕಾರಿಗಳ ಮುಖಾಂತರ ಮಾನ್ಯ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿ, ಪ್ರಕರಣದಲ್ಲಿ ಬಂಧಿತ ಆರೋಪಿಗಳ ಜೊತೆಗೆ ಇನ್ನೂ ಬಂಧನಕ್ಕೊಳಗಾಗದ ಎಲ್ಲ ಆರೋಪಿಗಳನ್ನು ತಕ್ಷಣವೇ ಬಂಧಿಸಿ ಜೀವಾವಧಿ ಶಿಕ್ಷೆಗೆ ಒಳಪಡಿಸಬೇಕು ಎಂದು ಒತ್ತಾಯಿಸಲಾಯಿತು.
    1
    ಹುಬ್ಬಳ್ಳಿ–ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ಇನಾಂ ವೀರಾಪೂರದಲ್ಲಿ ನಡೆದ ಅಮಾನವೀಯ ಮರ್ಯಾದೆ ಗೇಡು ಹತ್ಯೆಯನ್ನು ಕರ್ನಾಟಕ ರಾಜ್ಯ ಛಲವಾದಿ ಮಹಾಸಭಾ ಜಿಲ್ಲಾ ಸಮಿತಿ ಮಹಿಳಾ ವಿಭಾಗ, ರಾಯಚೂರು ತೀವ್ರವಾಗಿ ಖಂಡಿಸಿದೆ. ಪ್ರೀತಿಸಿ ಅಂತರಜಾತಿ ವಿವಾಹವಾಗಿದ್ದ ಪರಿಶಿಷ್ಟ ಜಾತಿಯ ಯುವಕ ವಿವೇಕಾನಂದ ದೊಡ್ಡಮನಿಯನ್ನು ಮದುವೆಯಾಗಿದ್ದ ಏಳು ತಿಂಗಳ ಗರ್ಭಿಣಿ ಮಾನ್ಯಾ ಪಾಟೀಲ್ ಅವರನ್ನು ಸ್ವತಃ ತಂದೆ ಹಾಗೂ ಕುಟುಂಬಸ್ಥರು ಬರ್ಬರವಾಗಿ ಹತ್ಯೆ ಮಾಡಿರುವುದು ನಾಗರೀಕ ಸಮಾಜಕ್ಕೆ ಭಾರೀ ಆಘಾತ ಉಂಟು ಮಾಡಿದೆ ಎಂದು ಸಂಘಟನೆಯವರು ಆಕ್ರೋಶ ವ್ಯಕ್ತಪಡಿಸಿದರು.
ಈ ಸಂಬಂಧ ಬುಧವಾರ ಜಿಲ್ಲಾಧಿಕಾರಿಗಳ ಮುಖಾಂತರ ಮಾನ್ಯ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿ, ಪ್ರಕರಣದಲ್ಲಿ ಬಂಧಿತ ಆರೋಪಿಗಳ ಜೊತೆಗೆ ಇನ್ನೂ ಬಂಧನಕ್ಕೊಳಗಾಗದ ಎಲ್ಲ ಆರೋಪಿಗಳನ್ನು ತಕ್ಷಣವೇ ಬಂಧಿಸಿ ಜೀವಾವಧಿ ಶಿಕ್ಷೆಗೆ ಒಳಪಡಿಸಬೇಕು ಎಂದು ಒತ್ತಾಯಿಸಲಾಯಿತು.
    user_K2 kannada News
    K2 kannada News
    Journalist ರಾಯಚೂರು, ರಾಯಚೂರು, ಕರ್ನಾಟಕ•
    17 hrs ago
  • Channel Description Welcome to [BHIMA HEJJE NEWS] Official YouTube Channel. We provide verified news updates, local and national stories, and in-depth reporting. All content is based on authentic sources and facts. Stay informed, stay aware. Grievance Officer Information (IT Rules 2021 Compliance) Grievance Officer: Sangamesh Chalawadi Email: schalawadi94@gmail.com Phone: +919632474266 Address: Veerapur(R.C),Simikeri, Bagalkot-karnataka All complaints or concerns regarding content will be addressed within 15 days. Legal / Registration Information - RNI Registration: [ KARKAN\2021\81838] - Digital News Publisher Registration (MIB/Press Sewa): [ KARKAN\2021\81838] - PAN Card: [BZFPC4225G] Content Policy / Disclaimer - All news content is fact-checked and based on authentic sources. - We avoid fake news, defamatory content, hate speech, and copyright infringement. - Unauthorized copying or redistribution of content is prohibited. Optional / Future-Proofing - Official website: bhimahejjenews.blogspot.com - Social media handles: Facebook : https://www.facebook.com/share/16LHJQrRq4/ Instagram : https://www.instagram.com/invites/contact/?utm_source=ig_contact_invite&utm_medium=copy_link&utm_content=w0ouic4 Twiter(X) : https://x.com/SangameshChala2?t=Gru1x_mMpEn1w6auInClJw&s=09 Shuru App : https://shuru.co.in/dl/s8Cw6P - Archive of all published content maintained ಭೀಮ ಹೆಜ್ಜೆ ನ್ಯೂಸ್[ಒಂದು ಹೆಜ್ಜೆ ನ್ಯಾಯಕ್ಕಾಗಿ] ಸಮಾಜದ ಒಳಿತಿಗಾಗಿ,ಅನ್ಯಾಯದ ವಿರುದ್ಧ ನ್ಯಾಯದ ಸಲುವಾಗಿ ಹಗಲು ಇರುಳು ದುಡಿಯಲು ಶ್ರಮಿಸುತ್ತಿದ್ದೇವೆ. ಸಮಾಜದ ರಾಜಕಾರಣಿಗಳ ವಿರುದ್ಧ ಭ್ರಷ್ಟ ಅಧಿಕಾರಿಗಳ ವಿರುದ್ಧ ಪ್ರತಿಯೊಂದು ಅನ್ಯಾಯದ ವಿರುದ್ದ ಹೋರಾಡಲು ಪ್ರಯತ್ನಿಸುತ್ತಿದ್ದೇವೆ. ಯಾವುದೇ ರೀತಿಯ ಅನ್ಯಾಯದ ವಿರುದ್ಧ ಹೋರಾಡಲು ನಮಗೆ ನಿಮ್ಮ ಅಗತ್ಯವಿದ್ದು ನಿಮ್ಮ ಸಹಕಾರ ಬೇಕಾಗಿದೆ.. ನೀವು ನಮಗೆ ಸಪೋರ್ಟ್ ಮಾಡಲು ಬಯಸಿದಲ್ಲಿ ನಮ್ಮ ಚಾನೆಲ್ ಸಬ್ಸ್ಕ್ರೈಬ್ ಮಾಡಿ ಬೆಲ್ ಐಕಾನ್ ಒತ್ತಿ ಲೈಕ್ ಮಾಡಿ ಶೇರ್ ಮಾಡಿ.. ಭೀಮ ಹೆಜ್ಜೆ/ಒಂದು ಹೆಜ್ಜೆ ನ್ಯಾಯಕ್ಕಾಗಿ.. #bhimahejjenews #bagalkot #karnataka #dcoffice #bilagi #allnewschannel #ministryofkarnataka #cabinet #siddaramayya.
    1
    Channel Description
Welcome to [BHIMA HEJJE NEWS] Official YouTube Channel.
We provide verified news updates, local and national stories, and in-depth reporting. All content is based on authentic sources and facts. 
Stay informed, stay aware.
Grievance Officer Information (IT Rules 2021 Compliance)
Grievance Officer: Sangamesh Chalawadi
Email: schalawadi94@gmail.com
Phone: +919632474266
Address: Veerapur(R.C),Simikeri,
Bagalkot-karnataka
All complaints or concerns regarding content will be addressed within 15 days.
Legal / Registration Information
- RNI Registration: [ KARKAN\2021\81838]
- Digital News Publisher Registration (MIB/Press Sewa): [ KARKAN\2021\81838]
- PAN Card: [BZFPC4225G]
Content Policy / Disclaimer
- All news content is fact-checked and based on authentic sources.
- We avoid fake news, defamatory content, hate speech, and copyright infringement.
- Unauthorized copying or redistribution of content is prohibited.
Optional / Future-Proofing
- Official website: bhimahejjenews.blogspot.com
- Social media handles:
Facebook : https://www.facebook.com/share/16LHJQrRq4/
Instagram : https://www.instagram.com/invites/contact/?utm_source=ig_contact_invite&utm_medium=copy_link&utm_content=w0ouic4
Twiter(X) : https://x.com/SangameshChala2?t=Gru1x_mMpEn1w6auInClJw&s=09
Shuru App : https://shuru.co.in/dl/s8Cw6P
- Archive of all published content maintained
ಭೀಮ ಹೆಜ್ಜೆ ನ್ಯೂಸ್[ಒಂದು ಹೆಜ್ಜೆ ನ್ಯಾಯಕ್ಕಾಗಿ]
ಸಮಾಜದ ಒಳಿತಿಗಾಗಿ,ಅನ್ಯಾಯದ ವಿರುದ್ಧ ನ್ಯಾಯದ ಸಲುವಾಗಿ ಹಗಲು ಇರುಳು ದುಡಿಯಲು ಶ್ರಮಿಸುತ್ತಿದ್ದೇವೆ.
ಸಮಾಜದ ರಾಜಕಾರಣಿಗಳ ವಿರುದ್ಧ ಭ್ರಷ್ಟ ಅಧಿಕಾರಿಗಳ ವಿರುದ್ಧ ಪ್ರತಿಯೊಂದು ಅನ್ಯಾಯದ ವಿರುದ್ದ ಹೋರಾಡಲು ಪ್ರಯತ್ನಿಸುತ್ತಿದ್ದೇವೆ.
ಯಾವುದೇ ರೀತಿಯ ಅನ್ಯಾಯದ ವಿರುದ್ಧ ಹೋರಾಡಲು ನಮಗೆ ನಿಮ್ಮ ಅಗತ್ಯವಿದ್ದು ನಿಮ್ಮ ಸಹಕಾರ ಬೇಕಾಗಿದೆ..
ನೀವು ನಮಗೆ ಸಪೋರ್ಟ್ ಮಾಡಲು ಬಯಸಿದಲ್ಲಿ ನಮ್ಮ ಚಾನೆಲ್ ಸಬ್ಸ್ಕ್ರೈಬ್ ಮಾಡಿ ಬೆಲ್ ಐಕಾನ್ ಒತ್ತಿ ಲೈಕ್ ಮಾಡಿ ಶೇರ್ ಮಾಡಿ..
ಭೀಮ ಹೆಜ್ಜೆ/ಒಂದು ಹೆಜ್ಜೆ ನ್ಯಾಯಕ್ಕಾಗಿ..
#bhimahejjenews #bagalkot #karnataka #dcoffice #bilagi #allnewschannel #ministryofkarnataka #cabinet #siddaramayya.
    user_Bhimahejje News
    Bhimahejje News
    Journalist ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ•
    4 hrs ago
  • 93803537100ಸಾಲೋಟಗಿ ಬಾಜಾ ಭಜಂತ್ರಿ ಇಂಡಿ ತಾಲೂಕು ಜಿಲ್ಲಾ ವಿಜಾಪುರ
    1
    93803537100ಸಾಲೋಟಗಿ ಬಾಜಾ ಭಜಂತ್ರಿ ಇಂಡಿ ತಾಲೂಕು ಜಿಲ್ಲಾ ವಿಜಾಪುರ
    user_Mareppa Bajantri
    Mareppa Bajantri
    Artist ಇಂಡಿ, ವಿಜಯಪುರ, ಕರ್ನಾಟಕ•
    6 hrs ago
  • Post by SRI RABINDRANATH TAGORE HIGH SCHOOL BIJAPUR
    1
    Post by SRI RABINDRANATH TAGORE HIGH SCHOOL BIJAPUR
    user_SRI RABINDRANATH TAGORE HIGH SCHOOL BIJAPUR
    SRI RABINDRANATH TAGORE HIGH SCHOOL BIJAPUR
    School ವಿಜಯಪುರ, ವಿಜಯಪುರ, ಕರ್ನಾಟಕ•
    16 hrs ago
  • ಹನೂರು ತಾಲೂಕಿನ ಮಲೆಮಹದೇಶ್ವರವನ್ಯಧಾನವನ್ನು ಹುಲಿ ಯೋಜನೆಗೆ ಸೇರಿಸುವಂತೆ ಮತ್ತೆ ಮುನ್ನಲೆಗೆ ಬರುತ್ತಾ ಇದೆ ಇದ್ದಕ್ಕೆ ಇತಿಶ್ರೀ ಹಾಡಬೇಕು ಎಂದು ಮಾಜಿ ಶಾಸಕ. ಆರ್ ನರೇಂದ್ರ ತಿಳಿಸಿದರು ಬಿರ್ಸಾ ಮುಂಡಾ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿ ತಾಲೂಕಿನ ಆದಿವಾಸಿ ಸಮುದಾಯದ ಹಾಡಿಗಳಿಗೆ ವಿದ್ಯುತ್ ನೀಡಲು ಮುಂದಾಗಿದ್ದರೂ ಅರಣ್ಯ ಇಲಾಖೆಯ ಕಾನೂನುನಿಂದ ಸಮಸ್ಯೆಯಾಗಿದೆ ನಮ್ಮ ತಾಲೂಕಿನ ಎಲ್ಲಾ ಆದಿವಾಸಿಗಳು ಜನರ ಗ್ರಾಮಗಳಿಗೆ ವಿದ್ಯುತ್ಚ ಸೌಕರ್ಯಕ್ಕಾಗಿ ನಮ್ಮ 20ವರ್ಷಗಳಿಂದಲೂವ ಹೋರಾಟ ವ್ಯರ್ಥವಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು ಅವರ ನಮ್ಮ ನಮ್ಮ ದೊಡ್ಡಪ್ಪ ಜೀವಿ ಗೌಡ ತಂದೆ ರಾಜುಗೌಡನಿಮ್ಮ ಸಮುದಾಯದ ಜನರ ಏಳಿಗೆಗಾಗಿ ನಮ್ಮ ಕುಟುಂಬ ಶ್ರಮಿಸಿದ್ದು ನಾನು ಕೂಡ ನಿಮ್ಮ ಭಾಗದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದವೆ ಮುಂದೆ ಕೂಡ ನಮ್ಮ ಕುಟುಂಬ ನಿಮ್ಮ ಸೇವೆಗಾಗಿ ಬದ್ಧರಾಗಿರುತ್ತದೆ ಎಂದು ತಿಳಿಸಿದರು
    1
    ಹನೂರು ತಾಲೂಕಿನ ಮಲೆಮಹದೇಶ್ವರವನ್ಯಧಾನವನ್ನು 
ಹುಲಿ ಯೋಜನೆಗೆ ಸೇರಿಸುವಂತೆ ಮತ್ತೆ ಮುನ್ನಲೆಗೆ ಬರುತ್ತಾ ಇದೆ ಇದ್ದಕ್ಕೆ ಇತಿಶ್ರೀ ಹಾಡಬೇಕು ಎಂದು ಮಾಜಿ ಶಾಸಕ. ಆರ್ ನರೇಂದ್ರ ತಿಳಿಸಿದರು
ಬಿರ್ಸಾ ಮುಂಡಾ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿ
ತಾಲೂಕಿನ ಆದಿವಾಸಿ ಸಮುದಾಯದ  ಹಾಡಿಗಳಿಗೆ ವಿದ್ಯುತ್   ನೀಡಲು ಮುಂದಾಗಿದ್ದರೂ
ಅರಣ್ಯ ಇಲಾಖೆಯ ಕಾನೂನುನಿಂದ ಸಮಸ್ಯೆಯಾಗಿದೆ 
ನಮ್ಮ ತಾಲೂಕಿನ ಎಲ್ಲಾ ಆದಿವಾಸಿಗಳು ಜನರ ಗ್ರಾಮಗಳಿಗೆ  ವಿದ್ಯುತ್ಚ ಸೌಕರ್ಯಕ್ಕಾಗಿ 
ನಮ್ಮ 20ವರ್ಷಗಳಿಂದಲೂವ ಹೋರಾಟ ವ್ಯರ್ಥವಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು ಅವರ ನಮ್ಮ ನಮ್ಮ ದೊಡ್ಡಪ್ಪ  ಜೀವಿ ಗೌಡ ತಂದೆ ರಾಜುಗೌಡನಿಮ್ಮ ಸಮುದಾಯದ ಜನರ ಏಳಿಗೆಗಾಗಿ ನಮ್ಮ ಕುಟುಂಬ ಶ್ರಮಿಸಿದ್ದು ನಾನು ಕೂಡ ನಿಮ್ಮ ಭಾಗದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದವೆ ಮುಂದೆ ಕೂಡ ನಮ್ಮ ಕುಟುಂಬ ನಿಮ್ಮ ಸೇವೆಗಾಗಿ ಬದ್ಧರಾಗಿರುತ್ತದೆ ಎಂದು ತಿಳಿಸಿದರು
    user_ಹನೂರು ನ್ಯೂಸ್ ಅಡ್ಡ
    ಹನೂರು ನ್ಯೂಸ್ ಅಡ್ಡ
    Journalist ಹನೂರು, ಚಾಮರಾಜನಗರ, ಕರ್ನಾಟಕ•
    20 hrs ago
  • *ಭಾರತ ನಲ್ಲಿ ವೈರಲ್*
    1
    *ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter Mysuru, Karnataka•
    8 hrs ago
  • ಪಟ್ಟಣದಲ್ಲಿನ ಬಂಗಾರ ಹಾಗೂ ಬೆಳ್ಳಿ ಆಭರಣಗಳನ್ನು ತಯಾರಿಸುವ ಮತ್ತು ಮಾರಾಟ ಮಾಡುವ ಜ್ಯೂವೆಲ್ಲರಿ ಅಂಗಡಿಗಳಿಗೆ ಮಾನ್ವಿ ಪೊಲೀಸ್ ಠಾಣೆಯ ಎಎಸ್‌ಐ ಶಿವಲಿಂಗಪ್ಪ ಅವರು ಭೇಟಿ ನೀಡಿ ಜಾಗೃತಿ ಮೂಡಿಸಿದರು. ಇತ್ತೀಚಿನ ದಿನಗಳಲ್ಲಿ ರಾಯಚೂರು ಜಿಲ್ಲೆಯಲ್ಲಿ ರಾಜಸ್ಥಾನ ಹಾಗೂ ಉತ್ತರಪ್ರದೇಶ ಮೂಲದ ಎರಡು ವಿಭಿನ್ನ ಕಳ್ಳರ ತಂಡಗಳು ಆಭರಣ ಮಳಿಗೆಗಳಲ್ಲಿ ಕಳ್ಳತನ ನಡೆಸುತ್ತಿರುವ ಪ್ರಕರಣಗಳು ವರದಿಯಾಗಿರುವ ಹಿನ್ನೆಲೆ, ಜಿಲ್ಲಾ ಪೊಲೀಸ್ ಅಧೀಕ್ಷಕರ ಸೂಚನೆಯಂತೆ ಅಂಗಡಿ ಮಾಲಿಕರಿಗೆ ನೋಟಿಸ್ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕೋಟ್ಯಾಂತರ ಮೌಲ್ಯದ ಬಂಗಾರ, ಬೆಳ್ಳಿ ಹಾಗೂ ಅಮೂಲ್ಯ ಆಭರಣಗಳನ್ನು ಕಳ್ಳತನದಿಂದ ರಕ್ಷಿಸಲು ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕು ಎಂದು ಸಲಹೆ ನೀಡಿದರು.
    1
    ಪಟ್ಟಣದಲ್ಲಿನ ಬಂಗಾರ ಹಾಗೂ ಬೆಳ್ಳಿ ಆಭರಣಗಳನ್ನು ತಯಾರಿಸುವ ಮತ್ತು ಮಾರಾಟ ಮಾಡುವ ಜ್ಯೂವೆಲ್ಲರಿ ಅಂಗಡಿಗಳಿಗೆ ಮಾನ್ವಿ ಪೊಲೀಸ್ ಠಾಣೆಯ ಎಎಸ್‌ಐ ಶಿವಲಿಂಗಪ್ಪ ಅವರು ಭೇಟಿ ನೀಡಿ ಜಾಗೃತಿ ಮೂಡಿಸಿದರು.
ಇತ್ತೀಚಿನ ದಿನಗಳಲ್ಲಿ ರಾಯಚೂರು ಜಿಲ್ಲೆಯಲ್ಲಿ ರಾಜಸ್ಥಾನ ಹಾಗೂ ಉತ್ತರಪ್ರದೇಶ ಮೂಲದ ಎರಡು ವಿಭಿನ್ನ ಕಳ್ಳರ ತಂಡಗಳು ಆಭರಣ ಮಳಿಗೆಗಳಲ್ಲಿ ಕಳ್ಳತನ ನಡೆಸುತ್ತಿರುವ ಪ್ರಕರಣಗಳು ವರದಿಯಾಗಿರುವ ಹಿನ್ನೆಲೆ, ಜಿಲ್ಲಾ ಪೊಲೀಸ್ ಅಧೀಕ್ಷಕರ ಸೂಚನೆಯಂತೆ ಅಂಗಡಿ ಮಾಲಿಕರಿಗೆ ನೋಟಿಸ್ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕೋಟ್ಯಾಂತರ ಮೌಲ್ಯದ ಬಂಗಾರ, ಬೆಳ್ಳಿ ಹಾಗೂ ಅಮೂಲ್ಯ ಆಭರಣಗಳನ್ನು ಕಳ್ಳತನದಿಂದ ರಕ್ಷಿಸಲು ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕು ಎಂದು ಸಲಹೆ ನೀಡಿದರು.
    user_K2 kannada News
    K2 kannada News
    Journalist ರಾಯಚೂರು, ರಾಯಚೂರು, ಕರ್ನಾಟಕ•
    18 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.