Shuru
Apke Nagar Ki App…
ಹಾವೇರಿ ತಾಲೂಕಿನ ನೆಗಳೂರ ಗ್ರಾಮದ ಶ್ರೀ ಗುರುಶಾಂತೇಶ್ವರ ಸಂಸ್ಥಾನ ಹಿರೇಮಠದಲ್ಲಿ ಶ್ರಾವಣಮಾಸದ ಪ್ರಯುಕ್ತ ಗುರುಶಾಂತೇಶ್ವರ ಶಿವಾಚಾರ್ಯ ರ 13 ನೇ ದಿನದ ಇಷ್ಟಲಿಂಗ ಮಹಾಪೂಜೆ ಹಾವೇರಿ ತಾಲೂಕಿನ ನೆಗಳೂರ ಗ್ರಾಮದ ಶ್ರೀ ಗುರುಶಾಂತೇಶ್ವರ ಸಂಸ್ಥಾನ ಹಿರೇಮಠದಲ್ಲಿ ಶ್ರಾವಣಮಾಸದ ಪ್ರಯುಕ್ತ ಗುರುಶಾಂತೇಶ್ವರ ಶಿವಾಚಾರ್ಯ ರ 13 ನೇ ದಿನದ ಇಷ್ಟಲಿಂಗ ಮಹಾಪೂಜೆಜರುಗಿತು
Gurushanth hiremath
ಹಾವೇರಿ ತಾಲೂಕಿನ ನೆಗಳೂರ ಗ್ರಾಮದ ಶ್ರೀ ಗುರುಶಾಂತೇಶ್ವರ ಸಂಸ್ಥಾನ ಹಿರೇಮಠದಲ್ಲಿ ಶ್ರಾವಣಮಾಸದ ಪ್ರಯುಕ್ತ ಗುರುಶಾಂತೇಶ್ವರ ಶಿವಾಚಾರ್ಯ ರ 13 ನೇ ದಿನದ ಇಷ್ಟಲಿಂಗ ಮಹಾಪೂಜೆ ಹಾವೇರಿ ತಾಲೂಕಿನ ನೆಗಳೂರ ಗ್ರಾಮದ ಶ್ರೀ ಗುರುಶಾಂತೇಶ್ವರ ಸಂಸ್ಥಾನ ಹಿರೇಮಠದಲ್ಲಿ ಶ್ರಾವಣಮಾಸದ ಪ್ರಯುಕ್ತ ಗುರುಶಾಂತೇಶ್ವರ ಶಿವಾಚಾರ್ಯ ರ 13 ನೇ ದಿನದ ಇಷ್ಟಲಿಂಗ ಮಹಾಪೂಜೆಜರುಗಿತು
More news from ಕರ್ನಾಟಕ and nearby areas
- ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಗುದ್ಲಿ ಪೂಜೆ ನೆರವೇರಿಸಿದ ಶಾಸಕ ಯಾಸೀರ್ ಅಹ್ಮದ್ ಖಾನ್ ಪಠಾಣ1
- ತುಮಕೂರು ಈದ್ ಮಿಲಾದ್ ಹಬ್ಬದ ಆಚರಣೆಯಲ್ಲಿ ಕನ್ನಡ ಹಾಡಿಗೆ ಸ್ಟಪ್ ಹಾಕಿ ಸಂಭ್ರಮಿಸಿದ ಮುಸ್ಲಿಂ ಯುವಕರು1
- ಕಸ್ತೂರಿ ರಂಗನ್ ವರದಿ ವಿಚಾರದಲ್ಲಿ ಮಲೆನಾಡಿನ ರೈತರು ಆತಂಕ ಪಡುವ ಅಗತ್ಯವಿಲ್ಲ: ಸಚಿವ ಮಧು ಬಂಗಾರಪ್ಪ ಕಸ್ತೂರಿ ರಂಗನ್ ಸಮಿತಿ ವರದಿಯ ಹಿನ್ನೆಲೆಯಲ್ಲಿ ಪಶ್ಚಿಮ ಘಟ್ಟಗಳ ಸಂರಕ್ಷಣೆಗಾಗಿ ಕೇಂದ್ರ ಸರ್ಕಾರವು 7ನೇ ಬಾರಿಗೆ ಕರಡು ಅಧಿಸೂಚನೆ ಹೊರಡಿಸಿದೆ. ಈಗಾಗಲೇ ವಿಧಾನಸಭೆಯಲ್ಲಿ ಈ ವರದಿಯನ್ನು ತಿರಸ್ಕರಿಸುವ ತೀರ್ಮಾನವನ್ನು ತೆಗೆದುಕೊಂಡು ಕೇಂದ್ರಕ್ಕೆ ಕಳುಹಿಸಿರುವುದರಿಂದ ಈ ವರದಿಯ ಜಾರಿಗೆ ಬಗ್ಗೆ ಯಾರೂ ಆತಂಕ ಪಡಬೇಕಾಗಿಲ್ಲ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ರಾಜ್ಯ ಸರ್ಕಾರ ಈ ವರದಿಯನ್ನು ತಿರಸ್ಕರಿಸಿರುವುದಾಗಿ ಕೇಂದ್ರಕ್ಕೆ ಅಧಿಕೃತವಾಗಿ ಮಾಹಿತಿ ನೀಡಿದ್ದರೂ ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯವು ಈಗ ಮತ್ತೆ ಪಶ್ಚಿಮ ಘಟ್ಟಗಳಲ್ಲಿನ ಪರಿಸರ ಸೂಕ್ಷ್ಮ ಪ್ರದೇಶ (ESA) ಗುರುತಿಸಿ, ಹೊಸ ಕರಡು ಅಧಿಸೂಚನೆ ಪ್ರಕಟಿಸಿದೆ. ಇದು ಖಂಡನೀಯ. ಈ ಕರಡು ಅಧಿಸೂಚನೆಯನ್ನು ಒಪ್ಪಿಕೊಳ್ಳಲು ಸಾಧ್ಯವೇ ಇಲ್ಲ. ಈಗಾಗಲೇ ಈ ವಿಷಯದ ಕುರಿತು ರಾಜ್ಯ ಸರ್ಕಾರ ಸ್ಪಷ್ಟ ತೀರ್ಮಾನ ತೆಗೆದುಕೊಂಡಿದೆ. ಅರಣ್ಯ ಸಚಿವರಾದ ಶ್ರೀ ರಾಮಲಿಂಗರೆಡ್ಡಿಯವರು ಸಹ ವಿಧಾನಸಭೆಯಲ್ಲಿಯೇ ಈ ಬಗ್ಗೆ ಅಧಿಕೃತ ಹೇಳಿಕೆ ನೀಡಿದ್ದಾರೆ. ಕಸ್ತೂರಿ ರಂಗನ್ ಸಮಿತಿ ವರದಿ ಹೇಳಿರುವಂತೆಯೇ ಕರ್ನಾಟಕದ ರಾಜ್ಯದ 1,576 ಗ್ರಾಮ ವ್ಯಾಪ್ತಿಯ 20,668 ಚದರ ಕಿ.ಮೀ. ಪ್ರದೇಶವನ್ನು ʻಪರಿಸರ ಸೂಕ್ಷ್ಮ ಪ್ರದೇಶʼ ಎಂದು ಈ ಕರಡು ಅಧಿಸೂಚನೆಯಲ್ಲಿ ಗುರುತಿಸಲಾಗಿದೆ. ಇದರಲ್ಲಿ ಶಿವಮೊಗ್ಗ ಜಿಲ್ಲೆಯ 484 ಗ್ರಾಮಗಳು ಪ್ರಸ್ತಾವಿತ ಪಟ್ಟಿಯಲ್ಲಿವೆ. ಜನವಸತಿ ಪ್ರದೇಶ, ಕೃಷಿ ಭೂಮಿ ಇರುವ ಪ್ರದೇಶವನ್ನೂ ʻಪರಿಸರ ಸೂಕ್ಷ್ಮ ಪ್ರದೇಶʼ ಎಂದು ಗುರುತಿಸಿರುವುದರಿಂದ ಮಲೆನಾಡಿನ ರೈತರು ಸಹಜವಾಗಿಯೇ ಆತಂಕಗೊಂಡಿದ್ದಾರೆ. ಆದರೆ ಸರ್ಕಾರ ಈ ವರದಿಯ ಜಾರಿಗೆ ಅವಕಾಶ ನೀಡುವುದಿಲ್ಲ. ಈ ಕರಡು ಅಧಿಸೂಚನೆಯನ್ನು ವಿರೋಧಿಸಲಿದೆ. ಹೀಗಾಗಿ ಮಲೆನಾಡಿನ ಜನರು ಆತಂಕ ಪಡುವ ಅಗತ್ಯ ಇಲ್ಲ. ಮಲೆನಾಡಿನ ರೈತರ ಹಿತಾಸಕ್ತಿಗೆ ಧಕ್ಕೆಯಾಗುವ ಯಾವುದೇ ಕ್ರಮಕ್ಕೆ ನಮ್ಮ ಸರ್ಕಾರ ಅವಕಾಶ ನೀಡುವುದಿಲ್ಲ. ನಮ್ಮ ಸರ್ಕಾರ ರೈತರ ಪರವಾಗಿದೆ. ಈ ವಿಚಾರವನ್ನು ಈಗಾಗಲೇ ನಮ್ಮ ಪಕ್ಷದ ಹಿರಿಯ ನಾಯಕರಾದ ಶ್ರೀ ಆರ್.ವಿ. ದೇಶಪಾಂಡೆ, ಶಾಸಕ ಮಿತ್ರರಾದ ಶ್ರೀ ಭೀಮಣ್ಣ ಟಿ. ನಾಯಕ್, ಶ್ರೀ ಟಿ.ಡಿ. ರಾಜೇಗೌಡ, ಶ್ರೀ ಎಚ್. ಡಿ. ತಮ್ಮಯ್ಯ ಹಾಗೂ ಶ್ರೀ ಎ.ಎಸ್. ಪೊನ್ನಣ್ಣ ಅವರು ಸದನದ ಒಳಗೂ ಮತ್ತು ಹೊರಗೆ ಪ್ರಸ್ತಾಪಿಸಿ ಚರ್ಚಿಸಿದ್ದಾರೆ. ಸರ್ಕಾರ ಈ ವರದಿ ಜಾರಿಗೆ ಅವಕಾಶ ನೀಡುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿಕೆ ನೀಡಿದೆ. ವಿಪಕ್ಷ ನಾಯಕರು ಈ ವಿಚಾರದಲ್ಲಿ ಕೇಂದ್ರ ಸರ್ಕಾರದ ತೀರ್ಮಾನವನ್ನು ಖಂಡಿಸುವುದಕ್ಕೆ ಬದಲಾಗಿ ಗೊಂದಲ ಉಂಟುಮಾಡುವ ಹೇಳಿಕೆ ನೀಡುತ್ತಿದ್ದಾರೆ. ಅನಗತ್ಯವಾಗಿ ಮಲೆನಾಡು ಭಾಗದ ರೈತರಲ್ಲಿ ಆತಂಕ ಸೃಷ್ಟಿಸುತ್ತಾ ಬೇಜವಾಬ್ದಾರಿಯಿಂದ ವರ್ತಿಸುತ್ತಿದ್ದಾರೆ. ವಿಧಾನಸಭೆಯ ಮುಂಗಾರು ಅಧಿವೇಶನದಲ್ಲಿ ಅತ್ಯಂತ ಮಹತ್ವದ ಈ ವಿಷಯದ ಕುರಿತು ಚರ್ಚೆಗೆ ಮುಂದಾಗುವ ಬದಲು ಗದ್ದಲ ನಡೆಸಿ ಅಧಿವೇಶನದ ಕಲಾಪಕ್ಕೆ ಅಡ್ಡಿಪಡಿಸಿದ್ದಾರೆ. ಇದರಿಂದ ಅವರಿಗೆ ಜನರ ಸಮಸ್ಯೆಗಳ ಬಗ್ಗೆ ಕಾಳಜಿಯೇ ಇಲ್ಲ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಈ ವಿಚಾರವಾಗಿ ನಾನು ವೈಯಕ್ತಿಕವಾಗಿಯೂ ಮುಖ್ಯಮಂತ್ರಿ ಸನ್ಮಾನ್ಯ ಡಿ.ಕೆ. ಶಿವಕುಮಾರ್ ಅವರೊಂದಿಗೆ ಚರ್ಚಿಸಿದ್ದೇನೆ. ಮುಖ್ಯಮಂತ್ರಿಗಳು ಸಹ ಈ ಕರಡು ಅಧಿಸೂಚನೆಯನ್ನು ವಿರೋಧಿಸುವ ತೀರ್ಮಾನ ಪ್ರಕಟಿಸಿದ್ದಾರೆ. ರೈತರ ಜೊತೆ ನಿಲ್ಲುವುದಾಗಿ ಅಭಯ ನೀಡಿದ್ದಾರೆ. ಹೀಗಾಗಿ ಮಲೆನಾಡಿನ ರೈತರ ಹಿತಾಸಕ್ತಿಯನ್ನು ಕಾಪಾಡುವ ನಿಟ್ಟಿನಲ್ಲಿ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ. ಆದ್ದರಿಂದ ಕಸ್ತೂರಿ ರಂಗನ್ ವರದಿಗೆ ಸಂಬಂಧಿಸಿದಂತೆ ರೈತರು ಯಾವುದೇ ಆತಂಕ ಪಡಬಾರದು. ನಮ್ಮ ತಂದೆ ಎಸ್. ಬಂಗಾರಪ್ಪ ಅವರು ಸದಾ ರೈತರು ಹಾಗೂ ಜನಸಾಮಾನ್ಯರ ಪರವಾಗಿ ನಿಂತವರು. ಅವರ ಆಶಯಗಳನ್ನು ಎತ್ತಿಹಿಡಿಯುವುದೇ ನನ್ನ ಗುರಿ. ಅವರ ಮಾರ್ಗದಲ್ಲಿಯೇ ನಾನು ನಡೆಯುತ್ತಿದ್ದೇನೆ. ರೈತರಿಗೆ ಯಾವುದೇ ಕಾರಣಕ್ಕೂ ಅನ್ಯಾಯವಾಗಲು ಬಿಡುವುದಿಲ್ಲ.1
- ವಿಶೇಷ ಮಕ್ಕಳೊಂದಿಗೆ ಸಂಭ್ರಮಿಸಿದ ‘ನಮ್ಮ ನಡೆ ಶಾಲೆ ಕಡೆ’ ತಂಡದಿಂದ ಮಕ್ಕಳನ್ನು ರಂಜಿಸಿದರು ಕೂಡ್ಲಿಗಿ: ಶಾಸಕ ಡಾ. ಎನ್.ಟಿ. ಶ್ರೀನಿವಾಸ್ ಅವರ ಜನ್ಮದಿನದ ಪ್ರಯುಕ್ತ ಪಟ್ಟಣದ ಪ್ರತಿಷ್ಠಾ ಮಾನಸಿಕ ವಿಶೇಷ ಚೇತನ ಮಕ್ಕಳ ಶಾಲೆಯಲ್ಲಿ ‘ನಮ್ಮ ನಡೆ ಶಾಲೆ ಕಡೆ’ ತಂಡದ ವತಿಯಿಂದ ವಿಶೇಷ ಮಕ್ಕಳೊಂದಿಗೆ ಆತ್ಮೀಯವಾಗಿ ಸಮಯ ಕಳೆಯುವುದರ ಜೊತೆಗೆ ಹಲವಾರು ಭಾವಗೀತೆಗಳು ಹಾಗೂ ಮಕ್ಕಳಿಗೆ ಪ್ರೇರಣೆ ನೀಡುವ ಗೀತೆಗಳನ್ನು ಹಾಡಿ ಮಕ್ಕಳನ್ನು ರಂಜಿಸಿದರು. ಈ ಸಂದರ್ಭದಲ್ಲಿ ತಂಡದ ಸದಸ್ಯರು ವಿಶೇಷ ಮಕ್ಕಳೊಂದಿಗೆ ಕೆಲಕಾಲ ಆತ್ಮೀಯವಾಗಿ ಬೆರೆತು, ಅವರೊಂದಿಗೆ ಸಂತಸ ಹಂಚಿಕೊಂಡರು. ಮಕ್ಕಳಲ್ಲಿ ಉತ್ಸಾಹ ಹಾಗೂ ಸಂತಸ ಮೂಡಿಸುವ ಉದ್ದೇಶದಿಂದ ಹಲವಾರು ಭಾವಗೀತೆಗಳು ಹಾಗೂ ಪ್ರೇರಣಾದಾಯಕ ಗೀತೆಗಳನ್ನು ಹಾಡಿ ಮಕ್ಕಳನ್ನು ರಂಜಿಸಿದರು. ತಂಡದ ಸದಸ್ಯರೊಂದಿಗೆ ಮಕ್ಕಳು ಸಂತಸದಿಂದ ಕಾಲ ಕಳೆಯುವ ಮೂಲಕ ಕಾರ್ಯಕ್ರಮದಲ್ಲಿ ಉಲ್ಲಾಸದ ವಾತಾವರಣ ನಿರ್ಮಾಣವಾಯಿತು. ವಿಶೇಷ ಮಕ್ಕಳೊಂದಿಗೆ ಸಮಯ ಕಳೆಯುವ ಮೂಲಕ ಮಾನವೀಯತೆ, ಪ್ರೀತಿ ಮತ್ತು ಸಾಮಾಜಿಕ ಕಾಳಜಿಯ ಸಂದೇಶವನ್ನು ಸಾರಿದ ‘ನಮ್ಮ ನಡೆ ಶಾಲೆ ಕಡೆ’ ತಂಡದ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಯಿತು. ಶಾಸಕರ ಜನ್ಮದಿನದ ಅಂಗವಾಗಿ ನಡೆದ ಈ ಕಾರ್ಯಕ್ರಮವು ವಿಶೇಷ ಮಕ್ಕಳ ಮುಖದಲ್ಲಿ ನಗು ಮೂಡಿಸುವ ಮೂಲಕ ಅರ್ಥಪೂರ್ಣವಾಗಿ ಆಚರಿಸಲಾಯಿತು. ಈ ವೇಳೆ ಶಾಸಕರ ವಾಹನ ಚಾಲಕ ಖಾಜಾ ಹುಸೇನ್ ಅವರು ಶಾಸಕರ ಆಪ್ತ ಬಳಗದ ಪರವಾಗಿ ಶಾಲೆಯ ಮಕ್ಕಳು, ಸಿಬ್ಬಂದಿ ಹಾಗೂ ತಂಡದವರಿಗೆ ಸಿಹಿಯೊಂದಿಗೆ ಬೆಳಗಿನ ಉಪಹಾರದ ವ್ಯವಸ್ಥೆ ಮಾಡಿದ್ದರು. ಹಾಗೂ ಹೊಸ ಹೊಸಹಳ್ಳಿಯ ಯುವ ಮುಖಂಡ ಸೂರ್ಯ ಪ್ರಕಾಶ್ ಸತೀಶ್ ಜಾರಕಿಹೊಳಿ ಅವರ ಅಭಿಮಾನಿಗಳ ಪರವಾಗಿ, ಕೂಡ್ಲಿಗಿ ಶಾಸಕರಾದ ಎನ್.ಟಿ. ಶ್ರೀನಿವಾಸ್ ಅವರ ಹುಟ್ಟುಹಬ್ಬದ ಪ್ರಯುಕ್ತ ವಿಶೇಷ ಮಕ್ಕಳು ಹಾಗೂ ಸಿಬ್ಬಂದಿಗಳಿಗೆ ಸಿಹಿ ಭೋಜನದ ವ್ಯವಸ್ಥೆ ಮಾಡಿಸಿದ್ದರು. ಈ ಸಂದರ್ಭದಲ್ಲಿ ಸಂಸ್ಥೆಯ ಸಂಸ್ಥಾಪಕರಾದ ಬಸವರಾಜ್, ಕಾರ್ಯದರ್ಶಿ ಪುಷ್ಪಲತಾ ಹಾಗೂ ತಾಲ್ಲೂಕು ಕ್ಷೇತ್ರ ಸಮನ್ವಯಾಧಿಕಾರಿಗಳ ಕಾರ್ಯಾಲಯದ ಸಿಬ್ಬಂದಿ ನುಂಕನಗೌಡ, ಹ್ಯಾಟಿ ರಾಘವೇಂದ್ರ, ಸಿಬ್ಬಂದಿಗಳಾದ ಒಬ್ಬಮ್ಮ, ಚಂದ್ರಿಕಾ ಮತ್ತು ಅಭಿಷೇಕ್ ಹಾಗೂ ರಂಗ ನಿರ್ದೇಶಕ ಹರೀಶ್ ಜಿಂಕೆ ನಿರ್ದೇಶನದಲ್ಲಿ ಕಲಾವಿದರಾದ ಶಂಕ್ರಪ್ಪ, ಧಾರವಾಡ ಮಲ್ಲಿಕಾ, ವೆಂಕಟಾಪುರ ಹನುಮಯ್ಯ, ಮಾರುತಿ, ನಾಗರಾಜ್, ಹೇಮಂತ್ ಸಂಡೂರು ಸೇರಿ ಇತರರು ಉಪಸ್ಥಿತರಿದ್ದರು.1
- *ಕೂಡ್ಲಿಗಿ : SFI ಸಮಾವೇಶ - ಸಮಘ್ರ ಶೈಕ್ಷಣಿಕ ಪ್ರಗತಿಗೆ ಎಲ್ಲರೂ ಪ್ರಯತ್ನಿಸೋಣ - ಗುನ್ನಳ್ಳಿ ರಾಘವೇಂದ್ರ ಕರೆ- *ಕೂಡ್ಲಿಗಿ : SFI ಸಮಾವೇಶ - ಸಮಘ್ರ ಶೈಕ್ಷಣಿಕ ಪ್ರಗತಿಗೆ ಎಲ್ಲರೂ ಪ್ರಯತ್ನಿಸೋಣ - ಗುನ್ನಳ್ಳಿ ರಾಘವೇಂದ್ರ ಕರೆ*-ವಿಜಯನಗರ ಜಿಲ್ಲೆ ಕೂಡ್ಲಿಗಿ : ಕ್ಷೇತ್ರದ ಸಮಘ್ರ ಶೈಕ್ಷಣಿಕ ಅಭಿವೃದ್ಧಿಗಾಗಿ , ಎಲ್ಲರೂ ಪ್ರಾಮಾಣಿಕವಾಗಿ ಪ್ರಯತ್ನಿಸೋಣ ಎಂದು ಮುಖಂಡ ಗುನ್ನಳ್ಳಿ ರಾಘವೇಂದ್ರ ಕರೆನೀಡಿದರು. ಅವರು ಆ 27ರಂದು ಪಟ್ಟಣದ ಪಟ್ಟಣದ ಪ್ರವಾಸಿ ಮಂದಿರದಲ್ಲಿ , ಭಾರತ ವಿದ್ಯಾರ್ಥಿ ಪೆಡರೇಷನ್ ವತಿಯಿಂದ ಜರುಗಿದ ತಾಲೂಕು ಸಮಾವೇಶದಲ್ಲಿ ಮಾತನಾಡಿದರು. ವೇದಿಕೆಯಲ್ಲಿ ಎಸ್ಎಫ್ಐ ರಾಜ್ಯ ಉಪದಾಧ್ಯಕ್ಷರಾದ ಬಸವರಾಜ ಗುಳೆದಾಳ್ ಮುಖಂಡರಾದ ಆನಂದರಾಜ್ , ಜಿಲ್ಲಾ ಮುಖಂಡರಾದ ಸುಷ್ಮಿತ ಪವನಕುಮಾರ್ , ಪತ್ರಕರ್ತರಾರ ಭೀಮಣ್ಣ ಗಜಾಪುರ , ರಾಜ್ಯ ಉಪದಾಧ್ಯಕ್ಷರಾದ ಬಸವರಾಜ ಗುಳೆದಾಳ್ ಆನಂದರಾಜ್ , ಸುಸ್ಮಿತ ಸಮಾಜ ಸೇವಕ ಅಬ್ದುಲ್ ರಹೆಮಾನ್ , ತಾಲೂಕಾಧ್ಯಕ್ಷರಾದ ಟಿ. ಭಾಗ್ಯಮ್ಮ , ಭೀಮಣ್ಣ ಗಜಾಪುರ , ಬಿಟಿಗುದ್ದಿ ಚಂದ್ರು ವೇದಿಕೆಯಲ್ಲಿದ್ದರು. ಜಿಲ್ಲಾ ಕಾರ್ಯದರ್ಶಿ ಶಿವರೆಡ್ಡಿ ಅಧ್ಯಕ್ಷತೆ ವಹಿಸಿದ್ದರು. ✍ *ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ್ಲಿಗಿ - 9008937428 / 8151937428*4
- ನಮ್ಮ ಚನ್ನಗಿರಿ ತಾಲ್ಲೂಕು ತುಮಕೊಸ್ ಅಧ್ಯಕ್ಷರು ಸಗಾರಪೇಟೆಯಲ್ಲಿ ನೂತನ ವಾಗಿ ಸೂಪರ್ ಮಾರ್ಕೆಟ್ ಉದ್ಘಾಟನೆ ನೆರವೇರಿಸಿದರು.1
- ಕಳಪೆ ಸಿಸಿ ರಸ್ತೆ ಕಾಮಗಾರಿ ತಡೆಗೆ ಆಗ್ರಹಿಸಿ ರೈತ ಸಂಘದಿಂದ ಕೆ.ಆರ್.ಐ.ಡಿ ಎಲ್ ಅಧಿಕಾರಿಗೆ ಮನವಿ ಕೂಡ್ಲಿಗಿ: ತಾಲೂಕಿನ ಈಚಲಬೊಮ್ಮನಹಳ್ಳಿ ಗ್ರಾಮದಲ್ಲಿ ನಡೆಯುತ್ತಿರುವ ಸಿಸಿ ರಸ್ತೆ ಕಾಮಗಾರಿಯಲ್ಲಿ ಕಳಪೆ ಗುಣಮಟ್ಟದ ಆರೋಪ ಕೇಳಿಬಂದಿದ್ದು, ಕಾಮಗಾರಿ ತಡೆದು ಗುಣಮಟ್ಟ ಪರಿಶೀಲನೆ ಹಾಗೂ ಸಮಗ್ರ ತನಿಖೆ ನಡೆಸುವಂತೆ ಕರ್ನಾಟಕ ರಾಜ್ಯ ರೈತ ಸಂಘದ ಕೂಡ್ಲಿಗಿ ತಾಲೂಕು ಹಾಗೂ ಜಿಲ್ಲಾ ಘಟಕದ ವತಿಯಿಂದ ಕೆ.ಆರ್.ಐ.ಡಿ.ಎಲ್ ಅಧಿಕಾರಿಗೆ ಮನವಿ ಸಲ್ಲಿಸಲಾಯಿತು. ಗ್ರಾಮದಲ್ಲಿ ಹಳೆಯ ರಸ್ತೆಯ ಮೇಲೆಯೇ ಹೊಸ ಸಿಸಿ ರಸ್ತೆ ಕಾಮಗಾರಿ ನಡೆಸಲಾಗುತ್ತಿದೆ ಎಂದು ರೈತ ಸಂಘದ ಪದಾಧಿಕಾರಿಗಳು ಆರೋಪಿಸಿದರು. ಕಾಮಗಾರಿಯಲ್ಲಿ ನಿಯಮಾನುಸಾರ ಗುಣಮಟ್ಟದ ಸಾಮಗ್ರಿಗಳನ್ನು ಬಳಸಲಾಗುತ್ತಿದೆಯೇ ಎಂಬುದನ್ನು ಪರಿಶೀಲಿಸಬೇಕು ಹಾಗೂ ಕಾಮಗಾರಿಯ ಸಂಪೂರ್ಣ ಗುಣಮಟ್ಟ ಪರೀಕ್ಷೆ ನಡೆಸಬೇಕು ಎಂದು ಒತ್ತಾಯಿಸಿದರು. ಕಾಮಗಾರಿಯಲ್ಲಿ ಕಳಪೆ ಗುಣಮಟ್ಟ ಅಥವಾ ಯಾವುದೇ ಅಕ್ರಮ ಕಂಡುಬಂದಲ್ಲಿ, ಸಂಬಂಧಿಸಿದ ಗುತ್ತಿಗೆದಾರರು ಹಾಗೂ ಕಾಮಗಾರಿಗೆ ಹೊಣೆಗಾರ ಅಧಿಕಾರಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ. ಅಲ್ಲದೆ, ಕಾಮಗಾರಿಗೆ ಸಂಬಂಧಿಸಿದ ದಾಖಲೆಗಳು, ಅಂದಾಜು, ಬಳಸಲಾಗುತ್ತಿರುವ ಸಾಮಗ್ರಿಗಳ ಗುಣಮಟ್ಟ ಹಾಗೂ ಸ್ಥಳದಲ್ಲಿನ ಕಾಮಗಾರಿಯನ್ನು ಪರಿಶೀಲಿಸಿ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ರೈತ ಸಂಘದ ಮುಖಂಡರು ಒತ್ತಾಯಿಸಿದರು. ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ಕೂಡ್ಲಿಗಿ ತಾಲೂಕು ಹಾಗೂ ಜಿಲ್ಲಾ ಘಟಕದ ಪದಾಧಿಕಾರಿಗಳು ಉಪಸ್ಥಿತರಿದ್ದರು.1
- ಇದು ಕೇವಲ ಒಂದು ಹೋರಾಟವಲ್ಲ — ಇದು ರೈತರ ಹಕ್ಕಿನ ಹೋರಾಟ, ದಲಿತ ಕಾರ್ಮಿಕರ ಬದುಕಿನ ಹೋರಾಟ, ಸಾಮಾಜಿಕ ನ್ಯಾಯದ ಹೋರಾಟ! ಇದು ಕೇವಲ ಒಂದು ಹೋರಾಟವಲ್ಲ — ಇದು ರೈತರ ಹಕ್ಕಿನ ಹೋರಾಟ, ದಲಿತ ಕಾರ್ಮಿಕರ ಬದುಕಿನ ಹೋರಾಟ, ಸಾಮಾಜಿಕ ನ್ಯಾಯದ ಹೋರಾಟ! ಅನ್ಯಾಯದ ವಿರುದ್ಧ ಧ್ವನಿ ಎತ್ತಲು, ನಮ್ಮ ಹಕ್ಕುಗಳನ್ನು ಕೇಳಲು ಮತ್ತು ಸಂವಿಧಾನ ನೀಡಿರುವ ನ್ಯಾಯವನ್ನು ಕಾಪಾಡಲು ನಾವು ಇಂದು ಒಂದಾಗಿದ್ದೇವೆ. ನಮ್ಮ ಧ್ವನಿ ಗಟ್ಟಿಯಾಗಲಿ… ನಮ್ಮ ಹೋರಾಟ ಗೆಲ್ಲಲಿ! ಜೈ ಭೀಮ್! ✊ ಜೈ ಕಿಸಾನ್! 🌾 ಸಾಮಾಜಿಕ ನ್ಯಾಯಕ್ಕೆ ಜಯ!”1