Shuru
Apke Nagar Ki App…
ಮಂತ್ರಿ ಸ್ಥಾನ ಆಕಾಂಕ್ಷಿ ಶಾಸಕರು ಹೈ ಕಮಾಂಡ್ ಭೇಟಿಗೆ ದೆಹಲಿಗೆ ತೆರಳಿರುವ ವಿಚಾರ ಶಾಸಕರು ದೆಹಲಿಗೆ ತೆರಳಿದ್ದು ಅದು ಅವರ ಹಕ್ಕು ಮಂತ್ರಿಯಾಗಲು ಅರ್ಹರಿದ್ದವರು ಹೈ ಕಮಾಂಡ್ ಬಳಿ ಹೋಗಿದ್ದಾರೆ ಅವ್ರು ತಮ್ಮ ವಿನಂತಿಯನ್ನು ಹೈ ಕಮಾಂಡ್ ಮನವರಿಕೆ ಮಾಡಲು ಹೋಗಿದ್ದಾರೆ, ಅದು ರವರ ಹಕ್ಕು *ಅವ್ರು ಹೋಗಿದ್ರಲ್ಲಿ ಯಾರೂ ತಪ್ಪು ಕಂಡುಹಿಡಿಯಲು ಸಾಧ್ಯವಿಲ್ಲ* ಹೈ ಕಮಾಂಡ್ ಭೇಟಿಗೆ ತೆರಳಿದ ಶಾಸಕರ ಪರ HK ಪಾಟೀಲ್ ಬ್ಯಾಟಿಂಗ್.... ಮಂತ್ರಿ ಸ್ಥಾನ ಆಕಾಂಕ್ಷಿ ಶಾಸಕರು ಹೈ ಕಮಾಂಡ್ ಭೇಟಿಗೆ ದೆಹಲಿಗೆ ತೆರಳಿರುವ ವಿಚಾರ ಶಾಸಕರು ದೆಹಲಿಗೆ ತೆರಳಿದ್ದು ಅದು ಅವರ ಹಕ್ಕು ಮಂತ್ರಿಯಾಗಲು ಅರ್ಹರಿದ್ದವರು ಹೈ ಕಮಾಂಡ್ ಬಳಿ ಹೋಗಿದ್ದಾರೆ ಅವ್ರು ತಮ್ಮ ವಿನಂತಿಯನ್ನು ಹೈ ಕಮಾಂಡ್ ಮನವರಿಕೆ ಮಾಡಲು ಹೋಗಿದ್ದಾರೆ, ಅದು ರವರ ಹಕ್ಕು *ಅವ್ರು ಹೋಗಿದ್ರಲ್ಲಿ ಯಾರೂ ತಪ್ಪು ಕಂಡುಹಿಡಿಯಲು ಸಾಧ್ಯವಿಲ್ಲ* ಹೈ ಕಮಾಂಡ್ ಭೇಟಿಗೆ ತೆರಳಿದ ಶಾಸಕರ ಪರ HK ಪಾಟೀಲ್ ಬ್ಯಾಟಿಂಗ್....
YADGIR NEWS
ಮಂತ್ರಿ ಸ್ಥಾನ ಆಕಾಂಕ್ಷಿ ಶಾಸಕರು ಹೈ ಕಮಾಂಡ್ ಭೇಟಿಗೆ ದೆಹಲಿಗೆ ತೆರಳಿರುವ ವಿಚಾರ ಶಾಸಕರು ದೆಹಲಿಗೆ ತೆರಳಿದ್ದು ಅದು ಅವರ ಹಕ್ಕು ಮಂತ್ರಿಯಾಗಲು ಅರ್ಹರಿದ್ದವರು ಹೈ ಕಮಾಂಡ್ ಬಳಿ ಹೋಗಿದ್ದಾರೆ ಅವ್ರು ತಮ್ಮ ವಿನಂತಿಯನ್ನು ಹೈ ಕಮಾಂಡ್ ಮನವರಿಕೆ ಮಾಡಲು ಹೋಗಿದ್ದಾರೆ, ಅದು ರವರ ಹಕ್ಕು *ಅವ್ರು ಹೋಗಿದ್ರಲ್ಲಿ ಯಾರೂ ತಪ್ಪು ಕಂಡುಹಿಡಿಯಲು ಸಾಧ್ಯವಿಲ್ಲ* ಹೈ ಕಮಾಂಡ್ ಭೇಟಿಗೆ ತೆರಳಿದ ಶಾಸಕರ ಪರ HK ಪಾಟೀಲ್ ಬ್ಯಾಟಿಂಗ್.... ಮಂತ್ರಿ ಸ್ಥಾನ ಆಕಾಂಕ್ಷಿ ಶಾಸಕರು ಹೈ ಕಮಾಂಡ್ ಭೇಟಿಗೆ ದೆಹಲಿಗೆ ತೆರಳಿರುವ ವಿಚಾರ ಶಾಸಕರು ದೆಹಲಿಗೆ ತೆರಳಿದ್ದು ಅದು ಅವರ ಹಕ್ಕು ಮಂತ್ರಿಯಾಗಲು ಅರ್ಹರಿದ್ದವರು ಹೈ ಕಮಾಂಡ್ ಬಳಿ ಹೋಗಿದ್ದಾರೆ ಅವ್ರು ತಮ್ಮ ವಿನಂತಿಯನ್ನು ಹೈ ಕಮಾಂಡ್ ಮನವರಿಕೆ ಮಾಡಲು ಹೋಗಿದ್ದಾರೆ, ಅದು ರವರ ಹಕ್ಕು *ಅವ್ರು ಹೋಗಿದ್ರಲ್ಲಿ ಯಾರೂ ತಪ್ಪು ಕಂಡುಹಿಡಿಯಲು ಸಾಧ್ಯವಿಲ್ಲ* ಹೈ ಕಮಾಂಡ್ ಭೇಟಿಗೆ ತೆರಳಿದ ಶಾಸಕರ ಪರ HK ಪಾಟೀಲ್ ಬ್ಯಾಟಿಂಗ್....
More news from ಕರ್ನಾಟಕ and nearby areas
- ಯಾದಗಿರಿ || ಯಾದಗಿರಿ ನಗರಕ್ಕೆ ಆಗಮಿಸೀದ ಸತ್ಯ ಸಾಯಿ ರಥೋತ್ಸವ1
- ಪೊಲೀಸರ ದೌರ್ಜನ್ಯದಿಂದ ಯುವಕನ ಕಾಲು ಮುರಿತ - ಎಫ್.ಐ.ಆರ್ ಮತ್ತು ಎಂ.ಎಲ್.ಸಿ ದಾಖಲಿಸಲು ಹಿಂದೇಟು. ಹುಣಸಗಿ ತಾಲೂಕಿನ ಜುಮಾಲಪುರ, ಗ್ರಾಮದಲ್ಲಿ ಪೋಲಿಸ್ ರಿಂದ ಅಮಾನವೀಯ ಘಟನೆ. ಕೊಡೇಕಲ್ ಪೊಲೀಸ್ ಠಾಣೆಯ ಪೊಲೀಸರ ದಬ್ಬಾಳಿಕೆಯಿಂದ ಯುವಕನೊಬ್ಬನ ಕಾಲು ಮುರಿದಿರುವ ಆರೋಪ ಗಾಯಾಳು ಬಸವರಾಜ ರಾಜನಕೋಳೂರು ಎಂಬುವವರನ್ನು ಜುಮಾಲಪುರದಲ್ಲಿ ಕುರಿ ಕಾಯಲು ಹೋಗಿದ್ದ ಬಸವರಾಜ ಕವಲ್ದಾರ ಅಲ್ಲೇ ಆಡುತಿದ್ದ (ಪಂಜೆ ಆಡುವ ಸ್ಥಳದಲ್ಲಿ) ಕೊಡೇಕಲ್ ಠಾಣೆಯ ಪೊಲೀಸರಾದ ವಿನಾಯಕ ಮತ್ತು ಮುತ್ತು ಎಂಬುವವರು ವಿನಾಕಾರಣ ಓಡಿಸಿಕೊಂಡು ಹೋಗಿ, ಅಮಾನವೀಯವಾಗಿ ನೆಲಕ್ಕೆ ಕೆಡವಿದ್ದಾರೆ. ಈ ದಾಳಿಯಿಂದ ಬಸವರಾಜ ಅವರ ಕಾಲು ಒದ್ದು ಮುರಿದಿದ್ದಾರೆ ಎಂದು ಕುಟುಂಬಸ್ಥರು ಆರೋಪ ಈ ಅನ್ಯಾಯದ ಬಗ್ಗೆ ದೂರು ನೀಡಲು ಹೋದರೆ, ಕೊಡೇಕಲ್ ಠಾಣೆಯ ಪೊಲೀಸರು ತಮ್ಮ ತಪ್ಪು ಮುಚ್ಚಿಕೊಳ್ಳಲು ಯಾವುದೇ ರೀತಿಯಲ್ಲಿ ಎಫ್.ಐ.ಆರ್ (FIR) ದಾಖಲಿಸಲು ನಿರಾಕರಿಸುತ್ತಿದ್ದಾರೆ.ಎಂದು ಗ್ರಾಮದ ಮುಖಂಡರು ಗಳು ಪೋಲಿಸ್ ಇಲಾಖೆ ಮೇಲೆ ಆರೋಪ2
- ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ಜಾಲಹಳ್ಳಿ ಪ್ರವಾಸಿ ಮಂದಿರದಲ್ಲಿ 14-04-2026 ರಂದು ಕಮಲದಿನ್ನಿ ಗ್ರಾಮದ ದಲಿತ ಹೋರಾಟಗಾರರಾದ ಸಾಬಣ್ಣ ಕಮಲದಿನ್ನಿ ಅವರಿಗೆ ಗ್ರಾಮಸ್ಥರಿಂದ ಗೌರವ ಸನ್ಮಾನ ನೆರವೇರಿತು.ಬಾಬು ಜಗಜೀವನ್ ರಾಮ್ ಜಯಂತಿ ಅಂಗವಾಗಿ ದೇವದುರ್ಗ ತಾಲೂಕು ಆಡಳಿತ ವತಿಯಿಂದ ಸಮಾಜಸೇವಾ ಪ್ರಶಸ್ತಿ ದೊರೆತ ಹಿನ್ನೆಲೆಯಲ್ಲಿ, ಕಮಲದಿನ್ನಿ ಹಾಗೂ ಜಾಲಹಳ್ಳಿ ಗ್ರಾಮದ ಮುಖಂಡರು ಸೇರಿ ಶಾಲು ಹೊದಿಸಿ, ಹಾರ ಹಾಕಿ, ಡಾ. ಅಂಬೇಡ್ಕರ್ ಅವರ ಭಾವಚಿತ್ರ ನೀಡಿ ಸನ್ಮಾನಿಸಿದರು.ಈ ಕಾರ್ಯಕ್ರಮವನ್ನು ಗ್ರಾಮದ ಹಿರಿಯರಾದ ಅಮರೇಗೌಡ ಕಮಲದಿನ್ನಿ ಹಾಗೂ ಶರಣಗೌಡ ಕಮಲದಿನ್ನಿ ಆಯೋಜಿಸಿದ್ದರು.1
- ತಾಲೂಕಿಗೆ ಪಿಯುಸಿಯಲ್ಲಿ ಪ್ರಥಮ ಸ್ಥಾನ ಪಡೆದ ಅಳ್ಳಗಿ (ಬಿ) ಗ್ರಾಮದ ವಿದ್ಯಾರ್ಥಿನಿ: ಬಡತನ ಇದ್ದರೂ ಛಲ ಬಿಡದೆ ಯಶಸ್ಸು ಕಂಡ ನೀಲಮ್ಮ ಕಲಶೇಟ್ಟಿ.1
- Post by ABU NEWS CHANNEL ಸಂಪಾದಕರು1
- Post by Nava karnataka News channel1
- ಉತ್ತರ ಕರ್ನಾಟಕದಲ್ಲಿ ಬಿಸಿಲಿನ ತಾಫ ಮಾನ ದಿನದಿನಕ್ಕೆ ಹೆಚ್ಚಾಗುವ ಸಂಬವ ಇದೆ ಸಾರ್ವಜನಿಕರಿಗೆ ಹೇಳುವದಾರೆ ಚಿಕ್ಕ ಮಕಳಾಗಲ್ಲಿ ದೊಡ್ಡವರು ಆ ಗಲ್ಲಿ ಅಪಯಕಾರಿ ತಾಪ ಮಾನ ಇದು ದಯವಿಟ್ಟು ಹೊರೆಗೆ ಹೋಗಬಾರದು ಸಾರ್ವಜನಿಕರು ಏನೆ ಕೆಲಸ ಇದ್ದರು. ಬೇಗನೆ ಮುಗಿಸಿಕೊಂಡು ಮನೆಯಲ್ಲಿ ಇರಬೇಕು ಮತ್ತು ನೀರು ಹೆಚ್ಚಾಗಿ ಕುಡಿತ್ತಾ ಇರಬೇಕು ಎಂದು ಹೇಳಲಾಗಿದೆ.1
- YADGIR BREAKING NEWS || ಪೊಲೀಸರ ದೌರ್ಜನ್ಯದಿಂದ ಯುವಕನ ಕಾಲು ಮುರಿತ - ಎಫ್.ಐ.ಆರ್ ಮತ್ತು ಎಂ.ಎಲ್.ಸಿ ದಾಖಲಿಸಲು ಹಿಂದೇಟು. ಹುಣಸಗಿ ತಾಲೂಕಿನ ಜುಮಾಲಪುರ, ಗ್ರಾಮದಲ್ಲಿ ಪೋಲಿಸ್ ರಿಂದ ಅಮಾನವೀಯ ಘಟನೆ. ಕೊಡೇಕಲ್ ಪೊಲೀಸ್ ಠಾಣೆಯ ಪೊಲೀಸರ ದಬ್ಬಾಳಿಕೆಯಿಂದ ಯುವಕನೊಬ್ಬನ ಕಾಲು ಮುರಿದಿರುವ ಆರೋಪ ಗಾಯಾಳು ಬಸವರಾಜ ರಾಜನಕೋಳೂರು ಎಂಬುವವರನ್ನು ಜುಮಾಲಪುರದಲ್ಲಿ ಕುರಿ ಕಾಯಲು ಹೋಗಿದ್ದ ಬಸವರಾಜ ಕವಲ್ದಾರ ಅಲ್ಲೇ ಆಡುತಿದ್ದ (ಪಂಜೆ ಆಡುವ ಸ್ಥಳದಲ್ಲಿ) ಕೊಡೇಕಲ್ ಠಾಣೆಯ ಪೊಲೀಸರಾದ ವಿನಾಯಕ ಮತ್ತು ಮುತ್ತು ಎಂಬುವವರು ವಿನಾಕಾರಣ ಓಡಿಸಿಕೊಂಡು ಹೋಗಿ, ಅಮಾನವೀಯವಾಗಿ ನೆಲಕ್ಕೆ ಕೆಡವಿದ್ದಾರೆ. ಈ ದಾಳಿಯಿಂದ ಬಸವರಾಜ ಅವರ ಕಾಲು ಒದ್ದು ಮುರಿದಿದ್ದಾರೆ ಎಂದು ಕುಟುಂಬಸ್ಥರು ಆರೋಪ ಈ ಅನ್ಯಾಯದ ಬಗ್ಗೆ ದೂರು ನೀಡಲು ಹೋದರೆ, ಕೊಡೇಕಲ್ ಠಾಣೆಯ ಪೊಲೀಸರು ತಮ್ಮ ತಪ್ಪು ಮುಚ್ಚಿಕೊಳ್ಳಲು ಯಾವುದೇ ರೀತಿಯಲ್ಲಿ ಎಫ್.ಐ.ಆರ್ (FIR) ದಾಖಲಿಸಲು ನಿರಾಕರಿಸುತ್ತಿದ್ದಾರೆ.ಎಂದು ಗ್ರಾಮದ ಮುಖಂಡರು ಗಳು ಪೋಲಿಸ್ ಇಲಾಖೆ ಮೇಲೆ ಆರೋಪ ಕೇವಲ ಎಫ್.ಐ.ಆರ್ ಮಾತ್ರವಲ್ಲದೆ, ಗಾಯಾಳುವಿನ ಮೆಡಿಕೊ-ಲೀಗಲ್ ಕೇಸ್ (MLC) ದಾಖಲಿಸಿಕೊಳ್ಳಲೂ ಬಂದಿಲ್ಲ ರಕ್ಷಣೆ ನೀಡಬೇಕಾದ ಪೊಲೀಸರೇ ಈ ರೀತಿ ದೌರ್ಜನ್ಯ ಎಸಗಿರುವುದು ಹಾಗೂ ಕಾನೂನು ಪ್ರಕ್ರಿಯೆಯನ್ನು ಹತ್ತಿಕ್ಕುತ್ತಿರುವುದು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಕೂಡಲೇ ಮೇಲಧಿಕಾರಿಗಳು (ಎಸ್.ಪಿ) ಮಧ್ಯಪ್ರವೇಶಿಸಿ, ತಪ್ಪಿತಸ್ಥ ಪೊಲೀಸರಾದ ವಿನಾಯಕ ಮತ್ತು ಮುತ್ತು ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ಗಾಯಾಳುವಿಗೆ ಸೂಕ್ತ ಚಿಕಿತ್ಸೆ ಮತ್ತು ನ್ಯಾಯ ಒದಗಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ1