logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಇರಾನ್‌ಗೆ ಭಾರತದ ಮಾನವೀಯ ನೆರವು: ವೈದ್ಯಕೀಯ ಕಿಟ್‌ಗಳ ಹಸ್ತಾಂತರ" #JB_News_Kannada #india

10 hrs ago
user_JB NEWS ಕನ್ನಡ
JB NEWS ಕನ್ನಡ
NEWS REPORTER BIDAR Malur, Kolar•
10 hrs ago

ಇರಾನ್‌ಗೆ ಭಾರತದ ಮಾನವೀಯ ನೆರವು: ವೈದ್ಯಕೀಯ ಕಿಟ್‌ಗಳ ಹಸ್ತಾಂತರ" #JB_News_Kannada #india

More news from Kolar and nearby areas
  • ಇರಾನ್‌ಗೆ ಭಾರತದ ಮಾನವೀಯ ನೆರವು: ವೈದ್ಯಕೀಯ ಕಿಟ್‌ಗಳ ಹಸ್ತಾಂತರ" #JB_News_Kannada #india
    1
    ಇರಾನ್‌ಗೆ ಭಾರತದ ಮಾನವೀಯ ನೆರವು: ವೈದ್ಯಕೀಯ ಕಿಟ್‌ಗಳ ಹಸ್ತಾಂತರ" #JB_News_Kannada #india
    user_JB NEWS ಕನ್ನಡ
    JB NEWS ಕನ್ನಡ
    NEWS REPORTER BIDAR Malur, Kolar•
    10 hrs ago
  • KOLAR KI.AWAAZ KOUSAR
    1
    KOLAR KI.AWAAZ KOUSAR
    user_KOLAR KI.AWAAZ KOUSAR NEWS
    KOLAR KI.AWAAZ KOUSAR NEWS
    Rock shop Kolar, Karnataka•
    10 hrs ago
  • ​ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ಜೋಡಿ ಕೊತ್ತಪಲ್ಲಿ ಗ್ರಾಮದಲ್ಲಿ ಭೂ ವಿವಾದದ ಹಿನ್ನೆಲೆಯಲ್ಲಿ ದಲಿತ ಕುಟುಂಬವೊಂದರ ಮೇಲೆ ನಡೆದ ಮಾರಣಾಂತಿಕ ಹಲ್ಲೆ ಹಾಗೂ ಮಹಿಳೆಯ ಮೇಲೆ ಕಾರು ಹರಿಸಿ ಕೊಲೆಗೆ ಯತ್ನಿಸಿರುವ ಘಟನೆಗೆ ಸಂಬಂಧಿಸಿದಂತೆ, ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಜಾoಭವ  ಯುವಸೇನೆ ಸಂಘಟನೆಯಿಂದ ಪೊಲೀಸ್ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ​ಘಟನೆಯ ವಿವರ: ಜೋಡಿ ಕೊತ್ತಪಲ್ಲಿ ಗ್ರಾಮದ ಸರ್ವೆ ನಂ. 58ರ ಜಮೀನಿನ ವಿಚಾರವಾಗಿ ಕಳೆದ ಹಲವು ವರ್ಷಗಳಿಂದ ವಿವಾದವಿದ್ದು, ಇದೇ ಹಿನ್ನೆಲೆಯಲ್ಲಿ ರಂಗನಾಥ್, ರಘುನಾಥ್ ರೆಡ್ಡಿ, ಶಂಕರ ರೆಡ್ಡಿ, ಬಾಬುರೆಡ್ಡಿ, ಬೆಳ್ಳಮ್ ಶ್ರೀನಿವಾಸ್ ರೆಡ್ಡಿ ಹಾಗೂ ಅನಿಲ್ ಕುಮಾರ್ ಎಂಬುವವರು ದಲಿತ ಕುಟುಂಬದ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಘಟನೆಯಲ್ಲಿ ಮಹಿಳೆಯ ಮೇಲೆ ರಂಗನಾಥ್ ಎಂಬ ವೆಕ್ತಿ ಕಾರು ಹರಿಸಿ ಕೊಲೆ ಮಾಡಲು ಯತ್ನಿಸಿದ್ದು, ಜಾತಿ ನಿಂದನೆ ಮಾಡಿರುವ ಬಗ್ಗೆಯೂ ದೂರು ದಾಖಲಾಗಿದೆ. ​ ಜಾoಭವ ಯುವಸೇನೆ ಭೇಟಿ: ವಿಷಯ ತಿಳಿಯುತ್ತಿದ್ದಂತೆಯೇ ಜಂಬವ ಯುವಸೇನೆಯ ಸಂಸ್ಥಾಪಕ ರಾಜ್ಯ ಅಧ್ಯಕ್ಷರಾದ ಡಾ. ರಮೇಶ್ ಚಕ್ರವರ್ತಿ ಅವರು ಸಂತ್ರಸ್ತ ಕುಟುಂಬವನ್ನು ಭೇಟಿ ಮಾಡಿ ಸಾಂತ್ವನ ಹೇಳಿದರು. ಬಳಿಕ ಕೋಲಾರದ ಜಿಲ್ಲಾ ಪೊಲೀಸ್ ಕಚೇರಿಗೆ ಭೇಟಿ ನೀಡಿ, ಎಸ್‌ಸಿ ಸೆಲ್‌ನ ಪೊಲೀಸ್ ಅಧಿಕಾರಿಗಳೊಂದಿಗೆ ಸುದೀರ್ಘ ಚರ್ಚೆ ನಡೆಸಿದರು. ​ಬಡ ದಲಿತ ಕುಟುಂಬಕ್ಕೆ ಅನ್ಯಾಯ ಎಸಗಿರುವ ಆರೋಪಿಗಳ ಮೇಲೆ ಕೂಡಲೇ ಎಫ್‌ಐಆರ್ ದಾಖಲಿಸಿ, ಅಟ್ರಾಸಿಟಿ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಬೇಕು ಹಾಗೂ ತಪ್ಪಿತಸ್ಥರನ್ನು ತಕ್ಷಣವೇ ಬಂಧಿಸಿ ನ್ಯಾಯ ಒದಗಿಸಬೇಕೆಂದು ಅವರು ಒತ್ತಾಯಿಸಿದರು. ಜಂಬವ ಯುವಸೇನೆಯ ಮನವಿಗೆ ಸ್ಪಂದಿಸಿದ ಅಧಿಕಾರಿಗಳು, ಘಟನೆಯ ಗಂಭೀರತೆಯನ್ನು ಪರಿಗಣಿಸಿ ಕೂಡಲೇ ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ. ​ಪ್ರಮುಖರ ಭಾಗಿ: ಈ ಸಂದರ್ಭದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಕೋಲಾರ್ ಶ್ರೀನಿವಾಸ್,   ಮಹದೇವಪುರ ಅಧ್ಯಕ್ಷರು ಕುಮಾರ್, ಕೆಜಿಎಫ್ ತಾಲೂಕು ಅಧ್ಯಕ್ಷ ದಾಸ್ ಮುನಿಯಪ್ಪ, ಮುಳ್ಳಳ್ಳಿ  ವೆಂಕಟಸ್ವಾಮಿ, ಚೌಡಪ್ಪ, ಅಚ್ಚುತ್ ಮೂರ್ತಿ, ಮುನಿ ವೆಂಕಟರಾಮ್, ಪ್ರಭು ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.
    1
    ​ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ಜೋಡಿ ಕೊತ್ತಪಲ್ಲಿ ಗ್ರಾಮದಲ್ಲಿ ಭೂ ವಿವಾದದ ಹಿನ್ನೆಲೆಯಲ್ಲಿ ದಲಿತ ಕುಟುಂಬವೊಂದರ ಮೇಲೆ ನಡೆದ ಮಾರಣಾಂತಿಕ ಹಲ್ಲೆ ಹಾಗೂ ಮಹಿಳೆಯ ಮೇಲೆ ಕಾರು ಹರಿಸಿ ಕೊಲೆಗೆ ಯತ್ನಿಸಿರುವ ಘಟನೆಗೆ ಸಂಬಂಧಿಸಿದಂತೆ, ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಜಾoಭವ  ಯುವಸೇನೆ ಸಂಘಟನೆಯಿಂದ ಪೊಲೀಸ್ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
​ಘಟನೆಯ ವಿವರ:
ಜೋಡಿ ಕೊತ್ತಪಲ್ಲಿ ಗ್ರಾಮದ ಸರ್ವೆ ನಂ. 58ರ ಜಮೀನಿನ ವಿಚಾರವಾಗಿ ಕಳೆದ ಹಲವು ವರ್ಷಗಳಿಂದ ವಿವಾದವಿದ್ದು, ಇದೇ ಹಿನ್ನೆಲೆಯಲ್ಲಿ ರಂಗನಾಥ್, ರಘುನಾಥ್ ರೆಡ್ಡಿ, ಶಂಕರ ರೆಡ್ಡಿ, ಬಾಬುರೆಡ್ಡಿ, ಬೆಳ್ಳಮ್ ಶ್ರೀನಿವಾಸ್ ರೆಡ್ಡಿ ಹಾಗೂ ಅನಿಲ್ ಕುಮಾರ್ ಎಂಬುವವರು ದಲಿತ ಕುಟುಂಬದ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಘಟನೆಯಲ್ಲಿ ಮಹಿಳೆಯ ಮೇಲೆ ರಂಗನಾಥ್ ಎಂಬ ವೆಕ್ತಿ ಕಾರು ಹರಿಸಿ ಕೊಲೆ ಮಾಡಲು ಯತ್ನಿಸಿದ್ದು, ಜಾತಿ ನಿಂದನೆ ಮಾಡಿರುವ ಬಗ್ಗೆಯೂ ದೂರು ದಾಖಲಾಗಿದೆ.
​ ಜಾoಭವ ಯುವಸೇನೆ ಭೇಟಿ:
ವಿಷಯ ತಿಳಿಯುತ್ತಿದ್ದಂತೆಯೇ ಜಂಬವ ಯುವಸೇನೆಯ ಸಂಸ್ಥಾಪಕ ರಾಜ್ಯ ಅಧ್ಯಕ್ಷರಾದ ಡಾ. ರಮೇಶ್ ಚಕ್ರವರ್ತಿ ಅವರು ಸಂತ್ರಸ್ತ ಕುಟುಂಬವನ್ನು ಭೇಟಿ ಮಾಡಿ ಸಾಂತ್ವನ ಹೇಳಿದರು. ಬಳಿಕ ಕೋಲಾರದ ಜಿಲ್ಲಾ ಪೊಲೀಸ್ ಕಚೇರಿಗೆ ಭೇಟಿ ನೀಡಿ, ಎಸ್‌ಸಿ ಸೆಲ್‌ನ ಪೊಲೀಸ್ ಅಧಿಕಾರಿಗಳೊಂದಿಗೆ ಸುದೀರ್ಘ ಚರ್ಚೆ ನಡೆಸಿದರು.
​ಬಡ ದಲಿತ ಕುಟುಂಬಕ್ಕೆ ಅನ್ಯಾಯ ಎಸಗಿರುವ ಆರೋಪಿಗಳ ಮೇಲೆ ಕೂಡಲೇ ಎಫ್‌ಐಆರ್ ದಾಖಲಿಸಿ, ಅಟ್ರಾಸಿಟಿ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಬೇಕು ಹಾಗೂ ತಪ್ಪಿತಸ್ಥರನ್ನು ತಕ್ಷಣವೇ ಬಂಧಿಸಿ ನ್ಯಾಯ ಒದಗಿಸಬೇಕೆಂದು ಅವರು ಒತ್ತಾಯಿಸಿದರು. ಜಂಬವ ಯುವಸೇನೆಯ ಮನವಿಗೆ ಸ್ಪಂದಿಸಿದ ಅಧಿಕಾರಿಗಳು, ಘಟನೆಯ ಗಂಭೀರತೆಯನ್ನು ಪರಿಗಣಿಸಿ ಕೂಡಲೇ ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ.
​ಪ್ರಮುಖರ ಭಾಗಿ:
ಈ ಸಂದರ್ಭದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಕೋಲಾರ್ ಶ್ರೀನಿವಾಸ್,   ಮಹದೇವಪುರ ಅಧ್ಯಕ್ಷರು ಕುಮಾರ್, ಕೆಜಿಎಫ್ ತಾಲೂಕು ಅಧ್ಯಕ್ಷ ದಾಸ್ ಮುನಿಯಪ್ಪ, ಮುಳ್ಳಳ್ಳಿ  ವೆಂಕಟಸ್ವಾಮಿ, ಚೌಡಪ್ಪ, ಅಚ್ಚುತ್ ಮೂರ್ತಿ, ಮುನಿ ವೆಂಕಟರಾಮ್, ಪ್ರಭು ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.
    user_SSK ಜನಪರ ಸುದ್ದಿ 91
    SSK ಜನಪರ ಸುದ್ದಿ 91
    Singer ಕೋಲಾರ, ಕೋಲಾರ, ಕರ್ನಾಟಕ•
    13 hrs ago
  • ನೆಲಮಂಗಲ ಅಡುಗೆ ಅನಿಲ ಸೋರಿಕೆಯಿಂದಾಗಿ ಗ್ಯಾಸ್‌ ಸ್ಪೋಟ ಸ್ಪೋಟದಲ್ಲಿ ಮನೆಯಲ್ಲಿದ್ದ ಮೊವರಿಗೆ ಗಂಭೀರ ಗಾಯ ನೆಲಮಂಗಲ ತಾಲೂಕಿನ ಚಂದನಹೊಸಹಳ್ಳಿ ಗ್ರಾಮದಲ್ಲಿ ಘಟನೆ ಸ್ಪೋಟದ ರಭಸಕ್ಕೆ ಮನೆಯಲ್ಲಿದ್ದ ವಸ್ತುಗಳು ಸುಟ್ಟು ಕರಕಲು ಮಂಚ ಸೇರಿದಂತೆ ದಿನಸಿವಸ್ತುಗಳು ಸುತ್ತು ಭಸ್ಮ ಗಾಯಾಳುಗಳಿಗೆ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಅಭಿನಂದನ್, ಅಭಿಷೇಕ್, ರಾಮ್ ಭಚನ್ ಗಾಯಗೊಂಡವರು ದಾಬಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು.
    2
    ನೆಲಮಂಗಲ
ಅಡುಗೆ ಅನಿಲ ಸೋರಿಕೆಯಿಂದಾಗಿ ಗ್ಯಾಸ್‌ ಸ್ಪೋಟ
ಸ್ಪೋಟದಲ್ಲಿ ಮನೆಯಲ್ಲಿದ್ದ ಮೊವರಿಗೆ ಗಂಭೀರ ಗಾಯ
ನೆಲಮಂಗಲ ತಾಲೂಕಿನ ಚಂದನಹೊಸಹಳ್ಳಿ ಗ್ರಾಮದಲ್ಲಿ ಘಟನೆ
ಸ್ಪೋಟದ ರಭಸಕ್ಕೆ ಮನೆಯಲ್ಲಿದ್ದ ವಸ್ತುಗಳು ಸುಟ್ಟು ಕರಕಲು
ಮಂಚ ಸೇರಿದಂತೆ ದಿನಸಿವಸ್ತುಗಳು ಸುತ್ತು ಭಸ್ಮ
ಗಾಯಾಳುಗಳಿಗೆ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ
ಅಭಿನಂದನ್, ಅಭಿಷೇಕ್, ರಾಮ್ ಭಚನ್ ಗಾಯಗೊಂಡವರು
ದಾಬಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು.
    user_Bengaluru Rural News
    Bengaluru Rural News
    ದೇವನಹಳ್ಳಿ, ಬೆಂಗಳೂರು ಗ್ರಾಮಾಂತರ, ಕರ್ನಾಟಕ•
    18 min ago
  • ಯುಗಾದಿ ಹಬ್ಬದ ಹಾರ್ದಿಕ ಶುಭಾಶಯಗಳು
    4
    ಯುಗಾದಿ ಹಬ್ಬದ ಹಾರ್ದಿಕ ಶುಭಾಶಯಗಳು
    user_ಈಶ್ವರ್ ಬೆಳಕು ನ್ಯೂಸ್ ಕನ್ನಡ User
    ಈಶ್ವರ್ ಬೆಳಕು ನ್ಯೂಸ್ ಕನ್ನಡ User
    Bengaluru East, Bengaluru Urban•
    12 hrs ago
  • ಸರ್ಕಾರದ ಉತ್ಸವಗಳಲ್ಲಿ ಲಕ್ಷಾಂತರ ಖರ್ಚು… ಆದರೆ ನಮ್ಮ ಕಲಾವಿದರಿಗೆ ಅವಕಾಶ ಇಲ್ಲವೇ? 🤔 ಸದನದಲ್ಲಿ ಸಚಿವ ಸಂತೋಷ್ ಲಾಡ್ ಗಂಭೀರ ಪ್ರಶ್ನೆ ⚡ 👉 ಹೊರಗಿನ ಕಲಾವಿದರು ಬೇಡ 👉 ನಮ್ಮ ರಾಜ್ಯದ ಕಲಾವಿದರಿಗೆ ಆದ್ಯತೆ ಕೊಡಬೇಕು ಡಿಜೆ ಸೌಂಡ್, ಅಶ್ಲೀಲ ಹಾಡುಗಳಿಗೆ ಬ್ರೇಕ್ 🚫 ನಮ್ಮ ಪರಂಪರೆ ಕಲೆಗಳಿಗೆ ಗ್ರೀನ್ ಸಿಗ್ನಲ್ ✅ 🥁 ಡೊಳ್ಳು ಕುಣಿತ 🎭 ಯಕ್ಷಗಾನ 🐯 ಹುಲಿ ಕುಣಿತ 🔥 ಕನ್ನಡ ಸಂಸ್ಕೃತಿ ಮತ್ತೆ ಜೀವಂತವಾಗಬೇಕು! “ಉತ್ಸವ ಎಂದರೆ ಕೇವಲ ಸದ್ದು ಅಲ್ಲ… ನಮ್ಮ ಗುರುತು!” 💯 👉 “ನೀವು ಏನ್ ಹೇಳ್ತೀರಾ? ಡಿಜೆ vs ನಮ್ಮ ಕಲೆ?”
    1
    ಸರ್ಕಾರದ ಉತ್ಸವಗಳಲ್ಲಿ ಲಕ್ಷಾಂತರ ಖರ್ಚು…
ಆದರೆ ನಮ್ಮ ಕಲಾವಿದರಿಗೆ ಅವಕಾಶ ಇಲ್ಲವೇ? 🤔
ಸದನದಲ್ಲಿ ಸಚಿವ ಸಂತೋಷ್ ಲಾಡ್ ಗಂಭೀರ ಪ್ರಶ್ನೆ ⚡
👉 ಹೊರಗಿನ ಕಲಾವಿದರು ಬೇಡ
👉 ನಮ್ಮ ರಾಜ್ಯದ ಕಲಾವಿದರಿಗೆ ಆದ್ಯತೆ ಕೊಡಬೇಕು
ಡಿಜೆ ಸೌಂಡ್, ಅಶ್ಲೀಲ ಹಾಡುಗಳಿಗೆ ಬ್ರೇಕ್ 🚫
ನಮ್ಮ ಪರಂಪರೆ ಕಲೆಗಳಿಗೆ ಗ್ರೀನ್ ಸಿಗ್ನಲ್ ✅
🥁 ಡೊಳ್ಳು ಕುಣಿತ
🎭 ಯಕ್ಷಗಾನ
🐯 ಹುಲಿ ಕುಣಿತ
🔥 ಕನ್ನಡ ಸಂಸ್ಕೃತಿ ಮತ್ತೆ ಜೀವಂತವಾಗಬೇಕು!
“ಉತ್ಸವ ಎಂದರೆ ಕೇವಲ ಸದ್ದು ಅಲ್ಲ…
ನಮ್ಮ ಗುರುತು!” 💯
👉 “ನೀವು ಏನ್ ಹೇಳ್ತೀರಾ? ಡಿಜೆ vs ನಮ್ಮ ಕಲೆ?”
    user_ASN News24Kannada
    ASN News24Kannada
    Newsagent ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    12 hrs ago
  • Post by ಅರವಿಂದ್ ರಾಜೀವ್
    1
    Post by ಅರವಿಂದ್ ರಾಜೀವ್
    user_ಅರವಿಂದ್ ರಾಜೀವ್
    ಅರವಿಂದ್ ರಾಜೀವ್
    ಬೆಂಗಳೂರು ಉತ್ತರ, ಬೆಂಗಳೂರು ನಗರ, ಕರ್ನಾಟಕ•
    23 hrs ago
  • “ಸದನ ನಡೆಯುವುದು ಮಂತ್ರಿಗಳಿಗಾಗಿ ಅಲ್ಲ… ಜನರಿಗಾಗಿ! ಉತ್ತರ ಕೊಡುವವರೆಗೂ ನಾನು ಸದನ ನಡೆಸಲ್ಲ…!” ಹೀಗೆ ಗರಂ ಆಗಿ ಮಾತನಾಡಿದವರು ಸ್ಪೀಕರ್ ಯು.ಟಿ. ಖಾದರ್. ಕಾಂಗ್ರೆಸ್ ಸಚಿವರು ಪ್ರಶ್ನೆಗೆ ಉತ್ತರ ಕೊಡದ ಹಿನ್ನೆಲೆಯಲ್ಲಿ ಆಕ್ರೋಶ ವ್ಯಕ್ತಪಡಿಸಿ ಸದನದಿಂದ ಎದ್ದು ಹೊರಟ ಘಟನೆ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.
    1
    “ಸದನ ನಡೆಯುವುದು ಮಂತ್ರಿಗಳಿಗಾಗಿ ಅಲ್ಲ… ಜನರಿಗಾಗಿ!
ಉತ್ತರ ಕೊಡುವವರೆಗೂ ನಾನು ಸದನ ನಡೆಸಲ್ಲ…!”
ಹೀಗೆ ಗರಂ ಆಗಿ ಮಾತನಾಡಿದವರು ಸ್ಪೀಕರ್ ಯು.ಟಿ. ಖಾದರ್.
ಕಾಂಗ್ರೆಸ್ ಸಚಿವರು ಪ್ರಶ್ನೆಗೆ ಉತ್ತರ ಕೊಡದ ಹಿನ್ನೆಲೆಯಲ್ಲಿ ಆಕ್ರೋಶ ವ್ಯಕ್ತಪಡಿಸಿ
ಸದನದಿಂದ ಎದ್ದು ಹೊರಟ ಘಟನೆ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.
    user_ASN News24Kannada
    ASN News24Kannada
    Newsagent ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    13 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.