logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಹಾನಗಲ್ಲ ..ಹಲವು ತಿಂಗಳಿಂದ ಜನತೆಯನ್ನು ಭಯಭೀತಗೊಳಸಿದ್ದ 20 ಕೆ.ಜಿ ತೂಕದ ಬೃಹತ್‌ಗಾತ್ರದ ಹೆಬ್ಬಾವು ಸೆರೆಹಿಡಿದು ಸುರಕ್ಷಿತವಾಗಿ ಕಾಡಿಗೆ ಬಿಟ್ಟ ಉರಗ ಪ್ರೇಮಿ ಗಿರೀಶ್ ಕರಿ ದ್ಯಾವಣ್ಣನವರ. ತಾಲೂಕಿನ‌ ಗೊಂದಿ ಗ್ರಾಮದ ಸಿದ್ದಲಿಂಗಪ್ಪ ಪೂಜಾರ್ ಎಂಬುವವರ ಮನೆಯ ಹಿಂದಿನ ಹುಲ್ಲಿನ‌ ಬಣವೆಯಲ್ಲಿ ಅಡಗಿ ಕೂತಿದ್ದ ಹೆಬ್ಬಾವನ್ನು ಹಿಡಿದ ಉರಗ ಪ್ರೇಮಿ ಗಿರೀಶ್ ನಿಟ್ಟುಸಿರು ಬಿಟ್ಟ ಗ್ರಾಮಾಸ್ಥರು...

1 hr ago
user_Mallikarjun sunagar
Mallikarjun sunagar
ಈಗಾಗಲೇ ಪತ್ರಿಕೆ ವರದಿಗಾರನಾಗಿ ಕೆಲಸ ನಿರ್ವಹಣೆ ಹಾನಗಲ್, ಹಾವೇರಿ, ಕರ್ನಾಟಕ•
1 hr ago

ಹಾನಗಲ್ಲ ..ಹಲವು ತಿಂಗಳಿಂದ ಜನತೆಯನ್ನು ಭಯಭೀತಗೊಳಸಿದ್ದ 20 ಕೆ.ಜಿ ತೂಕದ ಬೃಹತ್‌ಗಾತ್ರದ ಹೆಬ್ಬಾವು ಸೆರೆಹಿಡಿದು ಸುರಕ್ಷಿತವಾಗಿ ಕಾಡಿಗೆ ಬಿಟ್ಟ ಉರಗ ಪ್ರೇಮಿ ಗಿರೀಶ್ ಕರಿ ದ್ಯಾವಣ್ಣನವರ. ತಾಲೂಕಿನ‌ ಗೊಂದಿ ಗ್ರಾಮದ ಸಿದ್ದಲಿಂಗಪ್ಪ ಪೂಜಾರ್ ಎಂಬುವವರ ಮನೆಯ ಹಿಂದಿನ ಹುಲ್ಲಿನ‌ ಬಣವೆಯಲ್ಲಿ ಅಡಗಿ ಕೂತಿದ್ದ ಹೆಬ್ಬಾವನ್ನು ಹಿಡಿದ ಉರಗ ಪ್ರೇಮಿ ಗಿರೀಶ್ ನಿಟ್ಟುಸಿರು ಬಿಟ್ಟ ಗ್ರಾಮಾಸ್ಥರು...

More news from ಕರ್ನಾಟಕ and nearby areas
  • ಹಿಡಿಯಲು ಹರಸಾಹಸ, ಆದರೂ ಕೈಗೆ ಸಿಗದ ಮಂಗ!..., .................. ಬೈಕ್ ಸವಾರನಿಗೆ ಕಚ್ಚಿದ್ದ ಮಂಗನ ಅಟ್ಟಹಾಸ: ಹಳೆ ಮಂಡ್ಲಿಯಲ್ಲಿ ಮುಂದುವರಿದ ಆತಂಕ
    1
    ಹಿಡಿಯಲು ಹರಸಾಹಸ, ಆದರೂ ಕೈಗೆ ಸಿಗದ ಮಂಗ!...,
..................
ಬೈಕ್ ಸವಾರನಿಗೆ ಕಚ್ಚಿದ್ದ ಮಂಗನ ಅಟ್ಟಹಾಸ: ಹಳೆ ಮಂಡ್ಲಿಯಲ್ಲಿ ಮುಂದುವರಿದ ಆತಂಕ
    user_ಸಿಹಿಮೋಗ್ಗೆ ಸುದ್ಧಿ ಕನ್ನಡ
    ಸಿಹಿಮೋಗ್ಗೆ ಸುದ್ಧಿ ಕನ್ನಡ
    Video Creator ಶಿವಮೊಗ್ಗ, ಶಿವಮೊಗ್ಗ, ಕರ್ನಾಟಕ•
    22 hrs ago
  • ಕರ್ನಾಟಕ ರಾಜ್ಯ ರೈತ ಸಂಘಟನೆ ಹಾಗೂ ಹಸಿರು ಸೇನೆ ರಾಜ್ಯ ಮಹಿಳಾ ಅಧ್ಯಕ್ಷ ಸರೋಜಿನಿ ಅರಗೆ ಯವರು ರಾಜ್ಯ ಸರ್ಕಾರ ಬೆಳಗಾವಿ ಜಿಲ್ಲೆ ಹಾಗೂ ರಾಯಬಾಗ ತಾಲೂಕ ಬರಗಾಲ ಪೀಡಿತ ಘೋಷಣೆ ಮಾಡಬೇಕೆಂದು ಮಾಧ್ಯಮ ಮುಂದೆ ರಾಜ್ಯ ಸರ್ಕಾರ ವಿರುದ್ಧ ಆಕ್ರೋಶಹರ ಹಾಕಿದರು #85newsboxkannad ಕರ್ನಾಟಕ ರಾಜ್ಯ ರೈತ ಸಂಘಟನೆ ಹಾಗೂ ಹಸಿರು ಸೇನೆ ರಾಜ್ಯ ಮಹಿಳಾ ಅಧ್ಯಕ್ಷ ಸರೋಜಿನಿ ಅರಗೆ ಯವರು ರಾಜ್ಯ ಸರ್ಕಾರ ಬೆಳಗಾವಿ ಜಿಲ್ಲೆ ಹಾಗೂ ರಾಯಬಾಗ ತಾಲೂಕ ಬರಗಾಲ ಪೀಡಿತ ಘೋಷಣೆ ಮಾಡಬೇಕೆಂದು ಮಾಧ್ಯಮ ಮುಂದೆ ರಾಜ್ಯ ಸರ್ಕಾರ ವಿರುದ್ಧ ಆಕ್ರೋಶಹರ ಹಾಕಿದರು #85newsboxkannada #breakingnewskannada #belagavisuddi #vairalvideo #raibag
    1
    ಕರ್ನಾಟಕ ರಾಜ್ಯ  ರೈತ ಸಂಘಟನೆ ಹಾಗೂ ಹಸಿರು ಸೇನೆ ರಾಜ್ಯ ಮಹಿಳಾ ಅಧ್ಯಕ್ಷ ಸರೋಜಿನಿ ಅರಗೆ ಯವರು ರಾಜ್ಯ ಸರ್ಕಾರ ಬೆಳಗಾವಿ ಜಿಲ್ಲೆ ಹಾಗೂ ರಾಯಬಾಗ ತಾಲೂಕ ಬರಗಾಲ ಪೀಡಿತ ಘೋಷಣೆ ಮಾಡಬೇಕೆಂದು ಮಾಧ್ಯಮ ಮುಂದೆ ರಾಜ್ಯ ಸರ್ಕಾರ ವಿರುದ್ಧ ಆಕ್ರೋಶಹರ ಹಾಕಿದರು #85newsboxkannad
ಕರ್ನಾಟಕ ರಾಜ್ಯ  ರೈತ ಸಂಘಟನೆ ಹಾಗೂ ಹಸಿರು ಸೇನೆ ರಾಜ್ಯ ಮಹಿಳಾ ಅಧ್ಯಕ್ಷ ಸರೋಜಿನಿ ಅರಗೆ ಯವರು ರಾಜ್ಯ ಸರ್ಕಾರ ಬೆಳಗಾವಿ ಜಿಲ್ಲೆ ಹಾಗೂ ರಾಯಬಾಗ ತಾಲೂಕ ಬರಗಾಲ ಪೀಡಿತ ಘೋಷಣೆ ಮಾಡಬೇಕೆಂದು ಮಾಧ್ಯಮ ಮುಂದೆ ರಾಜ್ಯ ಸರ್ಕಾರ ವಿರುದ್ಧ ಆಕ್ರೋಶಹರ ಹಾಕಿದರು #85newsboxkannada #breakingnewskannada #belagavisuddi #vairalvideo #raibag
    user_Vajramani nasalapure
    Vajramani nasalapure
    ಬೆಳಗಾವಿ, ಬೆಳಗಾವಿ, ಕರ್ನಾಟಕ•
    3 hrs ago
  • ಶಾಸಕ ರೇವಣ್ಣ ವಿರುದ್ಧ ಕೂಡ್ಲಿಗಿ ತಾಲೂಕಿನ ವಾಲ್ಮೀಕಿ ಸಂಘಟನೆ ವತಿಯಿಂದ ಪ್ರತಿಭಟನೆ ಶಾಸಕ ರೇವಣ್ಣ ವಿರುದ್ಧ ಕೂಡ್ಲಿಗಿ ತಾಲೂಕಿನ ವಾಲ್ಮೀಕಿ ಸಂಘಟನೆ ವತಿಯಿಂದ ಪ್ರತಿಭಟನೆ *ಕೂಡ್ಲಿಗಿ*: ದಲಿತ ಮಹಿಳೆ ಹಾಸನ ಜಿಲ್ಲಾಧಿಕಾರಿ ಕೆ.ಎಸ್. ಲತಾ ಕುಮಾರಿ ಅವರ ಕುರಿತು ಹೊಳೆನರಸೀಪುರ ಕ್ಷೇತ್ರದ ಶಾಸಕ ಎಚ್.ಡಿ. ರೇವಣ್ಣ ಅವರು ನೀಡಿರುವ ಅವಹೇಳನಕಾರಿ ಹೇಳಿಕೆಯನ್ನು ಖಂಡಿಸಿ, ಕೂಡ್ಲಿಗಿ ತಾಲ್ಲೂಕಿನ ಮಹರ್ಷಿ ವಾಲ್ಮೀಕಿ ನಾಯಕ ಸಮುದಾಯದ ಮುಖಂಡರು ಹಾಗೂ ವಿವಿಧ ನಾಯಕ ಸಂಘಟನೆಗಳ ಸಹಯೋಗದಲ್ಲಿ ಶುಕ್ರವಾರ ಪ್ರತಿಭಟನೆ ಮೆರವಣಿಗೆ ನಡೆಸಲಾಯಿತು. ಪಟ್ಟಣದ ಪ್ರವಾಸಿ ಮಂದಿರದಿಂದ ಡಾ. ಬಿ. ಆರ್. ಅಂಬೇಡ್ಕರ್ ಸರ್ಕಲ್, ಮದಕರಿ ನಾಯಕ ವೃತ್ತದಿಂದ ಸಾಗಿದ ಪ್ರತಿಭಟನಾಕಾರರು ಮೆರವಣಿಗೆ ಮುಖಾಂತರ ತಹಶೀಲ್ದಾರ್ ಮುಖಾಂತರ ರಾಜ್ಯಪಾಲರಿಗೆ ಮನವಿ ಪತ್ರ ನೀಡಿದರು. ಮಹಿಳಾ ಅಧಿಕಾರಿಯ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವುದು ಖಂಡನೀಯ ಕೂಡಲೇ ಶಾಸಕ ರೇವಣ್ಣ ರಾಜೀನಾಮೆ ನೀಡಬೇಕು, ಜಿಲ್ಲಾಧಿಕಾರಿ ಲತಾಕುಮಾರಿ ಅವರಿಗೆ ಕ್ಷಮೆ ಕೇಳಬೇಕು, ಮುಂದಿನ ದಿನಗಳಲ್ಲಿ ನಮ್ಮ ನಾಯಕ ಜನಾಂಗಷತಕ್ಕ ಪಾಠ ಕಲಿಸಲಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಸಾರ್ವಜನಿಕ ಜೀವನದಲ್ಲಿರುವ ಜನಪ್ರತಿನಿಧಿಗಳು ಮಹಿಳೆಯರು ಹಾಗೂ ಅಧಿಕಾರಿಗಳ ಬಗ್ಗೆ ಗೌರವಯುತವಾಗಿ ನಡೆದುಕೊಳ್ಳಬೇಕು ಎಂದು ಒತ್ತಾಯಿಸಿದರು. ಅವಹೇಳನಕಾರಿ ಹೇಳಿಕೆ ನೀಡಿರುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಹಾಗೂ ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ಕೂಡ್ಲಿಗಿ ತಾಲೂಕಿನ ಮಹರ್ಷಿ ವಾಲ್ಮೀಕಿ ನಾಯಕ ಸಮುದಾಯದ ನಿವೃತ್ತ ಇಒ ಜಿ. ಬಸಣ್ಣ, ತಳವಾರ್ ಶರಣಪ್ಪ, ಜಿಂಕಲ್ ನಾಗಮಣಿ, ಗುನ್ನಳ್ಳಿ ರಾಘವೇಂದ್ರ, ಕಾವಲಿ ಶಿವಪ್ಪನಾಯಕ, ವಾಲ್ಮೀಕಿ ಸಂಘದ ಅದ್ಯಕ್ಷ ಸುರೇಶ್, ಜಯರಾಮ್ ನಾಯಕ್, ಹುಡೇಂ ಪಾಪನಾಯಕ, ಅಶೋಕ್,ಕಾಟೇರ್ ಹಾಲೇಶ್, ರೖತಸಂಘದ ಮಹೇಶಪ್ಪ, ವಕೀಲ ಓಂಕಾರಪ್ಪ, ಮಹದೇವಪುರ ಓಬಯ್ಯ, ನಿವೃತ್ತ ಪ್ರಾಂಶುಪಾಲೆ ಕೋತ್ಲಮ್ಮ,ಹಾಲಸಾಗರ ಮಂಜಣ್ಣ, ಅಜಯ್, ಪಾಪಯ್ಯ, ಸಣ್ಣೊಬಯ್ಯ,ಗುಂಡುಮುಣಗು ಮಂಜಣ್ಣ, ಡಾ. ಸಿದ್ದೇಶ್, ಚಿರತಗುಂಡು ದಡ್ಡಯ್ಯ, ಗೋವಿಂದ ರೆಡ್ಡಿ, ರಾಮಸಾಗರ ರಾಜಶೇಖರ್, ಸೇರಿದಂತೆ ಮುಖಂಡರು, ವಿವಿಧ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.
    1
    ಶಾಸಕ ರೇವಣ್ಣ ವಿರುದ್ಧ  ಕೂಡ್ಲಿಗಿ ತಾಲೂಕಿನ ವಾಲ್ಮೀಕಿ ಸಂಘಟನೆ ವತಿಯಿಂದ ಪ್ರತಿಭಟನೆ 
ಶಾಸಕ ರೇವಣ್ಣ ವಿರುದ್ಧ  ಕೂಡ್ಲಿಗಿ ತಾಲೂಕಿನ ವಾಲ್ಮೀಕಿ ಸಂಘಟನೆ ವತಿಯಿಂದ ಪ್ರತಿಭಟನೆ 
*ಕೂಡ್ಲಿಗಿ*: ದಲಿತ ಮಹಿಳೆ ಹಾಸನ ಜಿಲ್ಲಾಧಿಕಾರಿ ಕೆ.ಎಸ್. ಲತಾ ಕುಮಾರಿ ಅವರ ಕುರಿತು ಹೊಳೆನರಸೀಪುರ ಕ್ಷೇತ್ರದ ಶಾಸಕ ಎಚ್.ಡಿ. ರೇವಣ್ಣ ಅವರು ನೀಡಿರುವ ಅವಹೇಳನಕಾರಿ ಹೇಳಿಕೆಯನ್ನು ಖಂಡಿಸಿ, ಕೂಡ್ಲಿಗಿ ತಾಲ್ಲೂಕಿನ ಮಹರ್ಷಿ ವಾಲ್ಮೀಕಿ ನಾಯಕ ಸಮುದಾಯದ ಮುಖಂಡರು ಹಾಗೂ ವಿವಿಧ ನಾಯಕ ಸಂಘಟನೆಗಳ ಸಹಯೋಗದಲ್ಲಿ ಶುಕ್ರವಾರ ಪ್ರತಿಭಟನೆ ಮೆರವಣಿಗೆ ನಡೆಸಲಾಯಿತು.
ಪಟ್ಟಣದ ಪ್ರವಾಸಿ ಮಂದಿರದಿಂದ ಡಾ. ಬಿ. ಆರ್. ಅಂಬೇಡ್ಕರ್ ಸರ್ಕಲ್, ಮದಕರಿ ನಾಯಕ ವೃತ್ತದಿಂದ ಸಾಗಿದ ಪ್ರತಿಭಟನಾಕಾರರು ಮೆರವಣಿಗೆ ಮುಖಾಂತರ  ತಹಶೀಲ್ದಾರ್ ಮುಖಾಂತರ ರಾಜ್ಯಪಾಲರಿಗೆ ಮನವಿ ಪತ್ರ ನೀಡಿದರು.
ಮಹಿಳಾ ಅಧಿಕಾರಿಯ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವುದು ಖಂಡನೀಯ ಕೂಡಲೇ ಶಾಸಕ ರೇವಣ್ಣ ರಾಜೀನಾಮೆ ನೀಡಬೇಕು, ಜಿಲ್ಲಾಧಿಕಾರಿ ಲತಾಕುಮಾರಿ ಅವರಿಗೆ ಕ್ಷಮೆ ಕೇಳಬೇಕು, ಮುಂದಿನ ದಿನಗಳಲ್ಲಿ ನಮ್ಮ ನಾಯಕ ಜನಾಂಗಷತಕ್ಕ ಪಾಠ ಕಲಿಸಲಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸಾರ್ವಜನಿಕ ಜೀವನದಲ್ಲಿರುವ ಜನಪ್ರತಿನಿಧಿಗಳು ಮಹಿಳೆಯರು ಹಾಗೂ ಅಧಿಕಾರಿಗಳ ಬಗ್ಗೆ ಗೌರವಯುತವಾಗಿ ನಡೆದುಕೊಳ್ಳಬೇಕು ಎಂದು ಒತ್ತಾಯಿಸಿದರು.
ಅವಹೇಳನಕಾರಿ ಹೇಳಿಕೆ ನೀಡಿರುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಹಾಗೂ ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಕೂಡ್ಲಿಗಿ ತಾಲೂಕಿನ ಮಹರ್ಷಿ ವಾಲ್ಮೀಕಿ ನಾಯಕ ಸಮುದಾಯದ ನಿವೃತ್ತ ಇಒ ಜಿ. ಬಸಣ್ಣ, ತಳವಾರ್ ಶರಣಪ್ಪ, ಜಿಂಕಲ್ ನಾಗಮಣಿ, ಗುನ್ನಳ್ಳಿ ರಾಘವೇಂದ್ರ, ಕಾವಲಿ ಶಿವಪ್ಪನಾಯಕ, ವಾಲ್ಮೀಕಿ ಸಂಘದ ಅದ್ಯಕ್ಷ ಸುರೇಶ್, ಜಯರಾಮ್ ನಾಯಕ್, ಹುಡೇಂ ಪಾಪನಾಯಕ, ಅಶೋಕ್,ಕಾಟೇರ್ ಹಾಲೇಶ್, ರೖತಸಂಘದ ಮಹೇಶಪ್ಪ, ವಕೀಲ ಓಂಕಾರಪ್ಪ, ಮಹದೇವಪುರ ಓಬಯ್ಯ, ನಿವೃತ್ತ ಪ್ರಾಂಶುಪಾಲೆ ಕೋತ್ಲಮ್ಮ,ಹಾಲಸಾಗರ ಮಂಜಣ್ಣ, ಅಜಯ್, ಪಾಪಯ್ಯ, ಸಣ್ಣೊಬಯ್ಯ,ಗುಂಡುಮುಣಗು ಮಂಜಣ್ಣ, ಡಾ. ಸಿದ್ದೇಶ್, ಚಿರತಗುಂಡು ದಡ್ಡಯ್ಯ, ಗೋವಿಂದ ರೆಡ್ಡಿ, ರಾಮಸಾಗರ ರಾಜಶೇಖರ್, ಸೇರಿದಂತೆ ಮುಖಂಡರು, ವಿವಿಧ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.
    user_ರಾಜಶೇಖರ್ GT
    ರಾಜಶೇಖರ್ GT
    ಕೂಡ್ಲಿಗಿ, ವಿಜಯನಗರ, ಕರ್ನಾಟಕ•
    4 hrs ago
  • ಜಗಳೂರು ತಾಲ್ಲೂಕು ಬರಪಟ್ಟಿಗೆ ಸೇರಿಸಿ :ಬಿಜೆಪಿಯಿಂದ ಪ್ರತಿಭಟಿಸಿ ತಹಶಿಲ್ದಾರರಿಗೆ ಮನವಿ. ಜಗಳೂರು ತಾಲ್ಲೂಕು ಬರಪಟ್ಟಿಗೆ ಸೇರಿಸಿ : ಮಾಜಿ ಶಾಸಕ ಹೆಚ್.ಪಿ.ರಾಜೇಶ್ ಸರಕಾರಕ್ಕೆ ಆಗ್ರಹ. ಜಗಳೂರು ತಾಲ್ಲೂಕು ಅತೀ ಹಿಂದುಳಿದ ಪ್ರದೇಶವೆಂದು ಡಾ.ನಂಜುಡಪ್ಪ ಅವರ ವರಧಿಯಲ್ಲಿ ಇದೇ ಇದನ್ನು ಅರಿತಾದರೂ ಸರಕಾರದ ಅಧಿಕಾರಿಗಳು ಸ್ಥಳೀಯ ಶಾಸಕರು ಮೊದಲನೇ ಪಟ್ಟಿಯಲ್ಲಿ ಜಗಳೂರು ಬರ ಪೀಡಿತ ತಾಲ್ಲೂಕು ಎಂದು ಘೋಷಣೆ ಯಾಗಬೇಕಾಗಿತ್ತು ಎಂದು ಮಾಜಿ ಶಾಸಕ ಹೆಚ್.ಪಿ.ರಾಜೇಶ್ ಶಾಸಕರಿಗೆ ಆಗ್ರಹ ಮಾಡಿದರು. ಜಗಳೂರು ಪಟ್ಟಣದ ಪ್ರವಾಸಿ ಮಂದಿರದಿಂದ ಹೊರಟ ಹೋರಾಟ ಸರಕಾರದ ವಿರುದ್ಧ ಘೋಷಣೆ ಕೂಗುತ್ತಾ ಮತ್ತು ಸ್ಥಳೀಯ ಶಾಸಕರ ವಿರುದ್ಧವಾಗಿ ಹೇಳಿಕೆಗಳನ್ನು ಕೂಗೂತ್ತಾ ಸಾಗಿದ ಪ್ರತಿಭಟನೆಕಾರಾರು ಮಹಾತ್ಮಗಾಂಧಿ ವೃತ್ತದಿಂದ ರಸ್ತೆಯ ಮೂಲಕ ಸರಕಾರ ವಿರುದ್ಧ ಮತ್ತು ಸಚಿವರ ವಿರುದ್ಧ ಘೋಷಣೆಕೂಗಿದ ಕಾರ್ಯಕರ್ತರು ಮಹಾತ್ಮಗಾಂಧಿ ಬಸ್ ನಿಲ್ದಾಣದ ಹತ್ತಿರ ಟೈರಿಗೆ ಬೆಂಕಿ ಹಚ್ವಿ ಆಕ್ರೋಶವನ್ನು ವ್ಯಕ್ತಪಡಿಸಿದರು. ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಿಂದ ಸಾಗಿದ ಪ್ರತಿಭಟನಾ ಮೆರವಣಿಗೆ ನೇರವಾಗಿತಹಶೀಲ್ದಾರ್ ಕಛೇರಿಗೆ ತೆರಳಿ ಸರಕಾರದ ವಿರುದ್ಧ ಕೆಲಕಾಲ ಘೋಷಣೆ ಕೂಗಿದರು. ಪ್ರತಿಭಟನೆಯನ್ನು ಉದ್ದೇಶಿ ಮಾಜಿ ಶಾಸಕ ಹೆಚ್.ಪಿ.ರಾಜೇಶ್ ಮಾತನಾಡಿ ದಾವಣಗೆರೆ ಜಿಲ್ಲೆಯಲ್ಲಿ ಅತೀ ಹಿಂದುಳಿದ ತಾಲ್ಲೂಕು ಎಂದರೆ ಪ್ರಥಮವಾಗಿ ಜಗಳೂರು ತಾಲ್ಲೂಕಿಗೆ ಮೊದಲ ಆಧ್ಯತೆಯನ್ನು ನೀಡಬೇಕಾಗಿತ್ತು ಆದರೆ ಇಲ್ಲಿ ಅಧಿಕಾರಿಗಳ ಬೇಜವಬ್ದಾರಿ ತನವೊ ಅಥಾವ ಶಾಸಕರಿಗೆ ಮಾಹಿತಿಯಿಲ್ಲದಿರುವುದೊ ಗೊತ್ತಿಲ್ಲ ನಮ್ಮ ತಾಲ್ಲೂಕು ಪ್ರಥಮ ಪಟ್ಟಿಯಲ್ಲಿ ಕೈ ಬಿಟ್ಟು ಹೋಗಿರುವುದು ದುರಂತವೇ ಸರಿ ಎಂದು ಅವರು ಅಸಮಧಾನ ವ್ಯಕ್ತಪಡಿಸಿದರು. ಮಾಜಿ ಶಾಸಕ ಎಸ್.ವಿ.ರಾಮಚಂದ್ರ ಮಾತನಾಡಿ ರಾಜ್ಯ ವಿರೋಧ ಪಕ್ಷದ ನಾಯಕರನ್ನು ಕರೆಯಿಸಿ ಬರ ಅಧ್ಯಾಯನ‌ ಮಾಡಿಸಿ ಶಾಸಕರು ಮಾಡುವ ಕೆಲಸ ವಿರೋಧ ಪಕ್ಷದವರು ಮಾಡಿದ್ದೇವೆ ಅಧಿಕಾರಿಗಳು ವರಧಿ ಕೊಡುವ‌‌ ಮುಂಚೆಯೇ ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್ ರಾಜ್ಯ ಸರಕಾರಕ್ಕೆ ವರದಿ ನೀಡಿದ್ದರು ಎಂದರು. ರೈತ ಮುಖಂಡ ಸಿದ್ಧಯ್ಯನಕೋಟೆ ಭೀಮಣ್ಣ ಮಾತನಾಡಿ ರೈತರ ಬಗ್ಗೆ ಕಾಳಜಿ ಇರದ ತಹಶಿಲ್ದಾರರು ತಿಂಗಳಿಗೊಮ್ಮೆ ಸರಕಾರದ ಸಭೆಗೆ ಹಾಜರಾಗುತ್ತಿರಲ್ಲ ಅಂದು ಜಗಳೂರು ತಾಲ್ಲೂಕು ಮಳೆ ಮತ್ತು‌ಬೆಳೆಯ ಬಗ್ಗೆ ವಿವರಣೆ ನೀಡುವುದಿಲ್ಲವೇ ಎಂದು ತಹಶಿಲ್ದಾರರ್ ರವರನ್ನು‌ ಪ್ರಶ್ನೆಮಾಡಿದರು. ನಿಮ್ಮ ಕೆಳ ಹಂತದ ಅಧಿಕಾರಿಗಳು ಮತ್ತು‌ ವಿ.ಎ.ಗಳು ಮತ್ತು ತೋಟಗಾರಿಕೆ,ಕೃಷಿ ಇಲಾಖೆ ಹಾಗೂ ಇನ್ನಿತರೆ ಮಳೆ ಮಾಪನ ಕೇಂದ್ರದವರು ಮಾಹಿತಿಯನ್ನು ನೀಡುವುದಿಲ್ಲವೇ ಎಂದು ಹೇರು ಧ್ವನಿಯಲ್ಲಿ ಪ್ರಶ್ನೆಮಾಡಿದರು. ಪ್ರತಿಭಟನೆಯ ನೇತೃತ್ವ ವಹಿಸಿದ್ದ ಮಂಡಲ ಅಧ್ಯಕ್ಷ ಎ.ಎಂ.ಮರುಳರಾಧ್ಯ ಮಾತನಾಡಿ ರಾಜ್ಯ ಸರಕಾರ ನಿನ್ನೆ ಬಿಡುಗಡೆ ಮಾಡಿದ ಬರಪೀಡಿತ ತಾಲ್ಲೂಕುಗಳ ಪಟ್ಟಿಯನ್ನು ನೋಡಿ ನಮ್ಮ ತಾಲ್ಲೂಕು ಪ್ರಥಮ‌ ಪಟ್ಟಿಯಲ್ಲು ಇಲ್ಲ ಎಂದು ಅಸಮಧಾನ ಗೊಂಡು ದೂರವಾಣಿ ಮೂಲಕ‌ ಮಾನ್ಯ‌ಜಿಲ್ಲಾಧಿಕಾರಿಗಳನ್ನು ಸಂಪರ್ಕಿಸಿದಾಗ ಜಗಳೂರು ತಾಲ್ಲೂಕು‌ ಬರಪಟ್ಟಿಯಲ್ಲಿ ಇಲ್ಲ ಎಂದು ಪ್ರಶ್ನೆ ಮಾಡಿದೆ ? ಅದಕ್ಕೆ ಬಂದ ಉತ್ತರ ನಿಮ್ಮ ತಾಲ್ಲೂಕಿನಲ್ಲಿ ತೇವಾಂಶ ಹೆಚ್ಚಾಗಿ ಕಂಡು ಬಂದಿದೆ ಇದು ನಾವು ಮಾಡಿದ್ದಲ್ಲ ಸೆಟುಲೈಟ್ ಆಧಾರವಾಗಿಟ್ಟು ಕೊಂಡು ವರದಿಯನ್ನು ತಯಾರಿಸಲಾಗಿದೆ ಎಂಬ ಉತ್ತರವನ್ನು‌ ನೀಡಿದರು. ಜಗಳೂರು ತಹಸೀಲ್ದಾರ್ ರವರಿಗೆ ವಿಚಾರಣೆ ಮಾಡಿದಾಗ ಅದೇ ಉತ್ತರ ಮುಂದುವರೆದಿದ್ದು ಇದಕ್ಕೆ ಬೇಸರಗೊಂಡ ನಾನು ನಮ್ಮ ತಾಲ್ಲೂಕಿನಲ್ಲಿ ಸೇವೆ ಮಾಡುವುದಕ್ಕೆ ಇಷ್ಟವಿಲ್ಲವೆಂದು ಬೇರೆಕಡೆ ಹೋಗಿ ಎಂದು ದೂರವಾಣಿಯಲ್ಲೇ ಉತ್ತರಿಸಿದೆ ಎಂದು. ಈ ಪ್ರತಿಭಟನೆಯಲ್ಲಿ ಬಿಜೆಪಿ ಯುವ ಮುಖಂಡ ಬಿಸ್ತುವಳ್ಳಿಬಾಬು, ಬಿದರಕೆರೆ ರವಿ, ಜೆ.ವಿ.ನಾಗರಾಜ್, ಮರೇನಹಳ್ಳಿ ಕಾರ್ತಿಕ್, ರಘ ಜಾಗ್ವಾರ್ , ಲ್ಯಾಬ್ ಶಿವು, ಸೇರಿದಂತೆ ವಿವಿಧ ಘಟಕದ ಅಧ್ಯಕ್ಷರು,ಉಪಾಧ್ಯಕ್ಷರು ಸದಸ್ಯರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
    2
    ಜಗಳೂರು ತಾಲ್ಲೂಕು ಬರಪಟ್ಟಿಗೆ ಸೇರಿಸಿ :ಬಿಜೆಪಿಯಿಂದ ಪ್ರತಿಭಟಿಸಿ ತಹಶಿಲ್ದಾರರಿಗೆ ಮನವಿ.
ಜಗಳೂರು ತಾಲ್ಲೂಕು ಬರಪಟ್ಟಿಗೆ ಸೇರಿಸಿ : ಮಾಜಿ ಶಾಸಕ ಹೆಚ್.ಪಿ.ರಾಜೇಶ್ ಸರಕಾರಕ್ಕೆ ಆಗ್ರಹ.
ಜಗಳೂರು ತಾಲ್ಲೂಕು ಅತೀ ಹಿಂದುಳಿದ ಪ್ರದೇಶವೆಂದು ಡಾ.ನಂಜುಡಪ್ಪ ಅವರ ವರಧಿಯಲ್ಲಿ ಇದೇ ಇದನ್ನು ಅರಿತಾದರೂ ಸರಕಾರದ ಅಧಿಕಾರಿಗಳು ಸ್ಥಳೀಯ ಶಾಸಕರು ಮೊದಲನೇ ಪಟ್ಟಿಯಲ್ಲಿ ಜಗಳೂರು ಬರ ಪೀಡಿತ ತಾಲ್ಲೂಕು ಎಂದು ಘೋಷಣೆ ಯಾಗಬೇಕಾಗಿತ್ತು ಎಂದು ಮಾಜಿ ಶಾಸಕ ಹೆಚ್.ಪಿ.ರಾಜೇಶ್ ಶಾಸಕರಿಗೆ ಆಗ್ರಹ ಮಾಡಿದರು.
ಜಗಳೂರು ಪಟ್ಟಣದ ಪ್ರವಾಸಿ ಮಂದಿರದಿಂದ ಹೊರಟ ಹೋರಾಟ ಸರಕಾರದ ವಿರುದ್ಧ ಘೋಷಣೆ ಕೂಗುತ್ತಾ ಮತ್ತು ಸ್ಥಳೀಯ ಶಾಸಕರ ವಿರುದ್ಧವಾಗಿ ಹೇಳಿಕೆಗಳನ್ನು ಕೂಗೂತ್ತಾ ಸಾಗಿದ ಪ್ರತಿಭಟನೆಕಾರಾರು ಮಹಾತ್ಮಗಾಂಧಿ ವೃತ್ತದಿಂದ ರಸ್ತೆಯ ಮೂಲಕ ಸರಕಾರ ವಿರುದ್ಧ ಮತ್ತು ಸಚಿವರ ವಿರುದ್ಧ ಘೋಷಣೆಕೂಗಿದ ಕಾರ್ಯಕರ್ತರು ಮಹಾತ್ಮಗಾಂಧಿ ಬಸ್ ನಿಲ್ದಾಣದ ಹತ್ತಿರ ಟೈರಿಗೆ ಬೆಂಕಿ ಹಚ್ವಿ ಆಕ್ರೋಶವನ್ನು ವ್ಯಕ್ತಪಡಿಸಿದರು.
ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಿಂದ ಸಾಗಿದ ಪ್ರತಿಭಟನಾ ಮೆರವಣಿಗೆ ನೇರವಾಗಿತಹಶೀಲ್ದಾರ್ ಕಛೇರಿಗೆ ತೆರಳಿ ಸರಕಾರದ ವಿರುದ್ಧ ಕೆಲಕಾಲ ಘೋಷಣೆ ಕೂಗಿದರು.
ಪ್ರತಿಭಟನೆಯನ್ನು ಉದ್ದೇಶಿ  ಮಾಜಿ ಶಾಸಕ ಹೆಚ್.ಪಿ.ರಾಜೇಶ್ ಮಾತನಾಡಿ ದಾವಣಗೆರೆ ಜಿಲ್ಲೆಯಲ್ಲಿ ಅತೀ ಹಿಂದುಳಿದ ತಾಲ್ಲೂಕು ಎಂದರೆ ಪ್ರಥಮವಾಗಿ ಜಗಳೂರು ತಾಲ್ಲೂಕಿಗೆ ಮೊದಲ ಆಧ್ಯತೆಯನ್ನು ನೀಡಬೇಕಾಗಿತ್ತು ಆದರೆ ಇಲ್ಲಿ ಅಧಿಕಾರಿಗಳ ಬೇಜವಬ್ದಾರಿ ತನವೊ ಅಥಾವ ಶಾಸಕರಿಗೆ ಮಾಹಿತಿಯಿಲ್ಲದಿರುವುದೊ ಗೊತ್ತಿಲ್ಲ ನಮ್ಮ ತಾಲ್ಲೂಕು ಪ್ರಥಮ ಪಟ್ಟಿಯಲ್ಲಿ ಕೈ ಬಿಟ್ಟು ಹೋಗಿರುವುದು ದುರಂತವೇ ಸರಿ ಎಂದು ಅವರು ಅಸಮಧಾನ ವ್ಯಕ್ತಪಡಿಸಿದರು.
ಮಾಜಿ ಶಾಸಕ ಎಸ್.ವಿ.ರಾಮಚಂದ್ರ ಮಾತನಾಡಿ ರಾಜ್ಯ ವಿರೋಧ ಪಕ್ಷದ ನಾಯಕರನ್ನು ಕರೆಯಿಸಿ ಬರ ಅಧ್ಯಾಯನ‌ ಮಾಡಿಸಿ ಶಾಸಕರು ಮಾಡುವ ಕೆಲಸ ವಿರೋಧ ಪಕ್ಷದವರು ಮಾಡಿದ್ದೇವೆ ಅಧಿಕಾರಿಗಳು ವರಧಿ ಕೊಡುವ‌‌ ಮುಂಚೆಯೇ ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್ ರಾಜ್ಯ ಸರಕಾರಕ್ಕೆ ವರದಿ ನೀಡಿದ್ದರು ಎಂದರು.
ರೈತ ಮುಖಂಡ ಸಿದ್ಧಯ್ಯನಕೋಟೆ ಭೀಮಣ್ಣ ಮಾತನಾಡಿ ರೈತರ ಬಗ್ಗೆ ಕಾಳಜಿ ಇರದ ತಹಶಿಲ್ದಾರರು ತಿಂಗಳಿಗೊಮ್ಮೆ ಸರಕಾರದ ಸಭೆಗೆ ಹಾಜರಾಗುತ್ತಿರಲ್ಲ ಅಂದು ಜಗಳೂರು ತಾಲ್ಲೂಕು ಮಳೆ ಮತ್ತು‌ಬೆಳೆಯ ಬಗ್ಗೆ ವಿವರಣೆ ನೀಡುವುದಿಲ್ಲವೇ ಎಂದು ತಹಶಿಲ್ದಾರರ್ ರವರನ್ನು‌ ಪ್ರಶ್ನೆಮಾಡಿದರು.
ನಿಮ್ಮ ಕೆಳ ಹಂತದ ಅಧಿಕಾರಿಗಳು ಮತ್ತು‌ ವಿ.ಎ.ಗಳು ಮತ್ತು ತೋಟಗಾರಿಕೆ,ಕೃಷಿ ಇಲಾಖೆ ಹಾಗೂ ಇನ್ನಿತರೆ ಮಳೆ ಮಾಪನ ಕೇಂದ್ರದವರು ಮಾಹಿತಿಯನ್ನು ನೀಡುವುದಿಲ್ಲವೇ ಎಂದು ಹೇರು ಧ್ವನಿಯಲ್ಲಿ ಪ್ರಶ್ನೆಮಾಡಿದರು.
ಪ್ರತಿಭಟನೆಯ ನೇತೃತ್ವ ವಹಿಸಿದ್ದ ಮಂಡಲ ಅಧ್ಯಕ್ಷ ಎ.ಎಂ.ಮರುಳರಾಧ್ಯ ಮಾತನಾಡಿ ರಾಜ್ಯ ಸರಕಾರ ನಿನ್ನೆ ಬಿಡುಗಡೆ ಮಾಡಿದ ಬರಪೀಡಿತ ತಾಲ್ಲೂಕುಗಳ ಪಟ್ಟಿಯನ್ನು ನೋಡಿ ನಮ್ಮ ತಾಲ್ಲೂಕು ಪ್ರಥಮ‌ ಪಟ್ಟಿಯಲ್ಲು ಇಲ್ಲ ಎಂದು ಅಸಮಧಾನ ಗೊಂಡು ದೂರವಾಣಿ ಮೂಲಕ‌ ಮಾನ್ಯ‌ಜಿಲ್ಲಾಧಿಕಾರಿಗಳನ್ನು ಸಂಪರ್ಕಿಸಿದಾಗ ಜಗಳೂರು ತಾಲ್ಲೂಕು‌ ಬರಪಟ್ಟಿಯಲ್ಲಿ ಇಲ್ಲ ಎಂದು ಪ್ರಶ್ನೆ ಮಾಡಿದೆ ? ಅದಕ್ಕೆ ಬಂದ ಉತ್ತರ ನಿಮ್ಮ ತಾಲ್ಲೂಕಿನಲ್ಲಿ ತೇವಾಂಶ ಹೆಚ್ಚಾಗಿ ಕಂಡು ಬಂದಿದೆ ಇದು ನಾವು ಮಾಡಿದ್ದಲ್ಲ ಸೆಟುಲೈಟ್ ಆಧಾರವಾಗಿಟ್ಟು ಕೊಂಡು ವರದಿಯನ್ನು ತಯಾರಿಸಲಾಗಿದೆ ಎಂಬ ಉತ್ತರವನ್ನು‌ ನೀಡಿದರು.
ಜಗಳೂರು ತಹಸೀಲ್ದಾರ್ ರವರಿಗೆ ವಿಚಾರಣೆ ಮಾಡಿದಾಗ ಅದೇ ಉತ್ತರ ಮುಂದುವರೆದಿದ್ದು ಇದಕ್ಕೆ ಬೇಸರಗೊಂಡ ನಾನು ನಮ್ಮ ತಾಲ್ಲೂಕಿನಲ್ಲಿ ಸೇವೆ ಮಾಡುವುದಕ್ಕೆ ಇಷ್ಟವಿಲ್ಲವೆಂದು ಬೇರೆಕಡೆ ಹೋಗಿ ಎಂದು ದೂರವಾಣಿಯಲ್ಲೇ ಉತ್ತರಿಸಿದೆ ಎಂದು.
ಈ ಪ್ರತಿಭಟನೆಯಲ್ಲಿ ಬಿಜೆಪಿ ಯುವ ಮುಖಂಡ ಬಿಸ್ತುವಳ್ಳಿಬಾಬು, ಬಿದರಕೆರೆ ರವಿ, ಜೆ.ವಿ.ನಾಗರಾಜ್, ಮರೇನಹಳ್ಳಿ ಕಾರ್ತಿಕ್, ರಘ ಜಾಗ್ವಾರ್ , ಲ್ಯಾಬ್ ಶಿವು, ಸೇರಿದಂತೆ ವಿವಿಧ ಘಟಕದ ಅಧ್ಯಕ್ಷರು,ಉಪಾಧ್ಯಕ್ಷರು ಸದಸ್ಯರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
    user_Basavaraja B Press Reporter AP
    Basavaraja B Press Reporter AP
    Social Media Manager ಜಗಳೂರು, ದಾವಣಗೆರೆ, ಕರ್ನಾಟಕ•
    5 hrs ago
  • 🩸 ಶಿಕ್ಷಕರ ದಿನಾಚರಣೆ ವಿಶೇಷ: ರಕ್ತದಾನ ಶಿಬಿರಕ್ಕೆ ಶಾಸಕ ಡಿ. ಎಂ.ಐಹೊಳೆ ಮಹತ್ವದ ಸ್ಪಷ್ಟನೆ #TeacherDay2026​ #Blod​ #DMAihole​ #TeachersDay​ #A9TODAYNEWSKANNADA​ #BloodDonationCamp​ 🩸 ಶಿಕ್ಷಕರ ದಿನಾಚರಣೆ ವಿಶೇಷ: ರಕ್ತದಾನ ಶಿಬಿರಕ್ಕೆ ಶಾಸಕ ಡಿ. ಎಂ.ಐಹೊಳೆ ಮಹತ್ವದ ಸ್ಪಷ್ಟನೆ #TeacherDay2026​ #Blod​ #DMAihole​ #TeachersDay​ #A9TODAYNEWSKANNADA​ #BloodDonationCamp​
    1
    🩸 ಶಿಕ್ಷಕರ ದಿನಾಚರಣೆ ವಿಶೇಷ: ರಕ್ತದಾನ ಶಿಬಿರಕ್ಕೆ ಶಾಸಕ ಡಿ. ಎಂ.ಐಹೊಳೆ ಮಹತ್ವದ ಸ್ಪಷ್ಟನೆ #TeacherDay2026​ #Blod​
#DMAihole​ #TeachersDay​ #A9TODAYNEWSKANNADA​ #BloodDonationCamp​ 
🩸 ಶಿಕ್ಷಕರ ದಿನಾಚರಣೆ ವಿಶೇಷ: ರಕ್ತದಾನ ಶಿಬಿರಕ್ಕೆ ಶಾಸಕ ಡಿ. ಎಂ.ಐಹೊಳೆ ಮಹತ್ವದ ಸ್ಪಷ್ಟನೆ #TeacherDay2026​ #Blod​
#DMAihole​ #TeachersDay​ #A9TODAYNEWSKANNADA​ #BloodDonationCamp​
    user_A9 TODAY NEWS KANNADA
    A9 TODAY NEWS KANNADA
    ಬೆಳಗಾವಿ, ಕರ್ನಾಟಕ•
    7 hrs ago
  • ಕರ್ನಾಟಕದ ಬಾಗಲಕೋಟೆ ಜಿಲ್ಲೆಯ ಬಾದಾಮಿ ಬಳಿ ಇರುವ ಮಹಾಕೂಟ ಪ್ರಸಿದ್ಧ ಐತಿಹಾಸಿಕ ಹಾಗೂ ಧಾರ್ಮಿಕ ಸ್ಥಳವಾಗಿದೆ. [1, 2] ಮಹಾಕೂಟದ ಇತಿಹಾಸದ ಪ್ರಮುಖ ಅಂಶಗಳು: ನಿರ್ಮಾಣ ಕಾಲ: ಈ ದೇವಾಲಯಗಳ ಸಂಕೀರ್ಣವನ್ನು ಕ್ರಿ.ಶ. ೬ ಮತ್ತು ೭ ನೇ ಶತಮಾನದಲ್ಲಿ ಬಾದಾಮಿ ಚಾಲುಕ್ಯ ರಾಜರು ನಿರ್ಮಿಸಿದರು. [1] ಮಂಗಳೇಶನ ಕೊಡುಗೆ: ಚಾಲುಕ್ಯ ದೊರೆ ಮಂಗಳೇಶನು ಕ್ರಿ.ಶ. ೬೦೨ ರಲ್ಲಿ ತನ್ನ ವಿಜಯಗಳ ನೆನಪಿಗಾಗಿ ಮತ್ತು ಧರ್ಮದ ಪ್ರತೀಕವಾಗಿ ಇಲ್ಲಿ ಮಹಾಕೂಟ ಸ್ತಂಭವನ್ನು (ಧರ್ಮ ಜಯಸ್ತಂಭ) ಸ್ಥಾಪಿಸಿದನು. [1, 2, 3] ದಕ್ಷಿಣ ಕಾಶಿ: ಈ ಸ್ಥಳವನ್ನು 'ದಕ್ಷಿಣ ಕಾಶಿ' ಎಂದೂ ಕರೆಯಲಾಗುತ್ತದೆ. ಇಲ್ಲಿರುವ ವಿಷ್ಣು ಪುಷ್ಕರಣಿ (ತೀರ್ಥ) ಎಂಬ ಪವಿತ್ರ ಕೊಳಕ್ಕೆ ಭೂಗತ ಸೆಲೆಗಳಿಂದ ನಿರಂತರವಾಗಿ ನೀರು ಹರಿದುಬರುತ್ತದೆ. [1, 2] ಚತುರ್ಮುಖ ಲಿಂಗ: ಇಲ್ಲಿನ ನೀರಿನ ಕೊಳದ ಮಧ್ಯೆ ವಿಶಿಷ್ಟವಾದ ಚತುರ್ಮುಖ ಶಿವಲಿಂಗ (ನಾಲ್ಕು ಮುಖಗಳಿರುವ ಲಿಂಗ) ಇದೆ. [1] ವಾಸ್ತುಶಿಲ್ಪ: ಇದು ದ್ರಾವಿಡ ಮತ್ತು ನಾಗರ ಶೈಲಿಯ ವಾಸ್ತುಶಿಲ್ಪವನ್ನು ಹೊಂದಿದ್ದು, ಚಾಲುಕ್ಯರ ಕಲಾಪ್ರೀತಿಗೆ ಸಾಕ್ಷಿಯಾಗಿದೆ. [1, 2] ಮಹಾಕೂಟದ ಬಗ್ಗೆ ನಿಮಗೆ ಹೆಚ್ಚಿನ ಮಾಹಿತಿ ಬೇಕೇ? ಇಲ್ಲಿನ ಶಿಲಾಶಾಸನಗಳ ವಿವರಗಳು ಹತ್ತಿರದ ಇತರ ಪ್ರವಾಸಿ ತಾಣಗಳು (ಬಾದಾಮಿ, ಐಹೊಳ, ಪಟ್ಟದಕಳು) ಯಾವ ವಿಷಯದ ಬಗ್ಗೆ ತಿಳಿಯಲು ಬಯಸುತ್ತೀರಿ ತಿಳಿಸಿ. ಕರ್ನಾಟಕದ ಬಾಗಲಕೋಟೆ ಜಿಲ್ಲೆಯ ಬಾದಾಮಿ ಬಳಿ ಇರುವ ಮಹಾಕೂಟ ಪ್ರಸಿದ್ಧ ಐತಿಹಾಸಿಕ ಹಾಗೂ ಧಾರ್ಮಿಕ ಸ್ಥಳವಾಗಿದೆ. [1, 2] ಮಹಾಕೂಟದ ಇತಿಹಾಸದ ಪ್ರಮುಖ ಅಂಶಗಳು: ನಿರ್ಮಾಣ ಕಾಲ: ಈ ದೇವಾಲಯಗಳ ಸಂಕೀರ್ಣವನ್ನು ಕ್ರಿ.ಶ. ೬ ಮತ್ತು ೭ ನೇ ಶತಮಾನದಲ್ಲಿ ಬಾದಾಮಿ ಚಾಲುಕ್ಯ ರಾಜರು ನಿರ್ಮಿಸಿದರು. [1] ಮಂಗಳೇಶನ ಕೊಡುಗೆ: ಚಾಲುಕ್ಯ ದೊರೆ ಮಂಗಳೇಶನು ಕ್ರಿ.ಶ. ೬೦೨ ರಲ್ಲಿ ತನ್ನ ವಿಜಯಗಳ ನೆನಪಿಗಾಗಿ ಮತ್ತು ಧರ್ಮದ ಪ್ರತೀಕವಾಗಿ ಇಲ್ಲಿ ಮಹಾಕೂಟ ಸ್ತಂಭವನ್ನು (ಧರ್ಮ ಜಯಸ್ತಂಭ) ಸ್ಥಾಪಿಸಿದನು. [1, 2, 3] ದಕ್ಷಿಣ ಕಾಶಿ: ಈ ಸ್ಥಳವನ್ನು 'ದಕ್ಷಿಣ ಕಾಶಿ' ಎಂದೂ ಕರೆಯಲಾಗುತ್ತದೆ. ಇಲ್ಲಿರುವ ವಿಷ್ಣು ಪುಷ್ಕರಣಿ (ತೀರ್ಥ) ಎಂಬ ಪವಿತ್ರ ಕೊಳಕ್ಕೆ ಭೂಗತ ಸೆಲೆಗಳಿಂದ ನಿರಂತರವಾಗಿ ನೀರು ಹರಿದುಬರುತ್ತದೆ. [1, 2] ಚತುರ್ಮುಖ ಲಿಂಗ: ಇಲ್ಲಿನ ನೀರಿನ ಕೊಳದ ಮಧ್ಯೆ ವಿಶಿಷ್ಟವಾದ ಚತುರ್ಮುಖ ಶಿವಲಿಂಗ (ನಾಲ್ಕು ಮುಖಗಳಿರುವ ಲಿಂಗ) ಇದೆ. [1] ವಾಸ್ತುಶಿಲ್ಪ: ಇದು ದ್ರಾವಿಡ ಮತ್ತು ನಾಗರ ಶೈಲಿಯ ವಾಸ್ತುಶಿಲ್ಪವನ್ನು ಹೊಂದಿದ್ದು, ಚಾಲುಕ್ಯರ ಕಲಾಪ್ರೀತಿಗೆ ಸಾಕ್ಷಿಯಾಗಿದೆ. [1, 2] ಮಹಾಕೂಟದ ಬಗ್ಗೆ ನಿಮಗೆ ಹೆಚ್ಚಿನ ಮಾಹಿತಿ ಬೇಕೇ? ಇಲ್ಲಿನ ಶಿಲಾಶಾಸನಗಳ ವಿವರಗಳು ಹತ್ತಿರದ ಇತರ ಪ್ರವಾಸಿ ತಾಣಗಳು (ಬಾದಾಮಿ, ಐಹೊಳ, ಪಟ್ಟದಕಳು) ಯಾವ ವಿಷಯದ ಬಗ್ಗೆ ತಿಳಿಯಲು ಬಯಸುತ್ತೀರಿ ತಿಳಿಸಿ.
    1
    ಕರ್ನಾಟಕದ ಬಾಗಲಕೋಟೆ ಜಿಲ್ಲೆಯ ಬಾದಾಮಿ ಬಳಿ ಇರುವ ಮಹಾಕೂಟ ಪ್ರಸಿದ್ಧ ಐತಿಹಾಸಿಕ ಹಾಗೂ ಧಾರ್ಮಿಕ ಸ್ಥಳವಾಗಿದೆ. [1, 2]

ಮಹಾಕೂಟದ ಇತಿಹಾಸದ ಪ್ರಮುಖ ಅಂಶಗಳು:

ನಿರ್ಮಾಣ ಕಾಲ: ಈ ದೇವಾಲಯಗಳ ಸಂಕೀರ್ಣವನ್ನು ಕ್ರಿ.ಶ. ೬ ಮತ್ತು ೭ ನೇ ಶತಮಾನದಲ್ಲಿ ಬಾದಾಮಿ ಚಾಲುಕ್ಯ ರಾಜರು ನಿರ್ಮಿಸಿದರು. [1]

ಮಂಗಳೇಶನ ಕೊಡುಗೆ: ಚಾಲುಕ್ಯ ದೊರೆ ಮಂಗಳೇಶನು ಕ್ರಿ.ಶ. ೬೦೨ ರಲ್ಲಿ ತನ್ನ ವಿಜಯಗಳ ನೆನಪಿಗಾಗಿ ಮತ್ತು ಧರ್ಮದ ಪ್ರತೀಕವಾಗಿ ಇಲ್ಲಿ ಮಹಾಕೂಟ ಸ್ತಂಭವನ್ನು (ಧರ್ಮ ಜಯಸ್ತಂಭ) ಸ್ಥಾಪಿಸಿದನು. [1, 2, 3]

ದಕ್ಷಿಣ ಕಾಶಿ: ಈ ಸ್ಥಳವನ್ನು 'ದಕ್ಷಿಣ ಕಾಶಿ' ಎಂದೂ ಕರೆಯಲಾಗುತ್ತದೆ. ಇಲ್ಲಿರುವ ವಿಷ್ಣು ಪುಷ್ಕರಣಿ (ತೀರ್ಥ) ಎಂಬ ಪವಿತ್ರ ಕೊಳಕ್ಕೆ ಭೂಗತ ಸೆಲೆಗಳಿಂದ ನಿರಂತರವಾಗಿ ನೀರು ಹರಿದುಬರುತ್ತದೆ. [1, 2]

ಚತುರ್ಮುಖ ಲಿಂಗ: ಇಲ್ಲಿನ ನೀರಿನ ಕೊಳದ ಮಧ್ಯೆ ವಿಶಿಷ್ಟವಾದ ಚತುರ್ಮುಖ ಶಿವಲಿಂಗ (ನಾಲ್ಕು ಮುಖಗಳಿರುವ ಲಿಂಗ) ಇದೆ. [1]

ವಾಸ್ತುಶಿಲ್ಪ: ಇದು ದ್ರಾವಿಡ ಮತ್ತು ನಾಗರ ಶೈಲಿಯ ವಾಸ್ತುಶಿಲ್ಪವನ್ನು ಹೊಂದಿದ್ದು, ಚಾಲುಕ್ಯರ ಕಲಾಪ್ರೀತಿಗೆ ಸಾಕ್ಷಿಯಾಗಿದೆ. [1, 2]

ಮಹಾಕೂಟದ ಬಗ್ಗೆ ನಿಮಗೆ ಹೆಚ್ಚಿನ ಮಾಹಿತಿ ಬೇಕೇ?

ಇಲ್ಲಿನ ಶಿಲಾಶಾಸನಗಳ ವಿವರಗಳು

ಹತ್ತಿರದ ಇತರ ಪ್ರವಾಸಿ ತಾಣಗಳು (ಬಾದಾಮಿ, ಐಹೊಳ, ಪಟ್ಟದಕಳು)

ಯಾವ ವಿಷಯದ ಬಗ್ಗೆ ತಿಳಿಯಲು ಬಯಸುತ್ತೀರಿ ತಿಳಿಸಿ.


ಕರ್ನಾಟಕದ ಬಾಗಲಕೋಟೆ ಜಿಲ್ಲೆಯ ಬಾದಾಮಿ ಬಳಿ ಇರುವ ಮಹಾಕೂಟ ಪ್ರಸಿದ್ಧ ಐತಿಹಾಸಿಕ ಹಾಗೂ ಧಾರ್ಮಿಕ ಸ್ಥಳವಾಗಿದೆ. [1, 2]
ಮಹಾಕೂಟದ ಇತಿಹಾಸದ ಪ್ರಮುಖ ಅಂಶಗಳು:
ನಿರ್ಮಾಣ ಕಾಲ: ಈ ದೇವಾಲಯಗಳ ಸಂಕೀರ್ಣವನ್ನು ಕ್ರಿ.ಶ. ೬ ಮತ್ತು ೭ ನೇ ಶತಮಾನದಲ್ಲಿ ಬಾದಾಮಿ ಚಾಲುಕ್ಯ ರಾಜರು ನಿರ್ಮಿಸಿದರು. [1]
ಮಂಗಳೇಶನ ಕೊಡುಗೆ: ಚಾಲುಕ್ಯ ದೊರೆ ಮಂಗಳೇಶನು ಕ್ರಿ.ಶ. ೬೦೨ ರಲ್ಲಿ ತನ್ನ ವಿಜಯಗಳ ನೆನಪಿಗಾಗಿ ಮತ್ತು ಧರ್ಮದ ಪ್ರತೀಕವಾಗಿ ಇಲ್ಲಿ ಮಹಾಕೂಟ ಸ್ತಂಭವನ್ನು (ಧರ್ಮ ಜಯಸ್ತಂಭ) ಸ್ಥಾಪಿಸಿದನು. [1, 2, 3]
ದಕ್ಷಿಣ ಕಾಶಿ: ಈ ಸ್ಥಳವನ್ನು 'ದಕ್ಷಿಣ ಕಾಶಿ' ಎಂದೂ ಕರೆಯಲಾಗುತ್ತದೆ. ಇಲ್ಲಿರುವ ವಿಷ್ಣು ಪುಷ್ಕರಣಿ (ತೀರ್ಥ) ಎಂಬ ಪವಿತ್ರ ಕೊಳಕ್ಕೆ ಭೂಗತ ಸೆಲೆಗಳಿಂದ ನಿರಂತರವಾಗಿ ನೀರು ಹರಿದುಬರುತ್ತದೆ. [1, 2]
ಚತುರ್ಮುಖ ಲಿಂಗ: ಇಲ್ಲಿನ ನೀರಿನ ಕೊಳದ ಮಧ್ಯೆ ವಿಶಿಷ್ಟವಾದ ಚತುರ್ಮುಖ ಶಿವಲಿಂಗ (ನಾಲ್ಕು ಮುಖಗಳಿರುವ ಲಿಂಗ) ಇದೆ. [1]
ವಾಸ್ತುಶಿಲ್ಪ: ಇದು ದ್ರಾವಿಡ ಮತ್ತು ನಾಗರ ಶೈಲಿಯ ವಾಸ್ತುಶಿಲ್ಪವನ್ನು ಹೊಂದಿದ್ದು, ಚಾಲುಕ್ಯರ ಕಲಾಪ್ರೀತಿಗೆ ಸಾಕ್ಷಿಯಾಗಿದೆ. [1, 2]
ಮಹಾಕೂಟದ ಬಗ್ಗೆ ನಿಮಗೆ ಹೆಚ್ಚಿನ ಮಾಹಿತಿ ಬೇಕೇ?
ಇಲ್ಲಿನ ಶಿಲಾಶಾಸನಗಳ ವಿವರಗಳು
ಹತ್ತಿರದ ಇತರ ಪ್ರವಾಸಿ ತಾಣಗಳು (ಬಾದಾಮಿ, ಐಹೊಳ, ಪಟ್ಟದಕಳು)
ಯಾವ ವಿಷಯದ ಬಗ್ಗೆ ತಿಳಿಯಲು ಬಯಸುತ್ತೀರಿ ತಿಳಿಸಿ.
    user_ನಮ್ಮ ಬೆಳಗಾವಿ  ವಾರ್ತಾ
    ನಮ್ಮ ಬೆಳಗಾವಿ ವಾರ್ತಾ
    Photographer ಬೆಳಗಾವಿ, ಬೆಳಗಾವಿ, ಕರ್ನಾಟಕ•
    14 hrs ago
  • "ಮೈಸೂರಲ್ಲಿ ಪೊಲೀಸರ ದೌರ್ಜನ್ಯ ,ವಿರುದ್ಧ ಅಪ್ಪ-ಮಗ ಪ್ರತಿಭಟನೆ" ಮೈಸೂರು: ಸ್ನೇಹಿತನ ಸೈಕಲ್‌ ಶಾಪ್‌ನ ವಸ್ತು ಕಳವು ಪ್ರಕರಣದಲ್ಲಿ ನ್ಯಾಯ ಕೇಳಲು ಹೋದ ಅಪ್ಪ-ಮಗನ ಮೇಲೆಯೇ ಪೊಲೀಸರು ದೌರ್ಜನ್ಯ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಕಲ್ಯಾಣಗಿರಿಯ ಆರ್. ನರಹರಿ ಎಂಬ ಯುವಕನಿಗೆ ಪೊಲೀಸರು ಹಲ್ಲೆ ನಡೆಸಿ, ಮೊಬೈಲ್‌ಫೋನ್‌ಗಳನ್ನು ಕಸಿದುಕೊಂಡಿದ್ದಾರೆ ಎನ್ನಲಾಗಿದೆ. ತಂದೆಯ ಮೇಲೂ ಹಲ್ಲೆ ನಡೆಸಿ, ಅವಾಚ್ಯ ಶಬ್ಧಗಳಿಂದ ನಿಂದಿಸಿ ಸುಳ್ಳು ಪ್ರಕರಣ ದಾಖಲಿಸಲು ಯತ್ನಿಸಿದ ಆರೋಪ ಕೇಳಿಬಂದಿದೆ. ಸರಸ್ವತಿಪುರಂ ಠಾಣೆಯ ಇನ್ಸ್‌ಪೆಕ್ಟರ್ ರವಿಕಿರಣ್ ಹಾಗೂ ಎಸಿಪಿ ರವಿಶಂಕರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಕುಟುಂಬಸ್ಥರು, ಠಾಣೆ ಎದುರು ಪ್ರತಿಭಟನೆ ನಡೆಸಿ ನ್ಯಾಯಕ್ಕೆ ಆಗ್ರಹಿಸಿದ್ದಾರೆ. ಪೊಲೀಸ್ ಜೀಪಿನಲ್ಲಿ ಕೂರಿಸಿಕೊಂಡು ಎಂಎಲ್‌ಸಿ ಮಾಡಿಸಲು ಮುಂದಾಗಿದ್ದು, ಯುವಕನ ಬಟ್ಟೆ ಬಿಚ್ಚಿಸಿ ಅಪರಿಚಿತ ಔಷಧಿ ಸೇವಿಸುವಂತೆ ಬಲವಂತಪಡಿಸಿದ ಆರೋಪವೂ ಕೇಳಿಬಂದಿದೆ. ಆರೋಗ್ಯದಲ್ಲಿ ಏರುಪೇರಾದ ಬಳಿಕ ಯುವಕನನ್ನು ಬಿಟ್ಟು ಕಳುಹಿಸಲಾಗಿದೆ ಎನ್ನಲಾಗಿದೆ.
    1
    "ಮೈಸೂರಲ್ಲಿ ಪೊಲೀಸರ ದೌರ್ಜನ್ಯ ,ವಿರುದ್ಧ ಅಪ್ಪ-ಮಗ ಪ್ರತಿಭಟನೆ"
ಮೈಸೂರು: ಸ್ನೇಹಿತನ ಸೈಕಲ್‌ ಶಾಪ್‌ನ ವಸ್ತು ಕಳವು ಪ್ರಕರಣದಲ್ಲಿ ನ್ಯಾಯ ಕೇಳಲು ಹೋದ ಅಪ್ಪ-ಮಗನ ಮೇಲೆಯೇ ಪೊಲೀಸರು ದೌರ್ಜನ್ಯ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಕಲ್ಯಾಣಗಿರಿಯ ಆರ್. ನರಹರಿ ಎಂಬ ಯುವಕನಿಗೆ ಪೊಲೀಸರು ಹಲ್ಲೆ ನಡೆಸಿ, ಮೊಬೈಲ್‌ಫೋನ್‌ಗಳನ್ನು ಕಸಿದುಕೊಂಡಿದ್ದಾರೆ ಎನ್ನಲಾಗಿದೆ. ತಂದೆಯ ಮೇಲೂ ಹಲ್ಲೆ ನಡೆಸಿ, ಅವಾಚ್ಯ ಶಬ್ಧಗಳಿಂದ ನಿಂದಿಸಿ ಸುಳ್ಳು ಪ್ರಕರಣ ದಾಖಲಿಸಲು ಯತ್ನಿಸಿದ ಆರೋಪ ಕೇಳಿಬಂದಿದೆ.
ಸರಸ್ವತಿಪುರಂ ಠಾಣೆಯ ಇನ್ಸ್‌ಪೆಕ್ಟರ್ ರವಿಕಿರಣ್ ಹಾಗೂ ಎಸಿಪಿ ರವಿಶಂಕರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಕುಟುಂಬಸ್ಥರು, ಠಾಣೆ ಎದುರು ಪ್ರತಿಭಟನೆ ನಡೆಸಿ ನ್ಯಾಯಕ್ಕೆ ಆಗ್ರಹಿಸಿದ್ದಾರೆ.
ಪೊಲೀಸ್ ಜೀಪಿನಲ್ಲಿ ಕೂರಿಸಿಕೊಂಡು ಎಂಎಲ್‌ಸಿ ಮಾಡಿಸಲು ಮುಂದಾಗಿದ್ದು, ಯುವಕನ ಬಟ್ಟೆ ಬಿಚ್ಚಿಸಿ ಅಪರಿಚಿತ ಔಷಧಿ ಸೇವಿಸುವಂತೆ ಬಲವಂತಪಡಿಸಿದ ಆರೋಪವೂ ಕೇಳಿಬಂದಿದೆ. ಆರೋಗ್ಯದಲ್ಲಿ ಏರುಪೇರಾದ ಬಳಿಕ ಯುವಕನನ್ನು ಬಿಟ್ಟು ಕಳುಹಿಸಲಾಗಿದೆ ಎನ್ನಲಾಗಿದೆ.
    user_H M ಹರಕುಣಿ
    H M ಹರಕುಣಿ
    Local News Reporter ಶಿಗ್ಗಾಂವ್, ಹಾವೇರಿ, ಕರ್ನಾಟಕ•
    12 hrs ago
  • ನಮ್ಮ್ ಬೆಳಗಾವಿ ಜಿಲ್ಲೆಗೆ ಮಲತಾಯಿ ದೋರಣೆ ತೋರುತ್ತಿದೆ ರಾಜ್ಯ ಸರ್ಕಾರ ವಿರುದ್ಧ ರೈತ ಸಂಘಟನೆ ಮುಖಂಡ ಮಹದೇವ್ ಹೋಳ್ಕರ್ ಬೆಳಗಾವಿ ಜಿಲ್ಲೆ ಬರಗಾಲ ಘೋಷಿಸಬೇಕು ಹಾಗೂ ಸಕ್ರೆ ಬೆಲೆ ಜಾಸ್ತಿ ಮಾಡಿ ಶುಗರ್ ಫ್ಯಾಕ್ಟರಿ ಮಾಲಕರಿಗೆ ಲಾಭ ಮಾಡಿಕೊಟ್ಟ ಕೇಂದ್ರ ಸರ್ಕಾರ ವಿರುದ್ಧ ರೈತ ಮುಖಂಡ ಗರಂ #85newsbox ನಮ್ಮ್ ಬೆಳಗಾವಿ ಜಿಲ್ಲೆಗೆ ಮಲತಾಯಿ ದೋರಣೆ ತೋರುತ್ತಿದೆ ರಾಜ್ಯ ಸರ್ಕಾರ ವಿರುದ್ಧ ರೈತ ಸಂಘಟನೆ ಮುಖಂಡ ಮಹದೇವ್ ಹೋಳ್ಕರ್ ಬೆಳಗಾವಿ ಜಿಲ್ಲೆ ಬರಗಾಲ ಘೋಷಿಸಬೇಕು ಹಾಗೂ ಸಕ್ರೆ ಬೆಲೆ ಜಾಸ್ತಿ ಮಾಡಿ ಶುಗರ್ ಫ್ಯಾಕ್ಟರಿ ಮಾಲಕರಿಗೆ ಲಾಭ ಮಾಡಿಕೊಟ್ಟ ಕೇಂದ್ರ ಸರ್ಕಾರ ವಿರುದ್ಧ ರೈತ ಮುಖಂಡ ಗರಂ #85newsboxkannada #breakingnewskannada #belagavisuddi #vairalvideo #vairalvideo
    1
    ನಮ್ಮ್ ಬೆಳಗಾವಿ ಜಿಲ್ಲೆಗೆ ಮಲತಾಯಿ ದೋರಣೆ ತೋರುತ್ತಿದೆ ರಾಜ್ಯ ಸರ್ಕಾರ ವಿರುದ್ಧ ರೈತ ಸಂಘಟನೆ ಮುಖಂಡ ಮಹದೇವ್ ಹೋಳ್ಕರ್ ಬೆಳಗಾವಿ ಜಿಲ್ಲೆ ಬರಗಾಲ ಘೋಷಿಸಬೇಕು ಹಾಗೂ ಸಕ್ರೆ ಬೆಲೆ ಜಾಸ್ತಿ ಮಾಡಿ ಶುಗರ್ ಫ್ಯಾಕ್ಟರಿ ಮಾಲಕರಿಗೆ ಲಾಭ ಮಾಡಿಕೊಟ್ಟ ಕೇಂದ್ರ ಸರ್ಕಾರ ವಿರುದ್ಧ ರೈತ ಮುಖಂಡ ಗರಂ #85newsbox 
ನಮ್ಮ್ ಬೆಳಗಾವಿ ಜಿಲ್ಲೆಗೆ ಮಲತಾಯಿ ದೋರಣೆ ತೋರುತ್ತಿದೆ ರಾಜ್ಯ ಸರ್ಕಾರ ವಿರುದ್ಧ ರೈತ ಸಂಘಟನೆ ಮುಖಂಡ ಮಹದೇವ್ ಹೋಳ್ಕರ್ ಬೆಳಗಾವಿ ಜಿಲ್ಲೆ ಬರಗಾಲ ಘೋಷಿಸಬೇಕು ಹಾಗೂ ಸಕ್ರೆ ಬೆಲೆ ಜಾಸ್ತಿ ಮಾಡಿ ಶುಗರ್ ಫ್ಯಾಕ್ಟರಿ ಮಾಲಕರಿಗೆ ಲಾಭ ಮಾಡಿಕೊಟ್ಟ ಕೇಂದ್ರ ಸರ್ಕಾರ ವಿರುದ್ಧ ರೈತ ಮುಖಂಡ ಗರಂ #85newsboxkannada #breakingnewskannada #belagavisuddi #vairalvideo #vairalvideo
    user_Vajramani nasalapure
    Vajramani nasalapure
    ಬೆಳಗಾವಿ, ಬೆಳಗಾವಿ, ಕರ್ನಾಟಕ•
    7 hrs ago
  • ಹೊಲದಲ್ಲಿ ಬೆಳಗಿನ ಜಾವ ಪೈಪ್ ಲೈನ್ ಮೋಟಾರ್ ಸ್ಟಾರ್ಟ್ ಮಾಡಲು ಹೋಗಿದ್ದ ಯುವಕ ನೀರು ಪಾಲಾದ ಘಟನೆ ರಾಯಬಾಗ ತಾಲೂಕಿನ ಖೇಮಲಾಪುರ ಗ್ರಾಮದಲ್ಲಿ ಸಂಭವಿಸಿದೆ. ಹೊಲದಲ್ಲಿ ಬೆಳಗಿನ ಜಾವ ಪೈಪ್ ಲೈನ್ ಮೋಟಾರ್ ಸ್ಟಾರ್ಟ್ ಮಾಡಲು ಹೋಗಿದ್ದ ಯುವಕ ನೀರು ಪಾಲಾದ ಘಟನೆ ರಾಯಬಾಗ ತಾಲೂಕಿನ ಖೇಮಲಾಪುರ ಗ್ರಾಮದಲ್ಲಿ ಸಂಭವಿಸಿದೆ. ಬೆಳಗಿನ ಜಾವ ಕೃಷ್ಣಾ ನದಿ ಪಕ್ಕದಲ್ಲಿ ಮೋಟಾರ್ ಪಂಪ ಸ್ಟಾರ್ಟ್ ಮಾಡಲು ತೆರಳಿದ್ದ ಬಸವರಾಜ ಐನಾಪುರ ಎಂಬ ಯುವಕ ನೀರು ಪಾಲದ ದುರ್ದೈವಿ ಎಂದು ಹೇಳಲಾಗುತ್ತಿದೆ. ಪಂಪ್ಸೆಟ್ ಮೋಟಾರ್ ಸ್ಟಾರ್ಟ್ ಮಾಡಲು ಹೋದಾಗ ಬಸವರಾಜನಿಗೆ ತಗುಲಿದ ವಿದ್ಯುತ್ ಶಾಕ್ ನಿಂದ ಯುವಕ ಕೃಷ್ಣ ನಿಧಿಗೆ ಬಿದ್ದು ನೀರು ಪಾಲಾಗಿದ್ದಾನೆ ಎಂದು ಹೇಳಲಾಗುತ್ತಿದೆ. ಯುವಕನ ಪತ್ತೆಗಾಗಿ ಅಗ್ನಿಶಾಮಕ ದಳ ಸಿಬ್ಬಂದಿಗಳಿಂದ ಶೋಧ ಕಾರ್ಯಾಚರಣೆ ಮುಂದುವರೆದಿದ್ದು, ಕುಡಚಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ದುರ್ಘಟನೆ ಇದಾಗಿದ
    1
    ಹೊಲದಲ್ಲಿ ಬೆಳಗಿನ ಜಾವ ಪೈಪ್ ಲೈನ್ ಮೋಟಾರ್ ಸ್ಟಾರ್ಟ್ ಮಾಡಲು ಹೋಗಿದ್ದ ಯುವಕ ನೀರು ಪಾಲಾದ ಘಟನೆ ರಾಯಬಾಗ ತಾಲೂಕಿನ ಖೇಮಲಾಪುರ ಗ್ರಾಮದಲ್ಲಿ ಸಂಭವಿಸಿದೆ.

ಹೊಲದಲ್ಲಿ ಬೆಳಗಿನ ಜಾವ ಪೈಪ್ ಲೈನ್ ಮೋಟಾರ್ ಸ್ಟಾರ್ಟ್ ಮಾಡಲು ಹೋಗಿದ್ದ ಯುವಕ ನೀರು ಪಾಲಾದ ಘಟನೆ ರಾಯಬಾಗ ತಾಲೂಕಿನ ಖೇಮಲಾಪುರ ಗ್ರಾಮದಲ್ಲಿ ಸಂಭವಿಸಿದೆ.
ಬೆಳಗಿನ ಜಾವ ಕೃಷ್ಣಾ ನದಿ ಪಕ್ಕದಲ್ಲಿ ಮೋಟಾರ್ ಪಂಪ ಸ್ಟಾರ್ಟ್ ಮಾಡಲು ತೆರಳಿದ್ದ
ಬಸವರಾಜ ಐನಾಪುರ ಎಂಬ ಯುವಕ ನೀರು ಪಾಲದ ದುರ್ದೈವಿ ಎಂದು ಹೇಳಲಾಗುತ್ತಿದೆ.  
ಪಂಪ್ಸೆಟ್ ಮೋಟಾರ್ ಸ್ಟಾರ್ಟ್ ಮಾಡಲು ಹೋದಾಗ ಬಸವರಾಜನಿಗೆ ತಗುಲಿದ ವಿದ್ಯುತ್ ಶಾಕ್ ನಿಂದ ಯುವಕ ಕೃಷ್ಣ ನಿಧಿಗೆ ಬಿದ್ದು ನೀರು ಪಾಲಾಗಿದ್ದಾನೆ ಎಂದು ಹೇಳಲಾಗುತ್ತಿದೆ. ಯುವಕನ ಪತ್ತೆಗಾಗಿ ಅಗ್ನಿಶಾಮಕ ದಳ ಸಿಬ್ಬಂದಿಗಳಿಂದ ಶೋಧ ಕಾರ್ಯಾಚರಣೆ ಮುಂದುವರೆದಿದ್ದು, ಕುಡಚಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ದುರ್ಘಟನೆ ಇದಾಗಿದ
    user_Ramesh Biradi
    Ramesh Biradi
    ಬೆಳಗಾವಿ, ಬೆಳಗಾವಿ, ಕರ್ನಾಟಕ•
    16 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.