logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಶ್ರೀ ಸಿದ್ದೇಶ್ವರ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಭವ್ಯವಾಗಿ ನೆರವೇರಿತು ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲೂಕಿನ ಸಮೀಪದ ವಂದಲಿ ಹೊಸೂರು ಗ್ರಾಮದಲ್ಲಿರುವ ಶ್ರೀ ಕ್ಷೇತ್ರದಲ್ಲಿ ಇಂದು ಬೆಳಗಿನ ಜಾವ ಬ್ರಾಹ್ಮಿ ಮುಹೂರ್ತದಲ್ಲಿ ಶ್ರೀ ಸಿದ್ದೇಶ್ವರ ಮೂರ್ತಿ ಹಾಗೂ ನಂದಿ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ಭಕ್ತಿಭಾವದಿಂದ ಭವ್ಯವಾಗಿ ನೆರವೇರಿತು.

2 hrs ago
user_Khajahussain Baba Jalahalli
Khajahussain Baba Jalahalli
Pharmacist ದೇವದುರ್ಗ, ರಾಯಚೂರು, ಕರ್ನಾಟಕ•
2 hrs ago

ಶ್ರೀ ಸಿದ್ದೇಶ್ವರ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಭವ್ಯವಾಗಿ ನೆರವೇರಿತು ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲೂಕಿನ ಸಮೀಪದ ವಂದಲಿ ಹೊಸೂರು ಗ್ರಾಮದಲ್ಲಿರುವ ಶ್ರೀ ಕ್ಷೇತ್ರದಲ್ಲಿ ಇಂದು ಬೆಳಗಿನ ಜಾವ ಬ್ರಾಹ್ಮಿ ಮುಹೂರ್ತದಲ್ಲಿ ಶ್ರೀ ಸಿದ್ದೇಶ್ವರ ಮೂರ್ತಿ ಹಾಗೂ ನಂದಿ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ಭಕ್ತಿಭಾವದಿಂದ ಭವ್ಯವಾಗಿ ನೆರವೇರಿತು.

More news from ಕರ್ನಾಟಕ and nearby areas
  • ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲೂಕಿನ ಸಮೀಪದ ವಂದಲಿ ಹೊಸೂರು ಗ್ರಾಮದಲ್ಲಿರುವ ಶ್ರೀ ಕ್ಷೇತ್ರದಲ್ಲಿ ಇಂದು ಬೆಳಗಿನ ಜಾವ ಬ್ರಾಹ್ಮಿ ಮುಹೂರ್ತದಲ್ಲಿ ಶ್ರೀ ಸಿದ್ದೇಶ್ವರ ಮೂರ್ತಿ ಹಾಗೂ ನಂದಿ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ಭಕ್ತಿಭಾವದಿಂದ ಭವ್ಯವಾಗಿ ನೆರವೇರಿತು.
    1
    ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲೂಕಿನ ಸಮೀಪದ ವಂದಲಿ ಹೊಸೂರು ಗ್ರಾಮದಲ್ಲಿರುವ ಶ್ರೀ ಕ್ಷೇತ್ರದಲ್ಲಿ ಇಂದು ಬೆಳಗಿನ ಜಾವ ಬ್ರಾಹ್ಮಿ ಮುಹೂರ್ತದಲ್ಲಿ ಶ್ರೀ ಸಿದ್ದೇಶ್ವರ ಮೂರ್ತಿ ಹಾಗೂ ನಂದಿ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ಭಕ್ತಿಭಾವದಿಂದ ಭವ್ಯವಾಗಿ ನೆರವೇರಿತು.
    user_Khajahussain Baba Jalahalli
    Khajahussain Baba Jalahalli
    Pharmacist ದೇವದುರ್ಗ, ರಾಯಚೂರು, ಕರ್ನಾಟಕ•
    2 hrs ago
  • ರಾಯಚೂರು ಜಿಲ್ಲೆಯ ದೇವದುರ್ಗದಲ್ಲಿ ಬಸವಜಯಂತಿ ಪ್ರಯುಕ್ತ ವಾದ್ಯ, ಮೇಳ ಹಾಗೂ ಕಲಾ ತಂಡಗಳೊಂದಿಗೆ ಜಗಜ್ಯೋತಿ ಬಸವೇಶ್ವರ ಭಾವಚಿತ್ರ ಮೆರವಣಿಗೆಯನ್ನು ಅದ್ದೂರಿಯಾಗಿ ಮಾಡಿದರು, ತಾಲೂಕಿನ ಗಣ್ಯರು ಹಾಗೂ ಬಸವ ತತ್ವದ ಜನರು ಭಾಗಿಯಾಗಿದ್ದರು.
    3
    ರಾಯಚೂರು ಜಿಲ್ಲೆಯ ದೇವದುರ್ಗದಲ್ಲಿ  ಬಸವಜಯಂತಿ ಪ್ರಯುಕ್ತ ವಾದ್ಯ, ಮೇಳ ಹಾಗೂ ಕಲಾ ತಂಡಗಳೊಂದಿಗೆ ಜಗಜ್ಯೋತಿ ಬಸವೇಶ್ವರ ಭಾವಚಿತ್ರ ಮೆರವಣಿಗೆಯನ್ನು ಅದ್ದೂರಿಯಾಗಿ ಮಾಡಿದರು, ತಾಲೂಕಿನ ಗಣ್ಯರು ಹಾಗೂ ಬಸವ ತತ್ವದ ಜನರು ಭಾಗಿಯಾಗಿದ್ದರು.
    user_ನಾಗರಾಜ ವಾರದ
    ನಾಗರಾಜ ವಾರದ
    Local News Reporter ದೇವದುರ್ಗ, ರಾಯಚೂರು, ಕರ್ನಾಟಕ•
    3 hrs ago
  • YADGIR NEWS' ಯಾದಗಿರಿ || ನಗರದಲ್ಲಿ ಬಸವ ಜಯಂತಿ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ
    1
    YADGIR NEWS' ಯಾದಗಿರಿ || ನಗರದಲ್ಲಿ ಬಸವ ಜಯಂತಿ  ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ
    user_YADGIR NEWS
    YADGIR NEWS
    Video Creator ಯಾದಗಿರಿ, ಯಾದಗಿರಿ, ಕರ್ನಾಟಕ•
    13 hrs ago
  • ರಾಯಚೂರು ಮಹಾನಗರ ಪಾಲಿಕೆ, ಜಿಲ್ಲಾ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಮಂಡಳಿ ಹಾಗೂ ಐಎಮ್ಎ ರಾಯಚೂರು ವತಿಯಿಂದ ನಗರದ ಹಳೆ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಏಪ್ರಿಲ್ 20ರ ಸೋಮವಾರ ದಂದು ರಾಷ್ಟ್ರೀಯ ಜನಗಣತಿ ಕಾರ್ಯಕ್ಕೆ ನಿಯೋಜನೆಗೊಂಡ ಸಿಬ್ಬಂದಿಗಳಿಗೆ ಸೋಮವಾರ 11 ಗಂಟೆಗೆ ಓ.ಆರ್.ಎಸ್. ವಿತರಣೆ ಮಾಡಲಾಯಿತು. ರಾಯಚೂರು ನಗರದಲ್ಲಿ ಇದ್ದರೂ ಬಿಸಿಲಿನಲ್ಲಿ ಸಮೀಕ್ಷೆ ಕಾರ್ಯ ಮಾಡುತ್ತಿರುವ ಎಲ್ಲರಿಗೂ ಕೂಡ ಅನುಕೂಲವಾಗುವ ನಿಟ್ಟಿನಲ್ಲಿ ಈ ಒಂದು 1500 ಓ ಆರ್ ಎಸ್ ಪೌಚ್ ಗಳನ್ನ ನೀಡಲಾಯಿತು.
    1
    ರಾಯಚೂರು ಮಹಾನಗರ ಪಾಲಿಕೆ, ಜಿಲ್ಲಾ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಮಂಡಳಿ ಹಾಗೂ ಐಎಮ್ಎ ರಾಯಚೂರು ವತಿಯಿಂದ ನಗರದ ಹಳೆ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಏಪ್ರಿಲ್ 20ರ ಸೋಮವಾರ ದಂದು ರಾಷ್ಟ್ರೀಯ ಜನಗಣತಿ ಕಾರ್ಯಕ್ಕೆ ನಿಯೋಜನೆಗೊಂಡ ಸಿಬ್ಬಂದಿಗಳಿಗೆ ಸೋಮವಾರ 11 ಗಂಟೆಗೆ ಓ.ಆರ್.ಎಸ್. ವಿತರಣೆ ಮಾಡಲಾಯಿತು. ರಾಯಚೂರು ನಗರದಲ್ಲಿ ಇದ್ದರೂ ಬಿಸಿಲಿನಲ್ಲಿ ಸಮೀಕ್ಷೆ ಕಾರ್ಯ ಮಾಡುತ್ತಿರುವ ಎಲ್ಲರಿಗೂ ಕೂಡ ಅನುಕೂಲವಾಗುವ ನಿಟ್ಟಿನಲ್ಲಿ ಈ ಒಂದು 1500 ಓ ಆರ್ ಎಸ್ ಪೌಚ್ ಗಳನ್ನ ನೀಡಲಾಯಿತು.
    user_K2 kannada News
    K2 kannada News
    ಪತ್ರಕರ್ತ ರಾಯಚೂರು, ರಾಯಚೂರು, ಕರ್ನಾಟಕ•
    14 hrs ago
  • Post by Jevargi suddi no1
    1
    Post by Jevargi suddi no1
    user_Jevargi suddi no1
    Jevargi suddi no1
    Newspaper publisher ಜೇವರ್ಗಿ, ಕಲಬುರಗಿ, ಕರ್ನಾಟಕ•
    23 hrs ago
  • ಬೇಸಿಗೆ ಕಾಲದಲ್ಲಿ ಒಬ್ಬ ಮನುಷ್ಯನಿಗೆ ನೀರು ಎಷ್ಟು ಮುಖ್ಯವು ಪ್ರಾಣಿ ಪಕ್ಷಿಗಳಿಗೆ ಅಷ್ಠೆ ಮುಖ್ಯ ಇಂಥ ಕೆಲಸ ಬಾಲಕರು ಮಾಡುತಿರುವದು ಹೆಮ್ಮಯ ವಿಷಯ ಮಕ್ಕಳಗೆ ಒಳ್ಳೆ ಸಂಸ್ಕೃತಿ ಕಲಿಸಿ
    1
    ಬೇಸಿಗೆ  ಕಾಲದಲ್ಲಿ ಒಬ್ಬ ಮನುಷ್ಯನಿಗೆ ನೀರು ಎಷ್ಟು ಮುಖ್ಯವು ಪ್ರಾಣಿ ಪಕ್ಷಿಗಳಿಗೆ ಅಷ್ಠೆ ಮುಖ್ಯ ಇಂಥ ಕೆಲಸ ಬಾಲಕರು ಮಾಡುತಿರುವದು ಹೆಮ್ಮಯ ವಿಷಯ ಮಕ್ಕಳಗೆ ಒಳ್ಳೆ ಸಂಸ್ಕೃತಿ  ಕಲಿಸಿ
    user_Sharanugouda Patil
    Sharanugouda Patil
    Muddebihal, Vijayapura•
    2 hrs ago
  • Post by ABU NEWS CHANNEL
    1
    Post by ABU NEWS CHANNEL
    user_ABU NEWS CHANNEL
    ABU NEWS CHANNEL
    Pharmacist Sindgi, Vijayapura•
    20 hrs ago
  • ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಜಾಲಹಳ್ಳಿ ಗ್ರಾಮದಲ್ಲಿ ಜಗಜ್ಯೋತಿ ಬಸವಣ್ಣನವರ ಜಯಂತಿಯನ್ನು ಇಂದು ಅತ್ಯಂತ ಅದ್ದೂರಿಯಾಗಿ ಆಚರಿಸಲಾಯಿತು.
    1
    ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಜಾಲಹಳ್ಳಿ ಗ್ರಾಮದಲ್ಲಿ ಜಗಜ್ಯೋತಿ ಬಸವಣ್ಣನವರ ಜಯಂತಿಯನ್ನು ಇಂದು ಅತ್ಯಂತ ಅದ್ದೂರಿಯಾಗಿ ಆಚರಿಸಲಾಯಿತು.
    user_Khajahussain Baba Jalahalli
    Khajahussain Baba Jalahalli
    Pharmacist ದೇವದುರ್ಗ, ರಾಯಚೂರು, ಕರ್ನಾಟಕ•
    12 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.