logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಬಸಯ್ಯ ಅಜ್ಜನವರ ಕರ್ತೃ ಗದ್ದುಗೆಗೆ ಬತ್ತಿ ಪೂಜೆ ಹಾಗೂ ರಾತ್ರಿ 10 ಗಂಟೆಗೆ ವಿವಿಧ ಭಜನಾ ಮೇಳದವರಿಂದ ಶಿವ ಭಜನೆ ನಡೆಯಲಿದೆ. ಭಾನುವಾರ ಸೆ. 13 ಮುಂಜಾನೆ 9 ಗಂಟೆಗೆ ಗಂಗಾ ಪೂಜೆ, ಮುಂಜಾನೆ 10 ಗಂಟೆಗೆ ಕರ್ತೃ ಗದ್ದುಗೆಗೆ ಮಹಾರುದ್ರಾಭಿಷೇಕ ಹಾಗೂ ಮಧ್ಯಾಹ್ನ ಒಂದು ಗಂಟೆಗೆ ಮಹಾಪ್ರಸಾದ ವಿನಿಯೋಗ

1 day ago
user_GV NEWS
GV NEWS
ಶಿಕ್ಷಕ ಮುಧೋಳ, ಬಾಗಲಕೋಟೆ, ಕರ್ನಾಟಕ•
1 day ago

ಬಸಯ್ಯ ಅಜ್ಜನವರ ಕರ್ತೃ ಗದ್ದುಗೆಗೆ ಬತ್ತಿ ಪೂಜೆ ಹಾಗೂ ರಾತ್ರಿ 10 ಗಂಟೆಗೆ ವಿವಿಧ ಭಜನಾ ಮೇಳದವರಿಂದ ಶಿವ ಭಜನೆ ನಡೆಯಲಿದೆ. ಭಾನುವಾರ ಸೆ. 13 ಮುಂಜಾನೆ 9 ಗಂಟೆಗೆ ಗಂಗಾ ಪೂಜೆ, ಮುಂಜಾನೆ 10 ಗಂಟೆಗೆ ಕರ್ತೃ ಗದ್ದುಗೆಗೆ ಮಹಾರುದ್ರಾಭಿಷೇಕ ಹಾಗೂ ಮಧ್ಯಾಹ್ನ ಒಂದು ಗಂಟೆಗೆ ಮಹಾಪ್ರಸಾದ ವಿನಿಯೋಗ

More news from ಕರ್ನಾಟಕ and nearby areas
  • ಬಾಗಲಕೋಟೆ: ಸಾಲ ಸೌಲಭ್ಯಕ್ಕಾಗಿ ಕುರಿಗಳೊಂದಿಗೆ ಬ್ಯಾಂಕ್‌ ಎದುರು ಪ್ರತಿಭಟನೆ
    1
    ಬಾಗಲಕೋಟೆ: ಸಾಲ ಸೌಲಭ್ಯಕ್ಕಾಗಿ ಕುರಿಗಳೊಂದಿಗೆ ಬ್ಯಾಂಕ್‌ ಎದುರು ಪ್ರತಿಭಟನೆ
    user_Shabbir Bijapur
    Shabbir Bijapur
    Photographer ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ•
    22 hrs ago
  • ಗೋಕಾಕದಲ್ಲಿ ಗಣೇಶ ಹಬ್ಬ ಶಾಂತಿಯುತ ಸಾಗಲು, ಪೊಲೀಸರಿಂದ ಖಡಕ್ ರೂಟ ಮಾರ್ಚ.. ಗೋಕಾಕ ನಗರದಲ್ಲಿ ಗಣೇಶ ಹಬ್ಬ ಶಾಂತಿಯುತ ಸಾಗಲು ಪೊಲೀಸ ಇಲಾಖೆಯಿಂದ ನಗರದಲ್ಲಿ ಪೊಲೀಸ್ ಅಧಿಕಾರಿಗಳು ಶಿಬ್ಬಂದಿಗಳೊಂದಿಗೆ ಮುಖ್ಯ ಬಿದಿಗಳಲ್ಲಿ ಸುತ್ತಾಡಿ ರೂಟ್ ಮಾರ್ಚ್ ಮಾಡುವದರ ಮೂಲಕ ಶಾಂತಿ ಕದಡದಂತೆ ಸಾಯಿಲ್ ಸೂಚಿಸಿದರು.
    1
    ಗೋಕಾಕದಲ್ಲಿ ಗಣೇಶ ಹಬ್ಬ ಶಾಂತಿಯುತ ಸಾಗಲು, ಪೊಲೀಸರಿಂದ ಖಡಕ್ ರೂಟ ಮಾರ್ಚ..
ಗೋಕಾಕ ನಗರದಲ್ಲಿ ಗಣೇಶ ಹಬ್ಬ ಶಾಂತಿಯುತ ಸಾಗಲು ಪೊಲೀಸ ಇಲಾಖೆಯಿಂದ ನಗರದಲ್ಲಿ ಪೊಲೀಸ್ ಅಧಿಕಾರಿಗಳು ಶಿಬ್ಬಂದಿಗಳೊಂದಿಗೆ ಮುಖ್ಯ ಬಿದಿಗಳಲ್ಲಿ ಸುತ್ತಾಡಿ ರೂಟ್ ಮಾರ್ಚ್ ಮಾಡುವದರ ಮೂಲಕ ಶಾಂತಿ ಕದಡದಂತೆ ಸಾಯಿಲ್ ಸೂಚಿಸಿದರು.
    user_Manohar megeri
    Manohar megeri
    Local News Reporter ಗೋಕಾಕ, ಬೆಳಗಾವಿ, ಕರ್ನಾಟಕ•
    5 hrs ago
  • ರೈತರಿಗೆ ಸಮರ್ಪಕ ವಿದ್ಯುತ್ ನೀಡಬೇಕೆಂದು ಹಿಡಕಲ್ ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿದ ಕುಡಚಿ ಮಾಜಿ ಶಾಸಕ ಪಿ. ರಾಜೀವ್
    1
    ರೈತರಿಗೆ ಸಮರ್ಪಕ ವಿದ್ಯುತ್ ನೀಡಬೇಕೆಂದು ಹಿಡಕಲ್ ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿದ ಕುಡಚಿ ಮಾಜಿ ಶಾಸಕ ಪಿ. ರಾಜೀವ್
    user_Top 1 Tv 24x7 news kannad
    Top 1 Tv 24x7 news kannad
    Advertising agency ರಾಯಬಾಗ, ಬೆಳಗಾವಿ, ಕರ್ನಾಟಕ•
    6 hrs ago
  • ಹಸಿರು ಬನದ ದೇವತೆ" ಯು ಪ್ರಕೃತಿ, ಅರಣ್ಯ ಮತ್ತು ಸಮೃದ್ಧಿಯನ್ನು ಕಾಯುತ್ತದೆ #chethana_muniswamygowda #riyamshee_yogeshagowda  #yogeshagowda @riyagowda  ಸಂಸ್ಕೃತಿ ಮತ್ತು ಪುರಾಣಗಳಲ್ಲಿ ಕಾಡು ಹಾಗೂ ಹಸಿರನ್ನು ರಕ್ಷಿಸುವ ದೇವತೆಗಳಿಗೆ ವಿಶೇಷ ಸ್ಥಾನವಿದೆ. #horticulturedepartment  ಬನಶಂಕರಿ ದೇವಿ (ಶಾಕಂಭರಿ): ಕರ್ನಾಟಕದ ಬಾಗಲಕೋಟೆ ಜಿಲ್ಲೆಯ ಬಾದಾಮಿ ಬಳಿ ಇರುವ ಬನಶಂಕರಿ ದೇವಾಲಯ ಅತ್ಯಂತ ಪ್ರಸಿದ್ಧ ಶಕ್ತಿಪೀಠವಾಗಿದೆ ಹಸಿರು ಬನದ ದೇವತೆ" ಯು ಪ್ರಕೃತಿ, ಅರಣ್ಯ ಮತ್ತು ಸಮೃದ್ಧಿಯನ್ನು ಕಾಯುತ್ತದೆ #chethana_muniswamygowda #riyamshee_yogeshagowda #yogeshagowda @riyagowda ಸಂಸ್ಕೃತಿ ಮತ್ತು ಪುರಾಣಗಳಲ್ಲಿ ಕಾಡು ಹಾಗೂ ಹಸಿರನ್ನು ರಕ್ಷಿಸುವ ದೇವತೆಗಳಿಗೆ ವಿಶೇಷ ಸ್ಥಾನವಿದೆ. #horticulturedepartment  ಬನಶಂಕರಿ ದೇವಿ (ಶಾಕಂಭರಿ): ಕರ್ನಾಟಕದ ಬಾಗಲಕೋಟೆ ಜಿಲ್ಲೆಯ ಬಾದಾಮಿ ಬಳಿ ಇರುವ ಬನಶಂಕರಿ ದೇವಾಲಯ ಅತ್ಯಂತ ಪ್ರಸಿದ್ಧ ಶಕ್ತಿಪೀಠವಾಗಿದೆ
    3
    ಹಸಿರು ಬನದ ದೇವತೆ" ಯು ಪ್ರಕೃತಿ, ಅರಣ್ಯ ಮತ್ತು ಸಮೃದ್ಧಿಯನ್ನು ಕಾಯುತ್ತದೆ

#chethana_muniswamygowda

#riyamshee_yogeshagowda

 #yogeshagowda

@riyagowda

 ಸಂಸ್ಕೃತಿ ಮತ್ತು ಪುರಾಣಗಳಲ್ಲಿ ಕಾಡು ಹಾಗೂ ಹಸಿರನ್ನು ರಕ್ಷಿಸುವ ದೇವತೆಗಳಿಗೆ ವಿಶೇಷ ಸ್ಥಾನವಿದೆ.

#horticulturedepartment 

ಬನಶಂಕರಿ ದೇವಿ (ಶಾಕಂಭರಿ): ಕರ್ನಾಟಕದ ಬಾಗಲಕೋಟೆ ಜಿಲ್ಲೆಯ ಬಾದಾಮಿ ಬಳಿ ಇರುವ ಬನಶಂಕರಿ ದೇವಾಲಯ ಅತ್ಯಂತ ಪ್ರಸಿದ್ಧ ಶಕ್ತಿಪೀಠವಾಗಿದೆ


ಹಸಿರು ಬನದ ದೇವತೆ" ಯು ಪ್ರಕೃತಿ, ಅರಣ್ಯ ಮತ್ತು ಸಮೃದ್ಧಿಯನ್ನು ಕಾಯುತ್ತದೆ
#chethana_muniswamygowda
#riyamshee_yogeshagowda
#yogeshagowda
@riyagowda
ಸಂಸ್ಕೃತಿ ಮತ್ತು ಪುರಾಣಗಳಲ್ಲಿ ಕಾಡು ಹಾಗೂ ಹಸಿರನ್ನು ರಕ್ಷಿಸುವ ದೇವತೆಗಳಿಗೆ ವಿಶೇಷ ಸ್ಥಾನವಿದೆ.
#horticulturedepartment 
ಬನಶಂಕರಿ ದೇವಿ (ಶಾಕಂಭರಿ): ಕರ್ನಾಟಕದ ಬಾಗಲಕೋಟೆ ಜಿಲ್ಲೆಯ ಬಾದಾಮಿ ಬಳಿ ಇರುವ ಬನಶಂಕರಿ ದೇವಾಲಯ ಅತ್ಯಂತ ಪ್ರಸಿದ್ಧ ಶಕ್ತಿಪೀಠವಾಗಿದೆ
    user_Chethana Muniswamygowda
    Chethana Muniswamygowda
    Press advisory Tikota, Vijayapura•
    45 min ago
  • ತಾಳಿಕೋಟೆಯಲ್ಲಿ ಬೃಹತ್ ಧರಣಿ ಸತ್ಯಾಗ್ರಹಕ್ಕೆ ಸಿದ್ಧತೆ! ಬರಪೀಡಿತ ಪ್ರದೇಶ ಘೋಷಣೆಗೆ ಸೆಪ್ಟೆಂಬರ್ 17ರಿಂದ ಹೋರಾಟ… ಸೆಪ್ಟೆಂಬರ್ 21ರಂದು ತಾಳಿಕೋಟಿ ಬಂದ್‌ಗೆ ಕರೆ! ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ, ತಾಳಿಕೋಟಿ ಹಾಗೂ ದೇವರಹಿಪ್ಪರಗಿ ಸೇರಿದಂತೆ ಜಿಲ್ಲೆಯ ಎಲ್ಲಾ ತಾಲೂಕುಗಳನ್ನು ಬರಪೀಡಿತ ಪ್ರದೇಶಗಳೆಂದು ಘೋಷಿಸುವಂತೆ ಆಗ್ರಹಿಸಿ ತೀವ್ರ ಹೋರಾಟ ನಡೆಸಲು ತಾಳಿಕೋಟಿಯಲ್ಲಿ ಪೂರ್ವಭಾವಿ ಸಭೆ ನಡೆಯಿತು. ತಾಳಿಕೋಟಿ ಪಟ್ಟಣದ ಎಪಿಎಂಸಿ ಸಭಾಭವನದಲ್ಲಿ ಬಿಜೆಪಿ ರಾಜ್ಯ ರೈತ ಮೋರ್ಚಾ ಅಧ್ಯಕ್ಷ ಎ.ಎಸ್. ಪಾಟೀಲ ನಡಹಳ್ಳಿ ಅವರ ನೇತೃತ್ವದಲ್ಲಿ ಬಿಜೆಪಿ, ಜೆಡಿಎಸ್ ಹಾಗೂ ವಿವಿಧ ರೈತ ಮುಖಂಡರ ಸಭೆ ನಡೆಯಿತು. ಸಭೆಯಲ್ಲಿ ದೇವರಹಿಪ್ಪಗಿ ಶಾಸಕ ರಾಜುಗೌಡ ಪಾಟೀಲ ಹಾಗೂ ಮಾಜಿ ಶಾಸಕ ಸೋಮನಗೌಡ ಪಾಟೀಲ ಮಾತನಾಡಿ, ರೈತರ ಸಮಸ್ಯೆಗಳ ಕುರಿತು ಸರ್ಕಾರದ ನಿರ್ಲಕ್ಷ್ಯವನ್ನು ಖಂಡಿಸಿದರು. ಸೆಪ್ಟೆಂಬರ್ 17ರಿಂದ ಮೂರು ದಿನಗಳ ಕಾಲ ತಾಳಿಕೋಟಿ ಎಪಿಎಂಸಿ ಆವರಣದಲ್ಲಿ ಧರಣಿ ಸತ್ಯಾಗ್ರಹ ನಡೆಸಲಾಗುವುದು. ಅಲ್ಲದೆ, ಸೆಪ್ಟೆಂಬರ್ 21ರಂದು ತಾಳಿಕೋಟಿ ಪಟ್ಟಣ ಸಂಪೂರ್ಣ ಬಂದ್ ಮಾಡಿ ಹೋರಾಟ ನಡೆಸಲಾಗುವುದು ಎಂದು ಮುಖಂಡರು ತಿಳಿಸಿದರು. ಈ ಹೋರಾಟಕ್ಕೆ ತಾಲೂಕಿನ ಪ್ರತಿಯೊಂದು ಗ್ರಾಮದ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಹಕಾರ ನೀಡಬೇಕೆಂದು ಮುಖಂಡರು ಮನವಿ ಮಾಡಿದರು. ಪೂರ್ವಭಾವಿ ಸಭೆಯಲ್ಲಿ ಮುನ್ನಾದಣಿ ನಾಡಗೌಡ, ಬಸನಗೌಡ ಮಾಡಗಿ, ಮಡುಸೌಕಾರ ಬಿರಾದಾರ, ಸಿದ್ದು ಬುಳ್ಳಾ ಹಾಗೂ ಬಸನಗೌಡ ವಣಿಕ್ಯಾಳ ಸೇರಿದಂತೆ ಹಲವು ಮುಖಂಡರು ತಮ್ಮ ಸಲಹೆ-ಸೂಚನೆಗಳನ್ನು ನೀಡಿದರು. ವಿವಿಧ ಗ್ರಾಮಗಳ ರೈತ ಪ್ರತಿನಿಧಿಗಳು, ತಾಳಿಕೋಟಿ ಪಟ್ಟಣದ ವರ್ತಕರು, ವಿವಿಧ ಪಕ್ಷಗಳ ಮುಖಂಡರು ಹಾಗೂ ಸಂಘ-ಸಂಸ್ಥೆಗಳ ಪ್ರಮುಖರು ಸಭೆಯಲ್ಲಿ ಭಾಗವಹಿಸಿ, ಧರಣಿ ಸತ್ಯಾಗ್ರಹ ಮತ್ತು ಬಂದ್ ಯಶಸ್ವಿಗೊಳಿಸಲು ಸಂಪೂರ್ಣ ಸಹಕಾರ ನೀಡುವುದಾಗಿ ಭರವಸೆ ನೀಡಿದರು. ಬರ ಘೋಷಣೆಗೆ ಆಗ್ರಹಿಸಿ ತಾಳಿಕೋಟಿಯಲ್ಲಿ ಹೋರಾಟದ ಕಾವು ಮತ್ತಷ್ಟು ಹೆಚ್ಚಾಗಿದೆ.
    1
    ತಾಳಿಕೋಟೆಯಲ್ಲಿ ಬೃಹತ್ ಧರಣಿ ಸತ್ಯಾಗ್ರಹಕ್ಕೆ ಸಿದ್ಧತೆ!
ಬರಪೀಡಿತ ಪ್ರದೇಶ ಘೋಷಣೆಗೆ ಸೆಪ್ಟೆಂಬರ್ 17ರಿಂದ ಹೋರಾಟ… ಸೆಪ್ಟೆಂಬರ್ 21ರಂದು ತಾಳಿಕೋಟಿ ಬಂದ್‌ಗೆ ಕರೆ!
ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ, ತಾಳಿಕೋಟಿ ಹಾಗೂ ದೇವರಹಿಪ್ಪರಗಿ ಸೇರಿದಂತೆ ಜಿಲ್ಲೆಯ ಎಲ್ಲಾ ತಾಲೂಕುಗಳನ್ನು ಬರಪೀಡಿತ ಪ್ರದೇಶಗಳೆಂದು ಘೋಷಿಸುವಂತೆ ಆಗ್ರಹಿಸಿ ತೀವ್ರ ಹೋರಾಟ ನಡೆಸಲು ತಾಳಿಕೋಟಿಯಲ್ಲಿ ಪೂರ್ವಭಾವಿ ಸಭೆ ನಡೆಯಿತು.
ತಾಳಿಕೋಟಿ ಪಟ್ಟಣದ ಎಪಿಎಂಸಿ ಸಭಾಭವನದಲ್ಲಿ ಬಿಜೆಪಿ ರಾಜ್ಯ ರೈತ ಮೋರ್ಚಾ ಅಧ್ಯಕ್ಷ ಎ.ಎಸ್. ಪಾಟೀಲ ನಡಹಳ್ಳಿ ಅವರ ನೇತೃತ್ವದಲ್ಲಿ ಬಿಜೆಪಿ, ಜೆಡಿಎಸ್ ಹಾಗೂ ವಿವಿಧ ರೈತ ಮುಖಂಡರ ಸಭೆ ನಡೆಯಿತು.
ಸಭೆಯಲ್ಲಿ ದೇವರಹಿಪ್ಪಗಿ ಶಾಸಕ ರಾಜುಗೌಡ ಪಾಟೀಲ ಹಾಗೂ ಮಾಜಿ ಶಾಸಕ ಸೋಮನಗೌಡ ಪಾಟೀಲ ಮಾತನಾಡಿ, ರೈತರ ಸಮಸ್ಯೆಗಳ ಕುರಿತು ಸರ್ಕಾರದ ನಿರ್ಲಕ್ಷ್ಯವನ್ನು ಖಂಡಿಸಿದರು.
ಸೆಪ್ಟೆಂಬರ್ 17ರಿಂದ ಮೂರು ದಿನಗಳ ಕಾಲ ತಾಳಿಕೋಟಿ ಎಪಿಎಂಸಿ ಆವರಣದಲ್ಲಿ ಧರಣಿ ಸತ್ಯಾಗ್ರಹ ನಡೆಸಲಾಗುವುದು.
ಅಲ್ಲದೆ, ಸೆಪ್ಟೆಂಬರ್ 21ರಂದು ತಾಳಿಕೋಟಿ ಪಟ್ಟಣ ಸಂಪೂರ್ಣ ಬಂದ್ ಮಾಡಿ ಹೋರಾಟ ನಡೆಸಲಾಗುವುದು ಎಂದು ಮುಖಂಡರು ತಿಳಿಸಿದರು.
ಈ ಹೋರಾಟಕ್ಕೆ ತಾಲೂಕಿನ ಪ್ರತಿಯೊಂದು ಗ್ರಾಮದ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಹಕಾರ ನೀಡಬೇಕೆಂದು ಮುಖಂಡರು ಮನವಿ ಮಾಡಿದರು.
ಪೂರ್ವಭಾವಿ ಸಭೆಯಲ್ಲಿ ಮುನ್ನಾದಣಿ ನಾಡಗೌಡ, ಬಸನಗೌಡ ಮಾಡಗಿ, ಮಡುಸೌಕಾರ ಬಿರಾದಾರ, ಸಿದ್ದು ಬುಳ್ಳಾ ಹಾಗೂ ಬಸನಗೌಡ ವಣಿಕ್ಯಾಳ ಸೇರಿದಂತೆ ಹಲವು ಮುಖಂಡರು ತಮ್ಮ ಸಲಹೆ-ಸೂಚನೆಗಳನ್ನು ನೀಡಿದರು.
ವಿವಿಧ ಗ್ರಾಮಗಳ ರೈತ ಪ್ರತಿನಿಧಿಗಳು, ತಾಳಿಕೋಟಿ ಪಟ್ಟಣದ ವರ್ತಕರು, ವಿವಿಧ ಪಕ್ಷಗಳ ಮುಖಂಡರು ಹಾಗೂ ಸಂಘ-ಸಂಸ್ಥೆಗಳ ಪ್ರಮುಖರು ಸಭೆಯಲ್ಲಿ ಭಾಗವಹಿಸಿ, ಧರಣಿ ಸತ್ಯಾಗ್ರಹ ಮತ್ತು ಬಂದ್ ಯಶಸ್ವಿಗೊಳಿಸಲು ಸಂಪೂರ್ಣ ಸಹಕಾರ ನೀಡುವುದಾಗಿ ಭರವಸೆ ನೀಡಿದರು.
ಬರ ಘೋಷಣೆಗೆ ಆಗ್ರಹಿಸಿ ತಾಳಿಕೋಟಿಯಲ್ಲಿ ಹೋರಾಟದ ಕಾವು ಮತ್ತಷ್ಟು ಹೆಚ್ಚಾಗಿದೆ.
    user_ಸಂಗನಗೌಡ
    ಸಂಗನಗೌಡ
    Engineer Vijayapura, Karnataka•
    5 hrs ago
  • Basanagouda Patil Yatnal Bold Statement ಮುಖ್ಯಮಂತ್ರಿ ಕುರ್ಚಿಯಲ್ಲಿ ನಾನಿರ್ತೀನಿ ಯತ್ನಾಳ್‌ ಸಿಎಂ ಆಗೋದು ಖಚಿತ ಸಚಿವ ಎಂ ಬಿ ಪಾಟೀಲ, ವಿಜಯೇಂದ್ರ, ಯಡಿಯೂರಪ್ಪ ಹಾಗೂ ವಿಜುಗೌಡ ಕುರಿತಾಗಿ ಶಾಸಕ ಯತ್ನಾಳ ಹೇಳಿದ್ದೇನು...? Basanagouda Patil Yatnal Bold Statement ಮುಖ್ಯಮಂತ್ರಿ ಕುರ್ಚಿಯಲ್ಲಿ ನಾನಿರ್ತೀನಿ ಯತ್ನಾಳ್‌ ಸಿಎಂ ಆಗೋದು ಖಚಿತ
    1
    Basanagouda Patil Yatnal Bold Statement
ಮುಖ್ಯಮಂತ್ರಿ ಕುರ್ಚಿಯಲ್ಲಿ ನಾನಿರ್ತೀನಿ ಯತ್ನಾಳ್‌ ಸಿಎಂ ಆಗೋದು ಖಚಿತ
ಸಚಿವ ಎಂ ಬಿ ಪಾಟೀಲ, ವಿಜಯೇಂದ್ರ, ಯಡಿಯೂರಪ್ಪ ಹಾಗೂ ವಿಜುಗೌಡ ಕುರಿತಾಗಿ ಶಾಸಕ ಯತ್ನಾಳ ಹೇಳಿದ್ದೇನು...? 
Basanagouda Patil Yatnal Bold Statement
ಮುಖ್ಯಮಂತ್ರಿ ಕುರ್ಚಿಯಲ್ಲಿ ನಾನಿರ್ತೀನಿ ಯತ್ನಾಳ್‌ ಸಿಎಂ ಆಗೋದು ಖಚಿತ
    user_T NEWS BIJAPUR
    T NEWS BIJAPUR
    ವಿಜಯಪುರ, ವಿಜಯಪುರ, ಕರ್ನಾಟಕ•
    6 hrs ago
  • ಭಜನಾ ಗಾಯನದಿಂದ ಉತ್ತಮ ಚಿಂತನೆಗಳ ಬೆಳವಣಿಗೆ: ಎಸ್.ಕೆ. ಬೆಳ್ಳುಬ್ಬಿ ಕೊಲ್ಹಾರ: ಆಧುನಿಕ ವೈಜ್ಞಾನಿಕ ಯುಗದಲ್ಲಿಯೂ ತಲೆತಲಾಂತರಗಳಿಂದ ರೂಢಿಸಿಕೊಂಡು ಬಂದಿರುವ ಭಜನಾ ಗೀತೆಗಳ ಹಾಡುಗಾರಿಕೆ ತನ್ನ ಮಹತ್ವವನ್ನು ಉಳಿಸಿಕೊಂಡಿದೆ. ಮನುಷ್ಯನ ಆರೋಗ್ಯಕ್ಕೆ ಉಪಯುಕ್ತವಾಗಿರುವ ಹಾಗೂ ಗುಣಾತ್ಮಕ ಚಿಂತನೆಗಳನ್ನು ಬೆಳೆಸುವ ಶ್ರೇಷ್ಠ ಸಾಧನವೇ ಭಜನೆಯ ಮೂಲತತ್ವವಾಗಿದೆ ಎಂದು ಮಾಜಿ ಸಚಿವ ಎಸ್.ಕೆ. ಬೆಳ್ಳುಬ್ಬಿ ಹೇಳಿದರು. ಪಟ್ಟಣದ ದ್ಯಾಮವ್ವದೇವಿ ದೇವಸ್ಥಾನ ಸಮಿತಿ ಹಾಗೂ ಸಮಸ್ತ ಕಲಾವಿದರ ಬಳಗದ ಆಶ್ರಯದಲ್ಲಿ ಶ್ರಾವಣ ಮಾಸದ ಪರ್ಯಂತ ನಡೆದ 54ನೇ ವರ್ಷದ ಹರಿಭಜನೆ ಮುಕ್ತಾಯ ಸಮಾರಂಭ ಹಾಗೂ 19ನೇ ವರ್ಷದ ರಾಜ್ಯಮಟ್ಟದ ಭಜನಾ ತಂಡಗಳ ಸ್ಪರ್ಧೆಯ ಉದ್ಘಾಟನಾ ಸಮಾರಂಭದಲ್ಲಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಭಜನೆಯ ಮೂಲಕ ಮನಸ್ಸಿಗೆ ನೆಮ್ಮದಿ ದೊರೆಯುವುದರ ಜತೆಗೆ ಉತ್ತಮ ಚಿಂತನೆ, ಭಕ್ತಿ ಮತ್ತು ಸಂಸ್ಕಾರ ಬೆಳೆಸಿಕೊಳ್ಳಲು ಸಾಧ್ಯ. ಇಂತಹ ಸಾಂಸ್ಕೃತಿಕ ಪರಂಪರೆಯನ್ನು ಮುಂದಿನ ಪೀಳಿಗೆಗೂ ಉಳಿಸಿ ಬೆಳೆಸುವ ಅಗತ್ಯವಿದೆ ಎಂದು ಅವರು ಹೇಳಿದರು. ಕಾರ್ಯಕ್ರಮದ ಸಾನ್ನಿಧ್ಯ ವಹಿಸಿದ್ದ ದಿಗಂಬರೇಶ್ವರ ಮಠದ ಕಲ್ಲಿನಾಥ ದೇವರು ಮಾತನಾಡಿ, ಭಜನಾ ಗಾಯನ ಒಂದು ಗಾಂಧರ್ವ ವಿದ್ಯೆಯಾಗಿದೆ. ಭಜನೆಯು ಆಧ್ಯಾತ್ಮಿಕ ಚಿಂತನೆ ಹಾಗೂ ಸಂಗೀತ ಪರಂಪರೆಯನ್ನು ಬೆಳೆಸುವ ಪ್ರಮುಖ ಮಾಧ್ಯಮವಾಗಿದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಕೈಲಾಸನಾಥ ಶ್ರೀಗಳು ಸಾನ್ನಿಧ್ಯ ವಹಿಸಿದ್ದರು. ಎಸ್.ಕೆ. ಬೆಳ್ಳುಬ್ಬಿ ಅಧ್ಯಕ್ಷತೆ ವಹಿಸಿದ್ದರು. ಶಂಕ್ರೆಪ್ಪ ದೇಸಾಯಿ ಉದ್ಘಾಟಿಸಿದರು. ಪಟ್ಟಣ ಪಂಚಾಯಿತಿ ಅಧ್ಯಕ್ಷ ಚನ್ನಮಲ್ಲಪ್ಪ ಗಿಡ್ಡಪ್ಪಗೋಳ, ಟಿ.ಟಿ. ಹಗೇದಾಳ, ಸದಸ್ಯರಾದ ಬಾಬು ಭಜಂತ್ರಿ, ಅಪ್ಪಸಿ ಮಟ್ಯಾಳ, ಶ್ರೀಶೈಲ ಅಥಣಿ, ಶಶಿಧರ ದೇಸಾಯಿ, ಪಟ್ಟಣ ಪಂಚಾಯಿತಿಯ ಮಾಜಿ ಅಧ್ಯಕ್ಷ ಕಲ್ಲಪ್ಪ ಸಿ. ಸೊನ್ನದ, ಪುಂಡಲೀಕ ಕಂಬಾರ ಸೇರಿದಂತೆ ಹಲವರು ಉಪಸ್ಥಿತರಿದ್ದರು. ವರದಿ ಭೀಮಾಶಂಕರ್ ತೆಗ್ಗಿ
    4
    ಭಜನಾ ಗಾಯನದಿಂದ ಉತ್ತಮ ಚಿಂತನೆಗಳ ಬೆಳವಣಿಗೆ: ಎಸ್.ಕೆ. ಬೆಳ್ಳುಬ್ಬಿ
ಕೊಲ್ಹಾರ: ಆಧುನಿಕ ವೈಜ್ಞಾನಿಕ ಯುಗದಲ್ಲಿಯೂ ತಲೆತಲಾಂತರಗಳಿಂದ ರೂಢಿಸಿಕೊಂಡು ಬಂದಿರುವ ಭಜನಾ ಗೀತೆಗಳ ಹಾಡುಗಾರಿಕೆ ತನ್ನ ಮಹತ್ವವನ್ನು ಉಳಿಸಿಕೊಂಡಿದೆ. ಮನುಷ್ಯನ ಆರೋಗ್ಯಕ್ಕೆ ಉಪಯುಕ್ತವಾಗಿರುವ ಹಾಗೂ ಗುಣಾತ್ಮಕ ಚಿಂತನೆಗಳನ್ನು ಬೆಳೆಸುವ ಶ್ರೇಷ್ಠ ಸಾಧನವೇ ಭಜನೆಯ ಮೂಲತತ್ವವಾಗಿದೆ ಎಂದು ಮಾಜಿ ಸಚಿವ ಎಸ್.ಕೆ. ಬೆಳ್ಳುಬ್ಬಿ ಹೇಳಿದರು.
ಪಟ್ಟಣದ ದ್ಯಾಮವ್ವದೇವಿ ದೇವಸ್ಥಾನ ಸಮಿತಿ ಹಾಗೂ ಸಮಸ್ತ ಕಲಾವಿದರ ಬಳಗದ ಆಶ್ರಯದಲ್ಲಿ ಶ್ರಾವಣ ಮಾಸದ ಪರ್ಯಂತ ನಡೆದ 54ನೇ ವರ್ಷದ ಹರಿಭಜನೆ ಮುಕ್ತಾಯ ಸಮಾರಂಭ ಹಾಗೂ 19ನೇ ವರ್ಷದ ರಾಜ್ಯಮಟ್ಟದ ಭಜನಾ ತಂಡಗಳ ಸ್ಪರ್ಧೆಯ ಉದ್ಘಾಟನಾ ಸಮಾರಂಭದಲ್ಲಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಭಜನೆಯ ಮೂಲಕ ಮನಸ್ಸಿಗೆ ನೆಮ್ಮದಿ ದೊರೆಯುವುದರ ಜತೆಗೆ ಉತ್ತಮ ಚಿಂತನೆ, ಭಕ್ತಿ ಮತ್ತು ಸಂಸ್ಕಾರ ಬೆಳೆಸಿಕೊಳ್ಳಲು ಸಾಧ್ಯ. ಇಂತಹ ಸಾಂಸ್ಕೃತಿಕ ಪರಂಪರೆಯನ್ನು ಮುಂದಿನ ಪೀಳಿಗೆಗೂ ಉಳಿಸಿ ಬೆಳೆಸುವ ಅಗತ್ಯವಿದೆ ಎಂದು ಅವರು ಹೇಳಿದರು.
ಕಾರ್ಯಕ್ರಮದ ಸಾನ್ನಿಧ್ಯ ವಹಿಸಿದ್ದ ದಿಗಂಬರೇಶ್ವರ ಮಠದ ಕಲ್ಲಿನಾಥ ದೇವರು ಮಾತನಾಡಿ, ಭಜನಾ ಗಾಯನ ಒಂದು ಗಾಂಧರ್ವ ವಿದ್ಯೆಯಾಗಿದೆ. ಭಜನೆಯು ಆಧ್ಯಾತ್ಮಿಕ ಚಿಂತನೆ ಹಾಗೂ ಸಂಗೀತ ಪರಂಪರೆಯನ್ನು ಬೆಳೆಸುವ ಪ್ರಮುಖ ಮಾಧ್ಯಮವಾಗಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಕೈಲಾಸನಾಥ ಶ್ರೀಗಳು ಸಾನ್ನಿಧ್ಯ ವಹಿಸಿದ್ದರು. ಎಸ್.ಕೆ. ಬೆಳ್ಳುಬ್ಬಿ ಅಧ್ಯಕ್ಷತೆ ವಹಿಸಿದ್ದರು. ಶಂಕ್ರೆಪ್ಪ ದೇಸಾಯಿ ಉದ್ಘಾಟಿಸಿದರು.
ಪಟ್ಟಣ ಪಂಚಾಯಿತಿ ಅಧ್ಯಕ್ಷ ಚನ್ನಮಲ್ಲಪ್ಪ ಗಿಡ್ಡಪ್ಪಗೋಳ, ಟಿ.ಟಿ. ಹಗೇದಾಳ, ಸದಸ್ಯರಾದ ಬಾಬು ಭಜಂತ್ರಿ, ಅಪ್ಪಸಿ ಮಟ್ಯಾಳ, ಶ್ರೀಶೈಲ ಅಥಣಿ, ಶಶಿಧರ ದೇಸಾಯಿ, ಪಟ್ಟಣ ಪಂಚಾಯಿತಿಯ ಮಾಜಿ ಅಧ್ಯಕ್ಷ ಕಲ್ಲಪ್ಪ ಸಿ. ಸೊನ್ನದ, ಪುಂಡಲೀಕ ಕಂಬಾರ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ವರದಿ ಭೀಮಾಶಂಕರ್ ತೆಗ್ಗಿ
    user_S L TEGGI
    S L TEGGI
    Voice of people ಕೊಲ್ಹಾರ, ವಿಜಯಪುರ, ಕರ್ನಾಟಕ•
    11 hrs ago
  • ಗೋಕಾಕ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಗಣೇಶ ಹಬ್ಬದ ಪ್ರಯುಕ್ತ ಮಹಾಪೂಜೆ ಮತ್ತು ಮಹಾಪ್ರಸಾದ. ಗೋಕಾಕ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಗಣೇಶ ಹಬ್ಬದ ಪ್ರಯುಕ್ತ ಮಹಾಪೂಜೆ ಮತ್ತು ಮಹಾಪ್ರಸಾದ. ಗೋಕಾಕ : ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಗೋಕಾಕ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಗಣೇಶ ಹಬ್ಬದ ಪ್ರಯುಕ್ತ ಸಾರ್ವಜನಿಕರಿಗೆ ಮಹಾಪ್ರಸಾದ ವ್ಯವಸ್ಥೆ ಮಾಡಲಾಗಿತ್ತು. ಮುಂಜಾನೆ 10 ಗಂಟೆಗೆ ಪಿಎಸ್ಐ ಕೆ, ವಾಲಿಕಾರ ದಂಪತಿಗಳು ಗಣೇಶನಿಗೆ ಪೂಜೆ ಸಲ್ಲಿಸಿ ಸರ್ವರಿಗೂ ಶ್ರೇಯಸ್ಸು ಬಯಸಿ ಗಣೇಶ ಸರ್ವ ಸಿಬ್ಬಂದಿಗಳಿಗೆ ಹಬ್ಬದ ಶುಭಾಶಯ ತಿಳಿಸಿದರು. ಠಾಣೆಯಲ್ಲಿ ನಡೆದ ಗಣೇಶ ಮತ್ತು ಶ್ರೀ ಸತ್ಯನಾರಾಯಣ ಪೂಜೆಯಲ್ಲಿ ಸರ್ವ ಸಿಬ್ಬಂದಿಗಳು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು. ಪ್ರತಿವರ್ಷದಂತೆ ಈ ವರ್ಷವೂ ಠಾಣೆಯ ಹಿಂಭಾಗದ ಆವರಣದಲ್ಲಿ ಸಾರ್ವಜನಿಕರಿಗೆ ಮಹಾಪ್ರಸಾದದ ವ್ಯವಸ್ಥೆ ಮಾಡಲಾಗಿತ್ತು. ಇವತ್ತಿನ ಮಹಾಪ್ರಸಾದದ ಗ್ರಾಮೀಣ ಬಾಗದ ವಿವಿಧ ಹಳ್ಳಿಗಳಿಂದ ಜನರು ಆಗಮಿಸಿ ಮಹಾಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಗೋಕಾಕ ತಾಲೂಕ ಮಟ್ಟದ ಅಧಿಕಾರಿಗಳು, ಸಿಬ್ಬಂದಿಗಳು ಇವತ್ತಿನ ಗಣೇಶನ ಮಹಾಪ್ರಸಾದವನ್ನು ಸವಿದು ದೇವರ ಕೃಪೆಗೆ ಪಾತ್ರರಾದರು.
    1
    ಗೋಕಾಕ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಗಣೇಶ ಹಬ್ಬದ ಪ್ರಯುಕ್ತ ಮಹಾಪೂಜೆ ಮತ್ತು ಮಹಾಪ್ರಸಾದ.
ಗೋಕಾಕ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಗಣೇಶ ಹಬ್ಬದ ಪ್ರಯುಕ್ತ ಮಹಾಪೂಜೆ ಮತ್ತು ಮಹಾಪ್ರಸಾದ.
ಗೋಕಾಕ : ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಗೋಕಾಕ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಗಣೇಶ ಹಬ್ಬದ ಪ್ರಯುಕ್ತ ಸಾರ್ವಜನಿಕರಿಗೆ ಮಹಾಪ್ರಸಾದ ವ್ಯವಸ್ಥೆ ಮಾಡಲಾಗಿತ್ತು.
ಮುಂಜಾನೆ 10 ಗಂಟೆಗೆ ಪಿಎಸ್ಐ ಕೆ, ವಾಲಿಕಾರ ದಂಪತಿಗಳು ಗಣೇಶನಿಗೆ ಪೂಜೆ ಸಲ್ಲಿಸಿ ಸರ್ವರಿಗೂ ಶ್ರೇಯಸ್ಸು ಬಯಸಿ ಗಣೇಶ ಸರ್ವ ಸಿಬ್ಬಂದಿಗಳಿಗೆ ಹಬ್ಬದ ಶುಭಾಶಯ ತಿಳಿಸಿದರು.
ಠಾಣೆಯಲ್ಲಿ ನಡೆದ ಗಣೇಶ ಮತ್ತು ಶ್ರೀ ಸತ್ಯನಾರಾಯಣ ಪೂಜೆಯಲ್ಲಿ ಸರ್ವ ಸಿಬ್ಬಂದಿಗಳು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.
ಪ್ರತಿವರ್ಷದಂತೆ ಈ ವರ್ಷವೂ ಠಾಣೆಯ ಹಿಂಭಾಗದ ಆವರಣದಲ್ಲಿ ಸಾರ್ವಜನಿಕರಿಗೆ ಮಹಾಪ್ರಸಾದದ ವ್ಯವಸ್ಥೆ ಮಾಡಲಾಗಿತ್ತು. ಇವತ್ತಿನ ಮಹಾಪ್ರಸಾದದ ಗ್ರಾಮೀಣ ಬಾಗದ ವಿವಿಧ ಹಳ್ಳಿಗಳಿಂದ ಜನರು ಆಗಮಿಸಿ ಮಹಾಪ್ರಸಾದ ಸ್ವೀಕರಿಸಿದರು. 
ಈ ಸಂದರ್ಭದಲ್ಲಿ ಗೋಕಾಕ ತಾಲೂಕ ಮಟ್ಟದ ಅಧಿಕಾರಿಗಳು, ಸಿಬ್ಬಂದಿಗಳು ಇವತ್ತಿನ ಗಣೇಶನ ಮಹಾಪ್ರಸಾದವನ್ನು ಸವಿದು ದೇವರ ಕೃಪೆಗೆ ಪಾತ್ರರಾದರು.
    user_Manohar megeri
    Manohar megeri
    Local News Reporter ಗೋಕಾಕ, ಬೆಳಗಾವಿ, ಕರ್ನಾಟಕ•
    5 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.