Shuru
Apke Nagar Ki App…
SM nagarja SM nagarja
More news from Karnataka and nearby areas
- ನೀಲಗಿರಿ ಅಪಘಾತ: ಕೂನೂರು ಬಳಿ ಪ್ರವಾಸಿ ವಾಹನ ಪಲ್ಟಿ, 8 ಪ್ರವಾಸಿಗರು ಸಾವು, 20ಕ್ಕೂ ಹೆಚ್ಚು ಜನರಿಗೆ ಗಾಯ" ಊಟಿ ಪ್ರವಾಸ ಮುಗಿಸಿ ಮರಳುವಾಗ ಭೀಕರ ದುರಂತ: 50 ಅಡಿ ಆಳದ ಕಂದಕಕ್ಕೆ ಉರುಳಿದ ವಾಹನ; ಎಂಟು ಮಂದಿ ಸಾವು1
- कर्नाटक के यादगिर में दर्दनाक सड़क हादसा सामने आया है। तेज रफ्तार कार और एक निजी बस की आमने-सामने टक्कर के बाद दोनों वाहनों में भीषण आग लग गई। आग इतनी तेजी से फैली कि कार सवार 7 लोग जिंदा जल गए। घटना के बाद इलाके में अफरा-तफरी मच गई। स्थानीय लोगों ने बचाव की कोशिश की, लेकिन आग की लपटें इतनी तेज थीं कि किसी को बचाया नहीं जा सका। सूचना मिलते ही पुलिस और दमकल की टीमें मौके पर पहुंचीं और आग पर काबू पाया। फिलहाल हादसे के कारणों की जांच की जा रही है, वहीं इस भयावह घटना से पूरे इलाके में सनसनी फैल गई है।1
- Post by Suresh Belagere1
- ಕುಷ್ಟಗಿ:- ಈ ರಾಜ್ಯದಲ್ಲಿ ಪ್ರತಿ ಮನೆಗೊಂದು ಪೂಜಾ ಮಂದಿರಗಳು ಇರುತ್ತದೆಯೋ ಅದೇ ರೀತಿಯಾಗಿ ಈ ರಾಜ್ಯದಲ್ಲಿ ಕೂಡ ಪ್ರತಿ ಮನೆಗೊಂದು ಗ್ರಂಥಾಲಯ ಇರಬೇಕು ಎಂದು ಕನ್ನಡ ಪುಸ್ತಕ ಪ್ರಾಧಿಕಾರ ರಾಜ್ಯಾಧ್ಯಕ್ಷ ಡಾ. ಮಾನಸ ಹೇಳಿದರು. ಇಲ್ಲಿನ ಮಾಜಿ ಶಾಸಕ ಕೆ.ಶರಣಪ್ಪ ವಕೀಲರು ಇವರ ಮನೆಯಲ್ಲಿ ಮನೆಗೊಂದು ಗ್ರಂಥಾಲಯಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಪುಸ್ತಕ ಅಂದರೆ ಬರೀ ಪುಸ್ತಕ ಅಲ್ಲ; ಅದು ಜ್ಞಾನದ ಆಗರ. ನಾವು ಜ್ಞಾನದ ವಾರಸುದಾರರು. ಹಾಗಾಗಿ ಹಿರಿಯರು ಮನೆಯಲ್ಲಿ ಪೂಜಾ ಮನೆ ಮಾಡಿದ್ದಾರೆ. ನಾವು ಪೂಜಾ ಮನೆ ಪಕ್ಕ ಒಂದು ಗ್ರಂಥಾಲಯ ಕಟ್ಟೋಣ, ಪುಸ್ತಕ ಜೋಡಿಸೋಣ ಎಂದರು. ಈ ಸಂದರ್ಭದಲ್ಲಿ ಸಮಾರಂಭದಲ್ಲಿ ರಾಜ್ಯೋತ್ಸವ ಪುರಸ್ಕೃತರಾದ ಶೇಖರಗೌಡ ಮಾಲಿಪಾಟೀಲ, ಪುಸ್ತಕ ಪ್ರಾಧಿಕಾರದ ಸದಸ್ಯರು ಹಾಗೂ ಸಂಶೋಧಕರಾದ ಡಾ.ಶರಣಬಸಪ್ಪ ಕೋಲಕಾರ, ರಾಜ್ಯ ಚಲನಚಿತ್ರ ಅಕಾಡೆಮಿಯ ಸದಸ್ಯರು ಮತ್ತು ಲೇಖಕಿ ಸಾವಿತ್ರಿ ಮುಜಮದಾರ, ಜಿಲ್ಲಾ ವಾರ್ತಾಧಿಕಾರಿ ಗವಿಸಿದ್ದಪ್ಪ ಹೊಸಮನಿ, ಗ್ರಂಥಾಲಯ ಜಾಗೃತಿ ಅಭಿಯಾನದ ಸಂಚಾಲಕರು ಹಾಗೂ ಸಾಹಿತಿಗಳಾದ ಜಿ ಎಸ್ ಗೋನಾಳ, ರವೀಂದ್ರ ಬಾಕಳೆ, ಕರಿಸಿದ್ದನಗೌಡ ಮಾಲಿಪಾಟೀಲ, ಸಾಹಿತಿಗಳಾದ ಹನುಮಂತಪ್ಪ ಈಟಿ, ಡಾ.ನಾಗರಾಜ ಹೀರಾ, ಕನ್ನಡಪರ ಹೋರಾಟಗಾರರಾದ ಸ.ಶರಣಪ್ಪ ಪಾಟೀಲ, ಪತ್ರಕರ್ತರಾದ ರವೀಂದ್ರ ಬಾಕಳೆ, ಹನುಮೇಶ ಗುಮಗೇರಿ, ಪವಾಡೆಪ್ಪ ಚೌಡ್ಕಿ, ಪರಶಿವಮೂರ್ತಿ, ಉಮೇಶ ಹಿರೇಮಠ ಹಾಗೂ ಇತರರು ಇದ್ದರು. ಜಾನಪದ ಅಕಾಡೆಮಿಯ ಸದಸ್ಯರು ಹಾಗೂ ಸಾಹಿತಿಗಳಾದ ಜೀವನಸಾಬ ವಾಲೀಕಾರ ಅವರು ನಿರೂಪಿಸಿದರು. *2
- ಹಸೆ ಮಣೆ ಹೇರಲು ವಾರ ಬಾಕಿ ಇರುವಾಗಲೇ ಸಿದ್ದಾಪುರ ಗ್ರಾಮದಲ್ಲಿ ಬಿರುಗಾಳಿಗೆ ಯುವತಿಯ ಕನಸು ಚೂರಾಗಿದೆ. ಚಳ್ಳಕೆರೆ ತಾಲೂಕಿನ ಸಿದ್ದಾಪುರ ಗ್ರಾಮದಲ್ಲಿ ಬೀಸಿದ ಬಿರುಗಾಳಿಯಿಂದ ದುರ್ಘಟನೆ ಸಂಭವಿಸಿದೆ.1
- ಅತಿ ತುರ್ತಾಗಿ ವಿವಿಸಾಗರ ಅಚ್ಚುಕಟ್ಟು ಪ್ರದೇಶಕ್ಕೆ ನೀರು ಹರಿಸಲು ಒತ್ತಾಯ.. ಕಸವನಹಳ್ಳಿ ರಮೇಶ್ ಅಧ್ಯಕ್ಷರು ವಿ ವಿ ಸಾಗರ ನೀರಾವರಿ ಹೋರಾಟ ಸಮಿತಿ.. ಮಾನ್ಯ ಜಿಲ್ಲಾಧಿಕಾರಿಗಳಲ್ಲಿ ಅತ್ಯಂತ ವಿನಮ್ರವಾಗಿ ಮನವಿ ಮಾಡಿಕೊಳ್ಳುವುದೇನೆಂದರೆ ಹಿರಿಯೂರ್ ತಾಲೂಕಿನಲ್ಲಿ ಮಳೆ ಇಲ್ಲದೆ ಅತಿಯಾದ ಬಿಸಿಲಿನಿಂದ ಬೆಳೆದು ನಿಂತಿರುವ ಅಡಿಕೆ ತೆಂಗು ಬಾಳೆ ತರಕಾರಿ ಹಣ್ಣು ಹೂವು ಇತ್ಯಾದಿ ಬೆಳೆಗಳು ಒಣಗುತ್ತಿವೆ ಅಂತರ್ಜಲ ಮಟ್ಟ ಕಡಿಮೆಯಾಗುತ್ತಿದೆ ಕಟ್ಟೆಗಳು ಹಳ್ಳಗಳು ಒಣಗಿದ್ದಾವೆ.. ವಿವಿ ಸಾಗರ ಜಲಾಶಯದಲ್ಲಿ ಸಾಕಷ್ಟು ನೀರಿದ್ದರೂ ಸಹ ಅಚ್ಚುಕಟ್ಟು ಪ್ರದೇಶಕ್ಕೆ ಬಳಕೆ ಮಾಡಿಕೊಳ್ಳಲಾರದ ಅಸಹಾಯಕ ಪರಿಸ್ಥಿತಿಯಲ್ಲಿ ನಾವಿದ್ದೇವೆ. .. ನಮ್ಮ ಗೌರವಾನ್ವಿತ ಶಾಸಕರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸುಧಾಕರ್ ಅವರು ಅನಾರೋಗ್ಯ ಕಾರಣದಿಂದ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರು ಬೇಗ ಗುಣಮುಖರಾಗಿ ಬರಲಿ. ಅವರಿಲ್ಲದೆ ಇರುವುದರಿಂದ ತಮ್ಮಲ್ಲಿ ನಾವು ಮನವಿ ಮಾಡುತ್ತಿದ್ದೇವೆ. ತಾವುಗಳು ಪರಿಶೀಲಿಸಿ ತುರ್ತಾಗಿ ನೀರಾವರಿ ಇಲಾಖೆ ಅಧಿಕಾರಿಗಳಿಗೆ ಆದೇಶಿಸಬೇಕೆಂದು ಮತ್ತೊಮ್ಮೆ ಕಳಕಳಿಯ ಮನವಿ ಮಾಡುತ್ತೇವೆ. ನಾವು ರೈತರು ನಮ್ಮ ಹೊಲ ಗದ್ದೆ ಕೆಲಸಗಳು ಮತ್ತು ಜಾನುವಾರು ಸಾಕಾಣಿಕೆ ಇತ್ಯಾದಿಗಳ ಒತ್ತಡದಲ್ಲಿ ತಮ್ಮನ್ನು ಖುದ್ದು ಭೇಟಿ ಮಾಡಲು ಸಾಧ್ಯವಾಗುತ್ತಿಲ್ಲ. ತಾವು ಇಡೀ ಜಿಲ್ಲೆಯ ಕಷ್ಟ ಸುಖಗಳನ್ನು ನೋಡಬೇಕಾಗುತ್ತದೆ ಅದೇ ರೀತಿ ಈ ಮುಖಾಂತರ ತಮ್ಮಲ್ಲಿ ಮತ್ತೊಮ್ಮೆ ಮನವಿ ಮಾಡುವುದೇನೆಂದರೆ, ತಾವುಗಳು ಯಾವುದೇ ಕಾರಣಕ್ಕೂ ವಿಳಂಬ ಮಾಡದೆ , ನೀರು ಹರಿಸಬೇಕೆಂದು ಕೇಳಿಕೊಳ್ಳುತ್ತೇವೆ. ಪ್ರತಿಯೊಂದಕ್ಕೂ ಚಳುವಳಿ ಹೋರಾಟ , ಉಪವಾಸ ಸತ್ಯಾಗ್ರಹ ಅನಿವಾರ್ಯವಲ್ಲ ಅದು ತಾವು ಮನಸ್ಸು ಮಾಡಿದರೆ. ದಯವಿಟ್ಟು ರೈತರನ್ನು ಬೀದಿಗೆ ಬರಲು ಬಿಡಬೇಡಿ... ಎಂದು ಈ ಮೂಲಕ ಕೋರಿಕೊಳ್ಳುತ್ತೇವೆ.. ನನ್ನೊಂದಿಗೆ ವಿವಿಸಾಗರ ನೀರಾವರಿ ಹೋರಾಟ ಸಮಿತಿ ನಿರ್ದೇಶಕರಾದ ಮಂಜುನಾಥ್ ಮಾಳಿಗೆ ,ಪ್ರೊ.ಮೈಸೂರ್ ಶಿವಣ್ಣ , ಪಿಟ್ಲಾಲಿ ಶ್ರೀನಿವಾಸ್ ಜೊತೆಗೋಡಿದ್ದರು.1
- ನರಗುಂದದಲ್ಲಿ ಭಿಕರ ರಸ್ತೆ ಅಪಘಾತ ವ್ಯಕ್ತಿ ಓರ್ವನ ಮೇಲೆ ಹತ್ತಿ ಇಳಿದ ಲಾರಿ1
- ದೊಡ್ಡೇರಿ ಗ್ರಾಮದಲ್ಲಿ ಬಿರುಗಾಳಿಗೆ ಮನೆಯ ಮೇಲ್ಚಾವಣಿ ಕುಸಿದು ಹಾನಿ ಉಂಟಾಗಿದೆ. ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ದೊಡ್ಡೇರಿ ಗ್ರಾಮದಲ್ಲಿ ಗುರುವಾರ ಸಂಜೆ ಬಾರಿ ಬಿರುಗಾಳಿ ಸಹಿತ ಮಳೆ ಸುರಿದ್ದು ಈ ವೇಳೆ ಗ್ರಾಮದ ರೆಹಮತ್ ಉಲ್ಲ ಎಂಬುವವರ ಮನೆಯ ಮೇಲ್ಚಾವಣಿಯ ಶೀಟ್ ಗಳು ಬಾರಿ ಬಿರುಗಾಳಿಗೆ ಹಾರಿ ಹೋಗಿ ಹಾನಿ ಉಂಟಾಗಿದೆ.1