Shuru
Apke Nagar Ki App…
ನೂರ ಒಂದು ಪರಿಸರ ಸ್ನೇಹಿ ಗಣೇಶ ಮೂರ್ತಿಗಳ ವಿಸರ್ಜನೆ ಎತ್ತಿನ ಗಾಡಿಯಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿಗಳ ಮೆರವಣಿಗೆ ಮಾಡಿ ವಿಸರ್ಜಿಸಿದ ಗ್ರಾಮಸ್ಥರು ದೇವನಹಳ್ಳಿ ನೂರ ಒಂದು ಪರಿಸರ ಸ್ನೇಹಿ ಗಣೇಶ ಮೂರ್ತಿಗಳ ವಿಸರ್ಜನೆ ಎತ್ತಿನ ಗಾಡಿಯಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿಗಳ ಮೆರವಣಿಗೆ ಮಾಡಿ ವಿಸರ್ಜಿಸಿದ ಗ್ರಾಮಸ್ಥರು ದೇವನಹಳ್ಳಿಯ ಪ್ರಸನ್ನಹಳ್ಳಿಯ ಜಟಾಯು ಯುವಸೇನೆವತಿಯಿಂದ ಗಣೇಶೋತ್ಸವ ಆಯೋಜನೆ ಯಾವುದೆ ಡಿಜೆ ಬಳಕೆ ಮಾಡದೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮಂಗಳ ವಾದ್ಯಗಳೊಂದಿಗೆ ಸಾಂಪ್ರದಾಯಿಕವಾಗಿ ಮೆರವಣಿಗೆ ಎತ್ತಿನಗಾಡಿ ಮತ್ತು ಮಹಿಳೆಯರಿಂದ ತಟ್ಟೆಗಳಲ್ಲಿ ಗಣಪತಿ ಮೂರ್ತಿಗಳ ಹೊತ್ತು ಮೆರವಣಿಗೆ ಪ್ರಸನ್ನಹಳ್ಳಿ ಇಂದ ಚಿಕ್ಕಕೆರೆವರೆಗೆ ಮೆರವಣಿಗೆ ಮಾಡಿ ಪರಿಸರ ಸ್ನೇಹಿ ಮೂರ್ತಿಗಳ ವಿಸರ್ಜನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯ ಪ್ರಸನ್ನ ಹಳ್ಳಿ
Bengaluru Rural News
ನೂರ ಒಂದು ಪರಿಸರ ಸ್ನೇಹಿ ಗಣೇಶ ಮೂರ್ತಿಗಳ ವಿಸರ್ಜನೆ ಎತ್ತಿನ ಗಾಡಿಯಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿಗಳ ಮೆರವಣಿಗೆ ಮಾಡಿ ವಿಸರ್ಜಿಸಿದ ಗ್ರಾಮಸ್ಥರು ದೇವನಹಳ್ಳಿ ನೂರ ಒಂದು ಪರಿಸರ ಸ್ನೇಹಿ ಗಣೇಶ ಮೂರ್ತಿಗಳ ವಿಸರ್ಜನೆ ಎತ್ತಿನ ಗಾಡಿಯಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿಗಳ ಮೆರವಣಿಗೆ ಮಾಡಿ ವಿಸರ್ಜಿಸಿದ ಗ್ರಾಮಸ್ಥರು ದೇವನಹಳ್ಳಿಯ ಪ್ರಸನ್ನಹಳ್ಳಿಯ ಜಟಾಯು ಯುವಸೇನೆವತಿಯಿಂದ ಗಣೇಶೋತ್ಸವ ಆಯೋಜನೆ ಯಾವುದೆ ಡಿಜೆ ಬಳಕೆ ಮಾಡದೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮಂಗಳ ವಾದ್ಯಗಳೊಂದಿಗೆ ಸಾಂಪ್ರದಾಯಿಕವಾಗಿ ಮೆರವಣಿಗೆ ಎತ್ತಿನಗಾಡಿ ಮತ್ತು ಮಹಿಳೆಯರಿಂದ ತಟ್ಟೆಗಳಲ್ಲಿ ಗಣಪತಿ ಮೂರ್ತಿಗಳ ಹೊತ್ತು ಮೆರವಣಿಗೆ ಪ್ರಸನ್ನಹಳ್ಳಿ ಇಂದ ಚಿಕ್ಕಕೆರೆವರೆಗೆ ಮೆರವಣಿಗೆ ಮಾಡಿ ಪರಿಸರ ಸ್ನೇಹಿ ಮೂರ್ತಿಗಳ ವಿಸರ್ಜನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯ ಪ್ರಸನ್ನ ಹಳ್ಳಿ
More news from ಕರ್ನಾಟಕ and nearby areas
- ಹೆದ್ದಾರಿಯಲ್ಲಿ ಭೀಕರ ಅಪಘಾತ. ಹೊಂಡಾಸಿಟಿ ಕಾರು ಡಿವೈಡರ್ ದಾಟಿ ಆಲ್ಟೋ 800 ಕಾರಿಗೆ ಡಿಕ್ಕಿ. ದೇವನಹಳ್ಳಿ ಹೆದ್ದಾರಿಯಲ್ಲಿ ತಡರಾತ್ರಿ ಭೀಕರ ಅಪಘಾತ. ಹೊಂಡಾಸಿಟಿ ಕಾರು ಡಿವೈಡರ್ ದಾಟಿ ಆಲ್ಟೋ 800 ಕಾರಿಗೆ ಡಿಕ್ಕಿ. ಬರ್ತಿದ್ದ ರಸ್ತೆಯಿಂದ ಡಿವೈಡರ್ ದಾಟಿ ಮತ್ತೊಂದು ರಸ್ತೆಯಲ್ಲಿ ಬರ್ತಿದ್ದ ಕಾರಿಗೆ ಡಿಕ್ಕಿ. ಡಿಕ್ಕಿಯ ರಭಸಕ್ಕೆ ಆಲ್ಟೋ ಕಾರಿನಲ್ಲಿದ್ದ ಒರ್ವ ಸಾವು ಮೂವರಿಗೆ ಗಂಭೀರ ಗಾಯ. ದೇವನಹಳ್ಳಿ ತಾಲೂಕಿನ ಚಪ್ಪರಕಲ್ಲು ಗ್ರಾಮದ ಬಳಿ ಘಟನೆ. ಹೊಸಕೋಟೆ ದಾಬಸ್ ಪೇಟೆ ರಾಷ್ಟ್ರಿಯ ಹೆದ್ದಾರಿ 648 ರಲ್ಲಿ ಘಟನೆ. ಶಿಡ್ಲಘಟ್ಟ ಮೂಲಕ ವೆಂಕಟೇಶಪ್ಪ ( 75 ) ಮೃತ ವ್ಯಕ್ತಿ. ಮುನಿಅಕ್ಕಯಮ್ಮ, ಮಾಲಾ ಮತ್ತು ಪವನ್ ಕುಮಾರ್ ಗೆ ಗಂಭೀರ ಗಾಯ. ಗಾಯಾಳುಗಳಿಗೆ ದೊಡ್ಡಬಳ್ಳಾಪುರದ ಖಾಸಗಿ ಆಸ್ವತ್ರೆಯಲ್ಲಿ ಚಿಕಿತ್ಸೆ. ವಿಶ್ವನಾಥಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಚಪ್ಪರಕಲ್ಲು ಗ್ರಾಮ.2
- ರಸ್ತೆ ಬದಿಯಲ್ಲೇ ಮದ್ಯಪಾನ; ಪೊಲೀಸರ ವಿರುದ್ಧ ಸಾರ್ವಜನಿಕರ ಆಕ್ರೋಶ ಕಾನೂನಿನ ಭಯವಿಲ್ಲವೇ? ಕ್ರಮಕ್ಕೆ ಸ್ಥಳೀಯರಿಂದ ಆಗ್ರಹ ರಸ್ತೆ ಬದಿಯಲ್ಲೇ ಮದ್ಯಪಾನ; ಪೊಲೀಸರ ವಿರುದ್ಧ ಸಾರ್ವಜನಿಕರ ಆಕ್ರೋಶ ಕಾನೂನಿನ ಭಯವಿಲ್ಲವೇ? ಕ್ರಮಕ್ಕೆ ಸ್ಥಳೀಯರಿಂದ ಆಗ್ರಹ1
- ಕೆಆರ್ ಪುರ : ಐಟಿಐ ಭೂಮಿ ಹರಾಜು ವಿರೋಧಿಸಿ ಸ್ಥಳೀಯರಿಂದ ಕಾಲ್ನಡಿಗೆ ಜಾಥಾ ಐಟಿಐ ಸಂಸ್ಥೆಗೆ ಸೇರಿದ 44 ಎಕರೆ ಭೂಮಿ ಹರಾಜಿಗೆ ಕೇಂದ್ರ ಸರ್ಕಾರದ ಪ್ರಕಟಣೆ . ಹರಾಜು ನಿರ್ಧಾರಕ್ಕೆ ಸ್ಥಳೀಯ ಸಂಘಟನೆಗಳು ಹಾಗೂ ಸಾರ್ವಜನಿಕರಿಂದ ತೀವ್ರ ವಿರೋಧ . 44 ಎಕರೆ ಭೂಮಿಯನ್ನು ಹರಾಜು ಮಾಡದೆ ಸಾರ್ವಜನಿಕ ಬಳಕೆಗೆ ಉಳಿಸುವಂತೆ ಆಗ್ರಹ ಖಾಸಗೀಕರಣದಿಂದ ಪರಿಸರಕ್ಕೆ ಹಾನಿಯಾಗುವ ಆತಂಕ .ಐಟಿಐ ಕೈಗಾರಿಕೆಯನ್ನು ಆಧುನಿಕ ತಂತ್ರಜ್ಞಾನದೊಂದಿಗೆ ಪುನಶ್ಚೇತನಗೊಳಿಸುವಂತೆ ಒತ್ತಾಯ.ಮೊಬೈಲ್, ಲ್ಯಾಪ್ಟಾಪ್ ಸೇರಿದಂತೆ ಅಗತ್ಯ ಉತ್ಪನ್ನಗಳನ್ನು ಕೈಗೆಟುಕುವ ದರದಲ್ಲಿ ಉತ್ಪಾದಿಸಲು ಆಗ್ರಹ .ಐಟಿಐ ಪುನಶ್ಚೇತನದಿಂದ ಲಕ್ಷಾಂತರ ಉದ್ಯೋಗ ಸೃಷ್ಟಿಗೆ ಅವಕಾಶ ಎಂದು ಸ್ಥಳೀಯರ ಅಭಿಪ್ರಾಯ .ಸಾರ್ವಜನಿಕ ಆಸ್ತಿಯನ್ನು ಖಾಸಗೀಕರಣದ ಹೆಸರಿನಲ್ಲಿ ಮಾರಾಟ ಮಾಡದಂತೆ ಕೇಂದ್ರ ಸರ್ಕಾರಕ್ಕೆ ಆಗ್ರಹ 44 ಎಕರೆ ಭೂಮಿ ಹರಾಜು ಪ್ರಕ್ರಿಯೆ ಕೂಡಲೇ ಕೈಬಿಡುವಂತೆ ಒತ್ತಾಯ .ಜಾಥಾ ಬಳಿಕ ಐಟಿಐ ಮುಖ್ಯ ವ್ಯವಸ್ಥಾಪಕ ನಿರ್ದೇಶಕರಿಗೆ ಮನವಿ ಸಲ್ಲಿಸಲು ನಿರ್ಧಾರ1
- ಹೆದ್ದಾರಿಯಲ್ಲಿ ತಡರಾತ್ರಿ ಭೀಕರ ಅಪಘಾತ:ಒರ್ವ ಸಾವು ,ಮೂವರಿಗೆ ಗಾಯ ಬೆಂಗಳೂರು:ಹೆದ್ದಾರಿಯಲ್ಲಿ ತಡರಾತ್ರಿ ಭೀಕರ ಅಪಘಾತ ಸಂಭವಿಸಿದೆ.ಹೊಂಡಾಸಿಟಿ ಕಾರು ಡಿವೈಡರ್ ದಾಟಿ ಆಲ್ಟೋ 800 ಕಾರಿಗೆ ಡಿಕ್ಕಿ ಹೊಡೆದಿದೆ.ಬರ್ತಿದ್ದ ರಸ್ತೆಯಿಂದ ಡಿವೈಡರ್ ದಾಟಿ ಮತ್ತೊಂದು ರಸ್ತೆಯಲ್ಲಿ ಬರ್ತಿದ್ದ ಕಾರಿಗೆ ಡಿಕ್ಕಿ ಹೊಡೆದ ರಭಸಕ್ಕೆ ಆಲ್ಟೋ ಕಾರಿನಲ್ಲಿದ್ದ ಒರ್ವ ಸಾವನ್ನಪ್ಪಿದ್ದು, ಮೂವರಿಗೆ ಗಂಭೀರ ಗಾಯವಾಗಿರುವ ಘಟನೆ ದೇವನಹಳ್ಳಿ ತಾಲೂಕಿನ ಚಪ್ಪರಕಲ್ಲು ಗ್ರಾಮದ ಬಳಿ ನಡೆದಿದೆ.ಶಿಡ್ಲಘಟ್ಟ ಮೂಲಕ ವೆಂಕಟೇಶಪ್ಪ ( 75 ) ಮೃತ ವ್ಯಕ್ತಿ.ಮುನಿಅಕ್ಕಯಮ್ಮ, ಮಾಲಾ ಮತ್ತು ಪವನ್ ಕುಮಾರ್ ಗೆ ಗಂಭೀರ ಗಾಯವಾಗಿದೆ.ಗಾಯಾಳುಗಳಿಗೆ ದೊಡ್ಡಬಳ್ಳಾಪುರದ ಖಾಸಗಿ ಆಸ್ವತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದೆ.ವಿಶ್ವನಾಥಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ .1
- ಗೌರಿ-ಗಣೇಶ ಹಬ್ಬ: ಸಮಾಜ ಸೇವಕ ಕೊತ್ತನೂರು ಪಂಚಾಕ್ಷರಿ ರೆಡ್ಡಿ ತೋಟದ ಮನೆಯಲ್ಲಿ ವಿಶೇಷ ಪೂಜೆ ಹಾಗೂ ಶುಭಾಶಯ ಸಲ್ಲಿಕೆ1
- ಹುಬ್ಬಳ್ಳಿ ಬಾಣಿ ಓಣಿಯಲ್ಲಿ ಶೀರಕೊಳ ಫ್ಯಾಮಿಲಿ ಗಣೇಶ ಪೂಜೆ ಅದ್ಭುತ! | Hubli Ganesh Festivals ಹುಬ್ಬಳ್ಳಿ ಬಾಣಿ ಓಣಿಯಲ್ಲಿ ಶೀರಕೊಳ ಫ್ಯಾಮಿಲಿಯವರ ಮನೆಯಲ್ಲಿ ನಡೆದ ಅದ್ಭುತ ಗಣೇಶ ಪೂಜೆ! 🙏 ಗಣೇಶ ಚತುರ್ಥಿಯ ಈ ಶುಭ ಸಂದರ್ಭದಲ್ಲಿ ಶೀರಕೊಳ ಕುಟುಂಬದವರು ಅತ್ಯಂತ ಭಕ್ತಿ ಮತ್ತು ಸಂಭ್ರಮದಿಂದ ಗಣಪತಿಯನ್ನು ಪ್ರತಿಷ್ಠಾಪಿಸಿ ಪೂಜಿಸಿದ್ದಾರೆ. ಮನೆಯ ಅಲಂಕಾರ, ಪ್ರಸಾದ, ಮತ್ತು ಇಡೀ ಕುಟುಂಬದ ಭಕ್ತಿ ನಿಜಕ್ಕೂ ನೋಡುವಂತಿದೆ. ಈ ವರ್ಷದ ಗಣೇಶ ಹಬ್ಬ ಹುಬ್ಬಳ್ಳಿಯಲ್ಲಿ ತುಂಬಾ ವಿಶೇಷವಾಗಿ ಆಚರಿಸಲಾಗುತ್ತಿದೆ. ನೀವು ಕೂಡ ನಿಮ್ಮ ಮನೆಯ ಗಣೇಶ ಪೂಜೆಯ ಫೋಟೋವನ್ನು ಕಮೆಂಟ್ ನಲ್ಲಿ ಹಂಚಿಕೊಳ್ಳಿ. @AyyappaShirkol @KallappaShirkol @Vedusdairy @PralhadJoshiOfficial *📍 Location:* ಬಾಣಿ ಓಣಿ, ಹುಬ್ಬಳ್ಳಿ *👨👩👧👦 Family:* ಶೀರಕೊಳ ಫ್ಯಾಮಿಲಿ ವಿಡಿಯೋ ಇಷ್ಟ ಆದರೆ Like ಮಾಡಿ, Share ಮಾಡಿ ಮತ್ತು ನಮ್ಮ Channel ಅನ್ನು Subscribe ಮಾಡಿ! ಗಣಪತಿ ಬಪ್ಪಾ ಮೋರ್ಯಾ! 🙏 #hubli #hubballi #banioni #ganeshchaturthi #ganeshfestival #sheerkolfamily #hubballiganesha #karnataka #ganeshpooja #hubballidharwad ### 🔖 TAGS (YouTube Tags Box me dalo) hubli bani oni ganesh pooja, sheerkol family ganesh, hubballi ganesh festival 2025, bani oni hubli, hubli ganesh chaturthi, dharwad ganesh festival, kannada ganesh pooja, hubballi ka Ganesh @citynextnews24731
- * ಬಾಲಗಂಗಾಧರನಾಥ್ ತಿಲಕ್ ರವರ ಆಶಯದಂತೆ ಜನತೆಯನ್ನು ಒಗ್ಗೂಡಿಸಲು ಎಲ್ ಜಿ ಫೌಂಡೇಶನ್ ಆಶ್ರಯದಲ್ಲಿ ಅದ್ದೂರಿ ಗಣೇಶೋತ್ಸವ ಆಚರಣೆ: ಸಮಾಜ ಸೇವಕ ದೊಡ್ಡವಲ್ಲಬಿ ಲಕ್ಷ್ಮಣಗೌಡ* ಕೋಲಾರ : ಸಮಾಜ ಸೇವೆಯ ಮೂಲಕ ತನ್ನದೇ ಆದ ಹೆಸರು ಘನತೆ ಪಡೆದಿರುವ ಸಮಾಜ ಸೇವಕರು ಮತ್ತು ಎಲ್ ಜಿ ಫೌಂಡೇಶನ್ ಅಧ್ಯಕ್ಷರು ಹಾಗೂ ಆರ್ಯಭಟ ಪ್ರಶಸ್ತಿ ವಿಜೇತರಾದ ಕರುಣಾಮಯಿ ದೊಡ್ಡವಲ್ಲಬಿ ಲಕ್ಷ್ಮಣಗೌಡರ ನೇತೃತ್ವದಲ್ಲಿ ಅವರ ಹುಟ್ಟೂರಾದ ದೊಡ್ಡವಲ್ಲಬಿಯಲ್ಲಿ ಬಾಲಗಂಗಾಧರನಾಥ್ ತಿಲಕ್ ರವರ ಆಶಯದಂತೆ ಜನತೆಯನ್ನು ಒಗ್ಗೂಡಿಸಲು ಎಲ್ ಜಿ ಫೌಂಡೇಶನ್ ಆಶ್ರಯದಲ್ಲಿ ಅದ್ದೂರಿಯಾಗಿ ವೈಭವದಿಂದ ವಿಶೇಷ ಹಾಗೂ ವಿಶಿಷ್ಟವಾಗಿ ಗಣೇಶೋತ್ಸವ ಹಬ್ಬದವನ್ನು ಆಚರಣೆ ಮಾಡಲಾಯಿತು. ಈ ಸಂಧರ್ಭದಲ್ಲಿ ಮಾತಾಡಿದ ಲಕ್ಷ್ಮಣಗೌಡರು ಒಂದು ಊರಿನಲ್ಲಿ ಏಕತೆ ಮೂಡಿಸಲು ಗಣೇಶ ಹಬ್ಬ ಉತ್ತಮ ವೇದಿಕೆಯಾಗಿದ್ದು, ಮಹಿಳೆಯರಿಗೆ ಬಾಗೀನ ಕೊಡುವುದರೊಂದಿಗೆ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಲು ಲ್ಯಾಪ್ಟಾಪ್ಗಳನ್ನು ವಿತರಣೆ ಮಾಡಿ, ಮಕ್ಕಳನ್ನು ಪ್ರೋತ್ಸಾಹಿಲು ಮೂಜಿಕಲ್ ಚೇರ್ ಆಡಿಸಿ ಅವರಿಗೆ ಸ್ಕೂಲ್ ಬ್ಯಾಗ್ ಹಾಗೂ ಫೈಲ್ ಗಳನ್ನು ನೀಡುವ ಮೂಲಕ ಹಾಗೂ ಯುವಕರನ್ನು ಉತ್ತೇಜಿಸಲು ಕ್ರಿಕೆಟ್ ಮತ್ತು ವಾಲಿಬಾಲ್ ಕಿಟ್ಟುಗಳನ್ನು ನೀಡುವದರೊಂದಿಗೆ ಮತ್ತು ಹಿರಿಯರಿಗೆ ಮಡಿಕೆ ಹೊಡೆಯುವ ಕಾರ್ಯಕ್ರಮ ನಡೆಸಿ ಅವರುಗಳಿಗೆ ರಾಮ್ ರಾಜ್ ರೇಷ್ಮೆ ಪಂಚೆ ಮತ್ತು ಶರ್ಟ್, ಶಲ್ಯ ವಿತರಿಸಿ , ಎಲ್ಲಾ ಜಾತಿ ವರ್ಗ ಹಾಗೂ ಎಲ್ಲಾ ಪಕ್ಷದ ವರನ್ನು ಒಗ್ಗೂಡಿಸಿ ಗ್ರಾಮದಲ್ಲಿ ಒಗ್ಗಟು ಪ್ರದರ್ಶಿಸು ಮೂಲಕ ಅದ್ದೂರಿಯಾಗಿ ಹಾಗೂ ವೈಭವದಿಂದ ಗೌರಿ ಗಣೇಶನ ಹಬ್ಬವನ್ನು ಎಲ್ ಜಿ ಫೌಂಡೇಶನ್ ನೇತೃತ್ವದಲ್ಲಿ ಆಚರಣೆ ಮಾಡಲಾಯಿತು ಎಂದು ತಿಳಿಸಿದರು. ಇದೇ ಅಲ್ಲದೆ ಊರಿನ ಹೈಮಾಸ್ಟ್ ದೀಪ ಮತ್ತು ದೇವಾಲಯದ ದೀಪಗಳ ದುರಸ್ತಿ ಮಾಡಿಸಿದ್ದು,ಸುಮಾರು 500 ಜನ ಹೆಣ್ಣು ಮಕ್ಕಳಿಗೆ ಹಬ್ಬದ ಪ್ರಯುಕ್ತ ಬಾಗೀನ ನೀಡಲಾಗಿದ್ದು,ಮಕ್ಕಳು, ಯುವಕರು ಹಾಗೂ ಹಿರಿಯರು ಸೇರಿ ಒಂದು ಸಾವಿರಕ್ಕೂ ಹೆಚ್ಚು ಜನ ಸೇರಿ ಊರಿನ ಅಭಿವೃದ್ಧಿಯ ಸಂಕೇತವನ್ನು ತೋರಿಸಲು ಹಾಗೂ ಬಾಲಗಂಗಾಧರ ನಾಥರ ಆಶಯವನ್ನು ಸಾಕಾರಗೊಳಿಸಲು ಹಿಂದೂಗಳು ಒಗ್ಗೂಡಿ ಹಬ್ಬವನ್ನು ಆಚರಣೆ ಮಾಡುವ ಮೂಲಕ ಸಂಭ್ರಮಿಸಲಾಯಿತು ಎಂದು ಲಕ್ಷ್ಮಣಗೌಡರು ತಿಳಿಸಿದರು. ಹಬ್ಬದ ಅಂಗವಾಗಿ ಆಟಗಳನ್ನು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿತ್ತು.4
- ನೂರ ಒಂದು ಪರಿಸರ ಸ್ನೇಹಿ ಗಣೇಶ ಮೂರ್ತಿಗಳ ವಿಸರ್ಜನೆ ಎತ್ತಿನ ಗಾಡಿಯಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿಗಳ ಮೆರವಣಿಗೆ ಮಾಡಿ ವಿಸರ್ಜಿಸಿದ ಗ್ರಾಮಸ್ಥರು ದೇವನಹಳ್ಳಿ ನೂರ ಒಂದು ಪರಿಸರ ಸ್ನೇಹಿ ಗಣೇಶ ಮೂರ್ತಿಗಳ ವಿಸರ್ಜನೆ ಎತ್ತಿನ ಗಾಡಿಯಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿಗಳ ಮೆರವಣಿಗೆ ಮಾಡಿ ವಿಸರ್ಜಿಸಿದ ಗ್ರಾಮಸ್ಥರು ದೇವನಹಳ್ಳಿಯ ಪ್ರಸನ್ನಹಳ್ಳಿಯ ಜಟಾಯು ಯುವಸೇನೆವತಿಯಿಂದ ಗಣೇಶೋತ್ಸವ ಆಯೋಜನೆ ಯಾವುದೆ ಡಿಜೆ ಬಳಕೆ ಮಾಡದೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮಂಗಳ ವಾದ್ಯಗಳೊಂದಿಗೆ ಸಾಂಪ್ರದಾಯಿಕವಾಗಿ ಮೆರವಣಿಗೆ ಎತ್ತಿನಗಾಡಿ ಮತ್ತು ಮಹಿಳೆಯರಿಂದ ತಟ್ಟೆಗಳಲ್ಲಿ ಗಣಪತಿ ಮೂರ್ತಿಗಳ ಹೊತ್ತು ಮೆರವಣಿಗೆ ಪ್ರಸನ್ನಹಳ್ಳಿ ಇಂದ ಚಿಕ್ಕಕೆರೆವರೆಗೆ ಮೆರವಣಿಗೆ ಮಾಡಿ ಪರಿಸರ ಸ್ನೇಹಿ ಮೂರ್ತಿಗಳ ವಿಸರ್ಜನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯ ಪ್ರಸನ್ನ ಹಳ್ಳಿ3