logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

*ಭಾರತ ನಲ್ಲಿ ವೈರಲ್*

1 hr ago
user_Md Aleemulla Shariff
Md Aleemulla Shariff
Citizen Reporter ಮೈಸೂರು, ಮೈಸೂರು, ಕರ್ನಾಟಕ•
1 hr ago

*ಭಾರತ ನಲ್ಲಿ ವೈರಲ್*

More news from ಕರ್ನಾಟಕ and nearby areas
  • ಮಲೆಮಹದೇಶ್ವರ ವನ್ಯಜೀವಿ ಧಾಮದ ಹನೂರು ಬಫರ್ ವಲಯಕ್ಕೆ ಸೇರಿದ ಉಡುತೊರೆ ಹಳ್ಳ ಜಲಾಶಯಕ್ಕೆ ನೀರು ಕುಡಿಯಲೆಂದು 4 ಕಾಡಾನೆಗಳು ಬಂದಿದ್ದವು. ಆ ಪೈಕಿ ಮೂರು ಆನೆಗಳು ಕೆಸರಿ ನಲ್ಲಿ ಸಿಲುಕಿಕೊಂಡಿದ್ದವು. ಸಾವು ಬದುಕಿನ ಜತೆ ಹೋರಾಡುತ್ತಾ ಘೀಳಿ ಡುತ್ತಿದ್ದವು. ಅದನ್ನು ಅರಣ್ಯ ಇಲಾಖೆಯ ಗಸ್ತು ಸಿಬ್ಬಂದಿ ಭಾನುವಾರಮಧ್ಯಾಹ್ನ ಗಮನಿಸಿ, ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಿದರು. ಕೂಡಲೇ ಸ್ಥಳಕ್ಕೆ ಧಾಮಿಸಿದ ಮಲೆಮಹದೇಶ್ವರ ವನ್ಯಜೀವಿ ಧಾಮದ ಡಿಸಿಎಫ್ ಭಾಸ್ಕರ್, ಎಸಿಎಫ್ ವಿರಾಜ್ ಹೊಸೂರ್, ವಲಯ ಅರಣ್ಯಾಧಿಕಾರಿ ಜಿತೇಂದ್ರ, ಅಗ್ನಿಶಾಮಕ ಠಾಣಾಧಿಕಾರಿ ಮಹೇಶ್ ಹಾಗೂ ಸಿಬ್ಬಂದಿ, ಆನೆಗಳ ರಕ್ಷಣೆಗೆ ಮುಂದಾದರು. ಹಲವು ಗಂಟೆಗಳ ಕಾರ್ಯಾಚರಣೆ ನಡೆಸಿ ರಕ್ಷಿಸಿದರು. ನೂರಕ್ಕೂ ಹೆಚ್ಚು ಸಿಬ್ಬಂದಿ ಪಾಲ್ಗೊಂಡಿದ್ದರು. ನಿತ್ರಾಣದಿಂದ ಚೇತರಿಕೆ: ಆನೆಗಳು ಕೆಸರಿನಲ್ಲಿ ಸಿಲುಕಿದ್ದು ಯಾವಾಗ ಎಂಬ ಖಚಿತ ಮಾಹಿತಿ ಇಲ್ಲ. ಆದರೆ ಹಲವು ಗಂಟೆಗಳ ಕಾಲ ನೀರಿನಲ್ಲಿಯೇ ಇದ್ದಿದ್ದರಿಂದ ಆನೆಗಳು ನಿತ್ರಾಣಗೊಂಡಿದ್ದವು. ಪಶುವೈದ್ಯಾಧಿಕಾರಿಗಳು ಚಿಕಿತ್ಸೆ ನೀಡಿದ ಬಳಿಕ ಚೇತರಿಸಿಕೊಂಡವು ಎನ್ನಲಾಗಿದೆ. ಸಾಕಾನೆ ಮಹೇಂದ್ರನ ಸಹಾಯ: ಕೆಸರಿನಲ್ಲಿ ಸಿಲುಕಿಕೊಂಡು ನಿತ್ರಾಣಗೊಂಡಿದ್ದ ಆನೆಗಳಿಗೆ ಮೊದಲಿಗೆ ಕಲ್ಲಂಗಡಿ, ಕಬ್ಬು ಇನ್ನಿತರ ಆಹಾರ ಪದಾರ್ಥಗಳನ್ನು ಒದಗಿಸಲಾಯಿತು. ಬಳಿಕ ಅರಿವಳಿಕೆ ಚುಚ್ಚುಮದ್ದು ನೀಡಲಾಯಿತು. ನಂತರ ನುರಿತ ಬೊಟ್ ಮ್ಯಾನ್ ಗಳ ಸಹಾಯದಿಂದ ಅರಣ್ಯ, ಅಗ್ನಿಶಾಮಕ ಇಲಾಖಾಧಿಕಾರಿಗಳು ಹಾಗೂ ಸಿಬ್ಬಂದಿ, ತೆಪ್ಪದಲ್ಲಿ ಆನೆಗಳ ಬಳಿ ತೆರಳಿದರು. ಒಂದು ಆನೆಗೆ ಬೆಲ್ಟ್ ಹಾಕಿ ಟ್ರ್ಯಾಕ್ಟ‌ರ್ ಸಹಾಯದಿಂದ ಮೇಲಕ್ಕೆ ಎತ್ತಲಾಯಿತು. ಇನ್ನೊಂದು ಆನೆ ಸ್ವಯಂ ಶಕ್ತಿಯಿಂದ ತಾನಾಗಿಯೇ ಕೆಸರಿನಿಂದ ಬಿಡಿಸಿಕೊಂಡು ಕಾಡಿನತ್ತ ಹೊರಟಿತು. ಶಕ್ತಿಹೀನವಾಗಿದ್ದ ಮತ್ತೊಂದು ಆನೆಯನ್ನು ಕೆಸರಿನಿಂದ ಮೇಲೆತ್ತಲು ಸಹಾಯಕ್ಕಾಗಿ ಮತ್ತಿಗೋಡು ಶಿಬಿರದಿಂದ ಸಾಕಾನೆ ಮಹೇಂದ್ರನನ್ನು ಕರೆಸಲಾಯಿತು. ರಾತ್ರಿವರೆಗೂ ಕಾರ್ಯಾಚರಣೆ ಮುಂದುವರಿದಿತ್ತು.
    4
    ಮಲೆಮಹದೇಶ್ವರ ವನ್ಯಜೀವಿ ಧಾಮದ ಹನೂರು ಬಫರ್ ವಲಯಕ್ಕೆ ಸೇರಿದ ಉಡುತೊರೆ ಹಳ್ಳ ಜಲಾಶಯಕ್ಕೆ ನೀರು ಕುಡಿಯಲೆಂದು 4 ಕಾಡಾನೆಗಳು ಬಂದಿದ್ದವು. ಆ ಪೈಕಿ ಮೂರು ಆನೆಗಳು ಕೆಸರಿ ನಲ್ಲಿ ಸಿಲುಕಿಕೊಂಡಿದ್ದವು. ಸಾವು ಬದುಕಿನ ಜತೆ ಹೋರಾಡುತ್ತಾ ಘೀಳಿ ಡುತ್ತಿದ್ದವು. 
ಅದನ್ನು ಅರಣ್ಯ ಇಲಾಖೆಯ ಗಸ್ತು ಸಿಬ್ಬಂದಿ ಭಾನುವಾರಮಧ್ಯಾಹ್ನ ಗಮನಿಸಿ, ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಿದರು.
ಕೂಡಲೇ ಸ್ಥಳಕ್ಕೆ ಧಾಮಿಸಿದ ಮಲೆಮಹದೇಶ್ವರ ವನ್ಯಜೀವಿ ಧಾಮದ ಡಿಸಿಎಫ್ ಭಾಸ್ಕರ್, ಎಸಿಎಫ್ ವಿರಾಜ್ ಹೊಸೂರ್, ವಲಯ ಅರಣ್ಯಾಧಿಕಾರಿ ಜಿತೇಂದ್ರ, ಅಗ್ನಿಶಾಮಕ ಠಾಣಾಧಿಕಾರಿ ಮಹೇಶ್ ಹಾಗೂ ಸಿಬ್ಬಂದಿ, ಆನೆಗಳ ರಕ್ಷಣೆಗೆ ಮುಂದಾದರು. ಹಲವು ಗಂಟೆಗಳ ಕಾರ್ಯಾಚರಣೆ ನಡೆಸಿ ರಕ್ಷಿಸಿದರು. ನೂರಕ್ಕೂ ಹೆಚ್ಚು ಸಿಬ್ಬಂದಿ ಪಾಲ್ಗೊಂಡಿದ್ದರು.
ನಿತ್ರಾಣದಿಂದ ಚೇತರಿಕೆ: ಆನೆಗಳು ಕೆಸರಿನಲ್ಲಿ ಸಿಲುಕಿದ್ದು ಯಾವಾಗ ಎಂಬ ಖಚಿತ ಮಾಹಿತಿ ಇಲ್ಲ. ಆದರೆ ಹಲವು ಗಂಟೆಗಳ ಕಾಲ ನೀರಿನಲ್ಲಿಯೇ ಇದ್ದಿದ್ದರಿಂದ ಆನೆಗಳು ನಿತ್ರಾಣಗೊಂಡಿದ್ದವು. ಪಶುವೈದ್ಯಾಧಿಕಾರಿಗಳು ಚಿಕಿತ್ಸೆ ನೀಡಿದ ಬಳಿಕ ಚೇತರಿಸಿಕೊಂಡವು ಎನ್ನಲಾಗಿದೆ.
ಸಾಕಾನೆ ಮಹೇಂದ್ರನ ಸಹಾಯ: ಕೆಸರಿನಲ್ಲಿ ಸಿಲುಕಿಕೊಂಡು ನಿತ್ರಾಣಗೊಂಡಿದ್ದ ಆನೆಗಳಿಗೆ ಮೊದಲಿಗೆ ಕಲ್ಲಂಗಡಿ, ಕಬ್ಬು ಇನ್ನಿತರ ಆಹಾರ ಪದಾರ್ಥಗಳನ್ನು ಒದಗಿಸಲಾಯಿತು. ಬಳಿಕ ಅರಿವಳಿಕೆ ಚುಚ್ಚುಮದ್ದು ನೀಡಲಾಯಿತು. ನಂತರ ನುರಿತ ಬೊಟ್ ಮ್ಯಾನ್ ಗಳ ಸಹಾಯದಿಂದ ಅರಣ್ಯ, ಅಗ್ನಿಶಾಮಕ ಇಲಾಖಾಧಿಕಾರಿಗಳು ಹಾಗೂ ಸಿಬ್ಬಂದಿ, ತೆಪ್ಪದಲ್ಲಿ ಆನೆಗಳ ಬಳಿ ತೆರಳಿದರು. 
ಒಂದು ಆನೆಗೆ ಬೆಲ್ಟ್ ಹಾಕಿ ಟ್ರ್ಯಾಕ್ಟ‌ರ್ ಸಹಾಯದಿಂದ ಮೇಲಕ್ಕೆ ಎತ್ತಲಾಯಿತು. ಇನ್ನೊಂದು ಆನೆ ಸ್ವಯಂ ಶಕ್ತಿಯಿಂದ ತಾನಾಗಿಯೇ ಕೆಸರಿನಿಂದ ಬಿಡಿಸಿಕೊಂಡು ಕಾಡಿನತ್ತ ಹೊರಟಿತು. 
ಶಕ್ತಿಹೀನವಾಗಿದ್ದ ಮತ್ತೊಂದು ಆನೆಯನ್ನು ಕೆಸರಿನಿಂದ ಮೇಲೆತ್ತಲು ಸಹಾಯಕ್ಕಾಗಿ ಮತ್ತಿಗೋಡು ಶಿಬಿರದಿಂದ ಸಾಕಾನೆ ಮಹೇಂದ್ರನನ್ನು ಕರೆಸಲಾಯಿತು. ರಾತ್ರಿವರೆಗೂ ಕಾರ್ಯಾಚರಣೆ ಮುಂದುವರಿದಿತ್ತು.
    user_Vijay kumar
    Vijay kumar
    ಚಾಮರಾಜನಗರ, ಚಾಮರಾಜನಗರ, ಕರ್ನಾಟಕ•
    18 hrs ago
  • ಸಂಜೆ ಕೆಲಕಾಲ ಬಿದ್ದ ಬಿರುಸಿನ ಮಳೆ ಮತ್ತು ಗಾಳಿಗೆ ಮರದ ಕೊಂಬೆ ಮುರಿದು ಬಿದ್ದು ಎರಡು ಕಾರುಗಳಿಗೆ ಹಾನಿಯಾಗಿದೆ. ಕಾಲೇಜು ಕಟ್ಟಡ, ಬಿಜಿಎಸ್ ಸಮುದಾಯಭವನ ಹಾಗೂ ವಾಣಿಜ್ಯ ಮಳಿಗೆಗಳಿಗೆ ಅಳವಡಿಸಿದ್ದ ಶೀಟುಗಳು ಹಾರಿ ರಸ್ತೆಗೆ ಬಿದ್ದಿವೆ. ತಾಲ್ಲೂಕಿನ ಮಲ್ಲಿಪಟ್ಟಣದಲ್ಲಿ ಅರ್ಧಗಂಟೆಕಾಲ ಬಿರುಸಿನ ಮಳೆಯಾದ ವರದಿಯಾಗಿದೆ. ಪಟ್ಟಣದಲ್ಲಿ ಗುಡುಗು, ಸಿಡಿಲು ಆರ್ಭಟಿಸಿದರು ಒಂದರೆಡು ಹನಿ ಉದುರಿತು. #Rian #Air #Doddamagge #Arkalgud #Hassan
    1
    ಸಂಜೆ ಕೆಲಕಾಲ ಬಿದ್ದ ಬಿರುಸಿನ ಮಳೆ ಮತ್ತು  ಗಾಳಿಗೆ ಮರದ ಕೊಂಬೆ ಮುರಿದು ಬಿದ್ದು ಎರಡು ಕಾರುಗಳಿಗೆ ಹಾನಿಯಾಗಿದೆ. ಕಾಲೇಜು ಕಟ್ಟಡ, ಬಿಜಿಎಸ್ ಸಮುದಾಯಭವನ ಹಾಗೂ ವಾಣಿಜ್ಯ ಮಳಿಗೆಗಳಿಗೆ ಅಳವಡಿಸಿದ್ದ ಶೀಟುಗಳು ಹಾರಿ ರಸ್ತೆಗೆ ಬಿದ್ದಿವೆ.
ತಾಲ್ಲೂಕಿನ ಮಲ್ಲಿಪಟ್ಟಣದಲ್ಲಿ ಅರ್ಧಗಂಟೆಕಾಲ ಬಿರುಸಿನ ಮಳೆಯಾದ ವರದಿಯಾಗಿದೆ. 
ಪಟ್ಟಣದಲ್ಲಿ ಗುಡುಗು, ಸಿಡಿಲು ಆರ್ಭಟಿಸಿದರು ಒಂದರೆಡು ಹನಿ ಉದುರಿತು.
#Rian #Air #Doddamagge #Arkalgud #Hassan
    user_News5Kannada
    News5Kannada
    Local News Reporter Arkalgud, Hassan•
    7 hrs ago
  • *ELDERS BEWARE* Oh, poor old man…! He came to the bank to deposit money, wrote the details on the deposit slip, and then suddenly collapsed from the very chair where he was sitting and died. Lakshminarayana, a retired employee residing in Nacharam, came on Wednesday to the Punjab National Bank in Habsiguda to deposit some cash; he suffered a heart attack, fell down right there, and collapsed. The bank staff rushed him to the hospital, but by the time he reached there the doctors said he had already passed away. During summer, it is better not to let elderly people go out unnecessarily, as far as possible
    1
    *ELDERS BEWARE*              Oh, poor old man…!
He came to the bank to deposit money, wrote the details on the deposit slip, and then suddenly collapsed from the very chair where he was sitting and died.
Lakshminarayana, a retired employee residing in Nacharam, came on Wednesday to the Punjab National Bank in Habsiguda to deposit some cash; he suffered a heart attack, fell down right there, and collapsed. The bank staff rushed him to the hospital, but by the time he reached there the doctors said he had already passed away.
During summer, it is better not to let elderly people go out unnecessarily, as far as possible
    user_Chethana Muniswamygowda
    Chethana Muniswamygowda
    Press advisory Harohalli, Ramanagara•
    4 hrs ago
  • *ಶಾಸಕ ಅಶ್ವಥ್ ನಾರಾಯಣ್ ಹೇಳಿಕೆ.* *ಇಡಿ ದಾಳಿ ವಿಚಾರ..* ನನಗೂ ಇದರ ಬಗ್ಗೆ ಮಾಹಿತಿ ಇಲ್ಲ.. ಏನೆಲ್ಲಾ ಆಗಲಿದೆ ಕಾದು ನೊಡೋಣ.. ಇಡಿ ದಾಳಿ ಆದ ಮೇಲೆ ಮಾಹಿತಿ ಸಿಗಲಿದೆ.. ಯಾವ ವಿಷಯಕ್ಕೆ ಆಗಿದೆ ಅನ್ನೋದು ಈಗಲೇ ಹೇಳಲಾಗಲ್ಲ.. ಉಪ್ಪು ತಿಂದವರು ನೀರು ಕುಡಿಯಬೇಕು.. ಅವರ ಮೇಲೆ ಕ್ರಮ ಆಗಬೇಕು.. ಬಿಜೆಪಿ ಮೇಲೆ ಆರೋಪ ಸರಿಯಲ್ಲ.. ಸತ್ಯ ಹೊರಗೆ ಬರಬೇಕು.. ಬಿಟ್ ಕಾಯಿನ್ ವಿಚಾರದಲ್ಲಿ ತನಿಖೆ ಆಗಬೇಕು ಅಂತ ಕಾಂಗ್ರೆಸ್ ನಾಯಕರು ಹೇಳ್ತಾರೆ.. ತನಿಖೆಯಾಗಿ ಸತ್ಯ ಹೊರಗೆ ಬರಲಿ.. ನೂರು ವರ್ಷವಾದ್ರೂ ಅದನ್ನ ಪತ್ತೆ ಹಚ್ಚಬಹುದು.. ಪ್ರಿಯಾಂಕ್ ಖರ್ಗೆ ಹೇಳೋದಲ್ಲ, ಮಾಡಬೇಕು.. ಅಧಿಕಾರಕ್ಕೆ ಬಂದು ಮೂರು ವರ್ಷಗಳಾದ್ರೂ ತನಿಖೆ ಮಾಡಿಲ್ಲ.. ಅಶ್ವಥ್ ನಾರಾಯಣ್. *ಕಾವೇರಿ ನಿರೀನ ಕೊರತೆ ವಿಚಾರ..* ಈಗ ಬೇಸಿಗೆ ಕಾಲ ಆರಂಭವಾಗ್ತಿರೋ ಹಿನ್ನೆಲೆ.. ಜನರಿಗೆ ಕುಡಿಯುವ ನೀರಿನ ಸಮಸ್ಯೆ ಆಗದಂತೆ ಎಚ್ಚರಿಕೆ ವಹಿಸಬೇಕು.. ಕುಡಿಯುವ ನೀರಿಗೆ ಕೊರತೆ ಇಲ್ಲದಂತೆ ಕ್ರಮ ಆಗಬೇಕು.. ಸರ್ಕಾರ BWSSB ಮೂಲಕ ನೀರನ್ನ ಪೂರೈಸಬೇಕು.. ನಿರೀನ ಕೊರತೆಯಾಗದಂತೆ ಜಲಮಂಡಳಿ ಕೆಲಸ ಮಾಡಲಿ.. ಸರ್ಕಾರ ಜನರ ಪರವಾಗಿ ಕೆಲಸ ಮಾಡಲಿ..
    1
    *ಶಾಸಕ ಅಶ್ವಥ್ ನಾರಾಯಣ್ ಹೇಳಿಕೆ.*
*ಇಡಿ ದಾಳಿ ವಿಚಾರ..*
ನನಗೂ ಇದರ ಬಗ್ಗೆ ಮಾಹಿತಿ ಇಲ್ಲ..
ಏನೆಲ್ಲಾ ಆಗಲಿದೆ ಕಾದು ನೊಡೋಣ..
ಇಡಿ ದಾಳಿ ಆದ ಮೇಲೆ ಮಾಹಿತಿ ಸಿಗಲಿದೆ..
ಯಾವ ವಿಷಯಕ್ಕೆ ಆಗಿದೆ ಅನ್ನೋದು ಈಗಲೇ ಹೇಳಲಾಗಲ್ಲ..
ಉಪ್ಪು ತಿಂದವರು ನೀರು ಕುಡಿಯಬೇಕು..
ಅವರ ಮೇಲೆ ಕ್ರಮ ಆಗಬೇಕು..
ಬಿಜೆಪಿ ಮೇಲೆ ಆರೋಪ ಸರಿಯಲ್ಲ..
ಸತ್ಯ ಹೊರಗೆ ಬರಬೇಕು..
ಬಿಟ್ ಕಾಯಿನ್ ವಿಚಾರದಲ್ಲಿ ತನಿಖೆ ಆಗಬೇಕು ಅಂತ ಕಾಂಗ್ರೆಸ್ ನಾಯಕರು ಹೇಳ್ತಾರೆ..
ತನಿಖೆಯಾಗಿ ಸತ್ಯ ಹೊರಗೆ ಬರಲಿ..
ನೂರು ವರ್ಷವಾದ್ರೂ ಅದನ್ನ ಪತ್ತೆ ಹಚ್ಚಬಹುದು..
ಪ್ರಿಯಾಂಕ್ ಖರ್ಗೆ ಹೇಳೋದಲ್ಲ, ಮಾಡಬೇಕು..
ಅಧಿಕಾರಕ್ಕೆ ಬಂದು ಮೂರು ವರ್ಷಗಳಾದ್ರೂ ತನಿಖೆ ಮಾಡಿಲ್ಲ..
ಅಶ್ವಥ್ ನಾರಾಯಣ್.
*ಕಾವೇರಿ ನಿರೀನ ಕೊರತೆ ವಿಚಾರ..*
ಈಗ ಬೇಸಿಗೆ ಕಾಲ ಆರಂಭವಾಗ್ತಿರೋ ಹಿನ್ನೆಲೆ..
ಜನರಿಗೆ ಕುಡಿಯುವ ನೀರಿನ ಸಮಸ್ಯೆ ಆಗದಂತೆ ಎಚ್ಚರಿಕೆ ವಹಿಸಬೇಕು..
ಕುಡಿಯುವ ನೀರಿಗೆ ಕೊರತೆ ಇಲ್ಲದಂತೆ ಕ್ರಮ ಆಗಬೇಕು..
ಸರ್ಕಾರ BWSSB ಮೂಲಕ ನೀರನ್ನ ಪೂರೈಸಬೇಕು..
ನಿರೀನ ಕೊರತೆಯಾಗದಂತೆ ಜಲಮಂಡಳಿ ಕೆಲಸ ಮಾಡಲಿ..
ಸರ್ಕಾರ ಜನರ ಪರವಾಗಿ ಕೆಲಸ ಮಾಡಲಿ..
    user_Vinod
    Vinod
    ಆನೇಕಲ್, ಬೆಂಗಳೂರು ನಗರ, ಕರ್ನಾಟಕ•
    7 hrs ago
  • Post by Masood khan
    1
    Post by Masood khan
    user_Masood khan
    Masood khan
    ತುಮಕೂರು, ತುಮಕೂರು, ಕರ್ನಾಟಕ•
    18 hrs ago
  • ಕುಂದಲಹಳ್ಳಿಯಲ್ಲಿ ಬೈಕ್ ಅಪಘಾತ, ಇಬ್ಬರಿಗೆ ಗಾಯ ಇಂಡಿಕೇಟರ್ ಇಲ್ಲದೆ ತಿರುವು, ಡಿಕ್ಕಿ ಸಂಭವ
    1
    ಕುಂದಲಹಳ್ಳಿಯಲ್ಲಿ ಬೈಕ್ ಅಪಘಾತ, ಇಬ್ಬರಿಗೆ ಗಾಯ
ಇಂಡಿಕೇಟರ್ ಇಲ್ಲದೆ ತಿರುವು, ಡಿಕ್ಕಿ ಸಂಭವ
    user_Veega News Kannada
    Veega News Kannada
    Media company ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    4 hrs ago
  • *ಭಾರತ ನಲ್ಲಿ ವೈರಲ್*
    1
    *ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter ಮೈಸೂರು, ಮೈಸೂರು, ಕರ್ನಾಟಕ•
    1 hr ago
  • Share your fantasy Avatar on socials with a caption on “Why Dark fantasy is the tastiest cookie?” and tag *@sunfeastdarkfantasy* with the hashtag *#millionfantasies* to stand a chance to *Party with SRK* along with a chance to win 1 million exciting prizes like *SUV, Bike, International Trip etc.*
    1
    Share your fantasy Avatar on socials with a caption on “Why Dark fantasy is the tastiest cookie?” and tag *@sunfeastdarkfantasy* with the hashtag *#millionfantasies* to stand a chance to *Party with SRK* along with a chance to win 1 million exciting prizes like *SUV, Bike, International Trip etc.*
    user_Chethana Muniswamygowda
    Chethana Muniswamygowda
    Press advisory Harohalli, Ramanagara•
    5 hrs ago
  • ಬಸವನಗುಡಿಯಲ್ಲಿ ಅಗ್ನಿ ಅವಘಡ, ಆತಂಕ ಟೆಂಟ್‌ಗಳಿಗೆ ಬೆಂಕಿ, ದಟ್ಟ ಹೊಗೆ ವ್ಯಾಪ್ತಿ
    1
    ಬಸವನಗುಡಿಯಲ್ಲಿ ಅಗ್ನಿ ಅವಘಡ, ಆತಂಕ
ಟೆಂಟ್‌ಗಳಿಗೆ ಬೆಂಕಿ, ದಟ್ಟ ಹೊಗೆ ವ್ಯಾಪ್ತಿ
    user_Veega News Kannada
    Veega News Kannada
    Media company ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    6 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.