Shuru
Apke Nagar Ki App…
ಚಿಕ್ಕಬಳ್ಳಾಪುರದಲ್ಲಿ ಭುಗಿಲೆದ್ದ ರೈತರ ಆಕ್ರೋಶ - ತಹಶೀಲ್ದಾರ್ ವಿರುದ್ಧ ಭ್ರಷ್ಟಾಚಾರದ ಆರೋಪ
Jk ಕನ್ನಡ news
ಚಿಕ್ಕಬಳ್ಳಾಪುರದಲ್ಲಿ ಭುಗಿಲೆದ್ದ ರೈತರ ಆಕ್ರೋಶ - ತಹಶೀಲ್ದಾರ್ ವಿರುದ್ಧ ಭ್ರಷ್ಟಾಚಾರದ ಆರೋಪ
More news from Bidar and nearby areas
- ರೈತರ ತೀವ್ರ ವಿರೋಧದ ಹಿನ್ನೆಲೆ: ನಗರದಲ್ಲಿ ಬಿಎಸ್ಎಸ್ಕೆ ಕಾರ್ಖಾನೆ ಹರಾಜು ಕೈಬಿಟ್ಟ ಡಿಸಿಸಿ ಬ್ಯಾಂಕ್ ಅಧಿಕಾರಿಗಳು ಬೀದರ್: ರೈತರ ತೀವ್ರ ವಿರೋಧದ ಹಿನ್ನೆಲೆ: ನಗರದಲ್ಲಿ ಬಿಎಸ್ಎಸ್ಕೆ ಕಾರ್ಖಾನೆ ಹರಾಜು ಕೈಬಿಟ್ಟ ಡಿಸಿಸಿ ಬ್ಯಾಂಕ್ ಅಧಿಕಾರಿಗಳು1
- > *ಕೇಂದ್ರದ ಬೆಲೆ ಏರಿಕೆ ನಡುವೆಯೂ ನಮ್ಮ ಕರ್ನಾಟಕ ಕಾಂಗ್ರೆಸ್ ಸರ್ಕಾರದ ಪಂಚ ಯೋಜನೆಗಳೇ ಜನಸಾಮಾನ್ಯರಿಗೆ ಆಸರೆ!* > ಇಂದು ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ, ಅಡುಗೆ ಎಣ್ಣೆ ಸೇರಿದಂತೆ ಎಲ್ಲ ಅಗತ್ಯ ವಸ್ತುಗಳ ಬೆಲೆಯನ್ನು ಗಗನಕ್ಕೇರಿಸಿದೆ. ಇದರಿಂದ ಬಡವರು, ಮಧ್ಯಮ ವರ್ಗದವರು ಮನೆ ನಡೆಸುವುದೇ ಕಷ್ಟವಾಗಿದೆ, ವಿದ್ಯಾರ್ಥಿಗಳಿಗೆ ಕಾಲೇಜು ಫೀಸ್ ಕಟ್ಟುವುದು ದುಸ್ತರವಾಗಿದೆ. > ಆದರೆ ಇಂತಹ ಸಂಕಷ್ಟದ ಸಮಯದಲ್ಲಿ ನಮ್ಮ ಕರ್ನಾಟಕದ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ *ಪಂಚ ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮಿ, ಶಕ್ತಿ, ಅನ್ನಭಾಗ್ಯ, ಗೃಹಜ್ಯೋತಿ, ಯುವನಿಧಿ* ಯೋಜನೆಗಳು ನಿಜವಾಗಿಯೂ ಹೆಣ್ಣುಮಕ್ಕಳಿಗೆ, ವಿದ್ಯಾರ್ಥಿಗಳಿಗೆ, ಪ್ರತಿ ಕುಟುಂಬಕ್ಕೂ ಸಹಾಯಕವಾಗುತ್ತಿವೆ. > ತಾಯಿಗೆ ಗೃಹಲಕ್ಷ್ಮಿ ಹಣದಿಂದ ಮನೆ ಖರ್ಚು, ಮಗಳಿಗೆ ಶಕ್ತಿ ಯೋಜನೆಯಿಂದ ಉಚಿತ ಪ್ರಯಾಣ, ಯುವನಿಧಿಯಿಂದ ವಿದ್ಯಾರ್ಥಿಗಳಿಗೆ ಕಾಲೇಜು ಫೀಸ್ ಕಟ್ಟಲು ಅನುಕೂಲವಾಗಿದೆ. ಇದು ಜನಪರ ಸರ್ಕಾರದ ಕೇಂದ್ರ ಸರ್ಕಾರ ಬೆಲೆ ಏರಿಕೆ ಮಾಡಿ ಜನರ ಜೇಬಿಗೆ ಕತ್ತರಿ ಹಾಕಿದರೆ, ನಮ್ಮ ರಾಜ್ಯ ಸರ್ಕಾರ ಪಂಚ ಯೋಜನೆಗಳ ಮೂಲಕ ವಿದ್ಯಾರ್ಥಿಗಳ ಕಾಲೇಜು ಫೀಸ್, ಹೆಣ್ಣುಮಕ್ಕಳ ಓದು, ಮನೆ ನಡೆಸಲು ನೆರವಾಗುತ್ತಿದೆ. ಜನಪರ ಸರ್ಕಾರ ಎಂದರೆ ಇದೇ! ✊ *"ವಿದ್ಯಾರ್ಥಿಗಳಿಗೆ, ಹೆಣ್ಣು ಮಕ್ಕಳಿಗೆ ಕಾಲೇಜು ಫೀಸ್ ಕಟ್ಟಲು, ಮನೆ ನಡೆಸಲು ನಮ್ಮ ಯೋಜನೆಗಳೇ ಆಸರೆ"*1
- ಬಡ ಜನರ ಮೇಲೆ ದರ್ಪ ತೋರಿದ ಮಾಜಿ ಶಾಸಕ ರಾಜಕುಮಾರ ಪಾಟೀಲ್ ತೇಲ್ಕೂರ ವಿರುದ್ಧ ರಾಜು ಲೇಂಗಟಿ ಆಕ್ರೋಶ: ಬಿಜೆಪಿ ಪ್ರತಿಭಟನೆ ವೇಳೆ ವಾಹನ ಸವಾರನ ಹೆಲ್ಮೆಟ್ ನೆಲಕ್ಕೆ ಬಿಸಾಡಿ ದರ್ಪ. ಕಲಬುರಗಿ: ಬಡ ಜನರ ಮೇಲೆ ದರ್ಪ ತೋರಿದ ಮಾಜಿ ಶಾಸಕ ರಾಜಕುಮಾರ ಪಾಟೀಲ್ ತೇಲ್ಕೂರ ವಿರುದ್ಧ ರಾಜು ಲೇಂಗಟಿ ಆಕ್ರೋಶ: ಬಿಜೆಪಿ ಪ್ರತಿಭಟನೆ ವೇಳೆ ವಾಹನ ಸವಾರನ ಹೆಲ್ಮೆಟ್ ನೆಲಕ್ಕೆ ಬಿಸಾಡಿ ದರ್ಪ.1
- ಯಾದಗಿರಿ ಕೆಎಸ್ಆರ್ಟಿಸಿ ಬಸ್ ಡಿಪೋ ಆಸ್ತಿ ಜಪ್ತಿಗೆ ನ್ಯಾಯಾಲಯದ ಆದೇಶ ಯಾದಗಿರಿ: ಯಾದಗಿರಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜೆಎಂಎಫ್ಸಿ ನ್ಯಾಯಾಲಯದಿಂದ ಯಾದಗಿರಿ ವಿಭಾಗೀಯ ನಿಯಂತ್ರಕರ ನೇತೃತ್ವದ NEKRTC ಬಸ್ ಡಿಪೋಗೆ ಸೇರಿದ ಚರ ಆಸ್ತಿಯನ್ನು ಜಪ್ತಿ ಮಾಡುವಂತೆ ವಾರಂಟ್ ಹೊರಡಿಸಿರುವುದು ದಾಖಲೆಗಳಿಂದ ತಿಳಿದುಬಂದಿದೆ. ದೇವಮ್ಮ ಪತಿ ಸಬ್ಬಣ್ಣ ಎಂಬವರ ಪರವಾಗಿ ದಾಖಲಾದ ಪ್ರಕರಣದಲ್ಲಿ, 2025ರ ಜೂನ್ 10ರಂದು ನ್ಯಾಯಾಲಯ ನೀಡಿದ್ದ ಡಿಕ್ರಿ ಮೊತ್ತವನ್ನು ಪಾವತಿಸದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ದಾಖಲೆ ಪ್ರಕಾರ ಮೂಲಧನ ₹19,10,425, ಬಡ್ಡಿ ₹2,06,640, ವೆಚ್ಚ ₹500 ಹಾಗೂ ಜಾರಿ ವೆಚ್ಚ ₹1,000 ಸೇರಿ ಒಟ್ಟು ₹21,18,565 ಮೊತ್ತ ಪಾವತಿಸಬೇಕಾಗಿದೆ. ನ್ಯಾಯಾಲಯದ ಆದೇಶದಂತೆ ಈ ಮೊತ್ತವನ್ನು ಪಾವತಿಸದಿದ್ದಲ್ಲಿ NEKRTC ಬಸ್ ಡಿಪೋ ಯಾದಗಿರಿಗೆ ಸೇರಿದ ಚರ ಆಸ್ತಿಯನ್ನು ಜಪ್ತಿ ಮಾಡಿ, ಮುಂದಿನ ನ್ಯಾಯಾಲಯದ ಆದೇಶದವರೆಗೆ ವಶದಲ್ಲಿಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.1
- YADGIR NEWS||ಸೆ.7ಕ್ಕೆ ಯಾದಗಿರಿ ಬಂದ್||ಜೈಲಿಗೆ ಹೋದ್ರೂ ಹೋರಾಟ ನಿಲ್ಲಿಸಲ್ಲ||ಮರೆಪ್ಪ ನಾಯಕ ಸರಕಾರಕ್ಕೆ ಬಿಗ್ ವಾರ್ನಿಂಗ್..! YADGIR NEWS||ಸೆ.7ಕ್ಕೆ ಯಾದಗಿರಿ ಬಂದ್||ಜೈಲಿಗೆ ಹೋದ್ರೂ ಹೋರಾಟ ನಿಲ್ಲಿಸಲ್ಲ||ಮರೆಪ್ಪ ನಾಯಕ ಸರಕಾರಕ್ಕೆ ಬಿಗ್ ವಾರ್ನಿಂಗ್..!1
- ಸಾವಯವ ಗೊಬ್ಬರ ಎಣ್ಣೆ ಬಳಸಿ ಅದ್ಭುತ ರಿಜೆಕ್ಟ್ ಬಂದಿದೆ9008959177 ಸಾವಯವ ಗೊಬ್ಬರ ಎಣ್ಣೆ ಬಳಸಿ ಅದ್ಭುತ ರಿಜೆಕ್ಟ್ ಬಂದಿದೆ1
- ಬಿಎಸ್ಎಸ್ಕೆ ಕಾರ್ಖಾನೆ ಹರಾಜು ಹಿನ್ನೆಲೆ: ಡಿಸಿಸಿ ಬ್ಯಾಂಕ್ ಬಳಿ ರೈತರಿಂದ ಬೃಹತ್ ಪ್ರತಿಭಟನೆ ಬೀದರ್: ಬಿಎಸ್ಎಸ್ಕೆ ಕಾರ್ಖಾನೆ ಹರಾಜು ಹಿನ್ನೆಲೆ: ಡಿಸಿಸಿ ಬ್ಯಾಂಕ್ ಬಳಿ ರೈತರಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು1
- ಬಾಗೇವಾಡಿ: ತಾಲೂಕಿನ ಮುತ್ತಿಗೆ ಗ್ರಾಮದ ಪರಿಶಿಷ್ಟ ಪಂಗಡದ ಬಾಲಕಿ ರಕ್ಷಿತಾ ಕೋಲ್ಯಾರ ಮನೆಗೆ ಕೋಲಿ, ಕಬ್ಬಲಿಗ ಎಸ್ ಟಿ ಹೋರಾಟ ಸಮಿತಿಯ ರಾಜ್ಯಾಧ್ಯಕ್ಷರಾದ ಲಕ್ಷಪ್ಪ ಜಮಾದಾರ ಅವರು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿ ವೈಯುಕ್ತಿಕವಾಗಿ 50 ಸಾವಿರ ರೂಪಾಯಿ ಧನಸಹಾಯ ಮಾಡಿದ್ದಾರೆ.1
- Chittapur: Mother and 3-Month-Old Baby Kill@d as Truck Collides Head-On with Auto-Rickshaw1