logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಜಿಲ್ಲಾ ಆರೋಗ್ಯಾಧಿಕಾರಿಯಿಂದ ಕೇಸರಿ ಹಿಡಿದಿರುವ ಭಾರತ ಮಾತೆಯ ಭಾವಚಿತ್ರಕ್ಕೆ ಪುಷ್ಪಾರ್ಚನೆ; ಫೋಟೋ ವೈರಲ್ ರಾಷ್ಟ್ರೀಯ ಸ್ವಯಂ ಸೇವಕ ಸಂಘ(ಆರೆಸ್ಸೆಸ್)ದ ಅಧೀನ ಸಂಸ್ಥೆಯಾಗಿರುವ ಭಾರತೀಯ ಮಜ್ದೂರ್ ಸಂಘ(ಬಿಎಂಎಸ್)ವು ಬಂಟ್ವಾಳದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮವನ್ನು ದ.ಕ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಚ್.ಆರ್.ತಿಮ್ಮಯ್ಯ ಅವರು ಭಗವಾಧ್ವಜ((ಕೇಸರಿ)) ಹಿಡಿದಿರುವ ಭಾರತ ಮಾತೆಯ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ಉದ್ಘಾಟಿಸಿರುವುದು ಇದೀಗ ವಿವಾದಕ್ಕೆ ಕಾರಣವಾಗಿದೆ. ಈ ಕಾರ್ಯಕ್ರಮದ ಫೋಟೊ ಕಳೆದ ಎರಡು ಮೂರು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. ಅಲ್ಲದೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯ ನಡೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಬಿಎಂಎಸ್ ಆಯೋಜಿಸಿದ್ದ ಈ ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಅಧಿಕಾರಿ ತಿಮ್ಮಯ್ಯ ಹಾಗೂ ತಾಲೂಕು ಆರೋಗ್ಯ ಅಧಿಕಾರಿ ಡಾ.ಅಶೋಕ್ ರೈ ವೇದಿಕೆ ಹಂಚಿಕೊಳ್ಳುವ ಮೂಲಕ ಸರಕಾರಿ ಸೇವಾ ನಿಯಮಗಳನ್ನು ಗಾಳಿಗೆ ತೂರಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

15 hrs ago
user_Shamsheer Budoli
Shamsheer Budoli
Local News Reporter ಮಂಗಳೂರು, ದಕ್ಷಿಣ ಕನ್ನಡ, ಕರ್ನಾಟಕ•
15 hrs ago

ಜಿಲ್ಲಾ ಆರೋಗ್ಯಾಧಿಕಾರಿಯಿಂದ ಕೇಸರಿ ಹಿಡಿದಿರುವ ಭಾರತ ಮಾತೆಯ ಭಾವಚಿತ್ರಕ್ಕೆ ಪುಷ್ಪಾರ್ಚನೆ; ಫೋಟೋ ವೈರಲ್ ರಾಷ್ಟ್ರೀಯ ಸ್ವಯಂ ಸೇವಕ ಸಂಘ(ಆರೆಸ್ಸೆಸ್)ದ ಅಧೀನ ಸಂಸ್ಥೆಯಾಗಿರುವ ಭಾರತೀಯ ಮಜ್ದೂರ್ ಸಂಘ(ಬಿಎಂಎಸ್)ವು ಬಂಟ್ವಾಳದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮವನ್ನು ದ.ಕ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಚ್.ಆರ್.ತಿಮ್ಮಯ್ಯ ಅವರು ಭಗವಾಧ್ವಜ((ಕೇಸರಿ)) ಹಿಡಿದಿರುವ ಭಾರತ ಮಾತೆಯ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ಉದ್ಘಾಟಿಸಿರುವುದು ಇದೀಗ ವಿವಾದಕ್ಕೆ ಕಾರಣವಾಗಿದೆ. ಈ ಕಾರ್ಯಕ್ರಮದ ಫೋಟೊ ಕಳೆದ ಎರಡು ಮೂರು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. ಅಲ್ಲದೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯ ನಡೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಬಿಎಂಎಸ್ ಆಯೋಜಿಸಿದ್ದ ಈ ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಅಧಿಕಾರಿ ತಿಮ್ಮಯ್ಯ ಹಾಗೂ ತಾಲೂಕು ಆರೋಗ್ಯ ಅಧಿಕಾರಿ ಡಾ.ಅಶೋಕ್ ರೈ ವೇದಿಕೆ ಹಂಚಿಕೊಳ್ಳುವ ಮೂಲಕ ಸರಕಾರಿ ಸೇವಾ ನಿಯಮಗಳನ್ನು ಗಾಳಿಗೆ ತೂರಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

More news from ಕರ್ನಾಟಕ and nearby areas
  • ರಾಷ್ಟ್ರೀಯ ಸ್ವಯಂ ಸೇವಕ ಸಂಘ(ಆರೆಸ್ಸೆಸ್)ದ ಅಧೀನ ಸಂಸ್ಥೆಯಾಗಿರುವ ಭಾರತೀಯ ಮಜ್ದೂರ್ ಸಂಘ(ಬಿಎಂಎಸ್)ವು ಬಂಟ್ವಾಳದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮವನ್ನು ದ.ಕ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಚ್.ಆರ್.ತಿಮ್ಮಯ್ಯ ಅವರು ಭಗವಾಧ್ವಜ((ಕೇಸರಿ)) ಹಿಡಿದಿರುವ ಭಾರತ ಮಾತೆಯ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ಉದ್ಘಾಟಿಸಿರುವುದು ಇದೀಗ ವಿವಾದಕ್ಕೆ ಕಾರಣವಾಗಿದೆ. ಈ ಕಾರ್ಯಕ್ರಮದ ಫೋಟೊ ಕಳೆದ ಎರಡು ಮೂರು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. ಅಲ್ಲದೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯ ನಡೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಬಿಎಂಎಸ್ ಆಯೋಜಿಸಿದ್ದ ಈ ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಅಧಿಕಾರಿ ತಿಮ್ಮಯ್ಯ ಹಾಗೂ ತಾಲೂಕು ಆರೋಗ್ಯ ಅಧಿಕಾರಿ ಡಾ.ಅಶೋಕ್ ರೈ ವೇದಿಕೆ ಹಂಚಿಕೊಳ್ಳುವ ಮೂಲಕ ಸರಕಾರಿ ಸೇವಾ ನಿಯಮಗಳನ್ನು ಗಾಳಿಗೆ ತೂರಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
    1
    ರಾಷ್ಟ್ರೀಯ ಸ್ವಯಂ ಸೇವಕ ಸಂಘ(ಆರೆಸ್ಸೆಸ್)ದ ಅಧೀನ ಸಂಸ್ಥೆಯಾಗಿರುವ ಭಾರತೀಯ ಮಜ್ದೂರ್ ಸಂಘ(ಬಿಎಂಎಸ್)ವು ಬಂಟ್ವಾಳದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮವನ್ನು ದ.ಕ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಚ್.ಆರ್.ತಿಮ್ಮಯ್ಯ ಅವರು ಭಗವಾಧ್ವಜ((ಕೇಸರಿ)) ಹಿಡಿದಿರುವ ಭಾರತ ಮಾತೆಯ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ಉದ್ಘಾಟಿಸಿರುವುದು ಇದೀಗ ವಿವಾದಕ್ಕೆ ಕಾರಣವಾಗಿದೆ.
ಈ ಕಾರ್ಯಕ್ರಮದ ಫೋಟೊ ಕಳೆದ ಎರಡು ಮೂರು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. ಅಲ್ಲದೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯ ನಡೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.
ಬಿಎಂಎಸ್ ಆಯೋಜಿಸಿದ್ದ ಈ ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಅಧಿಕಾರಿ ತಿಮ್ಮಯ್ಯ ಹಾಗೂ ತಾಲೂಕು ಆರೋಗ್ಯ ಅಧಿಕಾರಿ ಡಾ.ಅಶೋಕ್ ರೈ ವೇದಿಕೆ ಹಂಚಿಕೊಳ್ಳುವ ಮೂಲಕ ಸರಕಾರಿ ಸೇವಾ ನಿಯಮಗಳನ್ನು ಗಾಳಿಗೆ ತೂರಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
    user_Shamsheer Budoli
    Shamsheer Budoli
    Local News Reporter ಮಂಗಳೂರು, ದಕ್ಷಿಣ ಕನ್ನಡ, ಕರ್ನಾಟಕ•
    15 hrs ago
  • ಶಿವಮೊಗ್ಗ: ನಗರದ ಭಾರ್ಗವಿ ಪೆಟ್ರೋಲ್ ಬಂಕ್ ಹಿಂಭಾಗ ಅಪಾರ್ಟ್ ಮೆಂಟ್ ಹತ್ತಿರ ಕ್ಷುಲ್ಲಕ ಕಾರಣಕ್ಕಾಗಿ ನಿನ್ನೆ ರಾತ್ರಿ ಸುಮಾರು 9 ಗಂಟೆ ಸಮಯದಲ್ಲಿ ಎರಡು ಗುಂಪುಗಳ ನಡುವೆ ಗಲಾಟೆ ಯಾಗಿದೆ. ಅಡಿಕೆಮಂಡಿ ವರ್ತಕರು ಮತ್ತು ಅಪಾರ್ಟೆಂಟ್ ಮಾಲೀಕ ಪ್ರೇಮ್ ಮತ್ತು ಇತರರ ನಡುವೆ ಗಲಾಟೆ ಯಾಗಿದೆ.ನಿಖರವಾದ ಕಾರಣ ತಿಳಿದುಬಂದಿಲ್ಲ.ಸಾರ್ವಜನಿಕರು ಗಾಬರಿಯಾಗಿ ಗಲಾಟೆ ವೀಕ್ಷಣೆ ಮಾಡುತ್ತಿದ್ದರು.ನಂತರ ಪೊಲೀಸ್ ವಾಹನ ಬಂದ ನಂತರದಲ್ಲಿ ಅಪಾರ್ಟೆಂಟ್ ಮಾಲೀಕರು ಮತ್ತು ಕುಟುಂಬದವರು ಹಾಗೂ ಇತರರು ತುಂಗಾ ನಗರ ಪೊಲೀಸ್‌ ಠಾಣೆಗೆ ತೆರಳಿದರು.ರಾತ್ರಿ ಈ ಬಗ್ಗೆ ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೆಚ್ಚಿನ ಮಾಹಿತಿಯನ್ನು ತಿಳಿಯ ಬೇಕಾಗಿದೆ.
    1
    ಶಿವಮೊಗ್ಗ: ನಗರದ ಭಾರ್ಗವಿ ಪೆಟ್ರೋಲ್ ಬಂಕ್ ಹಿಂಭಾಗ ಅಪಾರ್ಟ್ ಮೆಂಟ್ ಹತ್ತಿರ ಕ್ಷುಲ್ಲಕ ಕಾರಣಕ್ಕಾಗಿ ನಿನ್ನೆ ರಾತ್ರಿ ಸುಮಾರು 9 ಗಂಟೆ ಸಮಯದಲ್ಲಿ ಎರಡು ಗುಂಪುಗಳ ನಡುವೆ ಗಲಾಟೆ ಯಾಗಿದೆ. 
ಅಡಿಕೆಮಂಡಿ ವರ್ತಕರು ಮತ್ತು ಅಪಾರ್ಟೆಂಟ್ ಮಾಲೀಕ ಪ್ರೇಮ್ ಮತ್ತು ಇತರರ ನಡುವೆ ಗಲಾಟೆ ಯಾಗಿದೆ.ನಿಖರವಾದ ಕಾರಣ ತಿಳಿದುಬಂದಿಲ್ಲ.ಸಾರ್ವಜನಿಕರು ಗಾಬರಿಯಾಗಿ ಗಲಾಟೆ ವೀಕ್ಷಣೆ ಮಾಡುತ್ತಿದ್ದರು.ನಂತರ ಪೊಲೀಸ್ ವಾಹನ ಬಂದ ನಂತರದಲ್ಲಿ ಅಪಾರ್ಟೆಂಟ್ ಮಾಲೀಕರು ಮತ್ತು ಕುಟುಂಬದವರು ಹಾಗೂ ಇತರರು ತುಂಗಾ ನಗರ ಪೊಲೀಸ್‌ ಠಾಣೆಗೆ ತೆರಳಿದರು.ರಾತ್ರಿ ಈ ಬಗ್ಗೆ ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೆಚ್ಚಿನ ಮಾಹಿತಿಯನ್ನು ತಿಳಿಯ ಬೇಕಾಗಿದೆ.
    user_ಆರ್.ವಿ.ಕೃಷ್ಣ
    ಆರ್.ವಿ.ಕೃಷ್ಣ
    Local News Reporter ಶಿವಮೊಗ್ಗ, ಶಿವಮೊಗ್ಗ, ಕರ್ನಾಟಕ•
    7 min ago
  • *ಭಾರತ ನಲ್ಲಿ ವೈರಲ್*
    1
    *ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter Mysuru, Karnataka•
    4 hrs ago
  • Post by Mayur TV Hangal YouTube c
    1
    Post by Mayur TV   Hangal    YouTube c
    user_Mayur TV   Hangal    YouTube c
    Mayur TV Hangal YouTube c
    Psychologist ಹಾನಗಲ್, ಹಾವೇರಿ, ಕರ್ನಾಟಕ•
    14 hrs ago
  • Post by Suresh Belagere
    1
    Post by Suresh Belagere
    user_Suresh Belagere
    Suresh Belagere
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    1 hr ago
  • Post by ಗೋಪನಹಳ್ಳಿಶಿವಣ್ಣ
    1
    Post by ಗೋಪನಹಳ್ಳಿಶಿವಣ್ಣ
    user_ಗೋಪನಹಳ್ಳಿಶಿವಣ್ಣ
    ಗೋಪನಹಳ್ಳಿಶಿವಣ್ಣ
    Local News Reporter ಚಳ್ಳಕೆರೆ, ಚಿತ್ರದುರ್ಗ, ಕರ್ನಾಟಕ•
    3 hrs ago
  • ಹೋರಾಟದ ವೇದಿಕೆಗೆ CM Siddaramaiah ಬರದೇ ಹೋದರೆ, ಹೋರಾಟಗಾರರು ವಿಧಾನಸೌಧಕ್ಕೆ... ಜೈ ಮಾದಿಗ
    1
    ಹೋರಾಟದ ವೇದಿಕೆಗೆ CM Siddaramaiah ಬರದೇ ಹೋದರೆ, ಹೋರಾಟಗಾರರು ವಿಧಾನಸೌಧಕ್ಕೆ...
ಜೈ ಮಾದಿಗ
    user_Raqeeb Aamiri tumkur
    Raqeeb Aamiri tumkur
    Local News Reporter ತುಮಕೂರು, ತುಮಕೂರು, ಕರ್ನಾಟಕ•
    13 hrs ago
  • ಮನೆಯಲ್ಲಿ ಮಾದಕ ವಸ್ತುಗಳ ಮಾರಾಟ ಬಯಲಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ನೆಟ್ಲ ಮುಡ್ನೂರು ಗ್ರಾಮದ ಭಗವಂತ ಕೋಡಿ ಎಂಬಲ್ಲಿ ನಡೆದಿದೆ. ವಿಟ್ಲ ಠಾಣಾ ವ್ಯಾಪ್ತಿಯ ಬಂಟ್ವಾಳ ನೇರಳಕಟ್ಟೆ ಇಂದಿರಾ ನಗರ ಎಂಬಲ್ಲಿ ಬಾಡಿಗೆ ಮನೆಯೊಂದರಲ್ಲಿ ವಾಸವಿರುವ ಅಶ್ರಪ್ ಜಿ ಎಂಬಾತನು ತನ್ನ ಮನೆಯಲ್ಲಿ ಮಾದಕ ವಸ್ತುವಾದ ಎಂಡಿ.ಎಂಎಯನ್ನು ಸ್ವಾಧೀನದಲ್ಲಿಟ್ಟುಕೊಂಡು ಗಿರಾಕಿಗಳಿಗೆ ಮಾರಾಟ ಮಾಡುತ್ತಿರುವುದಾಗಿ ಮಾಹಿತಿ ಪೊಲೀಸರಿಗೆ ಸಿಕ್ಕಿದೆ. ವಿಟ್ಲ ಪೊಲೀಸ್ ಠಾಣೆ ಪೊಲೀಸ್ ಉಪ ನಿರೀಕ್ಷಕ ರತ್ನಕುಮಾರ್ ಎಂ ಅವರು ಠಾಣಾ ಸಿಬ್ಬಂದಿಗಳೊಂದಿಗೆ ಬಂಟ್ವಾಳ, ನೆಟ್ಲ ಮುಡ್ನೂರು ಗ್ರಾಮದ ಭಗವಂತ ಕೋಡಿ ಎಂಬಲ್ಲಿ, ಬಂಟ್ವಾಳ ನಿವಾಸಿ ಅಶ್ರಫ್‌ ಜಿ (38), ಎಂಬಾತನು ವಾಸವಿದ್ದ ಮನೆಗೆ ತೆರಳಿದಾಗ, ಸದ್ರಿ ಆರೋಪಿತನು ಹಫೀಝ್‌ ಯಾನೆ ಅಪ್ಪಿ, ಅಫ್ವಾನ್‌ ಮತ್ತು ಅಶ್ರಫ್‌ ಎನ್‌ ಎ ರವರೊಂದಿಗೆ ಮನೆಯಲ್ಲಿದ್ದು, ಆತನ ಮನೆಯನ್ನು ಪರಿಶೀಲಿಸಿದಾಗ, ಒಟ್ಟು 17.97 ಗ್ರಾಂ ತೂಕದ 1,79,700/ ಅಂದಾಜು ಮೌಲ್ಯದ MDMA ಮಾದಕವಸ್ತು, ಚೂರಿ ಹಾಗೂ ಇತರೆ ಸೊತ್ತುಗಳು ಪತ್ತೆಯಾಗಿದ್ದು, ಅವುಗಳನ್ನು ಸ್ವಾಧೀನಪಡಿಸಿ, ಈ ಬಗ್ಗೆ ಅ.ಕ್ರ: 61/2026, ಕಲಂ 8(C), 22(C) NDPS Act Act 1985 ಮತ್ತು ಕಲಂ 27 ಆರ್ಮ್ಸ್‌ ಅಕ್ಟ್‌ ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.
    1
    ಮನೆಯಲ್ಲಿ ಮಾದಕ ವಸ್ತುಗಳ ಮಾರಾಟ ಬಯಲಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ನೆಟ್ಲ ಮುಡ್ನೂರು ಗ್ರಾಮದ ಭಗವಂತ ಕೋಡಿ ಎಂಬಲ್ಲಿ ನಡೆದಿದೆ.
ವಿಟ್ಲ ಠಾಣಾ ವ್ಯಾಪ್ತಿಯ ಬಂಟ್ವಾಳ ನೇರಳಕಟ್ಟೆ ಇಂದಿರಾ ನಗರ ಎಂಬಲ್ಲಿ ಬಾಡಿಗೆ ಮನೆಯೊಂದರಲ್ಲಿ ವಾಸವಿರುವ ಅಶ್ರಪ್ ಜಿ ಎಂಬಾತನು ತನ್ನ ಮನೆಯಲ್ಲಿ ಮಾದಕ ವಸ್ತುವಾದ ಎಂಡಿ.ಎಂಎಯನ್ನು ಸ್ವಾಧೀನದಲ್ಲಿಟ್ಟುಕೊಂಡು ಗಿರಾಕಿಗಳಿಗೆ ಮಾರಾಟ ಮಾಡುತ್ತಿರುವುದಾಗಿ ಮಾಹಿತಿ ಪೊಲೀಸರಿಗೆ ಸಿಕ್ಕಿದೆ. ವಿಟ್ಲ ಪೊಲೀಸ್ ಠಾಣೆ ಪೊಲೀಸ್ ಉಪ ನಿರೀಕ್ಷಕ ರತ್ನಕುಮಾರ್ ಎಂ ಅವರು ಠಾಣಾ ಸಿಬ್ಬಂದಿಗಳೊಂದಿಗೆ ಬಂಟ್ವಾಳ, ನೆಟ್ಲ ಮುಡ್ನೂರು ಗ್ರಾಮದ ಭಗವಂತ ಕೋಡಿ ಎಂಬಲ್ಲಿ, ಬಂಟ್ವಾಳ ನಿವಾಸಿ ಅಶ್ರಫ್‌ ಜಿ (38), ಎಂಬಾತನು ವಾಸವಿದ್ದ ಮನೆಗೆ ತೆರಳಿದಾಗ, ಸದ್ರಿ ಆರೋಪಿತನು ಹಫೀಝ್‌ ಯಾನೆ ಅಪ್ಪಿ, ಅಫ್ವಾನ್‌ ಮತ್ತು ಅಶ್ರಫ್‌ ಎನ್‌ ಎ ರವರೊಂದಿಗೆ ಮನೆಯಲ್ಲಿದ್ದು, ಆತನ ಮನೆಯನ್ನು ಪರಿಶೀಲಿಸಿದಾಗ, ಒಟ್ಟು 17.97 ಗ್ರಾಂ ತೂಕದ 1,79,700/ ಅಂದಾಜು ಮೌಲ್ಯದ MDMA ಮಾದಕವಸ್ತು, ಚೂರಿ ಹಾಗೂ ಇತರೆ ಸೊತ್ತುಗಳು ಪತ್ತೆಯಾಗಿದ್ದು, ಅವುಗಳನ್ನು ಸ್ವಾಧೀನಪಡಿಸಿ, ಈ ಬಗ್ಗೆ ಅ.ಕ್ರ: 61/2026, ಕಲಂ 8(C), 22(C)  NDPS Act Act 1985 ಮತ್ತು ಕಲಂ 27 ಆರ್ಮ್ಸ್‌ ಅಕ್ಟ್‌ ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.
    user_Shamsheer Budoli
    Shamsheer Budoli
    Local News Reporter ಮಂಗಳೂರು, ದಕ್ಷಿಣ ಕನ್ನಡ, ಕರ್ನಾಟಕ•
    15 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.