Shuru
Apke Nagar Ki App…
ಬಾಗಲಕೋಟೆಯಲ್ಲಿ ಅಮಾಯಕ ಹಿಂದೂ ಕಾರ್ಯಕರ್ತರನ್ನು ಬಂಧಿಸಿದರೆ ಬಾಗಲಕೋಟ ಪ್ರವೇಶ ಮಾಡಬೇಕಾಗುತ್ತದೆ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ ಬಾಗಲಕೋಟೆಯಲ್ಲಿ ಅಮಾಯಕ ಹಿಂದೂ ಕಾರ್ಯಕರ್ತರನ್ನು ಬಂಧಿಸಿದರೆ ಬಾಗಲಕೋಟ ಪ್ರವೇಶ ಮಾಡಬೇಕಾಗುತ್ತದೆ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ ನಿಮ್ಮ ಪ್ರದೇಶದ ಎಲ್ಲಾ ವೈರಲ್ ವೀಡಿಯೋಗಳಿಗಾಗಿ ಶುರು ಆಪ್ (Shuru App) ಡೌನ್ಲೋಡ್ ಮಾಡಿ
Yusuf Bepari
ಬಾಗಲಕೋಟೆಯಲ್ಲಿ ಅಮಾಯಕ ಹಿಂದೂ ಕಾರ್ಯಕರ್ತರನ್ನು ಬಂಧಿಸಿದರೆ ಬಾಗಲಕೋಟ ಪ್ರವೇಶ ಮಾಡಬೇಕಾಗುತ್ತದೆ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ ಬಾಗಲಕೋಟೆಯಲ್ಲಿ ಅಮಾಯಕ ಹಿಂದೂ ಕಾರ್ಯಕರ್ತರನ್ನು ಬಂಧಿಸಿದರೆ ಬಾಗಲಕೋಟ ಪ್ರವೇಶ ಮಾಡಬೇಕಾಗುತ್ತದೆ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ ನಿಮ್ಮ ಪ್ರದೇಶದ ಎಲ್ಲಾ ವೈರಲ್ ವೀಡಿಯೋಗಳಿಗಾಗಿ ಶುರು ಆಪ್ (Shuru App) ಡೌನ್ಲೋಡ್ ಮಾಡಿ
More news from Karnataka and nearby areas
- लोक प्रिय विधायक श्रीमान अभय पाटिल जी के होली मिलन बाद पुरा मैदान कार्यकरताओ ने साफ किया #shurunews1
- ಬಾಗಲಕೋಟೆ ಜಿಲ್ಲೆಯ ಬನಹಟ್ಟಿ ನಗರದಲ್ಲಿ ಭರ್ಜರಿ ಕಲರ್ಫುಲ್ ಹೋಳಿ ಸಂಭ್ರಮ ಜೋರಾಗಿ ನಡೆಯಿತು. ಎಸ್.ಆರ್.ಎ ಮೈದಾನದಲ್ಲಿ ಆಯೋಜಿಸಿದ್ದ ರಂಗಿನ ಹೋಳಿ ಉತ್ಸವದಲ್ಲಿ ಸಾವಿರಾರು ಜನರು ಭಾಗವಹಿಸಿ ಬಣ್ಣದಾಟದಲ್ಲಿ ಮಿಂದೇಳಿದರು. ಅಂತಾರಾಷ್ಟ್ರೀಯ ಮಟ್ಟದ ಹೆಸರಾಂತ ಡಿಜೆ ಆಪರೇಟರ್ಗಳಾದ ರಷ್ಯಾದ ಮೀನಾ ಹಾಗೂ ಭಾರತದ ಆರಿಯಾ ಡಿಜೆ ಸದ್ದು ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿತ್ತು. ಡಿಜೆ ಸದ್ದಿಗೆ ಯುವಕರು ಕುಣಿದು ಕುಪ್ಪಳಿಸಿ ಹೋಳಿ ಸಂಭ್ರಮವನ್ನು ಇನ್ನಷ್ಟು ಹೆಚ್ಚಿಸಿದರು. ಕಾಂಗ್ರೆಸ್ ಮುಖಂಡ ಸಿದ್ದು ಕೊಣ್ಣೂರು ನೇತೃತ್ವದಲ್ಲಿ ಈ ಹೋಳಿ ಉತ್ಸವವನ್ನು ಆಯೋಜಿಸಲಾಗಿದ್ದು, ನಗರದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು.1
- ಹಾವೇರಿ ಜಿಲ್ಲಾ ಹಾನಗಲ್ ತಾಲ್ಲೂಕು ಯತ್ತಿನಹಳ್ಳಿಯಲ್ಲಿ ಹಳೆಯ ಪುರಾತನ ಕಾಲದ ಇತಿಹಾಸ ಪ್ರಸಿದ್ಧ ವಾಗಿರತಕ್ಕಂತಹ ಶ್ರೀ ವೀರಭದ್ರೇಶ್ವರ ದೇವಾಲಯವು ಶಿತಲಗೊಂಡಿರುವುದರಿಂದ ಎತ್ತಿನಹಳ್ಳಿ ಗ್ರಾಮದ ಶ್ರೀ ವೇ ವೀರಯ್ಯ ಶಾಸ್ತ್ರಿಗಳು ಹಿರೇಮಠ್ ಇವರ ಮಾರ್ಗದರ್ಶನದಲ್ಲಿ ಶ್ರೀ ವೀರಭದ್ರೇಶ್ವರ ದೇವಸ್ಥಾನದ ಕಮಿಟಿಯ ಅಧ್ಯಕ್ಷರಾದ ಚೆನ್ನಬಸಪ್ಪ ಗೌಡ್ರು ಯಂಕನಗೌಡ ಪಾಟೀಲ್ ಕಮಿಟಿಯ ಎಲ್ಲಾ ಸದಸ್ಯರು ಗ್ರಾಮದ ಭಕ್ತರು ಹಾಗೂ ಸುತ್ತಮುತ್ತಲಿನ ಎಲ್ಲಾ ಗ್ರಾಮದ ಸದ್ದಭಕ್ತರು ಸೇರಿ ದೇವಾಲಯವನ್ನು ನಿರ್ಮಾಣ ಮಾಡಿ ನೂತನ ದೇವಾಲಯಕ್ಕೆ ತಕ್ಕಂತೆ ನೂತನವಾದ ಶ್ರೀ ವೀರಭದ್ರೇಶ್ವರ ಹಾಗೂ ನಂದಿಶ್ವರ ಮೂರ್ತಿಯನ್ನು ನೂತನವಾಗಿ ನಿರ್ಮಾಣವನ್ನು ಮಾಡಿರುತ್ತಾರೆ ದಿನಾಂಕ 20.03.2026 ರಿಂದ ಶ್ರೀ ವೀರಭದ್ರೇಶ್ವರ ದೇವಸ್ಥಾನದಲ್ಲಿ ಪ್ರತಿದಿನ ಸಂಜೆ 7 ಗಂಟೆಯಿಂದ ಪುರಾಣ ಪ್ರವಚನ ಕಾರ್ಯಕ್ರಮವು ನಡೆಯುತ್ತದೆ ದಿನಾಂಕ:-25.03.2026 ನೇ ಬುಧವಾರ ಶ್ರೀ ನೂತನ ವೀರಭದ್ರೇಶ್ವರ ಹಾಗೂ ನಂದೀಶ್ವರ ಶಿಲಾಮೂರ್ತಿಯ ಪುನರ್ಪುರಾಣ ಪ್ರತಿಷ್ಠಾಪನೆ ಕುಂಭಾಭಿಷೇಕ ಹೋಮ ಹವನಾದಿಗಳು ದಿನಾಂಕ 28.03.2026ನೇ ಶನಿವಾರ ಪುಷ್ಪರಥೋತ್ಸವ ದಿನಾಂಕ 29.03.206ನೇ ಭಾನುವಾರ ದೊಡ್ಡ ರಥೋತ್ಸವವೂ ನಾಡಿನ ಹರ ಗುರು ಚರಮೂರ್ತಿಗಳ ಹಾಗೂ ರಾಜ್ಯದ ರಾಜಕೀಯ ಗಣ್ಯಮಾನ್ಯರ ನೇತೃತ್ವದಲ್ಲಿ ಗುಗ್ಗಳ ಡೊಳ್ಳು ವಿವಿಧ ವಾದ್ಯ ವೈಭವಗಳೊಂದಿಗೆ ರಥೋತ್ಸವವು ನೆರವೇರುವುದು1
- ಗುಳೇದಗುಡ್ಡ: ಹೋಳಿ ಹಬ್ಬದ ಅಂಗವಾಗಿ ಬುಧವಾರ ಗುಳೇದಗುಡ್ಡ ಪಟ್ಟಣದಲ್ಲಿ ಯುವಕರು, ಮಹಿಳೆಯರು, ಮಕ್ಕಳ ಸೇರಿದಂತೆ ಒಬ್ಬರಿಗೊಬ್ಬರು ಪರಸ್ಪರ ಬಣ್ಣ ಎರಚುವ ಮೂಲಕ ಸಂಭ್ರಮದಿಂದ ಬಣ್ಣದೋಕುಳಿ ಆಚರಿಸಿ,ಬಣ್ಣದಲ್ಲಿ ಮಿಂದೆದ್ದು ಕುಣಿದು ಕುಪ್ಪಳಿಸಿದರು.1
- ರಾಜ್ಯದ ವೈದ್ಯಕೀಯ ಕ್ಷೇತ್ರದಲ್ಲಿ ಸರ್ಕಾರ ತೋರಿಸುತ್ತಿರುವ ತಾರತಮ್ಯ ಹಾಗೂ ಹಲವು ದಿನಗಳಿಂದ ಬಾಕಿ ಉಳಿದಿರುವ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸರ್ಕಾರಿ ವೈದ್ಯರು ಅನಿರ್ದಿಷ್ಟ ಅವಧಿಯ ಮುಷ್ಕರಕ್ಕೆ ಕರೆ ನೀಡಿದ್ದಾರೆ. ಬಾಗಲಕೋಟೆ ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ಪತ್ರಿಕಾಗೋಷ್ಠಿಯಲ್ಲಿ ನೌಕರರ ಸಂಘದ ಜಿಲ್ಲಾಧ್ಯಕ್ಷರಾದ ಬಳ್ಳಾರಿ ಅವರು ಮಹತ್ವದ ಘೋಷಣೆ ಮಾಡಿದ್ದಾರೆ. ಅವರು ತಿಳಿಸಿದಂತೆ, ಮಾರ್ಚ್ 11, 2026 ರಿಂದ ಮಾರ್ಚ್ 15, 2026ರವರೆಗೆ ಜಿಲ್ಲೆಯ ಎಲ್ಲಾ ಸರ್ಕಾರಿ ವೈದ್ಯರು ಕಪ್ಪುಪಟ್ಟಿ ಧರಿಸಿ ಸೇವೆ ಸಲ್ಲಿಸಲಿದ್ದಾರೆ. ಈ ಅವಧಿಯಲ್ಲಿ ಹೊರರೋಗಿಗಳ ವಿಭಾಗವನ್ನು ಹೊರತುಪಡಿಸಿ ಕೇವಲ ತುರ್ತು ಸೇವೆಯನ್ನು ಮಾತ್ರ ನಿರ್ವಹಿಸುವುದಾಗಿ ಅವರು ಹೇಳಿದ್ದಾರೆ. ಸರ್ಕಾರವು ತಮ್ಮ ಬೇಡಿಕೆಗಳನ್ನು ಈಡೇರಿಸದಿದ್ದಲ್ಲಿ ಮಾರ್ಚ್ 16, 2026ರಿಂದ ತುರ್ತು ಚಿಕಿತ್ಸೆಯನ್ನೂ ಸ್ಥಗಿತಗೊಳಿಸಿ ಸಂಪೂರ್ಣ ಅನಿರ್ದಿಷ್ಟ ಅವಧಿ ಮುಷ್ಕರಕ್ಕೆ ತೆರಳುವುದಾಗಿ ಎಚ್ಚರಿಕೆ ನೀಡಿದ್ದಾರೆ. ಇದಕ್ಕೆ ಪ್ರತಿಕ್ರಿಯೆ ನೀಡಿದ ಬಾಗಲಕೋಟೆ ಜಿಲ್ಲಾ ಶಸ್ತ್ರಚಿಕಿತ್ಸಕರಾದ ಡಾ. ಮಹೇಶ್ ಕೋಣಿ ಅವರು, “ನಮ್ಮ ಸಂಘ ಮತ್ತು ಮೇಲಧಿಕಾರಿಗಳು ಯಾವ ನಿರ್ಧಾರ ಕೈಗೊಳ್ಳುತ್ತಾರೋ ಅದಕ್ಕೆ ನಾವು ಬದ್ಧರಾಗಿದ್ದೇವೆ. ಜಿಲ್ಲಾಧ್ಯಕ್ಷರು ತಿಳಿಸಿದಂತೆ ಹೊರರೋಗಿಗಳ ಸೇವೆಯನ್ನು ನಿಲ್ಲಿಸಿ ತುರ್ತು ಚಿಕಿತ್ಸೆಯನ್ನು ಮಾತ್ರ ನೀಡುತ್ತೇವೆ. ಬೇಡಿಕೆ ಈಡೇರದಿದ್ದಲ್ಲಿ ತುರ್ತು ಚಿಕಿತ್ಸೆಯನ್ನೂ ತೊರೆಯುತ್ತೇವೆ,” ಎಂದು ತಿಳಿಸಿದ್ದಾರೆ. ವೈದ್ಯರ ಈ ನಿರ್ಧಾರದಿಂದ ಸಾರ್ವಜನಿಕರಿಗೆ ತೊಂದರೆ ಉಂಟಾಗುವ ಸಾಧ್ಯತೆ ಇದೆ. ಸರ್ಕಾರ ಮತ್ತು ವೈದ್ಯರ ಸಂಘದ ನಡುವೆ ಶೀಘ್ರವೇ ಸಮಾಲೋಚನೆ ನಡೆಯುತ್ತದೆಯೇ ಎಂಬುದು ಕಾದು ನೋಡಬೇಕಾಗಿದೆ. ಈ ವಿಚಾರದ ಬಗ್ಗೆ ನಿಮ್ಮ ಅಭಿಪ್ರಾಯವನ್ನು ಕಾಮೆಂಟ್ ಮೂಲಕ ತಿಳಿಸಿ. ಇಂತಹ ಇನ್ನಷ್ಟು ಅಪ್ಡೇಟ್ಗಳಿಗಾಗಿ ನಮ್ಮ ಚಾನೆಲ್ ಅನ್ನು ಲೈಕ್ ಮಾಡಿ, ಶೇರ್ ಮಾಡಿ ಹಾಗೂ ಸಬ್ಸ್ಕ್ರೈಬ್ ಮಾಡುವುದು ಮರೆಯಬೇಡಿ. ಧನ್ಯವಾದಗಳು.1
- Post by ALTAF,❤️🙏1
- ಮಂಗಳೂರು ಕರ್ನಾಟಕದ ಮಿನಿ ಬಾಂಬೆ1
- विधायक श्रीमान अभय पाटिल जी के होली मिलन कार्य रंग पंचमी शानदार मनाया गया #shurunews1
- ಹೊಸ ಮುರನಾಳ: ಹೊಳಿ ಹುಣ್ಣಿಮೆಯ ಪ್ರಯುಕ್ತ ಗ್ರಾಮದಲ್ಲಿ ಸಂಪ್ರದಾಯಬದ್ಧವಾಗಿ ಕಾಮದೇವನಿಗೆ ಪೂಜೆ ಸಲ್ಲಿಸಿ ಬಳಿಕ ಕಾಮದಹನ ಕಾರ್ಯಕ್ರಮವನ್ನು ಭಕ್ತಿಭಾವದಿಂದ ನೆರವೇರಿಸಲಾಯಿತು. ಸಂಜೆ ವೇಳೆ ಗ್ರಾಮಸ್ಥರು ಸೇರಿಕೊಂಡು ಪೂಜಾ ವಿಧಿವಿಧಾನಗಳನ್ನು ನೆರವೇರಿಸಿದರು. ಬಳಿಕ ಕಟ್ಟಿದ ಚಿತೆಯಲ್ಲಿ ಕಾಮದೇವನ ಪ್ರತಿಕೃತಿಗೆ ಅಗ್ನಿ ಹಚ್ಚಿ ‘ಕಾಮದಹನ’ ಆಚರಿಸಿದರು. ಈ ಸಂದರ್ಭದಲ್ಲಿ ಮಹಿಳೆಯರು, ಯುವಕರು ಹಾಗೂ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಂಭ್ರಮಿಸಿದರು. ಗ್ರಾಮದ ಹಿರಿಯರು ಹಬ್ಬದ ಮಹತ್ವವನ್ನು ವಿವರಿಸಿ, ಕೆಟ್ಟ ಅಭ್ಯಾಸಗಳನ್ನು ತ್ಯಜಿಸಿ ಸತ್ಪ್ರವೃತ್ತಿಗಳನ್ನು ಅಳವಡಿಸಿಕೊಳ್ಳುವ ಸಂದೇಶ ನೀಡಿದರು. ಹಬ್ಬದ ಅಂಗವಾಗಿ ಪರಸ್ಪರ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡು ಸೌಹಾರ್ದತೆಯ ವಾತಾವರಣ ನಿರ್ಮಾಣವಾಯಿತು. ಹೋಳಿ ಹುಣ್ಣಿಮೆ ಹಬ್ಬವು ದುಷ್ಟದ ಮೇಲೆ ಶಿಷ್ಟದ ಜಯವನ್ನು ಸಾರುವ ಪವಿತ್ರ ದಿನವೆಂದು ಗ್ರಾಮಸ್ಥರು ತಿಳಿಸಿದರು.1