logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ತಾಲೂಕಿನಲ್ಲಿ ಈದ್ ಮಿಲಾದ್ ಹಬ್ಬದ ಪ್ರಯುಕ್ತ ಮಹಾದ್ವಾರ ಉದ್ಘಾಟನೆ ಕಾರ್ಯಕ್ರಮ ಬಿಎಸ್ ಗಣೇಶ್ ಬಾಗಿ ಭದ್ರಾವತಿ ತಾಲೂಕಿನ ಈದ್ ಮಿಲಾದ್ ಹಬ್ಬದ ಪ್ರಯುಕ್ತ ವಿದ್ಯಾ ಮಂದಿರದ ಮಹಾದ್ವಾರದ ಉದ್ಘಾಟನಾ ಕಾರ್ಯಕ್ರಮ ಈ ಕಾರ್ಯಕ್ರಮಕ್ಕೆ ಪಂಚ ಗ್ಯಾರಂಟಿ ಸಮಿತಿಯ ಅಧ್ಯಕ್ಷರಾದ ಬಿ,ಎಸ್, ಗಣೇಶ್ ರವರು ಪಾಲ್ಗೊಂಡಿದ್ದರು ಉದ್ಘಾಟಿಸಿದರು ಹಾಗೆ ಈದ್ ಮಿಲಾದ ಹಬ್ಬದ ಪ್ರಯುಕ್ತ ಯುವಕರು ಬಿ ಎಸ್ ಗಣೇಶ ರವರಿಗೆ ಸಿಹಿ ತಿನಿಸ ಸಿಹಿ ತಿನಿಸುವ ಮುಖಾಂತರ ಕಾರ್ಯಕ್ರಮವನ್ನು ಸಂಭ್ರಮ ಆಚರಣೆ ನಡೆಸಿದರು ಈ ಕಾರ್ಯಕ್ರಮದಲ್ಲಿ ಮುಸ್ಲಿಂ ಸಮಾಜದ ಯುವಕರು ಮುಖಂಡರು ಸೇರಿದಂತೆ ಉಪಸ್ಥಿತರಿದ್ದರು.

8 hrs ago
user_ಪ್ರವೀಣ್ ಅಧ್ಯಕ್ಷ NAYAKA
ಪ್ರವೀಣ್ ಅಧ್ಯಕ್ಷ NAYAKA
Local News Reporter Bhadravati, Shivamogga•
8 hrs ago
038a828a-faf4-497c-99f2-7d4b21b1b177
9c2856f5-4584-4111-9408-07c54de507b9
7ca934eb-2ba4-4f8c-a231-98888fdff6ad
9ff18648-bf9e-4974-8265-306a73480167

ತಾಲೂಕಿನಲ್ಲಿ ಈದ್ ಮಿಲಾದ್ ಹಬ್ಬದ ಪ್ರಯುಕ್ತ ಮಹಾದ್ವಾರ ಉದ್ಘಾಟನೆ ಕಾರ್ಯಕ್ರಮ ಬಿಎಸ್ ಗಣೇಶ್ ಬಾಗಿ ಭದ್ರಾವತಿ ತಾಲೂಕಿನ ಈದ್ ಮಿಲಾದ್ ಹಬ್ಬದ ಪ್ರಯುಕ್ತ ವಿದ್ಯಾ ಮಂದಿರದ ಮಹಾದ್ವಾರದ ಉದ್ಘಾಟನಾ ಕಾರ್ಯಕ್ರಮ ಈ ಕಾರ್ಯಕ್ರಮಕ್ಕೆ ಪಂಚ ಗ್ಯಾರಂಟಿ ಸಮಿತಿಯ ಅಧ್ಯಕ್ಷರಾದ ಬಿ,ಎಸ್, ಗಣೇಶ್ ರವರು ಪಾಲ್ಗೊಂಡಿದ್ದರು ಉದ್ಘಾಟಿಸಿದರು ಹಾಗೆ ಈದ್ ಮಿಲಾದ ಹಬ್ಬದ ಪ್ರಯುಕ್ತ ಯುವಕರು ಬಿ ಎಸ್ ಗಣೇಶ ರವರಿಗೆ ಸಿಹಿ ತಿನಿಸ ಸಿಹಿ ತಿನಿಸುವ ಮುಖಾಂತರ ಕಾರ್ಯಕ್ರಮವನ್ನು ಸಂಭ್ರಮ ಆಚರಣೆ ನಡೆಸಿದರು ಈ ಕಾರ್ಯಕ್ರಮದಲ್ಲಿ ಮುಸ್ಲಿಂ ಸಮಾಜದ ಯುವಕರು ಮುಖಂಡರು ಸೇರಿದಂತೆ ಉಪಸ್ಥಿತರಿದ್ದರು.

More news from ಕರ್ನಾಟಕ and nearby areas
  • ಈದ್ ಮಿಲಾದ್‌ಗೆ ಶಿವಮೊಗ್ಗ ಸಜ್ಜು: ಹಸಿರು ಬಾವುಟಗಳಿಂದ ಕಂಗೊಳಿಸಿದ ನಗರ ಪ್ರವಾದಿ ಮೊಹಮ್ಮದ್ ಜನ್ಮದಿನಾಚರಣೆಗೆ ಶಿವಮೊಗ್ಗದಲ್ಲಿ ಭರ್ಜರಿ ಸಿದ್ಧತೆ
    1
    ಈದ್ ಮಿಲಾದ್‌ಗೆ ಶಿವಮೊಗ್ಗ ಸಜ್ಜು: ಹಸಿರು ಬಾವುಟಗಳಿಂದ ಕಂಗೊಳಿಸಿದ ನಗರ
ಪ್ರವಾದಿ ಮೊಹಮ್ಮದ್ ಜನ್ಮದಿನಾಚರಣೆಗೆ ಶಿವಮೊಗ್ಗದಲ್ಲಿ ಭರ್ಜರಿ ಸಿದ್ಧತೆ
    user_ಸಿಹಿಮೋಗ್ಗೆ ಸುದ್ಧಿ ಕನ್ನಡ
    ಸಿಹಿಮೋಗ್ಗೆ ಸುದ್ಧಿ ಕನ್ನಡ
    Video Creator ಶಿವಮೊಗ್ಗ, ಶಿವಮೊಗ್ಗ, ಕರ್ನಾಟಕ•
    5 hrs ago
  • ಶಿವಮೊಗ್ಗ-ರಾಷ್ಟ್ರಪ್ರಶಸ್ತಿ ಪುರಸ್ಕೃತ ಶಿಕ್ಷಕಿ ರತ್ನಕುಮಾರಿಗೆ ಅಭಿನಂದನೆಗಳ ಮಹಾಪುರ ಶಿವಮೊಗ್ಗ: ಜಿಲ್ಲೆಯ ಹೊಸನಗರ ತಾಲೂಕು ಹುಂಚ ಹೋಬಳಿಯ ಸಮಟಗಾರು ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ರತ್ನಕುಮಾರಿ ಅವರಿಗೆ 2026ನೇ ಸಾಲಿನ ರಾಷ್ಟ್ರಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಲಭಿಸಿರುವ ಹಿನ್ನೆಲೆಯಲ್ಲಿ, ಹೊಸನಗರದ ರಾಜರತ್ನ ಪುನೀತ್ ರಾಜಕುಮಾ‌ರ್ ಅಭಿಮಾನಿ ಬಳಗ ಹಾಗೂ ಕನ್ನಡ ಸಾಹಿತ್ಯ ಪರಿಷತ್‌ ವತಿಯಿಂದ ಅಭಿನಂದನಾ ಕಾರ್ಯಕ್ರಮ ನಡೆಯಿತು. ಅಭಿಮಾನಿ ಬಳಗದವರು ಹಾಗೂ ಕನ್ನಡ ಸಾಹಿತ್ಯ ಪರಿಷತ್‌ ಪದಾಧಿಕಾರಿಗಳು ಸಮಟಗಾರು ಶಾಲೆಗೆ ತೆರಳಿ, ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಶಿಕ್ಷಕಿ ರತ್ನಕುಮಾರಿ ಅವರನ್ನು ಅವರ ಸಹೋದ್ಯೋಗಿಗಳು ಹಾಗೂ ಶಾಲೆಯ ಮಕ್ಕಳ ಸಮ್ಮುಖದಲ್ಲಿ ಸನ್ಮಾನಿಸಿ ಅಭಿನಂದಿಸಿದರು. ಗ್ರಾಮೀಣ ಭಾಗದಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಸಲ್ಲಿಸಿರುವ ರತ್ನಕುಮಾರಿ ಅವರ ಸೇವೆ, ಕರ್ತವ್ಯನಿಷ್ಠೆ ಹಾಗೂ ದೂರದೃಷ್ಟಿಯನ್ನು ಗಣ್ಯರು ಶ್ಲಾಘಿಸಿದರು. ದೇಶದ 48 ಉತ್ತಮ ಶಿಕ್ಷಕರಲ್ಲಿ ಒಬ್ಬರಾಗಿ ಆಯ್ಕೆಯಾಗಿರುವುದು ಶಿವಮೊಗ್ಗ ಜಿಲ್ಲೆ ಹಾಗೂ ಹೊಸನಗರ ತಾಲೂಕಿಗೆ ಹೆಮ್ಮೆಯ ಸಂಗತಿ ಎಂದು ಅಭಿನಂದನಾ ಸಮಾರಂಭ ದಲ್ಲಿ ಮೆಚ್ಚುಗೆ ವ್ಯಕ್ತವಾಯಿತು.
    1
    ಶಿವಮೊಗ್ಗ-ರಾಷ್ಟ್ರಪ್ರಶಸ್ತಿ ಪುರಸ್ಕೃತ ಶಿಕ್ಷಕಿ ರತ್ನಕುಮಾರಿಗೆ ಅಭಿನಂದನೆಗಳ ಮಹಾಪುರ
ಶಿವಮೊಗ್ಗ: ಜಿಲ್ಲೆಯ ಹೊಸನಗರ ತಾಲೂಕು ಹುಂಚ ಹೋಬಳಿಯ ಸಮಟಗಾರು ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ರತ್ನಕುಮಾರಿ ಅವರಿಗೆ 2026ನೇ ಸಾಲಿನ ರಾಷ್ಟ್ರಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಲಭಿಸಿರುವ ಹಿನ್ನೆಲೆಯಲ್ಲಿ, ಹೊಸನಗರದ ರಾಜರತ್ನ ಪುನೀತ್ ರಾಜಕುಮಾ‌ರ್ ಅಭಿಮಾನಿ ಬಳಗ ಹಾಗೂ ಕನ್ನಡ ಸಾಹಿತ್ಯ ಪರಿಷತ್‌ ವತಿಯಿಂದ ಅಭಿನಂದನಾ ಕಾರ್ಯಕ್ರಮ ನಡೆಯಿತು.
ಅಭಿಮಾನಿ ಬಳಗದವರು ಹಾಗೂ ಕನ್ನಡ ಸಾಹಿತ್ಯ ಪರಿಷತ್‌ ಪದಾಧಿಕಾರಿಗಳು ಸಮಟಗಾರು ಶಾಲೆಗೆ ತೆರಳಿ, ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಶಿಕ್ಷಕಿ ರತ್ನಕುಮಾರಿ ಅವರನ್ನು ಅವರ ಸಹೋದ್ಯೋಗಿಗಳು ಹಾಗೂ ಶಾಲೆಯ ಮಕ್ಕಳ ಸಮ್ಮುಖದಲ್ಲಿ ಸನ್ಮಾನಿಸಿ ಅಭಿನಂದಿಸಿದರು.
ಗ್ರಾಮೀಣ ಭಾಗದಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಸಲ್ಲಿಸಿರುವ ರತ್ನಕುಮಾರಿ ಅವರ ಸೇವೆ, ಕರ್ತವ್ಯನಿಷ್ಠೆ ಹಾಗೂ ದೂರದೃಷ್ಟಿಯನ್ನು ಗಣ್ಯರು ಶ್ಲಾಘಿಸಿದರು. ದೇಶದ 48 ಉತ್ತಮ ಶಿಕ್ಷಕರಲ್ಲಿ ಒಬ್ಬರಾಗಿ ಆಯ್ಕೆಯಾಗಿರುವುದು ಶಿವಮೊಗ್ಗ ಜಿಲ್ಲೆ ಹಾಗೂ ಹೊಸನಗರ ತಾಲೂಕಿಗೆ ಹೆಮ್ಮೆಯ ಸಂಗತಿ ಎಂದು ಅಭಿನಂದನಾ ಸಮಾರಂಭ ದಲ್ಲಿ ಮೆಚ್ಚುಗೆ ವ್ಯಕ್ತವಾಯಿತು.
    user_ಆರ್.ವಿ.ಕೃಷ್ಣ
    ಆರ್.ವಿ.ಕೃಷ್ಣ
    Local News Reporter ಶಿವಮೊಗ್ಗ, ಶಿವಮೊಗ್ಗ, ಕರ್ನಾಟಕ•
    19 hrs ago
  • ಚಿತ್ರದುರ್ಗದ ಪ್ರವಾದಿ ಮಹಮ್ಮದ್ ರವರ 1500ನೇ ಜನ್ಮದಿನದ ಆಚರಣೆ ಹಿನ್ನೆಲೆ 12 ದಿನಗಳ ಕಾಲ ಸೀರತ್ ಅಭಿಯಾನದ ಅಂಗವಾಗಿ ಕ್ರಾಂತಿಯ ಜ್ಯೋತಿ ಕಾರ್ಯಕ್ರಮ ಚಿತ್ರದುರ್ಗದ ಪ್ರವಾದಿ ಮಹಮ್ಮದ್ ರವರ 1500ನೇ ಜನ್ಮದಿನದ ಆಚರಣೆ ಕುರಿತು ಪತ್ರಿಕಾಗೋಷ್ಠಿ ಹಮ್ಮಿಕೊಳ್ಳಲಾಗಿತ್ತು. ಇನ್ನೂ ಈ ವೇಳೆ ಜಮಾತೆ ಇಸ್ಲಾಮೀ ಹಿಂದ್‌ನ ಸಂಚಾಲಕರಾದ ಷಫೀವುಲ್ಲಾ ಅವರು ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ್ದು ಪ್ರವಾದಿ ಮಹಮ್ಮದ್ ರವರ 1500ನೇ ಜನ್ಮದಿನದ ಅಂಗವಾಗಿ ಆಗಸ್ಟ್-26 ರಿಂದ ಸೆಪ್ಟೆಂಬರ್-06 ರವರೆಗೆ 12 ದಿನಗಳ ಕಾಲ ಸೀರತ್ ಅಭಿಯಾನದ ಅಂಗವಾಗಿ ಕ್ರಾಂತಿಯ ಜ್ಯೋತಿ ಕಾರ್ಯಕ್ರಮವನ್ನು ಜಮಾಅತೆ ಇಸ್ಲಾಮೀ ಹಿಂದ್ ವತಿಯಿಂದ ಹಮ್ಮಿಕೊಳ್ಳಲಾಗಿದೆ ಎಂದು ಷಫೀವುಲ್ಲಾ ತಿಳಿಸಿದ್ದಾರೆ. ಈ ಅಭಿಯಾನದಲ್ಲಿ ಪ್ರವಾದಿ ಮಹಮ್ಮದ್ ಜನತೆಗೆ ನೀಡಿದಂತಹ ವಿವಿಧ ನೀತಿಯ ಸಂದೇಶಗಳನ್ನು ಜನತೆಗೆ ಮುಟ್ಟಿಸುವುದು ಅಲ್ಲದೇ ಅವುಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವಂತಹ ಕಾರ್ಯವನ್ನು ಮಾಡಲಾಗುವುದು.ಪ್ರವಾದಿ ಮಹಮ್ಮದ್ ರವರು ಕೇವಲ ರಾಜಕೀಯವಾಗಿ ಇರದೇ ಆಧ್ಯಾತ್ಮಿಕ, ಬೌದ್ಧಿಕ, ನೈತಿಕ, ಸಾಮಾಜಿಕ, ಆರ್ಥಿಕ ಕ್ರಾಂತಿಯಾಗಿದ್ದರು. ಇದೊಂದು ಅಪ್ಪಟ ಮಾನವೀಯ ಕ್ರಾಂತಿಯಾಗಿದೆ.ಅವರ ಸಂದೇಶಗಳನ್ನು ನಮ್ಮ ಜೀವನದಲ್ಲಿ ಸಾಧ್ಯವಾದಷ್ಟು ಅಳವಡಿಕೆ ಮಾಡಿಕೊಳ್ಳುವ ಪ್ರಯತ್ನ ಮಾಡಬೇಕಿದೆ... ಈ ವಿಷಯವನ್ನು ಸಮುದಾಯಕ್ಕೆ ತಿಳಿಸಲು 06 ಜನರ ಸಮಿತಿ ಒಂದನ್ನು ರಚನೆ ಮಾಡಿ ಪ್ರತಿ ತಾಲ್ಲೂಕು, ಗ್ರಾಮ, ಹೋಬಳಿಗಳಿಗೆ ಹೋಗುವುದರ ಮೂಲಕ ಅಲ್ಲಿನ ಜನತೆಗೆ ತಿಳಿಸುವ ಕೆಲಸ ಮಾಡಲಾಗುವುದು ಎಂದರು. ಗೋಷ್ಟಿಯಲ್ಲಿಜುಬೇದಾಅನ್ಸರಿರಹಮತ್‌ವುಲ್ಲಾ,ಸಿರಾಜ್‌ವು ದ್ದೀನ್,ಮುಸ್ತಾಕ್‌ಅಹಮದ್‌ ಭಾಗವಹಿಸಿದ್ದರು
    1
    ಚಿತ್ರದುರ್ಗದ ಪ್ರವಾದಿ ಮಹಮ್ಮದ್ ರವರ 1500ನೇ ಜನ್ಮದಿನದ ಆಚರಣೆ ಹಿನ್ನೆಲೆ  12 ದಿನಗಳ ಕಾಲ ಸೀರತ್ ಅಭಿಯಾನದ ಅಂಗವಾಗಿ ಕ್ರಾಂತಿಯ ಜ್ಯೋತಿ ಕಾರ್ಯಕ್ರಮ
ಚಿತ್ರದುರ್ಗದ ಪ್ರವಾದಿ ಮಹಮ್ಮದ್ ರವರ 1500ನೇ ಜನ್ಮದಿನದ ಆಚರಣೆ ಕುರಿತು ಪತ್ರಿಕಾಗೋಷ್ಠಿ ಹಮ್ಮಿಕೊಳ್ಳಲಾಗಿತ್ತು. ಇನ್ನೂ ಈ ವೇಳೆ ಜಮಾತೆ ಇಸ್ಲಾಮೀ ಹಿಂದ್‌ನ ಸಂಚಾಲಕರಾದ ಷಫೀವುಲ್ಲಾ ಅವರು ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ್ದು ಪ್ರವಾದಿ ಮಹಮ್ಮದ್ ರವರ 1500ನೇ ಜನ್ಮದಿನದ ಅಂಗವಾಗಿ ಆಗಸ್ಟ್-26 ರಿಂದ ಸೆಪ್ಟೆಂಬರ್-06 ರವರೆಗೆ 12 ದಿನಗಳ ಕಾಲ ಸೀರತ್ ಅಭಿಯಾನದ ಅಂಗವಾಗಿ ಕ್ರಾಂತಿಯ ಜ್ಯೋತಿ ಕಾರ್ಯಕ್ರಮವನ್ನು ಜಮಾಅತೆ ಇಸ್ಲಾಮೀ ಹಿಂದ್ ವತಿಯಿಂದ ಹಮ್ಮಿಕೊಳ್ಳಲಾಗಿದೆ ಎಂದು ಷಫೀವುಲ್ಲಾ ತಿಳಿಸಿದ್ದಾರೆ. ಈ ಅಭಿಯಾನದಲ್ಲಿ ಪ್ರವಾದಿ ಮಹಮ್ಮದ್ ಜನತೆಗೆ ನೀಡಿದಂತಹ ವಿವಿಧ ನೀತಿಯ ಸಂದೇಶಗಳನ್ನು ಜನತೆಗೆ ಮುಟ್ಟಿಸುವುದು ಅಲ್ಲದೇ ಅವುಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವಂತಹ ಕಾರ್ಯವನ್ನು ಮಾಡಲಾಗುವುದು.ಪ್ರವಾದಿ ಮಹಮ್ಮದ್ ರವರು ಕೇವಲ ರಾಜಕೀಯವಾಗಿ ಇರದೇ ಆಧ್ಯಾತ್ಮಿಕ, ಬೌದ್ಧಿಕ, ನೈತಿಕ, ಸಾಮಾಜಿಕ, ಆರ್ಥಿಕ ಕ್ರಾಂತಿಯಾಗಿದ್ದರು. ಇದೊಂದು ಅಪ್ಪಟ ಮಾನವೀಯ ಕ್ರಾಂತಿಯಾಗಿದೆ.ಅವರ ಸಂದೇಶಗಳನ್ನು ನಮ್ಮ ಜೀವನದಲ್ಲಿ ಸಾಧ್ಯವಾದಷ್ಟು ಅಳವಡಿಕೆ ಮಾಡಿಕೊಳ್ಳುವ ಪ್ರಯತ್ನ ಮಾಡಬೇಕಿದೆ... ಈ ವಿಷಯವನ್ನು ಸಮುದಾಯಕ್ಕೆ ತಿಳಿಸಲು 06 ಜನರ ಸಮಿತಿ ಒಂದನ್ನು ರಚನೆ ಮಾಡಿ ಪ್ರತಿ ತಾಲ್ಲೂಕು, ಗ್ರಾಮ, ಹೋಬಳಿಗಳಿಗೆ ಹೋಗುವುದರ ಮೂಲಕ ಅಲ್ಲಿನ ಜನತೆಗೆ ತಿಳಿಸುವ ಕೆಲಸ ಮಾಡಲಾಗುವುದು ಎಂದರು.
ಗೋಷ್ಟಿಯಲ್ಲಿಜುಬೇದಾಅನ್ಸರಿರಹಮತ್‌ವುಲ್ಲಾ,ಸಿರಾಜ್‌ವು ದ್ದೀನ್,ಮುಸ್ತಾಕ್‌ಅಹಮದ್‌ ಭಾಗವಹಿಸಿದ್ದರು
    user_Vinay P palekar
    Vinay P palekar
    ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    9 hrs ago
  • ಈದ್ ಮಿಲಾದ್ ಹಬ್ಬದ ಪ್ರಯುಕ್ತ ಸಾರ್ವಜನಿಕರಲ್ಲಿ ವಿಶ್ವಾಸ ಮೂಡಿಸಲು ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಪೋಲೀಸ್ ಪಥಸಂಚಲನ. ಈದ್ ಮಿಲಾದ್ ಹಬ್ಬದ ಪ್ರಯುಕ್ತ ಸಾರ್ವಜನಿಕರಲ್ಲಿ ವಿಶ್ವಾಸ ಮೂಡಿಸಲು ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ನಗರದಲ್ಲಿ ಡಿವೈಎಸ್ ಪಿ ಸತ್ಯನಾರಾಯಣ ರಾವ್ ಇವರ ನೇತೃತ್ವದಲ್ಲಿ ಪೊಲೀಸರು ಪರೇಡ್ ಹಾಗೂ ಪಥಸಂಚಲನ ನಡೆಸಲಾಯಿತು.. ನಗರದ ಪೋಲೀಸ್ ಠಾಣೆಯಿಂದ ಹೊರಟ ಪೋಲೀಸ್ ಪಥ ಸಂಚಲನ ಅಂಬೇಡ್ಕರ್ ಸರ್ಕಲ್, ನೆಹರು ವೃತ್ತ, ದಿಂದ ಬಳ್ಖಾರಿ ಮುಖ್ಯರಸ್ತೆಯಿಂದ ಪಾವಗಡ ರಸ್ತೆ,ಮಹದೇವಿ ರಸ್ತೆ ಹಿರಿಯೂರು ಚಿತ್ರದುರ್ಗ ಮುಖ್ಯ ರಸ್ತೆಗೆ ತಲುಪಿ ಮತ್ತೆ ಸಂಗೊಳ್ಳಿ ರಾಯಣ್ಣ ರಸ್ತೆಯಿಂದ ಗಾಂಧಿ ನಗರದ ಮುಖ್ಯ ರಸ್ತೆಯಿಂದ ಸೋಮುಗುದ್ದು ರಸ್ತೆಯವರಗೆ ಸಂಚರಿಸಿ ನಂತರ ಪೊಲೀಸ್ ಠಾಣೆವರ್ಗೂ ಪಥ ಸಂಚಲನ ನಡೆಸಲಾಯಿತು.ಈ ಸಂದರ್ಭದಲ್ಲಿ ಡಿವೈಎಸ್ ಪಿ ಎಂಜೆ.ಸತ್ಯನಾರಾಯಣ ರಾವ್.ಪೋಲೀಸ್ ಇನ್ಸ್ಪೆಕ್ಟರ್ ಕೆ.ಕುಮಾರ್ ಪಿಎಸ್ಐ ಶಿವರಾಜ್ ಹಾಗೂ ಕೆ.ಎಸ್ ಆರ್ ಪಿ ತುಕ್ಕಡ್ಡಿ,.ಪೋಲೀಸ್ ಸಿಬ್ಬಂದಿಗಳು ಮತ್ತು ಹೊಂಗಾಡ್ಸ ಗಳು‌ ಪಥಸಂಚಲ ಇದ್ದರು
    1
    ಈದ್ ಮಿಲಾದ್ ಹಬ್ಬದ ಪ್ರಯುಕ್ತ ಸಾರ್ವಜನಿಕರಲ್ಲಿ ವಿಶ್ವಾಸ ಮೂಡಿಸಲು ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು  ಪೋಲೀಸ್ ಪಥಸಂಚಲನ.
ಈದ್ ಮಿಲಾದ್ ಹಬ್ಬದ ಪ್ರಯುಕ್ತ ಸಾರ್ವಜನಿಕರಲ್ಲಿ ವಿಶ್ವಾಸ ಮೂಡಿಸಲು ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ನಗರದಲ್ಲಿ  ಡಿವೈಎಸ್ ಪಿ ಸತ್ಯನಾರಾಯಣ ರಾವ್ ಇವರ ನೇತೃತ್ವದಲ್ಲಿ ಪೊಲೀಸರು ಪರೇಡ್ ಹಾಗೂ ಪಥಸಂಚಲನ ನಡೆಸಲಾಯಿತು..
ನಗರದ ಪೋಲೀಸ್ ಠಾಣೆಯಿಂದ  ಹೊರಟ ಪೋಲೀಸ್  ಪಥ ಸಂಚಲನ ಅಂಬೇಡ್ಕರ್ ಸರ್ಕಲ್, ನೆಹರು  ವೃತ್ತ, ದಿಂದ ಬಳ್ಖಾರಿ ಮುಖ್ಯರಸ್ತೆಯಿಂದ ಪಾವಗಡ ರಸ್ತೆ,ಮಹದೇವಿ ರಸ್ತೆ ಹಿರಿಯೂರು ಚಿತ್ರದುರ್ಗ  ಮುಖ್ಯ ರಸ್ತೆಗೆ   ತಲುಪಿ ಮತ್ತೆ  ಸಂಗೊಳ್ಳಿ ರಾಯಣ್ಣ  ರಸ್ತೆಯಿಂದ ಗಾಂಧಿ ನಗರದ ಮುಖ್ಯ ರಸ್ತೆಯಿಂದ  ಸೋಮುಗುದ್ದು ರಸ್ತೆಯವರಗೆ  ಸಂಚರಿಸಿ ನಂತರ ಪೊಲೀಸ್ ಠಾಣೆವರ್ಗೂ ಪಥ ಸಂಚಲನ ನಡೆಸಲಾಯಿತು.ಈ ಸಂದರ್ಭದಲ್ಲಿ ಡಿವೈಎಸ್ ಪಿ ಎಂಜೆ.ಸತ್ಯನಾರಾಯಣ ರಾವ್.ಪೋಲೀಸ್ ಇನ್ಸ್ಪೆಕ್ಟರ್ ಕೆ.ಕುಮಾರ್ 
ಪಿಎಸ್ಐ ಶಿವರಾಜ್ ಹಾಗೂ ಕೆ.ಎಸ್ ಆರ್ ಪಿ ತುಕ್ಕಡ್ಡಿ,.ಪೋಲೀಸ್  ಸಿಬ್ಬಂದಿಗಳು ಮತ್ತು ಹೊಂಗಾಡ್ಸ ಗಳು‌ ಪಥಸಂಚಲ ಇದ್ದರು
    user_Suresh Belagere
    Suresh Belagere
    Photographer ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    12 hrs ago
  • ‘ಭಾರತ್ ಜೋಡೋ ಸಂಘ’: ಯುವಕರ ಸಕ್ರಿಯ ಪಾಲ್ಗೊಳ್ಳುವಿಕೆಗೆ ಕೆ.ಎಸ್. ಕಿರಣ್ ಕುಮಾರ್ ಕರೆ ‘ಭಾರತ್ ಜೋಡೋ ಸಂಘ’: ಯುವಕರ ಸಕ್ರಿಯ ಪಾಲ್ಗೊಳ್ಳುವಿಕೆಗೆ ಕೆ.ಎಸ್. ಕಿರಣ್ ಕುಮಾರ್ ಕರೆ ------------- ಚಿಕ್ಕನಾಯಕನಹಳ್ಳಿ: ಕರ್ನಾಟಕ ಸರ್ಕಾರದ ಯೋಜನೆಯಾದ ‘ಭಾರತ್ ಜೋಡೋ ಸಂಘ’ ರಚನೆಯಲ್ಲಿ ಯೂತ್ ಕಾಂಗ್ರೆಸ್ ಸದಸ್ಯರು ಹಾಗೂ ಸ್ಥಳೀಯ ಯುವಕ-ಯುವತಿಯರು ಸಕ್ರಿಯವಾಗಿ ಭಾಗವಹಿಸಬೇಕು ಎಂದು ಮಾಜಿ ಶಾಸಕರಾದ ಕೆ.ಎಸ್. ಕಿರಣ್ ಕುಮಾರ್ ಕರೆ ನೀಡಿದ್ದಾರೆ. ಇಲ್ಲಿನ ಕಾಂಗ್ರೆಸ್ ಕಚೇರಿಯಲ್ಲಿ ಕಿರಣ್ ಕುಮಾರ್ ಅವರ ನಾಯಕತ್ವದಲ್ಲಿ ಆಯೋಜಿಸಲಾಗಿದ್ದ ‘ಭಾರತ್ ಜೋಡೋ ಸಂಘ’ ರಚನೆಯ ಕುರಿತಾದ ಅರಿವು ಹಾಗೂ ಸಮಾಲೋಚನಾ ಸಭೆಯಲ್ಲಿ ಅವರು ಮಾತನಾಡಿದರು. 27 ಪಂಚಾಯಿತಿಗಳಲ್ಲೂ ಸಂಘ ರಚನೆ: ಪ್ರತಿ ಗ್ರಾಮದಲ್ಲೂ 16 ರಿಂದ 35 ವರ್ಷ ವಯೋಮಾನದ ಯುವ ಜನತೆಯನ್ನು ಪ್ರೇರೇಪಿಸಿ ಸಂಘಟಿಸುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ. ಚಿಕ್ಕನಾಯಕನಹಳ್ಳಿ ವ್ಯಾಪ್ತಿಯ 27 ಗ್ರಾಮ ಪಂಚಾಯಿತಿಗಳು, 1 ಪುರಸಭೆ ಹಾಗೂ 1 ಪಟ್ಟಣ ಪಂಚಾಯತಿಯಲ್ಲಿ ಸಂಘ ರಚನೆಗೆ ಅವಕಾಶವಿದ್ದು, ಸ್ಥಳೀಯ ಯುವಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಅವರು ತಿಳಿಸಿದರು. ಸಭೆಯ ಅಧ್ಯಕ್ಷತೆಯನ್ನು ಚಿಕ್ಕನಾಯಕನಹಳ್ಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ.ಡಿ. ಚಂದ್ರಶೇಖರ್ ವಹಿಸಿದ್ದರು. ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ನಿಖಿಲ್ ರಾಜಣ್ಣ ಆಗಮಿಸಿ ಯುವ ಮುಖಂಡರಿಗೆ ಸೂಕ್ತ ಮಾರ್ಗದರ್ಶನ ನೀಡಿದರು. ಸಭೆಯಲ್ಲಿ ರಾಜ್ಯ ಯುವ ಕಾಂಗ್ರೆಸ್ ಕಾರ್ಯದರ್ಶಿ ಇಲಾಯಿ, ಯುವ ಕಾಂಗ್ರೆಸ್ ಅಧ್ಯಕ್ಷರಾದ ಜೆ.ಸಿ.ಪುರ ನಿದರ್ಶನ್, ಹುಳಿಯಾರ್ ಯೋಗೀಶ್, ಕೃಷ್ಣೇಗೌಡ, ಅಗಸರಹಳ್ಳಿ ನರಸಿಂಹಮೂರ್ತಿ ಸೇರಿದಂತೆ ಹಲವು ಪ್ರಮುಖ ಯುವ ನಾಯಕರು ಉಪಸ್ಥಿತರಿದ್ದರು.
    1
    ‘ಭಾರತ್ ಜೋಡೋ ಸಂಘ’: ಯುವಕರ ಸಕ್ರಿಯ ಪಾಲ್ಗೊಳ್ಳುವಿಕೆಗೆ ಕೆ.ಎಸ್. ಕಿರಣ್ ಕುಮಾರ್ ಕರೆ
‘ಭಾರತ್ ಜೋಡೋ ಸಂಘ’: ಯುವಕರ ಸಕ್ರಿಯ ಪಾಲ್ಗೊಳ್ಳುವಿಕೆಗೆ ಕೆ.ಎಸ್. ಕಿರಣ್ ಕುಮಾರ್ ಕರೆ
-------------
ಚಿಕ್ಕನಾಯಕನಹಳ್ಳಿ: ಕರ್ನಾಟಕ ಸರ್ಕಾರದ ಯೋಜನೆಯಾದ ‘ಭಾರತ್ ಜೋಡೋ ಸಂಘ’ ರಚನೆಯಲ್ಲಿ ಯೂತ್ ಕಾಂಗ್ರೆಸ್ ಸದಸ್ಯರು ಹಾಗೂ ಸ್ಥಳೀಯ ಯುವಕ-ಯುವತಿಯರು ಸಕ್ರಿಯವಾಗಿ ಭಾಗವಹಿಸಬೇಕು ಎಂದು ಮಾಜಿ ಶಾಸಕರಾದ ಕೆ.ಎಸ್. ಕಿರಣ್ ಕುಮಾರ್ ಕರೆ ನೀಡಿದ್ದಾರೆ.
ಇಲ್ಲಿನ ಕಾಂಗ್ರೆಸ್ ಕಚೇರಿಯಲ್ಲಿ ಕಿರಣ್ ಕುಮಾರ್ ಅವರ ನಾಯಕತ್ವದಲ್ಲಿ ಆಯೋಜಿಸಲಾಗಿದ್ದ ‘ಭಾರತ್ ಜೋಡೋ ಸಂಘ’ ರಚನೆಯ ಕುರಿತಾದ ಅರಿವು ಹಾಗೂ ಸಮಾಲೋಚನಾ ಸಭೆಯಲ್ಲಿ ಅವರು ಮಾತನಾಡಿದರು.
27 ಪಂಚಾಯಿತಿಗಳಲ್ಲೂ ಸಂಘ ರಚನೆ:
ಪ್ರತಿ ಗ್ರಾಮದಲ್ಲೂ 16 ರಿಂದ 35 ವರ್ಷ ವಯೋಮಾನದ ಯುವ ಜನತೆಯನ್ನು ಪ್ರೇರೇಪಿಸಿ ಸಂಘಟಿಸುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ. ಚಿಕ್ಕನಾಯಕನಹಳ್ಳಿ ವ್ಯಾಪ್ತಿಯ 27 ಗ್ರಾಮ ಪಂಚಾಯಿತಿಗಳು, 1 ಪುರಸಭೆ ಹಾಗೂ 1 ಪಟ್ಟಣ ಪಂಚಾಯತಿಯಲ್ಲಿ ಸಂಘ ರಚನೆಗೆ ಅವಕಾಶವಿದ್ದು, ಸ್ಥಳೀಯ ಯುವಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಅವರು ತಿಳಿಸಿದರು.
ಸಭೆಯ ಅಧ್ಯಕ್ಷತೆಯನ್ನು ಚಿಕ್ಕನಾಯಕನಹಳ್ಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ.ಡಿ. ಚಂದ್ರಶೇಖರ್ ವಹಿಸಿದ್ದರು. ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ನಿಖಿಲ್ ರಾಜಣ್ಣ ಆಗಮಿಸಿ ಯುವ ಮುಖಂಡರಿಗೆ ಸೂಕ್ತ ಮಾರ್ಗದರ್ಶನ ನೀಡಿದರು.
ಸಭೆಯಲ್ಲಿ ರಾಜ್ಯ ಯುವ ಕಾಂಗ್ರೆಸ್ ಕಾರ್ಯದರ್ಶಿ ಇಲಾಯಿ, ಯುವ ಕಾಂಗ್ರೆಸ್ ಅಧ್ಯಕ್ಷರಾದ ಜೆ.ಸಿ.ಪುರ ನಿದರ್ಶನ್, ಹುಳಿಯಾರ್ ಯೋಗೀಶ್, ಕೃಷ್ಣೇಗೌಡ, ಅಗಸರಹಳ್ಳಿ ನರಸಿಂಹಮೂರ್ತಿ ಸೇರಿದಂತೆ ಹಲವು ಪ್ರಮುಖ ಯುವ ನಾಯಕರು ಉಪಸ್ಥಿತರಿದ್ದರು.
    user_Huliyarkiran
    Huliyarkiran
    ಚಿಕ್ಕನಾಯಕನಹಳ್ಳಿ, ತುಮಕೂರು, ಕರ್ನಾಟಕ•
    10 hrs ago
  • ಹಿರಿಯೂರು ತಾಲ್ಲೂಕು ಆಸ್ಪತ್ರೆಯಲ್ಲಿ ಮೊಬೈಲ್ ಕಳವು: ಸಿಸಿಟಿವಿಯಲ್ಲಿ ದೃಶ್ಯ ಸೆರೆ ಚಿಕಿತ್ಸೆಗೆಂದು ಆಸ್ಪತ್ರೆಗೆ ದಾಖಲಾಗಿದ್ದ ರೋಗಿಯ ಸಂಬಂಧಿಕರ ಮೊಬೈಲ್ ಫೋನನ್ನು ಕಳ್ಳನೊಬ್ಬ ಎಗರಿಸಿ ಪರಾರಿಯಾದ ಘಟನೆ ಹಿರಿಯೂರು ಸರಕಾರಿ ಆಸ್ಪತ್ರೆಯಲ್ಲಿ ನಡೆದಿದೆ. ಕಳೆದ ಮೂರು ದಿನಗಳ ಹಿಂದೆ ಚಿಕಿತ್ಸೆಗೆಂದು ರೋಗಿಯೊಬ್ಬರು ದಾಖಲಾಗಿದ್ರು. ರೋಗಿಯ ಸಂಬಂಧಿಗಳು ರಾತ್ರಿ ವೇಳೆ ನಿದ್ರೆಗೆ ಜಾರಿದ್ದ ವೇಳೆ ಖದೀಮ ತನ್ನ ಕೈಚಳಕ ತೋರಿದ್ದು, ಮೆಲ್ಲನೇ ಮೊಬೈಲ್ ಫೋನನ್ನ ಎತ್ತಿಕೊಂಡು ಪರಾರಿಯಾಗಿದ್ದಾನೆ. ಇನ್ನು ಕಳ್ಳನ ಖರಾಮತ್ತು ಆಸ್ಪತ್ರೆಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಹಿರಿಯೂರು ಸರಕಾರಿ ಆಸ್ಪತ್ರೆಯಲ್ಲಿ ರೋಗಿಗಳು ಎಷ್ಟು ಸುರಕ್ಷಿತ ಎನ್ನುವ ಚರ್ಚೆಗಳು ಪ್ರಾರಂಬವಾಗಿದ್ದು, ಸಧ್ಯ ಕಳ್ಳತನ ಘಟನೆಗಳಿಗೆ ಬ್ರೇಕ್ ಹಾಕುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ. ಫ್ಲೋ......
    1
    ಹಿರಿಯೂರು ತಾಲ್ಲೂಕು ಆಸ್ಪತ್ರೆಯಲ್ಲಿ ಮೊಬೈಲ್ ಕಳವು: ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಚಿಕಿತ್ಸೆಗೆಂದು ಆಸ್ಪತ್ರೆಗೆ ದಾಖಲಾಗಿದ್ದ ರೋಗಿಯ ಸಂಬಂಧಿಕರ ಮೊಬೈಲ್ ಫೋನನ್ನು ಕಳ್ಳನೊಬ್ಬ ಎಗರಿಸಿ ಪರಾರಿಯಾದ ಘಟನೆ ಹಿರಿಯೂರು ಸರಕಾರಿ ಆಸ್ಪತ್ರೆಯಲ್ಲಿ ನಡೆದಿದೆ.
ಕಳೆದ ಮೂರು ದಿನಗಳ ಹಿಂದೆ ಚಿಕಿತ್ಸೆಗೆಂದು ರೋಗಿಯೊಬ್ಬರು ದಾಖಲಾಗಿದ್ರು. ರೋಗಿಯ ಸಂಬಂಧಿಗಳು ರಾತ್ರಿ ವೇಳೆ ನಿದ್ರೆಗೆ ಜಾರಿದ್ದ ವೇಳೆ ಖದೀಮ ತನ್ನ ಕೈಚಳಕ ತೋರಿದ್ದು, ಮೆಲ್ಲನೇ ಮೊಬೈಲ್ ಫೋನನ್ನ ಎತ್ತಿಕೊಂಡು ಪರಾರಿಯಾಗಿದ್ದಾನೆ. ಇನ್ನು ಕಳ್ಳನ ಖರಾಮತ್ತು ಆಸ್ಪತ್ರೆಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಹಿರಿಯೂರು ಸರಕಾರಿ ಆಸ್ಪತ್ರೆಯಲ್ಲಿ  ರೋಗಿಗಳು ಎಷ್ಟು  ಸುರಕ್ಷಿತ ಎನ್ನುವ ಚರ್ಚೆಗಳು ಪ್ರಾರಂಬವಾಗಿದ್ದು, ಸಧ್ಯ ಕಳ್ಳತನ ಘಟನೆಗಳಿಗೆ ಬ್ರೇಕ್ ಹಾಕುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.
ಫ್ಲೋ......
    user_ನ್ಯೂಸ್ ಕಿಂಗ್
    ನ್ಯೂಸ್ ಕಿಂಗ್
    Local News Reporter ಚಳ್ಳಕೆರೆ, ಚಿತ್ರದುರ್ಗ, ಕರ್ನಾಟಕ•
    9 hrs ago
  • ಈದ್ ಮಿಲಾದ್: ಶಾಂತಿ ಸುವ್ಯವಸ್ಥೆ ಕಾಪಾಡಲು ಚಳ್ಳಕೆರೆಯಲ್ಲಿ ಪೊಲೀಸರಿಂದ ಬೃಹತ್ ಪಥಸಂಚಲನ ಚಳ್ಳಕೆರೆ: ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ನಗರದಲ್ಲಿ ಶಾಂತಿ, ಸೌಹಾರ್ದತೆ ಹಾಗೂ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಉದ್ದೇಶದಿಂದ ಪೊಲೀಸ್ ಇಲಾಖೆ ವತಿಯಿಂದ ನಗರದ ಪ್ರಮುಖ ರಸ್ತೆಗಳಲ್ಲಿ ಬೃಹತ್ ಪಥಸಂಚಲನ ನಡೆಸಲಾಯಿತು. ನಗರದ ಪೊಲೀಸ್ ಠಾಣೆಯ ಮುಂಭಾಗದಿಂದ ಆರಂಭವಾದ ಈ ಶಿಸ್ತುಬದ್ಧ ಪಥಸಂಚಲನವು ಚಿತ್ರದುರ್ಗ ರಸ್ತೆ, ಅಂಬೇಡ್ಕರ್ ವೃತ್ತ, ಎಸ್.ಆರ್. ರಸ್ತೆ, ಬೆಂಗಳೂರು ರಸ್ತೆ, ಬಸವೇಶ್ವರ ವೃತ್ತ, ಹಳೆನಗರದ ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನದ ಮೂಲಕ ಸಾಗಿ ಬಳ್ಳಾರಿ ರಸ್ತೆಯವರೆಗೆ ಜರುಗಿತು. ನಗರದ ಅಷ್ಟ ದಿಕ್ಕುಗಳಲ್ಲೂ ಸಂಚರಿಸಿದ ಪೊಲೀಸ್ ಪಡೆ, ಸಾರ್ವಜನಿಕರಲ್ಲಿ ಧೈರ್ಯ ಮತ್ತು ಭದ್ರತೆಯ ಭಾವನೆ ಮೂಡಿಸುವಲ್ಲಿ ಯಶಸ್ವಿಯಾಯಿತು. ಚಳ್ಳಕೆರೆ ವಿಭಾಗದ ಡಿವೈಎಸ್‌ಪಿ ಸತ್ಯನಾರಾಯಣ ರಾವ್ ಅವರ ನೇತೃತ್ವದಲ್ಲಿ ನಡೆದ ಈ ಪಥಸಂಚಲನದಲ್ಲಿ ಸರ್ಕಲ್ ಇನ್‌ಸ್ಪೆಕ್ಟರ್ ಕೆ. ಕುಮಾರ್, ಪಿಎಸ್‌ಐ ಶಿವರಾಜ್ ಸೇರಿದಂತೆ ಕೆಎಸ್‌ಆರ್‌ಪಿ , ಠಾಣೆಯ ಪೊಲೀಸ್ ಸಿಬ್ಬಂದಿ ಹಾಗೂ ಗೃಹರಕ್ಷಕ ದಳದ ಸಿಬ್ಬಂದಿ ವರ್ಗದವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಹಬ್ಬದ ಸಂದರ್ಭದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಸಾರ್ವಜನಿಕರು ಯಾವುದೇ ವದಂತಿಗಳಿಗೆ ಕಿವಿಗೊಡಬಾರದು. ಎಲ್ಲರೂ ಅನ್ಯೋನ್ಯತೆಯಿಂದ, ಶಾಂತಿ ಹಾಗೂ ಸೌಹಾರ್ದತೆಯಿಂದ ಈದ್ ಮಿಲಾದ್ ಹಬ್ಬವನ್ನು ಆಚರಿಸಬೇಕು,ಎಂದು ಪೊಲೀಸ್ ಇಲಾಖೆ ಸಾರ್ವಜನಿಕರಲ್ಲಿ ಮನವಿ ಮಾಡಿದೆ.
    1
    ಈದ್ ಮಿಲಾದ್: ಶಾಂತಿ ಸುವ್ಯವಸ್ಥೆ ಕಾಪಾಡಲು ಚಳ್ಳಕೆರೆಯಲ್ಲಿ ಪೊಲೀಸರಿಂದ ಬೃಹತ್ ಪಥಸಂಚಲನ
ಚಳ್ಳಕೆರೆ:  ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ನಗರದಲ್ಲಿ ಶಾಂತಿ, ಸೌಹಾರ್ದತೆ ಹಾಗೂ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಉದ್ದೇಶದಿಂದ ಪೊಲೀಸ್ ಇಲಾಖೆ ವತಿಯಿಂದ ನಗರದ ಪ್ರಮುಖ ರಸ್ತೆಗಳಲ್ಲಿ ಬೃಹತ್ ಪಥಸಂಚಲನ  ನಡೆಸಲಾಯಿತು.
ನಗರದ ಪೊಲೀಸ್ ಠಾಣೆಯ ಮುಂಭಾಗದಿಂದ ಆರಂಭವಾದ ಈ ಶಿಸ್ತುಬದ್ಧ ಪಥಸಂಚಲನವು ಚಿತ್ರದುರ್ಗ ರಸ್ತೆ, ಅಂಬೇಡ್ಕರ್ ವೃತ್ತ, ಎಸ್.ಆರ್. ರಸ್ತೆ, ಬೆಂಗಳೂರು ರಸ್ತೆ, ಬಸವೇಶ್ವರ ವೃತ್ತ, ಹಳೆನಗರದ ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನದ ಮೂಲಕ ಸಾಗಿ ಬಳ್ಳಾರಿ ರಸ್ತೆಯವರೆಗೆ ಜರುಗಿತು. ನಗರದ ಅಷ್ಟ ದಿಕ್ಕುಗಳಲ್ಲೂ ಸಂಚರಿಸಿದ ಪೊಲೀಸ್ ಪಡೆ, ಸಾರ್ವಜನಿಕರಲ್ಲಿ ಧೈರ್ಯ ಮತ್ತು ಭದ್ರತೆಯ ಭಾವನೆ ಮೂಡಿಸುವಲ್ಲಿ ಯಶಸ್ವಿಯಾಯಿತು.
ಚಳ್ಳಕೆರೆ ವಿಭಾಗದ ಡಿವೈಎಸ್‌ಪಿ ಸತ್ಯನಾರಾಯಣ ರಾವ್ ಅವರ ನೇತೃತ್ವದಲ್ಲಿ ನಡೆದ ಈ ಪಥಸಂಚಲನದಲ್ಲಿ ಸರ್ಕಲ್ ಇನ್‌ಸ್ಪೆಕ್ಟರ್ ಕೆ. ಕುಮಾರ್, ಪಿಎಸ್‌ಐ ಶಿವರಾಜ್ ಸೇರಿದಂತೆ ಕೆಎಸ್‌ಆರ್‌ಪಿ , ಠಾಣೆಯ ಪೊಲೀಸ್ ಸಿಬ್ಬಂದಿ ಹಾಗೂ ಗೃಹರಕ್ಷಕ ದಳದ ಸಿಬ್ಬಂದಿ ವರ್ಗದವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.
ಹಬ್ಬದ ಸಂದರ್ಭದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಸಾರ್ವಜನಿಕರು ಯಾವುದೇ ವದಂತಿಗಳಿಗೆ ಕಿವಿಗೊಡಬಾರದು. ಎಲ್ಲರೂ ಅನ್ಯೋನ್ಯತೆಯಿಂದ, ಶಾಂತಿ ಹಾಗೂ ಸೌಹಾರ್ದತೆಯಿಂದ ಈದ್ ಮಿಲಾದ್ ಹಬ್ಬವನ್ನು ಆಚರಿಸಬೇಕು,ಎಂದು ಪೊಲೀಸ್ ಇಲಾಖೆ ಸಾರ್ವಜನಿಕರಲ್ಲಿ ಮನವಿ ಮಾಡಿದೆ.
    user_Kiran M J
    Kiran M J
    Local News Reporter ಚಳ್ಳಕೆರೆ, ಚಿತ್ರದುರ್ಗ, ಕರ್ನಾಟಕ•
    11 hrs ago
  • ಹಿರಿಯೂರು ಸರ್ಕಾರಿ ಆಸ್ಪತ್ರೆಯಲ್ಲಿ ತಡರಾತ್ರಿ ರೋಗಿಯೊಬ್ಬರ ಜೇಬಿನಲ್ಲಿದ್ದ ಮೊಬೈಲ್ ಫೋನ್ ಅನ್ನ ಕಳ್ಳನೊಬ್ಬ ಕಳ್ಳತನ ಮಾಡಿದ್ದು ಸಿಸಿ ಟಿವಿಯಲ್ಲಿ ದೃಶ್ಯ ಸೆರೆಯಾಗಿದೆ ಹಿರಿಯೂರು ಸರ್ಕಾರಿ ಆಸ್ಪತ್ರೆಯಲ್ಲಿ ತಡರಾತ್ರಿ ರೋಗಿಯೊಬ್ಬರ ಜೇಬಿನಲ್ಲಿದ್ದ ಮೊಬೈಲ್ ಫೋನ್ ಅನ್ನ ಕಳ್ಳನೊಬ್ಬ ಕಳ್ಳತನ ಮಾಡಿದ್ದು ಸಿಸಿ ಟಿವಿಯಲ್ಲಿ ದೃಶ್ಯ ಸೆರೆಯಾಗಿದೆ. ಇನ್ನೂ ಕಳೆದ ಮೂರು ದಿನಗಳ ಹಿಂದೆ ಚಿಕಿತ್ಸೆಗೆಂದು ರೋಗಿಯೊಬ್ಬರು ಧಾಖಲಾಗಿದ್ದು ಈ ವೇಳೆ ರೋಗಿಯ ಸಂಬಂದಿಕರೊಬ್ಬರು ನೆನ್ನೆ ತಡರಾತ್ರಿ ನಿದ್ರೆಗೆ ಜಾರಿದ್ದು ಈ ವೇಳೆ ಕಳ್ಳನೊಬ್ಬ ಆಸ್ಪತ್ರೆ ವಾರ್ಡ್ ಗೆ ಬಂದಿದ್ದು ಮಲಗಿದ್ದ ರೋಗಿಯ ಸಂಬಂದಿ ಕದುರಪ್ಪ ಎಂಬುವವರ ಜೇಬಿನಲ್ಲಿದ್ದ ಮೊಬೈಲ್ ಫೋನ್ ಅನ್ನ ಕದ್ದು ಪರಾರಿಯಾಗಿದ್ದು ಈ ಒಂದು ದೃಶ್ಯಗಳು ಆಸ್ಪತ್ರೆಯಲ್ಲಿನ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಸರ್ಕಾರಿ ‌ಆಸ್ಪತ್ರೆಗಳಲ್ಲಿ ರೋಗಿಗಳು ಹಾಗೂ ಸಂಬಂದಿಕರು ಎಷ್ಟು ಸೇಫ್ ಎಂಬುದು ಸಾರ್ವಜನಿಕರಲ್ಲಿ ಪ್ರಷ್ನೆ ಮೂಡಿಸಿದೆ. ಇನ್ನೂ ಈ ಸಂಬಂದ ಹಿರಿಯೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಖರಣ ಧಾಖಲಾಗಿದ್ದು ಪೊಲೀಸರು ಕಳ್ಳನ ಪತ್ತೆಗಾಗಿ ಬಲೆ‌ ಬೀಸಿದ್ದಾರೆ.
    1
    ಹಿರಿಯೂರು ಸರ್ಕಾರಿ ಆಸ್ಪತ್ರೆಯಲ್ಲಿ ತಡರಾತ್ರಿ ರೋಗಿಯೊಬ್ಬರ ಜೇಬಿನಲ್ಲಿದ್ದ ಮೊಬೈಲ್ ಫೋನ್ ಅನ್ನ ಕಳ್ಳನೊಬ್ಬ ಕಳ್ಳತನ ಮಾಡಿದ್ದು ಸಿಸಿ ಟಿವಿಯಲ್ಲಿ ದೃಶ್ಯ ಸೆರೆಯಾಗಿದೆ
ಹಿರಿಯೂರು ಸರ್ಕಾರಿ ಆಸ್ಪತ್ರೆಯಲ್ಲಿ ತಡರಾತ್ರಿ ರೋಗಿಯೊಬ್ಬರ ಜೇಬಿನಲ್ಲಿದ್ದ ಮೊಬೈಲ್ ಫೋನ್ ಅನ್ನ ಕಳ್ಳನೊಬ್ಬ ಕಳ್ಳತನ ಮಾಡಿದ್ದು ಸಿಸಿ ಟಿವಿಯಲ್ಲಿ ದೃಶ್ಯ ಸೆರೆಯಾಗಿದೆ. ಇನ್ನೂ ಕಳೆದ ಮೂರು ದಿನಗಳ ಹಿಂದೆ  ಚಿಕಿತ್ಸೆಗೆಂದು ರೋಗಿಯೊಬ್ಬರು ಧಾಖಲಾಗಿದ್ದು ಈ ವೇಳೆ ರೋಗಿಯ ಸಂಬಂದಿಕರೊಬ್ಬರು ನೆನ್ನೆ ತಡರಾತ್ರಿ ನಿದ್ರೆಗೆ ಜಾರಿದ್ದು ಈ ವೇಳೆ ಕಳ್ಳನೊಬ್ಬ ಆಸ್ಪತ್ರೆ ವಾರ್ಡ್ ಗೆ ಬಂದಿದ್ದು ಮಲಗಿದ್ದ ರೋಗಿಯ ಸಂಬಂದಿ ಕದುರಪ್ಪ ಎಂಬುವವರ ಜೇಬಿನಲ್ಲಿದ್ದ ಮೊಬೈಲ್ ಫೋನ್ ಅನ್ನ ಕದ್ದು ಪರಾರಿಯಾಗಿದ್ದು ಈ ಒಂದು ದೃಶ್ಯಗಳು ಆಸ್ಪತ್ರೆಯಲ್ಲಿನ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಸರ್ಕಾರಿ ‌ಆಸ್ಪತ್ರೆಗಳಲ್ಲಿ ರೋಗಿಗಳು ಹಾಗೂ ಸಂಬಂದಿಕರು ಎಷ್ಟು ಸೇಫ್ ಎಂಬುದು ಸಾರ್ವಜನಿಕರಲ್ಲಿ ಪ್ರಷ್ನೆ ಮೂಡಿಸಿದೆ. ಇನ್ನೂ ಈ ಸಂಬಂದ ಹಿರಿಯೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಖರಣ ಧಾಖಲಾಗಿದ್ದು ಪೊಲೀಸರು ಕಳ್ಳನ ಪತ್ತೆಗಾಗಿ ಬಲೆ‌ ಬೀಸಿದ್ದಾರೆ.
    user_Vinay P palekar
    Vinay P palekar
    ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    9 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.