Shuru
Apke Nagar Ki App…
ಶಿಡ್ಲಘಟ್ಟ ತಾಲ್ಲೂಕು ವರದನಾಯಕನಹಳ್ಳಿ ಗ್ರಾಮದಲ್ಲಿ ಗೋಮಾಳ ಗುಳುಂ
Venu Gopal
ಶಿಡ್ಲಘಟ್ಟ ತಾಲ್ಲೂಕು ವರದನಾಯಕನಹಳ್ಳಿ ಗ್ರಾಮದಲ್ಲಿ ಗೋಮಾಳ ಗುಳುಂ
More news from ಕರ್ನಾಟಕ and nearby areas
- Post by Chand Pasha1
- #ನಾನು ಏ.4ಕ್ಕೆ ಯುವ ಕಾಂಗ್ರೆಸ್ಗೆ ರಾಜೀನಾಮೆ ನೀಡಿದ್ದೇನೆ- ಉಚ್ಚಾಟನೆ ನಿರ್ಧಾರಕ್ಕೆ ಸಿಲ್ಲಿ ಎಂದ ಆಫ್ರೀನ್ ಖಾನ್1
- ವಿಚಾರಣೆ ನೆಪದಲ್ಲಿ ಹಲ್ಲೆ ಆರೋಪ ಅರಣ್ಯ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ1
- ಡಿಸಿಎಂ ಡಿ ಕೆ ಶಿವಕುಮಾರ್ ಅವರು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆರ್ಸಿಬಿ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವಣ ಐಪಿಎಲ್ ಟಿ-20 ಕ್ರಿಕೆಟ್ ಪಂದ್ಯವನ್ನು ಶನಿವಾರ ವೀಕ್ಷಿಸಿದರು.1
- ತುಮಕೂರು: ಕೊರಟಗೆರೆ ತಾಲೂಕಿನ ಸೂರೇನಹಳ್ಳಿ ಯಲ್ಲಿ ಅದ್ದೂರಿಯಾಗಿ ಬಸವ ಜಯಂತಿ ಆಚರಣೆ 2026ರ ಬಸವ ಜಯಂತಿಯನ್ನು ಏಪ್ರಿಲ್ 20, ಸೋಮವಾರ ಆಚರಿಸಲಾಗುತ್ತದೆ. ಇದು ವಿಶ್ವಗುರು ಬಸವಣ್ಣನವರ 892ನೇ ಜನ್ಮದಿನೋತ್ಸವವಾಗಿದ್ದು, ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದಾದ್ಯಂತ ಮುಖ್ಯವಾಗಿ ಲಿಂಗಾಯತ ಸಮುದಾಯದಿಂದ ಆಚರಿಸಲ್ಪಡುವ, ಹಬ್ಬವಾಗಿದೆ.ಕಾಯಕವೇ ಕೈಲಾಸ' (ಕೆಲಸವೇ ದೇವರು), 'ದಯವೇ ಧರ್ಮದ ಮೂಲ' ಎಂಬ ಬಸವಣ್ಣನವರ ತತ್ವಗಳನ್ನು ನೆನಪಿಸಿಕೊಳ್ಳಲಾಗುತ್ತದೆ. . ಜಾತಿ -ಬೇಧವಿಲ್ಲದೆ ಸಮಾಜಕ್ಕಾಗಿ ಶ್ರಮಿಸಿದ ಮಹಾನ್ ಜ್ಞಾನಿ ಅಂದು ನೆಡೆಯುವ ಕಾರ್ಯಕ್ರಮ ದಲ್ಲಿ ಸಂಜೆ 7 ಗಂಟೆಗೆ ಚಿಕ್ಕಮಗಳೂರಿನ ಹೆಸರಾಂತ ಮಹಿಳಾ ವೀರಗಾಸೆ ಕಲಾತಂಡ ದೊಂದಿಗೆ ನಂದಿ ಧ್ವಜ ಕುಣಿತದೊಂದಿಗೆ ಬಸವೇಶ್ವರ ಸ್ವಾಮಿ ಹಾಗೂ ಮಲ್ಲಿಕಾರ್ಜುನ ಸ್ವಾಮಿ ದೇವರುಗಳ ಉತ್ಸವ ನಡೆಯಲಿದೆ 8:00ಗೆ ಅನ್ನ ಸಂತರ್ಪಣೆಯನ್ನು ಏರ್ಪಡಿಸಲಾಗಿದೆ3
- Post by Suresh Belagere1
- KOLAR KI.AWAAZ KOUSAR NEWS1
- ಕೊಪ್ಪಳದಲ್ಲಿ ಆರೋಪ, ಉದ್ವಿಗ್ನತೆ ವಾತಾವರಣ ತನಿಖೆ ಮುಂದುವರಿಕೆ, ವದಂತಿಗಳಿಗೆ ಎಚ್ಚರಿಕೆ1
- *ಮಾಜಿ ಸಚಿವ ಕೆಎನ್ ರಾಜಣ್ಣ ಹೇಳಿಕೆ* ಯಾರೆಲ್ಲ ಪಕ್ಷಕ್ಕೆ ನಿಷ್ಠೆಯಿಂದ ಇರ್ತಾರೆ ಅವರ ವಿರುದ್ದ ಕ್ರಮ ಆಗುತ್ತಿದೆ ಕಾಂಗ್ರೆಸ್ ಬೆಳಿಬೇಕು ಕಾಂಗ್ರೆಸ್ ನಿಂದ ಬಡವರಿಗೆ ಅನುಕೂಲ ಆಗಬೇಕು ಎನ್ನುವವರಿಗೆ ಇಂಥದ್ದೆಲ್ಲ ಆಗ್ತಿದೆ *ಸಿಎಂ ಇಂಥ ಸಂದರ್ಭದಲ್ಲಿ ಗಟ್ಟಿಯಾಗಿ ನಿಲ್ತಿಲ್ಲ**ಅವರು ಗಟ್ಟಿಯಾಗಿ ನಿಲ್ತಿಲ್ಲ ಎನ್ನವುದು ನಮಗೂ ಬೇಸರ* *ಸಿಎಂಗೆ ಯಾವ ಯೋಚನೆ ಇದೆಯೋ ಗೊತ್ತಿಲ್ಲ**ಸಿಎಂ ಸಿದ್ದರಾಮಯ್ಯ ರಿಂದ ಇಂಥ ಅಸಹಾಯಕತೆಯನ್ನು ನಿರೀಕ್ಷೆ ಮಾಡಿರಲಿಲ್ಲ* *ಸಿಎಂ ಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ**ಸಿದ್ದರಾಮಯ್ಯಗೆ ಕಂಪಲ್ಶನ್ ಇದಾವೆ ಗೊತ್ತಿಲ್ಲ* ಅವರು ಹೇಳಿದರೆ ನಮಗೂ ತಿಳಿಯಬೇಕು *ಸಿಎಂ ತಟಸ್ಥ ಧೋರಣೆ ಯಾಕೆ ತಾಳಿದ್ದಾರೋ ಗೊತ್ತಿಲ್ಲ* *ಧ್ವನಿ ಕುಗ್ಗಿದಾಗ ಅಸಹಾಯಕತೆ ಆಗುತ್ತದೆ* *ಸಿದ್ದರಾಮಯ್ಯ ಪರ ಇರುವವರನ್ನು ಟಾರ್ಗೆಟ್ ಮಾಡ್ತಿದ್ದಾರೆ ಅಂತ ಜನ ಮಾತಾಡ್ತಾ ಇದ್ದಾರೆ*ದೊರೆ ಮಾಡಿದ್ದಕ್ಕೆ ದಂಡ ಇಲ್ಲ1