logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಸಾಲೋಟಗಿ ಭಜಂತ್ರಿ ಯಾವುದೇ ಶುಭ ಕಾರ್ಯಕ್ರಮ ಸಂಪರ್ಕಿಸಿ 9380353710

2 hrs ago
user_Mareppa Bajantri
Mareppa Bajantri
Artist ಇಂಡಿ, ವಿಜಯಪುರ, ಕರ್ನಾಟಕ•
2 hrs ago

ಸಾಲೋಟಗಿ ಭಜಂತ್ರಿ ಯಾವುದೇ ಶುಭ ಕಾರ್ಯಕ್ರಮ ಸಂಪರ್ಕಿಸಿ 9380353710

More news from ಕರ್ನಾಟಕ and nearby areas
  • ಜಾಮೀನು ಬಳಿಕ ಕೆ ಸಿ ವೀರೇಂದ್ರ ಪಪ್ಪಿ ಹೇಳಿದ್ದೇನು
    1
    ಜಾಮೀನು ಬಳಿಕ ಕೆ ಸಿ ವೀರೇಂದ್ರ ಪಪ್ಪಿ ಹೇಳಿದ್ದೇನು
    user_Vinay Pp
    Vinay Pp
    ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    14 hrs ago
  • "ನಮಸ್ಕಾರ ಶಿರಾ ನಗರದ ಬಂಧುಗಳೇ... ಈಗ ನಮ್ಮ ಶಿರಾ ನಗರಕ್ಕೆ ಬಂದಿದೆ 'ನಮಸ್ತೆ ಶಿರಾ ಫ್ಯಾಮಿಲಿ ರೆಸ್ಟೋರೆಂಟ್'. ವಿಶೇಷವಾಗಿ, ನಮ್ಮ ಹೈದರಾಬಾದ್ ದಮ್ ಬಿರಿಯಾನಿ ಮತ್ತು ಸ್ಪೆಷಲ್ ಮಂದಿ ಬಿರಿಯಾನಿ ಒಮ್ಮೆ ತಿಂದರೆ ನೀವು ಖಂಡಿತ ಮತ್ತೆ ಮತ್ತೆ ಬರುತ್ತೀರಿ! ಬನ್ನಿ, ನಿಮ್ಮ ಮನೆಮಂದಿಯೆಲ್ಲಾ ಕೂಡಿ ನಮ್ಮ ಹೊಸ ವರ್ಷದ ಆಫರ್ ಸವಿಯಿರಿ. ಕೇವಲ 600 ರೂಪಾಯಿಗೆ ಇಡೀ ಕುಟುಂಬವೇ ಸವಿಯಬಹುದಾದ ಭರ್ಜರಿ ಕಾಂಬೊ ಪ್ಯಾಕ್ ನಿಮಗಾಗಿ ಕಾಯುತ್ತಿದೆ. ಬನ್ನಿ, ನಮಸ್ತೆ ಶಿರಾ ಫ್ಯಾಮಿಲಿ ರೆಸ್ಟೋರೆಂಟ್ಗೆ... ಇದು ನಿಮ್ಮ ಮನೆಯ ರುಚಿ, ನಮ್ಮ ಪ್ರೀತಿಯ ಸವಿ!" ನೆನಪಿರಲಿ ವಿಳಾಸ: ಜಿಯೋ ಪೆಟ್ರೋಲ್ ಬಂಕ್ ಎದುರು, ಬುಕ್ಕಾಪಟ್ಟಣ ರಸ್ತೆ, ಶಿರಾ. ನಿಮಗೆ ಬರಲು ಸಾಧ್ಯವಾಗದಿದ್ದರೆ ಚಿಂತಿಸಬೇಡಿ, ನಮ್ಮ ಹೋಮ್ ಡೆಲಿವರಿ ಸೌಲಭ್ಯವನ್ನೂ ಬಳಸಿ. ಇಂದೇ ಕರೆ ಮಾಡಿ: 8073168024.
    1
    "ನಮಸ್ಕಾರ ಶಿರಾ ನಗರದ ಬಂಧುಗಳೇ...
ಈಗ ನಮ್ಮ ಶಿರಾ ನಗರಕ್ಕೆ ಬಂದಿದೆ 'ನಮಸ್ತೆ ಶಿರಾ ಫ್ಯಾಮಿಲಿ ರೆಸ್ಟೋರೆಂಟ್'.
ವಿಶೇಷವಾಗಿ, ನಮ್ಮ ಹೈದರಾಬಾದ್ ದಮ್ ಬಿರಿಯಾನಿ ಮತ್ತು ಸ್ಪೆಷಲ್ ಮಂದಿ ಬಿರಿಯಾನಿ ಒಮ್ಮೆ ತಿಂದರೆ ನೀವು ಖಂಡಿತ ಮತ್ತೆ ಮತ್ತೆ ಬರುತ್ತೀರಿ!
ಬನ್ನಿ, ನಿಮ್ಮ ಮನೆಮಂದಿಯೆಲ್ಲಾ ಕೂಡಿ ನಮ್ಮ ಹೊಸ ವರ್ಷದ ಆಫರ್ ಸವಿಯಿರಿ. ಕೇವಲ 600 ರೂಪಾಯಿಗೆ ಇಡೀ ಕುಟುಂಬವೇ ಸವಿಯಬಹುದಾದ ಭರ್ಜರಿ ಕಾಂಬೊ ಪ್ಯಾಕ್ ನಿಮಗಾಗಿ ಕಾಯುತ್ತಿದೆ.
ಬನ್ನಿ, ನಮಸ್ತೆ ಶಿರಾ ಫ್ಯಾಮಿಲಿ ರೆಸ್ಟೋರೆಂಟ್ಗೆ... ಇದು ನಿಮ್ಮ ಮನೆಯ ರುಚಿ, ನಮ್ಮ ಪ್ರೀತಿಯ ಸವಿ!"
ನೆನಪಿರಲಿ ವಿಳಾಸ: ಜಿಯೋ ಪೆಟ್ರೋಲ್ ಬಂಕ್ ಎದುರು, ಬುಕ್ಕಾಪಟ್ಟಣ ರಸ್ತೆ, ಶಿರಾ. 
ನಿಮಗೆ ಬರಲು ಸಾಧ್ಯವಾಗದಿದ್ದರೆ ಚಿಂತಿಸಬೇಡಿ, ನಮ್ಮ ಹೋಮ್ ಡೆಲಿವರಿ ಸೌಲಭ್ಯವನ್ನೂ ಬಳಸಿ.
ಇಂದೇ ಕರೆ ಮಾಡಿ: 8073168024.
    user_Prabha News digital
    Prabha News digital
    Journalist ಸಿರಾ, ತುಮಕೂರು, ಕರ್ನಾಟಕ•
    11 hrs ago
  • ಭೂನೀಲ ಲಕ್ಷ್ಮಿ ವೆಂಕಟೇಶ್ವರ ಸ್ವಾಮಿ ದೇವಾಲಯದಲ್ಲಿ ವೈಕುಂಠ ಏಕಾದಶಿಯ ಸಂಭ್ರಮ ಬಾಗೇಪಲ್ಲಿ:- ಪಟ್ಟಣದ ಹೊರವಲಯದ ಭೂನೀಲ ಲಕ್ಷ್ಮಿ ವೆಂಕಟೇಶ್ವರ ಸ್ವಾಮಿ ದೇವಾಲಯದಲ್ಲಿ ವೈಕುಂಠ ಏಕಾದಶಿಯ ಸಂಭ್ರಮ ಮನೆ ಮಾಡಿದ್ದು,ಬೆಳ್ಳಗೆ 4 ಘಂಟೆಯಿಂದಲೇ ದೇವಸ್ಥಾನಗಳಲ್ಲಿ ಭಕ್ತಸಾಗರವೇ ಹರಿದುಬಂದಿದೆ. ದೇವಾಲಯಗಳಲ್ಲಿ ಮುಂಜಾನೆ 4 ಗಂಟೆಯಿಂದಲೇ ಸುಪ್ರಭಾತ ಸೇವೆ ಸೇರಿದಂತೆ ವಿಶೇಷ ಪೂಜೆಗಳು ನಡೆಯುತ್ತಿದೆ. ಮುಂಜಾನೆಯಿಂದಲೇ ಭಕ್ತರು ಕಿಲೋಮೀಟರ್ ಗಟ್ಟಲೆ ಸಾಲುಗಟ್ಟಿ ನಿಂತು ದರ್ಶನ ಪಡೆಯುತ್ತಿದ್ದಾರೆ. ಪ್ರಧಾನ ಅರ್ಚಕ ಪ್ರಕಾಶ್ ರಾವ್ ಮಾತನಾಡಿ ಧನುರ್ಮಾಸ ಶುಕ್ಲ ಪಕ್ಷದಲ್ಲಿ ಬರುವ ವೈಕುಂಠ ಏಕಾದಶಿಯಂದು ದೇವತೆಗಳು ಭೂ ಲೋಕಕ್ಕೆ ಬಂದು ಜಗದೊಡೆಯ ಶ್ರೀವಿಷ್ಣು ದೇವರನ್ನು ಪೂಜಿಸುತ್ತಾರೆ ಎಂದು ಪುರಾಣಗಳು ಹೇಳುತ್ತವೆ. ಹೀಗಾಗಿಯೇ ಈ ದಿನದಂದು ದೇವಾಲಯದ ಉತ್ತರ ದ್ವಾರದ ಮೂಲಕ ವಿಷ್ಣುವಿನ ದರ್ಶನ ಮಾಡಿದರೆ ಸಕಲ ಪುಣ್ಯಗಳು ಪ್ರಾಪ್ತಿಯಾಗುತ್ತವೆ ಎಂಬುದು ನಂಬಿಕೆ ಇದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಹಾಗೂ ಕುಟುಂಬ ಸಮೇತವಾಗಿ ಬಂದು ದೇವರ ದರ್ಶನ ಪಡೆದರು ಈ ದೇವಸ್ಥಾನ ಮುಜರಾಯಿ ಇಲಾಖೆಗೆ ಸೇರಿದ್ದು, ದೇವಾಲಯದ ಆವರಣವನ್ನು ವಿವಿಧ ಹೂವಿನಿಂದ ಸಿಂಗರಿಸಲಾಗಿದೆ. ಇಂದು ಸಂಜೆಯವರೆಗೆ ಒಂದು ಹದಿನೈದು ಸಾವಿರಕ್ಕೂ ಹೆಚ್ಚು ಭಕ್ತರು ದರ್ಶನ ಪಡೆಯುವ ನಿರೀಕ್ಷೆಯಿದೆ. ಆಂದ್ರಪ್ರದೇಶ ತಮಿಳುನಾಡು ಸೇರಿದಂತೆ ವಿವಿಧ ರಾಜ್ಯಗಳಿಂದ ಭಕ್ತರು ಆಗಮಿಸಿದ್ದು, ದೇವಾಲಯ ಆಡಳಿತ ಮಂಡಳಿ ಹಾಗೂ ದಾನಿಗಳಿಂದ ಪ್ರಸಾದದ ವ್ಯವಸ್ಥೆ ಮಾಡಲಾಗಿದೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಆರಕ್ಷಕ ವೃತ್ತ ನಿರೀಕ್ಷಕ ಪ್ರಶಾಂತ್ ಆರ್ ವರ್ಣಿ ನೇತೃತ್ವದಲ್ಲಿ ಭದ್ರತೆಗಾಗಿ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದೆ.
    2
    ಭೂನೀಲ ಲಕ್ಷ್ಮಿ ವೆಂಕಟೇಶ್ವರ ಸ್ವಾಮಿ ದೇವಾಲಯದಲ್ಲಿ
ವೈಕುಂಠ ಏಕಾದಶಿಯ ಸಂಭ್ರಮ 
ಬಾಗೇಪಲ್ಲಿ:- ಪಟ್ಟಣದ ಹೊರವಲಯದ ಭೂನೀಲ ಲಕ್ಷ್ಮಿ ವೆಂಕಟೇಶ್ವರ ಸ್ವಾಮಿ ದೇವಾಲಯದಲ್ಲಿ
ವೈಕುಂಠ ಏಕಾದಶಿಯ ಸಂಭ್ರಮ ಮನೆ ಮಾಡಿದ್ದು,ಬೆಳ್ಳಗೆ 4 ಘಂಟೆಯಿಂದಲೇ ದೇವಸ್ಥಾನಗಳಲ್ಲಿ ಭಕ್ತಸಾಗರವೇ ಹರಿದುಬಂದಿದೆ.
ದೇವಾಲಯಗಳಲ್ಲಿ ಮುಂಜಾನೆ 4 ಗಂಟೆಯಿಂದಲೇ ಸುಪ್ರಭಾತ ಸೇವೆ ಸೇರಿದಂತೆ ವಿಶೇಷ ಪೂಜೆಗಳು ನಡೆಯುತ್ತಿದೆ.
ಮುಂಜಾನೆಯಿಂದಲೇ ಭಕ್ತರು ಕಿಲೋಮೀಟರ್ ಗಟ್ಟಲೆ ಸಾಲುಗಟ್ಟಿ ನಿಂತು ದರ್ಶನ ಪಡೆಯುತ್ತಿದ್ದಾರೆ.
ಪ್ರಧಾನ ಅರ್ಚಕ ಪ್ರಕಾಶ್ ರಾವ್ ಮಾತನಾಡಿ
ಧನುರ್ಮಾಸ ಶುಕ್ಲ ಪಕ್ಷದಲ್ಲಿ ಬರುವ ವೈಕುಂಠ ಏಕಾದಶಿಯಂದು ದೇವತೆಗಳು ಭೂ ಲೋಕಕ್ಕೆ ಬಂದು ಜಗದೊಡೆಯ ಶ್ರೀವಿಷ್ಣು ದೇವರನ್ನು ಪೂಜಿಸುತ್ತಾರೆ ಎಂದು ಪುರಾಣಗಳು ಹೇಳುತ್ತವೆ. ಹೀಗಾಗಿಯೇ ಈ ದಿನದಂದು ದೇವಾಲಯದ ಉತ್ತರ ದ್ವಾರದ ಮೂಲಕ ವಿಷ್ಣುವಿನ ದರ್ಶನ ಮಾಡಿದರೆ ಸಕಲ ಪುಣ್ಯಗಳು ಪ್ರಾಪ್ತಿಯಾಗುತ್ತವೆ ಎಂಬುದು ನಂಬಿಕೆ ಇದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಹಾಗೂ ಕುಟುಂಬ ಸಮೇತವಾಗಿ ಬಂದು ದೇವರ ದರ್ಶನ ಪಡೆದರು
ಈ ದೇವಸ್ಥಾನ ಮುಜರಾಯಿ ಇಲಾಖೆಗೆ ಸೇರಿದ್ದು, ದೇವಾಲಯದ ಆವರಣವನ್ನು ವಿವಿಧ ಹೂವಿನಿಂದ ಸಿಂಗರಿಸಲಾಗಿದೆ. ಇಂದು ಸಂಜೆಯವರೆಗೆ ಒಂದು ಹದಿನೈದು ಸಾವಿರಕ್ಕೂ ಹೆಚ್ಚು ಭಕ್ತರು ದರ್ಶನ ಪಡೆಯುವ ನಿರೀಕ್ಷೆಯಿದೆ.
ಆಂದ್ರಪ್ರದೇಶ ತಮಿಳುನಾಡು ಸೇರಿದಂತೆ ವಿವಿಧ ರಾಜ್ಯಗಳಿಂದ ಭಕ್ತರು ಆಗಮಿಸಿದ್ದು, ದೇವಾಲಯ ಆಡಳಿತ ಮಂಡಳಿ ಹಾಗೂ ದಾನಿಗಳಿಂದ ಪ್ರಸಾದದ ವ್ಯವಸ್ಥೆ ಮಾಡಲಾಗಿದೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಆರಕ್ಷಕ ವೃತ್ತ ನಿರೀಕ್ಷಕ ಪ್ರಶಾಂತ್ ಆರ್ ವರ್ಣಿ ನೇತೃತ್ವದಲ್ಲಿ ಭದ್ರತೆಗಾಗಿ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದೆ.
    user_Gopala Reddy R N
    Gopala Reddy R N
    Journalist ಬಾಗೇಪಲ್ಲಿ, ಚಿಕ್ಕಬಳ್ಳಾಪುರ, ಕರ್ನಾಟಕ•
    19 hrs ago
  • ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ ವರ್ಗಾವಣೆ ನೂತನ ಜಿಲ್ಲಾಧಿಕಾರಿಯಾಗಿ ಪ್ರಭು.ಜಿ ಆಯ್ಕೆ!
    1
    ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ ವರ್ಗಾವಣೆ
ನೂತನ ಜಿಲ್ಲಾಧಿಕಾರಿಯಾಗಿ ಪ್ರಭು.ಜಿ ಆಯ್ಕೆ!
    user_NAYAN NEWS
    NAYAN NEWS
    Sidlaghatta, Chikkaballapura•
    3 hrs ago
  • ಹೊಸ ವರ್ಷಕ್ಕೆ ಎಣ್ಣೆ ಕುಡಿದು ಶುರು ಮಾಡಬೇಕ.ಸರ್ಕಾರದ ವಿರುದ್ದ ಗರಂ ಆದ ಮಹಿಳೆ
    1
    ಹೊಸ ವರ್ಷಕ್ಕೆ ಎಣ್ಣೆ ಕುಡಿದು ಶುರು ಮಾಡಬೇಕ.ಸರ್ಕಾರದ ವಿರುದ್ದ ಗರಂ ಆದ ಮಹಿಳೆ
    user_Venu Gopal
    Venu Gopal
    Journalist Sidlaghatta, Chikkaballapura•
    14 hrs ago
  • *ಭಾರತ ನಲ್ಲಿ ವೈರಲ್*
    1
    *ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter Mysuru, Karnataka•
    12 min ago
  • ಪಟ್ಟಣದಲ್ಲಿನ ಬಂಗಾರ ಹಾಗೂ ಬೆಳ್ಳಿ ಆಭರಣಗಳನ್ನು ತಯಾರಿಸುವ ಮತ್ತು ಮಾರಾಟ ಮಾಡುವ ಜ್ಯೂವೆಲ್ಲರಿ ಅಂಗಡಿಗಳಿಗೆ ಮಾನ್ವಿ ಪೊಲೀಸ್ ಠಾಣೆಯ ಎಎಸ್‌ಐ ಶಿವಲಿಂಗಪ್ಪ ಅವರು ಭೇಟಿ ನೀಡಿ ಜಾಗೃತಿ ಮೂಡಿಸಿದರು. ಇತ್ತೀಚಿನ ದಿನಗಳಲ್ಲಿ ರಾಯಚೂರು ಜಿಲ್ಲೆಯಲ್ಲಿ ರಾಜಸ್ಥಾನ ಹಾಗೂ ಉತ್ತರಪ್ರದೇಶ ಮೂಲದ ಎರಡು ವಿಭಿನ್ನ ಕಳ್ಳರ ತಂಡಗಳು ಆಭರಣ ಮಳಿಗೆಗಳಲ್ಲಿ ಕಳ್ಳತನ ನಡೆಸುತ್ತಿರುವ ಪ್ರಕರಣಗಳು ವರದಿಯಾಗಿರುವ ಹಿನ್ನೆಲೆ, ಜಿಲ್ಲಾ ಪೊಲೀಸ್ ಅಧೀಕ್ಷಕರ ಸೂಚನೆಯಂತೆ ಅಂಗಡಿ ಮಾಲಿಕರಿಗೆ ನೋಟಿಸ್ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕೋಟ್ಯಾಂತರ ಮೌಲ್ಯದ ಬಂಗಾರ, ಬೆಳ್ಳಿ ಹಾಗೂ ಅಮೂಲ್ಯ ಆಭರಣಗಳನ್ನು ಕಳ್ಳತನದಿಂದ ರಕ್ಷಿಸಲು ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕು ಎಂದು ಸಲಹೆ ನೀಡಿದರು.
    1
    ಪಟ್ಟಣದಲ್ಲಿನ ಬಂಗಾರ ಹಾಗೂ ಬೆಳ್ಳಿ ಆಭರಣಗಳನ್ನು ತಯಾರಿಸುವ ಮತ್ತು ಮಾರಾಟ ಮಾಡುವ ಜ್ಯೂವೆಲ್ಲರಿ ಅಂಗಡಿಗಳಿಗೆ ಮಾನ್ವಿ ಪೊಲೀಸ್ ಠಾಣೆಯ ಎಎಸ್‌ಐ ಶಿವಲಿಂಗಪ್ಪ ಅವರು ಭೇಟಿ ನೀಡಿ ಜಾಗೃತಿ ಮೂಡಿಸಿದರು.
ಇತ್ತೀಚಿನ ದಿನಗಳಲ್ಲಿ ರಾಯಚೂರು ಜಿಲ್ಲೆಯಲ್ಲಿ ರಾಜಸ್ಥಾನ ಹಾಗೂ ಉತ್ತರಪ್ರದೇಶ ಮೂಲದ ಎರಡು ವಿಭಿನ್ನ ಕಳ್ಳರ ತಂಡಗಳು ಆಭರಣ ಮಳಿಗೆಗಳಲ್ಲಿ ಕಳ್ಳತನ ನಡೆಸುತ್ತಿರುವ ಪ್ರಕರಣಗಳು ವರದಿಯಾಗಿರುವ ಹಿನ್ನೆಲೆ, ಜಿಲ್ಲಾ ಪೊಲೀಸ್ ಅಧೀಕ್ಷಕರ ಸೂಚನೆಯಂತೆ ಅಂಗಡಿ ಮಾಲಿಕರಿಗೆ ನೋಟಿಸ್ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕೋಟ್ಯಾಂತರ ಮೌಲ್ಯದ ಬಂಗಾರ, ಬೆಳ್ಳಿ ಹಾಗೂ ಅಮೂಲ್ಯ ಆಭರಣಗಳನ್ನು ಕಳ್ಳತನದಿಂದ ರಕ್ಷಿಸಲು ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕು ಎಂದು ಸಲಹೆ ನೀಡಿದರು.
    user_K2 kannada News
    K2 kannada News
    Journalist ರಾಯಚೂರು, ರಾಯಚೂರು, ಕರ್ನಾಟಕ•
    4 hrs ago
  • ಜನವರಿ 3ರಂದು ಶ್ರೀ ರಾಮಲಿಂಗೇಶ್ವರಸ್ವಾಮಿ ವೈಭವದ ಬ್ರಹ್ಮರಥೋತ್ಸವ...! ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಭಾಗವಹಿಸಲು ತಹಸೀಲ್ದಾರ್ ಗಗನ ಸಿಂಧು ಮನವಿ!
    1
    ಜನವರಿ 3ರಂದು ಶ್ರೀ ರಾಮಲಿಂಗೇಶ್ವರಸ್ವಾಮಿ ವೈಭವದ ಬ್ರಹ್ಮರಥೋತ್ಸವ...!
ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಭಾಗವಹಿಸಲು ತಹಸೀಲ್ದಾರ್ ಗಗನ ಸಿಂಧು ಮನವಿ!
    user_NAYAN NEWS
    NAYAN NEWS
    Sidlaghatta, Chikkaballapura•
    10 hrs ago
  • *ಭಾರತ ನಲ್ಲಿ ವೈರಲ್*
    1
    *ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter Mysuru, Karnataka•
    12 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.