Shuru
Apke Nagar Ki App…
why isNCPCR investigating meta, instagram what did a BBC investigation show why child sexual exploitartion and abuse material appearing on instagram under what powers can the National commssion for protection of child Rights summon social media platform and other companies the story so far folliwing an investigation by British public briadcaster BBC which found that instagram was running paid advertizments oromoting child sexual explotation and abuse material in india the national commssion for protection of child rights summoned meta ifficels for a hearing on sep9th the ministery of Electronics and information techinology has also summoned the company on the issue
Sarvamangala kp
why isNCPCR investigating meta, instagram what did a BBC investigation show why child sexual exploitartion and abuse material appearing on instagram under what powers can the National commssion for protection of child Rights summon social media platform and other companies the story so far folliwing an investigation by British public briadcaster BBC which found that instagram was running paid advertizments oromoting child sexual explotation and abuse material in india the national commssion for protection of child rights summoned meta ifficels for a hearing on sep9th the ministery of Electronics and information techinology has also summoned the company on the issue
More news from ಕರ್ನಾಟಕ and nearby areas
- All About,Locals defending Encroachment of #WaqfProperties under #Telangana #WaqfBoard *ಭಾರತ ನಲ್ಲಿ ವೈರಲ್*1
- 100 Crores of bank balance in the accounts of mysuru dist waqf committees says MDWAC Chairman Azeezulla Ajju 100 Crores of bank balance in the accounts of mysuru dist waqf committees says MDWAC Chairman Azeezulla Ajju1
- ಚಾಮರಾಜನಗರದಲ್ಲಿ ದಸರಾ ಆಚರಿಸುವಂತೆ ಸಿಎಂಗೆ ಮನವಿ ವರದಿ:ಹೊಮ್ಮನಂಜುಂಡನಾಯಕ ಚಾಮರಾಜನಗರದಲ್ಲಿ ದಸರಾ ಆಚರಿಸುವಂತೆ ಸಿಎಂಗೆ ಮನವಿ ಚಾಮರಾಜನಗರ: ಜಿಲ್ಲೆಯಲ್ಲಿ ಈ ಸಾರಿಯ ದಸರಾ ಮಹೋತ್ಸವವನ್ನು ನಡೆಸುವಂತೆ ಒತ್ತಾಯಿಸಿ ಅಖಿಲ ಕರ್ನಾಟಕ ಕನ್ನಡ ಮಹಾಸಭಾದ ವತಿಯಿಂದ ನಗರದ ಜಿಲ್ಲಾಡಳಿತ ಭವನದಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಜವರೇಗೌಡ ಅವರ ಮುಖಾಂತರ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಮನವಿ ಸಲ್ಲಿಸಲಾಯಿತು. ರಾಜ್ಯದ ಗಡಿಪ್ರದೇಶವಾದ ಚಾಮರಾಜನಗರವು ಐತಿಹಾಸಿಕ ಮತ್ತು ಜಾನಪದ ಹಿನ್ನಲೆಯನ್ನು ಹೊಂದಿದೆ ಮತ್ತು ಈ ಹಿಂದೆ ಇದು ಮೈಸೂರು ಜಿಲ್ಲೆಯ ಅವಿಭಾಜ್ಯ ಅಂಗವಾಗಿತ್ತು ಮತ್ತು ೯ನೇ ಖಾಸಾ ಚಾಮರಾಜ ಒಡೆಯರ್ರವರು ಇಲ್ಲಿ ೧೭೭೪ರಲ್ಲಿ ಜನಿಸಿದ ಅಂಗವಾಗಿ ಈ ಊರಿಗೆ ಚಾಮರಾಜನಗರ ಎಂದು ನಾಮಕರಣ ಮಾಡಲಾಯಿತು. ಮೈಸೂರು ಸಂಸ್ಥಾನಕ್ಕೂ, ಚಾಮರಾಜನಗರ ಅವಿನಾಭವ ಸಂಬಂಧವಿದೆ. ಕಳೆದ ೨೦೧೩ರಲ್ಲಿ ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಮತ್ತು ಅಂದಿನ ಮೈಸೂರು ಜಿಲ್ಲೆಯ ಉಸ್ತುವಾರಿ ಸಚಿವರಾದ ಶ್ರೀ ವಿ. ಶ್ರೀನಿವಾಸಪ್ರಸಾದ ರವರು ಹಾಗೂ ಚಾಮರಾಜನಗರ ಜಿಲ್ಲೆಯ ಉಸ್ತುವಾರಿ ಸಚಿವರಾದ ಹೆಚ್.ಎಸ್. ಮಹದೇವಪ್ರಸಾದ್ರವರು ತೀರ್ಮಾನಿಸಿ ಚಾಮರಾಜನಗರದಲ್ಲೂ ದಸರಾ ಕಾರ್ಯಕ್ರಮ ಪ್ರಾರಂಭ ಮಾಡಿದರು. ಇದು ಬಹಳಷ್ಟು ವರ್ಷಗಳಿಂದ ಚಾಮರಾಜನಗರ ದಸರಾ ಅತ್ಯಂತ ವಿಜೃಂಭಣೆಯಿಂದ ನಡೆಯುತ್ತಿದ್ದು ಕಳೆದ ವರ್ಷದಿಂದ ಚಾಮರಾಜನಗರದಲ್ಲಿ ದಸರಾ ನಿಂತು ಹೋಗಿದೆ ಮತ್ತು ಈ ಸಾರಿಯು ಸರ್ಕಾರದಿಂದ ಚಾಮರಾಜನಗರ ದಸರಾ ಮಾಡುವ ಲಕ್ಷಣಗಳು ಕಾಣುತ್ತಿಲ್ಲ. ಚಾಮರಾಜನಗರ ಜಿಲ್ಲೆಯಲ್ಲಿ ಸಾವಿರಾರು ಜನ ಜನಪದ, ಕಲೆ, ಸಾಂಸ್ಕೃತಿಕ, ಶೋಭಾನೆ, ಗೊರವರ ಕುಣಿತ, ಭಜನೆ, ತಂಬೂರಿ ಸೇರಿದಂತೆ ಇನ್ನೂ ಕಲೆಗಳನ್ನು ಬಲ್ಲಕಲಾವಿದರು ಇರುತ್ತಾರೆ. ಆದರೆ ರಾಜ್ಯ ಸರ್ಕಾರ ಏಕಾಏಕಿ ಯಾವುದೇ ಕಾರಣಗಳಿಲ್ಲದೆ ಚಾಮರಾಜನಗರ ದಸರಾ ನಿಲ್ಲಿಸಿರುವುದು ನೋವಿನ ಸಂಗತಿಯಾಗಿದೆ. ಒಂದು ಹೊಸ ಪರಂಪರೆಯನ್ನು ಸೃಷ್ಟಿಸಿರುವ ಸರ್ಕಾರ ಈಗ ಅದೇ ಪರಂಪರೆಯನ್ನು ನಿಲ್ಲಿಸಿರುವುದು ವಿಷಾಧನಿಯ. ಆದ್ದರಿಂದ ತಾವು ಈ ಸಾರಿಯ ಚಾಮರಾಜನಗರದಲ್ಲಿ ದಸರಾ ಕಾರ್ಯಕ್ರಮವನ್ನು ನಡೆಸಬೇಕೆಂದು ಜಿಲ್ಲೆಯ ಜನತೆಯ ಮುಖ್ಯಮಂತ್ರಿಗಳಿಗೆ ಸಲ್ಲಿಸಿರುವ ಮನವಿಯಲ್ಲಿ ಅಖಿಲ ಕರ್ನಾಟಕ ಕನ್ನಡ ಮಹಾಸಭಾದ ಅಧ್ಯಕ್ಷ ಶ್ರೀನಿವಾಸಗೌಡ ಆಗ್ರಹಿಸಿದ್ದಾರೆ. ಈ ಸಂದರ್ಭದಲ್ಲಿ ಪಣ್ಯದಹುಂಡಿ ರಾಜು, ಮುತ್ತಿಗೆ ಗೋವಿಂದರಾಜು, ರವಿಚಂದ್ರಪ್ರಸಾದ್ ಕಹಳೆ, ತತ್ವಪದ ರಾಚಪ್ಪ, ಸಿದ್ದರಾಜು, ರಾಚಪ್ಪ, ವೀರಗಾಸೆ ಡಾ. ಶಿವರುದ್ರಸ್ವಾಮಿ, ಜಯರಾಜು, ಮಂಗಲದ ಹೊಸೂರು ಶಿವಣ್ಣ,ರಂಗಸ್ವಾಮಿ, ಸುರೇಶ್ ಇತರರು ಹಾಜರಿದ್ದರು.4
- ಮೈಸೂರಿನಲ್ಲಿ ಮಲಬಾರಿ ರುಚಿಯ ಸವಿರುಚಿ – ಮಲಬಾರಿ ರೆಸ್ಟೋ ಕೆಫೆ ಸಿಗುತ್ತದೆ ಮೈಸೂರು ನಗರದ ರಾಜೇಂದ್ರನಗರ–ಹಳೇ ಕೇಸರೆ ಭಾಗದಲ್ಲಿರುವ ಮಲಬಾರಿ ರೆಸ್ಟೋ ಕೆಫೆ ಮಲಬಾರ್ ಹಾಗೂ ಕೇರಳ ಶೈಲಿಯ ಆಹಾರ ಪ್ರಿಯರಿಗೆ ಗಮನ ಸೆಳೆಯುವ ಆಹಾರ ತಾಣವಾಗಿದೆ. ಇಲ್ಲಿ ಭಾರತೀಯ, ಅರೇಬಿಕ್ ಮತ್ತು ದಕ್ಷಿಣ ಭಾರತೀಯ ಖಾದ್ಯಗಳ ವೈವಿಧ್ಯಮಯ ಮೆನು ಲಭ್ಯವಿದೆ. ಮಲಬಾರ್ ಚಿಕನ್ ಬಿರಿಯಾನಿ, ಚಿಕನ್ ದಮ್ ಬಿರಿಯಾನಿ, ವಿವಿಧ ಬಗೆಯ ಮಂಧಿ, ಅಲ್ಫಹಮ್, ಶವಾಯಿ ಗ್ರಿಲ್, ಶವರ್ಮಾ, ಕೇರಳ ಪರೋಟ, ಪುಟ್ಟು ಸೇರಿದಂತೆ ಹಲವು ಖಾದ್ಯಗಳನ್ನು ಇಲ್ಲಿ ಸವಿಯಬಹುದು. ವಿಶೇಷವಾಗಿ ಪೆಪ್ಪರ್ ಅಲ್ಫಹಮ್, ಪೆರಿ ಪೆರಿ ಅಲ್ಫಹಮ್, ಹನಿ ಚಿಲ್ಲಿ ಅಲ್ಫಹಮ್ ಹಾಗೂ ವಿವಿಧ ಬಗೆಯ ಚಿಕನ್ ಮಂಧಿ ಮೆನುವಿನಲ್ಲಿವೆ. ಆಹಾರದ ಜೊತೆಗೆ ತಾಜಾ ಜ್ಯೂಸ್, ಮಿಲ್ಕ್ಶೇಕ್, ಮೊಜಿಟೋ, ಚಹಾ, ಕಾಫಿ ಹಾಗೂ ಸ್ನ್ಯಾಕ್ಸ್ಗಳಿಗೂ ಆಯ್ಕೆಗಳಿವೆ. ಸಸ್ಯಾಹಾರಿಗಳಿಗೆ ಕಡಲ ಕರಿ, ಪನೀರ್, ಮಶ್ರೂಮ್ ಸೇರಿದಂತೆ ಹಲವು ಖಾದ್ಯಗಳಿವೆ. ವಿಳಾಸ: 21, 3ನೇ ಹಂತ, ಹಳೇ ಕೇಸರೆ, ಆರ್.ಎಸ್. ನಾಯ್ಡುನಗರ, ಮೈಸೂರು–570007.1
- ಕಿಲಗೆರೆ ಗ್ರಾಮದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದ ಸಚಿವ ಪುಟ್ಟರಂಗಶೆಟ್ಟಿ ಚಾಮರಾಜನಗರ ತಾಲೂಕಿನ ಕಿಲಗೆರೆ ಗ್ರಾಮದ ಪರಿಶಿಷ್ಟ ಜಾತಿ ಕಾಲೋನಿಯಲ್ಲಿ ಎಸ್ಇಪಿ ಯೋಜನೆಯಡಿ ಒಂದು ಕೋಟಿ ರೂ ವೆಚ್ಚದಲ್ಲಿ ರಸ್ತೆ ಮತ್ತು ಚರಂಡಿ ಕಾಮಗಾರಿಗೆ ಜಿಲ್ಲಾ ಉಸ್ತುವಾರಿ ಸಚಿವರಾದ ಸಿ.ಪುಟ್ಟರಂಗಶೆಟ್ಟಿ ಅವರು ಭೂಮಿ ಪೂಜೆ ನೆರವೇರಿಸಿದರು. ಬಳಿಕ ಮಾತನಾಡಿ ಅವರು ರಸ್ತೆಗಳು ಗ್ರಾಮೀಣ ಜನರ ಜೀವನಾಡಿಯಾಗಿದೆ ಈ ನಿಟ್ಟಿನಲ್ಲಿ ತಮ್ಮ ಕ್ಷೇತ್ರ ವ್ಯಾಪ್ತಿಯ ವಿವಿಧ ಗ್ರಾಮಾಂತರ ಪ್ರದೇಶಗಳಲ್ಲಿ ಉತ್ತಮ ರಸ್ತೆ, ಚರಂಡಿ ಸೇತುವೆ ಅಭಿವೃದ್ಧಿಗಳಿಗೆ ಹೆಚ್ಚಿನ ಒತ್ತು ನೀಡಲಾಗಿದೆ. ಜನರ ಅಭಿವೃದ್ಧಿ ಕೆಲಸಗಳೆ ನನ್ನ ಗುರಿಯಾಗಿದ್ದು ವಿವಿಧ ಅಭಿವೃದ್ಧಿ ಯೋಜನೆಯಡಿ ಅನುದಾನ ತಂದು ಸಾಕಷ್ಟು ಕೆಲಸಗಳನ್ನು ಮಾಡುತ್ತಿದ್ದೇವೆ ಎಂದು ತಿಳಿಸಿದರು2
- ಕೆಸರಿ ಮಯವಾದ ಮದ್ದೂರು,ಗಣೇಶ ವಿಸರ್ಜನೆಗೆ ಮೈತ್ರಿನಾಯಕರು ಮೊಕ್ಕಾಂ ಮಂಡ್ಯ- ಮದ್ದೂರು ಕೆಸರಿ ಮಯವಾಗಿದ್ದು ಬಾಜಪಾ ಜೆಡಿಎಸ್ ನಾಯಕರ ಮೊಕ್ಕಾಂ ಹೊಡಿದ್ದು,ಸಾಮೂಹಿಕ ಗಣಪತಿ ವಿಸರ್ಜನೆಗೆ ಕ್ಷಣಗಣನೆ ಪ್ರಾರಂಭವಾಗಿದೆ. ಬಾಜಪಾ ನಾಯಕರಾದ ವಿರೋಧ ಒಕ್ಷದ ನಾಯಕ ಆರ್.ಅಶೋಕ್, ಸಿ.ಟಿ.ರವಿ. ನಾರಾಯಣಸ್ವಾಮಿ,ಜೆಡಿಎಸ್ ಯುವಕ ಮುಖಂಡ ನಿಖಿಲ್ ಕುಮಾರಸ್ವಾಮಿ ಮದ್ದೂರಿಗೆಆಗಮಿಸಿದ್ದಾರೆ.1
- ಸುಂಟಿಕೊಪ್ಪದಲ್ಲಿ ಸಂಭ್ರಮದ ಶ್ರೀ ಗೌರಿ- ಗಣೇಶೋತ್ಸವ ಮೆರವಣಿಗೆ ಸುಂಟಿಕೊಪ್ಪ ವಿಶ್ವ ಹಿಂದೂ ಪರಿಷತ್ ಮತ್ತು ಗೌರಿ ಗಣೇಶೋತ್ಸವ ಸಮಿತಿಯ ವತಿಯಿಂದ 62ನೇ ವರ್ಷದ ಗೌರಿ ಮೆರವಣಿಗೆ ಮತ್ತು ಪ್ರತಿಷ್ಠಾಪನೆಯು ಶ್ರದ್ಧಾಭಕ್ತಿಯಿಂದ ಸೋಮವಾರ ನಡೆಯಿತು. ಕೋದಂಡ ರಾಮ ದೇವಾಲಯದಲ್ಲಿ ವಿಶೇಷ ಪೂಜೆಯ ನಂತರ ಬೆಳಿಗ್ಗೆ 9.30 ಗಂಟೆಗೆ ದೇವಾಲಯದಿಂದ ಹೊರಟು ಗದ್ದೆಹಳ್ಳ ಪಟ್ಟೆಮನೆ ಗೌರಮ್ಮನ ಬಾವಿಯಿಂದ ಗಂಗಾ ಜಲ ತಂದು ಗೌರಮ್ಮನಿಗೆ ಹೂವಿನ ಪೂಜೆ, ಗಂಗಾಪೂಜೆಯೊಂದಿಗೆ ಆಕರ್ಷಕ ಮಂಟಪದಲ್ಲಿ ಪಟ್ಟಣದ ಮುಖ್ಯ ಬೀದಿಗಳಲ್ಲಿ ನಾದಸ್ವರ, ಯುವತಿಯರು ಕಳಸ ಹೊತ್ತು, ಭಜನೆಯೊಂದಿಗೆ ನೂರಾರು ಭಕ್ತರೊಂದಿಗೆ ಮೆರವಣಿಗೆ ಮೂಲಕ ಸಾಗಿ ಬೆಳಿಗ್ಗೆ 11ರ ಸಲ್ಲುವ ತುಲಾ ಲಗ್ನದಲ್ಲಿ ಪ್ರತಿಷ್ಠಾಪಿಸಲಾಯಿತು. ನಂತರ ಬೆಳಿಗ್ಗೆ 11.45ಗಂಟೆಗೆ ತುಲಾ ಲಗ್ನದಲ್ಲಿ ಗಣಪತಿ ಮೂರ್ತಿಯ ಪ್ರತಿಷ್ಠಾಪನೆ ನಡೆಯಿತು. ಅರ್ಚಕರಾದ ಮಂಜುನಾಥ್ ಭಟ್, ಹಾ.ಮ.ಗಣೇಶ್ ಶರ್ಮ ಅವರ ನೇತೃತ್ವದಲ್ಲಿ ಮಹಾಪೂಜೆ,ಮಹಾಮಂಗಳಾತಿ, ಪ್ರಸಾದ ವಿನಿಯೋಗ ನೆರವೇರಿತು.1
- All About,When any #Waqfland is made to desserted thereafter who will encroach *ಭಾರತ ನಲ್ಲಿ ವೈರಲ್*1