logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಬಂಗಾರ ಮತ್ತು ಬೆಳೆಯಲ್ಲಿ ಕಂಗೊಳಿಸುತ್ತಿರುವ ಮುಂಬೈನ ಗಣಪ ಆಹಾ ಏನು ದು ಬಂಗಾರದಲ್ಲಿ ಗಣಪ

13 hrs ago
user_Anand T
Anand T
Business Analyst Chikodi, Belagavi•
13 hrs ago
1c714726-467d-4a36-826d-b1eb9a032429

ಬಂಗಾರ ಮತ್ತು ಬೆಳೆಯಲ್ಲಿ ಕಂಗೊಳಿಸುತ್ತಿರುವ ಮುಂಬೈನ ಗಣಪ ಆಹಾ ಏನು ದು ಬಂಗಾರದಲ್ಲಿ ಗಣಪ

More news from ಕರ್ನಾಟಕ and nearby areas
  • ಸಮರ್ಪಕ ವಿದ್ಯುತ್ ಪೂರೈಕೆಗೆ ಒತ್ತಾಯಿಸಿ ತಹಶೀಲ್ದಾರ್ ಗೆ ರೈತರ ಮನವಿ ಮುಧೋಳ : ಅಸಮರ್ಪಕ ಹಾಗೂ ಗುಣಮಟ್ಟವಿಲ್ಲದ ವಿದ್ಯುತ್ ಪೂರೈಕೆಯಿಂದ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ಕೃಷಿ ಪಂಪ್‌ಸೆಟ್‌ಗಳು, ಮೋಟಾರ್‌ಗಳು ಹಾಗೂ ವಿದ್ಯುತ್ ಬೋರ್ಡ್‌ಗಳು ಪದೇಪದೇ ಸುಟ್ಟುಹೋಗುತ್ತಿವೆ. ಕೂಡಲೇ ವಿದ್ಯುತ್ ಸರಬರಾಜು ವ್ಯವಸ್ಥೆಯನ್ನು ಸುಧಾರಿಸಬೇಕು ಎಂದು ಆಗ್ರಹಿಸಿ ರೈತರು ತಹಶೀಲ್ದಾರ್ ಅವರ ಮುಖಾಂತರ ಹೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಇಂಧನ ಸಚಿವರಿಗೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ರೈತ ಮುಖಂಡರಾದ ಸುಭಾಷ್ ಸಿರಬೂರ, ಬಸವಂತಪ್ಪ ಕಾಂಬಳೆ, ಮುತ್ತಪ್ಪ ಕೋಮಾರ , ದುಡ್ಡಪ್ಪ ಯರಗಟ್ಟಿ, ಮನುನಾಥ ಚಿಕ್ಕೂರ, ಮಂಜುನಾಥ ಅರಕೇರಿ ಹಾಗೂ ಮಂಜುನಾಥ ಲಕ್ಕಂ ಸೇರಿದಂತೆ ರೈತ ಮುಖಂಡರು ಉಪಸ್ಥಿತರಿದ್ದರು.
    1
    ಸಮರ್ಪಕ ವಿದ್ಯುತ್ ಪೂರೈಕೆಗೆ ಒತ್ತಾಯಿಸಿ ತಹಶೀಲ್ದಾರ್ ಗೆ ರೈತರ ಮನವಿ
ಮುಧೋಳ : ಅಸಮರ್ಪಕ ಹಾಗೂ ಗುಣಮಟ್ಟವಿಲ್ಲದ ವಿದ್ಯುತ್ ಪೂರೈಕೆಯಿಂದ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ಕೃಷಿ ಪಂಪ್‌ಸೆಟ್‌ಗಳು, ಮೋಟಾರ್‌ಗಳು ಹಾಗೂ ವಿದ್ಯುತ್ ಬೋರ್ಡ್‌ಗಳು ಪದೇಪದೇ ಸುಟ್ಟುಹೋಗುತ್ತಿವೆ. ಕೂಡಲೇ ವಿದ್ಯುತ್ ಸರಬರಾಜು ವ್ಯವಸ್ಥೆಯನ್ನು ಸುಧಾರಿಸಬೇಕು ಎಂದು ಆಗ್ರಹಿಸಿ ರೈತರು ತಹಶೀಲ್ದಾರ್ ಅವರ ಮುಖಾಂತರ ಹೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಇಂಧನ ಸಚಿವರಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ರೈತ ಮುಖಂಡರಾದ ಸುಭಾಷ್ ಸಿರಬೂರ, ಬಸವಂತಪ್ಪ ಕಾಂಬಳೆ, ಮುತ್ತಪ್ಪ ಕೋಮಾರ , ದುಡ್ಡಪ್ಪ ಯರಗಟ್ಟಿ, ಮನುನಾಥ ಚಿಕ್ಕೂರ, ಮಂಜುನಾಥ ಅರಕೇರಿ ಹಾಗೂ ಮಂಜುನಾಥ ಲಕ್ಕಂ ಸೇರಿದಂತೆ ರೈತ ಮುಖಂಡರು ಉಪಸ್ಥಿತರಿದ್ದರು.
    user_ಗೋವಿಂದಪ್ಪ ತಳವಾರ
    ಗೋವಿಂದಪ್ಪ ತಳವಾರ
    ಮುಧೋಳ, ಬಾಗಲಕೋಟೆ, ಕರ್ನಾಟಕ•
    2 hrs ago
  • ED. IT. ಯಾವಾಗ ಬೇಕಾದರೂ ನನ್ನ ಮನೆಗೆ ಬರಬಹುದು ಸಚಿವ ವಿಜಯಾನಂದ ಕಾಶಪ್ಪನವರ ಬಾಗಲಕೋಟೆ: ಕೈ ಶಾಸಕರನ್ನು ಬಿಜೆಪಿಗೆ ಸೆಳೆಯುವ ಹುನ್ನಾರ ವಿಚಾರಕ್ಕೆ ಸಚಿವ ಕಾಶಪ್ಪನವರ ಪ್ರತಿಕ್ರಿಯಿಸಿದರು ಈ ಹಿಂದೆ ಬಿಜೆಪಿ ಕಾಂಗ್ರೆಸ್ನ 55 ಜನರ ಪಟ್ಟಿ ರೆಡಿ ಮಾಡಿತ್ತು ಕಾಂಗ್ರೆಸ್ ಶಾಸಕರ ಆಪರೇಷನ್ ಪಟ್ಟಿಯಲ್ಲಿ ನನ್ನ ಹೆಸರು ಇತ್ತು ಬಿಜೆಪಿ ಪಕ್ಷಕ್ಕೆ ಸೆಳೆಯುವುದು, ಬರೋಲ್ಲ ಅಂದರೆ ಹಿಡಿ ದಾಳಿ ಅಂಜಿಕೆ ಹಾಕುವುದು ಮಾಡಿದ್ದರು. ನಾ ಬಿಜೆಪಿಗರಿಗೆ ಹೇಳಿದ್ದೇನೆ ನನ್ನ ಮೇಲೆ ಇಡಿ ಐಟಿ ದಾಳಿ ಮಾಡಿದರು ಅಂಜಿಕೆ ಇಲ್ಲ ಎಂದು ಸಚಿವ ಕಾಶಪ್ಪನವರ ಬಾಗಲಕೋಟೆಯಲ್ಲಿ ಹೇಳಿದರು.
    1
    ED. IT. ಯಾವಾಗ ಬೇಕಾದರೂ ನನ್ನ ಮನೆಗೆ ಬರಬಹುದು ಸಚಿವ ವಿಜಯಾನಂದ ಕಾಶಪ್ಪನವರ
ಬಾಗಲಕೋಟೆ: ಕೈ ಶಾಸಕರನ್ನು ಬಿಜೆಪಿಗೆ ಸೆಳೆಯುವ ಹುನ್ನಾರ ವಿಚಾರಕ್ಕೆ ಸಚಿವ ಕಾಶಪ್ಪನವರ ಪ್ರತಿಕ್ರಿಯಿಸಿದರು ಈ ಹಿಂದೆ ಬಿಜೆಪಿ ಕಾಂಗ್ರೆಸ್ನ 55 ಜನರ ಪಟ್ಟಿ ರೆಡಿ ಮಾಡಿತ್ತು ಕಾಂಗ್ರೆಸ್ ಶಾಸಕರ ಆಪರೇಷನ್ ಪಟ್ಟಿಯಲ್ಲಿ ನನ್ನ ಹೆಸರು ಇತ್ತು ಬಿಜೆಪಿ ಪಕ್ಷಕ್ಕೆ ಸೆಳೆಯುವುದು, ಬರೋಲ್ಲ ಅಂದರೆ ಹಿಡಿ ದಾಳಿ ಅಂಜಿಕೆ ಹಾಕುವುದು ಮಾಡಿದ್ದರು. ನಾ ಬಿಜೆಪಿಗರಿಗೆ ಹೇಳಿದ್ದೇನೆ ನನ್ನ ಮೇಲೆ ಇಡಿ ಐಟಿ ದಾಳಿ ಮಾಡಿದರು ಅಂಜಿಕೆ ಇಲ್ಲ ಎಂದು ಸಚಿವ ಕಾಶಪ್ಪನವರ ಬಾಗಲಕೋಟೆಯಲ್ಲಿ ಹೇಳಿದರು.
    user_Shabbir Bijapur
    Shabbir Bijapur
    Photographer ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ•
    8 hrs ago
  • ಗರಸು ತುಂಬಿದ ಟ್ರ್ಯಾಕ್ಟರ್‌ಗಳ ರೋಚಕ ಸ್ಪರ್ಧೆ, ಹಳ್ಳದ ಗೆಣ್ಣೂರಿನಲ್ಲಿ ಹಳ್ಳದ ಗೆಣ್ಣೂರಿನಲ್ಲಿ ಶ್ರೀ ಗಜಾನನ ಯುವಕ ಮಂಡಳಿಯಿಂದ ಆಯೋಜನೆ ಹಳ್ಳದ ಗೆಣ್ಣೂರು: ವಿಜಯಪುರ ಜಿಲ್ಲೆಯ ಕೊಲ್ಹಾರ ತಾಲೂಕಿನ ಹಳ್ಳದ ಗೆಣ್ಣೂರು ಗ್ರಾಮದ ವಾಟರ್ ಟ್ಯಾಂಕ್ ಸಮೀಪ ಶ್ರೀ ಗಜಾನನ ಯುವಕ ಮಂಡಳಿಯ ವತಿಯಿಂದ ನಾಲ್ಕು ಟೈಲರ್‌ಗಳ ಗರಸು ತುಂಬಿದ ಟ್ರ್ಯಾಕ್ಟರ್‌ಗಳ ಸ್ಪರ್ಧೆಯನ್ನು ಮಂಗಳವಾರ ಸಂಜೆ ಆಯೋಜಿಸಲಾಗಿತ್ತು. ಸ್ಪರ್ಧೆಯಲ್ಲಿ ಟ್ರ್ಯಾಕ್ಟರ್‌ಗಳ ಸಾಮರ್ಥ್ಯ ಹಾಗೂ ಚಾಲಕರ ಕೌಶಲ್ಯ ಗಮನ ಸೆಳೆಯಿತು. ರೋಚಕ ಸ್ಪರ್ಧೆಯನ್ನು ಕಣ್ತುಂಬಿಕೊಳ್ಳಲು ಸುತ್ತಮುತ್ತಲಿನ ಗ್ರಾಮಗಳ ಯುವಕರು ಹಾಗೂ ಟ್ರ್ಯಾಕ್ಟರ್ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರು. ಸ್ಪರ್ಧೆಯಲ್ಲಿ ಶಿವು ವಿ. ಬೆಳ್ಳುಬ್ಬಿ ಪ್ರಥಮ ಬಹುಮಾನ, ರೇವಣಸಿದ್ಧ ಪಡಸಲಗಿ ದ್ವಿತೀಯ ಬಹುಮಾನ ಹಾಗೂ ಅಬ್ದುಲ್ ನದಾಫ್ ತೃತೀಯ ಬಹುಮಾನ ಪಡೆದುಕೊಂಡರು ಎಂದು ಶ್ರೀ ಗಜಾನನ ಯುವಕ ಮಂಡಳಿಯ ಪದಾಧಿಕಾರಿಗಳು ತಿಳಿಸಿದ್ದಾರೆ. ಸ್ಪರ್ಧೆಯು ಯುವಕರಲ್ಲಿ ಉತ್ಸಾಹ ಮೂಡಿಸುವುದರೊಂದಿಗೆ ಗ್ರಾಮದಲ್ಲಿ ಹಬ್ಬದ ವಾತಾವರಣ ನಿರ್ಮಿಸಿತು.
    1
    ಗರಸು ತುಂಬಿದ ಟ್ರ್ಯಾಕ್ಟರ್‌ಗಳ ರೋಚಕ ಸ್ಪರ್ಧೆ, ಹಳ್ಳದ ಗೆಣ್ಣೂರಿನಲ್ಲಿ
ಹಳ್ಳದ ಗೆಣ್ಣೂರಿನಲ್ಲಿ ಶ್ರೀ ಗಜಾನನ ಯುವಕ ಮಂಡಳಿಯಿಂದ ಆಯೋಜನೆ
ಹಳ್ಳದ ಗೆಣ್ಣೂರು: ವಿಜಯಪುರ ಜಿಲ್ಲೆಯ ಕೊಲ್ಹಾರ ತಾಲೂಕಿನ ಹಳ್ಳದ ಗೆಣ್ಣೂರು ಗ್ರಾಮದ ವಾಟರ್ ಟ್ಯಾಂಕ್ ಸಮೀಪ ಶ್ರೀ ಗಜಾನನ ಯುವಕ ಮಂಡಳಿಯ ವತಿಯಿಂದ ನಾಲ್ಕು ಟೈಲರ್‌ಗಳ ಗರಸು ತುಂಬಿದ ಟ್ರ್ಯಾಕ್ಟರ್‌ಗಳ ಸ್ಪರ್ಧೆಯನ್ನು ಮಂಗಳವಾರ ಸಂಜೆ ಆಯೋಜಿಸಲಾಗಿತ್ತು.
ಸ್ಪರ್ಧೆಯಲ್ಲಿ ಟ್ರ್ಯಾಕ್ಟರ್‌ಗಳ ಸಾಮರ್ಥ್ಯ ಹಾಗೂ ಚಾಲಕರ ಕೌಶಲ್ಯ ಗಮನ ಸೆಳೆಯಿತು. ರೋಚಕ ಸ್ಪರ್ಧೆಯನ್ನು ಕಣ್ತುಂಬಿಕೊಳ್ಳಲು ಸುತ್ತಮುತ್ತಲಿನ ಗ್ರಾಮಗಳ ಯುವಕರು ಹಾಗೂ ಟ್ರ್ಯಾಕ್ಟರ್ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರು.
ಸ್ಪರ್ಧೆಯಲ್ಲಿ ಶಿವು ವಿ. ಬೆಳ್ಳುಬ್ಬಿ ಪ್ರಥಮ ಬಹುಮಾನ, ರೇವಣಸಿದ್ಧ ಪಡಸಲಗಿ ದ್ವಿತೀಯ ಬಹುಮಾನ ಹಾಗೂ ಅಬ್ದುಲ್ ನದಾಫ್ ತೃತೀಯ ಬಹುಮಾನ ಪಡೆದುಕೊಂಡರು ಎಂದು ಶ್ರೀ ಗಜಾನನ ಯುವಕ ಮಂಡಳಿಯ ಪದಾಧಿಕಾರಿಗಳು ತಿಳಿಸಿದ್ದಾರೆ.
ಸ್ಪರ್ಧೆಯು ಯುವಕರಲ್ಲಿ ಉತ್ಸಾಹ ಮೂಡಿಸುವುದರೊಂದಿಗೆ ಗ್ರಾಮದಲ್ಲಿ ಹಬ್ಬದ ವಾತಾವರಣ ನಿರ್ಮಿಸಿತು.
    user_S L TEGGI
    S L TEGGI
    Voice of people ಕೊಲ್ಹಾರ, ವಿಜಯಪುರ, ಕರ್ನಾಟಕ•
    13 min ago
  • ಶಾಸಕ ಯತ್ನಾಳ ಸಿಎಂ ಆಗುವುದು ಹಗಲುಗನಸು: ಸಚಿವ ವಿಜಯಾನಂದ ಕಾಶಪ್ಪನವರ ಶಾಸಕ ಯತ್ನಾಳ ಸಿಎಂ ಆಗುವುದು ಹಗಲುಗನಸು: ಸಚಿವ ವಿಜಯಾನಂದ ಕಾಶಪ್ಪನವರ
    1
    ಶಾಸಕ ಯತ್ನಾಳ ಸಿಎಂ ಆಗುವುದು ಹಗಲುಗನಸು: ಸಚಿವ ವಿಜಯಾನಂದ ಕಾಶಪ್ಪನವರ
ಶಾಸಕ ಯತ್ನಾಳ ಸಿಎಂ ಆಗುವುದು ಹಗಲುಗನಸು: ಸಚಿವ ವಿಜಯಾನಂದ ಕಾಶಪ್ಪನವರ
    user_T NEWS BIJAPUR
    T NEWS BIJAPUR
    ವಿಜಯಪುರ, ವಿಜಯಪುರ, ಕರ್ನಾಟಕ•
    4 hrs ago
  • *ಹಿಂದೂ ಮಹಾಗಣಪತಿ , ತಾಳಿಕೋಟೆ 🕉* *ಮೊದಲ ಭವ್ಯ ದರ್ಶನ ಸಂಜೆ 7 ಘಂಟೆಗೆ* 🌺 ಭಕ್ತಿಭಾವದಿಂದ ಪ್ರತಿಷ್ಠಾಪಿಸಲಾದ ಶ್ರೀ ಮಹಾಗಣಪತಿಯ ದಿವ್ಯ ದರ್ಶನ ಪಡೆಯಲು ತಾಳಿಕೋಟೆಯ ಸಮಸ್ತ ಭಕ್ತಾದಿಗಳಿಗೆ ಆತ್ಮೀಯ ಆಹ್ವಾನ. *🙏 ತಾವೆಲ್ಲರೂ ಕುಟುಂಬ ಸಮೇತರಾಗಿ ಆಗಮಿಸಿ, ತಮ್ಮ ಬಂಧು-ಬಳಗ ಹಾಗೂ ಸ್ನೇಹಿತರನ್ನೂ ಕರೆತಂದು ಶ್ರೀ ಮಹಾಗಣಪತಿಯ ದಿವ್ಯ ದರ್ಶನ ಪಡೆದು ಕೃಪೆಗೆ ಪಾತ್ರರಾಗಿ.* ತಾಳಿಕೋಟಿ: ಪಟ್ಟಣದಲ್ಲಿ ಭಕ್ತಿಭಾವದಿಂದ ಪ್ರತಿಷ್ಠಾಪಿಸಲಾದ ಶ್ರೀ ಹಿಂದೂ ಮಹಾಗಣಪತಿಯ ಮೊದಲ ಭವ್ಯ ದರ್ಶನ ಸಂಜೆ 7 ಗಂಟೆಗೆ ನೆರವೇರಿತು. ಶ್ರೀ ಹಿಂದೂ ಮಹಾಗಣಪತಿಯ ಪ್ರತಿಷ್ಠಾಪನೆಯ ಹಿನ್ನೆಲೆಯಲ್ಲಿ ತಾಳಿಕೋಟೆಯ ಸಮಸ್ತ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ, ಗಣಪತಿ ಬಪ್ಪನ ದಿವ್ಯ ದರ್ಶನ ಪಡೆದು ಕೃಪೆಗೆ ಪಾತ್ರರಾದರು. ವಿಶೇಷ ಪೂಜೆ ಹಾಗೂ ಧಾರ್ಮಿಕ ಕಾರ್ಯಕ್ರಮಗಳ ನಡುವೆ ಮಹಾಗಣಪತಿಯ ದರ್ಶನಕ್ಕೆ ಭಕ್ತರಲ್ಲಿ ಅಪಾರ ಉತ್ಸಾಹ ಕಂಡುಬಂದಿತು. ಭಕ್ತರು ಶ್ರದ್ಧಾ–ಭಕ್ತಿಯಿಂದ ಪೂಜೆ ಸಲ್ಲಿಸಿ, ಶ್ರೀ ಹಿಂದೂ ಮಹಾಗಣಪತಿಯ ಆಶೀರ್ವಾದ ಪಡೆದು ತಮ್ಮ ಕುಟುಂಬಕ್ಕೆ ಸುಖ, ಶಾಂತಿ, ಆರೋಗ್ಯ ಮತ್ತು ಸಮೃದ್ಧಿ ಕರುಣಿಸಲಿ ಎಂದು ಪ್ರಾರ್ಥಿಸಿದರು. ಕಾರ್ಯಕ್ರಮದಲ್ಲಿ ತಾಳಿಕೋಟೆ ಪಟ್ಟಣದ ವಿವಿಧ ಭಾಗಗಳಿಂದ ಭಕ್ತರು ಭಾಗವಹಿಸಿ ಗಣಪತಿ ಬಪ್ಪನ ದರ್ಶನ ಪಡೆದರು. ಗಣಪತಿ ಬಪ್ಪಾ ಮೋರಯಾ… ಮಂಗಳಮೂರ್ತಿ ಮೋರಯಾ…! ವರದಿ: ಸಂಗನಗೌಡ ಗಬಸಾವಳಗಿ SCN TV NEWS – ತಾಳಿಕೋಟಿ
    1
    *ಹಿಂದೂ ಮಹಾಗಣಪತಿ , ತಾಳಿಕೋಟೆ 🕉*
*ಮೊದಲ ಭವ್ಯ ದರ್ಶನ ಸಂಜೆ 7 ಘಂಟೆಗೆ*
🌺 ಭಕ್ತಿಭಾವದಿಂದ ಪ್ರತಿಷ್ಠಾಪಿಸಲಾದ ಶ್ರೀ ಮಹಾಗಣಪತಿಯ ದಿವ್ಯ ದರ್ಶನ ಪಡೆಯಲು
ತಾಳಿಕೋಟೆಯ ಸಮಸ್ತ ಭಕ್ತಾದಿಗಳಿಗೆ ಆತ್ಮೀಯ ಆಹ್ವಾನ.

*🙏 ತಾವೆಲ್ಲರೂ ಕುಟುಂಬ ಸಮೇತರಾಗಿ ಆಗಮಿಸಿ, ತಮ್ಮ ಬಂಧು-ಬಳಗ ಹಾಗೂ ಸ್ನೇಹಿತರನ್ನೂ ಕರೆತಂದು ಶ್ರೀ ಮಹಾಗಣಪತಿಯ ದಿವ್ಯ ದರ್ಶನ ಪಡೆದು ಕೃಪೆಗೆ ಪಾತ್ರರಾಗಿ.*
ತಾಳಿಕೋಟಿ:
ಪಟ್ಟಣದಲ್ಲಿ ಭಕ್ತಿಭಾವದಿಂದ ಪ್ರತಿಷ್ಠಾಪಿಸಲಾದ ಶ್ರೀ ಹಿಂದೂ ಮಹಾಗಣಪತಿಯ ಮೊದಲ ಭವ್ಯ ದರ್ಶನ ಸಂಜೆ 7 ಗಂಟೆಗೆ ನೆರವೇರಿತು.
ಶ್ರೀ ಹಿಂದೂ ಮಹಾಗಣಪತಿಯ ಪ್ರತಿಷ್ಠಾಪನೆಯ ಹಿನ್ನೆಲೆಯಲ್ಲಿ ತಾಳಿಕೋಟೆಯ ಸಮಸ್ತ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ, ಗಣಪತಿ ಬಪ್ಪನ ದಿವ್ಯ ದರ್ಶನ ಪಡೆದು ಕೃಪೆಗೆ ಪಾತ್ರರಾದರು.
ವಿಶೇಷ ಪೂಜೆ ಹಾಗೂ ಧಾರ್ಮಿಕ ಕಾರ್ಯಕ್ರಮಗಳ ನಡುವೆ ಮಹಾಗಣಪತಿಯ ದರ್ಶನಕ್ಕೆ ಭಕ್ತರಲ್ಲಿ ಅಪಾರ ಉತ್ಸಾಹ ಕಂಡುಬಂದಿತು. ಭಕ್ತರು ಶ್ರದ್ಧಾ–ಭಕ್ತಿಯಿಂದ ಪೂಜೆ ಸಲ್ಲಿಸಿ, ಶ್ರೀ ಹಿಂದೂ ಮಹಾಗಣಪತಿಯ ಆಶೀರ್ವಾದ ಪಡೆದು ತಮ್ಮ ಕುಟುಂಬಕ್ಕೆ ಸುಖ, ಶಾಂತಿ, ಆರೋಗ್ಯ ಮತ್ತು ಸಮೃದ್ಧಿ ಕರುಣಿಸಲಿ ಎಂದು ಪ್ರಾರ್ಥಿಸಿದರು.
ಕಾರ್ಯಕ್ರಮದಲ್ಲಿ ತಾಳಿಕೋಟೆ ಪಟ್ಟಣದ ವಿವಿಧ ಭಾಗಗಳಿಂದ ಭಕ್ತರು ಭಾಗವಹಿಸಿ ಗಣಪತಿ ಬಪ್ಪನ ದರ್ಶನ ಪಡೆದರು.
ಗಣಪತಿ ಬಪ್ಪಾ ಮೋರಯಾ…
ಮಂಗಳಮೂರ್ತಿ ಮೋರಯಾ…!
ವರದಿ: ಸಂಗನಗೌಡ ಗಬಸಾವಳಗಿ
SCN TV NEWS – ತಾಳಿಕೋಟಿ
    user_ಸಂಗನಗೌಡ
    ಸಂಗನಗೌಡ
    Engineer Vijayapura, Karnataka•
    14 hrs ago
  • ಬಾಗಲಕೋಟೆ: ಸರ್ವರ್ ಸಮಸ್ಯೆ: ಇ-ಕೆವೈಸಿ ವಿಳಂಬ ಖಂಡಿಸಿ ಪಡಿತರ ವಿತರಕರ ಪ್ರತಿಭಟನೆ ಬಾಗಲಕೋಟೆ: ಸರ್ವರ್ ಸಮಸ್ಯೆ: ಇ-ಕೆವೈಸಿ ವಿಳಂಬ ಖಂಡಿಸಿ ಪಡಿತರ ವಿತರಕರ ಪ್ರತಿಭಟನೆ ಜಿಲ್ಲಾಡಳಿತ ಭವನದ ಎದುರು ಸರಕಾರಿ ಪಡಿತರ ವಿತರಕರ ಸಂಘದಿಂದ ಪ್ರತಿಭಟನೆ ಸರ್ವರ್ ಸಮಸ್ಯೆಯಿಂದ ದಿನಕ್ಕೆ ಕೇವಲ 5–10 ಪಡಿತರ ಚೀಟಿಗಳ ಇ-ಕೆವೈಸಿ ಇ-ಕೆವೈಸಿಗಾಗಿ ಗಂಟೆಗಟ್ಟಲೆ ಕಾಯುತ್ತಿರುವ ಪಡಿತರ ಚೀಟಿದಾರರು ಸರ್ವರ್ ಸಮಸ್ಯೆಯಿಂದ ಪಡಿತರ ವಿತರಕರು–ಚೀಟಿದಾರರ ನಡುವೆ ವಾಗ್ವಾದ ವಿತರಕರು ಸರಿಯಾಗಿ ಕೆಲಸ ಮಾಡುತ್ತಿಲ್ಲ ಎಂದು ಅಧಿಕಾರಿಗಳ ಒತ್ತಡ: ಆರೋಪ ಇ-ಕೆವೈಸಿ ಪ್ರಕ್ರಿಯೆಯಿಂದ ವಿತರಕರಿಗೆ ಮಾನಸಿಕ ಒತ್ತಡ ಹೆಚ್ಚಳ ವಿತರಕರ ಆರೋಗ್ಯದ ಮೇಲೂ ದುಷ್ಪರಿಣಾಮ: ಸಂಘದ ಆರೋಪ ಐಹೊಳೆ ಗ್ರಾಮದ ವಿತರಕಿ ಗುರುದೇವಿ ಪ್ಯಾಟಿಶೆಟ್ಟರ ಅವರಿಗೆ ಅನಾರೋಗ್ಯ: ಸಂಘದ ಉಲ್ಲೇಖ ಇ-ಕೆವೈಸಿ ಸರ್ವರ್ ಸಮಸ್ಯೆ ಕೂಡಲೇ ಪರಿಹರಿಸುವಂತೆ ಜಿಲ್ಲಾಡಳಿತಕ್ಕೆ ಮನವಿ
    1
    ಬಾಗಲಕೋಟೆ: ಸರ್ವರ್ ಸಮಸ್ಯೆ: ಇ-ಕೆವೈಸಿ ವಿಳಂಬ ಖಂಡಿಸಿ ಪಡಿತರ ವಿತರಕರ ಪ್ರತಿಭಟನೆ
ಬಾಗಲಕೋಟೆ: ಸರ್ವರ್ ಸಮಸ್ಯೆ: ಇ-ಕೆವೈಸಿ ವಿಳಂಬ ಖಂಡಿಸಿ ಪಡಿತರ ವಿತರಕರ ಪ್ರತಿಭಟನೆ
ಜಿಲ್ಲಾಡಳಿತ ಭವನದ ಎದುರು ಸರಕಾರಿ ಪಡಿತರ ವಿತರಕರ ಸಂಘದಿಂದ ಪ್ರತಿಭಟನೆ
ಸರ್ವರ್ ಸಮಸ್ಯೆಯಿಂದ ದಿನಕ್ಕೆ ಕೇವಲ 5–10 ಪಡಿತರ ಚೀಟಿಗಳ ಇ-ಕೆವೈಸಿ
ಇ-ಕೆವೈಸಿಗಾಗಿ ಗಂಟೆಗಟ್ಟಲೆ ಕಾಯುತ್ತಿರುವ ಪಡಿತರ ಚೀಟಿದಾರರು
ಸರ್ವರ್ ಸಮಸ್ಯೆಯಿಂದ ಪಡಿತರ ವಿತರಕರು–ಚೀಟಿದಾರರ ನಡುವೆ ವಾಗ್ವಾದ
ವಿತರಕರು ಸರಿಯಾಗಿ ಕೆಲಸ ಮಾಡುತ್ತಿಲ್ಲ ಎಂದು ಅಧಿಕಾರಿಗಳ ಒತ್ತಡ: ಆರೋಪ
ಇ-ಕೆವೈಸಿ ಪ್ರಕ್ರಿಯೆಯಿಂದ ವಿತರಕರಿಗೆ ಮಾನಸಿಕ ಒತ್ತಡ ಹೆಚ್ಚಳ
ವಿತರಕರ ಆರೋಗ್ಯದ ಮೇಲೂ ದುಷ್ಪರಿಣಾಮ: ಸಂಘದ ಆರೋಪ
ಐಹೊಳೆ ಗ್ರಾಮದ ವಿತರಕಿ ಗುರುದೇವಿ ಪ್ಯಾಟಿಶೆಟ್ಟರ ಅವರಿಗೆ ಅನಾರೋಗ್ಯ: ಸಂಘದ ಉಲ್ಲೇಖ
ಇ-ಕೆವೈಸಿ ಸರ್ವರ್ ಸಮಸ್ಯೆ ಕೂಡಲೇ ಪರಿಹರಿಸುವಂತೆ ಜಿಲ್ಲಾಡಳಿತಕ್ಕೆ ಮನವಿ
    user_Shabbir Bijapur
    Shabbir Bijapur
    Photographer ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ•
    10 hrs ago
  • ಶಾಸಕ ಬಸನಗೌಡ ಪಾಟೀಲ ಯತ್ನಾಳ ರಾಜಕೀಯ ಅಳಿವು ಸನ್ನಿತಃ: ಬಿಜೆಪಿ ವಿಜಯಪುರ ಜಿಲ್ಲಾ ಘಟಕದ ಅಧ್ಯಕ್ಷ ಗುರುಲಿಂಗಪ್ಪ ಅಂಗಡಿ ವಾಗ್ದಾಳಿ ವಿಜಯಪುರ: 'ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರು ಸೇರಿದಂತೆ ಬಿಜೆಪಿ ನಾಯಕರ ವಿರುದ್ಧ ಟೀಕೆ ಮಾಡುವ ಸಂದರ್ಭದಲ್ಲಿ ಅವರ ಜೊತೆ ಕಾಣಿಸಿಕೊಂಡರೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು' ಎಂದು ಮಹಾನಗರ ಪಾಲಿಕೆ ಬಿಜೆಪಿ ಸದಸ್ಯರಿಗೆ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಗುರುಲಿಂಗಪ್ಪ ಅಂಗಡಿ ಎಚ್ಚರಿಕೆ ನೀಡಿದರು.
    1
    ಶಾಸಕ ಬಸನಗೌಡ ಪಾಟೀಲ ಯತ್ನಾಳ ರಾಜಕೀಯ ಅಳಿವು

ಸನ್ನಿತಃ: ಬಿಜೆಪಿ ವಿಜಯಪುರ ಜಿಲ್ಲಾ ಘಟಕದ ಅಧ್ಯಕ್ಷ ಗುರುಲಿಂಗಪ್ಪ ಅಂಗಡಿ ವಾಗ್ದಾಳಿ
ವಿಜಯಪುರ: 'ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ ಯತ್ನಾಳ
ಅವರು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರು ಸೇರಿದಂತೆ ಬಿಜೆಪಿ ನಾಯಕರ ವಿರುದ್ಧ ಟೀಕೆ ಮಾಡುವ ಸಂದರ್ಭದಲ್ಲಿ ಅವರ ಜೊತೆ ಕಾಣಿಸಿಕೊಂಡರೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು' ಎಂದು ಮಹಾನಗರ ಪಾಲಿಕೆ ಬಿಜೆಪಿ ಸದಸ್ಯರಿಗೆ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಗುರುಲಿಂಗಪ್ಪ ಅಂಗಡಿ ಎಚ್ಚರಿಕೆ ನೀಡಿದರು.
    user_T NEWS BIJAPUR
    T NEWS BIJAPUR
    ವಿಜಯಪುರ, ವಿಜಯಪುರ, ಕರ್ನಾಟಕ•
    11 hrs ago
  • ಶ್ರೀ ಮಾರುತೇಶ್ವರ ಭಜನಾ ಮಹಾ ಮಂಗಲ ನಿಮಿತ್ಯ ಭರ್ಜರಿ ತಯಾರಿ. ವಿದ್ಯುತ್ ದೀಪಾಲಂಕಾರದ ಜೊತೆಗೆ ಬಣ್ಣ ಬಣ್ಣದ ರಂಗೋಲಿ ಅದ್ದೂರಿ ಸ್ವಾಗತ. ಶ್ರೀ ಮಾರುತೇಶ್ವರ ಭಜನಾ ಮಹಾ ಮಂಗಲ ನಿಮಿತ್ಯ ಭರ್ಜರಿ ತಯಾರಿ. ವಿದ್ಯುತ್ ದೀಪಾಲಂಕಾರದ ಜೊತೆಗೆ ಬಣ್ಣ ಬಣ್ಣದ ರಂಗೋಲಿ ಅದ್ದೂರಿ ಸ್ವಾಗತ. ಗದಗ : ಪವಿತ್ರ ಶ್ರಾವಣ ಮಾಸದ ನಿಮಿತ್ಯ ತಿಂಗಳ ಪರ್ಯಂತ ಆರಂಭವಾದ ಪುರಾಣ ಪ್ರವಚನ,ಭಜನೆಗಳು ಹೆಚ್ಚಾಗಿ ಗ್ರಾಮೀಣ ಪ್ರದೇಶಗಳಲ್ಲಿ ಭಕ್ತಿಯ ಪರಾಕಾಷ್ಠೆ ಮೆರೆಯುವುದು ಸರ್ವೇ ಸಾಮಾನ್ಯವಾಗಿ ನಡೆಯುತ್ತಿರುವುದು ಕಂಡು ಬರುತ್ತವೆ ಅದರಂತೆ ಶ್ರೀ ಮಾರುತೇಶ್ವರ ಭಜನಾ ಮುಕ್ತಾಯದ ಮಹಾ ಮಂಗಲ ನಿಮಿತ್ಯವಾಗಿ ಭರ್ಜರಿ ತಯಾರಿ ನಡೆಸಿರುವ ದೃಶ್ಯಗಳು ನೋಡುಗರ ಕಣ್ಮಣ ಸೆಳೆಯಿತು. ತಾಲೂಕಿನ ಕದಡಿ ಗ್ರಾಮದ ಶ್ರೀ ಮಾರುತೇಶ್ವರ ಭಜನಾ ಮುಕ್ತಾಯದ ಅಂಗವಾಗಿ ಮಹಾ ಮಂಗಲವು ಬುಧವಾರ ಜರುಗಿವುದರ ಪೂರ್ವದಲ್ಲಿ ಮಂಗಳವಾರ ರಾತ್ರಿ ಸಂಪೂರ್ಣ ಸಪ್ತಾಹ ಕಾರ್ಯಕ್ರಮ ನೆರವೇರಸಲಾಗುವುದು,ಅದರ ಪ್ರಯುಕ್ತ ಗ್ರಾಮದ ಶ್ರೀ ಮಾರುತಿ ಮಂದಿರವನ್ನೊಳಗೊಂಡು ಗ್ರಾಮ ಪಂಚಾಯತ ಮುಂದಿನ ಆವರಣದಲ್ಲಿ ಮಹಿಳೆಯರು ಸೇರಿ ರಂಗೋಲಿ ಬಿಡಿಸುತ್ತಿರುವುದು ಹಾಗೂ ದಾರಿ ಉದ್ದಕ್ಕೂ ವಿದ್ಯುತ್ ದೀಪಾಲಂಕಾರ ಅಳವಡಿಸಿರಿ ಶೃಂಗರಿಸಿರುವುದು ಬಹು ಸುಂದರವಾಗಿ ಕಂಗೊಳಿಸುತ್ತಿರುವುದು. ನೋಡುಗರ ಕಣ್ಮಣಿ ಸೆಳೆಯಿತು. ಸಂಘದ ಸಮಿತ್ರರು ಮಾಸ ಪರ್ಯಂತ ಗ್ರಾಮದಲ್ಲಿ ಭಜನೆ ಮಾಡುತ್ತಾ ಭಕ್ತಿಯ ಪದಗಳನ್ನು ಪಠಿಸುತ್ತಾ ಪ್ರಮುಖ ಬೀದಿಗಳಲ್ಲಿ ಸಂಚರಿಸುತ್ತಾ ಗ್ರಾಮದ ಅದಿದೇವ ದೇವತೆಗಳಿಗೆ ಕಾಯಿ ಕರ್ಪುರ ದೀಪಗಳ ಬೆಳಗುತ್ತಾ ಭಕ್ತಿಯ ಗಾನ ಸುಧೆಗಳನ್ನು ಪ್ರತಿ ದಿನ ಬೆಳಗಿನ ಜಾವ ಮೊಳಗಿಸುತ್ತಿರುವುದು ಸರ್ವೇ ಸಾಮಾನ್ಯವಾಗಿ ಕಂಡು ಬರುತ್ತಿದ್ದವು.. ಶ್ರಾವಣ ಮಾಸದ ಕೊನೆಯ ದಿವಸ ಭಜನಾ ಮುಕ್ತಾಯದ ಹಿಂದಿನ ದಿನ ಭರ್ಜರಿ ತಯಾರಿ ನಡೆಸಿರುವುದು ಗ್ರಾಮದ ತುಂಬೆಲ್ಲಾ ಹಬ್ಬದ ಸಂಭ್ರಮದ ವಾತಾವರಣ ಆವರಿಸಿತ್ತು...
    2
    ಶ್ರೀ ಮಾರುತೇಶ್ವರ ಭಜನಾ ಮಹಾ ಮಂಗಲ ನಿಮಿತ್ಯ ಭರ್ಜರಿ ತಯಾರಿ.
ವಿದ್ಯುತ್ ದೀಪಾಲಂಕಾರದ ಜೊತೆಗೆ ಬಣ್ಣ ಬಣ್ಣದ ರಂಗೋಲಿ ಅದ್ದೂರಿ ಸ್ವಾಗತ.
ಶ್ರೀ ಮಾರುತೇಶ್ವರ ಭಜನಾ ಮಹಾ ಮಂಗಲ ನಿಮಿತ್ಯ ಭರ್ಜರಿ ತಯಾರಿ.
ವಿದ್ಯುತ್ ದೀಪಾಲಂಕಾರದ ಜೊತೆಗೆ ಬಣ್ಣ ಬಣ್ಣದ ರಂಗೋಲಿ ಅದ್ದೂರಿ ಸ್ವಾಗತ.
ಗದಗ : ಪವಿತ್ರ ಶ್ರಾವಣ ಮಾಸದ ನಿಮಿತ್ಯ ತಿಂಗಳ ಪರ್ಯಂತ ಆರಂಭವಾದ ಪುರಾಣ ಪ್ರವಚನ,ಭಜನೆಗಳು ಹೆಚ್ಚಾಗಿ ಗ್ರಾಮೀಣ ಪ್ರದೇಶಗಳಲ್ಲಿ ಭಕ್ತಿಯ ಪರಾಕಾಷ್ಠೆ ಮೆರೆಯುವುದು ಸರ್ವೇ ಸಾಮಾನ್ಯವಾಗಿ ನಡೆಯುತ್ತಿರುವುದು ಕಂಡು ಬರುತ್ತವೆ ಅದರಂತೆ ಶ್ರೀ ಮಾರುತೇಶ್ವರ ಭಜನಾ ಮುಕ್ತಾಯದ ಮಹಾ ಮಂಗಲ ನಿಮಿತ್ಯವಾಗಿ ಭರ್ಜರಿ ತಯಾರಿ ನಡೆಸಿರುವ ದೃಶ್ಯಗಳು ನೋಡುಗರ ಕಣ್ಮಣ ಸೆಳೆಯಿತು.
ತಾಲೂಕಿನ ಕದಡಿ ಗ್ರಾಮದ ಶ್ರೀ ಮಾರುತೇಶ್ವರ ಭಜನಾ  ಮುಕ್ತಾಯದ ಅಂಗವಾಗಿ ಮಹಾ ಮಂಗಲವು ಬುಧವಾರ ಜರುಗಿವುದರ ಪೂರ್ವದಲ್ಲಿ ಮಂಗಳವಾರ ರಾತ್ರಿ ಸಂಪೂರ್ಣ ಸಪ್ತಾಹ ಕಾರ್ಯಕ್ರಮ ನೆರವೇರಸಲಾಗುವುದು,ಅದರ ಪ್ರಯುಕ್ತ ಗ್ರಾಮದ ಶ್ರೀ ಮಾರುತಿ ಮಂದಿರವನ್ನೊಳಗೊಂಡು ಗ್ರಾಮ ಪಂಚಾಯತ ಮುಂದಿನ ಆವರಣದಲ್ಲಿ ಮಹಿಳೆಯರು ಸೇರಿ ರಂಗೋಲಿ ಬಿಡಿಸುತ್ತಿರುವುದು ಹಾಗೂ ದಾರಿ ಉದ್ದಕ್ಕೂ ವಿದ್ಯುತ್ ದೀಪಾಲಂಕಾರ ಅಳವಡಿಸಿರಿ ಶೃಂಗರಿಸಿರುವುದು ಬಹು ಸುಂದರವಾಗಿ ಕಂಗೊಳಿಸುತ್ತಿರುವುದು. ನೋಡುಗರ ಕಣ್ಮಣಿ ಸೆಳೆಯಿತು.
ಸಂಘದ ಸಮಿತ್ರರು ಮಾಸ ಪರ್ಯಂತ ಗ್ರಾಮದಲ್ಲಿ ಭಜನೆ ಮಾಡುತ್ತಾ ಭಕ್ತಿಯ ಪದಗಳನ್ನು ಪಠಿಸುತ್ತಾ ಪ್ರಮುಖ ಬೀದಿಗಳಲ್ಲಿ ಸಂಚರಿಸುತ್ತಾ ಗ್ರಾಮದ ಅದಿದೇವ ದೇವತೆಗಳಿಗೆ ಕಾಯಿ ಕರ್ಪುರ ದೀಪಗಳ ಬೆಳಗುತ್ತಾ ಭಕ್ತಿಯ ಗಾನ ಸುಧೆಗಳನ್ನು ಪ್ರತಿ ದಿನ ಬೆಳಗಿನ ಜಾವ ಮೊಳಗಿಸುತ್ತಿರುವುದು ಸರ್ವೇ ಸಾಮಾನ್ಯವಾಗಿ ಕಂಡು ಬರುತ್ತಿದ್ದವು..
ಶ್ರಾವಣ ಮಾಸದ ಕೊನೆಯ ದಿವಸ ಭಜನಾ ಮುಕ್ತಾಯದ ಹಿಂದಿನ ದಿನ ಭರ್ಜರಿ ತಯಾರಿ ನಡೆಸಿರುವುದು ಗ್ರಾಮದ ತುಂಬೆಲ್ಲಾ ಹಬ್ಬದ ಸಂಭ್ರಮದ ವಾತಾವರಣ ಆವರಿಸಿತ್ತು...
    user_ಪ್ರಕಾಶ ಗುದ್ನೇಪ್ಪನವರ.
    ಪ್ರಕಾಶ ಗುದ್ನೇಪ್ಪನವರ.
    Local News Reporter ಗದಗ, ಗದಗ, ಕರ್ನಾಟಕ•
    1 hr ago
  • ಬೆಳಗಾವಿಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಮನೆಗೆ ಬೆಂಕಿ ತಗುಲಿ 4ಜನ ಸಜೀವ ದಹನ ಬೆಳಗಾವಿಯ ಡೋಹರ್ ಗಲ್ಲಿಯಲ್ಲಿ ನಿನ್ನೆ ರಾತ್ರಿ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಮನೆಗೆ ಬೆಂಕಿ ತಗುಲಿ 4 ಜನ ಸಜೀವ ದಹನ ಸರಕಾರದಿಂದ ಪರಿಹಾರ್ ಕೊಡಿಸಿಲೂ ಯೊಚನೆ ಮಾಡುತ್ತಿದ್ದೇವೆ ಸಚಿವ ಸತೀಶ ಜಾರಕಿಹೊಳಿ . . .. .... . . .. .. .. .. .. .. .. .. . . . . . . .. .. .. .. .. . . . . .... .. . . #reel #india #hindu #kannada #ಮುಸ್ಲಿಂ #BelagaviNews #instagramreel #SatishJarkiholi #ನಿಪ್ಪಾಣಿ #gokak #mudalgi #chikkodi #hukkeri #nippani #khaagwaad #ಸವದತ್ತಿ #kudachi #athani #yaragtti #ರಾಮದುರ್ಗ #khanapur #kittur #bailhongal Indian National Congress ಕರ್ನಾಟಕ ಕಾಂಗ್ರೆಸ್ ಕರ್ನಾಟಕ ಕಾಂಗ್ರೆಸ್ Satish Jarkiholi Narendra Modi ಬಿಜೆಪಿ ಕರ್ನಾಟಕ Rastriya Swatantra Party - RSP #muslim SP Belagavi District Chunappa Pujeri Rashtriya Swayamsevak Sangh (RSS) ಜಾರಕಿಹೊಳಿ ಅಭಿಮಾನಿಗಳ ಬಳಗ ಕರ್ನಾಟಕ
    1
    ಬೆಳಗಾವಿಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಮನೆಗೆ ಬೆಂಕಿ ತಗುಲಿ 4ಜನ ಸಜೀವ ದಹನ 
ಬೆಳಗಾವಿಯ ಡೋಹರ್ ಗಲ್ಲಿಯಲ್ಲಿ ನಿನ್ನೆ ರಾತ್ರಿ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಮನೆಗೆ ಬೆಂಕಿ ತಗುಲಿ 4 ಜನ ಸಜೀವ ದಹನ 
ಸರಕಾರದಿಂದ ಪರಿಹಾರ್ ಕೊಡಿಸಿಲೂ ಯೊಚನೆ ಮಾಡುತ್ತಿದ್ದೇವೆ 
ಸಚಿವ ಸತೀಶ ಜಾರಕಿಹೊಳಿ 
.
.
..
....
.
.
..
..
..
..
..
..
..
..
.
.
.
.
.
.
..
..
..
..
..
.
.
.
.
....
..
.
.
#reel #india #hindu #kannada #ಮುಸ್ಲಿಂ #BelagaviNews #instagramreel #SatishJarkiholi #ನಿಪ್ಪಾಣಿ #gokak #mudalgi #chikkodi #hukkeri #nippani #khaagwaad #ಸವದತ್ತಿ #kudachi #athani #yaragtti #ರಾಮದುರ್ಗ #khanapur #kittur #bailhongal Indian National Congress ಕರ್ನಾಟಕ ಕಾಂಗ್ರೆಸ್ ಕರ್ನಾಟಕ ಕಾಂಗ್ರೆಸ್ Satish Jarkiholi Narendra Modi ಬಿಜೆಪಿ ಕರ್ನಾಟಕ Rastriya Swatantra Party - RSP 
#muslim SP Belagavi District Chunappa Pujeri Rashtriya Swayamsevak Sangh (RSS) ಜಾರಕಿಹೊಳಿ ಅಭಿಮಾನಿಗಳ ಬಳಗ ಕರ್ನಾಟಕ
    user_Ramesh Biradi
    Ramesh Biradi
    ಬೆಳಗಾವಿ, ಬೆಳಗಾವಿ, ಕರ್ನಾಟಕ•
    4 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.