logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಕಾಳಗಿ ಇಂಗನಕಲ್ ಗ್ರಾಮದ ನನ್ನ ಆತ್ಮೀಯ ಗೆಳೆಯರಾದ ಪರಮೇಶ್ವರ ಬಿ. ಡಾ ಬಿ ಮಾನಕಾರ ಕಂಠೆಪ್ಪಾ ಮಾನಕಾರ ಬಸ್ಸು ಪಾಟೀಲ್ ಶಾಂತಪ್ಪಗೌಡ ರವಿ ಹಾಲಕಾಯಿ ಶರಣು ಹಾಲಕಾಯಿ ಹಾಗೂ ಇವರೆಲ್ಲರೂ ಜೈ ಭಜರಂಗ ಬಲಿ ಕಮಿಟಿಯವರು ಜೋಳದ ಸಿತಿನಿ ತಿನ್ನುತ್ತಿದ್ದಾರೆ ಈ ಸಂದರ್ಭದಲ್ಲಿ ಹಾಸ್ಯ ಚಟಾಕಿ ಮಾಡಿದ್ದಾರೆ

2 hrs ago
user_User1523
User1523
Chittapur, Kalaburagi•
2 hrs ago
51a44f25-91e4-4394-9a3c-71764fdc7433

ಕಾಳಗಿ ಇಂಗನಕಲ್ ಗ್ರಾಮದ ನನ್ನ ಆತ್ಮೀಯ ಗೆಳೆಯರಾದ ಪರಮೇಶ್ವರ ಬಿ. ಡಾ ಬಿ ಮಾನಕಾರ ಕಂಠೆಪ್ಪಾ ಮಾನಕಾರ ಬಸ್ಸು ಪಾಟೀಲ್ ಶಾಂತಪ್ಪಗೌಡ ರವಿ ಹಾಲಕಾಯಿ ಶರಣು ಹಾಲಕಾಯಿ ಹಾಗೂ ಇವರೆಲ್ಲರೂ ಜೈ ಭಜರಂಗ ಬಲಿ ಕಮಿಟಿಯವರು ಜೋಳದ ಸಿತಿನಿ ತಿನ್ನುತ್ತಿದ್ದಾರೆ ಈ ಸಂದರ್ಭದಲ್ಲಿ ಹಾಸ್ಯ ಚಟಾಕಿ ಮಾಡಿದ್ದಾರೆ

More news from Kalaburagi and nearby areas
  • ಕಾಳಗಿ ಇಂಗನಕಲ್ ಗ್ರಾಮದ ನನ್ನ ಆತ್ಮೀಯ ಗೆಳೆಯರಾದ ಪರಮೇಶ್ವರ ಬಿ. ಡಾ ಬಿ ಮಾನಕಾರ ಕಂಠೆಪ್ಪಾ ಮಾನಕಾರ ಬಸ್ಸು ಪಾಟೀಲ್ ಶಾಂತಪ್ಪಗೌಡ ರವಿ ಹಾಲಕಾಯಿ ಶರಣು ಹಾಲಕಾಯಿ ಹಾಗೂ ಇವರೆಲ್ಲರೂ ಜೈ ಭಜರಂಗ ಬಲಿ ಕಮಿಟಿಯವರು ಜೋಳದ ಸಿತಿನಿ ತಿನ್ನುತ್ತಿದ್ದಾರೆ ಈ ಸಂದರ್ಭದಲ್ಲಿ ಹಾಸ್ಯ ಚಟಾಕಿ ಮಾಡಿದ್ದಾರೆ
    2
    ಕಾಳಗಿ ಇಂಗನಕಲ್ ಗ್ರಾಮದ ನನ್ನ ಆತ್ಮೀಯ ಗೆಳೆಯರಾದ ಪರಮೇಶ್ವರ ಬಿ. ಡಾ ಬಿ ಮಾನಕಾರ ಕಂಠೆಪ್ಪಾ ಮಾನಕಾರ ಬಸ್ಸು ಪಾಟೀಲ್ ಶಾಂತಪ್ಪಗೌಡ ರವಿ ಹಾಲಕಾಯಿ ಶರಣು ಹಾಲಕಾಯಿ ಹಾಗೂ ಇವರೆಲ್ಲರೂ ಜೈ ಭಜರಂಗ ಬಲಿ ಕಮಿಟಿಯವರು ಜೋಳದ ಸಿತಿನಿ ತಿನ್ನುತ್ತಿದ್ದಾರೆ ಈ ಸಂದರ್ಭದಲ್ಲಿ ಹಾಸ್ಯ ಚಟಾಕಿ ಮಾಡಿದ್ದಾರೆ
    user_User1523
    User1523
    Chittapur, Kalaburagi•
    2 hrs ago
  • Post by Kalyan karanataka news channel
    1
    Post by Kalyan karanataka news channel
    user_Kalyan karanataka news channel
    Kalyan karanataka news channel
    Journalist Kalaburagi, Karnataka•
    4 hrs ago
  • ಅಫಜಲಪುರ ತಾಲೂಕಿನ ಹೊಸುರು ಗ್ರಾಮದಿಂದ ಕೀಲು ಕುದುರೆ ನಡಿಗೆಯಲ್ಲೇ ಶ್ರೀಶೈಲಕ್ಕೆ ಪಾದಯಾತ್ರೆ ಮೂಲಕ ಮಲ್ಲಯ್ಯನ ದರ್ಶನಕ್ಕೆ ಹೋರಟ ಭಕ್ತ. #starkannadanews #ಶ್ರೀಶೈಲ #ಮಲ್ಲಿಕಾರ್ಜುನ #ಮಲ್ಲಯ್ಯ #mallayya #sreesail #srisailamtemple #srisailammallikarjunaswamytemple
    1
    ಅಫಜಲಪುರ ತಾಲೂಕಿನ ಹೊಸುರು ಗ್ರಾಮದಿಂದ ಕೀಲು ಕುದುರೆ ನಡಿಗೆಯಲ್ಲೇ ಶ್ರೀಶೈಲಕ್ಕೆ ಪಾದಯಾತ್ರೆ ಮೂಲಕ ಮಲ್ಲಯ್ಯನ ದರ್ಶನಕ್ಕೆ ಹೋರಟ ಭಕ್ತ. #starkannadanews #ಶ್ರೀಶೈಲ #ಮಲ್ಲಿಕಾರ್ಜುನ #ಮಲ್ಲಯ್ಯ #mallayya #sreesail #srisailamtemple #srisailammallikarjunaswamytemple
    user_Star Kannada News 24×7
    Star Kannada News 24×7
    News Anchor ಕಲಬುರಗಿ, ಕಲಬುರಗಿ, ಕರ್ನಾಟಕ•
    20 hrs ago
  • ಜಗದ್ಗುರು ಶ್ರೀ ರೇಣುಕಾಚಾರ್ಯ ಜಯಂತಿ ಅಫಜಲಪುರ ತಾಲೂಕು ಕಚೇರಿಯಲ್ಲಿ ಆಚರಣೆ ಮಾಡಲಾಯಿತು..
    1
    ಜಗದ್ಗುರು ಶ್ರೀ ರೇಣುಕಾಚಾರ್ಯ ಜಯಂತಿ ಅಫಜಲಪುರ ತಾಲೂಕು ಕಚೇರಿಯಲ್ಲಿ ಆಚರಣೆ ಮಾಡಲಾಯಿತು..
    user_Media NEWS Press
    Media NEWS Press
    Local News Reporter ಚಿತ್ತಾಪುರ, ಕಲಬುರಗಿ, ಕರ್ನಾಟಕ•
    22 hrs ago
  • ಕೆಂಬಾವಿ : ಕ್ಷುಲ್ಲಕ ಕಾರಣಕ್ಕಾಗಿ ಗೆಳೆಯರಿಬ್ಬರ ನಡುವೆ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ದಾರುಣ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಕೆಂಬಾವಿ ಸಮೀಪದ ಗುತ್ತಿಬಸವಣ್ಣ ಕ್ರಾಸ್ ಹತ್ತಿರ ನಡೆದ ಘಟನೆ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ಬಸನಗೌಡ (30) ಎಂದು ಗುರುತಿಸಲಾಗಿದೆ. ಕೊಲೆಯಾದ ಯುವಕ ಹಾಗೂ ಕೃತ್ಯವೆಸಗಿದ ಆರೋಪಿ ಇವರಿಬ್ಬರೂ ಟಿಪ್ಪರ್ ಡ್ರೈವರ್‌ಗಳಾಗಿ ಒಟ್ಟಿಗೆ ಕೆಲಸ ಮಾಡುತ್ತಿದ್ದರು. ಕೆಲಸದ ವಿಚಾರಕ್ಕೆ ಸಂಬಂಧಿಸಿದಂತೆ ಇಬ್ಬರ ನಡುವೆ ಮೊದಲೇ ಭಿನ್ನಾಭಿಪ್ರಾಯವಿತ್ತು ಎನ್ನಲಾಗಿದೆ. ಕುಡಿತದ ಮತ್ತಿನಲ್ಲಿದ್ದಾಗ ಇದೇ ವಿಚಾರವಾಗಿ ಗೆಳೆಯರಿಬ್ಬರ ಮಧ್ಯೆ ತೀವ್ರ ಗಲಾಟೆ ನಡೆದಿದ್ದು ಅದು ವಿಕೋಪಕ್ಕೆ ತಿರುಗಿ ಕೊಲೆಯಲ್ಲಿ ಅಂತ್ಯವಾಗಿದೆ. ಘಟನಾ ಸ್ಥಳಕ್ಕೆ ಯಾದಗಿರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಪೃತ್ವಿಕ್ ಶಂಕರ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೃತ್ಯ ಎಸಗಿದ ಆರೋಪಿಯನ್ನು (ಮಾಹಿತಿಯ ಪ್ರಕಾರ ಆರೋಪಿಯ ಹೆಸರೂ ಬಸನಗೌಡ) ಪೊಲೀಸರು ವಶಕ್ಕೆ ಪಡೆದಿದ್ದು ತೀವ್ರ ವಿಚಾರಣೆಗೊಳಪಡಿಸಿದ್ದಾರೆ. ಈ ಕುರಿತು ಕೆಂಬಾವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
    1
    ಕೆಂಬಾವಿ : ಕ್ಷುಲ್ಲಕ ಕಾರಣಕ್ಕಾಗಿ ಗೆಳೆಯರಿಬ್ಬರ ನಡುವೆ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ದಾರುಣ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಕೆಂಬಾವಿ ಸಮೀಪದ ಗುತ್ತಿಬಸವಣ್ಣ ಕ್ರಾಸ್ ಹತ್ತಿರ ನಡೆದ ಘಟನೆ ನಡೆದಿದೆ.
ಕೊಲೆಯಾದ ವ್ಯಕ್ತಿಯನ್ನು ಬಸನಗೌಡ (30) ಎಂದು ಗುರುತಿಸಲಾಗಿದೆ. ಕೊಲೆಯಾದ ಯುವಕ ಹಾಗೂ ಕೃತ್ಯವೆಸಗಿದ ಆರೋಪಿ ಇವರಿಬ್ಬರೂ ಟಿಪ್ಪರ್ ಡ್ರೈವರ್‌ಗಳಾಗಿ ಒಟ್ಟಿಗೆ ಕೆಲಸ ಮಾಡುತ್ತಿದ್ದರು.
ಕೆಲಸದ ವಿಚಾರಕ್ಕೆ ಸಂಬಂಧಿಸಿದಂತೆ ಇಬ್ಬರ ನಡುವೆ ಮೊದಲೇ ಭಿನ್ನಾಭಿಪ್ರಾಯವಿತ್ತು ಎನ್ನಲಾಗಿದೆ. ಕುಡಿತದ ಮತ್ತಿನಲ್ಲಿದ್ದಾಗ ಇದೇ ವಿಚಾರವಾಗಿ ಗೆಳೆಯರಿಬ್ಬರ ಮಧ್ಯೆ ತೀವ್ರ ಗಲಾಟೆ ನಡೆದಿದ್ದು ಅದು ವಿಕೋಪಕ್ಕೆ ತಿರುಗಿ ಕೊಲೆಯಲ್ಲಿ ಅಂತ್ಯವಾಗಿದೆ.
ಘಟನಾ ಸ್ಥಳಕ್ಕೆ ಯಾದಗಿರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಪೃತ್ವಿಕ್ ಶಂಕರ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೃತ್ಯ ಎಸಗಿದ ಆರೋಪಿಯನ್ನು (ಮಾಹಿತಿಯ ಪ್ರಕಾರ ಆರೋಪಿಯ ಹೆಸರೂ ಬಸನಗೌಡ) ಪೊಲೀಸರು ವಶಕ್ಕೆ ಪಡೆದಿದ್ದು ತೀವ್ರ ವಿಚಾರಣೆಗೊಳಪಡಿಸಿದ್ದಾರೆ.
ಈ ಕುರಿತು ಕೆಂಬಾವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
    user_ಲೋಕಲ್ ಸ್ಟಾರ್ ನ್ಯೂಸ್
    ಲೋಕಲ್ ಸ್ಟಾರ್ ನ್ಯೂಸ್
    ಪತ್ರಕರ್ತ ಶೋರಾಪುರ, ಯಾದಗಿರಿ, ಕರ್ನಾಟಕ•
    28 min ago
  • Post by Nava karnataka News channel
    1
    Post by Nava karnataka News channel
    user_Nava karnataka News channel
    Nava karnataka News channel
    Local News Reporter ಅಫ್ಜಲಪುರ, ಕಲಬುರಗಿ, ಕರ್ನಾಟಕ•
    2 hrs ago
  • Post by Sadev Jamadar
    1
    Post by Sadev Jamadar
    user_Sadev Jamadar
    Sadev Jamadar
    ಆಳಂದ, ಕಲಬುರಗಿ, ಕರ್ನಾಟಕ•
    5 hrs ago
  • Post by Kalyan karanataka news channel
    1
    Post by Kalyan karanataka news channel
    user_Kalyan karanataka news channel
    Kalyan karanataka news channel
    Journalist Kalaburagi, Karnataka•
    23 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.