Shuru
Apke Nagar Ki App…
ಗಣೇಶ ಚತುರ್ಥಿ ಅಂಗವಾಗಿ ಕಾರಟಗಿಯಲ್ಲಿ ಸ್ಥಳೀಯ ಕಲಾವಿದರಿಂದ ತತ್ವಪದಗಳು
ಟಿ.ಉಮೇಶ ಮರ್ಲಾನಹಳ್ಳಿ
ಗಣೇಶ ಚತುರ್ಥಿ ಅಂಗವಾಗಿ ಕಾರಟಗಿಯಲ್ಲಿ ಸ್ಥಳೀಯ ಕಲಾವಿದರಿಂದ ತತ್ವಪದಗಳು
More news from Karnataka and nearby areas
- ಪಕ್ಕ ಲವರ್’ ಸಿನಿಮಾ ಶುರು! 🎬 ಸ್ಥಳೀಯ ಪ್ರತಿಭೆಗಳಿಗೆ ದೊಡ್ಡ ಅವಕಾಶ! ಸಿನಿಮಾ ನಿರ್ಮಾಣಕ್ಕಿಂತ ಪ್ರಮೋಷನ್ ಮುಖ್ಯ! ಬಳ್ಳಾರಿಯ ಸ್ಥಳೀಯ ಪ್ರತಿಭೆಗಳನ್ನೇ ಒಳಗೊಂಡು ನಿರ್ಮಾಣವಾಗುತ್ತಿರುವ ‘ಪಕ್ಕ ಲವರ್’ ಕನ್ನಡ ಚಲನಚಿತ್ರದ ಟೈಟಲ್ ಹಾಗೂ ಹಾಡು ಬಿಡುಗಡೆಗೊಂಡಿದೆ. 🎬 ಸ್ಥಳೀಯ ಕಲಾವಿದರು ಹಾಗೂ ಪ್ರತಿಭೆಗಳಿಗೆ ಅವಕಾಶ ನೀಡಿ ಪ್ರೋತ್ಸಾಹಿಸುವ ಅಗತ್ಯವಿದೆ ಎಂದು ಚಿತ್ರದ ನಿರ್ದೇಶಕ ಕೋಳೂರು ಶೇಖರ್ ಹೇಳಿದ್ದಾರೆ. ಚಿತ್ರದ ಶೇ.30ರಷ್ಟು ಚಿತ್ರೀಕರಣ ಈಗಾಗಲೇ ಪೂರ್ಣಗೊಂಡಿದ್ದು, ಉಳಿದ ಚಿತ್ರೀಕರಣವನ್ನು ಬಳ್ಳಾರಿ ಮತ್ತು ಬೆಂಗಳೂರಿನಲ್ಲಿ ನಡೆಸಲಾಗಲಿದೆ. ಚಿತ್ರದ ನಾಯಕ ನಟ ಅವಿನಾಶ್, ‘ಪಕ್ಕ ಲವರ್’ ಸಿನಿಮಾ ಯಶಸ್ವಿಯಾಗುವ ಸಂಪೂರ್ಣ ವಿಶ್ವಾಸವಿದೆ ಎಂದು ಹೇಳಿದ್ದಾರೆ. ಉದ್ಯಮಿ ಹಾಗೂ ನಿರ್ಮಾಪಕ ಪೋಲಾ ಪ್ರವೀಣ್ ಕುಮಾರ್, ಸಿನಿಮಾ ನಿರ್ಮಾಣದಷ್ಟೇ ಪ್ರಮೋಷನ್ಗೂ ಆದ್ಯತೆ ನೀಡಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ. 👉 ಸ್ಥಳೀಯ ಪ್ರತಿಭೆಗಳಿಗೆ ಅವಕಾಶ ಸಿಗಬೇಕು ಎನ್ನುವ ನಿಮ್ಮ ಅಭಿಪ್ರಾಯವೇನು? ಕಾಮೆಂಟ್ ಮಾಡಿ. ASN NEWS24 ಕನ್ನಡ – ಸುತ್ತಮುತ್ತ ನಡೆಯುವ ಸುದ್ದಿ ನಿಮ್ಮ ಮುಂದೆ. #PakkaLover #PakkaLoverMovie #KannadaMovie #KannadaCinema #KannadaFilm #Ballari #BallariNews #Bellary #KannadaNews #KannadaFilmIndustry #LocalTalent #LocalArtists #Avinash #KannadaActor #FilmPromotion #Sandalwood #SandalwoodNews #KarnatakaNews #ASNNews24 #ASNNews24Kannada1
- ಲಿಂಗಸುಗೂರು ಪಟ್ಟಣದ ವಾರ್ಡ್ ನಂಬರ್ 7 ರ ಕಾ ಮಹಾರಾಜ್ ಗಣೇಶ್ ಮೂರ್ತಿ ಪ್ರತಿಷ್ಠಾಪನೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆ ಲಿಂಗಸುಗೂರು ಪಟ್ಟಣದ ವಾರ್ಡ್ ನಂಬರ್ 7 ರ ಕಾ ಮಹಾರಾಜ್ ಗಣೇಶ್ ಮೂರ್ತಿ ಪ್ರತಿಷ್ಠಾಪನೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆ4
- ಅಲಂಪೂರ್ ಪೇಟೆಯಲ್ಲಿ ಗಣೇಶನ ಪ್ರತಿಷ್ಠಾಪನೆ ; ಪ್ರಸಾದಕ್ಕೆ ಚಾಲನೆ ನೀಡಿದ ಮುಖಂಡರು ಇಲಕಲ್ ನಗರದ ಅಲಂಪೂರ ಪೇಟೆಯಲ್ಲಿ ಓಣಿಯ ಗುರುಹಿರಿಯರು ಯುವ ಮಿತ್ರರಿಂದ ಪ್ರತಿಷ್ಠಾಪನೆಗೊಂಡಿರುವ ಗಣೇಶಮೂರ್ತಿಗೆ ವಿಶೇಷ ಪೂಜೆ ಸಲ್ಲಿಸಿ ಪ್ರಸಾದಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ನಗರದ ಹಿರಿಯ ಮುಖಂಡರಾದ ವೆಂಕಟೇಶ ಸಾಕಾ, ಮಂಜುನಾಥ ಹೊಸಮನಿ, ನಗರ ಪಿಎಸ್ಐ ನಾಗರಾಜ ಗಡಾದ, ಹನುಮಂತ ತುಂಬದ, ಅಶೋಕ ಪೂಜಾರಿ ಹಾಗೂ ಅನಂಪುರ್ಪೇಟೆಯ ಯುವ ಮಿತ್ರರು ಉಪಸ್ಥಿತರಿದ್ದರು4
- ಬರದ ಬೇಗುದಿ: ಶೇಂಗಾ ಬೆಳೆ ಉಳಿಸಲು ಟ್ಯಾಂಕರ್ ನೀರಿನ ಮೊರೆ: ಸಾಲ ಮಾಡಿ ನೀರುಣಿಸುತ್ತಿರುವ ರೈತರು ಕೂಡ್ಲಿಗಿ: ಮಳೆ ಕೈಕೊಟ್ಟ ಪರಿಣಾಮ ಬಿತ್ತನೆ ಮಾಡಿರುವ ಶೇಂಗಾ ಬೆಳೆ ಒಣಗುವ ಹಂತಕ್ಕೆ ತಲುಪಿದ್ದು, ಬೆಳೆ ಉಳಿಸಿಕೊಳ್ಳಲು ರೈತರು ಪರದಾಡುವಂತಾಗಿದೆ. ಗುಡೇಕೋಟೆ ಗ್ರಾಮದ ರೈತ ಶಾಮ್ ರಾವ್ ಅವರು ಮಳೆಯ ನಿರೀಕ್ಷೆಯಲ್ಲಿದ್ದ ಶೇಂಗಾ ಬೆಳೆಗೆ ಟ್ಯಾಂಕರ್ ಮೂಲಕ ನೀರುಣಿಸುತ್ತಿರುವ ದೃಶ್ಯ ರೈತರ ಸಂಕಷ್ಟಕ್ಕೆ ಕನ್ನಡಿ ಹಿಡಿದಂತಾಗಿದೆ. ಶಾಮ್ ರಾವ್ ಅವರು ತಮ್ಮ ಮೂರುವರೆ ಎಕರೆ ಜಮೀನಿನಲ್ಲಿ ಶೇಂಗಾ ಬಿತ್ತನೆ ಮಾಡಿದ್ದು, ಉತ್ತಮ ಮಳೆಯ ನಿರೀಕ್ಷೆಯಲ್ಲಿದ್ದರು. ಆದರೆ ಮಳೆ ಕೈಕೊಟ್ಟ ಹಿನ್ನೆಲೆಯಲ್ಲಿ ಬೆಳೆ ತೇವಾಂಶದ ಕೊರತೆಯಿಂದ ಒಣಗುವ ಪರಿಸ್ಥಿತಿ ಎದುರಾಗಿದೆ. ಹೀಗಾಗಿ ಬೆಳೆ ಉಳಿಸಿಕೊಳ್ಳುವ ಕೊನೆಯ ಪ್ರಯತ್ನವಾಗಿ ಟ್ರ್ಯಾಕ್ಟರ್ ಮೂಲಕ ಟ್ಯಾಂಕರ್ ನೀರನ್ನು ಹೊಲಕ್ಕೆ ಸಾಗಿಸಿ ಶೇಂಗಾ ಬೆಳೆಗೆ ನೀರು ಹಾಯಿಸುತ್ತಿದ್ದಾರೆ. ಈಗಾಗಲೇ ಒಂದು ಟ್ಯಾಂಕರ್ ನೀರಿಗೆ ₹500ರಂತೆ 10 ಟ್ಯಾಂಕರ್ ನೀರು ಹಾಕಲಾಗಿದ್ದು, ನೀರಿಗಾಗಿಯೇ ಸುಮಾರು ₹5,000 ವೆಚ್ಚವಾಗಿದೆ. ಮುಂದಿನ ದಿನಗಳಲ್ಲಿಯೂ ಮಳೆ ಬಾರದಿದ್ದರೆ ಇನ್ನಷ್ಟು ನೀರು ಹಾಕಬೇಕಾದ ಅನಿವಾರ್ಯತೆ ರೈತನ ಮುಂದಿದೆ.1
- *ಕೂಡ್ಲಿಗಿ : ನಾಗರೀಕ ಹಿತರಕ್ಷಣಾ ವೇದಿಕೆಯಿಂದ , ಅದ್ಧೂರಿ ಊರಗಣಪ ಪ್ರತಿಷ್ಠಾನೆ*-ವಿಜಯನಗರ ಜಿಲ್ಲೆ ಕೂಡ್ಲಿಗಿ : ಸೆಪ್ಟೆಂಬರ್ 14ರಂದು ಪಟ್ಟಣದ ಮೇನ್ ಬಾಯ್ಸ್ ಶಾಲೆಯ ಆವರಣದಲ್ಲಿ , ಶ್ರೀಗಣೇಶ ಚತುರ್ಥಿ ಪ್ರಯುಕ್ತ ನಾಗರೀಕ ಹಿತರಕ್ಷಣೆ ವೇದಿಕೆ ವತಿಯಿಂದ ಗಣೇಶ ಮೂರ್ತಿ ಪ್ರತಿಷ್ಠಾಮನೆ ಅದ್ಧೂರಿಯಾಗಿ ಜರುಗಿತು. ನಾಗರೀಕ ಹಿತರಕ್ಷಣ ವೇದಿಕೆ ಅಧ್ಯಕ್ಷರಾದ ಕಾವಲ್ಲಿ ಶಿವಪ್ಪನಾಯಕ ನೇತೃತ್ವದಲ್ಲಿ , ಪ್ರತಿ ವರ್ಷಗಳಂತೆಯೇ ಗಣೇಶ ಮೂರ್ತಿ ದಾನಿಗಳು. ಹಾಗೂ ಗೌಡ ಮನೆತನದ ಮುಖಂಡರಾದ , ಪಟ್ಟಣದ ಹೆಚ್.ವೀರನಗೌಡ ರವರ ಮನೆಯಿಂದ , ಗಣೇಶನ ಬೃಹತ್ ಗಾತ್ರದ ಗಣೇಶ ಮೂರ್ತಿಯನ್ನು. ಶಾಸ್ತ್ರೋಕ್ತವಾಗಿ ಪೂಜಿಸಿ ವಾಹನದಲ್ಲಿರಿಸಿಕೊಂಡು , ಪಟ್ಟಣದ ಪ್ರಮುಖ ರಸ್ತೆಯ ಮೂಲಕ ಬಹು ಅದ್ಧೂರಿಯಾಗಿ ಮೆರವಣಿಗೆ ಸಾಗಿ ವೇದಿಕೆಗೆ ಕರೆತರಲಾಯಿತು. ಪಟ್ಟಣದ ಶ್ರೀಚಂದ್ರಶೇಖರ ಆಜಾದ್ ರಂಗಮಂದಿರದ ವೇದಿಕೆ ಯಲ್ಲಿ , ಪುರೋಹಿತರಾದ ಎಮ್ ಎಮ್ ಉಮೇಶರವರ ನೇತೃತ್ವದಲ್ಲಿ. ಧಾರ್ಮಿಕ ವಿಧಿ ವಿಧಾನದೊಂದಿಗೆ ಪೂಜಿಸಿ ಪ್ರತಿಷ್ಠಾಪಿಸಲಾಯಿತು, ತದನಂತರ ಗಣೇಶ ಮೂರ್ತಿಯನ್ನು ಪ್ರತಿಷ್ಟಾಪಿಸಲಾಯಿತು. ನಂತರ ವೇದಭ್ರಾಹ್ಮಣ ಆರಾಧಕರಾದ ಬ್ರಹ್ಮಲಿಂಗಾಚಾರಿಗಳ ಪುರೋಹಿತ್ವದಲ್ಲಿ , ಪೂಜಾ ಕೈಂ ಕರ್ಯಗಳಾದಿಗಳನ್ನು ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ನಾಗರೀಕರ ಹಿತರಕ್ಷಣಾ ಸಮಿತಿಯ ಎಲ್ಲಾ ಪದಾಧಿಕಾರಿಗಳು ಸದಸ್ಯರು , ಹಿರಿಯನಾಗರೀಕರು , ಹಿರಿಯರು , ಗಣ್ಯರು ಮುಖಂಡರು , ನೂರಾರು ಸಾರ್ವಜನಿಕರು ಮೆರವಣಿಗೆಯಲ್ಲಿ ಭಾಗವಹಿಸಿದ್ದರು. ✍️ *ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ್ಲಿಗಿ - 9008937428 / 8151937428*4
- ರಾಜ್ಯದಂತ ಸರ್ವರ್ ಪ್ರಾಬ್ಲಮ್ ರಾತ್ರಿ 12 ಗಂಟೆಗೆ ರೇಷನ್ ಕಾರ್ಡ್ ಕೆ ವೈ ಸಿ ಮಾಡಲು ಅಧಿಕಾರಿಗಳ ಒತ್ತಡ ಹಾಕುತ್ತಿದ್ದಾರೆ ನ್ಯಾಯಬೆಲೆ ಅಂಗಡಿ ಮಾಲೀಕರು ಅಳಿಲು ತೋಡಿಕೊಂಡಿದ್ದಾರೆ1
- ಕೂಡ್ಲಿಗಿ : ಶಾಲಾ ಕ್ಷೇಮಾವೃದ್ಧಿಗಾಗಿ ತ್ಯಾಗ ಬಲಿದಾನಕ್ಕೆ ಸಿದ್ಧ- ರಾಘವೇಂದ್ರ , ಶಾಲಾ ಕ್ಷೇಮಾಭಿವೃದ್ಧಿಗೆ ಸದಾ ಬದ್ಧ - ಶಾಸಕ ಡಾ ॥ ಎನ್ ಟಿ ಶ್ರೀನಿವಾಸ್ *ಕೂಡ್ಲಿಗಿ : ಶಾಲಾ ಕ್ಷೇಮಾವೃದ್ಧಿಗಾಗಿ ತ್ಯಾಗ ಬಲಿದಾನಕ್ಕೆ ಸಿದ್ಧ- ರಾಘವೇಂದ್ರ , ಶಾಲಾ ಕ್ಷೇಮಾಭಿವೃದ್ಧಿಗೆ ಸದಾ ಬದ್ಧ - ಶಾಸಕ ಡಾ ॥ ಎನ್ ಟಿ ಶ್ರೀನಿವಾಸ್*- ವಿಜಯನಗರ ಜಿಲ್ಲೆ ಕೂಡ್ಲಿಗಿ : ಪಟ್ಟಣದ ಐತಿಹಾಸಿಕ ಸರ್ಕಾರಿ ಮೇನ್ ಬಾಯ್ಸ್ ಸ್ಕೂಲ್ ಕ್ಷೇಮಾಭಿವೃದ್ಧಿಗಾಗಿ ತಾವು ಯಾವುದೇ ಹಂತದ ಕಾನೂನಾತ್ಮಕ ಹೋರಾಟಕ್ಕೆ , ಹಾಗೂ ಎಲ್ಲಾ ರೀತಿಯ ತ್ಯಾಗ ಬಲಿದಾನಕ್ಕೆ ಸಿದ್ಧರಿರುವುದಾಗಿ ಹೋರಾಟಗಾರರು ಘೋಷಿಸಿದ್ದಾರೆ. ಅದೇ ರೀತಿಯಾಗಿ ಸರ್ಕಾರಿ ಶಾಲಾಭಿವೃದ್ಧಿಗಾಗಿ , ತಾವು ಸದಾ ಭದ್ಧರಾಗಿರುವುದಾಗಿ ಶಾಸಕರಾದ ಡಾ ॥ ಎನ್ ಟಿ ಶ್ರೀನಿವಾಸ್ ನುಡಿದಿದ್ದಾರೆ. ಪತ್ರಕರ್ತರೊಂದಿಗೆ ಹೋರಾಟಗಾರರಾದ ರಾಘವೇಂದ್ರರವರು ಮಾತನಾಡಿದ್ದು , ಮೇನ್ ಬಾಯ್ಸ್ ಸ್ಕೂಲ್ ಸ್ವಾತಂತ್ರ್ಯ ಪೂರ್ವದಲ್ಲಿಯೇ ನಿರ್ಮಾಣಮಾಗಿದ್ದು. ಕೆಲ ಪಟ್ಟ ಭದ್ರ ಹಿತಾಸಕ್ತಿಗಳ ಕುತಂತ್ರದಿಂದಾಗಿ , ನಿರಂತರವಾಗಿ ಶೋಷಣೆಗೆ ನಿರ್ಲಕ್ಷ್ಯಕ್ಕೆ ಗುರಿಯಾಗುತ್ತಿದೆ. ಆ ಅವ್ಯವಸ್ಥೆಯ ವಿರುದ್ಧ ತಾವು ಮೌನ ಪ್ರತಿಭಟನೆ ಹಮ್ಮಿಕೊಂಡಿರುವುದಾಗಿ , ಶಾಲಾಕ್ಷೇಮಾಭಿವೃದ್ಧಿ ಹೋರಾಟಗಾರರು. ಎಸ್ಡಿ ಎಮ್ಸಿ ಮೇಲುಸ್ತುವಾರಿ ಸಮಿತಿ ರಾಜ್ಯ ಉಪಾಧ್ಯಕ್ಷರಾದ , ಗುನ್ನಳ್ಳಿ ರಾಘವೇಂದ್ರ ನುಡಿದಿದ್ದಾರೆ. ಅವರು ಶಾಲಾ ಆವರಣದಲ್ಲಿ , ಯಾವುದೇ ಖಾಸಗೀ ಕಾರ್ಯಕ್ರಮ ಜರುಗುವುದನ್ನು ವಿರೋಧಿಸುತ್ತಿದ್ದು. ಮತ್ತು ಶಾಲಾವರಣ ಕೆಲ ಪಟ್ಟಭದ್ರರ ಕಪಿಮುಷ್ಠಿಯಲ್ಲಿ ನಲುಗುತ್ತಿದೆ , ಇದರಿಂದಾಗಿ ಶಾಲಾವಾತಾರಣದಲ್ಲಿ ಶಾಂತಿಗೆ ಭಂಗವಾಗಲಿದೆ. ಇದರ ವಿರುದ್ಧ ತಾವು ಮೌನ ಪ್ರತಿಭಟನೆ ನಡೆಸುತ್ತಿರುವುದಾಗಿ ಅವರು ತಿಳಿಸಿದರು. ಶಾಸಕರ ಮನವಿಯ ಮೇರೆಗೆ ಹೋರಾಟವನ್ನು ತಾವು , ತಾತ್ಕಾಲಿಕ ಸಮಯ ಮಾತ್ರ ಹಿಂಪಡೆಯುತ್ತಿದ್ದು. ಗಣೇಶೋತ್ಸವ ನಂತರದಲ್ಲಿ ಹೋರಾಟ ಮುಂದುವರೆಯಲಿದ್ದು , ಬೀದಿಗಿಳಿದು ಹೋರಾಟಗಳನ್ನು ನಡೆಸಲಾಗುವುದು. ಶಾಲೆ ಸ್ಥಳಾಂತರಕ್ಕೆ ಯಾವುದೇ ಕಾರಣಕ್ಕೆ ಅವಕಾಶ ಕೊಡೋದಿಲ್ಲ , ಶಾಲಾ ಆವರಣ ಉಳಿವಿಗಾಗಿ ಕ್ಷೇಮಾಭಿವೃದ್ಧಿಗೆ ತಾವು ಎಂತಹ ತ್ಯಾಗ ಬಲಿದಾನಕ್ಕೂ ಸಿದ್ಧರಿರುವುದಾಗಿ ಅವರು ಘೋಷಿಸಿದರು. ಶಾಲೆಯ ಉಳಿವಿಗಾಗಿ ಶಾಲಾ ಆವರಣ ಉಳಿವಿಗಾಗಿ , ಶಾಲೆಯ ಹಳೇ ವಿದ್ಯಾರ್ಥಿಗಳ ಸಂಘಟನೆ ಮಾಡಿ ಜಾಗೃತಿ ಆಂದೊಲನ ಹೋರಾಟಗಳನ್ನಿ ಹಮ್ಮಿಕೊಳ್ಳಲಾಗುವುದು. ಮತ್ತು ಶಾಲಾ ಕ್ಷೇಮಾಭಿವೃದ್ಧಿಗಾಗಿ , ನ್ಯಾಯಲಯದ ಮೊರೆ ಹೋಗಲಾಗುವುದು. ತಾವು ಕಾನೂನಾತ್ಮಕವಾಗಿ ಹೋರಾಡಲು ಸರ್ವಸಿದ್ಧವಿದ್ದು , ಎಲ್ಲಾ ಹಂತದ ಹೋರಾಟಕ್ಕೆ ಪೂರ್ವ ತಯಾರಿ ನಡೆಸುತ್ತಿರುವುದಾಗಿ ಅವರು ತಿಳಿಸಿದರು. ಅಭಿವೃದ್ಧಿ ನೆಪದಲ್ಲಿ ಶಾಲಾ ಮೂಲ ಆಕರಕ್ಕೆ ಯಾವುದೇ ದಕ್ಕೆಯಾಗಬಾರದು , ಅದು ಕಾನೂನು ಬಾಹೀರವಾಗಲಿದ್ದು. ಆಭಿವೃದ್ಧಿಯ ಹರಿಕಾರರಾದ ಶಾಸಕರ ಮನವಿಗೆ ಮಾನ್ಯತೆ ನೀಡಿ , ಅವರ ಅಭಿವೃದ್ಧಿ ಪರನಿಲುವಿನ ಮೇಲೆ ವಿಶ್ವಾಸವಿಟ್ಟು ತಾವು ಮೌನ ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗುವುದೆಂದು ಅವರು ತಿಳಿಸಿದರು. ಹಿಂದೆ ಶಾಸಕರು ಸಮ್ಮುಖದಲ್ಲಿ ಪ್ರತಿಭಟನೆ ಮಾಡುತ್ತಿರುವವರನ್ನುದ್ಧೇಶಿಸಿ ಮಾತನಾಡಿದ ಶಾಸಕರು , ಹೋರಾಟಗಾರರಲ್ಲಿರುವ ಶಾಲಾಕಾಳಜಿಯನ್ನು ಪ್ರಶಂಸಿದರು. ಮತ್ತು ಶೀಘ್ರವೇ ಶಾಲೆಯ ಕ್ಷೇಮಾಭಿವೃದ್ಧಿಗೆ ಚಾಲನೆ ನೀಡಲಾಗುವುದು. ಸರ್ಕಾರಿ ಶಾಲೆಗಳ ಕ್ಷೇಮಾಭಿವೃದ್ಧಿಗೆ ತಾವು ಸದಾ ಬದ್ಧರಿರುವುದಾಗಿ , ಶಾಸಕರು ಹೋರಾಟಗಾರರಿಗೆ ಮನವರಿಕೆ ಮಾಡಿಕೊಟ್ಟರು. ಶಾಲೆಯನ್ನು ಐತಿಹಾಸಿಕ ಶಾಲೆಯನ್ನಾಗಿ ಮಾಡುತ್ತೇನೆಂದು ಭರವಸೆ ನೀಡಿದರು , ಸುಸಜ್ಜಿತವಾದಂತಹ ಗುಣ ಮಟ್ಟದ ಶಿಕ್ಷಣ ಒದಗಿಸುವುದಕ್ಕೆ. ಅಗತ್ಯ ಸೌಕರ್ಯಗಳನ್ನು ಒಸಗಿಸುವುದಾಗಿ ನುಡಿದರು. ಶಾಲೆಯ ಮೂಲ ಆಕಾರಕ್ಕೆ ಧಕ್ಕೆ ತರದೇ ಉನ್ನತೀಕರಿಸಲಾಗುವುದೆಂದು , ಶಾಲಾ ಆವರಣವನ್ನು ಮತ್ತಷ್ಟು ಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಲಾಗುವುದೆಂದು ಶಾಸಕರು ಭರವಸೆ ನೀಡಿದ್ದಾರೆನ್ನಲಾಗುತ್ತಿದೆ. ಈ ಸಂದರ್ಭದಲ್ಲಿ ಹತ್ತಾರು ಪ್ರಮುಖ ಸಂಘಟನೆಗಳ , ಮುಖಂಡರು ಗಣ್ಯರು ಉಪಸ್ಥಿತರಿದ್ದರು. ✍️ *ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ್ಲಿಗಿ - 9008937428 / 8151937428*4
- ದಕ್ಷಿಣ ಭಾರತದಲ್ಲೇ ಅತ್ಯಂತ ಅಭೂತಪೂರ್ವವಾದ ಮಹಾಶಿಲಾ ತಾಣವೆಂದರೆ ರಾಜನಕೊಲ್ಲೂರು. ಇಲ್ಲಿ ಅನೇಕ ಬಗೆಯ ಮರಳುಗಲ್ಲಿನ ಮಹಾಶಿಲೆಗಳು ಇವೆ. ಕರ್ನಾಟಕದ ಅತ್ಯಂತ ಸುಪ್ರಸಿದ್ದ ತಾಣಗಳು ದಕ್ಷಿಣ ಭಾರತದಲ್ಲೇ ಅತ್ಯಂತ ಅಭೂತಪೂರ್ವವಾದ ಮಹಾಶಿಲಾ ತಾಣವೆಂದರೆ ರಾಜನಕೊಲ್ಲೂರು. ಇಲ್ಲಿ ಅನೇಕ ಬಗೆಯ ಮರಳುಗಲ್ಲಿನ ಮಹಾಶಿಲೆಗಳು ಇವೆ. ಡೋಲ್ಡನ್ಗಳೆಂಬ ಜಾವಡಿಗೆ ಆಧಾರವಾಗಿ ನಿಂತ ಬದಿಯ ಚಪ್ಪಡಿಗಳುಳ್ಳ ಆಯತಾಕಾರದ ರಚನೆಗಳನ್ನು ಡೋಲೈನ್ ಗಳೆಂದು ಕರೆಯುತ್ತಾರೆ. ಇಲ್ಲಿ ಕಾಣುವ ವಿವಿಧ ಬಗೆಗಳನ್ನು ಗಮನಿಸಿ, ಕೆಲವಕ್ಕೆ ಮೂರು ಅಥವಾ ನಾಲ್ಕು ಬದಿಗಳಿವೆ. ಹಾಗೂ ಸಣ್ಣ ಕಿಟಕಿ-ರಂಧ್ರವು ಅದರಲ್ಲಿ ಇರಬಹುದು ಅಥವಾ ಇಲ್ಲದಿರಬಹುದು. ಡೋಲೈನ್ಗಳ ಮಧ್ಯೆ ಇರುವ ಭಾಗಶಃ ಹೂತಿರುವ, ಡಬ್ಬಿ ಆಕಾರದ ರಚನೆಗಳನ್ನು ಸಿಸ್ಟ್ಗಳೆಂದು ಕರೆಯುತ್ತಾರೆ. ಸಿಸ್ಟ್ ತನ್ನೊಳಗೇ ಕುಸಿದು ಬೀಳದಂತೆ ತಡೆಗಟ್ಟುವ ರೀತಿಯಲ್ಲಿ, ರಾಜನಕೊಲ್ಲೂರಿನ ಎಲ್ಲ ಸಿಸ್ಟ್ಗಳಲ್ಲೂ ಅದರ ಬದಿಯ ಉದ್ದನೆಯ ಚಪ್ಪಡಿಗಳು, ಸ್ವಲ್ಪ ಚಿಕ್ಕ ಚಪ್ಪಡಿಗಳಿಗಿಂತ ಮುಂದಕ್ಕೆ ಚಾಚಿವೆ.1
- ಶ್ರೀ ಮಾರುತೇಶ್ವರ ಭಜನಾ ಮಹಾ ಮಂಗಲ ನಿಮಿತ್ಯ ಭರ್ಜರಿ ತಯಾರಿ. ವಿದ್ಯುತ್ ದೀಪಾಲಂಕಾರದ ಜೊತೆಗೆ ಬಣ್ಣ ಬಣ್ಣದ ರಂಗೋಲಿ ಅದ್ದೂರಿ ಸ್ವಾಗತ. ಶ್ರೀ ಮಾರುತೇಶ್ವರ ಭಜನಾ ಮಹಾ ಮಂಗಲ ನಿಮಿತ್ಯ ಭರ್ಜರಿ ತಯಾರಿ. ವಿದ್ಯುತ್ ದೀಪಾಲಂಕಾರದ ಜೊತೆಗೆ ಬಣ್ಣ ಬಣ್ಣದ ರಂಗೋಲಿ ಅದ್ದೂರಿ ಸ್ವಾಗತ. ಗದಗ : ಪವಿತ್ರ ಶ್ರಾವಣ ಮಾಸದ ನಿಮಿತ್ಯ ತಿಂಗಳ ಪರ್ಯಂತ ಆರಂಭವಾದ ಪುರಾಣ ಪ್ರವಚನ,ಭಜನೆಗಳು ಹೆಚ್ಚಾಗಿ ಗ್ರಾಮೀಣ ಪ್ರದೇಶಗಳಲ್ಲಿ ಭಕ್ತಿಯ ಪರಾಕಾಷ್ಠೆ ಮೆರೆಯುವುದು ಸರ್ವೇ ಸಾಮಾನ್ಯವಾಗಿ ನಡೆಯುತ್ತಿರುವುದು ಕಂಡು ಬರುತ್ತವೆ ಅದರಂತೆ ಶ್ರೀ ಮಾರುತೇಶ್ವರ ಭಜನಾ ಮುಕ್ತಾಯದ ಮಹಾ ಮಂಗಲ ನಿಮಿತ್ಯವಾಗಿ ಭರ್ಜರಿ ತಯಾರಿ ನಡೆಸಿರುವ ದೃಶ್ಯಗಳು ನೋಡುಗರ ಕಣ್ಮಣ ಸೆಳೆಯಿತು. ತಾಲೂಕಿನ ಕದಡಿ ಗ್ರಾಮದ ಶ್ರೀ ಮಾರುತೇಶ್ವರ ಭಜನಾ ಮುಕ್ತಾಯದ ಅಂಗವಾಗಿ ಮಹಾ ಮಂಗಲವು ಬುಧವಾರ ಜರುಗಿವುದರ ಪೂರ್ವದಲ್ಲಿ ಮಂಗಳವಾರ ರಾತ್ರಿ ಸಂಪೂರ್ಣ ಸಪ್ತಾಹ ಕಾರ್ಯಕ್ರಮ ನೆರವೇರಸಲಾಗುವುದು,ಅದರ ಪ್ರಯುಕ್ತ ಗ್ರಾಮದ ಶ್ರೀ ಮಾರುತಿ ಮಂದಿರವನ್ನೊಳಗೊಂಡು ಗ್ರಾಮ ಪಂಚಾಯತ ಮುಂದಿನ ಆವರಣದಲ್ಲಿ ಮಹಿಳೆಯರು ಸೇರಿ ರಂಗೋಲಿ ಬಿಡಿಸುತ್ತಿರುವುದು ಹಾಗೂ ದಾರಿ ಉದ್ದಕ್ಕೂ ವಿದ್ಯುತ್ ದೀಪಾಲಂಕಾರ ಅಳವಡಿಸಿರಿ ಶೃಂಗರಿಸಿರುವುದು ಬಹು ಸುಂದರವಾಗಿ ಕಂಗೊಳಿಸುತ್ತಿರುವುದು. ನೋಡುಗರ ಕಣ್ಮಣಿ ಸೆಳೆಯಿತು. ಸಂಘದ ಸಮಿತ್ರರು ಮಾಸ ಪರ್ಯಂತ ಗ್ರಾಮದಲ್ಲಿ ಭಜನೆ ಮಾಡುತ್ತಾ ಭಕ್ತಿಯ ಪದಗಳನ್ನು ಪಠಿಸುತ್ತಾ ಪ್ರಮುಖ ಬೀದಿಗಳಲ್ಲಿ ಸಂಚರಿಸುತ್ತಾ ಗ್ರಾಮದ ಅದಿದೇವ ದೇವತೆಗಳಿಗೆ ಕಾಯಿ ಕರ್ಪುರ ದೀಪಗಳ ಬೆಳಗುತ್ತಾ ಭಕ್ತಿಯ ಗಾನ ಸುಧೆಗಳನ್ನು ಪ್ರತಿ ದಿನ ಬೆಳಗಿನ ಜಾವ ಮೊಳಗಿಸುತ್ತಿರುವುದು ಸರ್ವೇ ಸಾಮಾನ್ಯವಾಗಿ ಕಂಡು ಬರುತ್ತಿದ್ದವು.. ಶ್ರಾವಣ ಮಾಸದ ಕೊನೆಯ ದಿವಸ ಭಜನಾ ಮುಕ್ತಾಯದ ಹಿಂದಿನ ದಿನ ಭರ್ಜರಿ ತಯಾರಿ ನಡೆಸಿರುವುದು ಗ್ರಾಮದ ತುಂಬೆಲ್ಲಾ ಹಬ್ಬದ ಸಂಭ್ರಮದ ವಾತಾವರಣ ಆವರಿಸಿತ್ತು...2