logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

BREAKING NEWS ಪೈಪ್ ಒಡೆದು ಲಕ್ಷಾಂತರ ಲೀಟರ್ ನೀರು ಪೋಲು! ತೆಕ್ಕಲಕೋಟೆಯಲ್ಲಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ ಬಳ್ಳಾರಿ: ಜಿಲ್ಲೆಯ ಸಿರುಗುಪ್ಪ ತಾಲೂಕಿನ ತೆಕ್ಕಲಕೋಟೆಯ ಪಿಂಜಾರ್ ಗೆರಿ ಶಾಲೆ ಸಮೀಪ ಕುಡಿಯುವ ನೀರಿನ ಪೈಪ್ ಒಡೆದು ನಿರಂತರವಾಗಿ ನೀರು ಪೋಲಾಗುತ್ತಿರುವ ಘಟನೆ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಗ್ರಾಮದಲ್ಲಿ ಬೇಸಿಗೆಯ ತಾಪಮಾನ ಏರಿಕೆಯಿಂದ ಜನರು ಕುಡಿಯುವ ನೀರಿಗಾಗಿ ಪರದಾಡುತ್ತಿರುವ ನಡುವೆಯೇ, ಅಮೂಲ್ಯವಾದ ನೀರು ರಸ್ತೆಯಲ್ಲೇ ಹರಿದು ವ್ಯರ್ಥವಾಗುತ್ತಿರುವುದು ಸ್ಥಳೀಯರ ಬೇಸರಕ್ಕೆ ಕಾರಣವಾಗಿದೆ. ಹಲವು ದಿನಗಳಿಂದ ಪೈಪ್ ಒಡೆದಿದ್ದರೂ ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡದೇ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಶಾಲೆ ಹತ್ತಿರವೇ ಪೈಪ್ ಸೋರಿಕೆ ಆಗುತ್ತಿರುವುದರಿಂದ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ಸಂಚಾರದಲ್ಲೂ ತೊಂದರೆ ಉಂಟಾಗಿದೆ. ಕೂಡಲೇ ಸಂಬಂಧಪಟ್ಟ ಪಂಚಾಯತ್ ಮತ್ತು ನೀರು ಸರಬರಾಜು ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪೈಪ್ ದುರಸ್ತಿ ಮಾಡಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ. “ಒಂದು ಕಡೆ ನೀರಿಗಾಗಿ ಜನರು ಹಾಹಾಕಾರ ಪಡುತ್ತಿದ್ದಾರೆ, ಮತ್ತೊಂದು ಕಡೆ ಸಾವಿರಾರು ಲೀಟರ್ ನೀರು ವ್ಯರ್ಥವಾಗುತ್ತಿದೆ. ಅಧಿಕಾರಿಗಳು ಇನ್ನಾದರೂ ಎಚ್ಚೆತ್ತುಕೊಳ್ಳಬೇಕು” ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. BREAKING NEWS ಪೈಪ್ ಒಡೆದು ಲಕ್ಷಾಂತರ ಲೀಟರ್ ನೀರು ಪೋಲು! ತೆಕ್ಕಲಕೋಟೆಯಲ್ಲಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ ಬಳ್ಳಾರಿ: ಜಿಲ್ಲೆಯ ಸಿರುಗುಪ್ಪ ತಾಲೂಕಿನ ತೆಕ್ಕಲಕೋಟೆಯ ಪಿಂಜಾರ್ ಗೆರಿ ಶಾಲೆ ಸಮೀಪ ಕುಡಿಯುವ ನೀರಿನ ಪೈಪ್ ಒಡೆದು ನಿರಂತರವಾಗಿ ನೀರು ಪೋಲಾಗುತ್ತಿರುವ ಘಟನೆ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಗ್ರಾಮದಲ್ಲಿ ಬೇಸಿಗೆಯ ತಾಪಮಾನ ಏರಿಕೆಯಿಂದ ಜನರು ಕುಡಿಯುವ ನೀರಿಗಾಗಿ ಪರದಾಡುತ್ತಿರುವ ನಡುವೆಯೇ, ಅಮೂಲ್ಯವಾದ ನೀರು ರಸ್ತೆಯಲ್ಲೇ ಹರಿದು ವ್ಯರ್ಥವಾಗುತ್ತಿರುವುದು ಸ್ಥಳೀಯರ ಬೇಸರಕ್ಕೆ ಕಾರಣವಾಗಿದೆ. ಹಲವು ದಿನಗಳಿಂದ ಪೈಪ್ ಒಡೆದಿದ್ದರೂ ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡದೇ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಶಾಲೆ ಹತ್ತಿರವೇ ಪೈಪ್ ಸೋರಿಕೆ ಆಗುತ್ತಿರುವುದರಿಂದ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ಸಂಚಾರದಲ್ಲೂ ತೊಂದರೆ ಉಂಟಾಗಿದೆ. ಕೂಡಲೇ ಸಂಬಂಧಪಟ್ಟ ಪಂಚಾಯತ್ ಮತ್ತು ನೀರು ಸರಬರಾಜು ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪೈಪ್ ದುರಸ್ತಿ ಮಾಡಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ. “ಒಂದು ಕಡೆ ನೀರಿಗಾಗಿ ಜನರು ಹಾಹಾಕಾರ ಪಡುತ್ತಿದ್ದಾರೆ, ಮತ್ತೊಂದು ಕಡೆ ಸಾವಿರಾರು ಲೀಟರ್ ನೀರು ವ್ಯರ್ಥವಾಗುತ್ತಿದೆ. ಅಧಿಕಾರಿಗಳು ಇನ್ನಾದರೂ ಎಚ್ಚೆತ್ತುಕೊಳ್ಳಬೇಕು” ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

3 hrs ago
user_YADGIR NEWS
YADGIR NEWS
Video Creator ಯಾದಗಿರಿ, ಯಾದಗಿರಿ, ಕರ್ನಾಟಕ•
3 hrs ago

BREAKING NEWS ಪೈಪ್ ಒಡೆದು ಲಕ್ಷಾಂತರ ಲೀಟರ್ ನೀರು ಪೋಲು! ತೆಕ್ಕಲಕೋಟೆಯಲ್ಲಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ ಬಳ್ಳಾರಿ: ಜಿಲ್ಲೆಯ ಸಿರುಗುಪ್ಪ ತಾಲೂಕಿನ ತೆಕ್ಕಲಕೋಟೆಯ ಪಿಂಜಾರ್ ಗೆರಿ ಶಾಲೆ ಸಮೀಪ ಕುಡಿಯುವ ನೀರಿನ ಪೈಪ್ ಒಡೆದು ನಿರಂತರವಾಗಿ ನೀರು ಪೋಲಾಗುತ್ತಿರುವ ಘಟನೆ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಗ್ರಾಮದಲ್ಲಿ ಬೇಸಿಗೆಯ ತಾಪಮಾನ ಏರಿಕೆಯಿಂದ ಜನರು ಕುಡಿಯುವ ನೀರಿಗಾಗಿ ಪರದಾಡುತ್ತಿರುವ ನಡುವೆಯೇ, ಅಮೂಲ್ಯವಾದ ನೀರು ರಸ್ತೆಯಲ್ಲೇ ಹರಿದು ವ್ಯರ್ಥವಾಗುತ್ತಿರುವುದು ಸ್ಥಳೀಯರ ಬೇಸರಕ್ಕೆ ಕಾರಣವಾಗಿದೆ. ಹಲವು ದಿನಗಳಿಂದ ಪೈಪ್ ಒಡೆದಿದ್ದರೂ ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡದೇ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಶಾಲೆ ಹತ್ತಿರವೇ ಪೈಪ್ ಸೋರಿಕೆ ಆಗುತ್ತಿರುವುದರಿಂದ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ಸಂಚಾರದಲ್ಲೂ ತೊಂದರೆ ಉಂಟಾಗಿದೆ. ಕೂಡಲೇ ಸಂಬಂಧಪಟ್ಟ ಪಂಚಾಯತ್ ಮತ್ತು ನೀರು ಸರಬರಾಜು ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪೈಪ್ ದುರಸ್ತಿ ಮಾಡಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ. “ಒಂದು ಕಡೆ ನೀರಿಗಾಗಿ ಜನರು ಹಾಹಾಕಾರ ಪಡುತ್ತಿದ್ದಾರೆ, ಮತ್ತೊಂದು ಕಡೆ ಸಾವಿರಾರು ಲೀಟರ್ ನೀರು ವ್ಯರ್ಥವಾಗುತ್ತಿದೆ. ಅಧಿಕಾರಿಗಳು ಇನ್ನಾದರೂ ಎಚ್ಚೆತ್ತುಕೊಳ್ಳಬೇಕು” ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. BREAKING NEWS ಪೈಪ್ ಒಡೆದು ಲಕ್ಷಾಂತರ ಲೀಟರ್ ನೀರು ಪೋಲು! ತೆಕ್ಕಲಕೋಟೆಯಲ್ಲಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ ಬಳ್ಳಾರಿ: ಜಿಲ್ಲೆಯ ಸಿರುಗುಪ್ಪ ತಾಲೂಕಿನ ತೆಕ್ಕಲಕೋಟೆಯ ಪಿಂಜಾರ್ ಗೆರಿ ಶಾಲೆ ಸಮೀಪ ಕುಡಿಯುವ ನೀರಿನ ಪೈಪ್ ಒಡೆದು ನಿರಂತರವಾಗಿ ನೀರು ಪೋಲಾಗುತ್ತಿರುವ ಘಟನೆ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಗ್ರಾಮದಲ್ಲಿ ಬೇಸಿಗೆಯ ತಾಪಮಾನ ಏರಿಕೆಯಿಂದ ಜನರು ಕುಡಿಯುವ ನೀರಿಗಾಗಿ ಪರದಾಡುತ್ತಿರುವ ನಡುವೆಯೇ, ಅಮೂಲ್ಯವಾದ ನೀರು ರಸ್ತೆಯಲ್ಲೇ ಹರಿದು ವ್ಯರ್ಥವಾಗುತ್ತಿರುವುದು ಸ್ಥಳೀಯರ ಬೇಸರಕ್ಕೆ ಕಾರಣವಾಗಿದೆ. ಹಲವು ದಿನಗಳಿಂದ ಪೈಪ್ ಒಡೆದಿದ್ದರೂ ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡದೇ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಶಾಲೆ ಹತ್ತಿರವೇ ಪೈಪ್ ಸೋರಿಕೆ ಆಗುತ್ತಿರುವುದರಿಂದ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ಸಂಚಾರದಲ್ಲೂ ತೊಂದರೆ ಉಂಟಾಗಿದೆ. ಕೂಡಲೇ ಸಂಬಂಧಪಟ್ಟ ಪಂಚಾಯತ್ ಮತ್ತು ನೀರು ಸರಬರಾಜು ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪೈಪ್ ದುರಸ್ತಿ ಮಾಡಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ. “ಒಂದು ಕಡೆ ನೀರಿಗಾಗಿ ಜನರು ಹಾಹಾಕಾರ ಪಡುತ್ತಿದ್ದಾರೆ, ಮತ್ತೊಂದು ಕಡೆ ಸಾವಿರಾರು ಲೀಟರ್ ನೀರು ವ್ಯರ್ಥವಾಗುತ್ತಿದೆ. ಅಧಿಕಾರಿಗಳು ಇನ್ನಾದರೂ ಎಚ್ಚೆತ್ತುಕೊಳ್ಳಬೇಕು” ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

More news from ಕರ್ನಾಟಕ and nearby areas
  • BREAKING NEWS ಪೈಪ್ ಒಡೆದು ಲಕ್ಷಾಂತರ ಲೀಟರ್ ನೀರು ಪೋಲು! ತೆಕ್ಕಲಕೋಟೆಯಲ್ಲಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ ಬಳ್ಳಾರಿ: ಜಿಲ್ಲೆಯ ಸಿರುಗುಪ್ಪ ತಾಲೂಕಿನ ತೆಕ್ಕಲಕೋಟೆಯ ಪಿಂಜಾರ್ ಗೆರಿ ಶಾಲೆ ಸಮೀಪ ಕುಡಿಯುವ ನೀರಿನ ಪೈಪ್ ಒಡೆದು ನಿರಂತರವಾಗಿ ನೀರು ಪೋಲಾಗುತ್ತಿರುವ ಘಟನೆ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಗ್ರಾಮದಲ್ಲಿ ಬೇಸಿಗೆಯ ತಾಪಮಾನ ಏರಿಕೆಯಿಂದ ಜನರು ಕುಡಿಯುವ ನೀರಿಗಾಗಿ ಪರದಾಡುತ್ತಿರುವ ನಡುವೆಯೇ, ಅಮೂಲ್ಯವಾದ ನೀರು ರಸ್ತೆಯಲ್ಲೇ ಹರಿದು ವ್ಯರ್ಥವಾಗುತ್ತಿರುವುದು ಸ್ಥಳೀಯರ ಬೇಸರಕ್ಕೆ ಕಾರಣವಾಗಿದೆ. ಹಲವು ದಿನಗಳಿಂದ ಪೈಪ್ ಒಡೆದಿದ್ದರೂ ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡದೇ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಶಾಲೆ ಹತ್ತಿರವೇ ಪೈಪ್ ಸೋರಿಕೆ ಆಗುತ್ತಿರುವುದರಿಂದ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ಸಂಚಾರದಲ್ಲೂ ತೊಂದರೆ ಉಂಟಾಗಿದೆ. ಕೂಡಲೇ ಸಂಬಂಧಪಟ್ಟ ಪಂಚಾಯತ್ ಮತ್ತು ನೀರು ಸರಬರಾಜು ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪೈಪ್ ದುರಸ್ತಿ ಮಾಡಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ. “ಒಂದು ಕಡೆ ನೀರಿಗಾಗಿ ಜನರು ಹಾಹಾಕಾರ ಪಡುತ್ತಿದ್ದಾರೆ, ಮತ್ತೊಂದು ಕಡೆ ಸಾವಿರಾರು ಲೀಟರ್ ನೀರು ವ್ಯರ್ಥವಾಗುತ್ತಿದೆ. ಅಧಿಕಾರಿಗಳು ಇನ್ನಾದರೂ ಎಚ್ಚೆತ್ತುಕೊಳ್ಳಬೇಕು” ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. BREAKING NEWS ಪೈಪ್ ಒಡೆದು ಲಕ್ಷಾಂತರ ಲೀಟರ್ ನೀರು ಪೋಲು! ತೆಕ್ಕಲಕೋಟೆಯಲ್ಲಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ ಬಳ್ಳಾರಿ: ಜಿಲ್ಲೆಯ ಸಿರುಗುಪ್ಪ ತಾಲೂಕಿನ ತೆಕ್ಕಲಕೋಟೆಯ ಪಿಂಜಾರ್ ಗೆರಿ ಶಾಲೆ ಸಮೀಪ ಕುಡಿಯುವ ನೀರಿನ ಪೈಪ್ ಒಡೆದು ನಿರಂತರವಾಗಿ ನೀರು ಪೋಲಾಗುತ್ತಿರುವ ಘಟನೆ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಗ್ರಾಮದಲ್ಲಿ ಬೇಸಿಗೆಯ ತಾಪಮಾನ ಏರಿಕೆಯಿಂದ ಜನರು ಕುಡಿಯುವ ನೀರಿಗಾಗಿ ಪರದಾಡುತ್ತಿರುವ ನಡುವೆಯೇ, ಅಮೂಲ್ಯವಾದ ನೀರು ರಸ್ತೆಯಲ್ಲೇ ಹರಿದು ವ್ಯರ್ಥವಾಗುತ್ತಿರುವುದು ಸ್ಥಳೀಯರ ಬೇಸರಕ್ಕೆ ಕಾರಣವಾಗಿದೆ. ಹಲವು ದಿನಗಳಿಂದ ಪೈಪ್ ಒಡೆದಿದ್ದರೂ ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡದೇ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಶಾಲೆ ಹತ್ತಿರವೇ ಪೈಪ್ ಸೋರಿಕೆ ಆಗುತ್ತಿರುವುದರಿಂದ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ಸಂಚಾರದಲ್ಲೂ ತೊಂದರೆ ಉಂಟಾಗಿದೆ. ಕೂಡಲೇ ಸಂಬಂಧಪಟ್ಟ ಪಂಚಾಯತ್ ಮತ್ತು ನೀರು ಸರಬರಾಜು ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪೈಪ್ ದುರಸ್ತಿ ಮಾಡಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ. “ಒಂದು ಕಡೆ ನೀರಿಗಾಗಿ ಜನರು ಹಾಹಾಕಾರ ಪಡುತ್ತಿದ್ದಾರೆ, ಮತ್ತೊಂದು ಕಡೆ ಸಾವಿರಾರು ಲೀಟರ್ ನೀರು ವ್ಯರ್ಥವಾಗುತ್ತಿದೆ. ಅಧಿಕಾರಿಗಳು ಇನ್ನಾದರೂ ಎಚ್ಚೆತ್ತುಕೊಳ್ಳಬೇಕು” ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
    1
    BREAKING NEWS
ಪೈಪ್ ಒಡೆದು ಲಕ್ಷಾಂತರ ಲೀಟರ್ ನೀರು ಪೋಲು!
ತೆಕ್ಕಲಕೋಟೆಯಲ್ಲಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ
ಬಳ್ಳಾರಿ: ಜಿಲ್ಲೆಯ ಸಿರುಗುಪ್ಪ ತಾಲೂಕಿನ ತೆಕ್ಕಲಕೋಟೆಯ ಪಿಂಜಾರ್ ಗೆರಿ ಶಾಲೆ ಸಮೀಪ ಕುಡಿಯುವ ನೀರಿನ ಪೈಪ್ ಒಡೆದು ನಿರಂತರವಾಗಿ ನೀರು ಪೋಲಾಗುತ್ತಿರುವ ಘಟನೆ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
ಗ್ರಾಮದಲ್ಲಿ ಬೇಸಿಗೆಯ ತಾಪಮಾನ ಏರಿಕೆಯಿಂದ ಜನರು ಕುಡಿಯುವ ನೀರಿಗಾಗಿ ಪರದಾಡುತ್ತಿರುವ ನಡುವೆಯೇ, ಅಮೂಲ್ಯವಾದ ನೀರು ರಸ್ತೆಯಲ್ಲೇ ಹರಿದು ವ್ಯರ್ಥವಾಗುತ್ತಿರುವುದು ಸ್ಥಳೀಯರ ಬೇಸರಕ್ಕೆ ಕಾರಣವಾಗಿದೆ. ಹಲವು ದಿನಗಳಿಂದ ಪೈಪ್ ಒಡೆದಿದ್ದರೂ ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡದೇ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.
ಶಾಲೆ ಹತ್ತಿರವೇ ಪೈಪ್ ಸೋರಿಕೆ ಆಗುತ್ತಿರುವುದರಿಂದ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ಸಂಚಾರದಲ್ಲೂ ತೊಂದರೆ ಉಂಟಾಗಿದೆ. ಕೂಡಲೇ ಸಂಬಂಧಪಟ್ಟ ಪಂಚಾಯತ್ ಮತ್ತು ನೀರು ಸರಬರಾಜು ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪೈಪ್ ದುರಸ್ತಿ ಮಾಡಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
“ಒಂದು ಕಡೆ ನೀರಿಗಾಗಿ ಜನರು ಹಾಹಾಕಾರ ಪಡುತ್ತಿದ್ದಾರೆ, ಮತ್ತೊಂದು ಕಡೆ ಸಾವಿರಾರು ಲೀಟರ್ ನೀರು ವ್ಯರ್ಥವಾಗುತ್ತಿದೆ. ಅಧಿಕಾರಿಗಳು ಇನ್ನಾದರೂ ಎಚ್ಚೆತ್ತುಕೊಳ್ಳಬೇಕು” ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
BREAKING NEWS
ಪೈಪ್ ಒಡೆದು ಲಕ್ಷಾಂತರ ಲೀಟರ್ ನೀರು ಪೋಲು!
ತೆಕ್ಕಲಕೋಟೆಯಲ್ಲಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ
ಬಳ್ಳಾರಿ: ಜಿಲ್ಲೆಯ ಸಿರುಗುಪ್ಪ ತಾಲೂಕಿನ ತೆಕ್ಕಲಕೋಟೆಯ ಪಿಂಜಾರ್ ಗೆರಿ ಶಾಲೆ ಸಮೀಪ ಕುಡಿಯುವ ನೀರಿನ ಪೈಪ್ ಒಡೆದು ನಿರಂತರವಾಗಿ ನೀರು ಪೋಲಾಗುತ್ತಿರುವ ಘಟನೆ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
ಗ್ರಾಮದಲ್ಲಿ ಬೇಸಿಗೆಯ ತಾಪಮಾನ ಏರಿಕೆಯಿಂದ ಜನರು ಕುಡಿಯುವ ನೀರಿಗಾಗಿ ಪರದಾಡುತ್ತಿರುವ ನಡುವೆಯೇ, ಅಮೂಲ್ಯವಾದ ನೀರು ರಸ್ತೆಯಲ್ಲೇ ಹರಿದು ವ್ಯರ್ಥವಾಗುತ್ತಿರುವುದು ಸ್ಥಳೀಯರ ಬೇಸರಕ್ಕೆ ಕಾರಣವಾಗಿದೆ. ಹಲವು ದಿನಗಳಿಂದ ಪೈಪ್ ಒಡೆದಿದ್ದರೂ ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡದೇ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.
ಶಾಲೆ ಹತ್ತಿರವೇ ಪೈಪ್ ಸೋರಿಕೆ ಆಗುತ್ತಿರುವುದರಿಂದ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ಸಂಚಾರದಲ್ಲೂ ತೊಂದರೆ ಉಂಟಾಗಿದೆ. ಕೂಡಲೇ ಸಂಬಂಧಪಟ್ಟ ಪಂಚಾಯತ್ ಮತ್ತು ನೀರು ಸರಬರಾಜು ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪೈಪ್ ದುರಸ್ತಿ ಮಾಡಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
“ಒಂದು ಕಡೆ ನೀರಿಗಾಗಿ ಜನರು ಹಾಹಾಕಾರ ಪಡುತ್ತಿದ್ದಾರೆ, ಮತ್ತೊಂದು ಕಡೆ ಸಾವಿರಾರು ಲೀಟರ್ ನೀರು ವ್ಯರ್ಥವಾಗುತ್ತಿದೆ. ಅಧಿಕಾರಿಗಳು ಇನ್ನಾದರೂ ಎಚ್ಚೆತ್ತುಕೊಳ್ಳಬೇಕು” ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
    user_YADGIR NEWS
    YADGIR NEWS
    Video Creator ಯಾದಗಿರಿ, ಯಾದಗಿರಿ, ಕರ್ನಾಟಕ•
    3 hrs ago
  • ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ ಅಮ್ಮಂದಿರ ದಿನವನ್ನು ಸಡಗರದಿಂದ ಆಚರಿಸಲಾಯಿತು. ಈ ದಿನದಂದು ತಾಯಂದಿರ ತ್ಯಾಗ ಮತ್ತು ಪ್ರೀತಿಯನ್ನು ಸ್ಮರಿಸಿ ಗೌರವಿಸಲಾಯಿತು.
    1
    ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ ಅಮ್ಮಂದಿರ ದಿನವನ್ನು ಸಡಗರದಿಂದ ಆಚರಿಸಲಾಯಿತು. ಈ ದಿನದಂದು ತಾಯಂದಿರ ತ್ಯಾಗ ಮತ್ತು ಪ್ರೀತಿಯನ್ನು ಸ್ಮರಿಸಿ ಗೌರವಿಸಲಾಯಿತು.
    user_User1523
    User1523
    Chittapur, Kalaburagi•
    13 hrs ago
  • ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ದೋರನಹಳ್ಳಿ ಗ್ರಾಮದಲ್ಲಿ, ಪಟ್ಟಣ ಪಂಚಾಯಿತಿ ನಿರ್ಲಕ್ಷ್ಯದಿಂದ ಚರಂಡಿಗಳು ತುಂಬಿ ಮನೆಗಳಿಗೆ ನೀರು ನುಗ್ಗುತ್ತಿತ್ತು. ಇದರಿಂದ ಬೇಸತ್ತ ಮಹಿಬೂಬಿ ಎಂಬ ಮಹಿಳೆ, ಸಾವಿರಾರು ರೂಪಾಯಿ ಖರ್ಚು ಮಾಡಿ ಸ್ವತಃ ಚರಂಡಿ ನಿರ್ಮಿಸಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಕನ್ನಡಿ ಹಿಡಿದಿದ್ದಾರೆ.
    1
    ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ದೋರನಹಳ್ಳಿ ಗ್ರಾಮದಲ್ಲಿ, ಪಟ್ಟಣ ಪಂಚಾಯಿತಿ ನಿರ್ಲಕ್ಷ್ಯದಿಂದ ಚರಂಡಿಗಳು ತುಂಬಿ ಮನೆಗಳಿಗೆ ನೀರು ನುಗ್ಗುತ್ತಿತ್ತು. ಇದರಿಂದ ಬೇಸತ್ತ ಮಹಿಬೂಬಿ ಎಂಬ ಮಹಿಳೆ, ಸಾವಿರಾರು ರೂಪಾಯಿ ಖರ್ಚು ಮಾಡಿ ಸ್ವತಃ ಚರಂಡಿ ನಿರ್ಮಿಸಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಕನ್ನಡಿ ಹಿಡಿದಿದ್ದಾರೆ.
    user_ಲೋಕಲ್ ಸ್ಟಾರ್ ನ್ಯೂಸ್
    ಲೋಕಲ್ ಸ್ಟಾರ್ ನ್ಯೂಸ್
    ಶೋರಾಪುರ, ಯಾದಗಿರಿ, ಕರ್ನಾಟಕ•
    14 hrs ago
  • ಕಲ್ಬುರ್ಗಿಯ ಪ್ರಸಿದ್ಧ ರೊಟ್ಟಿಗೆ ವಿದೇಶದಲ್ಲಿ ಭಾರಿ ಬೇಡಿಕೆ ವ್ಯಕ್ತವಾಗಿದೆ. ಈ ಸ್ಥಳೀಯ ಉತ್ಪನ್ನವು ಅಂತರಾಷ್ಟ್ರೀಯ ಮಾರುಕಟ್ಟೆಗೆ ರಫ್ತಾಗಲು ಸಜ್ಜಾಗಿದ್ದು, ಕರ್ನಾಟಕದ ಪಾಕಪದ್ಧತಿಗೆ ಜಾಗತಿಕ ಮನ್ನಣೆ ತರುತ್ತಿದೆ.
    1
    ಕಲ್ಬುರ್ಗಿಯ ಪ್ರಸಿದ್ಧ ರೊಟ್ಟಿಗೆ ವಿದೇಶದಲ್ಲಿ ಭಾರಿ ಬೇಡಿಕೆ ವ್ಯಕ್ತವಾಗಿದೆ. ಈ ಸ್ಥಳೀಯ ಉತ್ಪನ್ನವು ಅಂತರಾಷ್ಟ್ರೀಯ ಮಾರುಕಟ್ಟೆಗೆ ರಫ್ತಾಗಲು ಸಜ್ಜಾಗಿದ್ದು, ಕರ್ನಾಟಕದ ಪಾಕಪದ್ಧತಿಗೆ ಜಾಗತಿಕ ಮನ್ನಣೆ ತರುತ್ತಿದೆ.
    user_Kalyan karanataka news channel
    Kalyan karanataka news channel
    Journalist Kalaburagi, Karnataka•
    13 hrs ago
  • ಮಾನ್ವಿ ತಹಸಿಲ್ದಾರ್ ಕಚೇರಿಯಲ್ಲಿ ತಾಲೂಕು ಆಡಳಿತ ಮಹಾ ಸಾಧ್ವಿ, ಶಿವಶರಣೆ ಹೇಮರೆಡ್ಡಿ ಮಲ್ಲಮ್ಮನವರ ಜಯಂತಿಯನ್ನು ಸಂಭ್ರಮದಿಂದ ಆಚರಿಸಿತು. ಈ ಸಂದರ್ಭದಲ್ಲಿ, ಪ್ರಜಾಕ್ಕೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ಸುಖದೇವ್ ಹಾಗೂ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿಯಲ್ಲಿ ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
    1
    ಮಾನ್ವಿ ತಹಸಿಲ್ದಾರ್ ಕಚೇರಿಯಲ್ಲಿ ತಾಲೂಕು ಆಡಳಿತ ಮಹಾ ಸಾಧ್ವಿ, ಶಿವಶರಣೆ ಹೇಮರೆಡ್ಡಿ ಮಲ್ಲಮ್ಮನವರ ಜಯಂತಿಯನ್ನು ಸಂಭ್ರಮದಿಂದ ಆಚರಿಸಿತು. ಈ ಸಂದರ್ಭದಲ್ಲಿ, ಪ್ರಜಾಕ್ಕೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ಸುಖದೇವ್ ಹಾಗೂ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿಯಲ್ಲಿ ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
    user_Shivakumar Sajjan
    Shivakumar Sajjan
    Local News Reporter ಮಾನ್ವಿ, ರಾಯಚೂರು, ಕರ್ನಾಟಕ•
    13 hrs ago
  • ಕರ್ನಾಟಕದಲ್ಲಿ ತಳವಾರ ಸಮುದಾಯದ ದೀರ್ಘಕಾಲದ ಹೋರಾಟಕ್ಕೆ ಕೊನೆಗೂ ಜಯ ಸಿಕ್ಕಿದೆ. ಸರ್ಕಾರವು ಅವರಿಗೆ ಎಸ್ ಟಿ ಪ್ರಮಾಣಪತ್ರಗಳನ್ನು ನೀಡಲು ಅನುಮತಿ ನೀಡಿದೆ.
    1
    ಕರ್ನಾಟಕದಲ್ಲಿ ತಳವಾರ ಸಮುದಾಯದ ದೀರ್ಘಕಾಲದ ಹೋರಾಟಕ್ಕೆ ಕೊನೆಗೂ ಜಯ ಸಿಕ್ಕಿದೆ. ಸರ್ಕಾರವು ಅವರಿಗೆ ಎಸ್ ಟಿ ಪ್ರಮಾಣಪತ್ರಗಳನ್ನು ನೀಡಲು ಅನುಮತಿ ನೀಡಿದೆ.
    user_Kisan news kannada
    Kisan news kannada
    Local News Reporter ಅಫ್ಜಲಪುರ, ಕಲಬುರಗಿ, ಕರ್ನಾಟಕ•
    16 hrs ago
  • ವಿಜಯಪುರ ಜಿಲ್ಲೆಯಲ್ಲಿ ಹೆಣ್ಣು ಮಗು ಜನಿಸಿದ್ದಕ್ಕೆ ಆಸ್ಪತ್ರೆಯಲ್ಲೇ ಪತ್ನಿಯನ್ನು ಬಿಟ್ಟು ಪತಿ ಪರಾರಿಯಾಗಿದ್ದಾನೆ. ರಾಜ್ಯದಲ್ಲಿ ಹೆಣ್ಣು ಮಕ್ಕಳ ಜನಸಂಖ್ಯೆ ಕಡಿಮೆ ಇದ್ದರೂ ಇಂತಹ ಕೃತ್ಯ ನಡೆದಿರುವುದು ಆಘಾತ ಮೂಡಿಸಿದೆ.
    1
    ವಿಜಯಪುರ ಜಿಲ್ಲೆಯಲ್ಲಿ ಹೆಣ್ಣು ಮಗು ಜನಿಸಿದ್ದಕ್ಕೆ ಆಸ್ಪತ್ರೆಯಲ್ಲೇ ಪತ್ನಿಯನ್ನು ಬಿಟ್ಟು ಪತಿ ಪರಾರಿಯಾಗಿದ್ದಾನೆ. ರಾಜ್ಯದಲ್ಲಿ ಹೆಣ್ಣು ಮಕ್ಕಳ ಜನಸಂಖ್ಯೆ ಕಡಿಮೆ ಇದ್ದರೂ ಇಂತಹ ಕೃತ್ಯ ನಡೆದಿರುವುದು ಆಘಾತ ಮೂಡಿಸಿದೆ.
    user_Sharanugouda Patil
    Sharanugouda Patil
    Muddebihal, Vijayapura•
    13 hrs ago
  • ಕಲಬುರಗಿ ಜಿಲ್ಲೆಯ ಇಂಗನಕಲ್ ಗ್ರಾಮದಲ್ಲಿ ಅಮ್ಮಂದಿರ ದಿನದಂದು ಕುಮಾರ ವೇದಕ್ರಷ್ಣ ಮತ್ತು ಮಹಾಲಕ್ಷ್ಮಿ ಕಾಳಗಿ ತಮ್ಮ ಶಿಕ್ಷಕಿ ತಾಯಿ ಶ್ರೀಮತಿ ಶ್ರೀ ಶಿವಲಿಲಾ ಕಾಳಗಿ ಅವರಿಗೆ ಶುಭಾಶಯ ಕೋರಿದ್ದಾರೆ. ಈ ಮೂಲಕ ಅವರು ತಮ್ಮ ಪ್ರೀತಿಯನ್ನು ವ್ಯಕ್ತಪಡಿಸಿದ್ದಾರೆ.
    1
    ಕಲಬುರಗಿ ಜಿಲ್ಲೆಯ ಇಂಗನಕಲ್ ಗ್ರಾಮದಲ್ಲಿ ಅಮ್ಮಂದಿರ ದಿನದಂದು ಕುಮಾರ ವೇದಕ್ರಷ್ಣ ಮತ್ತು ಮಹಾಲಕ್ಷ್ಮಿ ಕಾಳಗಿ ತಮ್ಮ ಶಿಕ್ಷಕಿ ತಾಯಿ ಶ್ರೀಮತಿ ಶ್ರೀ ಶಿವಲಿಲಾ ಕಾಳಗಿ ಅವರಿಗೆ ಶುಭಾಶಯ ಕೋರಿದ್ದಾರೆ. ಈ ಮೂಲಕ ಅವರು ತಮ್ಮ ಪ್ರೀತಿಯನ್ನು ವ್ಯಕ್ತಪಡಿಸಿದ್ದಾರೆ.
    user_User1523
    User1523
    Chittapur, Kalaburagi•
    13 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.