logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

*ಭಾರತ ನಲ್ಲಿ ವೈರಲ್*

3 hrs ago
user_Md Aleemulla Shariff
Md Aleemulla Shariff
Citizen Reporter ಮೈಸೂರು, ಮೈಸೂರು, ಕರ್ನಾಟಕ•
3 hrs ago

*ಭಾರತ ನಲ್ಲಿ ವೈರಲ್*

More news from ಕರ್ನಾಟಕ and nearby areas
  • *ಭಾರತ ನಲ್ಲಿ ವೈರಲ್*
    1
    *ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter ಮೈಸೂರು, ಮೈಸೂರು, ಕರ್ನಾಟಕ•
    1 hr ago
  • KARNATAKA RASHTRIYA SAMITTHI PAKSHA ANNOUNCED THE LIST OF OFFICE BEARERS FOR CHAMARAJA CONSTITUENCY TODAY
    1
    KARNATAKA RASHTRIYA SAMITTHI PAKSHA ANNOUNCED THE LIST OF OFFICE BEARERS FOR CHAMARAJA CONSTITUENCY TODAY
    user_AAJ KI DASTAK NEWS KARNATAKA
    AAJ KI DASTAK NEWS KARNATAKA
    ಪತ್ರಕರ್ತ ಮೈಸೂರು, ಮೈಸೂರು, ಕರ್ನಾಟಕ•
    5 hrs ago
  • ನಗರದಲ್ಲಿ ರೋಟರಿ ಸಂಸ್ಥೆ, ರಾಷ್ಟ್ರೀಯ ಅಂಧತ್ವ ನಿಯಂತ್ರಣ ಕಾರ್ಯಕ್ರಮ ಮತ್ತು ಅರವಿಂದ ಕಣ್ಣಿನ ಆಸ್ಪತ್ರೆಗಳ ಸಂಯುಕ್ತಾಶ್ರಯದಲ್ಲಿ ಭಾನುವಾರ ಉಚಿತ ಕಣ್ಣಿನ ತಪಾಸಣಾ ಶಿಬಿರ ಯಶಸ್ವಿಯಾಗಿ ನಡೆಯಿತು. ಬಿ. ರಾಚಯ್ಯ ಜೋಡಿರಸ್ತೆಯಲ್ಲಿರುವ ರೋಟರಿ ಭವನದಲ್ಲಿ ನಡೆದ ಈ ಶಿಬಿರದಲ್ಲಿ ಒಟ್ಟು 425 ಮಂದಿ ತಮ್ಮ ಕಣ್ಣುಗಳ ತಪಾಸಣೆ ಮಾಡಿಸಿಕೊಂಡರು. ಇವರಲ್ಲಿ 305 ಮಂದಿಯನ್ನು ಶಸ್ತ್ರಚಿಕಿತ್ಸೆಗೆ ಆಯ್ಕೆ ಮಾಡಲಾಗಿದ್ದು, ಅವರನ್ನು ಕೊಯಮತ್ತೂರಿನ ಅರವಿಂದ ಕಣ್ಣಿನ ಆಸ್ಪತ್ರೆಗೆ ಕರೆದೊಯ್ಯಲು ಶಿಬಿರದಲ್ಲಿ ಸೂಕ್ತ ವ್ಯವಸ್ಥೆ ಮಾಡಲಾಗಿತ್ತು.
    1
    ನಗರದಲ್ಲಿ ರೋಟರಿ ಸಂಸ್ಥೆ, ರಾಷ್ಟ್ರೀಯ ಅಂಧತ್ವ ನಿಯಂತ್ರಣ ಕಾರ್ಯಕ್ರಮ ಮತ್ತು ಅರವಿಂದ ಕಣ್ಣಿನ ಆಸ್ಪತ್ರೆಗಳ ಸಂಯುಕ್ತಾಶ್ರಯದಲ್ಲಿ ಭಾನುವಾರ ಉಚಿತ ಕಣ್ಣಿನ ತಪಾಸಣಾ ಶಿಬಿರ ಯಶಸ್ವಿಯಾಗಿ ನಡೆಯಿತು. ಬಿ. ರಾಚಯ್ಯ ಜೋಡಿರಸ್ತೆಯಲ್ಲಿರುವ ರೋಟರಿ ಭವನದಲ್ಲಿ ನಡೆದ ಈ ಶಿಬಿರದಲ್ಲಿ ಒಟ್ಟು 425 ಮಂದಿ ತಮ್ಮ ಕಣ್ಣುಗಳ ತಪಾಸಣೆ ಮಾಡಿಸಿಕೊಂಡರು. ಇವರಲ್ಲಿ 305 ಮಂದಿಯನ್ನು ಶಸ್ತ್ರಚಿಕಿತ್ಸೆಗೆ ಆಯ್ಕೆ ಮಾಡಲಾಗಿದ್ದು, ಅವರನ್ನು ಕೊಯಮತ್ತೂರಿನ ಅರವಿಂದ ಕಣ್ಣಿನ ಆಸ್ಪತ್ರೆಗೆ ಕರೆದೊಯ್ಯಲು ಶಿಬಿರದಲ್ಲಿ ಸೂಕ್ತ ವ್ಯವಸ್ಥೆ ಮಾಡಲಾಗಿತ್ತು.
    user_ಹೊಂಗಿರಣ ನ್ಯೂಸ್
    ಹೊಂಗಿರಣ ನ್ಯೂಸ್
    Photographer Chamarajanagar, Chamarajanagara•
    57 min ago
  • ಹನೂರು: ರಾಮನಗುಡ್ಡೆ ಜಲಾಶಯ ಪೂರ್ಣವಾಗಿ ತುಂಬಿದ ಪರಿಣಾಮ, ಮಣಗಳ್ಳಿ ಸಮೀಪದ ದೊಡ್ಡಹಳ್ಳ ಹಳ್ಳಿ ಹರಿಯುತ್ತಿರುವ ದೃಶ್ಯವು ಸ್ಥಳೀಯ ರೈತರು ಮತ್ತು ಗ್ರಾಮಸ್ಥರಲ್ಲಿ ಸಂತಸ ಮೂಡಿಸಿದೆ. ಗ್ರಾಮಸ್ಥರು ಶಾಸಕ ಮಂಜುನಾಥ್ ಅವರ ಸಮ್ಮುಖದಲ್ಲಿ ಗಂಗಾಪೂಜೆಯನ್ನು ನೆರವೇರಿಸಿ ಕೃತಜ್ಞತೆ ಸಲ್ಲಿಸಿದರು. ಸಭೆಯಲ್ಲಿ ಮಾತನಾಡಿದ ಶಾಸಕ ಮಂಜುನಾಥ್ ಅವರು, “ಕ್ಷೇತ್ರದ ನೀರಾವರಿ ಯೋಜನೆಗಳಿಗೆ ವಿಶೇಷ ಗಮನ ನೀಡಲಾಗುತ್ತಿದೆ. ರಾಮನಗುಡ್ಡೆ ಜಲಾಶಯ ತುಂಬಿರುವುದರಿಂದ ರೈತರಿಗೆ ಬಹುಮುಖ್ಯ ನೆರವು ದೊರೆಯಲಿದೆ. ರೈತರ ಆದಾಯವನ್ನು ಹೆಚ್ಚಿಸುವುದು ಮತ್ತು ಯುವಕರಿಗೆ ಉದ್ಯೋಗಾವಕಾಶ ಸೃಷ್ಟಿಸುವುದು ನಮ್ಮ ಮುಖ್ಯ ಗುರಿ” ಎಂದು ಹೇಳಿದರು.
    2
    ಹನೂರು: ರಾಮನಗುಡ್ಡೆ ಜಲಾಶಯ ಪೂರ್ಣವಾಗಿ ತುಂಬಿದ ಪರಿಣಾಮ, ಮಣಗಳ್ಳಿ ಸಮೀಪದ ದೊಡ್ಡಹಳ್ಳ ಹಳ್ಳಿ ಹರಿಯುತ್ತಿರುವ ದೃಶ್ಯವು ಸ್ಥಳೀಯ ರೈತರು ಮತ್ತು ಗ್ರಾಮಸ್ಥರಲ್ಲಿ ಸಂತಸ ಮೂಡಿಸಿದೆ. ಗ್ರಾಮಸ್ಥರು ಶಾಸಕ ಮಂಜುನಾಥ್ ಅವರ ಸಮ್ಮುಖದಲ್ಲಿ ಗಂಗಾಪೂಜೆಯನ್ನು ನೆರವೇರಿಸಿ ಕೃತಜ್ಞತೆ ಸಲ್ಲಿಸಿದರು.
ಸಭೆಯಲ್ಲಿ ಮಾತನಾಡಿದ ಶಾಸಕ ಮಂಜುನಾಥ್ ಅವರು, “ಕ್ಷೇತ್ರದ ನೀರಾವರಿ ಯೋಜನೆಗಳಿಗೆ ವಿಶೇಷ ಗಮನ ನೀಡಲಾಗುತ್ತಿದೆ. ರಾಮನಗುಡ್ಡೆ ಜಲಾಶಯ ತುಂಬಿರುವುದರಿಂದ ರೈತರಿಗೆ ಬಹುಮುಖ್ಯ ನೆರವು ದೊರೆಯಲಿದೆ. ರೈತರ ಆದಾಯವನ್ನು ಹೆಚ್ಚಿಸುವುದು ಮತ್ತು ಯುವಕರಿಗೆ ಉದ್ಯೋಗಾವಕಾಶ ಸೃಷ್ಟಿಸುವುದು ನಮ್ಮ ಮುಖ್ಯ ಗುರಿ” ಎಂದು ಹೇಳಿದರು.
    user_ಹನೂರು ನ್ಯೂಸ್ ಅಡ್ಡ
    ಹನೂರು ನ್ಯೂಸ್ ಅಡ್ಡ
    Farmer ಹನೂರು, ಚಾಮರಾಜನಗರ, ಕರ್ನಾಟಕ•
    7 hrs ago
  • ಕ್ಷೇತ್ರದ ರೈತರ ಬದುಕು ಕಟ್ಟಿಕೊಳ್ಳಲು ಸರ್ವಾಂಗಿನ ಅಭಿವೃದ್ಧಿಗೆ ಹೆಚ್ಚಿನ ಹೊತ್ತು ನೀಡಲಾಗುವುದು ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕ ಎಂ.ಆರ್ ಮಂಜುನಾಥ್ ತಿಳಿಸಿದರು. ಹನೂರು :ತಾಲೂಕಿನ ಮಣಗಳ್ಳಿ ಗ್ರಾಮದಲ್ಲಿ ದೊಡ್ಡಹಳ್ಳಕ್ಕೆ ಗಂಗೆ ಪೂಜೆ ಸಲ್ಲಿಸಿ ನಂತರ ಅವರು ಮಾತನಾಡಿದ ಅವರು ರಾಮನಗುಡ್ಡ ಕೆರೆಗೆ ಕಾವೇರಿ ನದಿಯಿಂದ ಪೈಪ್ಲೈನ್ ಮೂಲಕ ನೀರು ಹರಿಸಿದ ಪರಿಣಾಮ ಈ ಭಾಗದ ರಾಯರ ದೊಡ್ಡಿ ಚಿಂಚಳ್ಳಿ ಮಣಗಳ್ಳಿ ಸೇರಿದಂತೆ ನೀರು ಹರಿಯುತ್ತಿರುವ ಹಳ್ಳದಲ್ಲಿ ಈ ಭಾಗದ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ ಜೊತೆಗೆ ಬರಬಿಸಿಲಿನಿಂದ ಕತ್ತರಿಸಿ ಗ್ರಾಮಗಳನ್ನೇ ತೊರೆದಿರುವ ರೈತರು ಮತ್ತೆ ಗ್ರಾಮದತ್ತ ಮುಖ ಮಾಡಿದ್ದಾರೆ ಎಂದರು. ಶಾಶ್ವತ ನೀರಾವರಿ ಯೋಜನೆಗೆ ಅಸ್ತು : ಕ್ಷೇತ್ರದ ಸರ್ವಂಂಗಿನ ಅಭಿವೃದ್ಧಿಗೆ ತಾಲೂಕಿನಲ್ಲಿ ಮಳೆಯ ಅಭಾವದಿಂದ ಕೆರೆಕಟ್ಟೆಗಳು ಕಾಲುವೆಗಳು ಬರಿದಾಗಿತ್ತು ಇಂತಹ ಸಂದರ್ಭದಲ್ಲಿ ಕಾವೇರಿ ನದಿಯಿಂದ ರಾಮನಗುಡ್ಡ ಕೆರೆಗೆ ನೀರು ಹರಿಸಿದ ಪರಿಣಾಮ ಹಳ್ಳದ ಮೂಲಕ ವಿವಿಧ ಗ್ರಾಮಗಳ ಮೂಲಕ ನೀರು ಅರಿದ ಪರಿಣಾಮ ಈ ಭಾಗದ ರೈತರ ಜೀವನದಿ ಶಾಶ್ವತ ನೀರಾವರಿ ಯೋಜನೆಯಿಂದ ರೈತರು ಖುಷಿಯಿಂದ ಕೃಷಿ ಚಟುವಟಿಕೆಯಲ್ಲಿ ತೊಡಗಿಕೊಂಡು ಬದುಕು ಕಟ್ಟಿಕೊಳ್ಳಲಿದ್ದಾರೆ ಎಂದು ತಿಳಿಸಿದರು ರೈತರ ಬದುಕು ನನಸಾಗಿಸಲು ಕ್ರಮ: ಇಡೀ ಕ್ಷೇತ್ರ ಅತ್ಯಂತ ನೀರಾವರಿ ಯೋಜನೆಯನ್ನು ಕಲ್ಪಿಸಲು ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಲಾಗಿತ್ತು ಮುಂದಿನ ದಿನಗಳಲ್ಲಿ ತಾಲೂಕಿನ ವಿವಿಧಡೆ 490 ಕೋಟಿ ವೆಚ್ಚದಲ್ಲಿ ಕಾವೇರಿ ನದಿಯಿಂದ ಪೈಪ್ಲೈನ್ ಮೂಲಕ ಜಲಾಶಯಗಳಿಗೆ ನೀರು ತುಂಬಿಸಿ ಅದರಿಂದ ವಿವಿಧ ಭಾಗದ ರೈತರ ಜಮೀನುಗಳಿಗೆ ನೀರು ಹರಿಸಿ ಕುಡಿಯುವ ನೀರಿನ ವ್ಯವಸ್ಥೆಯನ್ನು ಸಹ ಪರಿಹರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗಿದೆ ಎಂದರು . ಎರಡು ಗ್ರಾಮ ಪಂಚಾಯಿತಿಗಳ ದತ್ತು : ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಎರಡು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ದತ್ತು ಪಡೆದು ನೀರಾವರಿ ಯೋಜನೆಗಳಿಂದ ರೈತರು ಬೆಳೆಯುವ ಬೆಳೆಗಳಿಗೆ ಬೆಂಬಲ ಬೆಲೆ ಜೊತೆಗೆ ಅದಕ್ಕೆ ಬೇಕಾದ ವಿಮೆ ನೀಡುವ ಮೂಲಕ ರೈತರ ಬದುಕು ಹಸನಾಗಿಸಲು ಕ್ರಮ ಕೈಗೊಳ್ಳಬೇಕಾಗಿದೆ ಜೊತೆಗೆ ಯುವಕರ ಬದುಕು ಸಹ ರೂಪಿಸಲು ವಿದ್ಯಾವಂತ ಮಕ್ಕಳಿಗೆ ಉದ್ಯೋಗ ಸೃಷ್ಟಿಸಲು ಸರ್ಕಾರ ಗಮನಹರಿಸಬೇಕಾಗಿದೆ ಎಂದು ತಿಳಿಸಿದರು . ಮೂಲಭೂತ ಸೌಲಭ್ಯಗಳಿಗೆ ಕ್ರಮ : ಹನೂರು ಕ್ಷೇತ್ರ ವ್ಯಾಪ್ತಿಯ ಜನತೆಗೆ ಮುಖ್ಯವಾಗಿ ನೀರಾವರಿ ಯೋಜನೆ ರಸ್ತೆ ಹಾಗೂ ವಿದ್ಯುತ್ ಸೇರಿದಂತೆ ಆರೋಗ್ಯ ಸುಧಾರಿಸಲು ಸುಸರ್ಜಿತವಾದ ಆಸ್ಪತ್ರೆ ಮತ್ತು ರೈತರಿಗೆ ಬೆಳೆಗೆ ಬೆಂಬಲ ಬೆಲೆ ರೂಪಿಸಲು ಕ್ರಮ ಮತ್ತು ಹೈನುಗಾರಿಕೆಗೆ ಹೆಚ್ಚಿನ ಒತ್ತು ಮತ್ತು ತೋಟಗಾರಿಕೆ ಸೇರಿದಂತೆ ತಾಲೂಕಿನ ಕ್ಷೇತ್ರ ವ್ಯಾಪ್ತಿಯ ಜನತೆಗೆ ಸರ್ವಾಂಗಿನ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗುವುದು ಕ್ಷೇತ್ರದ ಜನತೆಯ ಸಹಕಾರ ಹೀಗೆ ಮುಂದುವರೆಯಲಿ ಎಂದು ಕಾರ್ಯಕ್ರಮದಲ್ಲಿ ತಿಳಿಸಿದರು . ಮುಖಂಡರುಗಳಾದ ಚಾಮುಲ್ ನಿರ್ದೇಶಕರಾದ ಉದ್ದನೂರು ಮಹದೇವ ಪ್ರಸಾದ್, ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರಾದ ಮಂಜೇಶ್ ಗೌಡ, ಚಾಮುಲ್ ಮಾಜಿ ಅಧ್ಯಕ್ಷರಾದ ಗುರುಮಲ್ಲಪ್ಪ, ಶಿವಮಲ್ಲೇಗೌಡ,ರಾಮಣ್ಣ, ಕುಲ್ಲೇಗೌಡ,ಮಲ್ಲಣ್ಣ,ತಮ್ಮೆಗೌಡ, ಮಾದೆಗೌಡ,ಮರಿಸ್ವಾಮಿ, ವೆಂಕಟಚಲಿ,ಮಾದೆಗೌಡರು,ಶಿವಣ್ಣ,ಚೆನ್ನಯ್ಯ,ಪ್ರೀತಮ್ಮಹಾದೇವಯ್ಯ, ಕೃಷ್ಣಮೂರ್ತಿ ರಾಜು,ಜಯಮಾಲಾ ಮಾದೇಶ್, ಜೇಸಿಮ್ ಪಾಷ,ತಿರುಪತಿ ಹಾಗೂ ಗ್ರಾಮಸ್ಥರು ಇದ್ದರು..
    4
    ಕ್ಷೇತ್ರದ ರೈತರ ಬದುಕು ಕಟ್ಟಿಕೊಳ್ಳಲು ಸರ್ವಾಂಗಿನ ಅಭಿವೃದ್ಧಿಗೆ ಹೆಚ್ಚಿನ ಹೊತ್ತು ನೀಡಲಾಗುವುದು ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕ ಎಂ.ಆರ್ ಮಂಜುನಾಥ್ ತಿಳಿಸಿದರು. 
ಹನೂರು :ತಾಲೂಕಿನ  ಮಣಗಳ್ಳಿ  ಗ್ರಾಮದಲ್ಲಿ ದೊಡ್ಡಹಳ್ಳಕ್ಕೆ  ಗಂಗೆ ಪೂಜೆ ಸಲ್ಲಿಸಿ ನಂತರ ಅವರು ಮಾತನಾಡಿದ ಅವರು
ರಾಮನಗುಡ್ಡ ಕೆರೆಗೆ  ಕಾವೇರಿ ನದಿಯಿಂದ ಪೈಪ್ಲೈನ್ ಮೂಲಕ ನೀರು ಹರಿಸಿದ ಪರಿಣಾಮ ಈ ಭಾಗದ ರಾಯರ ದೊಡ್ಡಿ ಚಿಂಚಳ್ಳಿ ಮಣಗಳ್ಳಿ ಸೇರಿದಂತೆ ನೀರು ಹರಿಯುತ್ತಿರುವ ಹಳ್ಳದಲ್ಲಿ ಈ ಭಾಗದ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ ಜೊತೆಗೆ ಬರಬಿಸಿಲಿನಿಂದ ಕತ್ತರಿಸಿ ಗ್ರಾಮಗಳನ್ನೇ ತೊರೆದಿರುವ ರೈತರು ಮತ್ತೆ ಗ್ರಾಮದತ್ತ ಮುಖ ಮಾಡಿದ್ದಾರೆ ಎಂದರು.
ಶಾಶ್ವತ ನೀರಾವರಿ ಯೋಜನೆಗೆ ಅಸ್ತು : ಕ್ಷೇತ್ರದ ಸರ್ವಂಂಗಿನ ಅಭಿವೃದ್ಧಿಗೆ ತಾಲೂಕಿನಲ್ಲಿ ಮಳೆಯ ಅಭಾವದಿಂದ ಕೆರೆಕಟ್ಟೆಗಳು ಕಾಲುವೆಗಳು ಬರಿದಾಗಿತ್ತು ಇಂತಹ ಸಂದರ್ಭದಲ್ಲಿ ಕಾವೇರಿ ನದಿಯಿಂದ ರಾಮನಗುಡ್ಡ ಕೆರೆಗೆ ನೀರು ಹರಿಸಿದ ಪರಿಣಾಮ ಹಳ್ಳದ ಮೂಲಕ ವಿವಿಧ ಗ್ರಾಮಗಳ ಮೂಲಕ ನೀರು ಅರಿದ ಪರಿಣಾಮ ಈ ಭಾಗದ ರೈತರ ಜೀವನದಿ ಶಾಶ್ವತ ನೀರಾವರಿ ಯೋಜನೆಯಿಂದ ರೈತರು ಖುಷಿಯಿಂದ ಕೃಷಿ ಚಟುವಟಿಕೆಯಲ್ಲಿ ತೊಡಗಿಕೊಂಡು ಬದುಕು ಕಟ್ಟಿಕೊಳ್ಳಲಿದ್ದಾರೆ ಎಂದು ತಿಳಿಸಿದರು 
ರೈತರ ಬದುಕು ನನಸಾಗಿಸಲು ಕ್ರಮ: ಇಡೀ ಕ್ಷೇತ್ರ ಅತ್ಯಂತ ನೀರಾವರಿ ಯೋಜನೆಯನ್ನು ಕಲ್ಪಿಸಲು ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಲಾಗಿತ್ತು ಮುಂದಿನ ದಿನಗಳಲ್ಲಿ ತಾಲೂಕಿನ ವಿವಿಧಡೆ 490 ಕೋಟಿ ವೆಚ್ಚದಲ್ಲಿ ಕಾವೇರಿ ನದಿಯಿಂದ ಪೈಪ್ಲೈನ್ ಮೂಲಕ ಜಲಾಶಯಗಳಿಗೆ ನೀರು ತುಂಬಿಸಿ ಅದರಿಂದ ವಿವಿಧ ಭಾಗದ ರೈತರ ಜಮೀನುಗಳಿಗೆ ನೀರು ಹರಿಸಿ ಕುಡಿಯುವ ನೀರಿನ ವ್ಯವಸ್ಥೆಯನ್ನು ಸಹ ಪರಿಹರಿಸುವ ನಿಟ್ಟಿನಲ್ಲಿ  ಕ್ರಮ ಕೈಗೊಳ್ಳಲಾಗಿದೆ ಎಂದರು .
ಎರಡು ಗ್ರಾಮ ಪಂಚಾಯಿತಿಗಳ ದತ್ತು : ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಎರಡು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ದತ್ತು ಪಡೆದು  ನೀರಾವರಿ ಯೋಜನೆಗಳಿಂದ ರೈತರು ಬೆಳೆಯುವ ಬೆಳೆಗಳಿಗೆ ಬೆಂಬಲ ಬೆಲೆ ಜೊತೆಗೆ ಅದಕ್ಕೆ ಬೇಕಾದ ವಿಮೆ ನೀಡುವ ಮೂಲಕ ರೈತರ ಬದುಕು ಹಸನಾಗಿಸಲು ಕ್ರಮ ಕೈಗೊಳ್ಳಬೇಕಾಗಿದೆ ಜೊತೆಗೆ ಯುವಕರ ಬದುಕು ಸಹ ರೂಪಿಸಲು ವಿದ್ಯಾವಂತ ಮಕ್ಕಳಿಗೆ ಉದ್ಯೋಗ ಸೃಷ್ಟಿಸಲು ಸರ್ಕಾರ ಗಮನಹರಿಸಬೇಕಾಗಿದೆ  ಎಂದು ತಿಳಿಸಿದರು .
ಮೂಲಭೂತ ಸೌಲಭ್ಯಗಳಿಗೆ ಕ್ರಮ : ಹನೂರು ಕ್ಷೇತ್ರ ವ್ಯಾಪ್ತಿಯ ಜನತೆಗೆ ಮುಖ್ಯವಾಗಿ ನೀರಾವರಿ ಯೋಜನೆ ರಸ್ತೆ ಹಾಗೂ ವಿದ್ಯುತ್ ಸೇರಿದಂತೆ ಆರೋಗ್ಯ ಸುಧಾರಿಸಲು ಸುಸರ್ಜಿತವಾದ ಆಸ್ಪತ್ರೆ ಮತ್ತು ರೈತರಿಗೆ ಬೆಳೆಗೆ  ಬೆಂಬಲ ಬೆಲೆ ರೂಪಿಸಲು ಕ್ರಮ  ಮತ್ತು ಹೈನುಗಾರಿಕೆಗೆ ಹೆಚ್ಚಿನ ಒತ್ತು ಮತ್ತು ತೋಟಗಾರಿಕೆ ಸೇರಿದಂತೆ ತಾಲೂಕಿನ ಕ್ಷೇತ್ರ ವ್ಯಾಪ್ತಿಯ ಜನತೆಗೆ ಸರ್ವಾಂಗಿನ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗುವುದು ಕ್ಷೇತ್ರದ ಜನತೆಯ ಸಹಕಾರ ಹೀಗೆ ಮುಂದುವರೆಯಲಿ ಎಂದು ಕಾರ್ಯಕ್ರಮದಲ್ಲಿ ತಿಳಿಸಿದರು .
ಮುಖಂಡರುಗಳಾದ ಚಾಮುಲ್ ನಿರ್ದೇಶಕರಾದ ಉದ್ದನೂರು ಮಹದೇವ ಪ್ರಸಾದ್, ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರಾದ ಮಂಜೇಶ್ ಗೌಡ, ಚಾಮುಲ್ ಮಾಜಿ ಅಧ್ಯಕ್ಷರಾದ ಗುರುಮಲ್ಲಪ್ಪ, ಶಿವಮಲ್ಲೇಗೌಡ,ರಾಮಣ್ಣ,
ಕುಲ್ಲೇಗೌಡ,ಮಲ್ಲಣ್ಣ,ತಮ್ಮೆಗೌಡ, ಮಾದೆಗೌಡ,ಮರಿಸ್ವಾಮಿ,
ವೆಂಕಟಚಲಿ,ಮಾದೆಗೌಡರು,ಶಿವಣ್ಣ,ಚೆನ್ನಯ್ಯ,ಪ್ರೀತಮ್ಮಹಾದೇವಯ್ಯ, ಕೃಷ್ಣಮೂರ್ತಿ ರಾಜು,ಜಯಮಾಲಾ ಮಾದೇಶ್, ಜೇಸಿಮ್ ಪಾಷ,ತಿರುಪತಿ ಹಾಗೂ ಗ್ರಾಮಸ್ಥರು ಇದ್ದರು..
    user_ಉಸ್ಮಾನ್ ಖಾನ್
    ಉಸ್ಮಾನ್ ಖಾನ್
    Local News Reporter ಹನೂರು, ಚಾಮರಾಜನಗರ, ಕರ್ನಾಟಕ•
    9 hrs ago
  • ಚಿಕ್ಕಮಗಳೂರು ತಾಲೂಕಿನ ಹೊಸಪೇಟೆ ಗ್ರಾಮದ ಸಂತೆಯಲ್ಲಿ ಬುಧವಾರ ಮತಾಂತರಕ್ಕೆ ಯತ್ನಿಸಲಾಗಿದೆ ಎಂಬ ಶಂಕೆಯ ಹಿನ್ನೆಲೆ ಗೊಂದಲದ ಘಟನೆ ನಡೆದಿದೆ. ಭದ್ರಾವತಿ ಮೂಲದ ಇಬ್ಬರು ವ್ಯಕ್ತಿಗಳು ಪುಸ್ತಕಗಳನ್ನು ಹಂಚುತ್ತಿದ್ದರು ಎಂದು ಸ್ಥಳೀಯರು ಪ್ರಶ್ನಿಸಿದ ವೇಳೆ ಸ್ಥಳದಲ್ಲಿ ಉದ್ವಿಗ್ನತೆ ಉಂಟಾಯಿತು ಎಂದು ವರದಿಯಾಗಿದೆ. ಬಳಿಕ ಸಾರ್ವಜನಿಕರು ಇಬ್ಬರನ್ನೂ ಹಿಡಿದು ಪೊಲೀಸರಿಗೆ ಒಪ್ಪಿಸಿರುವುದಾಗಿ ತಿಳಿದುಬಂದಿದೆ. ಘಟನೆಯ ವೇಳೆ ಕೆಲವರು ವಾಹನದಲ್ಲಿ ಸ್ಥಳದಿಂದ ತೆರಳಲು ಯತ್ನಿಸಿದರೆಂಬ ಮಾಹಿತಿಯೂ ಲಭ್ಯವಾಗಿದೆ. ಪ್ರಕರಣವನ್ನು ಪೊಲೀಸರು ವಶಕ್ಕೆ ಪಡೆದು ತನಿಖೆ ಮುಂದುವರಿಸುತ್ತಿದ್ದಾರೆ.
    1
    ಚಿಕ್ಕಮಗಳೂರು ತಾಲೂಕಿನ ಹೊಸಪೇಟೆ ಗ್ರಾಮದ ಸಂತೆಯಲ್ಲಿ ಬುಧವಾರ ಮತಾಂತರಕ್ಕೆ ಯತ್ನಿಸಲಾಗಿದೆ ಎಂಬ ಶಂಕೆಯ ಹಿನ್ನೆಲೆ ಗೊಂದಲದ ಘಟನೆ ನಡೆದಿದೆ. ಭದ್ರಾವತಿ ಮೂಲದ ಇಬ್ಬರು ವ್ಯಕ್ತಿಗಳು ಪುಸ್ತಕಗಳನ್ನು ಹಂಚುತ್ತಿದ್ದರು ಎಂದು ಸ್ಥಳೀಯರು ಪ್ರಶ್ನಿಸಿದ ವೇಳೆ ಸ್ಥಳದಲ್ಲಿ ಉದ್ವಿಗ್ನತೆ ಉಂಟಾಯಿತು ಎಂದು ವರದಿಯಾಗಿದೆ. ಬಳಿಕ ಸಾರ್ವಜನಿಕರು ಇಬ್ಬರನ್ನೂ ಹಿಡಿದು ಪೊಲೀಸರಿಗೆ ಒಪ್ಪಿಸಿರುವುದಾಗಿ ತಿಳಿದುಬಂದಿದೆ. ಘಟನೆಯ ವೇಳೆ ಕೆಲವರು ವಾಹನದಲ್ಲಿ ಸ್ಥಳದಿಂದ ತೆರಳಲು ಯತ್ನಿಸಿದರೆಂಬ ಮಾಹಿತಿಯೂ ಲಭ್ಯವಾಗಿದೆ. ಪ್ರಕರಣವನ್ನು ಪೊಲೀಸರು ವಶಕ್ಕೆ ಪಡೆದು ತನಿಖೆ ಮುಂದುವರಿಸುತ್ತಿದ್ದಾರೆ.
    user_Veega News Kannada
    Veega News Kannada
    Media company ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    1 hr ago
  • ನೆಲಮಂಗಲ SSLC ಪರೀಕ್ಷೆ ಫಲಿತಾಂಶಕ್ಕೂ ಮೊದಲೇ ಯುವತಿ ಆತ್ಮಹತ್ಯೆ ಪರೀಕ್ಷೆಯಲ್ಲಿ ಫೇಲಾಗುವ ಭಯದಲ್ಲಿ ಯುವತಿ ಆತ್ಮಹತ್ಯೆ ಬೆಂಗಳೂರು ಉತ್ತರ ತಾಲೂಕಿನ ತೋಟದಗುಡ್ಡದಹಳ್ಳಿಯಲ್ಲಿ ಘಟನೆ ಅನು(16) ಆತ್ಮಹತ್ಯೆ ಮಾಡಿಕೊಂಡ ಯುವತಿ ಗೋವಿಂದರಾಜು-ಪುಷ್ಪಲತಾ ದಂಪತಿಗಳ ಪುತ್ರಿ ಅನು ಮನೆಯ ಫ್ಯಾನಿಗೆ ನೇಣು ಬಿಗಿದು ಕೊಂಡು ಆತ್ಮಹತ್ಯೆ ಪರೀಕ್ಷೆ ವಿಷಯದಲ್ಲಿ ಮನನೊಂದಿದ್ದ ಯುವತಿ ಪೋಷಕರು ಕೆಲಸಕ್ಕೆ ತೆರಳಿದ್ದ ವೇಳೆ ಘಟನೆ ತಂದೆ ಕೆಲಸ ಮುಗಿಸಿ ಮನೆಗೆ ಬಂದಾಗ ಘಟನೆ ಬೆಳಕಿಗೆ ನೆಲಮಂಗಲ ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು.
    2
    ನೆಲಮಂಗಲ
SSLC ಪರೀಕ್ಷೆ ಫಲಿತಾಂಶಕ್ಕೂ ಮೊದಲೇ ಯುವತಿ ಆತ್ಮಹತ್ಯೆ
ಪರೀಕ್ಷೆಯಲ್ಲಿ ಫೇಲಾಗುವ ಭಯದಲ್ಲಿ ಯುವತಿ ಆತ್ಮಹತ್ಯೆ
ಬೆಂಗಳೂರು ಉತ್ತರ ತಾಲೂಕಿನ ತೋಟದಗುಡ್ಡದಹಳ್ಳಿಯಲ್ಲಿ ಘಟನೆ
ಅನು(16) ಆತ್ಮಹತ್ಯೆ ಮಾಡಿಕೊಂಡ ಯುವತಿ
ಗೋವಿಂದರಾಜು-ಪುಷ್ಪಲತಾ ದಂಪತಿಗಳ ಪುತ್ರಿ ಅನು
ಮನೆಯ ಫ್ಯಾನಿಗೆ ನೇಣು ಬಿಗಿದು ಕೊಂಡು ಆತ್ಮಹತ್ಯೆ
ಪರೀಕ್ಷೆ ವಿಷಯದಲ್ಲಿ ಮನನೊಂದಿದ್ದ ಯುವತಿ
ಪೋಷಕರು ಕೆಲಸಕ್ಕೆ ತೆರಳಿದ್ದ ವೇಳೆ ಘಟನೆ
ತಂದೆ ಕೆಲಸ ಮುಗಿಸಿ ಮನೆಗೆ ಬಂದಾಗ ಘಟನೆ ಬೆಳಕಿಗೆ
ನೆಲಮಂಗಲ ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ
ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು.
    user_Bengaluru Rural News
    Bengaluru Rural News
    ದೇವನಹಳ್ಳಿ, ಬೆಂಗಳೂರು ಗ್ರಾಮಾಂತರ, ಕರ್ನಾಟಕ•
    1 hr ago
  • *ಭಾರತ ನಲ್ಲಿ ವೈರಲ್*
    1
    *ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter ಮೈಸೂರು, ಮೈಸೂರು, ಕರ್ನಾಟಕ•
    1 hr ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.