Shuru
Apke Nagar Ki App…
Masood khan
More news from ಕರ್ನಾಟಕ and nearby areas
- Post by Masood khan1
- Post by Manjuanatha k2
- ಬಿರಿಯಾನಿ–ಸೀರೆಗೆ ಜನರ ನೂಕುನುಗ್ಗಲು ಟೇಕಲ್ ಕಾರ್ಯಕ್ರಮದಲ್ಲಿ ಗೊಂದಲ, ನಿಯಂತ್ರಣಕ್ಕೆ ಹರಸಾಹಸ1
- ನೆಲಮಂಗಲ ಬೆಂಕಿ ಪೊಟ್ಟಣಕ್ಕಾಗಿ ಬಾರ್ ಸಪ್ಲೈಯರ್ ಗೆ ಚಾಕು ಇರಿದಿದ್ದ ಪ್ರಕರಣ ಚಾಕು ಇರಿದು ಎಸ್ಕೇಪ್ ಆಗಿದ್ದ ಆರೋಪಿಯ ಬಂಧನ ಕಳೆದ ಏ.11 ರಂದು ನೆಲಮಂಗಲ ತಾಲ್ಲೂಕಿನ ದಾಬಸ್ಪೇಟೆಯಲ್ಲಿ ನಡೆದಿದ್ದ ಘಟನೆ ಸಪ್ತಗಿರಿ ಬಾರ್ ನಲ್ಲಿ ಮ್ಯಾಚ್ ಬಾಕ್ಸ್ ತಡವಾಗಿ ನೀಡಿದಕ್ಕೆ ಗಲಾಟೆ ಆರೋಪಿ ಪಾವಗಡದ ಮೊಹಮ್ಮದ್ ಸುಫಿಯಾನ್ (20) ಧಾರವಾಡದ ಮೂಲದ ಬಾರ್ ಸಫ್ಲೈಯರ್ ಸಂಜುಗೆ ಚಾಕು ಇರಿತ ಸಂಬಂಧ ದಾಬಸ್ ಪೇಟೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣ ಸದ್ಯ ಆರೋಪಿಯನ್ನ ಬಂಧಿಸಿರುವ ದಾಬಾಸ್ ಪೇಟೆ ಪೊಲೀಸರು ಆರೋಪಿ ಮೊಹಮ್ಮದ್ ಪರಪ್ಪನ ಅಗ್ರಹಾರಕ್ಕೆ ಅಟ್ಟಿರೋ ಪೊಲೀಸರು.2
- Post by Vv Vv1
- ಕರಬೂಜ ಹಣ್ಣಿನ ಜ್ಯೂಸ್ (Muskmelon Juice)*ಹಬ್ಬಗಳಲ್ಲಿ ಮಾಡುವಂತಹ ನಿಮಿಷದಲ್ಲಿ ಈ ಕರ್ಬೂಜ ಹಣ್ಣಿನ ಜೂಸ್ ಮಾಡಿ ಕುಡಿಯಿರಿ | #ಕರ್ಬೂಜ #Milk #ಖರಬೂಜ #ಹಣ್ಣಿನಜ್ಯೂಸು | #KharbujaJuice recipe | #MuskMelonJuic ಬೇಸಿಗೆಯ ಅತ್ಯಂತ ತಂಪಾದ ಮತ್ತು ಆರೋಗ್ಯಕರ ಪಾನೀಯವಾಗಿದೆ. ಇದನ್ನು ಸುಲಭವಾಗಿ ಮಾಡಲು ಕರಬೂಜದ ತಿರುಳು, ಹಾಲು ಅಥವಾ ನೀರು, ಸಕ್ಕರೆ/ಜೇನುತುಪ್ಪ ಮತ್ತು ಐಸ್ ಕ್ಯೂಬ್ಗಳನ್ನು ಬ್ಲೆಂಡರ್ನಲ್ಲಿ ನುಣ್ಣಗೆ ರುಬ್ಬಿ, ತಕ್ಷಣವೇ ಸೇವಿಸಿ. ಇದು ದೇಹಕ್ಕೆ ತಂಪು ನೀಡುವುದರ ಜೊತೆಗೆ ಬಿಪಿ ಕಂಟ್ರೋಲ್ ಮಾಡಲು ಸಹಕಾರಿಯಾಗಿದೆ.1
- ಪವನ್ ಕಲ್ಯಾಣ್ ಶೀಘ್ರವಾಗಿ ಗುಣಮುಖರಾಗಲಿ ಎಂದು ಅಭಿಮಾನಿಗಳು, ಬೆಂಬಲಿಗರು ಮತ್ತು ಪಕ್ಷದ ಕಾರ್ಯಕರ್ತರಿಂದ ವಿಶೇಷ ಪೂಜೆ:- ಬಾಗೇಪಲ್ಲಿ:-ಆಂಧ್ರಪ್ರದೇಶದ ಉಪ ಮುಖ್ಯಮಂತ್ರಿ ಮತ್ತು ಜನಸೇನಾ ಪಕ್ಷದ ನಾಯಕ ಪವನ್ ಕಲ್ಯಾಣ್ ಅವರು ಇತ್ತೀಚೆಗೆ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು, ಬಾಗೇಪಲ್ಲಿ ಅವರ ಅಭಿಮಾನಿಗಳು ಮತ್ತು ಜನಸೇನಾ ಕಾರ್ಯಕರ್ತರು ಅವರು ಶೀಘ್ರವೇ ಚೇತರಿಸಿಕೊಳ್ಳಲಿ ಎಂದು ಪಟ್ಟಣದ ಪ್ರಸಿದ್ಧ ಭೈರವೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆಗಳನ್ನು ಸಲ್ಲಿಸಿದರು. ಈ ಸಂದರ್ಭದಲ್ಲಿ ಜನಸೇನಾ ಪಕ್ಷದ ಮುಖಂಡ ಹಾಗೂ ವಕೀಲರಾದ ನರಸಿಂಹ ಮೂರ್ತಿ ಮಾತನಾಡಿ ಪಟ್ಟಣದ ಜಡಲ ಭೈರವೇಶ್ವರ ದೇವಾಲಯದಲ್ಲಿ ಪವನ್ ಕಲ್ಯಾಣ್ ಹೆಸರಿನಲ್ಲಿ ಅರ್ಚನೆ ಮಾಡಿಸಿದರು. ತದನಂತರ ದೇವಾಲಯದ ಮುಂದೆ ತೆಂಗಿನಕಾಯಿ ಒಡೆದು ಪವನ್ ಕಲ್ಯಾಣ್ ಅವರು ಬೇಗನೇ ಚೇತರಿಸಿಕೊಂಡು ಸಕ್ರಿಯ ರಾಜಕೀಯಕ್ಕೆ ಮರಳಲಿ ಎಂದು ಅಭಿಮಾನಿಗಳು ಪಟ್ಟಣದ ಭೈರವೇಶ್ವರ ಹಾಗೂ ಆಂಜನೇಯ ಸ್ವಾಮಿ ದೇವಾಲಯಗಳು ಮತ್ತು ಇತರ ಪ್ರಮುಖ ದೇವಸ್ಥಾನಗಳಲ್ಲಿ ವಿಶೇಷ ಪೂಜೆ, ದೀಪಾರಾಧನೆ ಮತ್ತು ಪ್ರಾರ್ಥನೆಗಳನ್ನು ಮಾಡಿದರು. ಆಂಧ್ರಪ್ರದೇಶದ ಉಪ ಮುಖ್ಯಮಂತ್ರಿ ಹಾಗೂ ಜನಸೇನಾ ಪಕ್ಷದ ನಾಯಕ ಪವನ್ ಕಲ್ಯಾಣ್ ಅವರು ಶೀಘ್ರವಾಗಿ ಗುಣಮುಖರಾಗಲಿ ಎಂದು ಅವರ ಅಭಿಮಾನಿಗಳು, ಬೆಂಬಲಿಗರು ಮತ್ತು ಪಕ್ಷದ ಕಾರ್ಯಕರ್ತರು ವಿವಿಧ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಹಾಗೂ ಪ್ರಾರ್ಥನೆಗಳನ್ನು ಸಲ್ಲಿಸಿದ್ದೇವೆ ಎಂದು ಹೇಳಿದರು. ಆಂಧ್ರಪ್ರದೇಶ ಉಪಮುಖ್ಯಮಂತ್ರಿ, ನಟ ಪವನ್ ಕಲ್ಯಾಣ್ ಶನಿವಾರ ಸಂಜೆ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ದಾರೆ. ಚೇತರಿಸಿಕೊಳ್ಳುತ್ತಿರುವ ಅವರಿಗೆ 10 ದಿನಗಳ ವಿಶ್ರಾಂತಿಗೆ ವೈದ್ಯರು ಸಲಹೆ ನೀಡಿದ್ದಾರೆ. ಎಂದು ಹೇಳಿದರು. ಸಭೆಯಲ್ಲಿದ್ದಾಗಲೇ ತೀವ್ರ ಅಸ್ವಸ್ಥ ಶುಕ್ರವಾರ ಬೆಳಿಗ್ಗೆ ಅಧಿಕಾರಿಗಳೊಂದಿಗೆ ಆಡಳಿತ ಸಂಬಂಧಿತ ಸಭೆ ನಡೆಸುತ್ತಿದ್ದಾಗ ಪವನ್ ಕಲ್ಯಾಣ್ ಅವರು ಹಠಾತ್ ತೀವ್ರ ಅಸ್ವಸ್ಥರಾಗಿದ್ದರು. ತಕ್ಷಣವೇ ಎಲ್ಲಾ ಅಧಿಕೃತ ಕಾರ್ಯಕ್ರಮಗಳನ್ನು ರದ್ದುಗೊಳಿಸಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ವೈದ್ಯಕೀಯ ಪರೀಕ್ಷೆ ಮತ್ತು ಎಂಆರ್ಐ ಸ್ಕ್ಯಾನಿಂಗ್ ನಂತರ ವೈದ್ಯರ ತಂಡವು ತುರ್ತು ಶಸ್ತ್ರಚಿಕಿತ್ಸೆ ಅಗತ್ಯವಿದೆ ಎಂದು ಶಿಫಾರಸು ಮಾಡಿತು ಎಂದು ಅವರ ಕುಟುಂಬದ ಸದಸ್ಯರು ಹೇಳಿದ್ದಾರೆ ಎಂದು ಹೇಳಿದರು. ಆದ್ದರಿಂದ ಇಂದು ಬಾಗೇಪಲ್ಲಿ ಪಟ್ಟಣದಲ್ಲಿ ಪವನ್ ಕಲ್ಯಾಣ್ ಬೇಗ ಗುಣಮುಖರಾಗಲೆಂದು ಅಭಿಮಾನಿಗಳು ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜೆ, ಪ್ರಾರ್ಥನೆ ಮತ್ತು ಹೋಮಗಳನ್ನು ನಡೆಸುತ್ತಿದ್ದಾರೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಅಮೃತ ಕುಮಾರ್, ರಾಮು.ವಿ.ಅಜಯ್, ಮಂಜುನಾಥ್,ಅರುಣ್ ಕೆ.ಎನ್ ಹಾಗೂ ಸಾರ್ವಜನಿಕರು ಹಾಜರಿದ್ದರು.1
- ಜನಸ್ಪಂದನದಲ್ಲಿ ಪಿಡಿಒ ಮೇಲೆ ಶಾಸಕರ ಆಕ್ರೋಶ ಅರ್ಜಿ ಎಸೆದು ವರ್ಗಾವಣೆಗೆ ಸೂಚನೆ1