* ಬೇತಮಂಗಲ ಪೊಲೀಸ್ ರ ಕಾರ್ಯಾಚರಣೆ:ಸೀಮೆ ಹಸುಗಳ ಕಳವು ಪ್ರಕರಣಗಳಲ್ಲಿ ಇಬ್ಬರು ಆರೋಪಿಗಳ ಬಂಧನ ಮಾಲು ವಶ * ಕೆಜಿಎಫ್ : ಬೇತಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಸೀಮೆ ಹಸುಗಳ ಕಳವು ಪ್ರಕರಣಗಳಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಿ ಅವರಿಂದ ರೂ.8,00,000/- ಮೌಲ್ಯದ 14 ಹಸುಗಳನ್ನು ವಶಪಡಿಸುಕೊಳ್ಳುವಲ್ಲಿ ಬೇತಮಂಗಲ ಪೊಲೀಸರು ಯಶಸ್ವಿ ಯಾಗಿದ್ದಾರೆ. ಕಾರ್ಯಾಚರಣೆ ನಡೆಸಿದ ಪೋಲಿಸರು ಸೀಮೆ ಹಸುಗಳ ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಕುಪ್ಪಂ ತಾಲ್ಲೂಕಿನ ವಾಸಿಗಳಾದ ವೆಂಕಟೇಶು ಬಿನ್ ಲೇಟ್ ತುಳಸಿ, 29 ವರ್ಷ, ನಸೀಬ್ ಬಿನ್ ಸೈಯ್ಯದ್ ಭಾಷ, 29 ವರ್ಷ ರವರನ್ನು ವಶಕ್ಕೆ ಪಡೆದು ವಿಚಾರಣೆ ಗೊಳಪಡಿಸಿ ಆರೋಪಿಗಳಿಂದ ಪಾಪೇನಹಳ್ಳಿ ಗ್ರಾಮದಲ್ಲಿ ಕಳುವು ಮಾಡಿದ್ದ 01, ಗೆನ್ನೇರಹಳ್ಳಿ ಗ್ರಾಮದಲ್ಲಿ ಕಳುವು ಮಾಡಿದ್ದ 03, ಪಂತನಹಳ್ಳಿ ಗ್ರಾಮದಲ್ಲಿ ಕಳುವು ಮಾಡಿದ್ದ 03, ಆಂಧ್ರಪ್ರದೇಶದ ವಿ.ಕೋಟೆ ಠಾಣಾ ವ್ಯಾಪ್ತಿಯಲ್ಲಿ ಕಳುವು ಮಾಡಿದ್ದ 03, ತಮಿಳುನಾಡಿನ ವ್ಯಾಪನಪಲ್ಲಿ ಬಳಿ ಕಳುವು ಮಾಡಿದ್ದ 01, ಊತನಗೆರೆ ಬಳಿ ಕಳುವು ಮಾಡಿದ 03 ಹಸುಗಳನ್ನು ಒಟ್ಟು ರೂ.8,00,000/- ಮೌಲ್ಯದ 14 ಹಸುಗಳನ್ನು ಹಾಗೂ ಕಳುವು ಮಾಡುವ ಹಸುಗಳನ್ನು ಸಾಗಿಸಲು ಬಳಸುತ್ತಿದ್ದ ಮಹಿಂದ್ರಾ ಬೊಲೆರೋ ಟೆಂಪೋವನ್ನು ವಶಕ್ಕೆ ಪಡೆದುಕೊಂಡು ಆರೋಪಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಿರುತ್ತಾರೆ. ಡಿ.ವೈ.ಎಸ್.ಪಿ ಲಕ್ಷ್ಮಯ್ಯ .ವಿ ಮತ್ತು ಬೇತಮಂಗಲ ವೃತ್ತ ನಿರೀಕ್ಷಕರಾದ ಜಗದೀಶ್ ಎಸ್.ಆರ್ ರವರ ಮಾರ್ಗದರ್ಶನದಲ್ಲಿ ಕಳವು ಮಾಲನ್ನು ವಶಪಡಿಸಿಕೊಳ್ಳವಲ್ಲಿ ಯಶಸ್ವಿಯಾದ ಬೇತಮಂಗಲ ಪಿ.ಎಸ್.ಐ ತ್ಯಾಗರಾಜ್.ಎಂ ಮತ್ತು ಸಿಬ್ಬಂದಿಗಳಾದ ಅನಿಲ್ಕುಮಾರ್, ರಾಘವೇಂದ್ರ ನಾಯಕ, ವೇಣುಗೋಪಾಲ್, ಶ್ರೀನಿವಾಸ್, ಕೃಷ್ಣಮೂರ್ತಿ, ರವಿಕುಮಾರ್ ಹಾಗೂ ಜೀಪ್ ಚಾಲಕರಾದ ಮನೋಹರ್ ರವರ ಉತ್ತಮ ಕೆಲಸವನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಾಂಶು ರಜಪೂತ್ ರವರು ಪ್ರಶಂಶಿಸಿದ್ದಾರೆ.
* ಬೇತಮಂಗಲ ಪೊಲೀಸ್ ರ ಕಾರ್ಯಾಚರಣೆ:ಸೀಮೆ ಹಸುಗಳ ಕಳವು ಪ್ರಕರಣಗಳಲ್ಲಿ ಇಬ್ಬರು ಆರೋಪಿಗಳ ಬಂಧನ ಮಾಲು ವಶ * ಕೆಜಿಎಫ್ : ಬೇತಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಸೀಮೆ ಹಸುಗಳ ಕಳವು ಪ್ರಕರಣಗಳಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಿ ಅವರಿಂದ ರೂ.8,00,000/- ಮೌಲ್ಯದ 14 ಹಸುಗಳನ್ನು ವಶಪಡಿಸುಕೊಳ್ಳುವಲ್ಲಿ ಬೇತಮಂಗಲ ಪೊಲೀಸರು ಯಶಸ್ವಿ ಯಾಗಿದ್ದಾರೆ. ಕಾರ್ಯಾಚರಣೆ ನಡೆಸಿದ ಪೋಲಿಸರು ಸೀಮೆ ಹಸುಗಳ ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಕುಪ್ಪಂ ತಾಲ್ಲೂಕಿನ ವಾಸಿಗಳಾದ ವೆಂಕಟೇಶು ಬಿನ್ ಲೇಟ್ ತುಳಸಿ, 29 ವರ್ಷ, ನಸೀಬ್ ಬಿನ್ ಸೈಯ್ಯದ್ ಭಾಷ, 29 ವರ್ಷ ರವರನ್ನು ವಶಕ್ಕೆ ಪಡೆದು ವಿಚಾರಣೆ ಗೊಳಪಡಿಸಿ ಆರೋಪಿಗಳಿಂದ ಪಾಪೇನಹಳ್ಳಿ ಗ್ರಾಮದಲ್ಲಿ ಕಳುವು ಮಾಡಿದ್ದ 01, ಗೆನ್ನೇರಹಳ್ಳಿ ಗ್ರಾಮದಲ್ಲಿ ಕಳುವು ಮಾಡಿದ್ದ 03, ಪಂತನಹಳ್ಳಿ ಗ್ರಾಮದಲ್ಲಿ
ಕಳುವು ಮಾಡಿದ್ದ 03, ಆಂಧ್ರಪ್ರದೇಶದ ವಿ.ಕೋಟೆ ಠಾಣಾ ವ್ಯಾಪ್ತಿಯಲ್ಲಿ ಕಳುವು ಮಾಡಿದ್ದ 03, ತಮಿಳುನಾಡಿನ ವ್ಯಾಪನಪಲ್ಲಿ ಬಳಿ ಕಳುವು ಮಾಡಿದ್ದ 01, ಊತನಗೆರೆ ಬಳಿ ಕಳುವು ಮಾಡಿದ 03 ಹಸುಗಳನ್ನು ಒಟ್ಟು ರೂ.8,00,000/- ಮೌಲ್ಯದ 14 ಹಸುಗಳನ್ನು ಹಾಗೂ ಕಳುವು ಮಾಡುವ ಹಸುಗಳನ್ನು ಸಾಗಿಸಲು ಬಳಸುತ್ತಿದ್ದ ಮಹಿಂದ್ರಾ ಬೊಲೆರೋ ಟೆಂಪೋವನ್ನು ವಶಕ್ಕೆ ಪಡೆದುಕೊಂಡು ಆರೋಪಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಿರುತ್ತಾರೆ. ಡಿ.ವೈ.ಎಸ್.ಪಿ ಲಕ್ಷ್ಮಯ್ಯ .ವಿ ಮತ್ತು ಬೇತಮಂಗಲ ವೃತ್ತ ನಿರೀಕ್ಷಕರಾದ ಜಗದೀಶ್ ಎಸ್.ಆರ್ ರವರ ಮಾರ್ಗದರ್ಶನದಲ್ಲಿ ಕಳವು ಮಾಲನ್ನು ವಶಪಡಿಸಿಕೊಳ್ಳವಲ್ಲಿ ಯಶಸ್ವಿಯಾದ ಬೇತಮಂಗಲ ಪಿ.ಎಸ್.ಐ ತ್ಯಾಗರಾಜ್.ಎಂ ಮತ್ತು ಸಿಬ್ಬಂದಿಗಳಾದ ಅನಿಲ್ಕುಮಾರ್, ರಾಘವೇಂದ್ರ ನಾಯಕ, ವೇಣುಗೋಪಾಲ್, ಶ್ರೀನಿವಾಸ್, ಕೃಷ್ಣಮೂರ್ತಿ, ರವಿಕುಮಾರ್ ಹಾಗೂ ಜೀಪ್ ಚಾಲಕರಾದ ಮನೋಹರ್ ರವರ ಉತ್ತಮ ಕೆಲಸವನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಾಂಶು ರಜಪೂತ್ ರವರು ಪ್ರಶಂಶಿಸಿದ್ದಾರೆ.
- *ದೇವರ ನಿಶ್ಚಯದಂತೆ ನಾವುಗಳು ಕೆಲಸ ಮಾಡಿ ದೇವಾಲಯ ನಿರ್ಮಾಣ ಮಾಡಿದ್ದೇವೆ:ಸಮಾಜ ಸೇವಕ ಕರುಣಾಮಯಿ ಲಕ್ಷ್ಮಣಗೌಡ* ಹಲವಾರು ಸಮುದಾಯದ ಜನರು ವಾಸಿಸುವ ಕಮ್ಯೂನಿಟಿಗಳಲ್ಲಿ ದೇವಾಲಯ ನಿರ್ಮಾಣ ಕಷ್ಟ ಸಾಧ್ಯ ಆದರೂ ಪ್ರೆಸ್ಟೀಜ್ ಗ್ಲೆನ್ ವುಡ್ ಕಮ್ಯೂನಟಿಯ ಜನರ ಆಶಯ ಹಾಗೂ ಸಂಕಲ್ಪ ದಂತೆ ಶ್ರೀ ವರಸಿದ್ಧಿ ವಿನಾಯಕ ದೇವಾಲಯವ ನಿರ್ಮಾಣದ ಬಗ್ಗೆ ಎರಡು ವರ್ಷದ ಹಿಂದಿನಿಂದಲೂ ಮಾಡುತ್ತಿದ್ದರೂ ದೇವಾಲಯವ ನಿರ್ಮಾಣದ ಕೆಲಸ ಪ್ರಾರಂಭ ಮಾಡಿದ 45 ದಿನಗಳಲ್ಲಿ ಅದರಲ್ಲೂ ಕೇವಲ 30 ದಿನಗಳು ಕೆಲಸ ಮಾಡಿ ಪೂರ್ಣಗೊಳಿಸಿರುವುದು ಗಿನ್ನಿಸ್ ದಾಖಲೆ ಎಂದು ಕೆಲವು ಸ್ನೇಹಿತರು ಹೇಳುತ್ತಿದ್ದರು ಎಂದು ಸಮಾಜ ಸೇವಕರು ಮತ್ತು ಎಲ್ ಜಿ ಫೌಂಡೇಶನ್ ಅಧ್ಯಕ್ಷರು ಹಾಗೂ ಆರ್ಯಭಟ ಪ್ರಶಸ್ತಿ ವಿಜೇತರಾದ ಕರುಣಾಮಯಿ ಲಕ್ಷ್ಮಣಗೌಡರು ತಿಳಿಸಿದರು. ಬೆಂಗಳೂರು ಗ್ರಾಮಾಂತರ ಬಿದರಹಳ್ಳಿ ಹೋಬಳಿ ಭೂದಿಗೆರೆ ರಸ್ತೆಯ ಮಂಡೂರುಗ್ರಾಮದ ಪ್ರೆಸ್ಟೀಜ್ ಗ್ಲೆನ್ ವುಡ್ ನ ಶ್ರೀ ವರಸಿದ್ಧ ವಿನಾಯಕ ಸೇವಾ ಸಮಿತಿ ವತಿಯಿಂದ ನೂತನವಾಗಿ ನಿರ್ಮಾಣ ಮಾಡಿರುವ ಶ್ರೀ ವರಸಿದ್ಧಿ ವಿನಾಯಕ ದೇವಸ್ಥಾನದ ನೂತನ ವಿಗ್ರಹ ಪ್ರತಿಷ್ಠಾಪನಾ ಮಹೋತ್ಸವ ಕಾರ್ಯಕ್ರಮ ಮುಗಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಯಾವುದೇ ಕೆಲಸ ಮಾಡಬೇಕಾದರೂ ನಾವು ನಿಮಿತ್ತ ಮಾತ್ರ ಎಲ್ಲಾ ದೇವರ ಕೃಪೆಯಿಂದ ನಡೆಯುತ್ತದೆ.ದೇವಾಲಯದ ಕೆಲಸ ಹಾಗೂ ಪ್ರತಿಷ್ಠಾಪನೆ ವಿನಾಯಕನ ಕೃಪೆಯಿಂದ ಸಾಂಗವಾಗಿ ನೆರವೇರಿದೆ ಎಂದು ಹೇಳಿದರು. ದೇವತಾ ಕಾರ್ಯದಲ್ಲಿ ಮಾಜಿ ಸಚಿವ ಅರವಿಂದ ಲಿಂಬಾವಳಿರವರು ಭಾಗವಹಿಸಿ ಹಿತವಚನಗಳನ್ನು ತಿಳಿಸಿದರು. ಅವರೊಂದಿಗೆ ಮುಖಂಡರುಗಳಾದ ಕಾಟ್ಮನೂರು ಪಾಪಣ್ಣ,ಕ್ರಾಸ್ ಮಂಜು,,ಜ್ಯೋತಿ ಪುರ ವೇಣು ರವರುಗಳು ಆಗಮಿಸಿ ಶುಭಕೋರಿದ್ದು ಸಂತೋಷ ತಂದಿದೆ ಎಂದು ತಿಳಿಸಿದರು. ದೇವಾಲಯ ನಿರ್ಮಾಣಕ್ಕೆ ಪ್ರತ್ಯಕ್ಷವಾಗಿ ಹಾಗೂ ಪರೋಕ್ಷವಾಗಿ ಸಹಕಾರ ನೀಡಿದವರಿಗೆ ಧನ್ಯವಾದಗಳನ್ನು ತಿಳಿಸಿದ ಅವರು ಶ್ರೀ ವರಸಿದ್ಧಿ ವಿನಾಯಕ ಎಲ್ಲರ ಕಷ್ಟಗಳ ನಿವಾರಣೆ ಮಾಡಲಿ ಹಾಗೂ ಕಲವರ ಮನಸ್ಸುಗಳಲ್ಲಿರುವ ಕಲ್ಮಶಗಳನ್ನು ತೊಳೆದು ಹಾಕಲಿ ಎಂದು ಆಶಿಸಿದರು ಹಾಗೂ ದೇವಾಲಯದ ಶುಚಿತ್ವ ಕಾಪಾಡಿಕೊಂಡು ಮುನ್ನಡಿಸಿಕೊಂಡು ಹೋಗ ಬೇಕೆಂದು ಕೋರಿದರು. ಕಾರ್ಯಕ್ರಮದಲ್ಲಿ ದೇವಾಲಯದ ಅಧ್ಯಕ್ಷರಾದ ಪಿಳ್ಳಪ್ಪ,ಸ್ಥಳೀಯ ನಿವಾಸಿಗಳಾದ ಜನಾರ್ದನ್, ಪರಿಷಿತ್,ನಿಕುನ್,ಚೌಧರಿ,ರಣವೀರ್, ರಂಚಿತ್,ಕೃಷ್ಣಾ ಸೇರಿದಂತೆ ಅನೇಕ ಮಹಿಳೆಯರು, ಮುಖಂಡರುಗಳು ಮತ್ತು ಸ್ಥಳೀಯ ನಿವಾಸಿಗಳು ಭಾಗವಹಿಸಿದ್ದರು.3
- ಝೆಡ್ ನ್ಯೂಸ್ ಎಂ ಡಿ ಮನ್ಸೂರ್ ಅಹ್ಮದ್ ಚಿಂತಾಮಣಿ ಮುರುಗಮಲ್ಲ ಉರುಸ್ ಮಹೋತ್ಸವ ಶಾಂತಿ,ಸೌಹಾರ್ದತೆಗೆ ಪ್ರಾರ್ಥಿಸಿದ:ದರ್ಗಾದಲ್ಲಿ ಜೆ.ಕೆ. ಕೃಷ್ಣಾರೆಡ್ಡಿ ವಿಶೇಷ ಪೂಜೆ1
- ನಿಯಂತ್ರಣ ತಪ್ಪಿ ರಾಜಕಾಲುವೆಗೆ ಬಿದ್ದ ಮೊಟ್ಟೆ ಟೆಂಪೊ ಟೆಂಪೊ ಜಖಂ.. ಚಾಲಕನಿಗೆ ಗಂಭೀರ ಗಾಯ ಚಾಲಕ ಆನಂದ್ ಆಸ್ಪತ್ರೆಗೆ ದಾಖಲು ನೆಲಮಂಗಲ ನಿಯಂತ್ರಣ ತಪ್ಪಿ ರಾಜಕಾಲುವೆಗೆ ಬಿದ್ದ ಮೊಟ್ಟೆ ಟೆಂಪೊ ಟೆಂಪೊ ಜಖಂ.. ಚಾಲಕನಿಗೆ ಗಂಭೀರ ಗಾಯ ನೆಲಮಂಗಲ ಬಳಿಯ ಸೊಂಡೆಕೊಪ್ಪ ಬಳಿ ಘಟನೆ ಸ್ಥಳೀಯರ ನೆರವಿನಿಂದ ಚಾಲಕ ಆನಂದ್ ಆಸ್ಪತ್ರೆಗೆ ದಾಖಲು ನೆಲಮಂಗಲದಲ್ಲಿ ಮೊಟ್ಟೆ ಡಿಲೆವರಿ ಮಾಡಿ ಬರ್ತಿದ್ದ ವೇಳೆ ಅವಘಡ ರಾಜಕಾಲುವೆ3 ಬಿದ್ದ ರಭಸಕ್ಕೆ ಟೆಂಪೋ ಸಂಪೂರ್ಣ ಜಖಂ ಕ್ರೇನ್ ಬಳಸಿ ಟೆಂಪೋ ಮೇಲಕ್ಕೆತ್ತಿದ ಪೊಲೀಸರು2
- ಶಿಡ್ಲಘಟ್ಟ ತಾಲ್ಲೂಕಿನ ಚೀಮನಹಳ್ಳಿ ಸಮಾಜ ಸೇವಕ ಸಿಎಂ ಬೈರೇಗೌಡ ರು ಮುತ್ತೈದೆಯರಿಗೆ ಹರಿಶಿನ, ಕುಂಕುಮ, ಸೀರೆ ವಿತರಣೆ1
- ಶಿಡ್ಲಘಟ್ಟದ ಹಂಡಿಗನಾಳ ಬಳಿ ಭೀಕರ ಅಪಘಾತ ; ಓರ್ವ ವ್ಯಕ್ತಿ ಸಾವು1
- ಶಿಡ್ಲಘಟ್ಟ ತಾಲ್ಲೂಕಿನ ಹಂಡಿಗನಾಳದ ಬಳಿ ಭೀಕರ ಅಪಘಾತ : ಓರ್ವ ವ್ಯಕ್ತಿ ಸಾವು! ಹಂಡಿಗನಾಳ ಸೇತುವೆ ಬಳಿ ಅಪಘಾತ; ಓರ್ವ ಸಾವು...!ಶಿಡ್ಲಘಟ್ಟ ತಾಲೂಕಿನ ಹಂಡಿಗನಾಳ ಗ್ರಾಮದ ಸೇತುವೆ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಇಬ್ಬರು ವ್ಯಕ್ತಿಗಳ ಪೈಕಿ ಓರ್ವ ಮೃತಪಟ್ಟಿರುವ ಘಟನೆ ನಡೆದಿದೆ.1
- ನಾನು ಯಾಕೆ ಉತ್ತರ ಕೊಡಬೇಕು ಅವರು ಏನಾದ್ರೂ ಹೇಳಲಿ ಸಿ ಎಂ ಡಿಕೆ ಹೇಳಿಕೆ ನಾನು ಯಾಕೆ ಉತ್ತರ ಕೊಡಬೇಕು ಅವರು ಏನಾದ್ರೂ ಹೇಳಲಿ ಸಿ ಎಂ ಡಿಕೆ ಹೇಳಿಕೆ1
- ಝೆಡ್ ನ್ಯೂಸ್ ಎಂ ಡಿ ಮನ್ಸೂರ್ ಅಹ್ಮದ್ ಚಿಂತಾಮಣಿ ವಾಣಿಜ್ಯ ನಗರಿ ಚಿಂತಾಮಣಿಯಲ್ಲಿ ಈದ್ ಮಿಲಾದ್ ಸಂಭ್ರಮ:ಪ್ರವಾದಿ ಪೈಗಂಬರರ ಜನ್ಮದಿನಾಚರಣೆ1