logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಭದ್ರಾವತಿ-ಬಂಜಾರ ಸಂಘದ ನೂತನ ಪದಾಧಿಕಾರಿಗಳ ಹಾಗೂ ಅಧ್ಯಕ್ಷರು ಆಯ್ಕೆ ಭದ್ರಾವತಿ: ತಾಲ್ಲೂಕು ಬಂಜಾರ ಸಂಘದ ನೂತನ ಪದಾಧಿಕಾರಿಗಳು ಹಾಗೂ ನಿರ್ದೇಶಕರುಗಳ ಪದಗ್ರಹಣ ಕಾರ್ಯಕ್ರಮ ನಗರದ ಭೈಪಾಸ್ ರಸ್ತೆಯ ಗೊಂದಿ ನಾಲ ನೀರು ಬಳಕೆದಾರರ ಸಂಘದ ಸಭಾ ಭವನದಲ್ಲಿ ಹಮ್ಮಿಕೊಳ್ಳಲಾಗಿತ್ತು. ಸಂಘದ ಉಪಾಧ್ಯಕ್ಷ ಹಾಲೇಶ್ ನಾಯ್ಕ ಬೆಳಗಲು ಇವರ ಅಧ್ಯಕ್ಷತೆ ಹಾಗೂ ತಾಲ್ಲೂಕು ಬಂಜಾರ ಮಹಿಳಾ ಅಧ್ಯಕ್ಷರು ರವರ ಸಹ ಭಾಗಿತ್ವದಲ್ಲಿ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ನಡೆಯಿತು. ಪದಾಧಿಕಾರಿಗಳು: ಗೌರವಾಧ್ಯಕ್ಷರಾಗಿ ದೇವೇಂದ್ರ ನಾಯ್ಕ, ಅಧ್ಯಕ್ಷರಾಗಿ ಪ್ರೇಮ್ ಕುಮಾರ್, ಉಪಾಧ್ಯಕ್ಷರುಗಳಾಗಿ ಜುಂಜ್ಯಾನಾಯ್ಕ, ರವಿನಾಯ್ಕ,ಉಮೇಶ್ ನಾಯ್ಕ.ಜಿ ರಮೇಶ್ ನಾಯ್ಕ, ಪ್ರಧಾನ ಕಾರ್ಯದರ್ಶಿಯಾಗಿ ಆರ್ ರವಿ ನಾಯ್ಕ, ಸಹ ಕಾರ್ಯದರ್ಶಿ ಗಳಾಗಿ ಉಮೇಶ್ ನಾಯ್ಕ ಆರ್, ಸಂಘಟನೆಯ ಕಾರ್ಯದರ್ಶಿ ಪ್ರವೀಣ್ ನಾಯ್ಕ. ಕಲ್ಪನಹಳ್ಳಿ ಶಿವಕುಮಾರ್ ನಾಯ್ಕ,ಖಜಾoಚಿ ಯಾಗಿ ವೆಂಕಟೇಶ್ ನಾಯ್ಕ ಆಯ್ಕೆಯಾದರೆ, ಜಿಲ್ಲಾ ನಿರ್ದೇಶಕರುಗಳಾಗಿ ಪ್ರವೀಣ್ ನಾಯ್ಕ, ಚಂದ್ರನಾಯ್ಕ, ಶಂಕರ್ ನಾಯ್ಕ, ಡಿಪ್ಲಾನಾಯ್ಕ, ಚೇತನ್ ಕುಮಾರ್, ದನಿಕ್ ನಾಯ್ಕ, ಪ್ರವೀಣ್ ನಾಯ್ಕ, ದೇವ್ಲನಾಯ್ಕ, ಧನರಾಜ್ ಬಿಳಕಿ, ಶಿವಕುಮಾರ್ ನಾಯ್ಕ  ಕಿರಣ್ ನಾಯ್ಕ ಅರಿಶಿನಘಟ್ಟ, ನಂಜಾನಾಯ್ತ ಬೆಳಗಲು,ನಾಗೇಶ್ ನಾಯ್ಕ ತಾಷ್ಠಂಟ್ ನಗರ, ಮೋಹನ ಸಿರಿಯೂರು ಲೋಕೇಶ ನಾಯ್ಕ ಮಾಳೇನಹಳ್ಳಿ ಆಯ್ಕೆಯಾಗಿದ್ದಾರೆ. ಈ ಸಂದರ್ಭದಲ್ಲಿ ಶಿವ ನಾಯ್ಕ, ಆಯನೂರು ಸೋಭ್ಯಾ ನಾಯ್ಕ ತಾರೀಕಟ್ಟೆ, ಕುಮಾರ್ ನಾಯ್ಕ ಗಂಗೂರು, ಶೇಖರ್ ನಾಯ್ಕ ಹೊಳೆ ಬೆನವಳ್ಳಿ, ಜಗದೀಶ್ ನಾಯ್ಕ, ವಾಸು ನಾಯ್ಕ, ಮೋತಿ ನಾಯ್ಕ ಮತ್ತಿತರರಿದ್ದರು. ಪಾರ್ವತಿ ಬಾಯಿ ಮತ್ತಿತರರಿದ್ದರು. ಜುಂಜಾನಾಯ್ಕ ಸ್ವಾಗತಿಸಿ,ಆರ್ ರವಿ ನಾಯ್ಕ ವಂದಿಸಿದರು

6 hrs ago
user_ಪ್ರವೀಣ್ ಅಧ್ಯಕ್ಷ NAYAKA
ಪ್ರವೀಣ್ ಅಧ್ಯಕ್ಷ NAYAKA
Local News Reporter Bhadravati, Shivamogga•
6 hrs ago
1f21f185-4e0c-43fb-b3b3-8b78512d74cf

ಭದ್ರಾವತಿ-ಬಂಜಾರ ಸಂಘದ ನೂತನ ಪದಾಧಿಕಾರಿಗಳ ಹಾಗೂ ಅಧ್ಯಕ್ಷರು ಆಯ್ಕೆ ಭದ್ರಾವತಿ: ತಾಲ್ಲೂಕು ಬಂಜಾರ ಸಂಘದ ನೂತನ ಪದಾಧಿಕಾರಿಗಳು ಹಾಗೂ ನಿರ್ದೇಶಕರುಗಳ ಪದಗ್ರಹಣ ಕಾರ್ಯಕ್ರಮ ನಗರದ ಭೈಪಾಸ್ ರಸ್ತೆಯ ಗೊಂದಿ ನಾಲ ನೀರು ಬಳಕೆದಾರರ ಸಂಘದ ಸಭಾ ಭವನದಲ್ಲಿ ಹಮ್ಮಿಕೊಳ್ಳಲಾಗಿತ್ತು. ಸಂಘದ ಉಪಾಧ್ಯಕ್ಷ ಹಾಲೇಶ್ ನಾಯ್ಕ ಬೆಳಗಲು ಇವರ ಅಧ್ಯಕ್ಷತೆ

b83b79d1-c6e6-4fe5-b1c6-454b2b5028e7

ಹಾಗೂ ತಾಲ್ಲೂಕು ಬಂಜಾರ ಮಹಿಳಾ ಅಧ್ಯಕ್ಷರು ರವರ ಸಹ ಭಾಗಿತ್ವದಲ್ಲಿ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ನಡೆಯಿತು. ಪದಾಧಿಕಾರಿಗಳು: ಗೌರವಾಧ್ಯಕ್ಷರಾಗಿ ದೇವೇಂದ್ರ ನಾಯ್ಕ, ಅಧ್ಯಕ್ಷರಾಗಿ ಪ್ರೇಮ್ ಕುಮಾರ್, ಉಪಾಧ್ಯಕ್ಷರುಗಳಾಗಿ ಜುಂಜ್ಯಾನಾಯ್ಕ, ರವಿನಾಯ್ಕ,ಉಮೇಶ್ ನಾಯ್ಕ.ಜಿ ರಮೇಶ್ ನಾಯ್ಕ, ಪ್ರಧಾನ ಕಾರ್ಯದರ್ಶಿಯಾಗಿ ಆರ್ ರವಿ ನಾಯ್ಕ, ಸಹ ಕಾರ್ಯದರ್ಶಿ ಗಳಾಗಿ ಉಮೇಶ್ ನಾಯ್ಕ ಆರ್, ಸಂಘಟನೆಯ ಕಾರ್ಯದರ್ಶಿ

dc596a0c-78f2-4eda-b1e9-b0ca16afd07b

ಪ್ರವೀಣ್ ನಾಯ್ಕ. ಕಲ್ಪನಹಳ್ಳಿ ಶಿವಕುಮಾರ್ ನಾಯ್ಕ,ಖಜಾoಚಿ ಯಾಗಿ ವೆಂಕಟೇಶ್ ನಾಯ್ಕ ಆಯ್ಕೆಯಾದರೆ, ಜಿಲ್ಲಾ ನಿರ್ದೇಶಕರುಗಳಾಗಿ ಪ್ರವೀಣ್ ನಾಯ್ಕ, ಚಂದ್ರನಾಯ್ಕ, ಶಂಕರ್ ನಾಯ್ಕ, ಡಿಪ್ಲಾನಾಯ್ಕ, ಚೇತನ್ ಕುಮಾರ್, ದನಿಕ್ ನಾಯ್ಕ, ಪ್ರವೀಣ್ ನಾಯ್ಕ, ದೇವ್ಲನಾಯ್ಕ, ಧನರಾಜ್ ಬಿಳಕಿ, ಶಿವಕುಮಾರ್ ನಾಯ್ಕ  ಕಿರಣ್ ನಾಯ್ಕ ಅರಿಶಿನಘಟ್ಟ, ನಂಜಾನಾಯ್ತ ಬೆಳಗಲು,ನಾಗೇಶ್ ನಾಯ್ಕ ತಾಷ್ಠಂಟ್ ನಗರ,

b17e9ffb-4202-4518-a3af-bf73e343a370

ಮೋಹನ ಸಿರಿಯೂರು ಲೋಕೇಶ ನಾಯ್ಕ ಮಾಳೇನಹಳ್ಳಿ ಆಯ್ಕೆಯಾಗಿದ್ದಾರೆ. ಈ ಸಂದರ್ಭದಲ್ಲಿ ಶಿವ ನಾಯ್ಕ, ಆಯನೂರು ಸೋಭ್ಯಾ ನಾಯ್ಕ ತಾರೀಕಟ್ಟೆ, ಕುಮಾರ್ ನಾಯ್ಕ ಗಂಗೂರು, ಶೇಖರ್ ನಾಯ್ಕ ಹೊಳೆ ಬೆನವಳ್ಳಿ, ಜಗದೀಶ್ ನಾಯ್ಕ, ವಾಸು ನಾಯ್ಕ, ಮೋತಿ ನಾಯ್ಕ ಮತ್ತಿತರರಿದ್ದರು. ಪಾರ್ವತಿ ಬಾಯಿ ಮತ್ತಿತರರಿದ್ದರು. ಜುಂಜಾನಾಯ್ಕ ಸ್ವಾಗತಿಸಿ,ಆರ್ ರವಿ ನಾಯ್ಕ ವಂದಿಸಿದರು

More news from Shivamogga and nearby areas
  • ಭದ್ರಾ ನಾಲೆಗಳಲ್ಲಿ ತಕ್ಷಣ ನೀರು ಹರಿಸಲು ಆಗ್ರಹಿಸಿ ರೈತರಿಂದ ಶಾಸಕರ ಗೃಹ ಕಛೇರಿಯಲ್ಲಿ ಪ್ರತಿಭಟನೆ ಭದ್ರಾವತಿ ತಾಲೂಕಿನ ರೈತರ ಬೆಳೆಗಳಿಗೆ ತಕ್ಷಣ ನೀರು ಹರಿಸಬೇಕೆಂದು ರೈತರು ಮಂಗಳವಾರ ಶಾಸಕರ ಗೃಹ ಕಛೇರಿಯಲ್ಲಿ ಪ್ರತಿಭಟನೆ ನಡೆಸುವ ಮೂಲಕ ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಆಗ್ರಹಿಸಿದರು.  ಭದ್ರಾವತಿ: ತಾಲೂಕಿನ ರೈತರ ಬೆಳೆಗಳಿಗೆ ತಕ್ಷಣ ನೀರು ಹರಿಸಬೇಕೆಂದು ರೈತರು ಮಂಗಳವಾರ ಶಾಸಕರ ಗೃಹ ಕಛೇರಿಯಲ್ಲಿ ಪ್ರತಿಭಟನೆ ನಡೆಸುವ ಮೂಲಕ ಶಾಸಕರಿಗೆ ಆಗ್ರಹಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ರೈತ ಮುಖಂಡ ಕಲ್ಲಹಳ್ಳಿ ಶೇಖರ್ ಭದ್ರಾ ಮೇಲ್ದಂಡೆ ಯೋಜನೆಗೆ ಪ್ರಾಯೋಗಿಕವಾಗಿ ನೀರು ಹರಿಸುವುದನ್ನು ಸರ್ಕಾರ ತಕ್ಷಣ ನಿಲ್ಲಿಸಬೇಕು. ಪ್ರಸ್ತುತ ಮಳೆ ಕೊರೆತೆಯಿಂದಾಗಿ ಜಲಾಶಯದಲ್ಲಿ ನೀರಿನ ಸಂಗ್ರಹ ಕಡಿಮೆ ಇದ್ದು, ಅಲ್ಲದೆ ಇದೀಗ ತಾಲೂಕಿನ ರೈತರ ಬೆಳೆಗಳಿಗೆ ನೀರಿನ ಅಗತ್ಯವಿದೆ. ತಕ್ಷಣ ಕಾಲುವೆಗಳಲ್ಲಿ ನೀರು ಹರಿಸುವ ಮೂಲಕ ರೈತರ ಹಿತಕಾಪಾಡುವಂತೆ ಆಗ್ರಹಿಸಿದರು. ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಮಾತನಾಡಿ, ತಾಲೂಕಿನಲ್ಲಿ ಈ ಬಾರಿ ಮಳೆ ಕೊರತೆಯಾಗಿದೆ. ಇದರಿಂದಾಗಿ ನೀರಿನ ಸಮಸ್ಯೆ ಎದುರಾಗಿದೆ. ಗ್ರಾಮಗಳಲ್ಲಿ ಜನರಿಗೆ ಹಾಗು ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಉಲ್ಬಣಗೊಂಡಿದೆ. ಈ ಹಿನ್ನಲೆಯಲ್ಲಿ ಜಲಸಂಪನ್ಮೂಲ ಖಾತೆ ಸಚಿವರಾದ ಚಲುವರಾಯಸ್ವಾಮಿಯವರಿಗೆ ಪತ್ರ ಬರೆಯಲಾಗಿದ್ದು, ತಕ್ಷಣ ಎಡ ಮತ್ತು ಬಲದಂಡೆ ನಾಲೆ ಹಾಗು ಗೊಂದಿ ಜಲಾಶಯದ ನಾಲೆಗಳಿಗೆ ನೀರು ಹರಿಸುವಂತೆ ಕೋರಲಾಗಿದೆ. ಇದಕ್ಕೆ ಸಚಿವರು ಪೂರಕವಾಗಿ ಸ್ಪಂದಿಸುವ ವಿಶ್ವಾಸವಿದೆ. ಸಚಿವರು ಕೈಗೊಳ್ಳುವ ತೀರ್ಮಾನದ ನಂತರ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದರು. ಅಲ್ಲದೆ ಭದ್ರಾ ಅಚ್ಚುಕಟ್ಟು ಪ್ರದೇಶ ಅಭಿವೃದ್ಧಿ ಪ್ರಾಧಿಕಾರ(ಕಾಡಾ)ದ ಅಧ್ಯಕ್ಷರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಈ ಸಂಬಂಧ ೨-೩ ದಿನಗಳಲ್ಲಿ ಸಭೆ ನಡೆಯಲಿದ್ದು, ನೀರು ಬಿಡುವ ತೀರ್ಮಾನ ಕೈಗೊಳ್ಳಲಿದ್ದಾರೆ. ಈ ಹಿನ್ನಲೆಯಲ್ಲಿ ರೈತರು, ಗ್ರಾಮಸ್ಥರು ಆತಂಕಕ್ಕೆ ಒಳಗಾಗದಂತೆ ಮನವಿ ಮಾಡಿದರು.  ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ, ಮಾಜಿ ಸದಸ್ಯರಾದ ಎಸ್. ಕುಮಾರ್, ಎಚ್.ಎಲ್ ಷಡಾಕ್ಷರಿ, ಕಣ್ಣಪ್ಪ, ಶಾಂತಪ್ಪ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
    1
    ಭದ್ರಾ ನಾಲೆಗಳಲ್ಲಿ ತಕ್ಷಣ ನೀರು ಹರಿಸಲು ಆಗ್ರಹಿಸಿ ರೈತರಿಂದ ಶಾಸಕರ ಗೃಹ ಕಛೇರಿಯಲ್ಲಿ ಪ್ರತಿಭಟನೆ

ಭದ್ರಾವತಿ ತಾಲೂಕಿನ ರೈತರ ಬೆಳೆಗಳಿಗೆ ತಕ್ಷಣ ನೀರು ಹರಿಸಬೇಕೆಂದು ರೈತರು ಮಂಗಳವಾರ ಶಾಸಕರ ಗೃಹ ಕಛೇರಿಯಲ್ಲಿ ಪ್ರತಿಭಟನೆ ನಡೆಸುವ ಮೂಲಕ ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಆಗ್ರಹಿಸಿದರು. 
ಭದ್ರಾವತಿ: ತಾಲೂಕಿನ ರೈತರ ಬೆಳೆಗಳಿಗೆ ತಕ್ಷಣ ನೀರು ಹರಿಸಬೇಕೆಂದು ರೈತರು ಮಂಗಳವಾರ ಶಾಸಕರ ಗೃಹ ಕಛೇರಿಯಲ್ಲಿ ಪ್ರತಿಭಟನೆ ನಡೆಸುವ ಮೂಲಕ ಶಾಸಕರಿಗೆ ಆಗ್ರಹಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ರೈತ ಮುಖಂಡ ಕಲ್ಲಹಳ್ಳಿ ಶೇಖರ್ ಭದ್ರಾ ಮೇಲ್ದಂಡೆ ಯೋಜನೆಗೆ ಪ್ರಾಯೋಗಿಕವಾಗಿ ನೀರು ಹರಿಸುವುದನ್ನು ಸರ್ಕಾರ ತಕ್ಷಣ ನಿಲ್ಲಿಸಬೇಕು. ಪ್ರಸ್ತುತ ಮಳೆ ಕೊರೆತೆಯಿಂದಾಗಿ ಜಲಾಶಯದಲ್ಲಿ ನೀರಿನ ಸಂಗ್ರಹ ಕಡಿಮೆ ಇದ್ದು, ಅಲ್ಲದೆ ಇದೀಗ ತಾಲೂಕಿನ ರೈತರ ಬೆಳೆಗಳಿಗೆ ನೀರಿನ ಅಗತ್ಯವಿದೆ. ತಕ್ಷಣ ಕಾಲುವೆಗಳಲ್ಲಿ ನೀರು ಹರಿಸುವ ಮೂಲಕ ರೈತರ ಹಿತಕಾಪಾಡುವಂತೆ ಆಗ್ರಹಿಸಿದರು.
ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಮಾತನಾಡಿ, ತಾಲೂಕಿನಲ್ಲಿ ಈ ಬಾರಿ ಮಳೆ ಕೊರತೆಯಾಗಿದೆ. ಇದರಿಂದಾಗಿ ನೀರಿನ ಸಮಸ್ಯೆ ಎದುರಾಗಿದೆ. ಗ್ರಾಮಗಳಲ್ಲಿ ಜನರಿಗೆ ಹಾಗು ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಉಲ್ಬಣಗೊಂಡಿದೆ. ಈ ಹಿನ್ನಲೆಯಲ್ಲಿ ಜಲಸಂಪನ್ಮೂಲ ಖಾತೆ ಸಚಿವರಾದ ಚಲುವರಾಯಸ್ವಾಮಿಯವರಿಗೆ ಪತ್ರ ಬರೆಯಲಾಗಿದ್ದು, ತಕ್ಷಣ ಎಡ ಮತ್ತು ಬಲದಂಡೆ ನಾಲೆ ಹಾಗು ಗೊಂದಿ ಜಲಾಶಯದ ನಾಲೆಗಳಿಗೆ ನೀರು ಹರಿಸುವಂತೆ ಕೋರಲಾಗಿದೆ. ಇದಕ್ಕೆ ಸಚಿವರು ಪೂರಕವಾಗಿ ಸ್ಪಂದಿಸುವ ವಿಶ್ವಾಸವಿದೆ. ಸಚಿವರು ಕೈಗೊಳ್ಳುವ ತೀರ್ಮಾನದ ನಂತರ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದರು.
ಅಲ್ಲದೆ ಭದ್ರಾ ಅಚ್ಚುಕಟ್ಟು ಪ್ರದೇಶ ಅಭಿವೃದ್ಧಿ ಪ್ರಾಧಿಕಾರ(ಕಾಡಾ)ದ ಅಧ್ಯಕ್ಷರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಈ ಸಂಬಂಧ ೨-೩ ದಿನಗಳಲ್ಲಿ ಸಭೆ ನಡೆಯಲಿದ್ದು, ನೀರು ಬಿಡುವ ತೀರ್ಮಾನ ಕೈಗೊಳ್ಳಲಿದ್ದಾರೆ. ಈ ಹಿನ್ನಲೆಯಲ್ಲಿ ರೈತರು, ಗ್ರಾಮಸ್ಥರು ಆತಂಕಕ್ಕೆ ಒಳಗಾಗದಂತೆ ಮನವಿ ಮಾಡಿದರು. 
ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ, ಮಾಜಿ ಸದಸ್ಯರಾದ ಎಸ್. ಕುಮಾರ್, ಎಚ್.ಎಲ್ ಷಡಾಕ್ಷರಿ, ಕಣ್ಣಪ್ಪ, ಶಾಂತಪ್ಪ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
    user_ಪ್ರವೀಣ್ ಅಧ್ಯಕ್ಷ NAYAKA
    ಪ್ರವೀಣ್ ಅಧ್ಯಕ್ಷ NAYAKA
    Local News Reporter Bhadravati, Shivamogga•
    6 hrs ago
  • ಶಿವಮೊಗ್ಗದಲ್ಲಿ ಸಂಭ್ರಮದ ಗಣೇಶೋತ್ಸವ; 30ನೇ ವರ್ಷದ ಗಣೇಶ ಪ್ರತಿಷ್ಠಾಪನೆ ಮತ್ತೂರು ರಸ್ತೆಯಲ್ಲಿ ಭಕ್ತಿ ಸಂಭ್ರಮ; 30ನೇ ವರ್ಷದ ಗಣೇಶ ಪ್ರತಿಷ್ಠಾಪನೆ
    1
    ಶಿವಮೊಗ್ಗದಲ್ಲಿ ಸಂಭ್ರಮದ ಗಣೇಶೋತ್ಸವ; 30ನೇ ವರ್ಷದ ಗಣೇಶ ಪ್ರತಿಷ್ಠಾಪನೆ
ಮತ್ತೂರು ರಸ್ತೆಯಲ್ಲಿ ಭಕ್ತಿ ಸಂಭ್ರಮ; 30ನೇ ವರ್ಷದ ಗಣೇಶ ಪ್ರತಿಷ್ಠಾಪನೆ
    user_ಸಿಹಿಮೋಗ್ಗೆ ಸುದ್ಧಿ ಕನ್ನಡ
    ಸಿಹಿಮೋಗ್ಗೆ ಸುದ್ಧಿ ಕನ್ನಡ
    Video Creator ಶಿವಮೊಗ್ಗ, ಶಿವಮೊಗ್ಗ, ಕರ್ನಾಟಕ•
    28 min ago
  • ಶಿವಮೊಗ್ಗ-ಭದ್ರಾ ನದಿಯ ನೀರು ಎಡ, ಬಲ ಹಾಗೂ ಗೋಂದಿ ನಾಲೆ ಹರಿಸಲು ಬದ್ದ ಶಿವಮೊಗ್ಗ: ಭದ್ರಾ ಎಡನಾಲೆ ಮತ್ತು ಬಲನಾಲೆ ಮತ್ತು ಗೋಂದಿ ನಾಲೆ ನೀರನ್ನು ಆದಷ್ಟು ಬೇಗನೆ ಡ್ಯಾಮ್ ನಿಂದ ನೀರನ್ನು ಬಿಡಲಾಗುವುದು ಈ ವಿಚಾರವಾಗಿ ಮುಖ್ಯಮಂತ್ರಿಗಳು ಮತ್ತು ಜಿಲ್ಲಾ ಉಸ್ತುವಾರಿ ಸಚಿವರ ಜೊತೆ ಮಾತುಕತೆ ನಡೆಸಿದ್ದು ರೈತರು ಆತಂಕ ಪಡುವುದು ಬೇಡ ಎಂದು ಭದ್ರಾವತಿ ಶಾಸಕ ಬಿಕೆ. ಸಂಗಮೇಶ್ವರ್ ತಿಳಿಸಿದ್ದಾರೆ. ಅವರಿಂದು ತಮ್ಮ ಗೃಹಕಚೇರಿಯಲ್ಲಿ ನೆರೆದಿದ್ದ ಜಿಲ್ಲೆ ಹಾಗೂ ಹೊರ ಜಿಲ್ಲೆಗಳಿಂದ ಆಗಮಿಸಿದ್ದ ರೈತರ ಸಭೆಯಲ್ಲಿ ಮಾತನಾಡಿದರು. ಕುಡಿಯುವ ಹಾಗೂ ದನಕರುಗಳಿಗೆ ನೀರು ಅವಶ್ಯಕತೆ ಇದೆ ಎಂಬ ವಿಚಾರ ನನಗೂ ತಿಳಿದಿದೆ. ಆದ್ದರಿಂದ ರೈತರು ಯಾವುದೇ ಆತಂಕಕ್ಕೆ ಒಳಗಾಗುವುದು ಬೇಡವೆಂದು ತಿಳಿಯಪಡಿಸುತ್ತೇನೆ. ಈ ವಿಚಾರವಾಗಿ ಆದಷ್ಟು ಬೇಗನೆ ನಿರ್ಧಾರ ತೆಗೆದುಕೊಳ್ಳುತ್ತೇವೆಂದು ಮುಖ್ಯಮಂತ್ರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ತಿಳಿಸಿರುತ್ತಾರೆಂದರು.
    1
    ಶಿವಮೊಗ್ಗ-ಭದ್ರಾ ನದಿಯ ನೀರು ಎಡ, ಬಲ ಹಾಗೂ ಗೋಂದಿ ನಾಲೆ ಹರಿಸಲು ಬದ್ದ 
ಶಿವಮೊಗ್ಗ: ಭದ್ರಾ ಎಡನಾಲೆ ಮತ್ತು ಬಲನಾಲೆ ಮತ್ತು ಗೋಂದಿ ನಾಲೆ ನೀರನ್ನು ಆದಷ್ಟು ಬೇಗನೆ ಡ್ಯಾಮ್ ನಿಂದ ನೀರನ್ನು ಬಿಡಲಾಗುವುದು ಈ ವಿಚಾರವಾಗಿ  ಮುಖ್ಯಮಂತ್ರಿಗಳು ಮತ್ತು ಜಿಲ್ಲಾ ಉಸ್ತುವಾರಿ ಸಚಿವರ ಜೊತೆ ಮಾತುಕತೆ ನಡೆಸಿದ್ದು ರೈತರು ಆತಂಕ ಪಡುವುದು ಬೇಡ  
ಎಂದು ಭದ್ರಾವತಿ ಶಾಸಕ ಬಿಕೆ. ಸಂಗಮೇಶ್ವರ್ ತಿಳಿಸಿದ್ದಾರೆ.
ಅವರಿಂದು ತಮ್ಮ ಗೃಹಕಚೇರಿಯಲ್ಲಿ ನೆರೆದಿದ್ದ ಜಿಲ್ಲೆ ಹಾಗೂ ಹೊರ ಜಿಲ್ಲೆಗಳಿಂದ ಆಗಮಿಸಿದ್ದ ರೈತರ ಸಭೆಯಲ್ಲಿ ಮಾತನಾಡಿದರು.
ಕುಡಿಯುವ ಹಾಗೂ ದನಕರುಗಳಿಗೆ ನೀರು ಅವಶ್ಯಕತೆ ಇದೆ ಎಂಬ ವಿಚಾರ ನನಗೂ ತಿಳಿದಿದೆ. ಆದ್ದರಿಂದ ರೈತರು ಯಾವುದೇ ಆತಂಕಕ್ಕೆ  ಒಳಗಾಗುವುದು ಬೇಡವೆಂದು ತಿಳಿಯಪಡಿಸುತ್ತೇನೆ. ಈ ವಿಚಾರವಾಗಿ ಆದಷ್ಟು ಬೇಗನೆ ನಿರ್ಧಾರ ತೆಗೆದುಕೊಳ್ಳುತ್ತೇವೆಂದು ಮುಖ್ಯಮಂತ್ರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ತಿಳಿಸಿರುತ್ತಾರೆಂದರು.
    user_ಆರ್.ವಿ.ಕೃಷ್ಣ
    ಆರ್.ವಿ.ಕೃಷ್ಣ
    Local News Reporter ಶಿವಮೊಗ್ಗ, ಶಿವಮೊಗ್ಗ, ಕರ್ನಾಟಕ•
    9 hrs ago
  • ಗೌರಸಮುದ್ರ ಮಾರಮ್ಮ ದೇವರ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡ ಸಾವಿರಾರು ಭಕ್ತರು ಐತಿಹಾಸಿಕ ಶ್ರೀ ಗೌರಸಮುದ್ರ ಮಾರಮ್ಮ ದೇವರ ಜಾತ್ರಾ ಮಹೋತ್ಸವ ಸಾವಿರಾರು ಭಕ್ತರು ಸಮ್ಮುಖದಲ್ಲಿ ಅದ್ದೂರಿಯಾಗಿ ನೆರವೇರಿದೆ. ಗೌರಸಮುದ್ರ ಮಾರಮ್ಮ ದೇವಿಯ ಜಾತ್ರಾ ಮಹೋತ್ಸವ ಬುಡಕಟ್ಟು ಸಂಸ್ಕೃತಿ ಮತ್ತು ಧಾರ್ಮಿಕ ಶ್ರದ್ಧಾ ಕೇಂದ್ರವಾದ ಈ ದೇವಸ್ಥಾನ ಐತಿಹಾಸಿಕ ಪರಂಪರೆಗೆ ಸಾಕ್ಷಿಯಾಗಿದೆ.‌ ಭಕ್ತರ ಕಠಿಣ ವ್ರತ ಮತ್ತು ಭಕ್ತಿಯ ನಂಬಿಕೆ ಮುಗಿಲು ಮುಟ್ಟಿದೆ ಇಂತಹ ಪವಿತ್ರ ದೇವಸ್ಥಾನಕ್ಕೆ ಇಲ್ಲಿ ಬರುವಂತ ಭಕ್ತಾದಿಗಳಿಗೆ ಜಿಲ್ಲಾಡಳಿತ ಮೂಲಭೂತ ಸೌಕರ್ಯವನ್ನು ಒದಗಿಸಬೇಕೆಂಬುದು ಭಕ್ತಾದಿಗಳ ಒತ್ತಾಸೆಯಾಗಿದೆ. ಸರಿ ಸುಮಾರು ನಾಲ್ಕರಿಂದ ಐದು ಲಕ್ಷ ಬಕ್ತಾದಿಗಳು ಬರುವಂತಹ ಈ ಶ್ರದ್ದಾ ಕೇಂದ್ರಕ್ಕೆ ಮುಂದಿನ ದಿನಗಳಲ್ಲಿ ಅಗತ್ಯ ಸೌಲಭ್ಯವನ್ನು ಒದಗಿಸುವಂತೆ ಸರ್ಕಾರವನ್ನು ಆಗ್ರಹಿಸಿದರು.
    1
    ಗೌರಸಮುದ್ರ ಮಾರಮ್ಮ ದೇವರ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡ ಸಾವಿರಾರು ಭಕ್ತರು
ಐತಿಹಾಸಿಕ ಶ್ರೀ ಗೌರಸಮುದ್ರ ಮಾರಮ್ಮ ದೇವರ ಜಾತ್ರಾ ಮಹೋತ್ಸವ ಸಾವಿರಾರು ಭಕ್ತರು ಸಮ್ಮುಖದಲ್ಲಿ ಅದ್ದೂರಿಯಾಗಿ ನೆರವೇರಿದೆ. ಗೌರಸಮುದ್ರ ಮಾರಮ್ಮ ದೇವಿಯ ಜಾತ್ರಾ ಮಹೋತ್ಸವ ಬುಡಕಟ್ಟು ಸಂಸ್ಕೃತಿ ಮತ್ತು ಧಾರ್ಮಿಕ ಶ್ರದ್ಧಾ ಕೇಂದ್ರವಾದ ಈ ದೇವಸ್ಥಾನ ಐತಿಹಾಸಿಕ ಪರಂಪರೆಗೆ ಸಾಕ್ಷಿಯಾಗಿದೆ.‌ ಭಕ್ತರ ಕಠಿಣ ವ್ರತ ಮತ್ತು ಭಕ್ತಿಯ ನಂಬಿಕೆ ಮುಗಿಲು ಮುಟ್ಟಿದೆ ಇಂತಹ ಪವಿತ್ರ ದೇವಸ್ಥಾನಕ್ಕೆ ಇಲ್ಲಿ ಬರುವಂತ ಭಕ್ತಾದಿಗಳಿಗೆ ಜಿಲ್ಲಾಡಳಿತ ಮೂಲಭೂತ ಸೌಕರ್ಯವನ್ನು ಒದಗಿಸಬೇಕೆಂಬುದು ಭಕ್ತಾದಿಗಳ ಒತ್ತಾಸೆಯಾಗಿದೆ.  ಸರಿ ಸುಮಾರು ನಾಲ್ಕರಿಂದ ಐದು ಲಕ್ಷ ಬಕ್ತಾದಿಗಳು ಬರುವಂತಹ ಈ ಶ್ರದ್ದಾ ಕೇಂದ್ರಕ್ಕೆ ಮುಂದಿನ ದಿನಗಳಲ್ಲಿ ಅಗತ್ಯ ಸೌಲಭ್ಯವನ್ನು ಒದಗಿಸುವಂತೆ ಸರ್ಕಾರವನ್ನು ಆಗ್ರಹಿಸಿದರು.
    user_Vinay P palekar
    Vinay P palekar
    ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    4 hrs ago
  • ಗೌರಸಮುದ್ರ ಜಾತ್ರೆಗೆ ಆಗಮಿಸಿ ದೇವಿಯ ದರ್ಶನ ಪಡೆದ ಜಿಲ್ಲಾ ಉಸ್ತುವಾರಿ ಸಚಿವ ಟಿ .ರಘುಮೂರ್ತಿ ಚಳ್ಳಕೆರೆ ಕರ್ನಾಟಕ ಮತ್ತು ಆಂಧ್ರಪ್ರದೇಶ ರಾಜ್ಯಗಳ ಜನರನ್ನು ಒಂದೆಡೆ ಬೆಸೆಯುವ ಜಾತ್ರೆ ಎಂಬ ಖ್ಯಾತಿ ಹೊಂದಿರುವ ಚಳ್ಳಕೆರೆ ತಾಲ್ಲೂಕಿನ ತಳಕು ಹೋಬಳಿಯ ಗೌರಸಮುದ್ರ ಮಾರಮ್ಮದೇವಿ ಜಾತ್ರೆ ಇಂದು ಸಡಗರ ಸಂಭ್ರಮದಿಂದ ಜರುಗಿತು. ಪ್ರತಿವರ್ಷ ಶ್ರಾವಣಮಾಸ ಆರಂಭದ ಪ್ರಥಮ ಮಂಗಳವಾರ ಇಲ್ಲಿ ದೇವಿಯ ದೊಡ್ಡ ಪರಿಷೆ ನಡೆಸಿಕೊಂಡು ಬರಲಾಗುತ್ತಿದೆ.ದೇವಿಯ ಮೂಲ ಆಂಧ್ರಪ್ರದೇಶದ ನಿಡಗಲ್ಲು ಆಗಿರುವ ಕಾರಣ ರಾಜ್ಯ ಮತ್ತು ಆಂಧ್ರದ ಸಾವಿರಾರು ಭಕ್ತರು ಜಂಟಿಯಾಗಿ ಜಾತ್ರೆಯಲ್ಲಿ ಭಾಗಿಯಾಗಿ ತಾಯಿ ಮಾರಮ್ಮಗೆ ವಿಶೇಷ ಪೂಜೆ ಸಲ್ಲಿಸುತ್ತಾರೆ ಕನ್ನಡ, ತೆಲುಗು ಭಾಷೆಗಳ ಜುಗಲ್‌ ಬಂದಿಯನ್ನು ಜಾತ್ರೆಯಲ್ಲಿ ನಾವು ಕಾಣಬಹುದಾಗಿದಿ 15 ದಿನ ಮುಂಚಿತವಾಗಿ ದೇವಿಯ ಒಪ್ಪಿಗೆ ಪಡೆದು ಜಾತ್ರೆಗೆ ಚಾಲನೆ ನೀಡಲಾಗುತ್ತಿ. ಅನುಮತಿ ಕೋರುವ ದಿನ ಊರಿನಲ್ಲಿ ಸಾರು ಚೆಲ್ಲಲಾಗುತ್ತು ಇದಾದ ನಂತರ ಜಾತ್ರೆ ತನಕ ಗ್ರಾಮಸ್ಥರು ಸ್ನಾನ, ಅಡುಗೆ, ಉಡುಗೆ ತೊಡಿಗೆ ವಿಚಾರದಲ್ಲಿ ಹಲವು ಕಟ್ಟುಪಾಡುಗಳನ್ನು ಕಡ್ಡಾಯಪಾಲಿಸಿಕೊಂಡು ಬಂದಿದ್ದರು.. ಗೌರಸಮುದ್ರ ಮಾರಮ್ಮ ದೇವಸ್ಥಾನದಲ್ಲಿ ವಿಶೇಷ ಪೂಜೆ ನಂತರ ದೊಡ್ಡ ಜಾತ್ರೆಗೆ ದೇವಿಯ ಉತ್ಸವ ಮೂರ್ತಿಯನ್ನು ಮೆರವಣಿಗೆಯಲ್ಲಿ ತುಂಬಲಿನ ಪ್ರದೇಶಕ್ಕೆ ವಾದ್ಯಗಳೊಂದಿಗೆ ದೇವಿಯಆಭರಣ, ವಸ್ತ್ರಗಳನ್ನು ಬುಡಕಟ್ಟು ಸಂಸ್ಕೃತಿಯ ವಾದ್ಯಗಳೊಂದಿಗೆ ತುಂಬಲಿಗೆ ದೇವಿಯನ್ನು ಕರೆತರಲಾಯಿತು . ಮಾರಮ್ಮ ದೇವಿ ತುಮುಲಗಿ ಬರುವ ದೃಶ್ಯವನ್ನು ನೋಡುವುದು ಜಾತ್ರೆಯ ಪ್ರಮುಖ ಘಟ್ಟ. ದೇವಿ ತುಮುಲು ತುಂಬಿಲಿನ ಲ್ಲಿ ಜಾತ್ರೆ ನಡೆಯುವ ಸ್ಥಳಕ್ಕೆ ಬರುತ್ತಿದ್ದಂತೆ ಭಕ್ತರು ಬೆಳೆದಂತಹ ಈರುಳ್ಳಿ ಕೋಳಿ ಕುರಿಮರಿ ಸೂರಮೆಣಸು ತಾಯಿಯ ಮೇಲೆ ತೂರುವುದು ಮೂಲಕ ತಮ್ಮ ಹರಕೆಯನ್ನಿ ತೀರಿಸಿದರು. ಮಾರಿದೇವತೆಯ ತವರ ಮನೆ ಎಂದು ಕರೆಯಲಾಗುವ ನೀಡಗಲ್ಲಿನಿಂದ ತಂದ ಮೀಸಲು ಹಸಿ ಹಾಲು, ಬೆಳ್ಳಿ ಕಣ್ಣು ಹಾಗೂ ಕೋರೆ ಮಿಸ್ಸೆಯನ್ನು ದೇವಿಗೆ ಭಕ್ತಿಯಿಂದ ಅರ್ಪಿಸಲಾಯಿತು . ನಂತರ ತುಂಬಲಿನ ಮುಂದೆ ಇರುವ ಬೊಮ್ಮಲಿಂಗ ದೇವರ ದೀಪದ ಕಂಬದ ಮೇಲೆ ಏರಿ ದೀಪ ಹಚ್ಚಿದ ಕಷ್ಟ ಕಾರ್ಪಣ್ಯಗಳು ದೂರವಾಗಲಿ, ಮಳೆ ಬೆಳೆ ಚೆನ್ನಾಗಿ ಬರಲಿ ಹಾಗೂ ಜಾನುವಾರುಗಳಿಗೆ ಯಾವುದೇ ರೋಗರುಚಿನ ಬಾರ್ದಿರಲಿ ಎಂದು ಪ್ರಾರ್ಥಿಸಿದರು ಲಕ್ಷಾಂತರ ಭಕ್ತರು ದೇವಿಯ ದರ್ಶನವನ್ನು ಪಡೆದರು. ದೇವಿಯ ದರ್ಶನಕ್ಕೆ ಬಂದಂತಹ ಲಕ್ಷಾಂತರ ಭಕ್ತರ ಯಾವುದೇ ತೊಂದರೆ ಆಗದಂತೆ ಪೊಲೀಸ್ ಇಲಾಖೆ ತಾಲೂಕು ಆಡಳಿತ ಮುಂಜಾಗ್ರತ ಕ್ರಮಗಳನ್ನು ಕೈಗೊಂಡು ಕುಡಿಯುವ ನೀರು ದೇವಯ ದರ್ಶನಕ್ಕೆ ಅನುಕೂಲ ಮಾಡಿಕೊಟ್ಟರು.. ಜಾತ್ರೆಗೆ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಟಿ ರಘುಮೂರ್ತಿ ಮೊಳಕಾಲ್ಮೂರು ಶಾಸಕ ಎನ್ ವೈ ಗೋಪಾಲಕೃಷ್ಣ ಜಿಲ್ಲಾಧಿಕಾರಿ ರಮ್ಯ ಜಿಲ್ಲಾ ಎಸ್ ಪಿ ರಂಜಿತ್ ಕುಮಾರ್ ಬಂಡವರು ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಜನಪ್ರತಿನಿಧಿಗಳು ಭಕ್ತರು ಜಾತ್ರೆಯಲ್ಲಿ ಭಾಗವಹಿಸಿದರು. ತಕ್ಷಣವೇ ತುಮಲು ಪ್ರದೇಶ ಬಿಟ್ಟು ಖಾಲಿ ಖಾಲಿ ಮಾಡಿದರು. ಪ್ರತಿವರ್ಷದಂತೆ ಈ ವರ್ಷವೂ ಸಹ ಲಕ್ಷಾಂತರ ಭಕ್ತರು ಈ ಜಾತ್ರೆಯಲ್ಲಿ ಭಾಗಿಯಾದರು..
    2
    ಗೌರಸಮುದ್ರ ಜಾತ್ರೆಗೆ ಆಗಮಿಸಿ ದೇವಿಯ ದರ್ಶನ ಪಡೆದ ಜಿಲ್ಲಾ ಉಸ್ತುವಾರಿ ಸಚಿವ ಟಿ .ರಘುಮೂರ್ತಿ
ಚಳ್ಳಕೆರೆ  ಕರ್ನಾಟಕ ಮತ್ತು ಆಂಧ್ರಪ್ರದೇಶ ರಾಜ್ಯಗಳ ಜನರನ್ನು ಒಂದೆಡೆ ಬೆಸೆಯುವ ಜಾತ್ರೆ ಎಂಬ ಖ್ಯಾತಿ ಹೊಂದಿರುವ ಚಳ್ಳಕೆರೆ ತಾಲ್ಲೂಕಿನ ತಳಕು ಹೋಬಳಿಯ ಗೌರಸಮುದ್ರ ಮಾರಮ್ಮದೇವಿ  ಜಾತ್ರೆ ಇಂದು ಸಡಗರ ಸಂಭ್ರಮದಿಂದ ಜರುಗಿತು.
ಪ್ರತಿವರ್ಷ ಶ್ರಾವಣಮಾಸ ಆರಂಭದ ಪ್ರಥಮ ಮಂಗಳವಾರ ಇಲ್ಲಿ ದೇವಿಯ ದೊಡ್ಡ ಪರಿಷೆ ನಡೆಸಿಕೊಂಡು ಬರಲಾಗುತ್ತಿದೆ.ದೇವಿಯ ಮೂಲ ಆಂಧ್ರಪ್ರದೇಶದ ನಿಡಗಲ್ಲು ಆಗಿರುವ ಕಾರಣ ರಾಜ್ಯ ಮತ್ತು ಆಂಧ್ರದ ಸಾವಿರಾರು ಭಕ್ತರು ಜಂಟಿಯಾಗಿ ಜಾತ್ರೆಯಲ್ಲಿ ಭಾಗಿಯಾಗಿ ತಾಯಿ ಮಾರಮ್ಮಗೆ ವಿಶೇಷ ಪೂಜೆ ಸಲ್ಲಿಸುತ್ತಾರೆ ಕನ್ನಡ, ತೆಲುಗು ಭಾಷೆಗಳ ಜುಗಲ್‌ ಬಂದಿಯನ್ನು ಜಾತ್ರೆಯಲ್ಲಿ ನಾವು ಕಾಣಬಹುದಾಗಿದಿ
15 ದಿನ ಮುಂಚಿತವಾಗಿ ದೇವಿಯ ಒಪ್ಪಿಗೆ ಪಡೆದು ಜಾತ್ರೆಗೆ ಚಾಲನೆ ನೀಡಲಾಗುತ್ತಿ. ಅನುಮತಿ ಕೋರುವ ದಿನ ಊರಿನಲ್ಲಿ ಸಾರು ಚೆಲ್ಲಲಾಗುತ್ತು ಇದಾದ ನಂತರ ಜಾತ್ರೆ ತನಕ ಗ್ರಾಮಸ್ಥರು ಸ್ನಾನ, ಅಡುಗೆ, ಉಡುಗೆ ತೊಡಿಗೆ ವಿಚಾರದಲ್ಲಿ ಹಲವು ಕಟ್ಟುಪಾಡುಗಳನ್ನು ಕಡ್ಡಾಯಪಾಲಿಸಿಕೊಂಡು ಬಂದಿದ್ದರು..
ಗೌರಸಮುದ್ರ ಮಾರಮ್ಮ ದೇವಸ್ಥಾನದಲ್ಲಿ ವಿಶೇಷ ಪೂಜೆ ನಂತರ ದೊಡ್ಡ ಜಾತ್ರೆಗೆ ದೇವಿಯ ಉತ್ಸವ ಮೂರ್ತಿಯನ್ನು ಮೆರವಣಿಗೆಯಲ್ಲಿ  ತುಂಬಲಿನ ಪ್ರದೇಶಕ್ಕೆ ವಾದ್ಯಗಳೊಂದಿಗೆ  ದೇವಿಯಆಭರಣ, ವಸ್ತ್ರಗಳನ್ನು ಬುಡಕಟ್ಟು ಸಂಸ್ಕೃತಿಯ ವಾದ್ಯಗಳೊಂದಿಗೆ  ತುಂಬಲಿಗೆ ದೇವಿಯನ್ನು ಕರೆತರಲಾಯಿತು . ಮಾರಮ್ಮ ದೇವಿ ತುಮುಲಗಿ ಬರುವ ದೃಶ್ಯವನ್ನು ನೋಡುವುದು ಜಾತ್ರೆಯ ಪ್ರಮುಖ ಘಟ್ಟ. ದೇವಿ ತುಮುಲು ತುಂಬಿಲಿನ ಲ್ಲಿ ಜಾತ್ರೆ ನಡೆಯುವ ಸ್ಥಳಕ್ಕೆ ಬರುತ್ತಿದ್ದಂತೆ ಭಕ್ತರು ಬೆಳೆದಂತಹ ಈರುಳ್ಳಿ ಕೋಳಿ ಕುರಿಮರಿ ಸೂರಮೆಣಸು  ತಾಯಿಯ ಮೇಲೆ ತೂರುವುದು ಮೂಲಕ ತಮ್ಮ ಹರಕೆಯನ್ನಿ ತೀರಿಸಿದರು.
ಮಾರಿದೇವತೆಯ ತವರ ಮನೆ ಎಂದು ಕರೆಯಲಾಗುವ ನೀಡಗಲ್ಲಿನಿಂದ ತಂದ  ಮೀಸಲು ಹಸಿ ಹಾಲು, ಬೆಳ್ಳಿ ಕಣ್ಣು ಹಾಗೂ ಕೋರೆ ಮಿಸ್ಸೆಯನ್ನು ದೇವಿಗೆ ಭಕ್ತಿಯಿಂದ ಅರ್ಪಿಸಲಾಯಿತು
.
ನಂತರ ತುಂಬಲಿನ ಮುಂದೆ ಇರುವ ಬೊಮ್ಮಲಿಂಗ ದೇವರ ದೀಪದ ಕಂಬದ ಮೇಲೆ ಏರಿ ದೀಪ ಹಚ್ಚಿದ ಕಷ್ಟ ಕಾರ್ಪಣ್ಯಗಳು ದೂರವಾಗಲಿ, ಮಳೆ ಬೆಳೆ ಚೆನ್ನಾಗಿ ಬರಲಿ ಹಾಗೂ ಜಾನುವಾರುಗಳಿಗೆ ಯಾವುದೇ ರೋಗರುಚಿನ ಬಾರ್ದಿರಲಿ ಎಂದು ಪ್ರಾರ್ಥಿಸಿದರು ಲಕ್ಷಾಂತರ ಭಕ್ತರು ದೇವಿಯ ದರ್ಶನವನ್ನು ಪಡೆದರು.
ದೇವಿಯ ದರ್ಶನಕ್ಕೆ ಬಂದಂತಹ ಲಕ್ಷಾಂತರ ಭಕ್ತರ ಯಾವುದೇ ತೊಂದರೆ ಆಗದಂತೆ ಪೊಲೀಸ್ ಇಲಾಖೆ ತಾಲೂಕು ಆಡಳಿತ ಮುಂಜಾಗ್ರತ ಕ್ರಮಗಳನ್ನು ಕೈಗೊಂಡು ಕುಡಿಯುವ ನೀರು ದೇವಯ ದರ್ಶನಕ್ಕೆ ಅನುಕೂಲ ಮಾಡಿಕೊಟ್ಟರು.. ಜಾತ್ರೆಗೆ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಟಿ ರಘುಮೂರ್ತಿ ಮೊಳಕಾಲ್ಮೂರು ಶಾಸಕ ಎನ್ ವೈ ಗೋಪಾಲಕೃಷ್ಣ ಜಿಲ್ಲಾಧಿಕಾರಿ ರಮ್ಯ ಜಿಲ್ಲಾ ಎಸ್ ಪಿ ರಂಜಿತ್ ಕುಮಾರ್ ಬಂಡವರು ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಜನಪ್ರತಿನಿಧಿಗಳು ಭಕ್ತರು ಜಾತ್ರೆಯಲ್ಲಿ ಭಾಗವಹಿಸಿದರು.
ತಕ್ಷಣವೇ ತುಮಲು ಪ್ರದೇಶ ಬಿಟ್ಟು ಖಾಲಿ ಖಾಲಿ ಮಾಡಿದರು. ಪ್ರತಿವರ್ಷದಂತೆ ಈ ವರ್ಷವೂ ಸಹ ಲಕ್ಷಾಂತರ ಭಕ್ತರು ಈ ಜಾತ್ರೆಯಲ್ಲಿ ಭಾಗಿಯಾದರು..
    user_Suresh Belagere
    Suresh Belagere
    Photographer ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    7 hrs ago
  • ಗೋನೂರಿನಲ್ಲಿ ಗಂಗಾಪೂಜೆ: ಭದ್ರೆಯನ್ನು ಸ್ವಾಗತಿಸಿದ ಹೋರಾಟಗಾರರು" 🚩 #ಭದ್ರಾನೀರು #ಚಿತ್ರದುರ್ಗ #ನೀರಾವರಿಹೋರಾಟ #ಗೋನೂರು #ಗಂಗಾಪೂಜೆ #ಭದ್ರಾಮೇಲ್ದಂಡೆ #ಸಮಗ್ರನೀರಾವರಿ #ಬರಡುನೆಲಹಸಿರು #ಕೋದಂಡರಾಮಯ್ಯ #ಎಂಜಯಣ್ಣ #ಮುರುಘರಾಜೇಂದ್ರಒಡೆಯರ್ #ಚಿತ್ರದುರ್ಗಜಿಲ್ಲೆ #ಮೊಳಕಾಲ್ಮೂರು #ಚಳ್ಳಕೆರೆ #ಈಚಘಟ್ಟ #ಬೇಡರರೆಡ್ಡಿಹಳ್ಳಿ #ಕಬೀರಾನಂದಮಠ #ಗೋನೂರುಭದ್ರಾ #ನೀರಾವರಿ #ರೈತಹೋರಾಟ #ಕೆರೆಕಟ್ಟೆ #ಅಣೆಕಟ್ಟು #ನೀರುಸ್ವಾಗತ #ಎರಡನೇಹಂತದಹೋರಾಟ #ಅರ್ಧಗೆಲುವು #ದಶಕಗಳಕನಸು #ರೋಮಾಂಚನದಕ್ಷ #ಪಿಕೋದಂಡರಾಮಯ್ಯ #ಬೇಡರರೆಡ್ಡಿಹಳ್ಳಿಬಸವರೆಡ್ಡಿ #ಕೆಎಸ್ನವೀನ್ #ಚಳ್ಳಕೆರೆಬಸವರಾಜ್ #ನರೇನಹಳ್ಳಿಅರುಣಕುಮಾರ್ #ಜೋಗಿಮಟ್ಟಿಮಹೇಶ್ಬಾಬು #ಗೌನಹಳ್ಳಿಗೋವಿಂದಪ್ಪ #ಶಿವಾಲಿಂಗಾನಂದಸ್ವಾಮೀಜಿ #ಹೋರಾಟಗಾರರಿಗೆನಮನ #ನೀರಿಗಾಗಿಬದುಕು #ಬರಡುನೆಲಕ್ಕೆಜೀವ #ಹಸಿರುಕ್ರಾಂತಿ #ನ್ಯಾಯಕ್ಕಾಗಿಹೋರಾಟ #ಸಂಕಲ್ಪ #BhadraWater #Chitradurga #IrrigationStruggle #Karnataka #BhadraUpperBank #WaterForAll #FarmersFight #GangaPooja #Gonuru #Molakalmuru #SaveFarmers #WaterRevolution #ಭದ್ರಾನೀರು #ಚಿತ್ರದುರ್ಗ #ನೀರಾವರಿಹೋರಾಟ #ಗೋನೂರು #ಗಂಗಾಪೂಜೆ #ಬರಡುನೆಲಹಸಿರು #ಕೋದಂಡರಾಮಯ್ಯ #ಎರಡನೇಹಂತದಹೋರಾಟ #BhadraWater #Chitradurga #Karnataka #IrrigationStruggle
    1
    ಗೋನೂರಿನಲ್ಲಿ ಗಂಗಾಪೂಜೆ: ಭದ್ರೆಯನ್ನು ಸ್ವಾಗತಿಸಿದ ಹೋರಾಟಗಾರರು" 🚩
#ಭದ್ರಾನೀರು #ಚಿತ್ರದುರ್ಗ #ನೀರಾವರಿಹೋರಾಟ #ಗೋನೂರು #ಗಂಗಾಪೂಜೆ #ಭದ್ರಾಮೇಲ್ದಂಡೆ #ಸಮಗ್ರನೀರಾವರಿ #ಬರಡುನೆಲಹಸಿರು #ಕೋದಂಡರಾಮಯ್ಯ #ಎಂಜಯಣ್ಣ #ಮುರುಘರಾಜೇಂದ್ರಒಡೆಯರ್
#ಚಿತ್ರದುರ್ಗಜಿಲ್ಲೆ #ಮೊಳಕಾಲ್ಮೂರು #ಚಳ್ಳಕೆರೆ #ಈಚಘಟ್ಟ #ಬೇಡರರೆಡ್ಡಿಹಳ್ಳಿ #ಕಬೀರಾನಂದಮಠ #ಗೋನೂರುಭದ್ರಾ
#ನೀರಾವರಿ #ರೈತಹೋರಾಟ #ಕೆರೆಕಟ್ಟೆ #ಅಣೆಕಟ್ಟು #ನೀರುಸ್ವಾಗತ #ಎರಡನೇಹಂತದಹೋರಾಟ #ಅರ್ಧಗೆಲುವು #ದಶಕಗಳಕನಸು #ರೋಮಾಂಚನದಕ್ಷ
#ಪಿಕೋದಂಡರಾಮಯ್ಯ #ಬೇಡರರೆಡ್ಡಿಹಳ್ಳಿಬಸವರೆಡ್ಡಿ #ಕೆಎಸ್ನವೀನ್ #ಚಳ್ಳಕೆರೆಬಸವರಾಜ್ #ನರೇನಹಳ್ಳಿಅರುಣಕುಮಾರ್ #ಜೋಗಿಮಟ್ಟಿಮಹೇಶ್ಬಾಬು #ಗೌನಹಳ್ಳಿಗೋವಿಂದಪ್ಪ #ಶಿವಾಲಿಂಗಾನಂದಸ್ವಾಮೀಜಿ
#ಹೋರಾಟಗಾರರಿಗೆನಮನ #ನೀರಿಗಾಗಿಬದುಕು #ಬರಡುನೆಲಕ್ಕೆಜೀವ #ಹಸಿರುಕ್ರಾಂತಿ #ನ್ಯಾಯಕ್ಕಾಗಿಹೋರಾಟ #ಸಂಕಲ್ಪ
#BhadraWater #Chitradurga #IrrigationStruggle #Karnataka #BhadraUpperBank #WaterForAll #FarmersFight #GangaPooja #Gonuru #Molakalmuru #SaveFarmers #WaterRevolution
#ಭದ್ರಾನೀರು #ಚಿತ್ರದುರ್ಗ #ನೀರಾವರಿಹೋರಾಟ #ಗೋನೂರು #ಗಂಗಾಪೂಜೆ #ಬರಡುನೆಲಹಸಿರು #ಕೋದಂಡರಾಮಯ್ಯ #ಎರಡನೇಹಂತದಹೋರಾಟ #BhadraWater #Chitradurga #Karnataka #IrrigationStruggle
    user_Ctownnews16
    Ctownnews16
    Local News Reporter ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    17 hrs ago
  • ಹಾವೇರಿ : ಅಂಬೇಡ್ಕರ್ ಭವನದಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ-ಯುವಸಂಸತ್ ಕಾಯ೯ಕ್ರಮವನ್ನ ಜಿಲ್ಲಾ ಉಸ್ತುವಾರಿ ಹಾಗೂ ಜವಳಿ ಮತ್ತು ಸಕ್ಕರೆ ಸಚಿವರಾದ ರುದ್ರಪ್ಪ ಎಂ ಲಮಾಣಿ ಉದ್ಘಾಟಿಸಿದರು ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳು, ಇಲಾಖೆಗಳ ಹಿರಿಯ ಅಧಿಕಾರಿಗಳು, ವಿದ್ಯಾರ್ಥಿಗಳು ದಲಿತ ಸಂಘಟನೆಗಳ ನಾಯಕರು ಹಲವಾರು ಗಣ್ಯರು ಉಪಸ್ಥಿತರಿದ್ದರು
    1
    ಹಾವೇರಿ : ಅಂಬೇಡ್ಕರ್ ಭವನದಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ-ಯುವಸಂಸತ್ ಕಾಯ೯ಕ್ರಮವನ್ನ ಜಿಲ್ಲಾ ಉಸ್ತುವಾರಿ ಹಾಗೂ ಜವಳಿ ಮತ್ತು ಸಕ್ಕರೆ ಸಚಿವರಾದ ರುದ್ರಪ್ಪ ಎಂ ಲಮಾಣಿ ಉದ್ಘಾಟಿಸಿದರು ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳು, ಇಲಾಖೆಗಳ ಹಿರಿಯ ಅಧಿಕಾರಿಗಳು, ವಿದ್ಯಾರ್ಥಿಗಳು ದಲಿತ ಸಂಘಟನೆಗಳ ನಾಯಕರು ಹಲವಾರು ಗಣ್ಯರು ಉಪಸ್ಥಿತರಿದ್ದರು
    user_ಸುನೀಲ್ ಲ್ ಬೆಟಗೇರಿ
    ಸುನೀಲ್ ಲ್ ಬೆಟಗೇರಿ
    Spa ಹಾವೇರಿ, ಹಾವೇರಿ, ಕರ್ನಾಟಕ•
    7 hrs ago
  • ₹3,383 ಕೋಟಿ ಆಸ್ತಿ ಒಡೆಯ ಶಾಸಕ ಬೀದಿಯಲ್ಲಿ ಭಿಕ್ಷೆ ಬೇಡಿದ್ದೇಕೆ? ಕಾರಣ ವೈರಲ್! ಮುಂಬೈ ಬೀದಿಯಲ್ಲಿ ಭಿಕ್ಷುಕನಾದ ಕೋಟ್ಯಾಧೀಶ ಬಿಜೆಪಿ ಶಾಸಕ ಪರಾಗ್ ಶಾ!
    1
    ₹3,383 ಕೋಟಿ ಆಸ್ತಿ ಒಡೆಯ ಶಾಸಕ ಬೀದಿಯಲ್ಲಿ ಭಿಕ್ಷೆ ಬೇಡಿದ್ದೇಕೆ? ಕಾರಣ ವೈರಲ್!
ಮುಂಬೈ ಬೀದಿಯಲ್ಲಿ ಭಿಕ್ಷುಕನಾದ ಕೋಟ್ಯಾಧೀಶ ಬಿಜೆಪಿ ಶಾಸಕ ಪರಾಗ್ ಶಾ!
    user_ಸಿಹಿಮೋಗ್ಗೆ ಸುದ್ಧಿ ಕನ್ನಡ
    ಸಿಹಿಮೋಗ್ಗೆ ಸುದ್ಧಿ ಕನ್ನಡ
    Video Creator ಶಿವಮೊಗ್ಗ, ಶಿವಮೊಗ್ಗ, ಕರ್ನಾಟಕ•
    32 min ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.