logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ನಾಯಿಯ ಮೇಲೆ‌ ಚಿರತೆ ದಾಳಿ ಆತಂಕಗೊಂಡ ಸಾರ್ವಜನಿಕರು...ಜೀವ ಕೈಯಲ್ಲಿಡು ಜೀವಿಸುವ ಸಾರ್ವಜನಿಕರು ಕೊರಟಗೆರೆ ಪಟ್ಟಣದ 4ನೇ ವಾರ್ಡ್ ನ ಕಾವಲುಬೀಲು ಗ್ರಾಮದಲ್ಲಿನ ಪ್ರತ್ಯಕ್ಷವಾದ ಚಿರತೆ ಏಕಾಏಕಿ ಸಾಕು ನಾಯಿಯ ಮೇಲೆ ಮನೆಯ ಮುಂದೆಯೇ ದಾಳಿ ಮಾಡಿದ್ದು, ಮಕ್ಕಳು, ಮಹಿಳೆಯರು ಸುತ್ತಮುತ್ತಲಿನ ರೈತರು ಆತಂಕದ ಮಡುವಿನಲ್ಲಿ ಬದುಕುವ ಸಮಸ್ಯೆ ಸೃಷ್ಟಿ ಯಾಗಿದೆ.. ವಿಷಯ ತಿಳಿದು ತಕ್ಷಣ ಅರಣ್ಯ ಇಲಾಖೆ ಸೂಕ್ತಕ್ರಮ ವಹಿಸಲು ಮುಂದಾದ ಘಟನೆ ಬುಧವಾರ ಸಂಜೆ ನಡೆದಿದೆ... ಪಟ್ಟಣಕ್ಕೆ ಹೊಂದಕೊಂಡಂತಿರು ಹೀರೆಬೆಟ್ಟ ರಕ್ಷಿತ ಅರಣ್ಯ ಪ್ರದೇದಲ್ಲಿನ ಕಾಡು ಪ್ರಾಣಿಗಳ ಉಪಟಳದಿಂದ ಇಲ್ಲಿನ ಜನತೆ ಭೀತಿಯಿಂದ ತಿರುಗಾಡುವ ಪರಿಸ್ಥಿತಿ ಶೋಚನೀಯ... ಅರಣ್ಯ ಇಲಾಖೆ ಸಿಬ್ಬಂದಿಗಳು ಇನ್ನೂ ಮುಂದಾದರು ತತಕ್ಷಣ ಸೂಕ್ತಕ್ರಮವಹಿಸಿ ಸ್ಥಳೀಯ ನಿವಾಸಿಗಳಿಗೆ ಅನುಕೂಲ ಮಾಡುವಂತೆ ಈ ಮೂಲಕ ಮನವಿ ಮಾಡಿದ್ದಾರೆ... ಕೇಂದ್ರ ಸ್ಥಾನ ಮರೆತ ಆರ್.ಎಫ್ ಓ ಗಳಿಂದಲೇ ಕಾಡುಪ್ರಾಣಿಗಳ ಹಾವಳಿ ಹೆಚ್ಚುತ್ತಿದ್ದು, ತಾಲ್ಲೂಕಿನಲ್ಲಿ ಕಾಡುಪ್ರಾಣಿಗಳು ಮೇಕೆ, ಕುರಿ, ನಾಯಿ ಸೇರಿದಂತೆ ಮನುಷ್ಯನ ಮೇಲೆ ಎರಗಲು ಮುಖ್ಯ ಕಾರಣವಾಗಿದೆ ಎಂದು ಸ್ಥಳೀಯರು ದೂರಿದ್ದಾರೆ... ವಿಷಯ ತಿಳಿದ ತಕ್ಷಣ ಅರಣ್ಯ ಇಲಾಖೆ ಡಿಆರ್ ಎಫ್ ಓ ದಿಲೀಪ್ ಸೇರಿದಂತೆ ಸಿಬ್ಬಂದಿ ಗಳು ಸ್ಥಳಕ್ಕೆ ಬೇಟಿ ಪರೀಶಿಲಿಸಿ ಸ್ಥಳೀಯರಿಗೆ ಸುರಕ್ಷತೆಗಳ ಬಗ್ಗೆ ಸಲಹೆ ಸೂಚನೆ ನೀಡಿದರು... ವರದಿ:-ಸತೀಶ್ .ಎಸ್. ಕೊರಟಗೆರೆ

4 hrs ago
user_ಸತೀಶ್ ಎಸ್
ಸತೀಶ್ ಎಸ್
ವರದಿಗಾರ ಮೊ ನಂ:-9606137664 ಕೊರಟಗೆರೆ, ತುಮಕೂರು, ಕರ್ನಾಟಕ•
4 hrs ago
254bff7f-639d-4c57-abd4-7ed17bad8232

ನಾಯಿಯ ಮೇಲೆ‌ ಚಿರತೆ ದಾಳಿ ಆತಂಕಗೊಂಡ ಸಾರ್ವಜನಿಕರು...ಜೀವ ಕೈಯಲ್ಲಿಡು ಜೀವಿಸುವ ಸಾರ್ವಜನಿಕರು ಕೊರಟಗೆರೆ ಪಟ್ಟಣದ 4ನೇ ವಾರ್ಡ್ ನ ಕಾವಲುಬೀಲು ಗ್ರಾಮದಲ್ಲಿನ ಪ್ರತ್ಯಕ್ಷವಾದ ಚಿರತೆ ಏಕಾಏಕಿ ಸಾಕು ನಾಯಿಯ ಮೇಲೆ ಮನೆಯ ಮುಂದೆಯೇ ದಾಳಿ ಮಾಡಿದ್ದು, ಮಕ್ಕಳು, ಮಹಿಳೆಯರು ಸುತ್ತಮುತ್ತಲಿನ ರೈತರು ಆತಂಕದ

a6461f1a-29e0-4363-8bde-1b35140faa3f

ಮಡುವಿನಲ್ಲಿ ಬದುಕುವ ಸಮಸ್ಯೆ ಸೃಷ್ಟಿ ಯಾಗಿದೆ.. ವಿಷಯ ತಿಳಿದು ತಕ್ಷಣ ಅರಣ್ಯ ಇಲಾಖೆ ಸೂಕ್ತಕ್ರಮ ವಹಿಸಲು ಮುಂದಾದ ಘಟನೆ ಬುಧವಾರ ಸಂಜೆ ನಡೆದಿದೆ... ಪಟ್ಟಣಕ್ಕೆ ಹೊಂದಕೊಂಡಂತಿರು ಹೀರೆಬೆಟ್ಟ ರಕ್ಷಿತ ಅರಣ್ಯ ಪ್ರದೇದಲ್ಲಿನ ಕಾಡು ಪ್ರಾಣಿಗಳ ಉಪಟಳದಿಂದ ಇಲ್ಲಿನ ಜನತೆ ಭೀತಿಯಿಂದ ತಿರುಗಾಡುವ ಪರಿಸ್ಥಿತಿ

813cf339-c1ac-49cb-ac27-7fad9a4f1d1e

ಶೋಚನೀಯ... ಅರಣ್ಯ ಇಲಾಖೆ ಸಿಬ್ಬಂದಿಗಳು ಇನ್ನೂ ಮುಂದಾದರು ತತಕ್ಷಣ ಸೂಕ್ತಕ್ರಮವಹಿಸಿ ಸ್ಥಳೀಯ ನಿವಾಸಿಗಳಿಗೆ ಅನುಕೂಲ ಮಾಡುವಂತೆ ಈ ಮೂಲಕ ಮನವಿ ಮಾಡಿದ್ದಾರೆ... ಕೇಂದ್ರ ಸ್ಥಾನ ಮರೆತ ಆರ್.ಎಫ್ ಓ ಗಳಿಂದಲೇ ಕಾಡುಪ್ರಾಣಿಗಳ ಹಾವಳಿ ಹೆಚ್ಚುತ್ತಿದ್ದು, ತಾಲ್ಲೂಕಿನಲ್ಲಿ ಕಾಡುಪ್ರಾಣಿಗಳು ಮೇಕೆ, ಕುರಿ, ನಾಯಿ ಸೇರಿದಂತೆ

5cdefac7-a6dd-4b74-9165-cdb6072006a6

ಮನುಷ್ಯನ ಮೇಲೆ ಎರಗಲು ಮುಖ್ಯ ಕಾರಣವಾಗಿದೆ ಎಂದು ಸ್ಥಳೀಯರು ದೂರಿದ್ದಾರೆ... ವಿಷಯ ತಿಳಿದ ತಕ್ಷಣ ಅರಣ್ಯ ಇಲಾಖೆ ಡಿಆರ್ ಎಫ್ ಓ ದಿಲೀಪ್ ಸೇರಿದಂತೆ ಸಿಬ್ಬಂದಿ ಗಳು ಸ್ಥಳಕ್ಕೆ ಬೇಟಿ ಪರೀಶಿಲಿಸಿ ಸ್ಥಳೀಯರಿಗೆ ಸುರಕ್ಷತೆಗಳ ಬಗ್ಗೆ ಸಲಹೆ ಸೂಚನೆ ನೀಡಿದರು... ವರದಿ:-ಸತೀಶ್ .ಎಸ್. ಕೊರಟಗೆರೆ

More news from ಕರ್ನಾಟಕ and nearby areas
  • ರಾಜ್ಯದಲ್ಲಿ ಜನರಿಗೆ ಕಾಂಗ್ರೆಸ್ ಪಕ್ಷದ ಬಗ್ಗೆ ವಿಶ್ವಾಸ ಹೋಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿಕೆ ನೀಡಿದ್ದಾರೆ. ಚಿತ್ರದುರ್ಗದಲ್ಲಿ ಬುದವಾರ ಬೆಳಗ್ಗೆ 10 ಗಂಟೆಗೆ ಅವರು ಮಾತನಾಡಿದ್ದು ರಾಜ್ಯದ ಪ್ರಮುಖರ ಜೊತೆ ಚರ್ಚೆ ಮಾಡಿದ್ದು ಪಾದಯಾತ್ರೆ ಮಾಡುವುದು ಸೂಕ್ತ ಎಂದು ಅನಿಸಿದೆ ವರಿಷ್ಠರ ಜೊತೆ ಚರ್ಚೆ ಮಾಡಿ ತೀರ್ಮಾನ ಮಾಡುತ್ತೇವೆ
    1
    ರಾಜ್ಯದಲ್ಲಿ ಜನರಿಗೆ ಕಾಂಗ್ರೆಸ್ ಪಕ್ಷದ ಬಗ್ಗೆ ವಿಶ್ವಾಸ ಹೋಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿಕೆ ನೀಡಿದ್ದಾರೆ. ಚಿತ್ರದುರ್ಗದಲ್ಲಿ ಬುದವಾರ ಬೆಳಗ್ಗೆ 10 ಗಂಟೆಗೆ ಅವರು ಮಾತನಾಡಿದ್ದು
ರಾಜ್ಯದ ಪ್ರಮುಖರ ಜೊತೆ ಚರ್ಚೆ ಮಾಡಿದ್ದು ಪಾದಯಾತ್ರೆ ಮಾಡುವುದು ಸೂಕ್ತ ಎಂದು ಅನಿಸಿದೆ
ವರಿಷ್ಠರ ಜೊತೆ ಚರ್ಚೆ ಮಾಡಿ ತೀರ್ಮಾನ ಮಾಡುತ್ತೇವೆ
    user_Vinay P palekar
    Vinay P palekar
    ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    2 hrs ago
  • ಚಿತ್ರದುರ್ಗ ಬ್ರೇಕಿಂಗ್.... ಬೈಕ್ ಮತ್ತು ಖಾಸಗಿ ಬಸ್ ಮುಖಾ ಮುಖಿ ಡಿಕ್ಕಿ, ಸ್ಥಳದಲ್ಲೇ ಇಬ್ಬರ ದುರ್ಮರಣ ಚಿತ್ರದುರ್ಗ ತಾಲೂಕಿನ ಬೆಳಗಟ್ಟ-ತುರುವನೂರು ರಸ್ತೆಯಲ್ಲಿ ಘಟನೆ ಭೀಮಗೊಂಡನಹಳ್ಳಿಯ ತಿಪ್ಪೇಸ್ವಾಮಿ(28), ಪ್ರಭು(42)ಮೃತ ದುರ್ದೈವಿಗಳು ಬೈಕ್ ಸವಾರನ ಅಜಾಗರೂಕ, ವೇಗದ ಚಾಲನೆ ಘಟನೆಗೆ ಕಾರಣ ಮಾಹಿತಿ ಸ್ಥಳಕ್ಕೆ ತುರುವನೂರು ಠಾಣೆ ಪೊಲೀಸರ ಭೇಟಿ, ಪರಿಶೀಲನೆ ತುರುವನೂರು ಠಾಣೆಯಲ್ಲಿ ಪ್ರಕರಣ ದಾಖಲು
    1
    ಚಿತ್ರದುರ್ಗ ಬ್ರೇಕಿಂಗ್....
ಬೈಕ್ ಮತ್ತು ಖಾಸಗಿ ಬಸ್ ಮುಖಾ ಮುಖಿ ಡಿಕ್ಕಿ,
ಸ್ಥಳದಲ್ಲೇ ಇಬ್ಬರ ದುರ್ಮರಣ
ಚಿತ್ರದುರ್ಗ ತಾಲೂಕಿನ ಬೆಳಗಟ್ಟ-ತುರುವನೂರು ರಸ್ತೆಯಲ್ಲಿ ಘಟನೆ
ಭೀಮಗೊಂಡನಹಳ್ಳಿಯ ತಿಪ್ಪೇಸ್ವಾಮಿ(28), ಪ್ರಭು(42)ಮೃತ ದುರ್ದೈವಿಗಳು
ಬೈಕ್ ಸವಾರನ ಅಜಾಗರೂಕ, ವೇಗದ ಚಾಲನೆ ಘಟನೆಗೆ ಕಾರಣ ಮಾಹಿತಿ
ಸ್ಥಳಕ್ಕೆ ತುರುವನೂರು ಠಾಣೆ ಪೊಲೀಸರ ಭೇಟಿ, ಪರಿಶೀಲನೆ
ತುರುವನೂರು ಠಾಣೆಯಲ್ಲಿ ಪ್ರಕರಣ ದಾಖಲು
    user_ಬೆಳಗೆರೆ ನ್ಯೂಸ್
    ಬೆಳಗೆರೆ ನ್ಯೂಸ್
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    11 hrs ago
  • ಹಲಗೂರಿನಲ್ಲಿ ಡಿ ಎಸ್ ಪಿ ಗ್ಲೋಬಲ್ ಶಾಲಾ ವಾರ್ಷಿಕೋತ್ಸವಕ್ಕೆ ಸಬ್ ಇನ್ಸ್ಪೆಕ್ಟರ್ ಲೋಕೇಶ್ ಚಾಲನೆ ಮಳವಳ್ಳಿ ವಿದ್ಯಾರ್ಥಿಗಳಿಗೆ ವಿನಯ ಸಂಸ್ಕೃತಿ ಅಮೂಲ್ಯವಾದದ್ದು, ಡಾ.ಉಮೇಶ್ ಮಠಪತಿ. ಮಳವಳ್ಳಿ ವಿದ್ಯಾರ್ಥಿಗಳಿಗೆ ವಿದ್ಯೆ ತಿಳಿದಿರುತ್ತದೆ ಆದರೆ ವಿನಯ ನಮ್ಮ ಸಂಸ್ಕೃತಿಗಳನ್ನು ನಾವುಗಳು ತಿಳಿಸಿಕೊಡುವ ನಿಟ್ಟಿನಲ್ಲಿ ಮುಂದಾಗಬೇಕಾಗಿದೆ ಎಂದು ಖ್ಯಾತ ವೈದ್ಯಾಧಿಕಾರಿ ಉಮೇಶ್ ಮಠಪತಿ ತಿಳಿಸಿದರು. ಹಲಗೂರಿನ ಡಿ.ಎಸ್.ಪಿ. ಗ್ಲೋಬಲ್ ಸ್ಕೂಲಿನ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡುತ್ತಾ, ಮನುಷ್ಯನಿಗೆ ಶಾರೀರಿಕ ಹಾಗೂ ಮಾನಸಿಕ ಆರೋಗ್ಯ ಎರಡು ಅತಿ ಮುಖ್ಯ, ಯೋಗ ಮತ್ತು ವ್ಯಾಯಾಮ ದಿಂದ ಶಾರೀರಿಕ ಆರೋಗ್ಯವನ್ನು ಉತ್ತಮ ಮಾಡಿಕೊಳ್ಳಬಹುದು. ಆದರೆ ಈಗನಾವು ಎಲ್ಲವನ್ನು ಒತ್ತಡದಲ್ಲೇ ಸ್ವೀಕರಿಸುತ್ತೇವೆ ಆದ್ದರಿಂದ ಮಾನಸಿಕ ಒತ್ತಡ ಹೆಚ್ಚಾಗುತ್ತಿದೆ ಈಗಿನ ಮಕ್ಕಳು ಮನೆಯಹೊರಗಡೆ ಆಟಗಳನ್ನು ಆಡುವುದಿಲ್ಲ ಮೊಬೈಲ್ಗಳಲ್ಲಿ ಮುಳುಗಿರುತ್ತವೆ ಇದರಿಂದ ನಮಗೆಅವರಲ್ಲಿ ವ್ಯತಿರಿಕ್ತ ಪ್ರತಿಕ್ರಿಯೆಗಳು ಸಿಗುತ್ತಿವೆ .ಆದುದರಿಂದ ವಿದ್ಯಾರ್ಥಿಗಳ ಪೋಷಕರು ನಿಮ್ಮ ಮಕ್ಕಳನ್ನು ಜಾಗೃತಿಯಾಗಿ ನೋಡಿಕೊಳ್ಳಬೇಕು ವಿದ್ಯಾರ್ಥಿಗಳಿಗೆ ವಿದ್ಯೆ ಗೊತ್ತಿರುತ್ತದೆ ಆದರೆ ವಿನಯ ಹಾಗೂ ನಮ್ಮ ಒಳ್ಳೆಯ ಸಂಸ್ಕಾರಗಳು ತಿಳಿದಿರುವುದಿಲ್ಲ ಅದನ್ನು ಕಲಿಸುವ ನಿಟ್ಟಿನಲ್ಲಿ ನಾವುಗಳು ಮುಂದಾಗಬೇಕಾಗಿದೆ ಎಂದರು. ಸಬ್ ಇನ್ಸ್ಪೆಕ್ಟರ್ ಲೋಕೇಶ್ ಕಾರ್ಯಕ್ರಮಕ್ಕೆ ದೀಪ ಬೆಳಗಿಸುವುದರ ಮುಖಾಂತರ ಚಾಲನೆ ನೀಡಿ ಮಾತನಾಡುತ್ತಾ, ನಿಮ್ಮ ಮಕ್ಕಳು ಶಾಲೆಯಲ್ಲಿ ಎಷ್ಟು ಅಂಕ ಪಡೆದಿರುತ್ತಾರೆ ಅದನ್ನು ನೋಡಿ ನೀವು ಪ್ರೋತ್ಸಾಹಿಸಿ, ಶೇಕಡ ನೂರಕ್ಕೆ ನೂರರಷ್ಟು ಅಂಕಗಳನ್ನು ಪಡೆಯಲೇಬೇಕು ಎಂಬ ಒತ್ತಡವನ್ನು ನಿಮ್ಮ ಮಕ್ಕಳ ಮೇಲೆ ಹೇರಬೇಡಿ. ನಮ್ಮ ದೇಶದಲ್ಲಿರುವ ಡಾಕ್ಟರ್ ಗಳು ಇಂಜಿನಿಯರ್ ಎಲ್ಲರೂ ನೂರಕ್ಕೆ ನೂರರಷ್ಟು ಅಂಕ ಪಡೆದವರು ಅಲ್ಲ .ಆಯಾಯ ವೃತ್ತಿಗೆ ಎಷ್ಟು ಅರ್ಹತೆ ಬೇಕು ಅಷ್ಟು ಅಂಕಗಳನ್ನು ಪಡೆಯಲು ಸಹಕರಿಸಿ. ಕೆಲವರು ಶಾಲೆಯ ಪರೀಕ್ಷೆಗಳಲ್ಲಿ ನೂರಕ್ಕೆ ನೂರು ಅಂಕ ಪಡೆದವರು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಫೇಲಾಗುವ ಸಾಧ್ಯತೆ ಇದೆ. ಈಗಿನ ಕಾಲದಲ್ಲಿ 21- 22ನೇ ವಯಸ್ಸಿಗೆ ಐಎಎಸ್ ,ಐಪಿಎಸ್ ಪರೀಕ್ಷೆ ಪಾಸ್ ಮಾಡುವ ಸಾಧ್ಯತೆ ಇದೆ ಇದಕ್ಕೆ ಅವರ ಕುಟುಂಬದ ಸಹಕಾರ ಬೆಂಬಲ ಇರಬೇಕು ಎಂದರು. ಶಾಲೆಯ ಸಹ ಸಂಸ್ಥಾಪಕ, ಎಂ. ಬೇಬಿ ವಿಕ್ಟೋರಿಯಾ ಮಾತನಾಡುತ್ತಾ, ನಿಮ್ಮ ಮಕ್ಕಳಿಗೆ ಡಿಜಿಟಲ್ ಜ್ಞಾನವನ್ನು ನೀಡಬೇಕು, ಅಂದರೆ ಮೊಬೈಲ್ಗಳಲ್ಲಿ ಬರಿ ಆಟ ಆಡಿಸುವುದಲ್ಲ ರೈಲ್ವೆ ಟಿಕೆಟ್ ಬುಕ್ ಮಾಡುವುದು ಆಧಾರ ಕಾರ್ಡ್, ಪಾನ್ ಕಾರ್ಡ್, ಬಿಪಿಎಲ್ ಕಾರ್ಡುಗಳನ್ನು ಬ್ಯಾಂಕುಗಳಿಗೆ ಲಿಂಕ್ ಮಾಡುವುದು, ಮತ್ತು ಡಿಜಿಟಲ್ ಸ್ಕ್ಯಾಮ್ ಗಳ ಬಗ್ಗೆ ತಿಳುವಳಿಕೆ ಹಾಗೂ ನಿಮ್ಮ ಮಕ್ಕಳನ್ನು ಶಾರೀರಿಕವಾಗಿ ಹೆಚ್ಚು ಕ್ರಿಯಾಶೀಲರಾಗುವಂತೆ ಮನೆಯ ಹೊರಗಡೆ ಬೆಳಿಗ್ಗೆ ಸಂಜೆ ಬಿಸಿಲಿನಲ್ಲಿಆಟ ಆಡಿಸುವುದು ಮತ್ತು ಯಾವ ವಿಷಯದಲ್ಲಿ ಹೆಚ್ಚು ಆಸಕ್ತಿ ಇದೆ ಎಂಬುದನ್ನು ಗಮನಿಸಿ ಅದಕ್ಕೆ ಉತ್ತೇಜನ ನೀಡುವುದು ಇದನ್ನು ನಮ್ಮ ಶಾಲೆಯಲ್ಲಿ ಅಳವಡಿಸಿಕೊಂಡು ನಡೆಸಿಕೊಂಡು ಬರುತ್ತಿದ್ದೇವೆ, ಎಂದರು. ಕಾರ್ಯಕ್ರಮದಲ್ಲಿ ಹಲಗೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗುಲ್ನಾಜ್ ಭಾನು, ನಿವೃತ್ತಿ ಶಿಕ್ಷಕ ಮರಿದಾಸಪ್ಪ , ಶಾಲೆಯ ಮುಖ್ಯಸ್ಥರಾದ ಡಾ. ಪ್ರಭು ದಾಸ್,ಎಂ. ಬೇಬಿ ವಿಕ್ಟೋರಿಯಾ. ಸಹ ಕಾರ್ಯದರ್ಶಿ, ಜೇಮ್ಸ್ ವಿನೀತ್, ಶಾಲೆಯ ಅಧ್ಯಕ್ಷ ಶೀಬಾ ಸುಮ್ಮಿ ಮೋಲ್. ಪ್ರಿನ್ಸಿಪಾಲ್ ಮಂಗಳಮ್ಮ, ಉಪ ಪ್ರಿನ್ಸಿಪಾಲ್ ರೇಖಾ, ಮೇಲ್ವಿಚಾರಕಿ ರಮ್ಯ, ಸಹ ಶಿಕ್ಷಕಿಯರಾದ ಸಮಪದ, ಪ್ರಮೀಳಾ ಮತ್ತು ಸಹಾಯಕರು ಸೇರಿದಂತೆ ಇತರರು ಇದ್ದರು.
    1
    ಹಲಗೂರಿನಲ್ಲಿ ಡಿ ಎಸ್ ಪಿ ಗ್ಲೋಬಲ್ ಶಾಲಾ ವಾರ್ಷಿಕೋತ್ಸವಕ್ಕೆ ಸಬ್ ಇನ್ಸ್ಪೆಕ್ಟರ್ ಲೋಕೇಶ್ ಚಾಲನೆ
ಮಳವಳ್ಳಿ ವಿದ್ಯಾರ್ಥಿಗಳಿಗೆ ವಿನಯ ಸಂಸ್ಕೃತಿ  ಅಮೂಲ್ಯವಾದದ್ದು, ಡಾ.ಉಮೇಶ್ ಮಠಪತಿ.
ಮಳವಳ್ಳಿ ವಿದ್ಯಾರ್ಥಿಗಳಿಗೆ ವಿದ್ಯೆ ತಿಳಿದಿರುತ್ತದೆ ಆದರೆ ವಿನಯ ನಮ್ಮ ಸಂಸ್ಕೃತಿಗಳನ್ನು ನಾವುಗಳು ತಿಳಿಸಿಕೊಡುವ ನಿಟ್ಟಿನಲ್ಲಿ ಮುಂದಾಗಬೇಕಾಗಿದೆ  ಎಂದು  ಖ್ಯಾತ
ವೈದ್ಯಾಧಿಕಾರಿ  ಉಮೇಶ್ ಮಠಪತಿ ತಿಳಿಸಿದರು.
ಹಲಗೂರಿನ ಡಿ.ಎಸ್.ಪಿ. ಗ್ಲೋಬಲ್ ಸ್ಕೂಲಿನ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡುತ್ತಾ,
ಮನುಷ್ಯನಿಗೆ ಶಾರೀರಿಕ ಹಾಗೂ ಮಾನಸಿಕ ಆರೋಗ್ಯ ಎರಡು ಅತಿ ಮುಖ್ಯ, ಯೋಗ ಮತ್ತು ವ್ಯಾಯಾಮ ದಿಂದ ಶಾರೀರಿಕ ಆರೋಗ್ಯವನ್ನು ಉತ್ತಮ ಮಾಡಿಕೊಳ್ಳಬಹುದು. ಆದರೆ ಈಗನಾವು ಎಲ್ಲವನ್ನು ಒತ್ತಡದಲ್ಲೇ ಸ್ವೀಕರಿಸುತ್ತೇವೆ ಆದ್ದರಿಂದ ಮಾನಸಿಕ ಒತ್ತಡ ಹೆಚ್ಚಾಗುತ್ತಿದೆ
ಈಗಿನ ಮಕ್ಕಳು ಮನೆಯಹೊರಗಡೆ ಆಟಗಳನ್ನು ಆಡುವುದಿಲ್ಲ ಮೊಬೈಲ್ಗಳಲ್ಲಿ ಮುಳುಗಿರುತ್ತವೆ ಇದರಿಂದ ನಮಗೆಅವರಲ್ಲಿ ವ್ಯತಿರಿಕ್ತ ಪ್ರತಿಕ್ರಿಯೆಗಳು ಸಿಗುತ್ತಿವೆ .ಆದುದರಿಂದ ವಿದ್ಯಾರ್ಥಿಗಳ ಪೋಷಕರು ನಿಮ್ಮ ಮಕ್ಕಳನ್ನು ಜಾಗೃತಿಯಾಗಿ ನೋಡಿಕೊಳ್ಳಬೇಕು  ವಿದ್ಯಾರ್ಥಿಗಳಿಗೆ ವಿದ್ಯೆ ಗೊತ್ತಿರುತ್ತದೆ ಆದರೆ ವಿನಯ ಹಾಗೂ ನಮ್ಮ ಒಳ್ಳೆಯ ಸಂಸ್ಕಾರಗಳು ತಿಳಿದಿರುವುದಿಲ್ಲ ಅದನ್ನು ಕಲಿಸುವ ನಿಟ್ಟಿನಲ್ಲಿ ನಾವುಗಳು
ಮುಂದಾಗಬೇಕಾಗಿದೆ ಎಂದರು.
ಸಬ್ ಇನ್ಸ್ಪೆಕ್ಟರ್ ಲೋಕೇಶ್  ಕಾರ್ಯಕ್ರಮಕ್ಕೆ ದೀಪ ಬೆಳಗಿಸುವುದರ ಮುಖಾಂತರ ಚಾಲನೆ ನೀಡಿ ಮಾತನಾಡುತ್ತಾ,    ನಿಮ್ಮ ಮಕ್ಕಳು ಶಾಲೆಯಲ್ಲಿ ಎಷ್ಟು ಅಂಕ ಪಡೆದಿರುತ್ತಾರೆ ಅದನ್ನು ನೋಡಿ ನೀವು ಪ್ರೋತ್ಸಾಹಿಸಿ,
ಶೇಕಡ ನೂರಕ್ಕೆ ನೂರರಷ್ಟು ಅಂಕಗಳನ್ನು ಪಡೆಯಲೇಬೇಕು ಎಂಬ ಒತ್ತಡವನ್ನು ನಿಮ್ಮ ಮಕ್ಕಳ ಮೇಲೆ ಹೇರಬೇಡಿ. ನಮ್ಮ ದೇಶದಲ್ಲಿರುವ ಡಾಕ್ಟರ್ ಗಳು ಇಂಜಿನಿಯರ್ ಎಲ್ಲರೂ ನೂರಕ್ಕೆ ನೂರರಷ್ಟು ಅಂಕ ಪಡೆದವರು ಅಲ್ಲ .ಆಯಾಯ ವೃತ್ತಿಗೆ ಎಷ್ಟು ಅರ್ಹತೆ ಬೇಕು ಅಷ್ಟು ಅಂಕಗಳನ್ನು ಪಡೆಯಲು ಸಹಕರಿಸಿ. ಕೆಲವರು ಶಾಲೆಯ ಪರೀಕ್ಷೆಗಳಲ್ಲಿ ನೂರಕ್ಕೆ ನೂರು ಅಂಕ ಪಡೆದವರು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಫೇಲಾಗುವ ಸಾಧ್ಯತೆ ಇದೆ. ಈಗಿನ ಕಾಲದಲ್ಲಿ 21- 22ನೇ ವಯಸ್ಸಿಗೆ ಐಎಎಸ್ ,ಐಪಿಎಸ್ ಪರೀಕ್ಷೆ ಪಾಸ್ ಮಾಡುವ ಸಾಧ್ಯತೆ ಇದೆ ಇದಕ್ಕೆ ಅವರ ಕುಟುಂಬದ ಸಹಕಾರ ಬೆಂಬಲ ಇರಬೇಕು
ಎಂದರು.
ಶಾಲೆಯ ಸಹ ಸಂಸ್ಥಾಪಕ, ಎಂ. ಬೇಬಿ ವಿಕ್ಟೋರಿಯಾ ಮಾತನಾಡುತ್ತಾ,   ನಿಮ್ಮ ಮಕ್ಕಳಿಗೆ ಡಿಜಿಟಲ್ ಜ್ಞಾನವನ್ನು ನೀಡಬೇಕು, ಅಂದರೆ ಮೊಬೈಲ್ಗಳಲ್ಲಿ ಬರಿ ಆಟ ಆಡಿಸುವುದಲ್ಲ ರೈಲ್ವೆ ಟಿಕೆಟ್ ಬುಕ್ ಮಾಡುವುದು ಆಧಾರ ಕಾರ್ಡ್, ಪಾನ್ ಕಾರ್ಡ್, ಬಿಪಿಎಲ್ ಕಾರ್ಡುಗಳನ್ನು ಬ್ಯಾಂಕುಗಳಿಗೆ ಲಿಂಕ್ ಮಾಡುವುದು, ಮತ್ತು ಡಿಜಿಟಲ್ ಸ್ಕ್ಯಾಮ್ ಗಳ ಬಗ್ಗೆ ತಿಳುವಳಿಕೆ ಹಾಗೂ ನಿಮ್ಮ ಮಕ್ಕಳನ್ನು ಶಾರೀರಿಕವಾಗಿ ಹೆಚ್ಚು ಕ್ರಿಯಾಶೀಲರಾಗುವಂತೆ ಮನೆಯ ಹೊರಗಡೆ ಬೆಳಿಗ್ಗೆ ಸಂಜೆ ಬಿಸಿಲಿನಲ್ಲಿಆಟ ಆಡಿಸುವುದು ಮತ್ತು ಯಾವ ವಿಷಯದಲ್ಲಿ ಹೆಚ್ಚು ಆಸಕ್ತಿ ಇದೆ ಎಂಬುದನ್ನು ಗಮನಿಸಿ ಅದಕ್ಕೆ ಉತ್ತೇಜನ ನೀಡುವುದು ಇದನ್ನು ನಮ್ಮ ಶಾಲೆಯಲ್ಲಿ ಅಳವಡಿಸಿಕೊಂಡು ನಡೆಸಿಕೊಂಡು ಬರುತ್ತಿದ್ದೇವೆ,   ಎಂದರು.
ಕಾರ್ಯಕ್ರಮದಲ್ಲಿ ಹಲಗೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗುಲ್ನಾಜ್ ಭಾನು, ನಿವೃತ್ತಿ ಶಿಕ್ಷಕ ಮರಿದಾಸಪ್ಪ , ಶಾಲೆಯ
ಮುಖ್ಯಸ್ಥರಾದ ಡಾ. ಪ್ರಭು ದಾಸ್,ಎಂ. ಬೇಬಿ ವಿಕ್ಟೋರಿಯಾ. 
ಸಹ ಕಾರ್ಯದರ್ಶಿ, ಜೇಮ್ಸ್ ವಿನೀತ್,
ಶಾಲೆಯ ಅಧ್ಯಕ್ಷ ಶೀಬಾ ಸುಮ್ಮಿ ಮೋಲ್.
ಪ್ರಿನ್ಸಿಪಾಲ್ ಮಂಗಳಮ್ಮ, ಉಪ ಪ್ರಿನ್ಸಿಪಾಲ್ ರೇಖಾ, 
ಮೇಲ್ವಿಚಾರಕಿ ರಮ್ಯ,
ಸಹ ಶಿಕ್ಷಕಿಯರಾದ ಸಮಪದ, ಪ್ರಮೀಳಾ ಮತ್ತು ಸಹಾಯಕರು ಸೇರಿದಂತೆ ಇತರರು ಇದ್ದರು.
    user_ಮಾಗನೂರು ಎಂ ಶಿವಕುಮಾರ್
    ಮಾಗನೂರು ಎಂ ಶಿವಕುಮಾರ್
    Journalist Malavalli, Mandya•
    20 hrs ago
  • ಮುಳಬಾಗಿಲು : ಭಾರತೀಯ ಕಿಸಾನ್ ಸಂಘದ ವತಿಯಿಂದ ಮಕರ ಸಂಕ್ರಾಂತಿ ಸ್ವಾಗತ ಹಾಗೂ ಸ್ವಾಮಿ ವಿವೇಕಾನಂದ ಜಯಂತಿ ಕಾರ್ಯಕ್ರಮ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಏರ್ಪಡಿಸಲಾಗಿತ್ತು.
    1
    ಮುಳಬಾಗಿಲು : ಭಾರತೀಯ ಕಿಸಾನ್ ಸಂಘದ ವತಿಯಿಂದ ಮಕರ ಸಂಕ್ರಾಂತಿ ಸ್ವಾಗತ ಹಾಗೂ ಸ್ವಾಮಿ ವಿವೇಕಾನಂದ ಜಯಂತಿ ಕಾರ್ಯಕ್ರಮ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಏರ್ಪಡಿಸಲಾಗಿತ್ತು.
    user_Sukumar press SK NEWS MULBAGAL
    Sukumar press SK NEWS MULBAGAL
    ಮುಳಬಾಗಿಲಿನಲ್ಲಿ ಪತ್ರಿಕೆ ವರದಿಗಾರನಾಗಿ ಕೆಲಸ ಮುಳಬಾಗಿಲು, ಕೋಲಾರ, ಕರ್ನಾಟಕ•
    6 hrs ago
  • ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ಪಟ್ಟಣದಲ್ಲಿನ ಹೋಟೆಲ್ ಗಳು, ಡಾಬಾಗಳು ಹಾಗೂ ಆಹಾರ ಪದಾರ್ಥಗಳನ್ನು ಮಾರಾಟ ಮಾಡುವ ತಳ್ಳುವ ಗಾಡಿಗಳವರಿಗೆ ಪೊಲೀಸ್ ಹಾಗೂ ಪಟ್ಟಣ ಪಂಚಾಯತ್ ಸಿಬ್ಬಂದಿಗಳೊಂದಿಗೆ ಅಧಿಕಾರಿಗಳು ಅಧಿಕಾರಿ ಡಾಕ್ಟರ್ ಜಿ .ಎಚ್. ಗಿರೀಶ್ ಅವರು ಭೇಟಿ ನೀಡಿ ಸ್ವಚ್ಛತೆ ,ಶುಚಿತ್ವ ,,ಶುದ್ಧ ಕುಡಿವ ನೀರಿನ ಬಗ್ಗೆ ಹಾಗೂ ಆಹಾರಗಳಿಗೆ ಬಳಸುವ ನಿಷೇಧಿತ ಕಲರ್ ಮತ್ತು ಪ್ಲಾಸ್ಟಿಕ್ ಗಳು ಹಾಗೂ ಎಫ್ ಎಸ್ ಎಸ್ ಎ ಐ ಲೈಸೆನ್ಸ್ ಪರಿಶೀಲಿಸಿ ನೋಟಿಸ್ ನೀಡಿದರು. ಇದೇ ವೇಳೆ ಪೊಲೀಸ್ ಸಿಬ್ಬಂದಿ ನಾಗರಾಜ್, ಆರೋಗ್ಯ ಇಲಾಖೆಯ ಜಿ.ಟಿ .ಕುಮಾರ್ ಹಿರಿಯ ಆಹಾರ ಆರೋಗ್ಯ ನಿರೀಕ್ಷಣಾಧಿಕಾರಿಗಳಿದ್ದರು.
    3
    ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ಪಟ್ಟಣದಲ್ಲಿನ ಹೋಟೆಲ್ ಗಳು, ಡಾಬಾಗಳು ಹಾಗೂ ಆಹಾರ ಪದಾರ್ಥಗಳನ್ನು  ಮಾರಾಟ ಮಾಡುವ ತಳ್ಳುವ ಗಾಡಿಗಳವರಿಗೆ ಪೊಲೀಸ್ ಹಾಗೂ ಪಟ್ಟಣ ಪಂಚಾಯತ್ ಸಿಬ್ಬಂದಿಗಳೊಂದಿಗೆ ಅಧಿಕಾರಿಗಳು ಅಧಿಕಾರಿ ಡಾಕ್ಟರ್ ಜಿ .ಎಚ್. ಗಿರೀಶ್ ಅವರು ಭೇಟಿ ನೀಡಿ ಸ್ವಚ್ಛತೆ ,ಶುಚಿತ್ವ ,,ಶುದ್ಧ ಕುಡಿವ ನೀರಿನ ಬಗ್ಗೆ ಹಾಗೂ  ಆಹಾರಗಳಿಗೆ ಬಳಸುವ ನಿಷೇಧಿತ ಕಲರ್ ಮತ್ತು ಪ್ಲಾಸ್ಟಿಕ್ ಗಳು ಹಾಗೂ ಎಫ್ ಎಸ್ ಎಸ್ ಎ ಐ ಲೈಸೆನ್ಸ್ ಪರಿಶೀಲಿಸಿ ನೋಟಿಸ್ ನೀಡಿದರು.   ಇದೇ ವೇಳೆ ಪೊಲೀಸ್ ಸಿಬ್ಬಂದಿ ನಾಗರಾಜ್, ಆರೋಗ್ಯ ಇಲಾಖೆಯ ಜಿ.ಟಿ .ಕುಮಾರ್ ಹಿರಿಯ ಆಹಾರ ಆರೋಗ್ಯ ನಿರೀಕ್ಷಣಾಧಿಕಾರಿಗಳಿದ್ದರು.
    user_T.Ramachandrappa
    T.Ramachandrappa
    Journalist ಮೊಳಕಾಲ್ಮೂರು, ಚಿತ್ರದುರ್ಗ, ಕರ್ನಾಟಕ•
    21 hrs ago
  • *ಭಾರತ ನಲ್ಲಿ ವೈರಲ್*
    1
    *ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter Mysuru, Karnataka•
    42 min ago
  • ಹನೂರು :ದ್ವಿಚಕ್ರ ವಾಹನ ಸವಾರ ಟ್ರ್ಯಾಕ್ಟರ್ ಗೆ ಡಿಕ್ಕಿ ಹೊಡೆದ ಪರಿಣಾಮ ತೀವ್ರ ಗಾಯಗೊಂಡು ಮೃತಪಟ್ಟಿರುವ ಘಟನೆ ಪಿ ಜಿ ಪಾಳ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಸವನಗುಡಿ ಸಮೀಪ ಜರುಗಿದೆ. ಹನೂರು ತಾಲೂಕಿನ ಬಸವನಗುಡಿ ಗ್ರಾಮದ ಸೋಲಿಗ ಸಮುದಾಯದ 17 ವರ್ಷದ ಅಪ್ಪು ಮೃತಪಟ್ಟ ಯುವಕನಾ ಗಿದ್ದಾನೆ. ಒಡೆಯರಪಾಳ್ಯದ ಟಿಬೆಟ್ ಕ್ಯಾಂಪ್ ನಿಂದ ಬಸವನಗುಡಿ ಗ್ರಾಮಕ್ಕೆ ಬರುತ್ತಿದ್ದ ವೇಳೆ ರಸ್ತೆ ಬದಿಯಲ್ಲಿದ್ದ ಟ್ರಾಕ್ಟರ್ ಗೆ ಡಿಕ್ಕಿ ಹೊಡೆದಿದ್ದಾನೆ. ಪರಿಣಾಮ ತೀವ್ರ ಗಾಯಗೊಂಡಿದ್ದ ಬಾಲಕನಿಗೆ ಪ್ರಾಥಮಿಕ ಚಿಕಿತ್ಸೆ ಪಡಿಸಿ ಖಾಸಗಿ ವಾಹನದ ಮೂಲಕ ಕೊಳ್ಳೇಗಾಲ ಉಪ ವಿಭಾಗ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಹನೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ. ಘಟನೆಯ ಸಂಬಂಧ ಹನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
    1
    ಹನೂರು :ದ್ವಿಚಕ್ರ ವಾಹನ ಸವಾರ ಟ್ರ್ಯಾಕ್ಟರ್ ಗೆ ಡಿಕ್ಕಿ ಹೊಡೆದ ಪರಿಣಾಮ ತೀವ್ರ ಗಾಯಗೊಂಡು ಮೃತಪಟ್ಟಿರುವ ಘಟನೆ ಪಿ ಜಿ ಪಾಳ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಸವನಗುಡಿ ಸಮೀಪ ಜರುಗಿದೆ.
ಹನೂರು ತಾಲೂಕಿನ ಬಸವನಗುಡಿ ಗ್ರಾಮದ ಸೋಲಿಗ ಸಮುದಾಯದ 17 ವರ್ಷದ ಅಪ್ಪು ಮೃತಪಟ್ಟ ಯುವಕನಾ ಗಿದ್ದಾನೆ.
ಒಡೆಯರಪಾಳ್ಯದ ಟಿಬೆಟ್ ಕ್ಯಾಂಪ್ ನಿಂದ ಬಸವನಗುಡಿ ಗ್ರಾಮಕ್ಕೆ ಬರುತ್ತಿದ್ದ ವೇಳೆ ರಸ್ತೆ ಬದಿಯಲ್ಲಿದ್ದ ಟ್ರಾಕ್ಟರ್ ಗೆ ಡಿಕ್ಕಿ ಹೊಡೆದಿದ್ದಾನೆ. ಪರಿಣಾಮ ತೀವ್ರ ಗಾಯಗೊಂಡಿದ್ದ ಬಾಲಕನಿಗೆ ಪ್ರಾಥಮಿಕ ಚಿಕಿತ್ಸೆ ಪಡಿಸಿ ಖಾಸಗಿ ವಾಹನದ ಮೂಲಕ ಕೊಳ್ಳೇಗಾಲ ಉಪ ವಿಭಾಗ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಘಟನಾ ಸ್ಥಳಕ್ಕೆ ಹನೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ. ಘಟನೆಯ ಸಂಬಂಧ ಹನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
    user_ಹನೂರು ನ್ಯೂಸ್ ಅಡ್ಡ
    ಹನೂರು ನ್ಯೂಸ್ ಅಡ್ಡ
    Journalist Hanur, Chamarajanagara•
    10 hrs ago
  • ತುರುವನೂರು ಬೆಳಘಟ್ಟ ರಸ್ತೆಯಲ್ಲಿ ಖಾಸಗಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ ನಡೆದು ಇಬ್ಬರು ಸ್ಥಳದಲ್ಲೆ ಮೃತಪಟ್ಟ ಘಟನೆ ನಡೆದಿದೆ. ಮಂಗಳವಾರ ಸಂಜೆ 6.30 ರ ವೇಳೆ ಘಟನೆ ನಡೆದಿದ್ದು ಬೈಕ್‌ ನಲ್ಲಿದ್ದ ಇಬ್ಬರು ಯುವಕರು ಸ್ಥಳದಲ್ಲೆ ಮೃತಪಟ್ಟಿದ್ದಾರೆ
    1
    ತುರುವನೂರು ಬೆಳಘಟ್ಟ ರಸ್ತೆಯಲ್ಲಿ ಖಾಸಗಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ ನಡೆದು ಇಬ್ಬರು ಸ್ಥಳದಲ್ಲೆ ಮೃತಪಟ್ಟ ಘಟನೆ ನಡೆದಿದೆ. ಮಂಗಳವಾರ ಸಂಜೆ 6.30 ರ ವೇಳೆ ಘಟನೆ ನಡೆದಿದ್ದು ಬೈಕ್‌ ನಲ್ಲಿದ್ದ ಇಬ್ಬರು ಯುವಕರು ಸ್ಥಳದಲ್ಲೆ ಮೃತಪಟ್ಟಿದ್ದಾರೆ
    user_Vinay P palekar
    Vinay P palekar
    ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    10 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.