logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಬೈಲಹೊಂಗಲದಲ್ಲಿ ಪೊಲೀಸರಿಗೆ ಸವಾಲು ಹಾಕಿದ ಕನ್ನಡಪರ ಕಾರ್ಯಕರ್ತ: 'ಶೆಡ್‌ ಹೊಡೆದು ನೋಡಕೋ' ಎಂದು ಆಕ್ರೋಶ! #JB_News_Kannada

2 hrs ago
user_JB NEWS ಕನ್ನಡ
JB NEWS ಕನ್ನಡ
NEWS REPORTER BIDAR Ballari, Karnataka•
2 hrs ago

ಬೈಲಹೊಂಗಲದಲ್ಲಿ ಪೊಲೀಸರಿಗೆ ಸವಾಲು ಹಾಕಿದ ಕನ್ನಡಪರ ಕಾರ್ಯಕರ್ತ: 'ಶೆಡ್‌ ಹೊಡೆದು ನೋಡಕೋ' ಎಂದು ಆಕ್ರೋಶ! #JB_News_Kannada

More news from ಕರ್ನಾಟಕ and nearby areas
  • ಚಳ್ಳಕೆರೆ: ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಕ್ಷೇತ್ರ ಸಮನ್ವಾಯಾಧಿಕಾರಿಗಳ ಕಚೇರಿ ಶಾಲಾ ಶಿಕ್ಷಕರ ಇಲಾಖೆ ಚಳ್ಳಕೆರೆ ತಾಲ್ಲೂಕು ಕಿರಿಯಾ /ಹಿರಿಯ ಪ್ರಥಾಮಿಕ ಶಾಲೆಗಳ ಮುಖ್ಯ ಶಿಕ್ಷಕರಿಗೆ PRASHAST 2.0 ಕುರಿತು ಒಂದು ದಿನದ ಕಾರ್ಯಾಗಾರ ನಗರದ ಸ್ವಾಮಿ ವಿವೇಕಾನಂದ ಪ್ರೌಡಶಾಲೆಯಲ್ಲಿ ಹಮ್ಮಿಕೊಂಡಿದ್ದ ‌ಒಂದು ದಿನದ ಕಾರ್ಯಗಾರಕ್ಕೆ ಬಿಇಓ ಕೆ.ಎಸ್ ಸುರೇಶ ಗಿಡಕ್ಕೆ ನೀರು ಹಾಕುವುದರ ಮೂಲಕ ಉದ್ಘಾಟಿಸಿದರು..ತರಬೇತಿ ಕಾರ್ಯಕ್ರಮದಲ್ಲಿ ಬಿಆರ್ ಸಿ ಮಂಜುಬಾಬು, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಜಿಟಿ.ಮಂಜುನಾಥ ಸ್ವಾಮಿ, ಕ್ಷೇತ್ರ ಸಮನ್ವಯಾಧಿಕಾರಿ ತಿಪ್ಪೇಸ್ವಾಮಿ, ಈಶ್ವರಪ್ಪ , ಎಚ್ ಓ ರಾಜಣ್ಣ,ಪ್ರಕಾಶ ,ಮಲ್ಲೇಶ, ಮುಖ್ಯ ಶಿಕ್ಷಕರು ಹಾಗೂ ಶಿಕ್ಷಕರು ಇದ್ದರು...
    1
    ಚಳ್ಳಕೆರೆ: ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ  ಹಾಗೂ ಕ್ಷೇತ್ರ ಸಮನ್ವಾಯಾಧಿಕಾರಿಗಳ ಕಚೇರಿ  ಶಾಲಾ ಶಿಕ್ಷಕರ ಇಲಾಖೆ  ಚಳ್ಳಕೆರೆ ತಾಲ್ಲೂಕು ಕಿರಿಯಾ /ಹಿರಿಯ  ಪ್ರಥಾಮಿಕ  ಶಾಲೆಗಳ  ಮುಖ್ಯ ಶಿಕ್ಷಕರಿಗೆ PRASHAST 2.0 ಕುರಿತು ಒಂದು ದಿನದ ಕಾರ್ಯಾಗಾರ
ನಗರದ ಸ್ವಾಮಿ ವಿವೇಕಾನಂದ ಪ್ರೌಡಶಾಲೆಯಲ್ಲಿ  ಹಮ್ಮಿಕೊಂಡಿದ್ದ ‌ಒಂದು ದಿನದ ಕಾರ್ಯಗಾರಕ್ಕೆ ಬಿಇಓ ಕೆ.ಎಸ್ ಸುರೇಶ ಗಿಡಕ್ಕೆ ನೀರು ಹಾಕುವುದರ  ಮೂಲಕ ಉದ್ಘಾಟಿಸಿದರು..ತರಬೇತಿ ಕಾರ್ಯಕ್ರಮದಲ್ಲಿ ಬಿಆರ್ ಸಿ ಮಂಜುಬಾಬು, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಜಿಟಿ.ಮಂಜುನಾಥ ಸ್ವಾಮಿ, ಕ್ಷೇತ್ರ ಸಮನ್ವಯಾಧಿಕಾರಿ ತಿಪ್ಪೇಸ್ವಾಮಿ, ಈಶ್ವರಪ್ಪ ,
ಎಚ್ ಓ ರಾಜಣ್ಣ,ಪ್ರಕಾಶ ,ಮಲ್ಲೇಶ,
ಮುಖ್ಯ ಶಿಕ್ಷಕರು ಹಾಗೂ ಶಿಕ್ಷಕರು ಇದ್ದರು...
    user_Suresh Belagere
    Suresh Belagere
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    20 hrs ago
  • All content on this blog is copyrighted and copying is not allowed without permission from the author. #Chetha  #Muniswamy #gowda #Riya #YOGI #Chethana #chethanagowda #ChethanaMuniswamygowda
    2
    All content on this blog is copyrighted and copying is not allowed without permission from the author.
#Chetha  #Muniswamy #gowda #Riya #YOGI #Chethana #chethanagowda
#ChethanaMuniswamygowda
    user_Chethana Muniswamygowda
    Chethana Muniswamygowda
    Press advisory Raichur, Karnataka•
    1 day ago
  • ಜಾವಗಲ್ ಹೋಬಳಿಯ ವೃಂದಾವನ ಹಳ್ಳಿಯ ಗ್ರಾಮದೇವತೆ ಊರು ಹಬ್ಬದಲ್ಲಿ ಹಲವು ಗ್ರಾಮದ ದೇವತೆಗಳು ಕರೆಯಿಸಿ ಗ್ರಾಮದಲ್ಲಿ ಅದ್ದೂರಿಯಾಗಿ ಪ್ರತಿ ವರ್ಷದಂತೆ ಈ ವರ್ಷವೂ ಜಾತ್ರೆ, ಪರವು, ಕೆಂಡೋತ್ಸವ ಮುಂತಾದ ಗ್ರಾಮದ ಆಚರಣೆಗಳು ಅಲ್ಲಿ ಬಂದಿರುವ ಭಕ್ತರನ್ನು ಗಮನಸೆಳೆದವು..
    2
    ಜಾವಗಲ್ ಹೋಬಳಿಯ ವೃಂದಾವನ ಹಳ್ಳಿಯ  ಗ್ರಾಮದೇವತೆ ಊರು ಹಬ್ಬದಲ್ಲಿ ಹಲವು ಗ್ರಾಮದ ದೇವತೆಗಳು ಕರೆಯಿಸಿ ಗ್ರಾಮದಲ್ಲಿ ಅದ್ದೂರಿಯಾಗಿ ಪ್ರತಿ ವರ್ಷದಂತೆ  ಈ  ವರ್ಷವೂ ಜಾತ್ರೆ, ಪರವು, ಕೆಂಡೋತ್ಸವ ಮುಂತಾದ ಗ್ರಾಮದ ಆಚರಣೆಗಳು ಅಲ್ಲಿ ಬಂದಿರುವ ಭಕ್ತರನ್ನು ಗಮನಸೆಳೆದವು..
    user_Top 1 Digital Marketing
    Top 1 Digital Marketing
    Graphic designer ಹಾಸನ, ಹಾಸನ, ಕರ್ನಾಟಕ•
    21 hrs ago
  • ಗದಗ ಜಿಲ್ಲೆಯ ರೋಣ ತಾಲೂಕಿನ ಕುರಹಟ್ಟಿ ಗ್ರಾಮದ ರೈತ ಚಂದ್ರಶೇಖರಗೌಡ ಪಾಟೀಲ್ ಇವರು ತಮ್ಮ ಎರಡುವರೆ ಎಕರೆ ಜಮೀನಿನಲ್ಲಿ ಏಲಕ್ಕಿ ಬಾಳೆ ಬೆಳೆದಿದ್ದರು, ಸಾವಯವ ಪದ್ಧತಿಯಲ್ಲಿ ಬಾಳೆ ತೋಟವನ್ನು ಬೆಳೆಸಿದ್ದರು ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಹನಿ ನೀರಾವರಿ ಮಾಡಿ ಇನ್ನೇನು ಬೆಳೆ ಕೈಗೆ ಬರುವ ಸಮಯದಲ್ಲಿ ಬಾಳೆ ತೋಟಕ್ಕೆ ಬೆಂಕಿ ತಗುಲಿದ ಪರಿಣಾಮ ಬಾಳೇ ಗಿಡಗಳು ಮತ್ತು ಬಾಳೆ ಗೊಣೆಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ ಬೆಂಕಿ ಅವಘಡಕ್ಕೆ ಕಾರಣ ತಿಳಿದು ಬಂದಿಲ್ಲ , ಗುರುವಾರ ನಸುಕಿನ ಜಾವ ಬೆಂಕಿ ತಗುಲಿ ಸಂಪೂರ್ಣ ಬಾಳೆ ಗಿಡಗಳು ಸುಟ್ಟು ಕರಕಲಾಗಿವೆ ನೀರು ಹಾಯಿಸಲೆಂದು ಬೆಳಿಗ್ಗೆ 9 ರ ಸುಮಾರಿಗೆ ರೈತ ಚಂದ್ರಶೇಖರಗೌಡ ಪಾಟೀಲ ಜಮೀನಿಗೆ ತೆರಳಿದಾಗ ವಿಷಯ ತಿಳಿದಿದ್ದು ರೈತ ನೆಲಕ್ಕೆ ಕುಸಿದಿದ್ದಾನೆ, ವಿಷಯ ತಿಳಿದು ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ ಹಾಗೂ ಕಂದಾಯ ಇಲಾಖೆಯವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ, ತಾಲೂಕಿನಲ್ಲಿ ರೈತರಿಗೆ ಒಂದಿಲ್ಲ ಒಂದು ಸಂಕಷ್ಟ ಎದುರಾಗುತ್ತಲೇ ಇರುತ್ತವೆ , ಬೆಳೆ ಇದ್ದಲ್ಲಿ ಬೆಲೆ ಇರುವುದಿಲ್ಲ ಬೆಲೆ ಇದ್ದಾಗ ಬೆಳೆ ಇರುವುದಿಲ್ಲ ಅತಿವೃಷ್ಟಿ ಅನಾವೃಷ್ಟಿಯಿಂದ ತಾಲೂಕಿನ ರೈತರಿಗೆ ಒಂದು ವರ್ಷವೂ ಸಹ ಉತ್ತಮ ಬೆಲೆ ಸಿಗದೇ ರೈತರು ಕಂಗಾಲಾಗುತ್ತಾ ಬಂದಿದ್ದಾರೆ, ಲಕ್ಷಾಂತರ ರೂಪಾಯಿ ಖರ್ಚು ಮಾಡಿ ರೈತರು ಏನಾದರೂ ಹೊಸದನ್ನು ಮಾಡಲು ಮುಂದಾದರೆ ಈ ರೀತಿಯ ಅನಾಹುತಗಳು ಸಂಭವಿಸುತ್ತದೆ ಹೀಗಾಗಿ ರೈತರಿಗೆ ಯಾವುದೇ ರೀತಿಯಲ್ಲಿ ಅಭಿವೃದ್ಧಿ ಹೊಂದಲು ಅವಕಾಶ ದೊರೆಯದಂತಾಗಿದೆ, ಕಾರಣ ಸರ್ಕಾರ ಇಂತಹ ಸಂಕಷ್ಟದಲ್ಲಿ ಸಿಲುಕಿರುವಂತಹ ರೈತರಿಗೆ ಪರಿಹಾರವನ್ನು ನೀಡಿ ಸ್ವಲ್ಪಮಟ್ಟಿಗಾದರೂ ಸಾಲದ ಹೊರೆಯನ್ನು ಕಡಿಮೆ ಮಾಡುವಲ್ಲಿ ಮುಂದಾಗಬೇಕಿದೆ,
    1
    ಗದಗ ಜಿಲ್ಲೆಯ ರೋಣ ತಾಲೂಕಿನ ಕುರಹಟ್ಟಿ ಗ್ರಾಮದ ರೈತ ಚಂದ್ರಶೇಖರಗೌಡ ಪಾಟೀಲ್ ಇವರು ತಮ್ಮ ಎರಡುವರೆ ಎಕರೆ ಜಮೀನಿನಲ್ಲಿ ಏಲಕ್ಕಿ ಬಾಳೆ ಬೆಳೆದಿದ್ದರು, ಸಾವಯವ ಪದ್ಧತಿಯಲ್ಲಿ ಬಾಳೆ ತೋಟವನ್ನು ಬೆಳೆಸಿದ್ದರು ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಹನಿ ನೀರಾವರಿ ಮಾಡಿ ಇನ್ನೇನು ಬೆಳೆ ಕೈಗೆ ಬರುವ ಸಮಯದಲ್ಲಿ ಬಾಳೆ ತೋಟಕ್ಕೆ ಬೆಂಕಿ ತಗುಲಿದ ಪರಿಣಾಮ ಬಾಳೇ ಗಿಡಗಳು ಮತ್ತು ಬಾಳೆ ಗೊಣೆಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ ಬೆಂಕಿ ಅವಘಡಕ್ಕೆ ಕಾರಣ ತಿಳಿದು ಬಂದಿಲ್ಲ , ಗುರುವಾರ ನಸುಕಿನ ಜಾವ ಬೆಂಕಿ ತಗುಲಿ ಸಂಪೂರ್ಣ ಬಾಳೆ ಗಿಡಗಳು ಸುಟ್ಟು ಕರಕಲಾಗಿವೆ  ನೀರು ಹಾಯಿಸಲೆಂದು ಬೆಳಿಗ್ಗೆ 9 ರ ಸುಮಾರಿಗೆ ರೈತ ಚಂದ್ರಶೇಖರಗೌಡ ಪಾಟೀಲ ಜಮೀನಿಗೆ ತೆರಳಿದಾಗ ವಿಷಯ ತಿಳಿದಿದ್ದು ರೈತ ನೆಲಕ್ಕೆ ಕುಸಿದಿದ್ದಾನೆ, ವಿಷಯ ತಿಳಿದು ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ ಹಾಗೂ  ಕಂದಾಯ ಇಲಾಖೆಯವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ, ತಾಲೂಕಿನಲ್ಲಿ ರೈತರಿಗೆ ಒಂದಿಲ್ಲ ಒಂದು ಸಂಕಷ್ಟ ಎದುರಾಗುತ್ತಲೇ ಇರುತ್ತವೆ , ಬೆಳೆ ಇದ್ದಲ್ಲಿ ಬೆಲೆ ಇರುವುದಿಲ್ಲ ಬೆಲೆ ಇದ್ದಾಗ ಬೆಳೆ ಇರುವುದಿಲ್ಲ ಅತಿವೃಷ್ಟಿ ಅನಾವೃಷ್ಟಿಯಿಂದ ತಾಲೂಕಿನ ರೈತರಿಗೆ ಒಂದು ವರ್ಷವೂ ಸಹ ಉತ್ತಮ ಬೆಲೆ ಸಿಗದೇ ರೈತರು ಕಂಗಾಲಾಗುತ್ತಾ ಬಂದಿದ್ದಾರೆ, ಲಕ್ಷಾಂತರ ರೂಪಾಯಿ ಖರ್ಚು ಮಾಡಿ ರೈತರು ಏನಾದರೂ ಹೊಸದನ್ನು ಮಾಡಲು ಮುಂದಾದರೆ ಈ ರೀತಿಯ ಅನಾಹುತಗಳು ಸಂಭವಿಸುತ್ತದೆ ಹೀಗಾಗಿ ರೈತರಿಗೆ ಯಾವುದೇ ರೀತಿಯಲ್ಲಿ ಅಭಿವೃದ್ಧಿ ಹೊಂದಲು ಅವಕಾಶ ದೊರೆಯದಂತಾಗಿದೆ, ಕಾರಣ ಸರ್ಕಾರ ಇಂತಹ ಸಂಕಷ್ಟದಲ್ಲಿ ಸಿಲುಕಿರುವಂತಹ ರೈತರಿಗೆ ಪರಿಹಾರವನ್ನು ನೀಡಿ ಸ್ವಲ್ಪಮಟ್ಟಿಗಾದರೂ ಸಾಲದ ಹೊರೆಯನ್ನು ಕಡಿಮೆ ಮಾಡುವಲ್ಲಿ ಮುಂದಾಗಬೇಕಿದೆ,
    user_ಚಂದ್ರು ನೆಲ್ಲೂರ
    ಚಂದ್ರು ನೆಲ್ಲೂರ
    Local News Reporter ರೋಣ, ಗದಗ, ಕರ್ನಾಟಕ•
    22 hrs ago
  • ಗುಳೇದಗುಡ್ಡ: ಬಾಗಲಕೋಟೆ ನಗರಕ್ಕೆ ಸರ್ಕಾರಿ ಮೆಡಿಕಲ್ ಕಾಲೇಜು ನಿರ್ಮಾಣ ಮಾಡಬೇಕು ಎಂಬು ದಿ.ಶಾಸಕ ಎಚ್.ವೈ. ಮೇಟಿ‌ ಅವರ ಬಹುವರ್ಷಗಳಿಂದ ಕನಸಿನ ಯೋಜನೆಯಾಗಿದ್ದು, ಅವರ ಕನಸು ನನಸಾಗಲು ಸರ್ಕಾರಿ ಮೆಡಿಕಲ್ ಕಾಲೇಜ ನಿರ್ಮಣಕ್ಕೆ ಮಾ.14ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಂಕುಸ್ಥಾಪನೆಯನ್ನು ನೆರವೇರಿಸಲಿದ್ದಾರೆ ಎಂದು ಸಿದ್ದರಾಮಯ್ಯ ಅಭಿಮಾನಿ ಬಳಗದ ಸಂಚಾಲಕ,ಕಾಂಗ್ರೆಸ್ ಮುಖಂಡ ಹೊಳಬಸು ಶೆಟ್ಟರ್ ತಿಳಿದ್ದಾರೆ. ಶಂಕುಸ್ಥಾಪನೆ ಸಮಾರಂಭದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ ಶಿವುಕುಮಾರ ಅವರು ಉಪಸ್ಥಿತಿ ವಹಿಸುವರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪೂರ ವಹಿಸಲಿದ್ದು, ಸಚಿವರಾದ ಎಚ್.ಕೆ.ಪಾಟೀಲ, ರಾಮಲಿಂಗಾರೆಡ್ಡಿ, ಎಂ.ಬಿ.ಪಾಟೀಲ, ದಿನೇಶ ಗುಂಡೂರಾವ್,ಡಾ.ಎಚ್.ಸಿ.ಮಹದೇವಪ್ಪ, ಸತೀಶ ಜಾರಕಿಹೊಳೆ, 'ಪ್ರಿಯಾಂಕ ಖರ್ಗೆ, ಶಿವಾನಂದ ಪಾಟೀಲ, ಜಮೀರ ಅಹ್ಮದಖಾನ್, ಡಾ.ಶರಣಪ್ರಕಾಶ ಪಾಟೀಲ ಹಾಗೂ ಸುರೇಶ ಗೌರವ ಉಪಸ್ಥಿತಿಯಲ್ಲಿ ಇರುವರು. ಅಲ್ಲದೇ ಜಿಲ್ಲೆಯ ಶಾಸಕರು, ವಿಪ ಸದಸ್ಯರು, ರಾಜ್ಯ ಸಭಾಸದಸ್ಯರು ಉಪಸ್ಥಿತರಿರುವರು. ಕಾರ್ಯಕ್ರಮಕ್ಕೆ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದ್ದಾರೆ.
    1
    ಗುಳೇದಗುಡ್ಡ: ಬಾಗಲಕೋಟೆ ನಗರಕ್ಕೆ  ಸರ್ಕಾರಿ ಮೆಡಿಕಲ್ ಕಾಲೇಜು ನಿರ್ಮಾಣ ಮಾಡಬೇಕು ಎಂಬು ದಿ.ಶಾಸಕ ಎಚ್.ವೈ. ಮೇಟಿ‌ ಅವರ ಬಹುವರ್ಷಗಳಿಂದ ಕನಸಿನ ಯೋಜನೆಯಾಗಿದ್ದು, ಅವರ ಕನಸು ನನಸಾಗಲು ಸರ್ಕಾರಿ ಮೆಡಿಕಲ್ ಕಾಲೇಜ ನಿರ್ಮಣಕ್ಕೆ ಮಾ.14ರಂದು  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 
ಶಂಕುಸ್ಥಾಪನೆಯನ್ನು ನೆರವೇರಿಸಲಿದ್ದಾರೆ ಎಂದು ಸಿದ್ದರಾಮಯ್ಯ ಅಭಿಮಾನಿ ಬಳಗದ ಸಂಚಾಲಕ,ಕಾಂಗ್ರೆಸ್ ಮುಖಂಡ ಹೊಳಬಸು ಶೆಟ್ಟರ್ ತಿಳಿದ್ದಾರೆ.
ಶಂಕುಸ್ಥಾಪನೆ ಸಮಾರಂಭದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ ಶಿವುಕುಮಾರ ಅವರು ಉಪಸ್ಥಿತಿ ವಹಿಸುವರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪೂರ ವಹಿಸಲಿದ್ದು, ಸಚಿವರಾದ ಎಚ್.ಕೆ.ಪಾಟೀಲ, ರಾಮಲಿಂಗಾರೆಡ್ಡಿ, ಎಂ.ಬಿ.ಪಾಟೀಲ, ದಿನೇಶ ಗುಂಡೂರಾವ್,ಡಾ.ಎಚ್.ಸಿ.ಮಹದೇವಪ್ಪ, ಸತೀಶ ಜಾರಕಿಹೊಳೆ, 'ಪ್ರಿಯಾಂಕ ಖರ್ಗೆ, ಶಿವಾನಂದ ಪಾಟೀಲ, ಜಮೀರ ಅಹ್ಮದಖಾನ್, ಡಾ.ಶರಣಪ್ರಕಾಶ ಪಾಟೀಲ ಹಾಗೂ  ಸುರೇಶ ಗೌರವ ಉಪಸ್ಥಿತಿಯಲ್ಲಿ ಇರುವರು. ಅಲ್ಲದೇ ಜಿಲ್ಲೆಯ ಶಾಸಕರು, ವಿಪ ಸದಸ್ಯರು, ರಾಜ್ಯ ಸಭಾಸದಸ್ಯರು ಉಪಸ್ಥಿತರಿರುವರು.
ಕಾರ್ಯಕ್ರಮಕ್ಕೆ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದ್ದಾರೆ.
    user_ಹುಚ್ಚೇಶ ಮಲ್ಲಪ್ಪ ಯಂಡಿಗೇರಿ
    ಹುಚ್ಚೇಶ ಮಲ್ಲಪ್ಪ ಯಂಡಿಗೇರಿ
    ಗೂಳೇದಗುಡ್ಡ, ಬಾಗಲಕೋಟೆ, ಕರ್ನಾಟಕ•
    2 hrs ago
  • ಮಹಿಳೆಯರ ಸಬಲೀಕರಣದ ಬಗ್ಗೆ ಸರ್ಕಾರ ಹೆಚ್ಚು ಕಾಳಜಿ ವಹಿಸಬೇಕು. ಸರ್ಕಾರ ಜಾರಿಗೆ ತಂದಿರುವ ವಿವಿಧ ಯೋಜನೆಗಳು ನಿಜವಾಗಿ ಮಹಿಳೆಯರಿಗೆ ತಲುಪುವಂತೆ ಸೂಕ್ತ ಕ್ರಮ ಕೈಗೊಳ್ಳಬೇಕು. ಮಹಿಳೆಯರನ್ನು ಸಬಲೀಕರಣಗೊಳಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಪರಿಣಾಮಕಾರಿ ಯೋಜನೆಗಳನ್ನು ಜಾರಿಗೆ ತರಬೇಕೆಂದು ತೇರದಾಳ ಶಾಸಕ ಸಿದ್ದು ಸವದಿ ಸದನದಲ್ಲಿ ಸರ್ಕಾರವನ್ನು ಒತ್ತಾಯಿಸಿದರು.
    1
    ಮಹಿಳೆಯರ ಸಬಲೀಕರಣದ ಬಗ್ಗೆ ಸರ್ಕಾರ ಹೆಚ್ಚು ಕಾಳಜಿ ವಹಿಸಬೇಕು. ಸರ್ಕಾರ ಜಾರಿಗೆ ತಂದಿರುವ ವಿವಿಧ ಯೋಜನೆಗಳು ನಿಜವಾಗಿ ಮಹಿಳೆಯರಿಗೆ ತಲುಪುವಂತೆ ಸೂಕ್ತ ಕ್ರಮ ಕೈಗೊಳ್ಳಬೇಕು. ಮಹಿಳೆಯರನ್ನು ಸಬಲೀಕರಣಗೊಳಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಪರಿಣಾಮಕಾರಿ ಯೋಜನೆಗಳನ್ನು ಜಾರಿಗೆ ತರಬೇಕೆಂದು ತೇರದಾಳ ಶಾಸಕ ಸಿದ್ದು ಸವದಿ ಸದನದಲ್ಲಿ ಸರ್ಕಾರವನ್ನು ಒತ್ತಾಯಿಸಿದರು.
    user_PKBagalkot
    PKBagalkot
    ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ•
    6 hrs ago
  • Post by ಗೋಪನಹಳ್ಳಿಶಿವಣ್ಣ
    1
    Post by ಗೋಪನಹಳ್ಳಿಶಿವಣ್ಣ
    user_ಗೋಪನಹಳ್ಳಿಶಿವಣ್ಣ
    ಗೋಪನಹಳ್ಳಿಶಿವಣ್ಣ
    Local News Reporter ಚಳ್ಳಕೆರೆ, ಚಿತ್ರದುರ್ಗ, ಕರ್ನಾಟಕ•
    18 hrs ago
  • All content on this blog is copyrighted and copying is not allowed without permission from the author. #Chetha  #Muniswamy #gowda #Riya #YOGI #Chethana #chethanagowda #ChethanaMuniswamygowda
    1
    All content on this blog is copyrighted and copying is not allowed without permission from the author.
#Chetha  #Muniswamy #gowda #Riya #YOGI #Chethana #chethanagowda
#ChethanaMuniswamygowda
    user_Chethana Muniswamygowda
    Chethana Muniswamygowda
    Press advisory Raichur, Karnataka•
    1 day ago
  • ಗುಳೇದಗುಡ್ಡ: ಸಮೀಪದ ಕೆಲವಡಿ ಗ್ರಾಮದ ಶ್ರೀಲಕ್ಷ್ಮೀ ರಂಗನಾಥ ದೇವರ ರಥೋತ್ಸವ ಗುರುವಾರ ಸಂಜೆ ಸಾವಿರಾರು ಭಕ್ತರ ಹರ್ಷೋದ್ಘಾರದ ನಡುವೆ ವಿಜೃಂಭಣೆಯಿಂದ ನಡೆಯಿತು. ವಿವಿಧ ಊರುಗಳಿಂದ ಆಗಮಿಸಿದ ಭಕ್ತರು ರಥಕ್ಕೆ ಬಾಳೆಹಣ್ಣು, ಉತ್ತತ್ತಿ ಎಸೆದು ಭಕ್ತಿ ಮೆರೆದರು.
    1
    ಗುಳೇದಗುಡ್ಡ:  ಸಮೀಪದ ಕೆಲವಡಿ ಗ್ರಾಮದ ಶ್ರೀಲಕ್ಷ್ಮೀ ರಂಗನಾಥ ದೇವರ ರಥೋತ್ಸವ ಗುರುವಾರ ಸಂಜೆ ಸಾವಿರಾರು ಭಕ್ತರ ಹರ್ಷೋದ್ಘಾರದ ನಡುವೆ ವಿಜೃಂಭಣೆಯಿಂದ ನಡೆಯಿತು. ವಿವಿಧ ಊರುಗಳಿಂದ ಆಗಮಿಸಿದ ಭಕ್ತರು ರಥಕ್ಕೆ ಬಾಳೆಹಣ್ಣು, ಉತ್ತತ್ತಿ ಎಸೆದು ಭಕ್ತಿ ಮೆರೆದರು.
    user_ಹುಚ್ಚೇಶ ಮಲ್ಲಪ್ಪ ಯಂಡಿಗೇರಿ
    ಹುಚ್ಚೇಶ ಮಲ್ಲಪ್ಪ ಯಂಡಿಗೇರಿ
    ಗೂಳೇದಗುಡ್ಡ, ಬಾಗಲಕೋಟೆ, ಕರ್ನಾಟಕ•
    19 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.