logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ವಕೀಲರ ಮೇಲೆ ಪೊಲೀಸ್ ನಡೆಸಿದ ಹಲ್ಲೆ ಖಂಡಿಸಿ ಪಾಂಡವಪುರದ ವಕೀಲರಿಂದ  ಪ್ರತಿಭಟನೆ ಚಿಕ್ಕಮಗಳೂರಿನಲ್ಲಿ ಹೆಲ್ಮೇಟ್ ಹಾಕದ ವಕೀಲರಾದ ಪ್ರೀತಮ್  ಮೇಲೆ ಪೊಲೀಸರು ಹಲ್ಲೆ ನಡೆಸಿರುವುದನ್ನು ಖಂಡಿಸಿ ಪಟ್ಟಣದಲ್ಲಿ ವಕೀಲರಿಂದ ಪ್ರತಿಭಟನೆ ಮಾಡಲಾಯಿತು ನ್ಯಾಯಾಲಯದ ಕಲಾಪ ಬಹಿಷ್ಕರಿಸಿ, ತಾಲೂಕು ಕಚೇರಿ ಹಾಗೂ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ, ಪ್ರತಿಭಟಿಸಿದರು. ವಕೀಲರಾದ ಪ್ರೀತಮ್ ಹೆಲ್ಮೇಟ್ ಹಾಕಿಲ್ಲ ಎಂಬ ಕಾರಣ ಇಟ್ಟುಕೊಂಡು, ಹಲ್ಲೆ ನಡೆಸಿ, ಅವಾಚ್ಯ ಶಬ್ಧಗಳಿಂದ ಬೈದು, ಇಡೀ ವಕೀಲರ ವೃತ್ತಿ ಅಪಮಾನ ಮಾಡಿರುವುದು ತೀವ್ರವಾಗಿ ಖಂಡಿಸುತ್ತೇವೆ. ಇಂತಹ ಪೊಲೀಸರಿಗೆ ವೃತ್ತಿಯಿಂದ ಅಮಾನತ್ತು ಮಾಡಬೇಕು ಹಾಗೂ ವಕೀಲರ ಸಂರಕ್ಷಣಾ ಕಾಯ್ದೆಯನ್ನು ಸರ್ಕಾರ ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ಆಗ್ರಹಿಸಿ, ತಹಶೀಲ್ದಾರ್  ಅವರಿಗೆ ಮನವಿ ಸಲ್ಲಿಸಿದರು. ನಂತರ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿದ ವಕೀಲರು, ಠಾಣೆಯಲ್ಲದ್ದ ಸಬ್ ಇನ್ಸ್ ಪೆಕ್ಟರ್ ಉಮೇಶ್ ಅವರಿಗೆ ದೂರು ಸಲ್ಲಿಸಿ, ಪ್ರತಿಭಟನೆಯಲ್ಲಿ ಪಾಂಡವಪುರ ತಾಲೂಕು ವಕೀಲರ ಸಂಘದ ಅಧ್ಯಕ್ಷ ಕೆ.ಕಾಳೇಗೌಡ, ಕಾರ್ಯದರ್ಶಿ ಕೆ.ಎನ್.ನಾಗರಾಜು, ವಕೀಲ‌ ಕಣಿವೆ ಯೋಗೇಶ್,  ಭಾಸ್ಕರ್ ಶ್ರೀಧರ್ ಕಿರಣ್ ಹಾಗೂ ಪಾಂಡವಪುರ ಎಲ್ಲಾ ವಕೀಲರು ಭಾಗವಹಿಸಿದ್ದರು

on 4 December 2023
user_Pandidore M
Pandidore M
Shuru app reporter Pandavapura, Mandya•
on 4 December 2023

ವಕೀಲರ ಮೇಲೆ ಪೊಲೀಸ್ ನಡೆಸಿದ ಹಲ್ಲೆ ಖಂಡಿಸಿ ಪಾಂಡವಪುರದ ವಕೀಲರಿಂದ  ಪ್ರತಿಭಟನೆ ಚಿಕ್ಕಮಗಳೂರಿನಲ್ಲಿ ಹೆಲ್ಮೇಟ್ ಹಾಕದ ವಕೀಲರಾದ ಪ್ರೀತಮ್  ಮೇಲೆ ಪೊಲೀಸರು ಹಲ್ಲೆ ನಡೆಸಿರುವುದನ್ನು ಖಂಡಿಸಿ ಪಟ್ಟಣದಲ್ಲಿ ವಕೀಲರಿಂದ ಪ್ರತಿಭಟನೆ ಮಾಡಲಾಯಿತು ನ್ಯಾಯಾಲಯದ ಕಲಾಪ ಬಹಿಷ್ಕರಿಸಿ, ತಾಲೂಕು ಕಚೇರಿ ಹಾಗೂ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ, ಪ್ರತಿಭಟಿಸಿದರು. ವಕೀಲರಾದ ಪ್ರೀತಮ್ ಹೆಲ್ಮೇಟ್ ಹಾಕಿಲ್ಲ ಎಂಬ ಕಾರಣ ಇಟ್ಟುಕೊಂಡು, ಹಲ್ಲೆ ನಡೆಸಿ, ಅವಾಚ್ಯ ಶಬ್ಧಗಳಿಂದ ಬೈದು, ಇಡೀ ವಕೀಲರ ವೃತ್ತಿ ಅಪಮಾನ ಮಾಡಿರುವುದು ತೀವ್ರವಾಗಿ ಖಂಡಿಸುತ್ತೇವೆ.

ಇಂತಹ ಪೊಲೀಸರಿಗೆ ವೃತ್ತಿಯಿಂದ ಅಮಾನತ್ತು ಮಾಡಬೇಕು ಹಾಗೂ ವಕೀಲರ ಸಂರಕ್ಷಣಾ ಕಾಯ್ದೆಯನ್ನು ಸರ್ಕಾರ ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ಆಗ್ರಹಿಸಿ, ತಹಶೀಲ್ದಾರ್  ಅವರಿಗೆ ಮನವಿ ಸಲ್ಲಿಸಿದರು. ನಂತರ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿದ ವಕೀಲರು, ಠಾಣೆಯಲ್ಲದ್ದ ಸಬ್ ಇನ್ಸ್ ಪೆಕ್ಟರ್ ಉಮೇಶ್ ಅವರಿಗೆ ದೂರು ಸಲ್ಲಿಸಿ, ಪ್ರತಿಭಟನೆಯಲ್ಲಿ ಪಾಂಡವಪುರ ತಾಲೂಕು ವಕೀಲರ ಸಂಘದ ಅಧ್ಯಕ್ಷ ಕೆ.ಕಾಳೇಗೌಡ, ಕಾರ್ಯದರ್ಶಿ ಕೆ.ಎನ್.ನಾಗರಾಜು, ವಕೀಲ‌ ಕಣಿವೆ ಯೋಗೇಶ್,  ಭಾಸ್ಕರ್ ಶ್ರೀಧರ್ ಕಿರಣ್ ಹಾಗೂ ಪಾಂಡವಪುರ ಎಲ್ಲಾ ವಕೀಲರು ಭಾಗವಹಿಸಿದ್ದರು

More news from Bengaluru Urban and nearby areas
  • namaste 🙏 Karnataka namaste 🙏 bangalore H T M Ayurveda Hakeem Naushad khan Traditional treatment
    1
    namaste 🙏 Karnataka namaste 🙏 bangalore H T M Ayurveda Hakeem Naushad khan Traditional treatment
    user_Naushad khan Vahab khan
    Naushad khan Vahab khan
    Ayurvedic clinic Bengaluru South, Bengaluru Urban•
    14 hrs ago
  • ಭಾಲ್ಕಿ ಹಮಾಲಿ ಕಾರ್ಮಿಕರ ಬೇಡಿಕೆ ಈಡೇರಿಸುವಂತೆ ಪ್ರತಿಭಟನೆ.
    1
    ಭಾಲ್ಕಿ ಹಮಾಲಿ ಕಾರ್ಮಿಕರ ಬೇಡಿಕೆ ಈಡೇರಿಸುವಂತೆ  ಪ್ರತಿಭಟನೆ.
    user_ಈಶ್ವರ್ ಬೆಳಕು ನ್ಯೂಸ್ ಕನ್ನಡ User1175
    ಈಶ್ವರ್ ಬೆಳಕು ನ್ಯೂಸ್ ಕನ್ನಡ User1175
    Journalist Bhalki, Bidar•
    20 hrs ago
  • *ಭಾರತ ನಲ್ಲಿ ವೈರಲ್*
    1
    *ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter Mysuru, Karnataka•
    17 hrs ago
  • *ಭಾರತ ನಲ್ಲಿ ವೈರಲ್*
    1
    *ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter Mysuru, Karnataka•
    21 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.