logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಚಾಮರಾಜನಗರ ನ್ಯೂಸ್ ಪಟ್ಟಣದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಅಂತರ ಪೀಳಿಗೆಯ ಜಾಗೃತಿ, ಉಪನ್ಯಾಸ ಸಂವಾದ ಕಾರ್ಯಕ್ರಮ........ ‘ಪ್ರಸ್ತುತ ದಿನಗಳಲ್ಲಿ ಹಿರಿಯರ ಮಾರ್ಗದರ್ಶನ ಕಿರಿಯರಿಗೆ ತುಂಬಾ ಅವಶ್ಯಕ, ಅದನ್ನು ಸದಪಯೋಗ ಮಾಡಿಕೊಳ್ಳಬೇಕು’ ಎಂದು ಹಿರಿಯ ನಾಗರಿಕರ ಸಹಾಯವಾಣಿ ಸಂಪನ್ಮೂಲ ಅಧಿಕಾರಿ. ಪ್ರಕಾಶ್ ಹೇಳಿದರು. ಯಳಂದೂರು ಪಟ್ಟಣದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಮಂತ್ರಾಲಯ, ರಾಜ್ಯ ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ, ಹಿರಿಯ ಸ್ವಯಂಸೇವಕ ಸಂಸ್ಥೆಗಳ ಸಹಯೋಗದಲ್ಲಿ ಬುಧವಾರ ಹಮ್ಮಿಕೊಳ್ಳಲಾಗಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಅಂತರ ಪೀಳಿಗೆಯ ಜಾಗೃತಿ, ಉಪನ್ಯಾಸ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ ಹಾಗೆಯೇ ಹಿರಿಯರ ಜೀವನ ಉತ್ತಮವಾಗಿ ಇರುವಂತೆ ನೋಡಿಕೊಳ್ಳುವ ಜವಾಬ್ದಾರಿಯನ್ನೂ ಕಿರಿಯರು ನಿರ್ವಹಿಸಬೇಕು’ ಹಿರಿಯ ನಾಗರಿಕರಿಗೆ ಇರುವ ಸರ್ಕಾರದ ಸೌಲಭ್ಯ ಹಾಗೂ ಕಾನೂನುಗಳ ವಿಚಾರವನ್ನು ವಿದ್ಯಾರ್ಥಿಗಳಿಗೆ ತಿಳಿದು ಹಿರಿಯರಿಗೆ ತಲುಪಿಸಲು ಕ್ರಮವಹಿಸಬೇಕು’ ಎಂದು ಹೇಳಿದರು. ನಂತರ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಉಪ ಪ್ರಾಂಶುಪಾಲ ಆರ್. ನಂಜುಂಡಯ್ಯ ಕಾರ್ಯಕ್ರಮವನ್ನು ಉದ್ಘಾಟಿಸಿಮಾತನಾಡಿ ಪ್ರಸ್ತುತ ದಿನಗಳಲ್ಲಿ ಹಿರಿಯರ ಮಾರ್ಗದರ್ಶನ ಕಿರಿಯರಿಗೆ ತುಂಬಾ ಅವಶ್ಯಕ, ಅದನ್ನು ಸದಪಯೋಗ ಮಾಡಿಕೊಳ್ಳಬೇಕು’ ಎಂದು ತಿಳಿಸಿದರು. ಈ ಕಾರ್ಯಕ್ರಮದಲ್ಲಿ ಹಿರಿಯ ನಾಗರೀಕರ ಸಹಾಯ ವಾಣಿ ಸಂಪನ್ಮೂಲ ವ್ಯಕ್ತಿ ಪ್ರಕಾಶ್, ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಉಪ ಪ್ರಾಂಶುಪಾಲ ಆರ್. ನಂಜುಂಡಯ್ಯ,ಚಂದಕವಾಡಿ ಕೆಪಿಎಸ್ ಶಾಲೆಯ ಉಪ ಪ್ರಾಂಶುಪಾಲರು ಹಾಗೂ ಕಾರ್ಯಕ್ರಮದ ನೋಡಲ್ ಅಧಿಕಾರಿ ಟಿ.ಚಂದ್ರಶೇಖರ. ಮತ್ತು ಕರ್ನಾಟಕ ಪಬ್ಲಿಕ್ ಶಾಲೆಯ ಶಿಕ್ಷಕರು, ಶಿಕ್ಷಕಿಯರು, ವಿದ್ಯಾರ್ಥಿಗಳು ಭಾಗವಹಿಸಿದ್ದರು. ವರದಿ ಎಸ್. ಪುಟ್ಟಸ್ವಾಮಿಹೊನ್ನೂರು

3 hrs ago
user_S.Puttaswamyhonnur
S.Puttaswamyhonnur
Press reporter ಯಳಂದೂರು, ಚಾಮರಾಜನಗರ, ಕರ್ನಾಟಕ•
3 hrs ago

ಚಾಮರಾಜನಗರ ನ್ಯೂಸ್ ಪಟ್ಟಣದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಅಂತರ ಪೀಳಿಗೆಯ ಜಾಗೃತಿ, ಉಪನ್ಯಾಸ ಸಂವಾದ ಕಾರ್ಯಕ್ರಮ........ ‘ಪ್ರಸ್ತುತ ದಿನಗಳಲ್ಲಿ ಹಿರಿಯರ ಮಾರ್ಗದರ್ಶನ ಕಿರಿಯರಿಗೆ ತುಂಬಾ ಅವಶ್ಯಕ, ಅದನ್ನು ಸದಪಯೋಗ ಮಾಡಿಕೊಳ್ಳಬೇಕು’ ಎಂದು ಹಿರಿಯ ನಾಗರಿಕರ ಸಹಾಯವಾಣಿ ಸಂಪನ್ಮೂಲ ಅಧಿಕಾರಿ. ಪ್ರಕಾಶ್ ಹೇಳಿದರು. ಯಳಂದೂರು ಪಟ್ಟಣದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಮಂತ್ರಾಲಯ, ರಾಜ್ಯ ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ, ಹಿರಿಯ ಸ್ವಯಂಸೇವಕ ಸಂಸ್ಥೆಗಳ ಸಹಯೋಗದಲ್ಲಿ ಬುಧವಾರ ಹಮ್ಮಿಕೊಳ್ಳಲಾಗಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಅಂತರ ಪೀಳಿಗೆಯ ಜಾಗೃತಿ, ಉಪನ್ಯಾಸ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ ಹಾಗೆಯೇ ಹಿರಿಯರ ಜೀವನ ಉತ್ತಮವಾಗಿ ಇರುವಂತೆ ನೋಡಿಕೊಳ್ಳುವ ಜವಾಬ್ದಾರಿಯನ್ನೂ ಕಿರಿಯರು ನಿರ್ವಹಿಸಬೇಕು’ ಹಿರಿಯ ನಾಗರಿಕರಿಗೆ ಇರುವ ಸರ್ಕಾರದ ಸೌಲಭ್ಯ ಹಾಗೂ

bb006332-a34b-4eb7-bb19-2fd71b37dd66

ಕಾನೂನುಗಳ ವಿಚಾರವನ್ನು ವಿದ್ಯಾರ್ಥಿಗಳಿಗೆ ತಿಳಿದು ಹಿರಿಯರಿಗೆ ತಲುಪಿಸಲು ಕ್ರಮವಹಿಸಬೇಕು’ ಎಂದು ಹೇಳಿದರು. ನಂತರ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಉಪ ಪ್ರಾಂಶುಪಾಲ ಆರ್. ನಂಜುಂಡಯ್ಯ ಕಾರ್ಯಕ್ರಮವನ್ನು ಉದ್ಘಾಟಿಸಿಮಾತನಾಡಿ ಪ್ರಸ್ತುತ ದಿನಗಳಲ್ಲಿ ಹಿರಿಯರ ಮಾರ್ಗದರ್ಶನ ಕಿರಿಯರಿಗೆ ತುಂಬಾ ಅವಶ್ಯಕ, ಅದನ್ನು ಸದಪಯೋಗ ಮಾಡಿಕೊಳ್ಳಬೇಕು’ ಎಂದು ತಿಳಿಸಿದರು. ಈ ಕಾರ್ಯಕ್ರಮದಲ್ಲಿ ಹಿರಿಯ ನಾಗರೀಕರ ಸಹಾಯ ವಾಣಿ ಸಂಪನ್ಮೂಲ ವ್ಯಕ್ತಿ ಪ್ರಕಾಶ್, ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಉಪ ಪ್ರಾಂಶುಪಾಲ ಆರ್. ನಂಜುಂಡಯ್ಯ,ಚಂದಕವಾಡಿ ಕೆಪಿಎಸ್ ಶಾಲೆಯ ಉಪ ಪ್ರಾಂಶುಪಾಲರು ಹಾಗೂ

7c598878-5781-4f4c-b3bc-989709b77f4a

ಕಾರ್ಯಕ್ರಮದ ನೋಡಲ್ ಅಧಿಕಾರಿ ಟಿ.ಚಂದ್ರಶೇಖರ. ಮತ್ತು ಕರ್ನಾಟಕ ಪಬ್ಲಿಕ್ ಶಾಲೆಯ ಶಿಕ್ಷಕರು, ಶಿಕ್ಷಕಿಯರು, ವಿದ್ಯಾರ್ಥಿಗಳು ಭಾಗವಹಿಸಿದ್ದರು. ವರದಿ ಎಸ್. ಪುಟ್ಟಸ್ವಾಮಿಹೊನ್ನೂರು

More news from Mysuru and nearby areas
  • ಮೌನಂ ಸಾಮರ್ಥ್ಯ ಚಿತ್ರದ ನಾಯಕ ನಟರಾದ ಬಾಲಾಜಿ ಶರ್ಮ ಅವರು ಕೂಡ ಯುವ ನಿರ್ದೇಶಕ ಕಾರ್ತಿಕ್ ಸೂರ್ಯ ಅವರಿಗೆ ಶುಭ ಕೋರಿದರು. ನಿಮ್ಮ ಪವರ್ ಪಬ್ಲಿಕ್ ಕನ್ನಡ
    1
    ಮೌನಂ ಸಾಮರ್ಥ್ಯ ಚಿತ್ರದ ನಾಯಕ ನಟರಾದ ಬಾಲಾಜಿ ಶರ್ಮ ಅವರು ಕೂಡ ಯುವ ನಿರ್ದೇಶಕ ಕಾರ್ತಿಕ್ ಸೂರ್ಯ ಅವರಿಗೆ ಶುಭ ಕೋರಿದರು.
ನಿಮ್ಮ ಪವರ್ ಪಬ್ಲಿಕ್ ಕನ್ನಡ
    user_ಪವರ್ ಪಬ್ಲಿಕ್ ಕನ್ನಡ
    ಪವರ್ ಪಬ್ಲಿಕ್ ಕನ್ನಡ
    Tirumakudal - Narsipur, Mysuru•
    20 hrs ago
  • ವೈಕುಂಠ ಏಕಾದಶಿ ಹಿನ್ನಲೆ ಶ್ರೀರಂಗಂ ಗೆ ತೆರಳುತ್ತಿದ್ದ ಚಿಕ್ಕಬಳಾಪುರ ಸಂಸದ ಸುಧಕಾರ್ ಮಾದ್ಯಮಗಳ ಜೊತೆ ಮಾತನಾಡಿ ವೈಕಂಠದ ಏಕದಶಿಯ ಮಹತ್ವವನ್ನು ಅದರ ಪೂಜಾ ವಿಧಿ ವಿಧಾನಗಳನ್ನು ಮಾಧ್ಯಮಗಳ ಮುಖಾಂತರ ಹಂಚಿಕೊಂಡರು
    1
    ವೈಕುಂಠ ಏಕಾದಶಿ ಹಿನ್ನಲೆ ಶ್ರೀರಂಗಂ ಗೆ ತೆರಳುತ್ತಿದ್ದ ಚಿಕ್ಕಬಳಾಪುರ  ಸಂಸದ ಸುಧಕಾರ್ ಮಾದ್ಯಮಗಳ ಜೊತೆ ಮಾತನಾಡಿ ವೈಕಂಠದ ಏಕದಶಿಯ ಮಹತ್ವವನ್ನು ಅದರ ಪೂಜಾ ವಿಧಿ ವಿಧಾನಗಳನ್ನು ಮಾಧ್ಯಮಗಳ ಮುಖಾಂತರ ಹಂಚಿಕೊಂಡರು
    user_ಹನೂರು ನ್ಯೂಸ್ ಅಡ್ಡ
    ಹನೂರು ನ್ಯೂಸ್ ಅಡ್ಡ
    Journalist ಹನೂರು, ಚಾಮರಾಜನಗರ, ಕರ್ನಾಟಕ•
    21 hrs ago
  • *ಭಾರತ ನಲ್ಲಿ ವೈರಲ್*
    1
    *ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter Mysuru, Karnataka•
    10 hrs ago
  • ಶಿಡ್ಲಘಟ್ಟದ ಕನ್ನಪ್ಪನಹಳ್ಳಿಯಲ್ಲಿ ವೈಕುಂಠ ಏಕಾದಶಿ ಸಂಭ್ರಮ! ಶ್ರೀ ಭೂನೀಳ ಸಮೇತ ತಿರುಮಲ ಸ್ವಾಮಿಗೆ ವಿಶೇಷ ಪೂಜೆ,1500ಕ್ಕೂ ಹೆಚ್ಚು ಭಕ್ತರಿಗೆ ಅನ್ನದಾನ!
    1
    ಶಿಡ್ಲಘಟ್ಟದ ಕನ್ನಪ್ಪನಹಳ್ಳಿಯಲ್ಲಿ ವೈಕುಂಠ ಏಕಾದಶಿ ಸಂಭ್ರಮ!
ಶ್ರೀ ಭೂನೀಳ ಸಮೇತ ತಿರುಮಲ ಸ್ವಾಮಿಗೆ ವಿಶೇಷ ಪೂಜೆ,1500ಕ್ಕೂ ಹೆಚ್ಚು ಭಕ್ತರಿಗೆ ಅನ್ನದಾನ!
    user_NAYAN NEWS
    NAYAN NEWS
    Sidlaghatta, Chikkaballapura•
    5 hrs ago
  • "ನಮಸ್ಕಾರ ಶಿರಾ ನಗರದ ಬಂಧುಗಳೇ... ಈಗ ನಮ್ಮ ಶಿರಾ ನಗರಕ್ಕೆ ಬಂದಿದೆ 'ನಮಸ್ತೆ ಶಿರಾ ಫ್ಯಾಮಿಲಿ ರೆಸ್ಟೋರೆಂಟ್'. ವಿಶೇಷವಾಗಿ, ನಮ್ಮ ಹೈದರಾಬಾದ್ ದಮ್ ಬಿರಿಯಾನಿ ಮತ್ತು ಸ್ಪೆಷಲ್ ಮಂದಿ ಬಿರಿಯಾನಿ ಒಮ್ಮೆ ತಿಂದರೆ ನೀವು ಖಂಡಿತ ಮತ್ತೆ ಮತ್ತೆ ಬರುತ್ತೀರಿ! ಬನ್ನಿ, ನಿಮ್ಮ ಮನೆಮಂದಿಯೆಲ್ಲಾ ಕೂಡಿ ನಮ್ಮ ಹೊಸ ವರ್ಷದ ಆಫರ್ ಸವಿಯಿರಿ. ಕೇವಲ 600 ರೂಪಾಯಿಗೆ ಇಡೀ ಕುಟುಂಬವೇ ಸವಿಯಬಹುದಾದ ಭರ್ಜರಿ ಕಾಂಬೊ ಪ್ಯಾಕ್ ನಿಮಗಾಗಿ ಕಾಯುತ್ತಿದೆ. ಬನ್ನಿ, ನಮಸ್ತೆ ಶಿರಾ ಫ್ಯಾಮಿಲಿ ರೆಸ್ಟೋರೆಂಟ್ಗೆ... ಇದು ನಿಮ್ಮ ಮನೆಯ ರುಚಿ, ನಮ್ಮ ಪ್ರೀತಿಯ ಸವಿ!" ನೆನಪಿರಲಿ ವಿಳಾಸ: ಜಿಯೋ ಪೆಟ್ರೋಲ್ ಬಂಕ್ ಎದುರು, ಬುಕ್ಕಾಪಟ್ಟಣ ರಸ್ತೆ, ಶಿರಾ. ನಿಮಗೆ ಬರಲು ಸಾಧ್ಯವಾಗದಿದ್ದರೆ ಚಿಂತಿಸಬೇಡಿ, ನಮ್ಮ ಹೋಮ್ ಡೆಲಿವರಿ ಸೌಲಭ್ಯವನ್ನೂ ಬಳಸಿ. ಇಂದೇ ಕರೆ ಮಾಡಿ: 8073168024.
    1
    "ನಮಸ್ಕಾರ ಶಿರಾ ನಗರದ ಬಂಧುಗಳೇ...
ಈಗ ನಮ್ಮ ಶಿರಾ ನಗರಕ್ಕೆ ಬಂದಿದೆ 'ನಮಸ್ತೆ ಶಿರಾ ಫ್ಯಾಮಿಲಿ ರೆಸ್ಟೋರೆಂಟ್'.
ವಿಶೇಷವಾಗಿ, ನಮ್ಮ ಹೈದರಾಬಾದ್ ದಮ್ ಬಿರಿಯಾನಿ ಮತ್ತು ಸ್ಪೆಷಲ್ ಮಂದಿ ಬಿರಿಯಾನಿ ಒಮ್ಮೆ ತಿಂದರೆ ನೀವು ಖಂಡಿತ ಮತ್ತೆ ಮತ್ತೆ ಬರುತ್ತೀರಿ!
ಬನ್ನಿ, ನಿಮ್ಮ ಮನೆಮಂದಿಯೆಲ್ಲಾ ಕೂಡಿ ನಮ್ಮ ಹೊಸ ವರ್ಷದ ಆಫರ್ ಸವಿಯಿರಿ. ಕೇವಲ 600 ರೂಪಾಯಿಗೆ ಇಡೀ ಕುಟುಂಬವೇ ಸವಿಯಬಹುದಾದ ಭರ್ಜರಿ ಕಾಂಬೊ ಪ್ಯಾಕ್ ನಿಮಗಾಗಿ ಕಾಯುತ್ತಿದೆ.
ಬನ್ನಿ, ನಮಸ್ತೆ ಶಿರಾ ಫ್ಯಾಮಿಲಿ ರೆಸ್ಟೋರೆಂಟ್ಗೆ... ಇದು ನಿಮ್ಮ ಮನೆಯ ರುಚಿ, ನಮ್ಮ ಪ್ರೀತಿಯ ಸವಿ!"
ನೆನಪಿರಲಿ ವಿಳಾಸ: ಜಿಯೋ ಪೆಟ್ರೋಲ್ ಬಂಕ್ ಎದುರು, ಬುಕ್ಕಾಪಟ್ಟಣ ರಸ್ತೆ, ಶಿರಾ. 
ನಿಮಗೆ ಬರಲು ಸಾಧ್ಯವಾಗದಿದ್ದರೆ ಚಿಂತಿಸಬೇಡಿ, ನಮ್ಮ ಹೋಮ್ ಡೆಲಿವರಿ ಸೌಲಭ್ಯವನ್ನೂ ಬಳಸಿ.
ಇಂದೇ ಕರೆ ಮಾಡಿ: 8073168024.
    user_Prabha News digital
    Prabha News digital
    Journalist ಸಿರಾ, ತುಮಕೂರು, ಕರ್ನಾಟಕ•
    4 hrs ago
  • ಭೂನೀಲ ಲಕ್ಷ್ಮಿ ವೆಂಕಟೇಶ್ವರ ಸ್ವಾಮಿ ದೇವಾಲಯದಲ್ಲಿ ವೈಕುಂಠ ಏಕಾದಶಿಯ ಸಂಭ್ರಮ ಬಾಗೇಪಲ್ಲಿ:- ಪಟ್ಟಣದ ಹೊರವಲಯದ ಭೂನೀಲ ಲಕ್ಷ್ಮಿ ವೆಂಕಟೇಶ್ವರ ಸ್ವಾಮಿ ದೇವಾಲಯದಲ್ಲಿ ವೈಕುಂಠ ಏಕಾದಶಿಯ ಸಂಭ್ರಮ ಮನೆ ಮಾಡಿದ್ದು,ಬೆಳ್ಳಗೆ 4 ಘಂಟೆಯಿಂದಲೇ ದೇವಸ್ಥಾನಗಳಲ್ಲಿ ಭಕ್ತಸಾಗರವೇ ಹರಿದುಬಂದಿದೆ. ದೇವಾಲಯಗಳಲ್ಲಿ ಮುಂಜಾನೆ 4 ಗಂಟೆಯಿಂದಲೇ ಸುಪ್ರಭಾತ ಸೇವೆ ಸೇರಿದಂತೆ ವಿಶೇಷ ಪೂಜೆಗಳು ನಡೆಯುತ್ತಿದೆ. ಮುಂಜಾನೆಯಿಂದಲೇ ಭಕ್ತರು ಕಿಲೋಮೀಟರ್ ಗಟ್ಟಲೆ ಸಾಲುಗಟ್ಟಿ ನಿಂತು ದರ್ಶನ ಪಡೆಯುತ್ತಿದ್ದಾರೆ. ಪ್ರಧಾನ ಅರ್ಚಕ ಪ್ರಕಾಶ್ ರಾವ್ ಮಾತನಾಡಿ ಧನುರ್ಮಾಸ ಶುಕ್ಲ ಪಕ್ಷದಲ್ಲಿ ಬರುವ ವೈಕುಂಠ ಏಕಾದಶಿಯಂದು ದೇವತೆಗಳು ಭೂ ಲೋಕಕ್ಕೆ ಬಂದು ಜಗದೊಡೆಯ ಶ್ರೀವಿಷ್ಣು ದೇವರನ್ನು ಪೂಜಿಸುತ್ತಾರೆ ಎಂದು ಪುರಾಣಗಳು ಹೇಳುತ್ತವೆ. ಹೀಗಾಗಿಯೇ ಈ ದಿನದಂದು ದೇವಾಲಯದ ಉತ್ತರ ದ್ವಾರದ ಮೂಲಕ ವಿಷ್ಣುವಿನ ದರ್ಶನ ಮಾಡಿದರೆ ಸಕಲ ಪುಣ್ಯಗಳು ಪ್ರಾಪ್ತಿಯಾಗುತ್ತವೆ ಎಂಬುದು ನಂಬಿಕೆ ಇದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಹಾಗೂ ಕುಟುಂಬ ಸಮೇತವಾಗಿ ಬಂದು ದೇವರ ದರ್ಶನ ಪಡೆದರು ಈ ದೇವಸ್ಥಾನ ಮುಜರಾಯಿ ಇಲಾಖೆಗೆ ಸೇರಿದ್ದು, ದೇವಾಲಯದ ಆವರಣವನ್ನು ವಿವಿಧ ಹೂವಿನಿಂದ ಸಿಂಗರಿಸಲಾಗಿದೆ. ಇಂದು ಸಂಜೆಯವರೆಗೆ ಒಂದು ಹದಿನೈದು ಸಾವಿರಕ್ಕೂ ಹೆಚ್ಚು ಭಕ್ತರು ದರ್ಶನ ಪಡೆಯುವ ನಿರೀಕ್ಷೆಯಿದೆ. ಆಂದ್ರಪ್ರದೇಶ ತಮಿಳುನಾಡು ಸೇರಿದಂತೆ ವಿವಿಧ ರಾಜ್ಯಗಳಿಂದ ಭಕ್ತರು ಆಗಮಿಸಿದ್ದು, ದೇವಾಲಯ ಆಡಳಿತ ಮಂಡಳಿ ಹಾಗೂ ದಾನಿಗಳಿಂದ ಪ್ರಸಾದದ ವ್ಯವಸ್ಥೆ ಮಾಡಲಾಗಿದೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಆರಕ್ಷಕ ವೃತ್ತ ನಿರೀಕ್ಷಕ ಪ್ರಶಾಂತ್ ಆರ್ ವರ್ಣಿ ನೇತೃತ್ವದಲ್ಲಿ ಭದ್ರತೆಗಾಗಿ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದೆ.
    2
    ಭೂನೀಲ ಲಕ್ಷ್ಮಿ ವೆಂಕಟೇಶ್ವರ ಸ್ವಾಮಿ ದೇವಾಲಯದಲ್ಲಿ
ವೈಕುಂಠ ಏಕಾದಶಿಯ ಸಂಭ್ರಮ 
ಬಾಗೇಪಲ್ಲಿ:- ಪಟ್ಟಣದ ಹೊರವಲಯದ ಭೂನೀಲ ಲಕ್ಷ್ಮಿ ವೆಂಕಟೇಶ್ವರ ಸ್ವಾಮಿ ದೇವಾಲಯದಲ್ಲಿ
ವೈಕುಂಠ ಏಕಾದಶಿಯ ಸಂಭ್ರಮ ಮನೆ ಮಾಡಿದ್ದು,ಬೆಳ್ಳಗೆ 4 ಘಂಟೆಯಿಂದಲೇ ದೇವಸ್ಥಾನಗಳಲ್ಲಿ ಭಕ್ತಸಾಗರವೇ ಹರಿದುಬಂದಿದೆ.
ದೇವಾಲಯಗಳಲ್ಲಿ ಮುಂಜಾನೆ 4 ಗಂಟೆಯಿಂದಲೇ ಸುಪ್ರಭಾತ ಸೇವೆ ಸೇರಿದಂತೆ ವಿಶೇಷ ಪೂಜೆಗಳು ನಡೆಯುತ್ತಿದೆ.
ಮುಂಜಾನೆಯಿಂದಲೇ ಭಕ್ತರು ಕಿಲೋಮೀಟರ್ ಗಟ್ಟಲೆ ಸಾಲುಗಟ್ಟಿ ನಿಂತು ದರ್ಶನ ಪಡೆಯುತ್ತಿದ್ದಾರೆ.
ಪ್ರಧಾನ ಅರ್ಚಕ ಪ್ರಕಾಶ್ ರಾವ್ ಮಾತನಾಡಿ
ಧನುರ್ಮಾಸ ಶುಕ್ಲ ಪಕ್ಷದಲ್ಲಿ ಬರುವ ವೈಕುಂಠ ಏಕಾದಶಿಯಂದು ದೇವತೆಗಳು ಭೂ ಲೋಕಕ್ಕೆ ಬಂದು ಜಗದೊಡೆಯ ಶ್ರೀವಿಷ್ಣು ದೇವರನ್ನು ಪೂಜಿಸುತ್ತಾರೆ ಎಂದು ಪುರಾಣಗಳು ಹೇಳುತ್ತವೆ. ಹೀಗಾಗಿಯೇ ಈ ದಿನದಂದು ದೇವಾಲಯದ ಉತ್ತರ ದ್ವಾರದ ಮೂಲಕ ವಿಷ್ಣುವಿನ ದರ್ಶನ ಮಾಡಿದರೆ ಸಕಲ ಪುಣ್ಯಗಳು ಪ್ರಾಪ್ತಿಯಾಗುತ್ತವೆ ಎಂಬುದು ನಂಬಿಕೆ ಇದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಹಾಗೂ ಕುಟುಂಬ ಸಮೇತವಾಗಿ ಬಂದು ದೇವರ ದರ್ಶನ ಪಡೆದರು
ಈ ದೇವಸ್ಥಾನ ಮುಜರಾಯಿ ಇಲಾಖೆಗೆ ಸೇರಿದ್ದು, ದೇವಾಲಯದ ಆವರಣವನ್ನು ವಿವಿಧ ಹೂವಿನಿಂದ ಸಿಂಗರಿಸಲಾಗಿದೆ. ಇಂದು ಸಂಜೆಯವರೆಗೆ ಒಂದು ಹದಿನೈದು ಸಾವಿರಕ್ಕೂ ಹೆಚ್ಚು ಭಕ್ತರು ದರ್ಶನ ಪಡೆಯುವ ನಿರೀಕ್ಷೆಯಿದೆ.
ಆಂದ್ರಪ್ರದೇಶ ತಮಿಳುನಾಡು ಸೇರಿದಂತೆ ವಿವಿಧ ರಾಜ್ಯಗಳಿಂದ ಭಕ್ತರು ಆಗಮಿಸಿದ್ದು, ದೇವಾಲಯ ಆಡಳಿತ ಮಂಡಳಿ ಹಾಗೂ ದಾನಿಗಳಿಂದ ಪ್ರಸಾದದ ವ್ಯವಸ್ಥೆ ಮಾಡಲಾಗಿದೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಆರಕ್ಷಕ ವೃತ್ತ ನಿರೀಕ್ಷಕ ಪ್ರಶಾಂತ್ ಆರ್ ವರ್ಣಿ ನೇತೃತ್ವದಲ್ಲಿ ಭದ್ರತೆಗಾಗಿ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದೆ.
    user_Gopala Reddy R N
    Gopala Reddy R N
    Journalist ಬಾಗೇಪಲ್ಲಿ, ಚಿಕ್ಕಬಳ್ಳಾಪುರ, ಕರ್ನಾಟಕ•
    12 hrs ago
  • ಹನೂರು ತಾಲೂಕಿನ ಶೀರಗೂಡು ಗ್ರಾಮದ ಶ್ರೀ ಲಕ್ಷ್ಮಿ ವೆಂಕಟೇಶ್ವರಸ್ವಾಮಿ ದೇವಾಲಯದಲ್ಲಿ ವೈಕುಂಠ ಏಕಾದಶಿ ಹಿನ್ನಲೆಯಲ್ಲಿ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಭಕ್ತಿಭಾವದಿಂದ ವಿಶೇಷ ಪೂಜೆ ಹಾಗೂ ಆಚರಣೆಗಳು ನೆರವೇರಿದವು. ಚಿಕ್ಕಮಾಲಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಶೀರಗೂಡು ಗ್ರಾಮದಲ್ಲಿರುವ ಶ್ರೀ ಲಕ್ಷ್ಮೀ ವೆಂಕಟರಮಣಸ್ವಾಮಿ ದೇವಾಲಯವು ಬಣ್ಣ ಬಣ್ಣದ ಹೂವಿನ ಅಲಂಕಾರ ಹಾಗೂ ದೀಪಾಲಂಕಾರದಿಂದ ಕಂಗೊಳಿಸುತ್ತಿತ್ತು. ದೇವರಿಗೆ ಬಗಲಿಗೆ ಪುಷ್ಪಾಲಂಕಾರಗಳನ್ನು ಮಾಡಿ ಸಂಭ್ರಮದಿಂದ ಪೂಜೆ ಸಲ್ಲಿಸಲಾಯಿತು. ಮಂಗಳವಾರ ಬೆಳಗ್ಗೆಯಿಂದಲೇ ಏಕಾದಶಿಯ ಸಂಭ್ರಮ ಜೋರಾಗಿದ್ದು, ಭಕ್ತರು ಸರತಿ ಸಾಲಿನಲ್ಲಿ ನಿಂತು ವೆಂಕಟರಮಣಸ್ವಾಮಿಯ ದರ್ಶನ ಪಡೆದು ಪುನೀತರಾದರು. .
    1
    ಹನೂರು ತಾಲೂಕಿನ ಶೀರಗೂಡು ಗ್ರಾಮದ ಶ್ರೀ ಲಕ್ಷ್ಮಿ ವೆಂಕಟೇಶ್ವರಸ್ವಾಮಿ ದೇವಾಲಯದಲ್ಲಿ ವೈಕುಂಠ ಏಕಾದಶಿ ಹಿನ್ನಲೆಯಲ್ಲಿ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಭಕ್ತಿಭಾವದಿಂದ ವಿಶೇಷ ಪೂಜೆ ಹಾಗೂ ಆಚರಣೆಗಳು ನೆರವೇರಿದವು.
ಚಿಕ್ಕಮಾಲಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಶೀರಗೂಡು ಗ್ರಾಮದಲ್ಲಿರುವ ಶ್ರೀ ಲಕ್ಷ್ಮೀ ವೆಂಕಟರಮಣಸ್ವಾಮಿ ದೇವಾಲಯವು ಬಣ್ಣ ಬಣ್ಣದ ಹೂವಿನ ಅಲಂಕಾರ ಹಾಗೂ ದೀಪಾಲಂಕಾರದಿಂದ ಕಂಗೊಳಿಸುತ್ತಿತ್ತು. ದೇವರಿಗೆ ಬಗಲಿಗೆ ಪುಷ್ಪಾಲಂಕಾರಗಳನ್ನು ಮಾಡಿ ಸಂಭ್ರಮದಿಂದ ಪೂಜೆ ಸಲ್ಲಿಸಲಾಯಿತು.
ಮಂಗಳವಾರ ಬೆಳಗ್ಗೆಯಿಂದಲೇ ಏಕಾದಶಿಯ ಸಂಭ್ರಮ ಜೋರಾಗಿದ್ದು, ಭಕ್ತರು ಸರತಿ ಸಾಲಿನಲ್ಲಿ ನಿಂತು ವೆಂಕಟರಮಣಸ್ವಾಮಿಯ ದರ್ಶನ ಪಡೆದು ಪುನೀತರಾದರು. .
    user_ಹನೂರು ನ್ಯೂಸ್ ಅಡ್ಡ
    ಹನೂರು ನ್ಯೂಸ್ ಅಡ್ಡ
    Journalist ಹನೂರು, ಚಾಮರಾಜನಗರ, ಕರ್ನಾಟಕ•
    21 hrs ago
  • ಯುವ ನಿರ್ದೇಶಕ ಕಾರ್ತಿಕ್ ಸೂರ್ಯ ಅವರ ಜನುಮದಿನದ ಪ್ರಯುಕ್ತ ವಿಶೇಷವಾಗಿ ಪ್ರಸಾದ್ ಜಾಕಿ ಮತ್ತು ತಂಡ ಶುಭ ಕೋರಿದೆ.
    1
    ಯುವ ನಿರ್ದೇಶಕ ಕಾರ್ತಿಕ್ ಸೂರ್ಯ ಅವರ  ಜನುಮದಿನದ ಪ್ರಯುಕ್ತ  ವಿಶೇಷವಾಗಿ ಪ್ರಸಾದ್ ಜಾಕಿ ಮತ್ತು ತಂಡ ಶುಭ ಕೋರಿದೆ.
    user_ಪವರ್ ಪಬ್ಲಿಕ್ ಕನ್ನಡ
    ಪವರ್ ಪಬ್ಲಿಕ್ ಕನ್ನಡ
    Tirumakudal - Narsipur, Mysuru•
    22 hrs ago
  • *ಭಾರತ ನಲ್ಲಿ ವೈರಲ್*
    1
    *ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter Mysuru, Karnataka•
    15 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.